Headlines

‘ಕಾಂತಾರ’ ಸಿನಿಮಾನಲ್ಲಿ ನಟಿಸುವ ಆಸೆ ಇರಲಿಲ್ಲ ರಿಷಬ್ ಶೆಟ್ಟಿಗೆ – Kannada News | Rishab Shetty says he does not have planning to act in Kantara movie

‘ಕಾಂತಾರ’ (Kantara) ಮತ್ತು ‘ಕಾಂತಾರ: ಚಾಪ್ಟರ್ 1’ ಸಿನಿಮಾದಿಂದ ರಿಷಬ್ ಶೆಟ್ಟಿಯ ಬದುಕೇ ಬದಲಾಗಿದೆ. ‘ಕಾಂತಾರ’ ಸಿನಿಮಾದ ನಟನೆಗೆ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ದೊರೆಕಿದ್ದು ಮಾತ್ರವೇ ಅಲ್ಲದೆ ಇಂದು ಭಾರತದ ಸ್ಟಾರ್ ಪ್ಯಾನ್ ಇಂಡಿಯಾ ನಟರಲ್ಲಿ ಒಬ್ಬರನ್ನಾಗಿ ಮಾಡಿದೆ ಈ ಸಿನಿಮಾ. ಆದರೆ ಇತ್ತೀಚೆಗೆ ಅವಾರ್ಡ್ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ರಿಷಬ್ ಶೆಟ್ಟಿ, ತಮಗೆ ‘ಕಾಂತಾರ’ ಸಿನಿಮಾನಲ್ಲಿ ನಟಿಸುವ ಆಸೆಯೇ ಇರಲಿಲ್ಲ ಎಂದಿದ್ದಾರೆ. ಇತ್ತೀಚೆಗಷ್ಟೆ ರಿಷಬ್ ಶೆಟ್ಟಿ ಅವರು ಐಎನ್​​ಸಿಎ 2026 ಅವಾರ್ಡ್ ದೊರಕಿತು. ‘ಕಾಂತಾರ 1’ ಸಿನಿಮಾದ…

Read More

ದಾವಣಗೆರೆಯಲ್ಲಿ ಕಾಂಗ್ರೆಸ್ ಮತ್ತೊಂದು ಶಾಕ್: ಅಖಾಡಕ್ಕಿಳಿದ ಮತ್ತೋರ್ವ ಪ್ರಭಾವಿ ಮುಸ್ಲಿಂ ನಾಯಕ

ದಾವಣಗೆರೆ, (ಮಾರ್ಚ್ 27): ದಾವಣಗೆರೆ (Davanagere) ಬೆಣ್ಣೆ ದೋಸೆಯಂತೆ ಸಲೀಸಾಗಿ ಉಪಚುನಾವಣೆ (Davanagere South By Poll) ಗೆದ್ದು ಬೀಗಲು ಮುಂದಾಗಿದ್ದ ಕಾಂಗ್ರೆಸ್​ಗೆ ದಾವಣಗೆರೆ ದಕ್ಷಿಣ ಕ್ಷೇತ್ರ ಬಿಸಿತುಪ್ಪವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರ್​ ಗೆ ಮುಸ್ಲಿಂ (Muslim)  ಮತಗಳು ಕೈತಪ್ಪುವ ಆತಂಕ ಶುರುವಾಗಿದೆ. ಯಾಕಂದ್ರೆ, ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರೋ ಸಾದಿಕ್ ಪೈಲ್ವಾನ್, ನಾಮಪತ್ರ ವಾಪಸ್ ಪಡೆಯದೆ, ತಮ್ಮ ಸ್ಪರ್ಧೆಯ ನಿಲುವು ಅಚಲ ಎಂದು ಸಂದೇಶ ಸಾರಿದ್ದಾರೆ. ಅಲ್ಲದೇ ಪೈಲ್ವಾನ್ ಸೇರಿದಂತೆ ಬರೋಬ್ಬರಿ 14 ಮುಸ್ಲಿಂ ಅಭ್ಯರ್ಥಿಗಳು…

Read More

‘ಬಾಹುಬಲಿ 2’ ದಾಖಲೆ ಉಡೀಸ್: ಹೊಸ ಇತಿಹಾಸ ಬರೆಯಲು ಸಜ್ಜಾದ ‘ಧುರಂಧರ್ 2’ – Kannada News | Dhurandhar 2 set to surpass Baahubali 2 Box Office Collection record

ಭಾರತೀಯ ಚಿತ್ರರಂಗದ ಬಾಕ್ಸ್ ಆಫೀಸ್ ಇತಿಹಾಸದಲ್ಲಿ ‘ಧುರಂಧರ್ 2’ (Dhurandhar 2) ಸಿನಿಮಾ ಮಾಡಿದ ಸಾಧನೆ ಸಣ್ಣದಲ್ಲ. ಕಳೆದ ಒಂಬತ್ತು ವರ್ಷಗಳಿಂದ ಅಲುಗಾಡದಂತೆ ಉಳಿದಿದ್ದ ‘ಬಾಹುಬಲಿ 2’ (Baahubali 2) ಚಿತ್ರದ ಬೃಹತ್ ದಾಖಲೆಯನ್ನು ಮುರಿಯಲು ‘ಧುರಂಧರ್ 2’ ಚಿತ್ರ ಸಜ್ಜಾಗಿದೆ. ರಿಲೀಸ್ ಆದ ದಿನದಿಂದಲೂ ಭರ್ಜರಿ ಕಲೆಕ್ಷನ್ ಮಾಡುತ್ತಾ ಬಂದಿರುವ ಈ ಸಿನಿಮಾ ವಿಶ್ವಾದ್ಯಂತ ಅಬ್ಬರಿಸಿದೆ. ಚಿತ್ರದ ಒಟ್ಟು ಕಲೆಕ್ಷನ್ 1700 ಕೋಟಿ ರೂಪಾಯಿ ಮೀರಿದೆ. ಈ ಮೂಲಕ ರಣವೀರ್ ಸಿಂಗ್ (Ranveer Singh) ಅವರ…

Read More

ಡಾ. ವಿಷ್ಣುವರ್ಧನ್ ರಸ್ತೆಯಲ್ಲಿ ಕಸದ ರಾಶಿ: ಅಧಿಕಾರಿಗಳ ಗಮನಕ್ಕೆ ತಂದ ಅನಿರುದ್ಧ್

ನಟ ಅನಿರುದ್ಧ್ ಜತ್ಕರ್ (Anirudh Jatkar) ಅವರು ‘ಸ್ವಚ್ಛತೆಗಾಗಿ ನಾನೂ ಸಹಭಾಗಿ’ ಎಂಬ ಅಭಿಯಾನವನ್ನು ಕಳೆದ ಐದು ವರ್ಷಗಳಿಂದ ಮಾಡುತ್ತಿದ್ದಾರೆ. ಎಲ್ಲಿಯೇ ಕಸದ ರಾಶಿ ಕಂಡರೂ ಅಧಿಕಾರಿಗಳ ಗಮನಕ್ಕೆ ತರುತ್ತಾರೆ. ಸಮಸ್ಯೆ ಪರಿಹಾರ ಆಗಬೇಕು ಎಂಬ ಉದ್ದೇಶದಿಂದ ಜನರಲ್ಲಿ ಮತ್ತು ಜನಪ್ರತಿನಿಧಿಗಳಲ್ಲಿ ಮನವಿ ಮಾಡಿಕೊಳ್ಳುತ್ತಾರೆ. ಸಿನಿಮಾ, ಸೀರಿಯಲ್ ಕೆಲಸಗಳ ನಡುವೆಯೂ ಅವರು ಈ ಸ್ವಚ್ಛತೆಯ ಅಭಿಯಾನ ನಿಲ್ಲಿಸಿಲ್ಲ. ಈಗ ಬೆಂಗಳೂರಿನ ‘ಡಾ. ವಿಷ್ಣುವರ್ಧನ್ ರಸ್ತೆ’ಯಲ್ಲಿ ಬಿದ್ದ ಕಸದ ರಾಶಿಯ ವಿಡಿಯೋವನ್ನು ಅವರು ಪೋಸ್ಟ್ ಮಾಡಿದ್ದಾರೆ. ಕಸ ಹಾಕಬಾರದು…

Read More

ಬಾಕ್ಸ್ ಆಫೀಸ್‌ನಲ್ಲಿ ‘ಪೆದ್ದಿ’ ಹವಾ; ಎರಡನೇ ದಿನವೂ ಭರ್ಜರಿ ಗಳಿಕೆ

ಅಬ್ಬರದ ಪ್ರಚಾರದೊಂದಿಗೆ ಚಿತ್ರಮಂದಿರಕ್ಕೆ ಲಗ್ಗೆ ಇಟ್ಟ ‘ಪೆದ್ದಿ’ ಸಿನಿಮಾ (Peddi Movie), ಈಗ ಬಾಕ್ಸ್ ಆಫೀಸ್‌ನಲ್ಲಿ ಕೋಟಿ ಕೋಟಿ ಲೂಟಿ ಮಾಡುತ್ತಿದೆ. ಮೊದಲ ದಿನದ ಬಂಪರ್ ಓಪನಿಂಗ್ ಬಳಿಕ, ಎರಡನೇ ದಿನವಾದ ಶುಕ್ರವಾರವೂ ಚಿತ್ರವು ಅತ್ಯುತ್ತಮ ಕಲೆಕ್ಷನ್ ಮಾಡುವ ಮೂಲಕ ತನ್ನ ಯಶಸ್ಸಿನ ಓಟವನ್ನು ಮುಂದುವರಿಸಿದೆ. ಪೆದ್ದಿಯ ಒಟ್ಟಾರೆ ಗಳಿಕೆ ಎಷ್ಟು ಕೋಟಿ ರೂಪಾಯಿ ಆಗುತ್ತದೆ ಎನ್ನುವ ಕುತೂಹಲ ಮೂಡಿದೆ. ಬುಧವಾರ (ಜೂನ್ 3) ನಡೆದ ವಿಶೇಷ ಪ್ರೀಮಿಯರ್ ಶೋಗಳಿಂದಲೇ ‘ಪೆದ್ದಿ’ ಭರವಸೆಯ ಆರಂಭ ಪಡೆದುಕೊಂಡಿತ್ತು. ಕೇವಲ…

Read More

IND vs AUS: ಆಸ್ಟ್ರೇಲಿಯಾ ವಿರುದ್ಧ ಮೊದಲ ಏಕದಿನ ಸೋತ ಟೀಂ ಇಂಡಿಯಾ – Kannada News | Australia Women Dominate India in 1st ODI, Leads Series 1 0 | Harmanpreet, Mandhana Fifties

ಪ್ರಸ್ತುತ ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಭಾರತ ಮಹಿಳಾ ತಂಡ (India Women vs Australia Women) ಈ ಮೊದಲು ನಡೆದ ಮೂರು ಪಂದ್ಯಗಳ ಟಿ20 ಸರಣಿಯನ್ನು 2-1 ಅಂತರದಿಂದ ವಶಪಡಿಸಿಕೊಂಡು ಪ್ರವಾಸವನ್ನು ಶುಭಾರಂಭ ಮಾಡಿತ್ತು. ಅದರಂತೆ ಉಭಯ ತಂಡಗಳ ನಡುವೆ ಇಂದಿನಿಂದ ಮೂರು ಪಂದ್ಯಗಳ ಏಕದಿನ ಸರಣಿ ಶುರುವಾಗಿದ್ದು, ಇಂದು ನಡೆದ ಸರಣಿಯ ಮೊದಲ ಪಂದ್ಯವನ್ನು ಆತಿಥೇಯ ಆಸ್ಟ್ರೇಲಿಯಾ ಏಕಪಕ್ಷೀಯವಾಗಿ ಗೆದ್ದುಕೊಂಡಿತು. ಮೊದಲ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ಮಹಿಳಾ ತಂಡ ಭಾರತ ತಂಡವನ್ನು 6 ವಿಕೆಟ್‌ಗಳಿಂದ ಸೋಲಿಸಿತು. ಬ್ರಿಸ್ಬೇನ್‌ನಲ್ಲಿ…

Read More

ರಸ್ತೆಯ ಬದಿಯಲ್ಲಿ ತರಕಾರಿ ಖರೀದಿಸಿದ ‘ಪಂಚಾಯತ್’ ಸರಣಿ ಶಾಸಕ, ಫೋಟೋ ವೈರಲ್ – Kannada News | Panchayat’s Pankaj Jha Viral: MLA Chandrakishore Singh’s Vegetable Photo Wows Fans

ಅಮೆಜಾನ್ ಪ್ರೈಮ್‌ನ ಜನಪ್ರಿಯ ವೆಬ್ ಸರಣಿ ‘ಪಂಚಾಯತ್’ ನ ನಾಲ್ಕೂ ಸೀಸನ್‌ಗಳು ಸೂಪರ್ ಹಿಟ್ ಆಗಿವೆ. ಈಗ ಪ್ರೇಕ್ಷಕರು ಐದನೇ ಸೀಸನ್‌ಗಾಗಿ ಕಾಯುತ್ತಿದ್ದಾರೆ. ಈ ಸರಣಿಯಲ್ಲಿ ಶಾಸಕ ಚಂದ್ರಕಿಶೋರ್ ಸಿಂಗ್ ಪಾತ್ರ ಮಾಡಿರುವ ನಟ ಪಂಕಜ್ ಝಾ ಈಗ ಸುದ್ದಿಯಲ್ಲಿದ್ದಾರೆ. ಅವರ ಒಂದು ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ಭಾರಿ ವೈರಲ್ ಆಗಿದೆ. ವೈರಲ್ ಫೋಟೋದಲ್ಲೇನಿದೆ? ಪಂಕಜ್ ಝಾ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಒಂದು ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅವರು ರಸ್ತೆ ಬದಿಯಲ್ಲಿ ಕುಳಿತು ತರಕಾರಿ ಖರೀದಿಸುತ್ತಿದ್ದಾರೆ. ಅವರ…

Read More

NZ vs WI: ಐಪಿಎಲ್​ನಲ್ಲಿ ಹರಾಜಾಗದ ಆಟಗಾರ ಒಂದೇ ಪಂದ್ಯದಲ್ಲಿ 327 ರನ್ ಚಚ್ಚಿದ

ಐಪಿಎಲ್ 2026 ರ ಹರಾಜು ಡಿಸೆಂಬರ್ 16 ರಂದು ಅಬುಧಾಬಿಯಲ್ಲಿ ನಡೆಯಿತು. ಈ ಹರಾಜಿನಲ್ಲಿ ಕೆಲವು ಆಟಗಾರರಿಗೆ ಬಂಗಾರದ ಬೆಲೆ ಸಿಕ್ಕರೆ, ಇನ್ನೂ ಅನೇಕರು ಮಾರಾಟವಾಗದೆ ಉಳಿದರು. ಮಾರಾಟವಾಗದೆ ಉಳಿದವರಲ್ಲಿ ನ್ಯೂಜಿಲೆಂಡ್​ನ ಡೆವೊನ್ ಕಾನ್ವೇ ಕೂಡ ಒಬ್ಬರು. ಮೂಲ ಬೆಲೆ 2 ಕೋಟಿ ರೂಗಳೊಂದಿಗೆ ಹರಾಜಿಗೆ ಬಂದಿದ್ದ ಕಾನ್ವೇ ಅವರನ್ನು ಯಾವ ಫ್ರಾಂಚೈಸಿಯೂ ಖರೀದಿಸಲಿಲ್ಲ. ಆದರೆ ಹರಾಜು ಮುಗಿದ ಬಳಿಕ ಅಬ್ಬರಿಸಿರುವ ಕಾನ್ವೇ ಒಂದೇ ಪಂದ್ಯದಲ್ಲಿ ತಮ್ಮ ಸಾಮರ್ಥ್ಯವನ್ನು ಮತ್ತೊಮ್ಮೆ ಸಾಭೀತುಪಡಿಸಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ…

Read More

ನೋ ಚಾನ್ಸ್.. ಯಾವ ಕಾರಣಕ್ಕೂ ನಿಮಗೆ ಸಿಂಧೂ ನದಿ ನೀರು ಬಿಡಲ್ಲ: ರಾಜನಾಥ್ ಸಿಂಗ್ ಖಡಕ್ ಎಚ್ಚರಿಕೆ – Kannada News | India’s Stance: Rajnath Singh Links Indus Water Treaty to Pakistan’s Terrorism and NDA Achievements

ಹೈದರಾಬಾದ್, ಜೂ.13: ಭಯೋತ್ಪಾದನೆಗೆ ನಿರಂತರ ಬೆಂಬಲ ನೀಡುತ್ತಿರುವ ನೆರೆರಾಷ್ಟ್ರ ಪಾಕಿಸ್ತಾನದ ವಿರುದ್ಧ ಭಾರತದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. “ಭಯೋತ್ಪಾದನೆಯನ್ನು ಪ್ರಾಯೋಜಿಸುವವರಿಗೆ ಸಿಂಧೂ ನದಿಯ ನೀರನ್ನು ತಲುಪಲು ಎನ್‌ಡಿಎ (NDA) ಸರ್ಕಾರ ಎಂದಿಗೂ ಬಿಡುವುದಿಲ್ಲ” ಎಂದು ಅವರು ಶುಕ್ರವಾರ (ಜೂ.12) ಖಡಕ್ ಆಗಿ ಹೇಳಿದ್ದಾರೆ. ತೆಲಂಗಾಣ ಬಿಜೆಪಿಯು ಹೈದರಾಬಾದ್‌ನಲ್ಲಿ ಆಯೋಜಿಸಿದ್ದ Intellectuals Meet ಉದ್ದೇಶಿಸಿ ಮಾತನಾಡಿದ ಅವರು, ಶಾಂತಿ ಮತ್ತು ಸೌಹಾರ್ದತೆಯ ಭಾಷೆಯನ್ನು ಅರ್ಥಮಾಡಿಕೊಳ್ಳದವರಿಗೆ ಹೇಗೆ ಪ್ರತಿಕ್ರಿಯಿಸಬೇಕು ಎಂಬುದು ಭಾರತಕ್ಕೆ ಚೆನ್ನಾಗಿ ಗೊತ್ತು…

Read More

ಬೆಂಗಳೂರಲ್ಲೂ ರಸ್ತೆಗಿಳಿದ ಡಬಲ್​​ ಡೆಕ್ಕರ್​​ ಬಸ್​​ಗಳು: ಟಿಕೆಟ್​​ ದರ, ಬುಕ್ಕಿಂಗ್​​ ಕುರಿತ ಮಾಹಿತಿ ಇಲ್ಲಿದೆ – Kannada News | KSTDC Launches Double Decker Bus Tours in Bengaluru, Booking and Price Details

ಡಬಲ್​​ ಡೆಕ್ಕರ್​​ ಬಸ್​​ ಸಂಚಾರಕ್ಕೆ ಚಾಲನೆ ಬೆಂಗಳೂರು, ಜನವರಿ 22: ಸಾಂಸ್ಕೃತಿಕ ರಾಜಧಾನಿ ಮೈಸೂರಿನ ಬಳಿಕ ಬೆಂಗಳೂರಲ್ಲೂ ಪ್ರವಾಸಿಗರಿಗೆ ಲಂಡನ್‌ ಮಾದರಿಯ ಬಸ್‌ ಸೇವೆ ನೀಡಲು ಕೆಎಸ್‌ಟಿಡಿಸಿ ಮುಂದಾಗಿದೆ. ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು ನಗರದ ಪ್ರಮುಖ ಸ್ಥಳಗಳನ್ನು ವೀಕ್ಷಿಸಲು 3 ಬಸ್‌ಗಳನ್ನು ಪರಿಚಯಿಸಿದ್ದು, ಅದಾಗಲೇ ಅವುಗಳಿಗೆ ಚಾಲನೆಯೂ ಸಿಕ್ಕಿದೆ. ಬೆಂಗಳೂರಿನ ಪ್ರವಾಸೋದ್ಯಮವನ್ನು ಹೆಚ್ಚಿಸುವ ಉದ್ದೇಶದಿಂದ ಈ ಬಸ್​​ಗಳ ಓಡಾಟ ಆರಂಭಿಸಲಾಗಿದ್ದು, ಐಷಾರಾಮಿ ಬಸ್​​ನಲ್ಲಿ ಕೂತು ನಗರದ ಅಂದ ಆಸ್ವಾಧಿಸುವ ಅವಕಾಶವನ್ನು ಪ್ರಯಾಣಿಕರಿಗೆ ಒದಗಿಸಲಾಗಿದೆ. ಬಸ್​​ನ ವಿಶೇಷತೆ ಏನು?…

Read More