Gold Rates: ಚಿನ್ನದ ಬೆಲೆ ಗ್ರಾಮ್​ಗೆ 195 ರೂ ಏರಿಕೆ; ಬೆಳ್ಳಿಯೂ ದುಬಾರಿ – Kannada News | Gold Price Today on 6th May 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಮೇ 6: ಸತತ ಕುಸಿತದ ಬಳಿಕ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಂದು ಬುಧವಾರ ಏರಿಕೆ ಕಂಡಿವೆ. ಚಿನ್ನದ ಬೆಲೆ ಇವತ್ತು ಗ್ರಾಮ್​ಗೆ 195 ರೂನಷ್ಟು ಹೆಚ್ಚಳವಾಗಿದೆ. ಬೆಳ್ಳಿ ಬೆಲೆಯಲ್ಲಿ (Silver Rates) 10 ರೂ ಏರಿದೆ. ಅಪರಂಜಿ ಚಿನ್ನದ ಬೆಲೆ ಮತ್ತೆ 15,000 ರೂ ಗಡಿಗಿಂತ ಮೇಲೆ ಹೋಗಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಬಂಗಾರದ ದರದಲ್ಲಿ ಹೆಚ್ಚಳವಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,38,700 ರುಪಾಯಿ ಇದೆ. 24…

Read More

ಟಿ20 ವಿಶ್ವಕಪ್​ಗೆ ಭಾರತ ತಂಡದ ಇಬ್ಬರು ಡೌಟ್ – Kannada News | Tilak Varma and Washington Sundar Doubtful for T20 World Cup 2026

ಟಿ20 ವಿಶ್ವಕಪ್​ಗೆ ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್. ತಿಲಕ್ ವರ್ಮಾ, ವಾಷಿಂಗ್ಟನ್ ಸುಂದರ್. Source link

Read More

ಬೆಳಗಾವಿಯಲ್ಲಿ 4,500 ಕೋಟಿ ರೂ. ವಂಚನೆ ಪ್ರಕರಣ: ಹೂಡಿಕೆಗಿಂತ ಹೆಚ್ಚಿನ ಲಾಭ ಪಡೆದವರಿಗೂ ಶುರುವಾಯ್ತು ನಡುಕ – Kannada News | Shivanand Neelannavar Scam: 35,000 Investors Await Justice as CID Probe Deepens

ಬೆಳಗಾವಿ, ಮೇ 24: 4,500 ಕೋಟಿ ವಂಚನೆ ಪ್ರಕರಣದಲ್ಲಿ ಸಿಐಡಿ ತನಿಖೆ ಚುರುಕುಗೊಂಡಿದೆ. ಶಿವಾನಂದ ನೀಲಣ್ಣವರ್ ಮಾಲೀಕತ್ವದ ಶಿವಂ ಅಸೋಸಿಯೇಟ್ಸ್ ಸಂಸ್ಥೆಯಲ್ಲಿ ಸುಮಾರು 35,000 ಜನರು ಹೂಡಿಕೆ ಮಾಡಿದ್ದರು. ಇದೀಗ ಹಣ ಸಂದಾಯದ ಪರಿಶೀಲನೆ ನಡೆಯುತ್ತಿದ್ದು, ಹೂಡಿಕೆಗಿಂತ ಹೆಚ್ಚಿನ ಲಾಭ ಪಡೆದವರಿಗೂ ಆತಂಕ ಶುರುವಾಗಿದೆ. ಆರಂಭಿಕ ಹಂತದಲ್ಲಿ, ಹೂಡಿಕೆ ಮಾಡಿದ ಹಲವರು ತಮ್ಮ ಮೂಲ ಹೂಡಿಕೆಗಿಂತ ದುಪ್ಪಟ್ಟು ಲಾಭ ಪಡೆದಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಉದಾಹರಣೆಗೆ, 50 ಲಕ್ಷ ಹೂಡಿಕೆ ಮಾಡಿದವರು 1 ಕೋಟಿವರೆಗೂ ಲಾಭಾಂಶ ಪಡೆದಿದ್ದಾರೆ….

Read More

ಖಾಸಗಿ ಬಸ್​​- ಕ್ರೂಸರ್​ ನಡುವೆ ಮುಖಾಮುಖಿ ಡಿಕ್ಕಿ: ಮೂವರು ಸಾವು, 8 ಮಂದಿ ಗಂಭೀರ – Kannada News | Three Killed, Eight Injured in Udupi as Private Bus Collides with Cruiser Van

ಬಸ್​​ ಮತ್ತು ಕ್ರೂಸರ್​​ ವಾಹನದ ನಡುವೆ ಅಪಘಾತ ಉಡುಪಿ/ ರಾಯಚೂರು, ಜನವರಿ 23: ಖಾಸಗಿ ಬಸ್​​ ಮತ್ತು ಕ್ರೂಸರ್​ ವಾಹನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಮೂವರು ಮೃತಪಟ್ಟರೆ, 8 ಮಂದಿ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮಿಯಾರು ಬಳಿಯ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ನಡೆದಿದೆ. ಗಾಯಗೊಂಡ ಪ್ರಯಾಣಿಕರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಅಪಘಾತದ ರಭಸಕ್ಕೆ ಕ್ರೂಸರ್​​ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಕಾರ್ಕಳ ಠಾಣೆಯ ಪೊಲೀಸರು…

Read More

ಸಮಂತಾ ಪತಿಯೊಟ್ಟಿಗೆ ಸಿನಿಮಾ ಮಾಡಲಿದ್ದಾರೆ ಸಲ್ಮಾನ್ ಖಾನ್ – Kannada News | Raj and DK to direct a super hero movie to Salman Khan

ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ (Salman Khan) ಸದ್ಯ ತೆಲುಗಿನ ನಿರ್ಮಾಪಕ ದಿಲ್ ರಾಜು ನಿರ್ಮಿಸಿ, ವಂಶಿ ಪೈಡಪಲ್ಲಿ ನಿರ್ದೇಶನ ಮಾಡುತ್ತಿರುವ ಹೊಸ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಈ ಹಿಂದೆ ‘ಮಹರ್ಷಿ’, ‘ಮುನ್ನಾ’ ಸೇರಿದಂತೆ ಹಲವು ಸಿನಿಮಾಗಳನ್ನು ನಿರ್ದೇಶಿಸಿದ್ದ ವಂಶಿ ಇದೀಗ ಸಲ್ಮಾನ್ ಖಾನ್​​ಗಾಗಿ ಸಿನಿಮಾ ಮಾಡುತ್ತಿದ್ದಾರೆ. ಇತ್ತೀಚೆಗೆ ಸಲ್ಮಾನ್ ಖಾನ್ ಸಹ ದಕ್ಷಿಣದ ನಿರ್ದೇಶಕರುಗಳೊಟ್ಟಿಗೆ ಹೆಚ್ಚು ಕೆಲಸ ಮಾಡುತ್ತಿದ್ದಾರೆ. ಈ ಹಿಂದೆ ಮುರುಗದಾಸ್ ಜೊತೆಗೆ ‘ಸಿಖಂಧರ್’ ಮಾಡಿದ್ದರು. ಅದು ಫ್ಲಾಪ್ ಆಯ್ತು. ಈಗ ವಂಶಿ ಪೈಡಪಲ್ಲಿ…

Read More

ಚಾಮರಾಜನಗರದಲ್ಲಿ ಭೀಕರ ಅಪಘಾತ: ಸಾರಿಗೆ ಬಸ್ ಪಲ್ಟಿಯಾಗಿ ಇಬ್ಬರು ಸಾವು; 67 ಪ್ರಯಾಣಿಕರಿಗೆ ಗಾಯ – Kannada News | KSRTC Bus Accident: Tire Burst Causes Bus to Overturn, 2 Dead and 67 Injured

ಚಾಮರಾಜನಗರ, ಜೂನ್​​ 29: ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿಯಲ್ಲಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ಮಲೆ ಮಹದೇಶ್ವರ ಬೆಟ್ಟದಿಂದ ಮೈಸೂರಿಗೆ ತೆರಳುತ್ತಿದ್ದ ಸಾರಿಗೆ ಬಸ್‌ನ (bus accident) ಟೈರ್ ಏಕಾಏಕಿ ಸ್ಫೋಟಗೊಂಡು ಪಲ್ಟಿಯಾಗಿದೆ. ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದು (death), ಬರೋಬ್ಬರಿ 67 ಪ್ರಯಾಣಿಕರು ಗಾಯಗೊಂಡಿದ್ದಾರೆ. ಕೊಳ್ಳೇಗಾಲದ ಪುಟ್ಟನಂಜಮ್ಮ(60) ಮತ್ತು ಕುದೇರು ನಿವಾಸಿ ಮಹೇಶ್(50) ಮೃತರು. ಸದ್ಯ ಸ್ಥಳಕ್ಕೆ ಕೊಳ್ಳೇಗಾಲ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದರು. ನಡೆದಿದ್ದೇನು? ಇಂದು ಸೋಮವಾರ ಹಾಗೂ ಹುಣ್ಣಿಮೆಯ ವಿಶೇಷ…

Read More

ಗೌರಿ ಖಾನ್ ವಿಲ್ಲಾದಲ್ಲಿ ನೀವು ವಾಸಿಸಬಹುದು; ಒಂದು ರಾತ್ರಿಗೆ ಎಷ್ಟು ಲಕ್ಷ ರೂಪಾಯಿ? – Kannada News | Gauri Khan Transforms Ancestral Dalhousie Villa into Luxury Rental: Price and Features

ಗೌರಿ ಖಾನ್ ಅವರು ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ (Shah Rukh Khan) ಪತ್ನಿಯಾಗಿ ಗುರುತಿಸಿಕೊಂಡಿರುವುದು ಮಾತ್ರವಲ್ಲ, ತಮ್ಮದೇ ಉದ್ಯಮಗಳ ಮೂಲಕ ಗಮನ ಸೆಳೆದಿದ್ದಾರೆ. ಅವರು ಇಂಟೀರಿಯರ್ ಡಿಸೈನ್ ಉದ್ಯಮದಲ್ಲಿ ಉನ್ನತ ಮಟ್ಟಕ್ಕೆ ಏರಿದ್ದಾರೆ. ಅವರು ಈಗ ‘1993ರ ಡಾಲ್​ಹೌಸೀ ವಿಲ್ಲಾ’ ಅನ್ನು ಟೂರಿಸ್ಟ್​​​ಗಳು ಉಳಿದುಕೊಳ್ಳುವ ಜಾಗವನ್ನಾಗಿ ಬದಲಾಯಿಸಿದ್ದಾರೆ. ಇದರ ಬಾಡಿಗೆ ಬರೋಬ್ಬರಿ 1.2 ಲಕ್ಷ ರೂಪಾಯಿ. ಹಿಮಾಚಲ ಪ್ರದೇಶದ ಚಂಬಾ ಬಳಿ ಡಾಲ್​ಹೌಸ್ ಇದೆ. 1993ರಲ್ಲಿ ಈ ಭಾಗದಲ್ಲಿ ಈ ಜಾಗವನ್ನು ಗೌರಿ ಅವರ…

Read More

ಓದುತ್ತಿದ್ದ ಶಾಲಾ ಕಟ್ಟಡದಿಂದ ಜಿಗಿದು 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ: ಕಾರಣ?

ಬೀದರ್, ಮಾರ್ಚ್​ 11: ಶಾಲಾ ಕಟ್ಟಡದಿಂದ ಜಿಗಿದು 16 ವರ್ಷದ ಬಾಲಕಿ ಆತ್ಮಹತ್ಯೆ (death) ಮಾಡಿಕೊಂಡಿರುವಂತಹ ಘಟನೆ ಬೀದರ್​ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಭೆಮಳಖೇಡ ಗ್ರಾಮದಲ್ಲಿ ನಡೆದಿದೆ. ಮದಿಯಾ ನಶೀರ್ ಪಾಷಾ ಆತ್ಮಹತ್ಯೆ ಮಾಡಿಕೊಂಡ ಬಾಲಕಿ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಭೆಮಳಖೇಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಹಪಾಠಿ ಲವ್ ಮಾಡುವಂತೆ ಕಿರುಕುಳ ನೀಡಿದ್ದಕ್ಕೆ ಮದಿಯಾ ನಶೀರ್ ಪಾಷಾ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಟಿವಿ9ಗೆ ಮೃತ ಮದಿಯಾ ಚಿಕ್ಕಪ್ಪ ಎಂ.ಡಿ.ಯೂಸುಫ್ ಹೇಳಿಕೆ ನೀಡಿದ್ದಾರೆ….

Read More

ಪರಪ್ಪನ ಅಗ್ರಹಾರದಲ್ಲಿ ಕೈದಿಗಳ ಪುಂಡಾಟಕ್ಕೆ ಇನ್ನೂ ಬಿದ್ದಿಲ್ಲ ಬ್ರೇಕ್! ಸಿಬ್ಬಂದಿಯ ಮೇಲೇ ಹಲ್ಲೆ – Kannada News | Bengaluru: Parappana Agrahara Jailer Assaulted Despite Strict Measures

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಪುಂಡಾಟಕ್ಕೆ ಇನ್ನೂ ಬಿದ್ದಿಲ್ಲ ಬ್ರೇಕ್! ಬೆಂಗಳೂರು, ಜನವರಿ 18: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಪುಂಡಾಟಕ್ಕೆ ಮಿತಿಯಿಲ್ಲದಂತಾಗಿದೆ. ಇತ್ತೀಚೆಗಷ್ಟೇ  ಕೈದಿಗಳ ಐಷಾರಾಇ ಜೀವನದ ವೀಡಿಯೋಗಳು ವೈರಲ್ ಆಗಿದ್ದವು.  ಅದಲ್ಲದೇ  ಕೈದಿಗಳು ಜೈಲಿನಲ್ಲೇ ಮದ್ಯ ತಯಾರಿಸಿ, ಕುಡಿದಿದ್ದಕ್ಕೆ ಸಾಕ್ಷಿಯೂ ದೊರೆತಿತ್ತು.  ಈ ಹಿನ್ನೆಲೆಯಲ್ಲಿ ಇಬ್ಬರು ಜೈಲಾಧಿಕಾರಿಗಳನ್ನು ಅಮಾನತು ಮಾಡಲಾಗಿತ್ತು. ಅದಲ್ಲದೆ ಹೊಸ ಡಿಜಿಪಿಯಾಗಿ ಅಲೋಕ್ ಕುಮಾರ್ (Alok kumar) ನೇಮಕಗೊಂಡ ಮೇಲೆ ಕಟ್ಟುನಿಟ್ಟಿನ ಕ್ರಮ ಜಾರಿಯಾಗಿತ್ತು. ಹೀಗಿದ್ದರೂ ಕ್ಷುಲ್ಲಕ ಕಾರಣಕ್ಕೆ ಅಪರಾಧಿಗಳು ಜೈಲರ್…

Read More

Video: ನಾಲ್ಕು ವರ್ಷದ ಬಾಲಕಿಗೆ ಒಂದೇ ಅವಧಿಯಲ್ಲಿ 18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ದಂತ ವೈದ್ಯರ ಯತ್ನ, ಬಾಲಕಿ ಸಾವು – Kannada News | Tragic Dental Case in Kazakhstan: Child Dies After Procedure Under Sedation

ಕಝಾಕಿಸ್ತಾನ, ಏಪ್ರಿಲ್ 23: ನಾಲ್ಕು ವರ್ಷದ ಬಾಲಕಿಗೆ ದಂತ ವೈದ್ಯರೊಬ್ಬರು ಒಂದೇ ಬಾರಿಗೆ 18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ಯತ್ನಿಸಿದ ಕಾರಣ ಬಾಲಕಿ ಕೊನೆಯುಸಿರೆಳೆದಿರುವ ಘಟನೆ ಕಝಾಕಿಸ್ತಾನದಲ್ಲಿ ನಡೆದಿದೆ. ಆದರೆ ಬಾಲಕಿಗೆ ಅನಸ್ತೇಶಿಯಾ ಅಥವಾ ಆ ಶಸ್ತ್ರಚಿಕಿತ್ಸೆಯನ್ನೇ ತಡೆದುಕೊಳ್ಳಲಾಗದೆ ಉಸಿರುಚೆಲ್ಲಿದ್ದಾಳೆ. ಸಿಪಿಆರ್ ಮಾಡಿದರೂ ಆಕೆ ಮತ್ತೆ ಎಚ್ಚರಗೊಳ್ಳಲೇ ಇಲ್ಲ. ಮಕ್ಕಳ ಹಲ್ಲುಗಳಿಗೆ ಚಿಕಿತ್ಸೆ ಕೊಡಿಸುವಾಗ ತುಂಬಾ ಎಚ್ಚರಿಕೆಯಿಂದಿರಬೇಕು. Source link

Read More