iPhone 18 Pro Max: ಡಿಎಸ್ಎಲ್ಆರ್ ತರಹದ ಕ್ಯಾಮೆರಾ: ಐಫೋನ್ 18 ಬಗ್ಗೆ ಹೊರಬಿತ್ತು ಶಾಕಿಂಗ್ ಮಾಹಿತಿ

ಬೆಂಗಳೂರು (ಏ. 05): ವಿಶ್ವಪ್ರಸಿದ್ಧ ಟೆಕ್ ದೈತ್ಯ ಆಪಲ್‌ನಿಂದ (Apple) ಮುಂಬರುವ ಐಫೋನ್ 18 ಪ್ರೊ ಮತ್ತು ಐಫೋನ್ 18 ಪ್ರೊ ಮ್ಯಾಕ್ಸ್ ಮಾದರಿಗಳ ಬಗ್ಗೆ ಒಂದೊಂದೆ ಸೋರಿಕೆಗಳು ಹೊರಬರುತ್ತಿವೆ. ಈ ಬಾರಿ ಕಂಪನಿಯು ಛಾಯಾಗ್ರಹಣ ಸಾಮರ್ಥ್ಯಗಳ ಮೇಲೆ ಕೇಂದ್ರೀಕರಿಸಿದೆ ಎಂದು ವರದಿಯಾಗಿದೆ. ಹೊಸ ಕ್ಯಾಮೆರಾ ತಂತ್ರಜ್ಞಾನಗಳು ಮತ್ತು ಡಿಎಸ್‌ಎಲ್‌ಆರ್ ತರಹದ ವೈಶಿಷ್ಟ್ಯಗಳು ಬಳಕೆದಾರರಿಗೆ ನೀಡಲು ಆಪಲ್ ಮುಂದಾಗಿದೆಯಂತೆ. ವರದಿಗಳ ಪ್ರಕಾರ, ಐಫೋನ್ 18 ಪ್ರೊ ಸರಣಿಯು ಹೊಸ 48-ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ ಸಂವೇದಕವನ್ನು ಒಳಗೊಂಡಿರುವ ಸಾಧ್ಯತೆಯಿದೆ….

Read More

ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್: ನಾಪತ್ತೆಯಾಗಿದ್ದ ಮಹಿಳೆಯಿಂದ ಸ್ಫೋಟಕ ಹೇಳಿಕೆ

ಬೆಂಗಳೂರು, ಏಪ್ರಿಲ್​​ 13: ಬಸವಜಯ ಮೃತ್ಯುಂಜಯ ಸ್ವಾಮೀಜಿ ವಿರುದ್ಧದ ಲೈಂಗಿಕ ಕಿರುಕುಳ ಆರೋಪದ ಪ್ರಕರಣವು ಇದೀಗ ಮಹತ್ವದ ತಿರುವನ್ನು ಪಡೆದುಕೊಂಡಿದೆ. ಸ್ವಾಮೀಜಿ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿದ್ದ ಮಹಿಳೆಯು ಇದೀಗ ಯು-ಟರ್ನ್ ಹೊಡೆದಿದ್ದಾರೆ. ವಿಡಿಯೋ ರಿಲೀಸ್ ಮಾಡಿರುವ ಅವರು, ತಾನು ಯಾವುದೇ ರೀತಿಯ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿಲ್ಲ, ತನ್ನ ಮತ್ತು ಸ್ವಾಮೀಜಿ ನಡುವೆ ಗುರು-ಭಕ್ತಿಯ ಸಂಬಂಧವಿದೆ ಎಂದು ವಿಡಿಯೊ ಮೂಲಕ ಸ್ಪಷ್ಟಪಡಿಸಿದ್ದಾರೆ. ನನ್ನ ಹೆಸರಿನಲ್ಲಿ ಯಾರೋ ದೂರು ದಾಖಲಿಸಿದ್ದಾರೆ. ಅದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದಿದ್ದಾರೆ….

Read More

ಖಗೋಳ ವಿಸ್ಮಯ: ವಿಜಯಪುರದಲ್ಲಿ ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣದ ಉಂಗುರ! – Kannada News | Rare Sun Halo Spotted in Vijayapura: Tikota Gonasagi School Students Witness Beautiful Sun Ring

ವಿಜಯಪುರ, ಜೂನ್ 20: ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಘೋಣಸಗಿ ಗ್ರಾಮದ ಆಕಾಶದಲ್ಲಿ ಶನಿವಾರ ಬೆಳಿಗ್ಗೆ ಒಂದು ಅಪರೂಪದ ವಿಸ್ಮಯ ಕಾಣಿಸಿಕೊಂಡು ಜನರ ಗಮನ ಸೆಳೆದಿದೆ. ಬೆಳಿಗ್ಗೆ ಸುಮಾರು 10:30ರ ಸುಮಾರಿಗೆ ಸೂರ್ಯನ ಸುತ್ತಲೂ ಪ್ರಕಾಶಮಾನವಾದ ಸ್ವರ್ಣ ವರ್ಣದ ವೃತ್ತಾಕಾರದ ಉಂಗುರ ಮೂಡಿದೆ. ಈ ಆಕರ್ಷಕ ದೃಶ್ಯವನ್ನು ಕಂಡು ಜನಸಾಮಾನ್ಯರು ಕೌತುಕದಿಂದ ಆಕಾಶದತ್ತ ಮುಖ ಮಾಡಿದ್ದಾರೆ. ಘೋಣಸಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಈ ಅಪರೂಪದ ಉಂಗುರಾಕೃತಿಯನ್ನು ಕಂಡು ಅತ್ಯಂತ ಖುಷಿ ಪಟ್ಟರು. ಶಾಲೆಯ…

Read More

IPL 2026: ಎಲ್ಲಾ 10 ತಂಡಗಳ ಬಲಿಷ್ಠ ಪ್ಲೇಯಿಂಗ್ 11 ಹೀಗಿದೆ

ಆರ್​ಸಿಬಿ: ವಿರಾಟ್ ಕೊಹ್ಲಿ, ಫಿಲ್ ಸಾಲ್ಟ್, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (ನಾಯಕ), ಟಿಮ್ ಡೇವಿಡ್, ವೆಂಕಟೇಶ್ ಅಯ್ಯರ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಕೃನಾಲ್ ಪಾಂಡ್ಯ, ರೋಮಾರಿಯೋ ಶೆಫರ್ಡ್​, ಭುವನೇಶ್ವರ್ ಕುಮಾರ್, ಜಾಕೋಬ್ ಡಫಿ. ಕೆಕೆಆರ್: ಫಿನ್ ಅಲೆನ್, ಟಿಮ್ ಸೈಫರ್ಟ್​ (ವಿಕೆಟ್ ಕೀಪರ್), ಅಜಿಂಕ್ಯ ರಹಾನೆ (ನಾಯಕ), ಆಂಗ್ಕ್ರಿಶ್ ರಘುವಂಶಿ, ಕ್ಯಾಮೆರಾನ್ ಗ್ರೀನ್, ರಿಂಕು ಸಿಂಗ್, ರಮಣದೀಪ್ ಸಿಂಗ್, ಸುನಿಲ್ ನರೈನ್, ವರುಣ್ ಚಕ್ರವರ್ತಿ, ವೈಭವ್ ಅರೋರಾ, ಸೌರಭ್ ದುಬೆ. ಸನ್‌ರೈಸರ್ಸ್ ಹೈದರಾಬಾದ್‌: ಅಭಿಷೇಕ್…

Read More

ಟೀಮ್ ಇಂಡಿಯಾದ ಹೆಲ್ಮೆಟ್ ಧರಿಸಿ ಕಣಕ್ಕಿಳಿದ ಕುಮಾರ್ ಸಂಗಕ್ಕಾರ – Kannada News | Kumar Sangakkara wore Team India’s helmet

ಕ್ರಿಕೆಟ್​ನಲ್ಲಿ ‘ಕ್ಲಾಸ್ ಈಸ್ ಪರ್ಮನೆಂಟ್’ ಎಂಬ ಮಾತಿದೆ. ಇದನ್ನು ಶ್ರೀಲಂಕಾ ಕ್ರಿಕೆಟ್‌ನ ಲೆಜೆಂಡ್ ಕುಮಾರ್ ಸಂಗಕ್ಕಾರ ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಇತ್ತೀಚೆಗೆ ಇಂಗ್ಲೆಂಡ್‌ನ ಸ್ಥಳೀಯ ಕ್ಲಬ್ ಕ್ರಿಕೆಟ್ ಪಂದ್ಯವೊಂದರಲ್ಲಿ ಕಣಕ್ಕಿಳಿದಿದ್ದ 48 ವರ್ಷದ ಸಂಗಕ್ಕಾರ, ಭರ್ಜರಿ ಶತಕ ಸಿಡಿಸಿ ಅಬ್ಬರಿಸಿದ್ದಾರೆ. ಆದರೆ ಈ ಶತಕಕ್ಕಿಂತ ಹೆಚ್ಚು ಸದ್ದು ಟೀಮ್ ಇಂಡಿಯಾದ ಹೆಲ್ಮೆಟ್. ಅಂದರೆ ಈ ಪಂದ್ಯದಲ್ಲಿ ಬ್ಯಾಟಿಂಗ್​ಗೆ ಆಗಮಿಸಿದ್ದ ಕುಮಾರ್ ಸಂಗಕ್ಕಾರ ಬಿಸಿಸಿಐ ಲೋಗೋ ಮತ್ತು ಭಾರತದ ತ್ರಿವರ್ಣ ಧ್ವಜವಿರುವ ಹೆಲ್ಮೆಟ್ ಧರಿಸಿದ್ದರು. ಇದೀಗ ಈ ಫೋಟೋಗಳು ಸೋಷಿಯಲ್…

Read More

IND vs NZ: ಸಂಜು ಬದಲು ಕಿಶನ್ ವಿಕೆಟ್‌ಕೀಪರ್; ಸ್ಯಾಮ್ಸನ್ ವೃತ್ತಿಜೀವನ ಅಂತ್ಯ

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಅಂತಿಮ ಪಂದ್ಯ ತಿರುವನಂತಪುರದ ಗ್ರೀನ್‌ಫೀಲ್ಡ್ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಿತು. ಈ ಪಂದ್ಯವು ಸಂಜು ಸ್ಯಾಮ್ಸನ್‌ಗೆ ವಿಶೇಷವಾಗಿತ್ತು, ಏಕೆಂದರೆ ಇದು ಅವರ ತವರು ನೆಲದಲ್ಲಿ ಮೊದಲ ಅಂತರರಾಷ್ಟ್ರೀಯ ಪಂದ್ಯವಾಗಿತ್ತು. ಹೀಗಾಗಿ ಕೇರಳ ಅಭಿಮಾನಿಗಳು ಕೂಡ ಲೋಕಲ್ ಹುಡುಗನ ಆಟವನ್ನು ಕಣ್ತುಂಬಿಕೊಳ್ಳಲು ಕಾದು ಕುಳಿತಿದ್ದರು. ಆದರೆ ಸಂಜು ಆ ಸಂದರ್ಭವನ್ನು ಸ್ಮರಣೀಯವಾಗಿಸಲು ಸಾಧ್ಯವಾಗಲಿಲ್ಲ. ವಾಸ್ತವವಾಗಿ ಈ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಸಂಜು ಸ್ಯಾಮ್ಸನ್ ಅವರ ಬ್ಯಾಟ್ ಸಂಪೂರ್ಣವಾಗಿ…

Read More

ಶಾಲಾ ಕಾರ್ಯಕ್ರಮಗಳಲ್ಲಿ ಅಶ್ಲೀಲ ಹಾಡುಗಳಿಗೆ ಕೋಕ್​​: ಇವಿಷ್ಟೇ ಸಾಂಗ್​​ಗಳಿಗೆ ಮಾತ್ರ ಇನ್ಮುಂದೆ ಅವಕಾಶ – Kannada News | Karnataka Schools Ban Obscene Songs: New Guidelines for Cultural Events

ಬೆಂಗಳೂರು, ಏಪ್ರಿಲ್​​ 28: ಶಾಲಾ ವಾರ್ಷಿಕೋತ್ಸವ ಸೇರಿದಂತೆ ಎಲ್ಲಾ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅಸಭ್ಯ ಹಾಡುಗಳಿಗೆ ಮಕ್ಕಳು ನೃತ್ಯ ಮಾಡುವುದನ್ನು ಶಾಲಾ ಶಿಕ್ಷಣ ಇಲಾಖೆ ನಿಷೇಧಿಸಿದೆ. ಪ್ರಾಥಮಿಕ ಶಿಕ್ಷಣ ನಿರ್ದೇಶಕರು ಹೊರಡಿಸಿರುವ ಸುತ್ತೋಲೆಯಲ್ಲಿ, ರಾಜ್ಯದ ಎಲ್ಲಾ ಶಾಲೆಗಳು (ಖಾಸಗಿ ಶಾಲೆಗಳೂ ಸೇರಿ) ಈ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಸೂಚಿಸಲಾಗಿದೆ. ಅಸಭ್ಯ ಹಾಡುಗಳಿಗೆ ಮಕ್ಕಳಿಂದ ನೃತ್ಯ ಮಾಡಿಸಿದರೆ, ಸಂಬಂಧಿತ ಶಾಲೆಯ ಮುಖ್ಯೋಪಾಧ್ಯಾಯರು ಮತ್ತು ಶಾಲೆ ನಿರ್ವಹಣೆ ಮಾಡುವವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂಬ ಎಚ್ಚರಿಕೆ ನೀಡಲಾಗಿದೆ. ಯಾವೆಲ್ಲ ಹಾಡುಗಳಿಗೆ ಅವಕಾಶ?…

Read More

ತಪ್ಪಾಗಿ ಯುಪಿಐ ಪೇಮೆಂಟ್ ಮಾಡಿಬಿಟ್ಟರೆ ಅದನ್ನು ರಿವರ್ಸ್ ಮಾಡಬಹುದಾ? ಇಲ್ಲಿದೆ ತಿಳಿದಿರಬೇಕಾದ ಮಾಹಿತಿ

ಭಾರತದಲ್ಲಿ ಕಳೆದ ಆರೇಳು ವರ್ಷಗಳಿಂದ ಯುಪಿಐ ಪೇಮೆಂಟ್ ಸಿಸ್ಟಂ (UPI) ಬಹಳ ವ್ಯಾಪಕವಾಗಿ ಬಳಕೆಯಾಗುತ್ತಿದೆ. ಕೋಟ್ಯಂತರ ಜನರು ನಿತ್ಯವೂ ಪೇಮೆಂಟ್​ಗೆ ಯುಪಿಐ ಬಳಸುತ್ತಾರೆ. ಅಂಗಡಿಯಲ್ಲಿ ಪೇಮೆಂಟ್ ಮಾಡಲು, ಸ್ನೇಹಿತರಿಗೆ ಹಣ ಕಳುಹಿಸಲು, ಪರಿಚಿತರಿಗೆ ಹಣ ಕಳುಹಿಸಲು, ಥರ್ಡ್ ಪಾರ್ಟಿಗೆ ಹಣ ಕಳುಹಿಸಲು ಹೀಗೆ ಯುಪಿಐ ಬಳಕೆ ತೀರಾ ಸಾಮಾನ್ಯವಾಗಿದೆ. ಮಾರ್ಚ್ ತಿಂಗಳಲ್ಲಿ ದೇಶದಲ್ಲಿ 2,264 ಕೋಟಿ ಸಂಖ್ಯೆಗಳಷ್ಟು ಯುಪಿಐ ಟ್ರಾನ್ಸಾಕ್ಷನ್ ಆಗಿದೆ. ಇಷ್ಟು ಅಪಾರ ಪ್ರಮಾಣದಲ್ಲಿ ಟ್ರಾನ್ಸಾಕ್ಷನ್​ಗಳು ಆಗುವಾಗ ಕೆಲವೊಮ್ಮೆ ತಪ್ಪುಗಳಾಗಬಹುದು. ಯುಪಿಐ ಪೇಮೆಂಟ್ ಮಾಡುವಾಗ ಸಾಮಾನ್ಯವಾಗಿ…

Read More

ಅವರು ಗೆದ್ದು, ಇವರು ಸೋತರೂ ಆಸ್ಟ್ರೇಲಿಯಾ ಟಿ20 ವಿಶ್ವಕಪ್​ನಿಂದ ಔಟ್! – Kannada News | T20 World Cup 2026: Australia’s Super Eight qualification scenario

T20 World Cup 2026: ಟಿ20 ವಿಶ್ವಕಪ್​ 2026 ರಲ್ಲಿ ಆಡಿದ ಮೂರು ಪಂದ್ಯಗಳಲ್ಲಿ ಆಸ್ಟ್ರೇಲಿಯಾ ತಂಡ ಗೆದ್ದಿರುವುದು ಕೇವಲ ಒಂದು ಮ್ಯಾಚ್ ಮಾತ್ರ. ಅದು ಕೂಡ ಐರ್ಲೆಂಡ್ ವಿರುದ್ಧ. ಇದಾದ ಬಳಿಕ ಝಿಂಬಾಬ್ವೆ ಹಾಗೂ ಶ್ರೀಲಂಕಾ ತಂಡಗಳ ವಿರುದ್ಧ ಸೋಲನುಭವಿಸಿದೆ. ಈ ಸೋಲುಗಳಿಂದಾಗಿ ಆಸ್ಟ್ರೇಲಿಯಾ ತಂಡದ ಸೂಪರ್-8 ಹಾದಿ ಮತ್ತಷ್ಟು ಕಠಿಣವಾಗಿದೆ. ಅಂದರೆ ಆಸೀಸ್ ಪಡೆಯ ಸೂಪರ್-8 ಭವಿಷ್ಯ ಎರಡು ತಂಡಗಳ ಕೈಯಲ್ಲಿದೆ. ಈ ಎರಡು ಟೀಮ್​ಗಳು ಗೆದ್ದರೆ ಮಾತ್ರ ಆಸ್ಟ್ರೇಲಿಯಾ ಮುಂದಿನ ಸುತ್ತಿಗೆ ಪ್ರವೇಶಿಸಲಿದೆ….

Read More

ಅಬ್ದುಲ್ ಜಬ್ಬಾರ್ ಬೆನ್ನಲ್ಲೇ ಜಮೀರ್ ಆಪ್ತೆಗೆ ಗೇಟ್‌ಪಾಸ್, ಉಪಾಧ್ಯಕ್ಷೆ ಸ್ಥಾನದಿಂದ ಉಚ್ಚಾಟನೆ! – Kannada News | Karnataka youth congress leader And Zameer Close Aide afreen khan expelled from Party

ಬೆಂಗಳೂರು, (ಏಪ್ರಿಲ್ 15): ದಾವಣಗೆರೆ (Davanagere) ದಂಗಲ್ ತೀವ್ರ ಸ್ವರೂಪ ಪಡೆದುಕೊಂಡಿದೆ. ದಕ್ಷಿಣ ಕ್ಷೇತ್ರದ ಉಪಚುನಾವಣೆ ಕಾಂಗ್ರಸ್​​ನಲ್ಲಿ  (Congress) ಅಲ್ಲೋಲ ಕಲ್ಲೋಲ ಸೃಷ್ಟಿಸಿದ್ದು, ಕೆಲವು ದಿನಗಳಿಂದ ಬಿಡುವಿಲ್ಲದ ರಾಜಕೀಯ ಚಟುವಟಿಕೆ ನಡೆಯುತ್ತಿವೆ. ಬೈ ಎಲೆಕ್ಷನ್​​ ವೇಳೆ ಪಕ್ಷ ವಿರೋಧ ಚಟುವಟಿಕೆ ಆರೋಪದ ಮೇಲೆ ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ. ಇದರ ಬೆನ್ನಲ್ಲೇ ಇದೀಗ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೂ ಸಂಕಷ್ಟ ಎದುರಾಗಿದ್ದು, ಹೈಕಮಾಂಡ್ ಕ್ರಮದ ಬಗ್ಗೆ ಚಿಂತನೆ ನಡೆಸಿದೆ. ಇದರ…

Read More