Headlines

ನಂಬಿಸಿ ಅತ್ಯಾಚಾರವೆಸಗಿ ಬಿಟ್ಟು ಹೋದ ಪ್ರಿಯಕರ, ಸಹಾಯ ಮಾಡುವುದಾಗಿ ಕರೆದೊಯ್ದು ಅತ್ಯಾಚಾರವೆಸಗಿ ಕೊಂದ ಅಪರಿಚಿತ – Kannada News | Odisha Elopement Plan Turns Deadly: Woman Assaulted Twice Before Fatal Fall from Roof

ಒಡಿಶಾ, ಮಾರ್ಚ್​ 01: ಮದುವೆ(Marriage)ಯಾಗುವುದಾಗಿ ನಂಬಿಸಿ ಯುವತಿಯನ್ನು ಕರೆದೊಯ್ದು ಪ್ರಿಯಕರ ಅತ್ಯಾಚಾರವೆಸಗಿರುವ ಘಟನೆ ಒಡಿಶಾದ ಜಗತ್ಸಿಂಗ್​ಪುರದಲ್ಲಿ ನಡೆದಿದೆ. ನಂತರ ಅಪರಿಚಿತ ವ್ಯಕ್ತಿಯೊಬ್ಬ ಸಹಾಯ ಮಾಡುವುದಾಗಿ ಕರೆದೊಯ್ದು ಮತ್ತೆ ಆಕೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಫೆಬ್ರವರಿ 22ರಂದು ಯುವತಿ ಗೆಳೆಯನಿಗಾಗಿ ಮನೆಬಿಟ್ಟು ಬಂದಿದ್ದಳು, ಮದುವೆಯಾಗುವ ಆಸೆ ತೋರಿಸಿ ದೇವಸ್ಥಾನದಲ್ಲಿ ಭೇಟಿಯಾಗೋಣ ಎಂದು ಆಹ್ವಾನಿಸಿದ್ದ, ಅಲ್ಲಿಂದ ಆಕೆ ಗೆಳೆಯನೊಂದಿಗೆ ಓಡಿ ಹೋಗಲು ನಿರ್ಧರಿಸಿದ್ದಳು. ಬದಲಾಗಿ, ಆತ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯವೆಸಗಿ, ನಂತರ ಬಸ್…

Read More

Auqib Nabi: 18 ಪಂದ್ಯಗಳಲ್ಲಿ ಬರೋಬ್ಬರಿ 104 ವಿಕೆಟ್ಸ್..! – Kannada News | Auqib Nabi has taken 104 wickets in the last two Ranji Trophy seasons

ಬರೋಬ್ಬರಿ 67 ವರ್ಷಗಳ ಬಳಿಕ ಜಮ್ಮು-ಕಾಶ್ಮೀರ ತಂಡವು ರಣಜಿ ಟೂರ್ನಿಯಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಚಾಂಪಿಯನ್ ಪಟ್ಟದ ರೂವಾರಿ ಆಖಿಬ್ ನಬಿ. ಏಕೆಂದರೆ ಇಡೀ ಟೂರ್ನಿಯುದ್ದಕ್ಕೂ ಜಮ್ಮು-ಕಾಶ್ಮೀರ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದೇ ನಬಿ. ಅದರಲ್ಲೂ ಫೈನಲ್​ ಪಂದ್ಯದಲ್ಲಿ 5 ವಿಕೆಟ್ ಉರುಳಿಸುವ ಮೂಲಕ ಕರ್ನಾಟಕ ತಂಡವನ್ನು ಮೊದಲ ಇನಿಂಗ್ಸ್​ನಲ್ಲಿ 293 ರನ್​ಗಳಿಗೆ ಆಲೌಟ್ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಪರಿಣಾಮ ಇನಿಂಗ್ಸ್ ಮುನ್ನಡೆಯ ಆಧಾರದ ಮೇಲೆ ಜಮ್ಮು-ಕಾಶ್ಮೀರ ತಂಡ ರಣಜಿ ಟೂರ್ನಿಯಲ್ಲಿ ಚೊಚ್ಚಲ ಬಾರಿ ಚಾಂಪಿಯನ್…

Read More

ಓಮನ್ ಬಿಟ್ಟು ಉಳಿದ ಗಲ್ಫ್ ದೇಶಗಳ ಮೇಲೆ ಇರಾನ್ ಕ್ಷಿಪಣಿ ದಾಳಿ; ಆ ಒಂದು ರಾಷ್ಟ್ರ ಬಿಟ್ಟಿದ್ದೇಕೆ? – Kannada News | Iran attacks most of the Gulf nations, except Oman, interesting reason behind it

ನವದೆಹಲಿ, ಮಾರ್ಚ್ 1: ಅಮೆರಿಕ ಮತ್ತು ಇಸ್ರೇಲ್ ದೇಶಗಳು ಇರಾನ್ ಮೇಲೆ ಯುದ್ಧ (Iran War) ನಡೆಸುತ್ತಿವೆ. ಇರಾನ್ ಕೂಡ ಪ್ರತಿದಾಳಿ ನಡೆಸುತ್ತಿವೆ. ಗಲ್ಫ್ ಪ್ರದೇಶದಲ್ಲಿರುವ ಹೆಚ್ಚಿನ ದೇಶಗಳ ಪ್ರಮುಖ ಸ್ಥಳಗಳನ್ನು ಇರಾನ್ ಗುರಿಯಾಗಿಸಿ ಕ್ಷಿಪಣಿ ದಾಳಿ ನಡೆಸಿದೆ. ದುಬೈ, ದೋಹಾ ಇತ್ಯಾದಿ ನಗರಗಳು ಇರಾನ್ ದಾಳಿಗೆ ಒಳಗಾಗಿವೆ. ಬಹ್ರೇನ್, ಸೌದಿ, ಯುಎಇ, ಕತಾರ್ ಮೊದಲಾದ ದೇಶಗಳು ಇರಾನ್ ಪ್ರತಿದಾಳಿಗೆ ಸಿಲುಕಿವೆ. ಅಧ್ಯಕ್ಷ ಆಯತೊಲ್ಲಾ ಖೊಮೇನಿ ಹತ್ಯೆಗೆ ಇರಾನ್ ಪ್ರತೀಕಾರ ತೀರಿಸಿಕೊಳ್ಳಲು ಹೊರಟಿದೆ. ಆದರೆ, ಓಮನ್ ಹೊರತುಪಡಿಸಿ…

Read More

‘ಧುರಂಧರ್ 2’ ಬಿಡುಗಡೆಗೂ ಮುನ್ನವೇ ವಿಮರ್ಶೆ ತಿಳಿಸಿದ ನಟಿ ಯಾಮಿ ಗೌತಮ್ – Kannada News | Aditya Dhar wife Yami Gautam shares the first review of Dhurandhar 2 even before its release

ಭಾರಿ ನಿರೀಕ್ಷೆ ಹುಟ್ಟುಹಾಕಿರುವ ‘ಧುರಂಧರ್ 2’ (Dhurandhar 2) ಸಿನಿಮಾ ಮಾರ್ಚ್ 19ರಂದು ರಿಲೀಸ್ ಆಗಲಿದೆ. ಈ ಸಿನಿಮಾಗೆ ಅಧಿತ್ಯ ಧಾರ್ ಅವರು ನಿರ್ದೇಶನ ಮಾಡಿದ್ದಾರೆ. ಸಿನಿಮಾ ಹೇಗಿರಬಹುದು ಎಂಬ ಕುತೂಹಲ ಪ್ರೇಕ್ಷಕರಿಗೆ ಇದೆ. ಈ ಸಿನಿಮಾದ ಬಿಡುಗಡೆಗೂ ಮುನ್ನವೇ ನಟಿ ಯಾಮಿ ಗೌತಮ್ ಅವರು ವಿಮರ್ಶೆ (Dhurandhar 2 First Review) ತಿಳಿಸಿದ್ದಾರೆ. ನಿರ್ದೇಶಕ ಆದಿತ್ಯ ಧಾರ್ ಅವರ ಪತ್ನಿ ಆಗಿರುವ ಯಾಮಿ ಗೌತಮ್ (Yami Gautam) ಅವರು ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ‘ಧುರಂಧರ್ 2’…

Read More

ಲಿವ್-ಇನ್ ಸಂಗಾತಿಯ 2 ವರ್ಷದ ಮಗಳ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ಡಿಎಂಕೆ ಕಾರ್ಯಕರ್ತ – Kannada News | Tamil Nadu Man Linked to DMK Youth Wing Arrested in Toddler Assault and Murder Case

ಬಂಧನ-ಸಾಂದರ್ಭಿಕ ಚಿತ್ರImage Credit source: ipleaders ಕೃಷ್ಣಗಿರಿ, ಮಾರ್ಚ್​ 01: ಡಿಎಂಕೆ ಕಾರ್ಯರ್ತನೊಬ್ಬ ಲಿವ್-ಇನ್ ಸಂಗಾತಿ(Live-in Partner)ಯ 2 ವರ್ಷದ ಮಗಳ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಘಟನೆ ತಮಿಳುನಾಡಿನ ಕೃಷ್ಣಗಿರಿಯಲ್ಲಿ ನಡೆದಿದೆ. ಪೆರಿಯನಾಯಗಂ ತನ್ನ ಸಂಗಾತಿ ಪ್ರಿನ್ಸಿಯ ಮಗುವಿನ ಮೇಲೆ ಅತ್ಯಾಚಾರವೆಸಗಿದ್ದಾನೆ. ಆಕೆ ಗಂಡ ಸೂರ್ಯನಿಂದ ಬೇರೆಯಾಗಿದ್ದಳು. ತಾಯಿ ಇಲ್ಲದ ಸಮಯದಲ್ಲಿ ಪೆರಿಯನಾಯಗಂ ಮಗುವಿನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ. ವೈವಾಹಿಕ ಭಿನ್ನಾಭಿಪ್ರಾಯಗಳ ನಂತರ, ಪ್ರಿನ್ಸಿ ತನ್ನ ತಾಯಿಯೊಂದಿಗೆ ಅಂಚೆಟ್ಟಿ ಗ್ರಾಮದಲ್ಲಿ ವಾಸಿಸುತ್ತಿದ್ದರು,…

Read More

Iran Israel War: ವಿದೇಶಗಳಲ್ಲಿರುವ ಕನ್ನಡಿಗರಿಗೂ ತಟ್ಟಿದ ಯುದ್ಧದ ಬಿಸಿ; ದುಬೈ, ಬಹ್ರಾನ್​ನಲ್ಲಿ ಸಿಲುಕಿಕೊಂಡವರೆಷ್ಟು ಗೊತ್ತಾ? – Kannada News | Iran Israel Conflict: Kannadigas Stranded in Dubai, Bahrain Amidst Flight Chaos

ವಿದೇಶಗಳಲ್ಲಿರುವ ಕನ್ನಡಿಗರಿಗೂ ತಟ್ಟಿದ ಯುದ್ಧದ ಬಿಸಿ; ದುಬೈ, ಬಹ್ರಾನ್​ನಲ್ಲಿ ಸಿಲುಕಿಕೊಂಡವರೆಷ್ಟು ಗೊತ್ತಾ? ಬೆಂಗಳೂರು, ಮಾರ್ಚ್​ 01: ಇರಾನ್ ಮತ್ತು ಇಸ್ರೇಲ್ ನಡುವಿನ ಉದ್ವಿಗ್ನತೆ Iran Israel War ಮಧ್ಯಪ್ರಾಚ್ಯದ ಹಲವು ದೇಶಗಳಿಗೆ ವ್ಯಾಪಿಸಿದ್ದು, ಭದ್ರತಾ ಆತಂಕ ಹೆಚ್ಚಿಸಿದೆ. ವಿಮಾನ ಸಂಚಾರದಲ್ಲಿ ವ್ಯತ್ಯಯದ ಪರಿಣಾಮವಾಗಿ ದುಬೈ, ಬಹ್ರೇನ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಭಾರತೀಯರು, ವಿಶೇಷವಾಗಿ ಕನ್ನಡಿಗರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇರಾನ್–ಇಸ್ರೇಲ್ ಯುದ್ಧದ ಪರಿಣಾಮವಾಗಿ ಮಧ್ಯಪ್ರಾಚ್ಯದ ಹಲವು ರಾಷ್ಟ್ರಗಳಲ್ಲಿ ಭಯ ಮತ್ತು ಆತಂಕದ ವಾತಾವರಣ ನಿರ್ಮಾಣವಾಗಿದೆ. ವಿಶೇಷವಾಗಿ ಬಹ್ರೇನ್ ಮತ್ತು…

Read More

ಯುದ್ಧಕ್ಕೆ ನನ್ನ ಸೈನಿಕರು ಸಿದ್ಧರಾಗಿದ್ದಾರೆ… ಟೀಮ್ ಇಂಡಿಯಾಗೆ ಎಚ್ಚರಿಕೆ..! – Kannada News | All my soldiers are ready for battle: Daren Sammy

“ಯುದ್ಧಕ್ಕೆ ನನ್ನ ಎಲ್ಲಾ ಸೈನಿಕರು ಸಿದ್ಧರಾಗಿದ್ದಾರೆ”… ಹೀಗಂದಿರುವುದು ಮತ್ಯಾರೂ ಅಲ್ಲ, ವೆಸ್ಟ್ ಇಂಡೀಸ್ ಕೋಚ್ ಡ್ಯಾರೆನ್ ಸ್ಯಾಮಿ. ಹೀಗೆ ವಿಂಡೀಸ್ ಪಡೆ ಸಿದ್ಧರಾಗಿರುವುದು ಭಾರತ ತಂಡವನ್ನು ಎದುರಿಸಲು ಎಂಬುದು ವಿಶೇಷ. ಮಾರ್ಚ್ 1 ರಂದು ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಭಾರತ ಮತ್ತು ವೆಸ್ಟ್ ಇಂಡೀಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಗೆಲ್ಲುವ ತಂಡ ಸೆಮಿಫೈನಲ್​ಗೇರಲಿದೆ. ಈ ಪಂದ್ಯಕ್ಕೂ ಮುನ್ನ ನಡೆದ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡ ವೆಸ್ಟ್ ಇಂಡೀಸ್ ಕೋಚ್ ಡ್ಯಾರೆನ್ ಸ್ಯಾಮಿ, ಟೀಮ್ ಇಂಡಿಯಾವನ್ನು ಎದುರಿಸಲು ನನ್ನ…

Read More

Video: ಇರಾನ್ ಸರ್ವೋಚ್ಚ ನಾಯಕ ಖಮೇನಿಯ ಸಾವು ಘೋಷಿಸುವಾಗ ಕಣ್ಣೀರು ಹಾಕಿದ ಇರಾನ್ ಟಿವಿ ನಿರೂಪಕ – Kannada News | Anchors in Tears on Iranian TV as Reports Say Supreme Leader Khamenei Is Dead

ಟೆಹ್ರಾನ್, ಮಾರ್ಚ್​ 01: ಇಸ್ರೇಲ್-ಅಮೆರಿಕ ಜಂಟಿಯಾಗಿ ಇರಾನ್ ಮೇಲೆ ನಡೆಸಿದ ವೈಮಾನಿಕ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದಾರೆ. ಇದನ್ನು ಟಿವಿಯಲ್ಲಿ ಘೋಷಿಸುವಾಗ ನಿರೂಪಕರೊಬ್ಬರು ಕಣ್ಣೀರು ಹಾಕಿರುವ ವಿಡಿಯೋ ವೈರಲ್ ಆಗಿದೆ. ಶೀಘ್ರದಲ್ಲೇ ಇರಾನ್ ಇದಕ್ಕೆ ಸೇಡು ತೀರಿಸಿಕೊಳ್ಳಲಿದೆ ಎಂದು ಹೇಳಿದ್ದಾರೆ. ಇರಾನ್‌ನ ಫಾರ್ಸ್ ನ್ಯೂಸ್ ಏಜೆನ್ಸಿಯ ಪ್ರಕಾರ, ಅವರ ಮಗಳು, ಮೊಮ್ಮಗ ಮತ್ತು ಅಳಿಯ ಸೇರಿದಂತೆ ಅವರ ನಾಲ್ವರು ಸಂಬಂಧಿಕರು ಸಹ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ.     ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ…

Read More

Athiratha Maharatha: ಅತೀರಥ ಮಹಾರಥರು ಎಂದರೆ ಯಾರು ಗೊತ್ತಾ? ಸಂಪೂರ್ಣ ವಿವರ ಇಲ್ಲಿದೆ – Kannada News | Unveiling the True Meaning of Athiratha and Maharatha: Ancient Warrior Ranks

ಪ್ರಾಚೀನ ಯುದ್ಧಗಳ ಸಂದರ್ಭದಲ್ಲಿ ಬಳಕೆಯಲ್ಲಿದ್ದ ಅತಿರಥ ಮಹಾರಥ ಪದಗಳ ನಿಜವಾದ ಅರ್ಥವನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ವಿವರಿಸಿದ್ದಾರೆ. ಇವು ಯುದ್ಧದಲ್ಲಿ ಭಾಗವಹಿಸುವ ಯೋಧರ ಶಕ್ತಿ ಮತ್ತು ಕಾರ್ಯಕ್ಷಮತೆಯನ್ನು ಅಳೆಯುವ ಮಾನದಂಡಗಳಾಗಿದ್ದವು. ಯುದ್ಧದಲ್ಲಿ ಯೋಧನೊಬ್ಬ ಏಕಕಾಲದಲ್ಲಿ ಎಷ್ಟು ಎದುರಾಳಿಗಳೊಂದಿಗೆ ಹೋರಾಡಬಲ್ಲನು ಎಂಬುದರ ಆಧಾರದ ಮೇಲೆ ಈ ಶ್ರೇಣಿಗಳನ್ನು ವರ್ಗೀಕರಿಸಲಾಗಿದೆ. ಒಟ್ಟು ಐದು ವಿಭಾಗಗಳಿದ್ದು, ಅವು ಕ್ರಮವಾಗಿ ರಥ, ಅತಿರಥ, ಮಹಾರಥ, ಅತಿಮಹಾರಥ ಮತ್ತು ಮಹಾಮಹಾರಥ. ಮೊದಲನೆಯದಾಗಿ, ರಥ…

Read More

ಚಿಕ್ಕಬಳ್ಳಾಪುರ ಅಲೀಪುರದ 20 ಸಾವಿರ ಮಂದಿಗೆ ಅಲಿ ಖಮೇನಿ ಧರ್ಮಗುರು! ಕರ್ನಾಟಕದ ಮಿನಿ ಇರಾನ್ ಬಗ್ಗೆ ನಿಮಗೆ ಗೊತ್ತೇ! – Kannada News | Ali Khamenei Death: Alipur in Karnataka Mini Iran Mourns Iran’s Supreme Leader; Recall His Visit

ಅಯತೊಲ್ಲಾ ಅಲಿ ಖಮೇನಿImage Credit source: TV9 Network ಚಿಕ್ಕಬಳ್ಳಾಪುರ, ಮಾರ್ಚ್​ 1: ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ( Ali Khamenei) ಹತ್ಯೆ ಸುದ್ದಿಯಿಂದ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಅಲಿಪುರ ಗ್ರಾಮದಲ್ಲಿ ಆಳವಾದ ಶೋಕ ಮಡುಗಟ್ಟಿದೆ. ಹತ್ಯೆ ವಿಚಾರ ಹೊರಬಂದ ಬಳಿಕ ಗ್ರಾಮಸ್ಥರು ಸ್ವಯಂ ಪ್ರೇರಿತವಾಗಿ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡಿ ಶೋಕಾಚರಣೆ ನಡೆಸಲು ತೀರ್ಮಾನಿಸಿದ್ದಾರೆ. ಅಲಿಪುರ ಗ್ರಾಮವನ್ನು ‘ಮಿನಿ ಇರಾನ್’ ಎಂದೇ ಕರೆಯಲಾಗುತ್ತದೆ. 1986ರಲ್ಲಿ ಅಯತೊಲ್ಲಾ ಅಲಿ ಖಮೇನಿ ಅವರು…

Read More