Headlines

ಮನೆಗೆ ನುಗ್ಗಿ ಮೀನು, ಮಾಂಸದೂಟ ಕದಿಯೋ ಮಂಗನ ಕಾಟಕ್ಕೆ ಜನ ಹೈರಾಣು: ಮಂಗಳೂರಿನಲ್ಲೊಂದು ನಾನ್ ವೆಜ್ ಪ್ರಿಯ ಕೋತಿ! – Kannada News | Mangaluru: Meet the Non Veg Lover Monkey Stealing Meat and Fish Dishes From Houses in Mannagudda

ಮಂಗಳೂರು, ಜೂನ್ 23: ಯಾತ್ರಾ ಸ್ಥಳಗಳಲ್ಲಿ ಅಥವಾ ಪ್ರವಾಸಿ ತಾಣಗಳಲ್ಲಿ ಮಂಗಗಳು ಜನರಿಂದ ಮೊಬೈಲ್, ವಾಟರ್ ಬಾಟಲ್ ಕಸಿದುಕೊಂಡು ಓಡಿಹೋಗುವ ಬಗ್ಗೆ ಆಗಾಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋಗಳು ವೈರಲ್ ಆಗುತ್ತಿರುವುದನ್ನು ನೋಡಿರುತ್ತೇವೆ. ಆದರೆ, ಸಸ್ಯಾಹಾರಿಯಾಗಿಯೇ ಗುರುತಿಸಿಕೊಂಡಿರುವ ಮಂಗ (Monkey) ಮಾಂಸಹಾರಕ್ಕಾಗಿ ಮನೆಗೆ ನುಗ್ಗುವುದನ್ನು ಎಲ್ಲಾದರೂ ಕೇಳಿದ್ದೀರಾ? ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಮಂಗಳೂರಿನ (Mangalore) ಮಣ್ಣಗುಡ್ಡೆ ಪ್ರದೇಶದಲ್ಲಿ ನಾನ್ ವೆಜ್ (Non Veg) ಪ್ರಿಯ ಕೋತಿಯೊಂದು ಮನೆಗಳಿಗೆ ನುಗ್ಗಿ ಮಾಂಸದೂಟ ಕದ್ದುಕೂಂಡು ಹೋಗುತ್ತಿದ್ದು, ಜನರ ನಿದ್ದೆಗೆಡಿಸಿದೆ….

Read More

Health Tips: ಕ್ಯಾಲ್ಸಿಯಂ ಕಾರ್ಬೈಡ್; ಹಣ್ಣಿನಲ್ಲಿ ಅಡಗಿರುವ ವಿಷದ ಬಗ್ಗೆ ಇರಲಿ ಎಚ್ಚರ! – Kannada News | Artificial Fruit Ripening Dangers: Avoid Carbide Treated Fruits

ಬೇಸಿಗೆಯ ಬಿಸಿಲಿನೊಂದಿಗೆ ಮಾವಿನ ಹಣ್ಣಿನ ಹಂಗಾಮು ಆರಂಭವಾಗುತ್ತಿದ್ದಂತೆಯೇ ಎಲ್ಲರಲ್ಲೂ ಸಿಹಿಯಾದ ಹಣ್ಣುಗಳನ್ನು ಸವಿಯುವ ತವಕ ಹೆಚ್ಚಾಗುತ್ತದೆ. ಆದರೆ, ಹಣ್ಣುಗಳು ಬೇಗ ಮಾಗಲಿ ಎಂಬ ಗ್ರಾಹಕರ ಆಸೆಯನ್ನು ಕೆಲವರು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಹಣ್ಣುಗಳನ್ನು ಕೃತಕವಾಗಿ, ಅತೀ ವೇಗವಾಗಿ ಮಾಗಿಸಲು ‘ಕ್ಯಾಲ್ಸಿಯಂ ಕಾರ್ಬೈಡ್’ ಎಂಬ ಅಪಾಯಕಾರಿ ರಾಸಾಯನಿಕವನ್ನು ಬಳಸಲಾಗುತ್ತಿದೆ. ವ್ಯಾಪಾರಿಗಳ ವಲಯದಲ್ಲಿ ‘ಮಸಾಲಾ’ ಎಂದೇ ಕರೆಯಲ್ಪಡುವ ಈ ವಿಷಕಾರಿ ಅಂಶವನ್ನು ಮಾವು, ಬಾಳೆ, ಪಪ್ಪಾಯಿ ಮತ್ತು ಚಿಕ್ಕು ಹಣ್ಣುಗಳಿಗೆ ಹೆಚ್ಚಾಗಿ ಬಳಸಲಾಗುತ್ತಿದೆ. ಕಡಿಮೆ ವೆಚ್ಚದಲ್ಲಿ ಹಣ್ಣುಗಳನ್ನು ಮಾಗಿಸಿ ಮಾರುಕಟ್ಟೆಗೆ ತಲುಪಿಸುವ ಇವರ…

Read More

ತಮಿಳುನಾಡಿನಲ್ಲಿ ಸಿಕ್ತು ಕಿಡ್ನ್ಯಾಪ್ ಆಗಿದ್ದ ರಿಯಲ್ ಎಸ್ಟೇಟ್ ಏಜೆಂಟ್ ಶವ! ಕೊಲೆಗೆ ಕೊಡಲಾಗಿತ್ತಾ 25 ಲಕ್ಷ ಸುಪಾರಿ?

ಬೆಂಗಳೂರು, ಮಾರ್ಚ್​ 09: ನಗರದ ಆನೇಕಲ್‌ನಲ್ಲಿ (Anekal Kidnap and Murder) ಅಪಹರಣಕ್ಕೊಳಗಾಗಿದ್ದ ರಿಯಲ್ ಎಸ್ಟೇಟ್ ಏಜೆಂಟ್ ಗೋಪಾಲ್ ಹತ್ಯೆಯಾದ ಘಟನೆ ಬೆಳಕಿಗೆ ಬಂದಿದೆ. ನಿನ್ನೆ ಸಂಜೆ ದುಷ್ಕರ್ಮಿಗಳು ಗೋಪಾಲ್ ಅವರ ಕಾರನ್ನು ಅಡ್ಡಗಟ್ಟಿ ಅಪಹರಿಸಿ ಕರೆದೊಯ್ದಿದ್ದರು. ಬಳಿಕ ಅವರನ್ನು ತಮಿಳುನಾಡಿನ ಡೆಂಕಣಿಕೋಟೆ ಸಮೀಪಕ್ಕೆ ಕರೆದೊಯ್ದು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರುವುದು ತಿಳಿದುಬಂದಿದೆ. ಇಂದು ಡೆಂಕಣಿಕೋಟೆ ಬಳಿ ಗೋಪಾಲ್ ಅವರ ಮೃತದೇಹ ಪತ್ತೆಯಾಗಿದೆ. ನಡೆದಿದ್ದೇನು? ಈ ಹತ್ಯೆ ಪ್ರಕರಣದಲ್ಲಿ ಮೋಹನ್ ಬಾಬು ಎಂಬ ವ್ಯಕ್ತಿ 25…

Read More

ಊಟದ ತಟ್ಟೆಯಿಂದ ಅನ್ನವೇ ಔಟ್, ಹೈ-ಪ್ರೋಟೀನ್ ಡಯಟ್ ಮೊರೆಹೋದ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು – Kannada News | N Chandrababu Naidu Adopts High Protein Diet, Cuts Rice From Meals

ಅಮರಾವತಿ, ಮೇ 20: ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು(Chandrababu Naidu) ಅವರು ಇತ್ತೀಚಿನ ದಿನಗಳಲ್ಲಿ ತಮ್ಮ ಅತ್ಯುತ್ತಮ ಆರೋಗ್ಯ ಮತ್ತು ಫಿಟ್‌ನೆಸ್ ದಿನಚರಿಯನ್ನು ಸಾರ್ವಜನಿಕ ವೇದಿಕೆಗಳಲ್ಲಿ ಮುಕ್ತವಾಗಿ ಹಂಚಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ನೆಲ್ಲೂರು ಜಿಲ್ಲೆಯಲ್ಲಿ ನಡೆದ ‘ಮತ್ಸ್ಯಕರ ಸೇವಾಲೋ’ (ಮೀನುಗಾರರ ಸೇವಾ ಕಾರ್ಯಕ್ರಮ) ಸಮಾವೇಶದಲ್ಲಿ ಭಾಗವಹಿಸಿದ್ದ ಅವರು, ತಮ್ಮ ದೈನಂದಿನ ಆಹಾರ ಪದ್ಧತಿಯನ್ನು ಬಹಿರಂಗಪಡಿಸುವ ಮೂಲಕ ಜನರಲ್ಲಿ  ಆರೋಗ್ಯದ ಜಾಗೃತಿ ಮೂಡಿಸಲು ಪ್ರಯತ್ನಿಸಿದ್ದಾರೆ. ಊಟದ ತಟ್ಟೆಯಿಂದ ಅನ್ನವೇ ಔಟ್, ಮೀನಿಗೆ ಮೊದಲ ಆದ್ಯತೆ ಚಂದ್ರಬಾಬು ನಾಯ್ಡು ಅವರು ಕಾರ್ಬೋಹೈಡ್ರೇಟ್‌ಗಳನ್ನು,…

Read More

ಅರಿಜಿತ್ ಸಿಂಗ್ ನಿವೃತ್ತಿ ಬೆನ್ನಲ್ಲೇ ಶಾಕಿಂಗ್ ಹೇಳಿಕೆ ನೀಡಿದ ಶ್ರೇಯಾ ಘೋಷಾಲ್

ಜನಪ್ರಿಯ ಗಾಯಕಿ ಶ್ರೇಯಾ ಘೋಷಾಲ್ (Shreya Ghoshal) ಅವರು ಇತ್ತೀಚೆಗೆ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಿಂದ ಅಭಿಮಾನಿಗಳಿಗೆ ಚಿಂತೆ ಶುರುವಾಗಿದೆ. ಖ್ಯಾತ ಗಾಯಕ ಅರಿಜಿತ್ ಸಿಂಗ್ (Arijit Singh) ಅವರು ಹಿನ್ನೆಲೆ ಗಾಯನಕ್ಕೆ ವಿದಾಯ ಹೇಳಿರುವ ನಿರ್ಧಾರವನ್ನು ಶ್ರೇಯಾ ಬೆಂಬಲಿಸಿದ್ದಾರೆ. ಅಲ್ಲದೇ, ತಮಗೂ ಅಂತಹ ಆಲೋಚನೆ ಬಂದಿದೆ ಎಂದು ಹೇಳುವ ಮೂಲಕ ಅಭಿಮಾನಿಗಳಲ್ಲಿ ಆತಂಕ ಮೂಡಿಸಿದ್ದಾರೆ. ‘ಎಬಿಪಿ ನ್ಯೂಸ್’ ಜೊತೆ ಮಾತನಾಡಿದ ಶ್ರೇಯಾ ಘೋಷಾಲ್ ಅವರು ಈ ವಿಷಯ ಬಗ್ಗೆ ಪ್ರಸ್ತಾಪಿಸಿದ್ದಾರೆ. ‘ಕೆಲವೊಮ್ಮೆ ನನಗೂ ಸಂಗೀತದಿಂದ ವಿರಾಮ ಪಡೆಯಬೇಕು…

Read More

ನನ್ನ ನೆನಪಿದೆಯಾ? ಹಳೆಯ ಸ್ನೇಹಿತರನ್ನು ಹುಡುಕಿ ಶಾಲೆಗೆ ಬಂದ ಬಾಲಕ

ಸ್ಥಳ ಬದಲಾವಣೆ, ಜೀವನದ ಜಂಜಾಟದಲ್ಲಿ ಗೆಳೆಯರು ದೂರವಾಗುವುದು ಸಹಜ. ಆದರೆ, ನಿಜವಾದ ಸ್ನೇಹಕ್ಕೆ ಸಮಯ ಮತ್ತು ದೂರ ಎಂದಿಗೂ ಅಡ್ಡಿಯಾಗುವುದಿಲ್ಲ ಎಂಬುದಕ್ಕೆ ಈ ಹೃದಯಸ್ಪರ್ಶಿ ಘಟನೆ ಸಾಕ್ಷಿಯಾಗಿದೆ. ವರ್ಷದ ಹಿಂದೆ ಕುಟುಂಬದೊಂದಿಗೆ ಬೇರೆ ಊರಿಗೆ ವಲಸೆ ಹೋಗಿದ್ದ ಬಾಲಕ, ತನ್ನ ಹಳೆಯ ಶಾಲಾ ದಿನಗಳನ್ನು ಮತ್ತು ಗೆಳೆಯರನ್ನು ಎಂದಿಗೂ ಮರೆತಿರಲಿಲ್ಲ. ನೆನಪುಗಳು ಆತನನ್ನು ಸದಾ ಕಾಡುತ್ತಿದ್ದವು. ಹೀಗಾಗಿ, ಆತ ಹಳೆಯ ನೆನಪುಗಳನ್ನು ಮರುಕಳಿಸಲು ಮತ್ತು ತನ್ನ ಶಾಲಾ ಸಹಪಾಠಿಗಳನ್ನು ಭೇಟಿಯಾಗಲು ಮತ್ತೆ ತನ್ನ ಹಳೆಯ ಶಾಲೆಗೆ ಮರಳಿದ್ದಾನೆ.ಹಳೆಯ…

Read More

KKR ಇತಿಹಾಸದಲ್ಲೇ ಕಪ್ಪು ಚುಕ್ಕೆ: ಗೆಲುವಿಲ್ಲದೆ ದಾಖಲೆ ಬರೆದ ನೈಟ್ ರೈಡರ್ಸ್! – Kannada News | For the first time in history, KKR remain winless after the first 5 matches

IPL 2026: ಐಪಿಎಲ್ ಇತಿಹಾಸದ ಅತ್ಯಂತ ಯಶಸ್ವಿ ತಂಡಗಳಲ್ಲಿ ಒಂದಾದ ಕೋಲ್ಕತ್ತಾ ನೈಟ್ ರೈಡರ್ಸ್ (KKR), 2026ರ ಸೀಸನ್‌ನಲ್ಲಿ ಎಂದೂ ಕಂಡಿರದಂತಹ ಹೀನಾಯ ಸ್ಥಿತಿಗೆ ತಲುಪಿದೆ. ಸೀಸನ್ ಆರಂಭವಾಗಿ 5 ಪಂದ್ಯಗಳು ಕಳೆದಿದ್ದರೂ, ಕೆಕೆಆರ್ ಖಾತೆಯಲ್ಲಿ ಈವರೆಗೆ ಒಂದೂ ಗೆಲುವು ದಾಖಲಾಗಿಲ್ಲ. ಇದು ಕೊಲ್ಕತ್ತಾ ನೈಟ್ ರೈಡರ್ಸ್​ ತಂಡದ ಇತಿಹಾಸದಲ್ಲೇ ಅತ್ಯಂತ ಕಳಪೆ ಆರಂಭ ಎಂಬುದು ವಿಶೇಷ. ಇತಿಹಾಸದಲ್ಲಿ ಇದೇ ಮೊದಲು! ಹಿಂದಿನ ಸೀಸನ್‌ಗಳಲ್ಲಿ ಕೆಕೆಆರ್ ಸತತ ಸೋಲುಗಳನ್ನು ಕಂಡಿದ್ದ ನಿದರ್ಶನಗಳಿವೆ (ಉದಾಹರಣೆಗೆ 2009ರಲ್ಲಿ ಸತತ 9…

Read More

ಇದೇ ಮೊದಲ ಬಾರಿಗೆ ಜೈಲಿನಲ್ಲಿ ಹೊಸ ರೂಲ್ಸ್: ದರ್ಶನ್ ಸೇರಿದಂತೆ ಇತರೆ ಕೈದಿಗಳಿಗೆ ವಿಶೇಷ ಸೌಲಭ್ಯಕ್ಕೆ ಬ್ರೇಕ್ – Kannada News | First time regulations framed regarding providing food, bedding clothes to the Under Trial And Civil prisoners In Karnataka Jails

ಬೆಂಗಳೂರು, (ಜನವರಿ 24): ಜೈಲಿನಲ್ಲಿರುವ ವಿಚಾರಣಾಧೀನ ಆರೋಪಿಗಳಿಗೆ ಒದಗಿಸುವ ಸೌಕರ್ಯಗಳ ಕುರಿತು ಕಾರಾಗೃಹ ಮತ್ತು ಸುಧಾರಣಾ ಸೇವೆಯ ಡಿಜಿಪಿ ಅಲೋಕ್ ಕುಮಾರ್ (Alok Kumar) ಮಹತ್ವದ ಸುತ್ತೋಲೆ ಹೊರಡಿಸಿದ್ದು, ಕೈದಿಗಳಿಗೆ ಆಹಾರ, ಬಟ್ಟೆ, ಹಾಸಿಗೆ ಸರಬರಾಜು ನಿಯಂತ್ರಣಕ್ಕೆ ಕ್ರಮವಹಿಸುವಂತೆ ರಾಜ್ಯ ಎಲ್ಲಾ ಜೈಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕಾರಾಗೃಹ ಡಿಜಿಪಿ ಅವರ ಹೊಸ ಆದೇಶದಿಂದಾಗಿ ಕೊಲೆ ಆರೋಪದಲ್ಲಿ ಜೈಲಲ್ಲಿರುವ ದರ್ಶನ್ (Darshan) ಹೆಚ್ಚುವರಿ ಬ್ಲಾಂಕೆಟ್‌ ಸೌಲಭ್ಯಕ್ಕೆ ಕುತ್ತು ಎದುರಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾ ಗೌಡ ಮತ್ತು…

Read More

ಬಾಡಿಗೆ ಹಣವೇ ಗತಿ, ನಟನೆ ಬಿಟ್ಟು ಊರಿಗೆ ಹೋಗುವ ನಿರ್ಧಾರ: ಅವಕಾಶಗಳಿಲ್ಲ ಎಂದ ದಿಗಂತ್ – Kannada News | Diganth Manchale said he is not getting enough movie offers planning to quit acting

ನಟ ದಿಗಂತ್ (Diganth) ಕನ್ನಡ ಚಿತ್ರರಂಗದ ಬಲು ಜನಪ್ರಿಯ ನಟ. ಚಿತ್ರರಂಗಕ್ಕೆ ಕಾಲಿರಿಸಿ ಇಪ್ಪತ್ತು ವರ್ಷಕ್ಕೂ ಹೆಚ್ಚು ಸಮಯವಾಗಿದೆ. ಈಗಲೂ ಕೆಲವಾರು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಇದೀಗ ತೆಲುಗಿನ ಸ್ಟಾರ್ ನಟಿ ಸಮಂತಾರ ಹೊಸ ಸಿನಿಮಾನಲ್ಲಿ ನಟಿಸುತ್ತಿದ್ದು, ಕನ್ನಡದಲ್ಲಿಯೂ ದಿಗಂತ್ ಅವರ ಹೊಸ ಸಿನಿಮಾ ‘ರುದ್ರ ಕಾಲ’ ಸೆಟ್ಟೇರಿದೆ. ಸಿನಿಮಾ ಮುಹೂರ್ತದಲ್ಲಿ ಕನ್ನಡ ಚಿತ್ರರಂಗ, ಇಲ್ಲಿನ ನಟರ ಪರಿಸ್ಥಿತಿಗಳ ಬಗ್ಗೆ ಮನಬಿಚ್ಚಿ ಮಾತನಾಡಿದ ದಿಗಂತ್, ತಮಗೆ ಸಹ ಅವಕಾಶಗಳ ಕೊರತೆ ಕಾಡುತ್ತಿದೆ ಎಂದಿದ್ದಾರೆ. ಕನ್ನಡ ಚಿತ್ರರಂಗ ಸಾಕಷ್ಟು ಸಮಸ್ಯೆಗಳನ್ನು…

Read More

ಜುಲೈ 5ಕ್ಕೆ ಸರಳವಾಗಿ ಮದುವೆಯಾಗಲಿದ್ದಾರೆ ಆಮಿರ್ ಖಾನ್; ವೈಯಕ್ತಿಕ ಜೀವನದ ಚರ್ಚೆಗೆ ನಟ ಬೇಸರ – Kannada News | Aamir Khan Marries Gauri Spratt: Bollywood Star’s Third Wedding and Simple Ceremony

ಬಾಲಿವುಡ್‌ನ ‘ಮಿಸ್ಟರ್ ಪರ್ಫೆಕ್ಷನಿಸ್ಟ್’ ಆಮಿರ್ ಖಾನ್ ಅವರು ತಮ್ಮ ಮದುವೆಯ ಸುದ್ದಿಯ ಮೂಲಕ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಜುಲೈ 5ರಂದು ಅವರು ಗೌರಿ ಸ್ಪ್ರಾಟ್ ಅವರೊಂದಿಗೆ ವಿವಾಹವಾಗಲಿದ್ದಾರೆ. ಈ ಮದುವೆಯ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆ ನಡೆಯುತ್ತಿದ್ದು, ಆಮಿರ್ ಖಾನ್ ಈ ಕುರಿತು ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ. ಗೌರಿ ಸ್ಪ್ರಾಟ್ ಜೊತೆ ಆಮಿರ್ ಖಾನ್ ಸರಳ ವಿವಾಹ. ವೈಯಕ್ತಿಕ ಜೀವನದ ಅತಿಯಾದ ಚರ್ಚೆಗೆ ನಟನ ಬೇಸರ. ಮಾಜಿ ಪತ್ನಿಯರೊಂದಿಗೆ ಆಮಿರ್ ಖಾನ್ ಉತ್ತಮ ಬಾಂಧವ್ಯ. ಅಂತರರಾಷ್ಟ್ರೀಯ ಮಾಧ್ಯಮ…

Read More