Headlines

Sahavasa Dosha: ಒಬ್ಬ ವ್ಯಕ್ತಿಯ ಜೀವನದ ಮೇಲೆ ಸಹವಾಸ ದೋಷದ ಪ್ರಭಾವ ಹೇಗಿರಲಿದೆ? – Kannada News | The Profound Impact of Company: Understanding Sahavasa Dosha and Its Influence on Life

ಸಹವಾಸ ದೋಷಗಳು ಒಬ್ಬ ವ್ಯಕ್ತಿಯ ಜೀವನವನ್ನು ಹಾಳು ಮಾಡುತ್ತವೆಯೇ ಅಥವಾ ಶ್ರೇಯಸ್ಸು, ವೃದ್ಧಿಯನ್ನು ನೀಡುತ್ತವೆಯೇ ಎಂಬುದರ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಪ್ರತಿಯೊಬ್ಬ ವ್ಯಕ್ತಿಯ ಜೀವನದಲ್ಲಿ ಏಳಿಗೆ ಇರಬಹುದು, ಅವನತಿ ಇರಬಹುದು. ಇವೆಲ್ಲವೂ ಕೂಡ ಸಹವಾಸಗಳ ಪ್ರಭಾವದಿಂದಲೇ ಉಂಟಾಗುತ್ತವೆ. ಆ ಸಹವಾಸ ಉತ್ತಮವಾಗಿದೆಯೇ ಅಥವಾ ಕೆಟ್ಟದಾಗಿದೆಯೇ ಎಂಬುದು ಫಲಿತಾಂಶ ಬಂದಾಗ ಮಾತ್ರ ಗೊತ್ತಾಗುತ್ತದೆ. ಗುರೂಜಿಯವರು ಹೇಳಯವಂತೆ, “ಸಹವಾಸ ದೋಷದಿಂದ ಸನ್ಯಾಸಿಯೂ ಕೆಟ್ಟ”…

Read More

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಆರ್ಥಿಕ ಭಯ ಎದುರಿಸಲಾಗದು

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಅಧಿಕ ಜ್ಯೇಷ್ಠ, ಸೌರ ಮಾಸ : ವೃಷಭ, ಮಹಾನಕ್ಷತ್ರ : ರೋಹಿಣೀ, ವಾರ : ಮಂಗಳ ಪಕ್ಷ : ಕೃಷ್ಣ, ತಿಥಿ : ದ್ವಿತೀಯಾ, ನಿತ್ಯನಕ್ಷತ್ರ : ಮೂಲಾ, ಯೋಗ : ಸಿದ್ಧ, ಕರಣ : ಗರಜ, ಸೂರ್ಯೋದಯ – 05 – 56 am, ಸೂರ್ಯಾಸ್ತ – 06 – 48 pm, ಇಂದಿನ ಶುಭಾಶುಭ ಕಾಲ : ರಾಹು…

Read More

ಓರಗಿತ್ತಿಯಿಂದ ಹಲ್ಲೆ: ವಿಡಿಯೋ ಬಿಡುಗಡೆ ಮಾಡಿದ ನಟಿ ಕಾವ್ಯಾ – Kannada News | Kavya Gowda released a CCTV video regarding her complaint

‘ರಾಧಾ ರಮಣ’ ಸೇರಿದಂತೆ ಇನ್ನೂ ಕೆಲ ಧಾರಾವಾಹಿಗಳಲ್ಲಿ ನಟಿಸಿರುವ ಕಾವ್ಯಾ ಗೌಡ (Kavya Gowda) ಅವರ ಕುಟುಂಬದ ಜಗಳ ಬೀದಿ ರಂಪವಾಗಿ ಬದಲಾಗಿದೆ. ಕಾವ್ಯಾ ಮತ್ತು ಅವರ ಓರಗಿತ್ತಿ ಪ್ರೇಮ ಹಾಗೂ ಕಾವ್ಯಾರ ಪತಿ ಹಾಗೂ ಪ್ರೇಮಾರ ಪತಿಯ ನಡುವೆ ಜಗಳ, ಕಾದಾಟಗಳು ನಡೆದಿದ್ದವು. ಕೆಲ ದಿನಗಳ ಹಿಂದೆ ಕಾವ್ಯಾ ಹಾಗೂ ಅವರ ಪತಿ ಈ ಬಗ್ಗೆ ದೂರು ದಾಖಲಿಸಿದ್ದರು. ಪ್ರೇಮಾ ಸಹ ಆ ಬಳಿಕ ಕಾವ್ಯಾ ವಿರುದ್ಧ ದೂರು ದಾಖಲಿಸಿದ್ದರು. ಆದರೆ ಇದೀಗ ಕಾವ್ಯಾ ಅವರು…

Read More

ವಿವಾಹದ ಸಂದರ್ಭದಲ್ಲಿ ಜೀರಿಗೆ ಬೆಲ್ಲದ ಮಹತ್ವ ಏನು?: ವೈಜ್ಞಾನಿಕ , ಆಧ್ಯಾತ್ಮಿಕ ಹಿನ್ನೆಲೆಯ ಮಾಹಿತಿ ಇಲ್ಲಿದೆ

ಹಿಂದೂ ಸನಾತನ ಸಂಪ್ರದಾಯಗಳಲ್ಲಿ ಅನೇಕ ವಿಧಿ ವಿಧಾನಗಳಿವೆ. ಅವುಗಳ ಸಾಮಾಜಿಕ, ಆಧ್ಯಾತ್ಮಿಕ ಮತ್ತು ವೈಜ್ಞಾನಿಕ ಹಿನ್ನೆಲೆಯನ್ನು ಅರಿತಾಗ ಅವುಗಳಿಗೆ ಹೆಚ್ಚಿನ ಪ್ರಾಶಸ್ತ್ಯ ಸಿಗುತ್ತದೆ. ವಿವಾಹದ ಸಂದರ್ಭದಲ್ಲಿ ವಧು ವರರ ತಲೆಯ ಮೇಲೆ ಜೀರಿಗೆ ಬೆಲ್ಲ ಇಡುವ ವಿಧಿ ಅಂತಹ ಒಂದು ವಿಶಿಷ್ಟ ಆಚರಣೆಯಾಗಿದೆ. ಈ ಆಚರಣೆಯ ವೈಶಿಷ್ಟ್ಯವೆಂದರೆ, ತಲೆಯ ಮೇಲಿರುವ ಸಹಸ್ರಾರ ಚಕ್ರವನ್ನು ಜಾಗೃತಿಗೊಳಿಸುವುದು. ಮದುವೆಯ ನಂತರ ಜೀವನದಲ್ಲಿ ಜವಾಬ್ದಾರಿಗಳು ಹೆಚ್ಚಾಗುವುದರಿಂದ, ಈ ವಿಧಿಯು ನಾನು ಮದುವೆಯಾಗುತ್ತಿದ್ದೇನೆ, ನನಗೆ ಜವಾಬ್ದಾರಿಗಳು ಬರುತ್ತಿವೆ ಎಂಬ ಪ್ರಜ್ಞೆಯನ್ನು ಮೂಡಿಸುತ್ತದೆ. ಇದರಿಂದ…

Read More

ದುಬೈ ರಸ್ತೆ ಅಪಘಾತ ಸಂತ್ರಸ್ತರಿಗೆ ನೆರವಾದ ಅನಿವಾಸಿ ಭಾರತೀಯ ಉದ್ಯಮಿ: 2.6 ಕೋಟಿ ರೂ. ನೆರವು ಘೋಷಿಸಿದ ಡಾ. ಶಂಶೀರ್ ವಯಾಲಿಲ್ – Kannada News | Dubai Road Accident: NRI Philanthropist Dr Shamsheer Vayalil Announces Rs 2.6 Crore Relief Package for Deceased Families

ದುಬೈನ ಎಮಿರೇಟ್ಸ್ ರಸ್ತೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದ ಚಿತ್ರImage Credit source: tv9 ದುಬೈ, ಜೂನ್ 13: ದುಬೈನ ಎಮಿರೇಟ್ಸ್ ರಸ್ತೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಹಾಗೂ ಗಾಯಗೊಂಡ ಕಾರ್ಮಿಕರ ಕುಟುಂಬಗಳಿಗೆ ನೆರವಾಗಲು ಪ್ರಮುಖ ಅನಿವಾಸಿ ಭಾರತೀಯ ಉದ್ಯಮಿ, ಬುರ್ಜೀಲ್ ಹೋಲ್ಡಿಂಗ್ಸ್ ಸಂಸ್ಥೆಯ ಚೇರ್ಮನ್ ಹಾಗೂ ಸಿಇಒ ಡಾ. ಶಂಶೀರ್ ವಯಾಲಿಲ್ 2.6 ಕೋಟಿ ರೂ. ಮೊತ್ತದ ಬೃಹತ್ ಪರಿಹಾರದ ಪ್ಯಾಕೇಜ್ ಘೋಷಿಸಿದ್ದಾರೆ. ಈ ಅಪಘಾತದಲ್ಲಿ ಮೃತಪಟ್ಟ ಏಳು ಕಾರ್ಮಿಕರ ಕುಟುಂಬಗಳು ಹಾಗೂ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 17ರ ದಿನಭವಿಷ್ಯ

ಈ ದಿನ ಮೃತ್ಯುಂಜಯ ಮಂತ್ರವಾದ ತ್ರ್ಯಯಂಬಕಂ ಯಜಾಮಹೇ…ಇದನ್ನು ಹನ್ನೊಂದು ಬಾರಿ ಪಠಿಸಿ ಅಥವಾ ಶ್ರವಣ ಮಾಡಿ. ಪ್ರಯಾಣದ ವೇಳೆ ಜಾಗ್ರತೆಯಿಂದ ಇರಬೇಕು. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4) ಯಾವುದೇ ಕೆಲಸ- ಕಾರ್ಯ, ಪ್ರಯಾಣವನ್ನು ಬಲವಂತದಿಂದ ಮಾಡಲಿಕ್ಕೆ ಹೋಗಬೇಡಿ. ಇತರರ ಆಸಕ್ತಿ ಹಾಗೂ ಅದರಲ್ಲಿ ತೊಡಗಲು ಇರುವಂಥ ಉದ್ದೇಶ, ಸಮಯ ಇತ್ಯಾದಿ ವಿಚಾರ ಪರಿಗಣಿಸಿ. ಕಾರು ಚಾಲನೆ ವೃತ್ತಿಯಾಗಿ ಮಾಡುತ್ತಿರುವವರಿಗೆ ಆದಾಯ ಹೆಚ್ಚಳ ಮಾಡಿಕೊಳ್ಳಲು ಅವಕಾಶ ತೆರೆದುಕೊಳ್ಳುತ್ತದೆ….

Read More

ಸಚಿವ ಎಚ್ ಕೆ ಪಾಟೀಲ್ ಅವರಿಗೆ ಜೀವ ಬೆದರಿಕೆ! ಸಚಿವರನ್ನು ನಿಲ್ಲಿಸಿ AK-47 ನಿಂದ ಗುಂಡಿನ ಮಳೆಗರೆಯಬೇಕು ಎಂದಿದ್ದ ಭೂಪ ಅಂದರ್ – Kannada News | Karnataka Minister H.K. Patil Receives Facebook Life Threat; Accused Held

ಸಚಿವ ಎಚ್ ಕೆ ಪಾಟೀಲ್ ಅವರಿಗೆ ಜೀವ ಬೆದರಿಕೆ! ಗದಗ, ಡಿಸೆಂಬರ್ 20: ಇತ್ತೀಚಿಗೆ ಸರ್ಕಾರಿ ಕಚೇರಿಗಳಿಗೆ ಬಾಂಬ್ ಬೆದರಿಕೆಯ ಕರೆಗಳು, ಇ-ಮೇಲ್​ಗಳು ಹೆಚ್ಚುತ್ತಿರುವ ಸಂದರ್ಭದಲ್ಲಿಯೇ ಕರ್ನಾಟಕದ ಕಾನೂನು ಸಚಿವ ಸಚಿವ ಎಚ್.ಕೆ. ಪಾಟೀಲ್​ಗೆ (H K Patil) ಫೇಸ್​ಬುಕ್​ನಲ್ಲಿ ಜೀವ ಬೆದರಿಕೆ ಹಾಕಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದೆ. ಸಚಿವರಿಗೆ ಅವಹೇಳನಕಾರಿ ಪದಗಳಿಂದ ನಿಂದನೆ ಕೆಲ ದಿನಗಳ ಹಿಂದೆಯಷ್ಟೇ ಮಂಗಳೂರು, ಗದಗ ಸೇರಿದಂತೆ ಹಲವೆಡೆ ಸರ್ಕಾರಿ ಕಚೇರಿಗಳಿಗೆ ಬಾಂಬ್ ಬೆದರಿಕೆಯ ಇ-ಮೇಲ್​ಗಳು ಬಂದಿದ್ದವು. ಈ ನಡುವೆ…

Read More

Toxic Teaser: ಹಾಲಿವುಡ್​ ರೇಂಜ್​​​ನಲ್ಲಿದೆ ‘ಟಾಕ್ಸಿಕ್​’ ಟೀಸರ್; ಎಲ್ಲರಿಗೂ ಇದೇ ವಾರ್ನಿಂಗ್ – Kannada News | Yash Birthday, Rocking Star Rocks in Toxic Teaser Toxic Teaser Review Yash In Rocking Look

‘ಟಾಕ್ಸಿಕ್’ ಸಿನಿಮಾ ಬಗ್ಗೆ ನಿರೀಕ್ಷೆ ಹೆಚ್ಚಿದೆ. ಯಶ್ ನಟನೆಯ ಈ ಚಿತ್ರಕ್ಕೆ ಗೀತು ಮೋಹನ್​​ದಾಸ್ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ಮಾರ್ಚ್ 19ರಂದು ತೆರೆಗೆ ಬರಲಿದೆ. ಅದಕ್ಕೂ ಮೊದಲು ಚಿತ್ರದ ಟೀಸರ್ ರಿಲೀಸ್ ಆಗಿದೆ. ಯಶ್ ಬರ್ತ್​ಡೇ (ಜನವರಿ 8) ಪ್ರಯುಕ್ತ ಸರಿಯಾಗಿ 10 ಗಂಟೆ 10 ನಿಮಿಷಕ್ಕೆ ಟೀಸರ್ ಬಿಡುಗಡೆ ಕಂಡಿದೆ. ಸಿನಿಮಾ ಹೇಗಿರಬಹುದು ಎಂಬುದಕ್ಕೆ ಕ್ಲ್ಯಾರಿಟಿ ಸಿಕ್ಕಂತೆ ಆಗಿದೆ. ‘ಟಾಕ್ಸಿಕ್’ ಸಿನಿಮಾ ತಂಡ ಇತ್ತೀಚೆಗೆ ಯಶ್ ಅವರ ಪೋಸ್ಟರ್ ರಿಲೀಸ್ ಮಾಡಿತು. ಆ ಬಳಿಕ…

Read More

ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ – Kannada News | Road Accident in Chikkaballapur Drunk Car driver Hits Scooty

ಚಿಕ್ಕಬಳ್ಳಾಪುರ, ಡಿಸೆಂಬರ್ 20: ಚಿಕ್ಕಬಳ್ಳಾಪುರದಲ್ಲಿ ಕಾರು ಹಾಗೂ ಸ್ಕೂಟಿ ನಡುವೆ ಭೀಕರ ಅಪಘಾತ (Road Accident) ಸಂಭವಿಸಿದೆ. ಇಬ್ಬರು ಮಕ್ಕಳ ಸಮೇತ ದಂಪತಿ ಪ್ರಯಾಣ ಮಾಡುತ್ತಿದ್ದಾಗ ಈ ಘಟನೆ ನಡೆದಿದೆ. ತ್ರಿಚಕ್ರ ಬೈಕ್​ನಲ್ಲಿ ವಿಶೇಷಚೇತನ ವ್ಯಕ್ತಿ ತನ್ನ ಪತ್ನಿ ಹಾಗೂ ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದರು. ಚಿಕ್ಕಬಳ್ಳಾಪುರದ ಬೈಪಾಸ್​​ನಲ್ಲಿ ಕಾರು ಆ ಬೈಕ್​ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಅಪಘಾತದ ರಭಸಕ್ಕೆ ವಿಶೇಷ ಚೇತನ ಸ್ಕೂಟಿ ಸವಾರನಾದ ಮುನಿಕೃಷ್ಣ ಅವರ ಸ್ಥಿತಿ ಗಂಭೀರವಾಗಿದೆ. ಹೆಂಡತಿ ಮುನಿರತ್ನಮ್ಮನವರ ಪ್ರಜ್ಞೆ ತಪ್ಪಿದ್ದು,…

Read More

ಚಿತ್ರಮಂದಿರಕ್ಕೆ ಬೆಂಕಿ ಇಟ್ಟ ಪ್ರಭಾಸ್ ಫ್ಯಾನ್ಸ್; ‘ದಿ ರಾಜಾ ಸಾಬ್’ ನೋಡುವಾಗ ಘಟನೆ – Kannada News | Fire inside theatre during Prabhas starrer The Raja Saab movie screening

ಪ್ರಭಾಸ್ ನಟನೆಯ ‘ದಿ ರಾಜಾ ಸಾಬ್’ ಸಿನಿಮಾ ಜನವರಿ 9ರಂದು ಬಿಡುಗಡೆ ಆಯಿತು. ಪ್ರಭಾಸ್ (Prabhas) ಅವರ ಅಭಿಮಾನಿಗಳು ಈ ಸಿನಿಮಾವನ್ನು ಮುಗಿಬಿದ್ದು ನೋಡುತ್ತಿದ್ದಾರೆ. ಎಲ್ಲ ಚಿತ್ರಮಂದಿರಗಳಲ್ಲಿ ಸಂಭ್ರಮಾಚರಣೆ ಜೋರಾಗಿದೆ. ಆದರೆ ಕೆಲವರು ಸಂಭ್ರಮದ ವೇಳೆ ಮೈಮರೆತಿದ್ದಾರೆ. ‘ದಿ ರಾಜಾ ಸಾಬ್’ (The Raja Saab) ಸಿನಿಮಾ ಪ್ರದರ್ಶನ ಆಗುತ್ತಿದ್ದ ಚಿತ್ರಮಂದಿರದ ಒಳಗೆ ಪಟಾಕಿ ಸಿಡಿಸಲಾಗಿದೆ. ಆರತಿ ಬೆಳಗಲಾಗಿದೆ. ಇದರಿಂದಾಗಿ ಬೆಂಕಿ ಹೊತ್ತಿಕೊಂಡಿದೆ. ಅದೃಷ್ಟವಶಾತ್, ದೊಡ್ಡ ಅನಾಹುತ ಆಗುವುದು ತಪ್ಪಿದೆ. ಇದು ಪ್ರಭಾಸ್ ನಟಿಸಿರುವ ಮೊದಲ ಹಾರರ್…

Read More