‘ಟಾಕ್ಸಿಕ್’ ಚಿತ್ರವನ್ನು ತುಳಿಯಲು ಬಾಲಿವುಡ್​​ನಲ್ಲಿ ನಡೀತಿದೆ ಸೀಕ್ರೆಟ್ ಪ್ಲ್ಯಾನ್?

ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾ ಆಗಸ್ಟ್ 26ಕ್ಕೆ ರಿಲೀಸ್ ಆಗಲಿದೆ ಎಂದು ಅನೌನ್ಸ್ ಆದ ಬೆನ್ನಲ್ಲೇ ಚಿತ್ರರಂಗದಲ್ಲಿ ಸಂಚಲನ ಸೃಷ್ಟಿಯಾಗಿದೆ. ಆದರೆ, ಇದರ ಬೆನ್ನಲ್ಲೇ ‘ಟಾಕ್ಸಿಕ್’ ಸಿನಿಮಾದ ಹೈಪ್ ಕಮ್ಮಿ ಮಾಡಲು ಹಾಗೂ ಚಿತ್ರವನ್ನು ತುಳಿಯಲು ಸೋಶಿಯಲ್ ಮೀಡಿಯಾದಲ್ಲಿ ದೊಡ್ಡದೊಂದು ತಂತ್ರ ಶುರುವಾಗಿದೆ ಎಂಬ ಗಂಭೀರ ಆರೋಪ ಕೇಳಿಬರುತ್ತಿದೆ. ಇದಕ್ಕೆ ಸಾಕ್ಷಿ ರೂಪದಲ್ಲಿ ಒಂದಷ್ಟು ಟ್ವೀಟ್​​ಗಳು ಸಿಕ್ಕಿವೆ. ‘ಟಾಕ್ಸಿಕ್’ ಸಿನಿಮಾ ‘ಧುರಂಧರ್ 2’ ಎದುರು ಮಾರ್ಚ್ 19ರಂದು ರಿಲೀಸ್ ಆಗಬೇಕಿತ್ತು. ಆದರೆ, ಅದು ಸಾಧ್ಯವಾಗಿಲ್ಲ….

Read More

Video: ಭಾರತ-ಯುಎಸ್ ವ್ಯಾಪಾರ ಒಪ್ಪಂದ ಐತಿಹಾಸಿಕ, ರೈತರಿಗೆ ಯಾವುದೇ ಹಾನಿ ಇಲ್ಲ: ಪಿಯೂಷ್ ಗೋಯಲ್ – Kannada News | In Lok Sabha, Piyush Goyal Outlines India’s Stand in India US Trade Negotiations

ನವದೆಹಲಿ, ಫೆಬ್ರವರಿ 04: ಭಾರತ-ಯುಎಸ್ ವ್ಯಾಪಾರ ಒಪ್ಪಂದದ ಬಗ್ಗೆ ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್(Piyush Goyal) ಲೋಕಸಭೆಯಲ್ಲಿ ಮಾತನಾಡಿದ್ದಾರೆ. ಈ ಒಪ್ಪಂದ ಐತಿಹಾಸಿಕವಾಗಿದ್ದು, ರೈತರಿಗೆ ಯಾವುದೇ ಹಾನಿಯಿಲ್ಲ, ದೇಶದ ಹಿತಾಸಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಹೇಳಿದರು. ವಿರೋಧ ಪಕ್ಷದ ಸಂಸದರು ಪ್ರತಿಭಟನೆ ಮತ್ತು ಘೋಷಣೆಗಳನ್ನು ಕೂಗುವುದನ್ನು ಮುಂದುವರೆಸಿದರು. ಬಜೆಟ್ ಅಧಿವೇಶನದ ಸಂದರ್ಭದಲ್ಲಿ ಲೋಕಸಭೆಯಲ್ಲಿ ವಿರೋಧ ಪಕ್ಷದ ಸಂಸದರ ಗದ್ದಲದ ನಡುವೆಯೂ ಮಾತನಾಡಿದ ಅವರು ದೇಶದ ಹಿತಾಸಕ್ತಿಗಳನ್ನು ರಕ್ಷಿಸಲಾಗಿದೆ ಮತ್ತು ರೈತರ ಹಿತಾಸಕ್ತಿಗಳಿಗೆ ಧಕ್ಕೆಯಾಗುವುದಿಲ್ಲ ಎಂದು ಹೇಳಿದರು. ಕೃಷಿ…

Read More

ಭವಿಷ್ಯದ ಕನಸು ಕಂಡಿದ್ದ 71 ಜನ ಸಮುದ್ರಪಾಲು: 32 ಜನರ ರಕ್ಷ ಣೆ

ರೋಮ್, ಏ.6: ಭವಿಷ್ಯದ ಕನಸು ಹೊತ್ತು ಸಮುದ್ರ ಮಾರ್ಗದ ಮೂಲಕ ಯುರೋಪ್ ತಲುಪಲು ಯತ್ನಿಸುತ್ತಿದ್ದ ವಲಸಿಗರಿಗೆ ಮಹಾಮೃತ್ಯು ಎದುರಾಗಿದೆ. ಇಟಲಿ ಕರಾವಳಿಯಲ್ಲಿ ಸಂಭವಿಸಿದ ಭೀಕರ ಬೋಟ್ ದುರಂತದಲ್ಲಿ 71 ವಲಸಿಗರು ನಾಪತ್ತೆಯಾಗಿದ್ದು, ಸಾವಿನ ಸಂಖ್ಯೆ ಭಾರಿ ಪ್ರಮಾಣದಲ್ಲಿ ಏರಿಕೆಯಾಗುವ ಆತಂಕ ಎದುರಾಗಿದೆ. ಲಿಬಿಯಾದಿಂದ ಯುರೋಪ್‌ಗೆ ಹೊರಟಿದ್ದ ಈ ಬೋಟ್‌ನಲ್ಲಿ ಒಟ್ಟು 105 ಜನರಿದ್ದರು ಎಂದು ಬದುಕುಳಿದವರು ತಿಳಿಸಿದ್ದಾರೆ. ಈಸ್ಟರ್ ರಜಾದಿನಗಳ ಸಂದರ್ಭದಲ್ಲಿ ಈ ಪ್ರಯಾಣವನ್ನು ಮಾಡಲಾತ್ತು. ಸಂತೋಷದಿಂದ ರಜೆ ದಿನವನ್ನು ಕಳೆಯುವ ಎಂದವರಿಗೆ ದೊಡ್ಡ ಅಘಾತವೇ ಕಾಯುತ್ತಿತ್ತು.ಆದರೆ,…

Read More

ದರ್ಶನ್ ಅಂದು ಆ ಮಾತು ಹೇಳಲು ಬಿಡಲಿಲ್ಲ: ಮಾಜಿ ಮ್ಯಾನೇಜರ್ – Kannada News | Darshan’s former manager Mallikarjuna talks about Darshan

ನಟ ದರ್ಶನ್ (Darshan) ಈಗ ಜೈಲಿನಲ್ಲಿದ್ದಾರೆ. ಅವರ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ ಹಲವು ವರ್ಷ ನಾಪತ್ತೆ ಆಗಿದ್ದು, ಇದೀಗ ಹಠಾತ್ತನೆ ಮಾಧ್ಯಮಗಳ ಮುಂದೆ ಬಂದು ಹಲವಾರು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. ಈ ವೇಳೆ ದರ್ಶನ್ ಬಗ್ಗೆಯೂ ಮಾತನಾಡಿರುವ ಮಲ್ಲಿಕಾರ್ಜುನ, ದರ್ಶನ್ ತಮಗೆ ಸದಾ ಒಳ್ಳೆಯದೇ ಮಾಡಿದ್ದರು. ನನಗೆ ಸದಾ ಒಳ್ಳೆಯದೇ ಬಯಸಿದ್ದರು ಎಂದಿದ್ದಾರೆ. ‘ವೀಕೆಂಡ್ ವಿತ್ ರಮೇಶ್’ ಕಾರ್ಯಕ್ರಮದಲ್ಲಿ ಸಹ ನಾನು ದರ್ಶನ್ ನನಗೆ ಮಾಡಿದ ಸಹಾಯದ ವಿಷಯ ಹೇಳಲು ಹೋದಾಗ ನನ್ನನ್ನು ಅವರು ತಡೆದಿದ್ದರು’ ಎಂದು…

Read More

ಪರಿಷತ್​​ ಚುನಾವಣೆಯಲ್ಲಿ ಕ್ರಾಸ್​​ ವೋಟಿಂಗ್​: ಆಣೆ ಪ್ರಮಾಣಕ್ಕೆ ಮುಂದಾದ ಬಿಜೆಪಿಗರಿಗೆ ಹೆಚ್​​.ಡಿ. ಕುಮಾರಸ್ವಾಮಿ ಕಿವಿಮಾತು – Kannada News | Council Election Cross Voting: HD Kumaraswamy and Suresh Kumar Advise BJP to Drop Dharmasthala Oath Plan

ಕುಮಾರಸ್ವಾಮಿ ಮತ್ತು ಸುರೇಶ್​​ ಕುಮಾರ್​​Image Credit source: Tv9 Kannada ಬೆಂಗಳೂರು, ಜೂನ್​​ 22: ವಿಧಾನ ಪರಿಷತ್​​ ಚುನಾವಣೆಯಲ್ಲಿ ಅಡ್ಡಮತದಾನದ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಆಣೆ ಪ್ರಮಾಣಕ್ಕೆ ರಾಜ್ಯ ಬಿಜೆಪಿ ನಿರ್ಧರಿಸಿದೆ. ಪಕ್ಷಕ್ಕೆ ದ್ರೋಹ ಬಗೆದವರು ಯಾರೆಂಬುದು ದೇವರ ಎದುರೇ ಬಯಲಾಗಲಿ ಎಂದು ನಿನ್ನೆಯಷ್ಟೇ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದರು. ಪಕ್ಷದ ಈ ನಿರ್ಧಾರಕ್ಕೆ ಕೆಲ ಹಿರಿಯ ಬಿಜೆಪಿ ಶಾಸಕರು ಆಕ್ಷೇಪ ವ್ಯಕ್ತಪಡಿಸಿದ್ದು, ರಾಜಕೀಯ ಅಪಚಾರಗಳಿಗೆ ರಾಜಕೀಯ ಪರಿಹಾರ ಕಂಡುಕೊಳ್ಳಬೇಕು….

Read More

ಓರಗಿತ್ತಿಯಿಂದ ಹಲ್ಲೆ: ವಿಡಿಯೋ ಬಿಡುಗಡೆ ಮಾಡಿದ ನಟಿ ಕಾವ್ಯಾ – Kannada News | Kavya Gowda released a CCTV video regarding her complaint

‘ರಾಧಾ ರಮಣ’ ಸೇರಿದಂತೆ ಇನ್ನೂ ಕೆಲ ಧಾರಾವಾಹಿಗಳಲ್ಲಿ ನಟಿಸಿರುವ ಕಾವ್ಯಾ ಗೌಡ (Kavya Gowda) ಅವರ ಕುಟುಂಬದ ಜಗಳ ಬೀದಿ ರಂಪವಾಗಿ ಬದಲಾಗಿದೆ. ಕಾವ್ಯಾ ಮತ್ತು ಅವರ ಓರಗಿತ್ತಿ ಪ್ರೇಮ ಹಾಗೂ ಕಾವ್ಯಾರ ಪತಿ ಹಾಗೂ ಪ್ರೇಮಾರ ಪತಿಯ ನಡುವೆ ಜಗಳ, ಕಾದಾಟಗಳು ನಡೆದಿದ್ದವು. ಕೆಲ ದಿನಗಳ ಹಿಂದೆ ಕಾವ್ಯಾ ಹಾಗೂ ಅವರ ಪತಿ ಈ ಬಗ್ಗೆ ದೂರು ದಾಖಲಿಸಿದ್ದರು. ಪ್ರೇಮಾ ಸಹ ಆ ಬಳಿಕ ಕಾವ್ಯಾ ವಿರುದ್ಧ ದೂರು ದಾಖಲಿಸಿದ್ದರು. ಆದರೆ ಇದೀಗ ಕಾವ್ಯಾ ಅವರು…

Read More

6,6,6,6,6,6..! ಆಂಗ್ಲರ ವಿರುದ್ಧ 25 ಎಸೆತಗಳಲ್ಲಿ 60 ರನ್ ಚಚ್ಚಿದ ಇಟಲಿ ಬ್ಯಾಟರ್ – Kannada News | T20 World Cup: Ben Manenti’s Explosive 60 Dazzles in Italy’s Brave Fight vs England

2026 ರ ಟಿ20 ವಿಶ್ವಕಪ್‌ನಲ್ಲಿ (T20 World Cup) ಮೊದಲ ಬಾರಿಗೆ ಕಾಣಿಸಿಕೊಂಡಿದ್ದ ಇಟಲಿ ತಂಡ ಆಡಿರುವ ಮೂರು ಪಂದ್ಯಗಳಲ್ಲಿ ಎರಡು ಪಂದ್ಯಗಳನ್ನು ಸೋತಿರಬಹುದು. ಆದರೆ ಎಲ್ಲಾ ಪಂದ್ಯಗಳಲ್ಲೂ ಗಮನಾರ್ಹ ಪ್ರದರ್ಶನ ನೀಡಿದೆ. ಚೊಚ್ಚಲ ವಿಶ್ವಕಪ್​ನಲ್ಲೇ ತನ್ನ ಪ್ರದರ್ಶನದಿಂದ ವಿಶ್ವ ಕ್ರಿಕೆಟ್​ನ ಗಮನ ಸೆಳೆದಿರುವ ಇಟಲಿ ಸೋಮವಾರ ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲೂ ಕೆಚ್ಚೆದೆಯ ಹೋರಾಟ ನೀಡಿತು. ಅದರಲ್ಲೂ ತಂಡದ ಪರ ಸಿಡಿಲಬ್ಬರದ ಬ್ಯಾಟಿಂಗ್‌ ಪ್ರದರ್ಶನ ನೀಡಿದ ಬೆನ್ ಮಾನೆಂಟಿ (Ben Manenti)…

Read More

ರಾಜ್ಯಸಭಾ ಚುನಾವಣೆಗೆ 9 ಅಭ್ಯರ್ಥಿಗಳನ್ನು ಘೋಷಿಸಿದ ಬಿಜೆಪಿ; ಬಿಹಾರದಿಂದ ಪಕ್ಷದ ಮುಖ್ಯಸ್ಥ ನಿತಿನ್ ನಬಿನ್ ಕಣಕ್ಕೆ – Kannada News | BJP announces 9 candidates List for Rajya Sabha elections fields BJP National President Nitin Nabin from Bihar

ನವದೆಹಲಿ, ಮಾರ್ಚ್ 3: ಬಿಜೆಪಿ ಇಂದು ರಾಜ್ಯಸಭಾ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ (Nitin Nabin) ಅವರನ್ನು ಸಹ ನಾಮನಿರ್ದೇಶನ ಮಾಡಲಾಗಿದೆ. ಬಿಹಾರದಿಂದ ರಾಜ್ಯಸಭಾ ಚುನಾವಣೆಗೆ ನಿತಿನ್ ನಬಿನ್ ಮತ್ತು ಶಿವೇಶ್ ರಾಮ್ ಅವರನ್ನು ನಾಮನಿರ್ದೇಶನ ಮಾಡಲಾಗಿದೆ. ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 5. ಮಾರ್ಚ್ 16ರಂದು ಮತದಾನ ನಡೆಯಲಿದೆ. ಅದೇ ದಿನ ಫಲಿತಾಂಶಗಳನ್ನು ಪ್ರಕಟವಾಗಲಿದೆ. ಬಿಹಾರದಿಂದ ಬಿಜೆಪಿ ನಿತಿನ್ ನಬಿನ್ ಮತ್ತು ಶಿವೇಶ್ ಕುಮಾರ್ ಅವರನ್ನು…

Read More

ಇತಿಹಾಸದಲ್ಲೇ ಮೊದಲು… ಟೀಮ್ ಇಂಡಿಯಾ ಕ್ಯಾಪ್ಟನ್ ಹೆಗಲಿಗೆ ಬೇಡದ ದಾಖಲೆ! – Kannada News | Team India Captain Shreyas Iyer Creates unwanted Record

ಟೀಮ್ ಇಂಡಿಯಾವನ್ನು ಟಿ20 ಕ್ರಿಕೆಟ್​ನಲ್ಲಿ ಈವರೆಗೆ 15 ನಾಯಕರುಗಳು ಮುನ್ನಡೆಸಿದ್ದಾರೆ. ಈ ಹದಿನೈದು ನಾಯಕರುಗಳಲ್ಲಿ ಹದಿನಾಲ್ಕು ಕ್ಯಾಪ್ಟನ್​ಗಳು ಬರೆಯದ ಅನಗತ್ಯ ದಾಖಲೆಯೊಂದು ಶ್ರೇಯಸ್ ಅಯ್ಯರ್ ಪಾಲಾಗಿದೆ. ಅದು ಸಹ ಸೋಲುಗಳೊಂದಿಗೆ..! ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯ ಪಂದ್ಯದಲ್ಲಿ ಭಾರತ ತಂಡ 4 ವಿಕೆಟ್‌ಗಳ ಸೋಲನ್ನು ಅನುಭವಿಸಿದೆ. ಇದರೊಂದಿಗೆ ನಾಯಕ ಶ್ರೇಯಸ್ ಅಯ್ಯರ್ ಅವರ ಗೆಲುವಿನ ಕಾಯುವಿಕೆ ಮತ್ತಷ್ಟು ಸುದೀರ್ಘವಾಗಿದೆ. ನಾಯಕನಾಗಿ ಜವಾಬ್ದಾರಿ ವಹಿಸಿಕೊಂಡ ಆರಂಭದ ನಾಲ್ಕೂ ಪಂದ್ಯಗಳಲ್ಲಿ ಒಂದೂ ಜಯ ಕಾಣದ ಭಾರತದ ಮೊದಲ ಕ್ಯಾಪ್ಟನ್ ಎಂಬ…

Read More

Video: ಊಟ, ನಿದ್ರೆ ಬಿಟ್ಟು ಮಾಲೀಕರ ಶವದ ಬಳಿ ಕುಳಿತ ಶ್ವಾನ, ಅಂತ್ಯಕ್ರಿಯೆಗೂ ಟ್ರ್ಯಾಕ್ಟರ್ ಹತ್ತಿ ಬಂದ ನಾಯಿ – Kannada News | Till the Final Goodbye, Shivpuri Dog Walks 4 Km Behind Owner’s Last Journey

ಶಿವಪುರಿ, ಜನವರಿ 22: ನಿಯತ್ತು ಅಂದ್ರೆ ಇದು, ಮೂರು ಹೊತ್ತು ಊಟ ಹಾಕಿರುವ ಋಣ, ಮಾಲೀಕ ಸತ್ತರೂ ಒಂದಿಂಚೂ ಕದಲದೆ ನಾಯಿ ಕುಳಿತಲ್ಲೇ ಕುಳಿತು ಮೌನವಾಗಿ ರೋದಿಸುತ್ತಿದ್ದ ಘಟನೆ ಮಧ್ಯಪ್ರದೇಶದ ಶಿವಪುರಿಯಲ್ಲಿ ನಡೆದಿದೆ. ಸಾಕು ನಾಯಿಯೊಂದು ರಾತ್ರಿಯಿಡೀ ತನ್ನ ಮಾಲೀಕರ ದೇಹದ ಪಕ್ಕದಲ್ಲಿ ಕುಳಿತುಕೊಂಡಿತ್ತು ಅಲ್ಲಿಂದ ಹೋಗಲು ನಿರಾಕರಿಸಿತ್ತು. ನಂತರ ಬೆಳಗ್ಗೆ, ಟ್ರ್ಯಾಕ್ಟರ್ ಟ್ರಾಲಿಯಲ್ಲಿ ಶವವನ್ನು ಮರಣೋತ್ತರ ಪರೀಕ್ಷೆಗೆ ತೆಗೆದುಕೊಂಡು ಹೋಗುತ್ತಿದ್ದಾಗ ಕೂಡ ನಾಯಿ ಶವದ ಪಕ್ಕದಲ್ಲೇ ಇತ್ತು. ನಾಯಿ ವಾಹನವನ್ನು ನೇರವಾಗಿ 4 ಕಿಲೋಮೀಟರ್ ಬೆನ್ನಟ್ಟಿತ್ತು….

Read More