Headlines

ದೃಷ್ಟಿ ಕಳೆದುಕೊಂಡ ಇಮ್ರಾನ್ ಖಾನ್: ಸೂಕ್ತ ಚಿಕಿತ್ಸೆ ನೀಡುವಂತೆ ಪಾಕ್ ಸರ್ಕಾರಕ್ಕೆ ಕಪಿಲ್ ದೇವ್, ಸುನಿಲ್ ಗವಾಸ್ಕರ್ ಮನವಿ – Kannada News | Imran Khan’s Failing Eyesight in Jail: Cricket Legends Appeal Pakistan Govt for Treatment

ಇಮ್ರಾನ್ ಖಾನ್-ಕಪಿಲ್ ದೇವ್ Image Credit source: India Today ಇಸ್ಲಾಮಾಬಾದ್, ಫೆಬ್ರವರಿ 17: ಭ್ರಷ್ಟಾಚಾರ ಆರೋಪದಲ್ಲಿ ಅಡಿಯಾಲ ಜೈಲಿನಲ್ಲಿರುವ ಪಾಕ್ ಮಾಜಿ ಪ್ರಧಾನಿ ಇಮ್ರಾನ್​ ಖಾನ್(Imran Khan)​ಗೆ ಸೂಕ್ತ ಚಿಕಿತ್ಸೆ ನೀಡುವಂತೆ ಒತ್ತಾಯಿಸಿ ಪಾಕ್ ಸರ್ಕಾರಕ್ಕೆ ವಿಶ್ವ ಕ್ರಿಕೆಟ್​​ನ 14 ಮಾಜಿ ನಾಯಕರು ಪತ್ರ ಬರೆದಿದ್ದಾರೆ. ಇಮ್ರಾನ್ ಖಾನ್ ದೃಷ್ಟಿ ಕಳೆದುಕೊಂಡಿದ್ದು, ಸಮರ್ಪಕ ಚಿಕಿತ್ಸೆ ಒದಗಿಸುವಂತೆ ಕೋರಿ ಕಪಿಲ್ ದೇವ್, ಸುನಿಲ್ ಗವಾಸ್ಕರ್ ಸೇರಿ ಕ್ರಿಕೆಟ್ ತಂಡಗಳ ಹಲವು ಮಾಜಿ ನಾಯಕರು ಪತ್ರ ಬರೆದಿದ್ದಾರೆ. ಅಕ್ಟೋಬರ್…

Read More

ಸಚಿನ್ ತೆಂಡೂಲ್ಕರ್ ಸೊಸೆ ಸಾನಿಯಾ ಎಷ್ಟು ಶ್ರೀಮಂತೆ ಗೊತ್ತಾ?

ಭಾರತೀಯ ಕ್ರಿಕೆಟ್ ತಂಡದ ಮಾಜಿ ಸ್ಟಾರ್ ಬ್ಯಾಟ್ಸ್‌ಮನ್ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಸಾನಿಯಾ ಚಾಂದೋಕ್ ಅವರನ್ನು ವಿವಾಹವಾದರು. ಅರ್ಜುನ್ ಹೊಸ ಜೀವನವನ್ನು ಪ್ರಾರಂಭಿಸಿದ್ದಾರೆ. ಅವರ ಫೋಟೋಗಳು ಮತ್ತು ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿವೆ. ಮದುವೆಯ ನಂತರ ಅರ್ಜುನ್ ಮತ್ತು ಸಾನಿಯಾ ಬಗ್ಗೆ ತಿಳಿದುಕೊಳ್ಳಲು ಅಭಿಮಾನಿಗಳು ಉತ್ಸುಕರಾಗಿದ್ದಾರೆ. ಹಾಗಾದರೆ ಸಚಿನ್ ತೆಂಡೂಲ್ಕರ್ ಅವರ ಸೊಸೆ ಎಷ್ಟು ಕೋಟಿ ಮಾಲೀಕರು ಗೊತ್ತಾ? ಆ ಬಗ್ಗೆ ಇಲ್ಲಿದೆ ವಿವರ. ಅರ್ಜುನ್ ಪ್ರಸ್ತುತ ಈಗಷ್ಟೇ ಬೌಲರ್ ಆಗಿ…

Read More

Lunar Eclipse 2026: ಮಾ.03 ಸಂಪೂರ್ಣ ಚಂದ್ರಗ್ರಹಣ; ಕರ್ನಾಟಕದಲ್ಲಿ ಎಷ್ಟು ನಿಮಿಷಗಳ ಕಾಲ ಗೋಚರಿಸಲಿದೆ? – Kannada News | Lunar Eclipse 2026: Director Gurusprasad Explains the Blood Moon Phenomenon

ಮಾರ್ಚ್ 3 ರಂದು ಸಂಪೂರ್ಣ ಚಂದ್ರಗ್ರಹಣ ಗೋಚರಿಸಲಿದ್ದು, ಇದು ರಕ್ತಚಂದ್ರ ಗ್ರಹಣ ಎಂದು ಸಹ ಗುರುತಿಸಲ್ಪಟ್ಟಿದೆ. ನೆಹರೂ ತಾರಾಲಯದ ನಿರ್ದೇಶಕ ಗುರುಪ್ರಸಾದ್ ಅವರು ಈ ಅಪರೂಪದ ಖಗೋಳ ವಿದ್ಯಮಾನದ ಬಗ್ಗೆ ವಿವರಣೆ ನೀಡಿದ್ದಾರೆ. ಚಂದ್ರ ಭೂಮಿಯ ದಟ್ಟವಾದ ನೆರಳನ್ನು ಪ್ರವೇಶಿಸಿದಾಗ, ಭೂಮಿಯ ವಾತಾವರಣದಿಂದ ಸೂರ್ಯನ ಕಿರಣಗಳು ವಕ್ರೀಭವನಗೊಂಡು ಚಂದ್ರನ ಮೇಲೆ ಬಿದ್ದು ಅದು ಕೆಂಪು, ಕಿತ್ತಳೆ ಅಥವಾ ಹಳದಿ ಬಣ್ಣದಲ್ಲಿ ಗೋಚರಿಸುತ್ತದೆ. ಭಾರತದ ಎಲ್ಲೆಡೆ ಈ ಗ್ರಹಣ ಸ್ಪಷ್ಟವಾಗಿ ಕಾಣಿಸುವುದಿಲ್ಲ. ಮುಖ್ಯವಾಗಿ ಅಸ್ಸಾಂ, ಮೇಘಾಲಯ, ಸಿಕ್ಕಿಂ, ಅರುಣಾಚಲ…

Read More

ಬೆಂಗಳೂರಿನಲ್ಲಿ ಮತ್ತೊಂದು ಅಂತಾರಾಷ್ಟ್ರೀಯ ಸ್ಟೇಡಿಯಂ: ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು – Kannada News | One More international cricket stadium In bengaluru, Team India ex cricketers attend In Bhoomi pooja Held On May 23

ಬೆಂಗಳೂರು, (ಮೇ 20): M ಚಿನ್ನಸ್ವಾಮಿ ಸ್ಟೇಡಿಯಂ ರೀತಿ ಬೆಂಗಳೂರು (Bengaluru) ಹೊರವಲಯದಲ್ಲಿ ಮತ್ತೊಂದು ಅಂತಾರಾಷ್ಟ್ರೀಯ ಕ್ರಿಕೆಟ್  ಕ್ರೀಡಾಂಗಣ (international stadium) ನಿರ್ಮಾಣವಾಗುತ್ತಿದೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಇಂಡ್ಲವಾಡಿ ಗ್ರಾಮದಲ್ಲಿ ಇದೇ ಮೇ 23ರಂದು ಕ್ರೀಡಾಂಗಣ ನಿರ್ಮಾಣಕ್ಕೆ ಸಿಎಂ ಸಿದ್ದರಾಮಯ್ಯನವರು ಗುದ್ದಲಿ ಪೂಜೆ ಮಾಡಲಿದ್ದಾರೆ. ಹೀಗಾಗಿ ಸಚಿವ ಜಮೀರ್​ ಅಹ್ಮದ್​ ಖಾನ್ , ಗುದ್ದಲಿ ಪೂಜೆ ನೆರವೇರಿಸುವ ಕಾರ್ಯಕ್ರಮದ ವೇದಿಕೆ ಸಿದ್ಧತೆ ಪರಿಶೀಲನೆ ನಡೆಸಿದರು. ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಇಂಡ್ಲವಾಡಿಯಲ್ಲಿ 100 ಎಕರೆ…

Read More

ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ, ಮೋದಿ ಅಭಿಮಾನಿಯಿಂದ ವ್ಯವಸ್ಥೆ – Kannada News | PM Modi Fan arranged free biriyani for people Who Came listening Mann Ki Baat at Chikkaballapur

ಚಿಕ್ಕಬಳ್ಳಾಪುರ, (ಡಿಸೆಂಬರ್ 28): ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇಂದು (ಡಿಸೆಂಬರ್ 28) 129ನೇ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ ನಲ್ಲಿ (Mann Ki Baat) ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ್ದು, ಇದನ್ನು ಸಂಸದ ಡಾ. ಸುಧಾಕರ್ ಅವರು ಅಗಲಗುರ್ಕಿ ಗ್ರಾಮದ ಜನರ ಜತೆ ‘ಮನ್ ಕಿ ಬಾತ್’ ಆಲಿಸಿದರು. ಅಲ್ಲದೇ ‘ಮನ್ ಕಿ ಬಾತ್’ ವೀಕ್ಷಿಸಿದವರಿಗೆ ಪ್ರೀ ಬಿರಿಯಾನಿ ವ್ಯವಸ್ಥೆ ಮಾಡಲಾಗಿದೆ. ಮೋದಿ ಅಭಿಮಾನಿ ರೈತ ರಾಮಾಂಜನಿ ಅವರು ಬಿರಿಯಾನಿ ವ್ಯವಸ್ಥೆ ಮಾಡಿದ್ದು, ಬಿರಿಯಾನಿಗಾಗಿ…

Read More

ಬೆಂಗಳೂರು ಸವಾರರಿಗೆ ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ – Kannada News | Bengaluru Deepanjalinagar Junction to the NICE Expressway is set to make your drive smoother And faster

ಬೆಂಗಳೂರು, (ಫೆಬ್ರವರಿ 22): ಮೈಸೂರು ರಸ್ತೆ ಕಡೆಯಿಂದ ಕೆಂಗೇರಿ ಸೇರಿ ಇತರೆ ಕಡೆ ಪ್ರಯಾಣಿಸುವ ವಾಹನ ಸವಾರರಿಗೆ ನೈಸ್‌ ಸಂಸ್ಥೆ ಸದ್ಯದಲ್ಲಿಯೇ ಗುಡ್‌ ನ್ಯೂಸ್‌ ನೀಡಲಿದೆ. ಹೌದು… ಬೆಂಗಳೂರಿನ ದೀಪಾಂಜಲಿನಗರ ಮತ್ತು ಪಿಇಎಸ್ ಕಾಲೇಜು ಸಂಪರ್ಕಿಸುವ ನೈಸ್ ರಸ್ತೆಯ ಮತ್ತೊಂದು ಸಂಪರ್ಕ ಮಾರ್ಗ ಶೀಘ್ರದಲ್ಲೇ ಸಂಚಾರಕ್ಕೆ ಮುಕ್ತವಾಗಲಿದೆ. ಇದರ ನಿರ್ಮಾಣ ಕಾರ್ಯ ಅಂತಿಮ ಹಂತದಲ್ಲಿದ್ದು, ಶೀಘ್ರದಲ್ಲಿಯೇ ಸಾರ್ವಜನಿಕರ ಬಳಕೆಗೆ ಮುಕ್ತವಾಗಲಿದೆ. ಇದರಿಂದ ಈ ಭಾಗದ ಟ್ರಾಫಿಕ್ ಸಮಸ್ಯೆಗೆ ಮುಕ್ತಿ ಸಿಗಲಿದೆ. 1.5 ಕಿ.ಮೀ ಹೊಂದಿರುವ ದೀಪಾಂಜಲಿ ನಗರ…

Read More

Horoscope Today 21 April : ಇಂದು ಈ ರಾಶಿಯವರ ಅಹಂಕಾರದ ಕಾರಣ ಪಶ್ಚಾತ್ತಪ, ನಿಷ್ಪ್ರಯೋಜಕ – Kannada News | April 21 2026 Horoscope: Avoid Ego and Regret for a Fruitful Day

ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ವೈಶಾಖ ಮಾಸದ ಶುಕ್ಲ ಪಕ್ಷದ ಚತುರ್ಥೀ ತಿಥಿಯ ಮಂಗಳವಾರದಂದು ಬಂದ ಅವಕಾಶದ ತ್ಯಾಗ, ಹಣದ ಕಾರಣ ಅತಿಯಾದ ಭೋಗ, ಕೊನೆಗೂ ಸಿಗದ ಆಸ್ತಿಯ ಭಾಗ, ಇದೆಲ್ಲ ಈ ದಿನದ ವಿಶೇಷ. ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ವೈಶಾಖ, ಸೌರ ಮಾಸ : ಮೇಷ, ಮಹಾನಕ್ಷತ್ರ : ಅಶ್ವಿನೀ, ವಾರ : ಮಂಗಳ, ಪಕ್ಷ : ಶುಕ್ಲ, ತಿಥಿ :…

Read More

ಟ್ರೆಕ್ಕಿಂಗ್ ವೇಳೆ ನಾಪತ್ತೆಯಾಗಿದ್ದ ಯುವತಿ ಪತ್ತೆ: ಕೊನೆಗೂ ನಿಜವಾಯ್ತು ಮಲೆ‌ಕುಡಿಯ ಜನಾಂಗದ ದೈವವಾಣಿ

ಕೊಡಗು, (ಏಪ್ರಿಲ್ 05): ಕೊಡಗಿನ ಅತಿ ಎತ್ತರದ ಶಿಖರ ತಡಿಯಂಡಮೋಳ್ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ತೆರಳಿ ಕಳೆದ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ಕೇರಳ ಮೂಲದ ಯುವತಿ ಶರಣ್ಯ ಕೊನೆಗೂ ಪತ್ತೆಯಾಗಿದ್ದಾರೆ. ಶರಣ್ಯ ಕಳೆದ ನಾಲ್ಕು ದಿನಗಳ ಹಿಂದೆ ಟ್ರೆಕ್ಕಿಂಗ್ ಮಾಡುವಾಗ ದಾರಿ ತಪ್ಪಿ ಅರಣ್ಯದಲ್ಲಿ ನಾಪತ್ತೆಯಾಗಿದ್ದರು. ಇವರಿಗಾಗಿ ಎಎನ್‌ಎಫ್ (ANF), ಪೊಲೀಸ್ ಇಲಾಖೆ, ಅರಣ್ಯ ಇಲಾಖೆ ಹಾಗೂ ಸ್ಥಳೀಯ ಸ್ವಯಂಸೇವಕರು ತಂಡೋಪತಂಡವಾಗಿ ಬೆಟ್ಟದ ಮೂಲೆ ಮೂಲೆಗಳಲ್ಲಿ ಹುಡುಕಾಟ ನಡೆಸಿದ್ದರು. ದಟ್ಟ ಮಂಜು ಮತ್ತು ಮಳೆಯ ನಡುವೆಯೂ ಕಾರ್ಯಾಚರಣೆ ತಂಡಗಳು…

Read More

ಕರ್ನಾಟಕದ ಉರ್ದು ಪ್ರಾಥಮಿಕ ಹಾಗು ಪ್ರೌಢ ಶಾಲೆ ಅವಧಿ ಬದಲಾವಣೆ, ಕಾರಣವೇನು? – Kannada News | Karnataka Governmnet revises school timings for Urdu medium schools during Ramzan

ಬೆಂಗಳುರು, (ಫೆಬ್ರವರಿ 02): ಮುಸ್ಲಿಮರ ಪವಿತ್ರ ಹಬ್ಬ ರಂಜಾನ್ ಹಬ್ಬ (Ramzan Festival)  ಹಿನ್ನೆಲೆಯಲ್ಲಿ ಕರ್ನಾಟಕದ ಉರ್ದು ಮಾಧ್ಯಮ ಕಿರಿಯ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆಗಳ ಶಾಲಾ ಸಮಯವನ್ನು ಪರಿಷ್ಕರಿಸಲಾಗಿದೆ. ರಂಜಾನ್ ತಿಂಗಳಲ್ಲಿ ಉರ್ದು ಮಾಧ್ಯಮ ಕಿರಿಯ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆಗಳ ಶಾಲಾ (Urdu medium school) ಸಮಯವನ್ನು ಬದಲಾವಣೆ ಮಾಡಲಾಗಿದ್ದು, ಬೆಳಿಗ್ಗೆ 8 ರಿಂದ ಮಧ್ಯಾಹ್ನ 12.45 ರವರೆಗೆ ಮಾತ್ರ ತರಗತಿ ನಡೆಸಲು ಆದೇಶಿಸಲಾಗಿದೆ. ಈ ಕುರಿತು ಉರ್ದು ಮತ್ತು ಇತರೆ ಅಲ್ಪಸಂಖ್ಯಾತ ಭಾಷಾ…

Read More

ಟಾರ್ಗೆಟ್ಟೇ ಬೇರೆ, ದರೋಡೆ ಮಾಡಿದ ಬಂಗಾರದ ಅಂಗಡಿಯೇ ಬೇರೆ!: ವಿಜಯಪುರ ರಾಬರಿ ಕೇಸ್​​ಗೆ ಹೊಸ ಟ್ವಿಸ್ಟ್​​ – Kannada News | Vijayapura Robbery Case Takes New Turn: Accused Targeted Another Shop but Robbed Bhumika Jewellers

ವಿಜಯಪುರ, ಜನವರಿ 27: ಜಿಲ್ಲೆಯ ಚಡಚಣ ತಾಲೂಕಿನ ಹಲಸಂಗಿ ಗ್ರಾಮದಲ್ಲಿನ ಭೂಮಿಕಾ ಜ್ಯುವೆಲರಿ ಶಾಪ್ ದರೋಡೆ ಪ್ರಕರಣ ಸಂಬಂಧ ಅಚ್ಚರಿಯ ಮಾಹಿತಿ ತನಿಖೆ ವೇಳೆ ಬಯಲಾಗಿದೆ. ದರೋಡೆಕೋರರು ರಾಬರಿ ಮಾಡಲು ಪ್ಲ್ಯಾನ್​​ ಮಾಡಿಕೊಂಡು ಬಂದಿದ್ದ ಬಂಗಾರದ ಅಂಗಡಿಯೇ ಬೇರೆಯಾಗಿತ್ತು. ಆದರೆ ಅಲ್ಲಿ ಹೆಚ್ಚು ಜನರಿದ್ದ ಕಾರಣ ಯೂಟರ್ನ್ ಮಾಡಿಕೊಂಡು ಬಂದು ಈ ಶಾಪ್​​ಗೆ ನುಗ್ಗಿದ್ದಾರೆ ಎಂಬುದು ಗೊತ್ತಾಗಿದೆ. ವಿಜಯಪುರದಿಂದ ಸೊಲ್ಲಾಪುರ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 52ರ ಮೂಲಕ ಹಲಸಂಗಿ ಗ್ರಾಮಕ್ಕೆ ಎಂಟ್ರಿ ಕೊಟ್ಟಿದ್ದ ಆರೋಪಿಗಳು, ಗ್ರಾಮ ಪಂಚಾಯಿತಿ…

Read More