Headlines

ಕೊಡಗು ಜಿಲ್ಲೆಯಲ್ಲಿ ಮಳೆ ಆರ್ಭಟ: ಭಾಗಮಂಡಲದಲ್ಲಿ ಸ್ನಾನಘಟ್ಟ, ತ್ರಿವೇಣಿ ಸಂಗಮ, ಉದ್ಯಾನವನ ಮುಳುಗಡೆ – Kannada News | Heavy Rains Lead to Widespread Flooding in Bhagamandala, Madikeri

ಮಡಿಕೇರಿ, ಆಗಸ್ಟ್​​ 02: ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಮಡಿಕೇರಿ ತಾಲೂಕಿನ ಪ್ರಮುಖ ಧಾರ್ಮಿಕ ಕ್ಷೇತ್ರವಾದ ಭಾಗಮಂಡಲ ಗ್ರಾಮ ಕೇಂದ್ರ ಸಂಪೂರ್ಣವಾಗಿ ಜಲಾವೃತವಾಗಿದೆ. ತ್ರಿವೇಣಿ ಸಂಗಮವು ಸಂಪೂರ್ಣವಾಗಿ ನೀರಿನಿಂದ ಆವೃತಗೊಂಡಿದ್ದು, ಸಂಗಮದ ಪಕ್ಕದಲ್ಲಿರುವ ಸ್ನಾನಘಟ್ಟಗಳು ಹಾಗೂ ಉದ್ಯಾನವನಗಳು ಸಹ ಮುಳುಗಡೆಯಾಗಿವೆ. ಮಳೆಯ ತೀವ್ರತೆಗೆ ಭಾಗಮಂಡಲ-ತಲಕಾವೇರಿ ಮಾರ್ಗದ ರಸ್ತೆಯು ಸಹ ನೀರಿನಿಂದ ಆವರಿಸಿದೆ. ಈ ರಸ್ತೆಯಲ್ಲಿ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದ್ದು, ಸ್ಥಳೀಯರು ಮತ್ತು ಪ್ರವಾಸಿಗರು ಫ್ಲೈ ಓವರ್ ಮೂಲಕ ಓಡಾಡುತ್ತಿದ್ದಾರೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​…

Read More

ಜಗತ್ತಿನ ಭವಿಷ್ಯದ ಹಿತಕ್ಕಾಗಿ ಇರಾನ್ ಮೇಲಿನ ದಾಳಿ ರದ್ದು: ಡೊನಾಲ್ಡ್ ಟ್ರಂಪ್ ಘೋಷಣೆ, ಹಾರ್ಮುಜ್ ಜಲಸಂಧಿ ತೆರೆಯಲು ಸಮ್ಮತಿ – Kannada News | Trump Halts Iran Attack for Global Peace; Strait of Hormuz Opens

ವಾಷಿಂಗ್ಟನ್, ಆಗಸ್ಟ್​ 02: ಇರಾನ್ ಹಾಗೂ ಮಧ್ಯಪ್ರಾಚ್ಯದ ಇತರ ರಾಷ್ಟ್ರಗಳ ಸತತ ಕೋರಿಕೆಯ ಮೇರೆಗೆ, ಇರಾನ್ ವಿರುದ್ಧ ಯೋಜಿಸಲಾಗಿದ್ದ ಸರಣಿ ಮಿಲಿಟರಿ ದಾಳಿಗಳನ್ನು ಅಮೆರಿಕ ಮತ್ತು ಇಸ್ರೇಲ್ ತಡೆಹಿಡಿದಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump)  ಪ್ರಕಟಿಸಿದ್ದಾರೆ. ತಮ್ಮ ‘ಟ್ರೂತ್ ಸೋಶಿಯಲ್’ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಸಂಘರ್ಷ ಕೊನೆಗೊಳಿಸುವ ನಿಟ್ಟಿನಲ್ಲಿ ಪ್ರಮುಖ ಒಪ್ಪಂದಕ್ಕೆ ಬರಲಾಗಿದೆ ಎಂದಿದ್ದಾರೆ. ನೂತನ ಒಪ್ಪಂದದಂತೆ ತೈಲ ಸಾಗಣೆಯ ಪ್ರಮುಖ ಮಾರ್ಗವಾದ ‘ಹಾರ್ಮುಜ್ ಜಲಸಂಧಿ’ಯನ್ನು (Strait of Hormuz) ತಕ್ಷಣವೇ ಸಂಪೂರ್ಣವಾಗಿ ತೆರೆಯಲಾಗುವುದು…

Read More

ಸಲ್ಮಾನ್ ಖಾನ್ ಸಂಭಾವನೆಯಲ್ಲಿ ಭಾರಿ ಇಳಿಕೆ; 120 ಕೋಟಿ ರೂಪಾಯಿ ಬದಲು 70 ಕೋಟಿ ರೂ.? – Kannada News | Salman Khan takes massive Pay Cut reduces Fees to 70 Crores for SVC 63 Vamsi Paidipally film

ಬಾಲಿವುಡ್​ನ ಖ್ಯಾತ ನಟ ಸಲ್ಮಾನ್ ಖಾನ್ (Salman Khan) ಮತ್ತು ತೆಲುಗಿನ ಖ್ಯಾತ ನಿರ್ದೇಶಕ ವಂಶಿ ಪೈಡಿಪಲ್ಲಿ ಕಾಂಬಿನೇಷನ್‌ನ ಬಹುನಿರೀಕ್ಷಿತ ಚಿತ್ರದ ಬಗ್ಗೆ ಇಂಟರೆಸ್ಟಿಂಗ್ ಮಾಹಿತಿ ಕೇಳಿಬಂದಿದೆ. ಇನ್ನೂ ಈ ಚಿತ್ರಕ್ಕೆ ಶೀರ್ಷಿಕೆ ಅಂತಿಮವಾಗಿಲ್ಲ. ಸದ್ಯಕ್ಕೆ ‘SVC63’ ಎಂದು ಕರೆಯಲಾಗುತ್ತಿದೆ. ಪ್ರಸ್ತುತ ಚಿತ್ರರಂಗದಲ್ಲಿ ಈ ಸಿನಿಮಾ ಭಾರಿ ಸದ್ದು ಮಾಡುತ್ತಿದೆ. ಖ್ಯಾತ ನಿರ್ಮಾಪಕ ದಿಲ್ ರಾಜು ನಿರ್ಮಾಣದ ಈ ಬಿಗ್ ಬಜೆಟ್ ಆಕ್ಷನ್ ಎಂಟರ್‌ಟೈನರ್ ಸಿನಿಮಾದ ಚಿತ್ರೀಕರಣ ಭರದಿಂದ ಸಾಗುತ್ತಿದ್ದು, ಸಲ್ಮಾನ್ ಖಾನ್ ತೆಗೆದುಕೊಂಡಿರುವ ಸಂಭಾವನೆ (Salman…

Read More

ರಾಜ್ಯದಲ್ಲಿ ಮಳೆ ಅವಾಂತರ: ಬಂಟ್ವಾಳದ ಹಲವು ಗ್ರಾಮಗಳು ಜಲಾವೃತ, ಕಬಿನಿ ನದಿ ಪಾತ್ರದಲ್ಲಿಯೂ ಪ್ರವಾಹದ ಭೀತಿ – Kannada News | Rain Havoc in Karnataka: Heavy Flooding in Dakshina Kannada, Tree Fall in Shivamogga

ಬಂಟ್ವಾಳದ ಹಲವು ಗ್ರಾಮಗಳು ಜಲಾವೃತImage Credit source: Tv9 Kannada ಮಂಗಳೂರು/ಶಿವಮೊಗ್ಗ ಆಗಸ್ಟ್​​ 02: ಕರ್ನಾಟಕದಾದ್ಯಂತ ಮುಂಗಾರು ಮಳೆಯ ಅಬ್ಬರ ಮುಂದುವರಿದಿದ್ದು, ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ವ್ಯಾಪಕ ಹಾನಿ ಉಂಟಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯ ಜೊತೆಗೆ ಎಎಂಆರ್ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ನದಿಗೆ ಬಿಡುಗಡೆ ಮಾಡಲಾಗಿದೆ. ಇದರ ಪರಿಣಾಮವಾಗಿ ಬಂಟ್ವಾಳ ತಾಲೂಕಿನ ಹಲವು ತಗ್ಗು ಪ್ರದೇಶಗಳು ಜಲಾವೃತಗೊಂಡು, ಜನ ಪರದಾಟ ನಡೆಸಿದ್ದಾರೆ. ಪಾಣೆಮಂಗಳೂರು ಬಳಿಯ ಅಲಡ್ಕ,…

Read More

ನೀವು ಯಾವಾಗ ಬೇಕಾದರೂ ಬನ್ನಿ, ನಿಮ್ಮ ಭದ್ರತೆಯ ಜವಾಬ್ದಾರಿ ನಮ್ಮದು, ತಸ್ಲೀಮಾ ನಸ್ರೀನ್​ಗೆ ಸಿಎಂ ಸುವೇಂದು ಭರವಸೆ – Kannada News | Taslima Nasreen Returns: CM Suvendu Adhikari Guarantees Full Security in Kolkata

ಕೋಲ್ಕತ್ತಾ, ಆಗಸ್ಟ್ 02: ಸುಮಾರು 19 ವರ್ಷಗಳ ಗಡಿಪಾರು ಬಳಿಕ ಕೋಲ್ಕತ್ತಾಗೆ ಮರಳಿರುವ ಬಾಂಗ್ಲಾದೇಶದ ಪ್ರಸಿದ್ಧ ಲೇಖಕಿ ತಸ್ಲೀಮಾ ನಸ್ರೀನ್ (Taslima Nasreen) ಅವರಿಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರು ಪೂರ್ಣ ಭದ್ರತೆಯ ಭರವಸೆ ನೀಡಿದ್ದಾರೆ. ಶನಿವಾರ ಕೋಲ್ಕತ್ತಾದ ರವೀಂದ್ರ ಸದನದಲ್ಲಿ ನಡೆದ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಮುಖ್ಯಮಂತ್ರಿಗಳು, ತಸ್ಲೀಮಾ ಅವರು ಇನ್ಮುಂದೆ ಬಯಸಿದಾಗಲೆಲ್ಲಾ ಬಂಗಾಳಕ್ಕೆ ಭೇಟಿ ನೀಡಬಹುದು ಎಂದು ಮುಕ್ತ ಆಹ್ವಾನ ನೀಡಿದ್ದಾರೆ. ಪೊಲೀಸ್ ಇಲಾಖೆಯ ಉಸ್ತುವಾರಿ ವಹಿಸಿರುವ ಮುಖ್ಯಮಂತ್ರಿಯಾಗಿ ನಿಮಗೆ ಸೂಕ್ತ…

Read More

ಮಳೆ ಅಬ್ಬರಕ್ಕೆ ಗುಡ್ಡ ಕುಸಿದು ತೀರ್ಥಹಳ್ಳಿಯಲ್ಲಿ ದುರಂತ: ಮಗು ಸೇರಿ ಒಂದೇ ಕುಟುಂಬದ ಮೂವರು ದುರ್ಮರಣ – Kannada News | Malnad Rain Havoc: 3 of a Family Died in Thirthahalli Landslide

ಮಳೆ ಅಬ್ಬರಕ್ಕೆ ಗುಡ್ಡ ಕುಸಿದು ದುರಂತImage Credit source: Tv9 Kannada ಶಿವಮೊಗ್ಗ, ಆಗಸ್ಟ್​​ 02: ಮಲೆನಾಡು ಭಾಗದಲ್ಲಿ ಮಳೆ ಅವಾಂತರಕ್ಕೆ ಸಾಲು ಸಾಲು ಅನಾಹುತಗಳು ನಡೆಯುತ್ತಿದ್ದು, ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಇಂದಿರಾ ನಗರದಲ್ಲಿ ಗುಡ್ಡ ಕುಸಿದ ಪರಿಣಾಮ ಒಂದೇ ಕುಟುಂಬದ ಮೂವರು ದುರ್ಮರಣ ಹೊಂದಿರುವ ಘಟನೆ ನಡೆದಿದೆ. ತಡರಾತ್ರಿ 2:30 ವೇಳೆಯಲ್ಲಿ ಮಳೆಯ ಅಬ್ಬರ ಹೆಚ್ಚಾಗಿರುವುದರಿಂದ ಗುಡ್ಡ ಕುಸಿದಿದೆ ಎನ್ನಲಾಗಿದ್ದು, ಗುಡ್ಡದ ಕೆಳಭಾಗದಲ್ಲಿ ಶಡ್ ನಿರ್ಮಾಣ ಮಾಡಿಕೊಂಡು ಕುಟುಂಬ ವಾಸವಿತ್ತು ಎನ್ನಲಾಗಿದೆ. ಘಟನೆಯಲ್ಲಿ ಪಕ್ಕದ ಶೆಡ್​​ನಲ್ಲಿದ್ದವರಿಗೂ…

Read More

ದಕ್ಷಿಣ ವಲಯ ತಂಡ ಪ್ರಕಟ: ನಾಲ್ವರು ಕನ್ನಡಿಗರು ಆಯ್ಕೆ – Kannada News | South Zone full squad for Duleep Trophy 2026 27

ದೇಶೀಯ ಟೆಸ್ಟ್ ಟೂರ್ನಿ ದುಲೀಪ್ ಟ್ರೋಫಿಗಾಗಿ ದಕ್ಷಿಣ ವಲಯ (ಸೌತ್ ಝೋನ್) ತಂಡವನ್ನು ಪ್ರಕಟಿಸಲಾಗಿದೆ. 14 ಸದಸ್ಯರುಗಳ ಈ ತಂಡವನ್ನು ತಿಲಕ್ ವರ್ಮಾ ಮುನ್ನಡೆಸಲಿದ್ದು, ಅನುಭವಿ ಆಟಗಾರ ರಿಕ್ಕಿ ಭುಯಿ ಉಪನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಈ ತಂಡದಲ್ಲಿ ಕರ್ನಾಟಕದ ನಾಲ್ವರು ಆಟಗಾರರು ಸ್ಥಾನ ಪಡೆದಿದ್ದಾರೆ. ಅವರೆಂದರೆ… ಕರುಣ್ ನಾಯರ್ ಶ್ರೇಯಸ್ ಗೋಪಾಲ್ ಸ್ಮರಣ್ ರವಿಚಂದ್ರನ್ ವಿದ್ವತ್ ಕಾವೇರಪ್ಪ ಬಲಿಷ್ಠ ಬ್ಯಾಟಿಂಗ್ ಲೈನಪ್: ದಕ್ಷಿಣ ವಲಯದ 14 ಸದಸ್ಯರ ಬಲಿಷ್ಠ ತಂಡದಲ್ಲಿ ಅನುಭವಿ ಮತ್ತು ಯುವ ಆಟಗಾರರ ಅತ್ಯುತ್ತಮ…

Read More

Plane Crash: ಪೆರುವಿನ ನಾಜ್ಕಾ ಲೈನ್ಸ್ ಬಳಿ ಪ್ರವಾಸಿ ವಿಮಾನ ಪತನ: 11 ವಿದೇಶಿಯರು ಸೇರಿ ಎಲ್ಲಾ 13 ಮಂದಿ ದಾರುಣ ಸಾವು – Kannada News | Peru Nazca Lines Plane Crash: 13 Dead in Tragic Tourist Flight Accident

ಲಿಮಾ , ಆಗಸ್ಟ್​ 02: ದಕ್ಷಿಣ ಅಮೆರಿಕದ ಪೆರು ದೇಶದ ಜಗತ್ಪ್ರಸಿದ್ಧ ಯುನೆಸ್ಕೋ ವಿಶ್ವ ಪರಂಪರೆಯ ತಾಣವಾದ ‘ನಾಜ್ಕಾ ಲೈನ್ಸ್’ (Nazca Lines) ವೀಕ್ಷಣೆಗೆ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ವಿಮಾನವೊಂದು ಪತನ(Plane Crash)ಗೊಂಡಿದೆ. ಈ ಭೀಕರ ಅಪಘಾತದಲ್ಲಿ ವಿಮಾನದಲ್ಲಿದ್ದ 11 ವಿದೇಶಿ ಪ್ರವಾಸಿಗರು ಹಾಗೂ ಇಬ್ಬರು ಸಿಬ್ಬಂದಿ ಸೇರಿ ಎಲ್ಲಾ 13 ಜನರು ದಾರುಣವಾಗಿ ಸಾವನ್ನಪ್ಪಿದ್ದಾರೆ ಎಂದು ಪೆರುವಿನ ಸಾರಿಗೆ ಮತ್ತು ಸಂವಹನ ಸಚಿವಾಲಯ ದೃಢಪಡಿಸಿದೆ. ದುರಂತ ನಡೆದಿದ್ದು ಹೇಗೆ? ಸೆಸ್ನಾ ಕ್ಯಾರವಾನ್ ವಿಮಾನ: ‘ಏರೋಡಿಯಾನಾ’ ವಿಮಾನಯಾನ ಸಂಸ್ಥೆಗೆ…

Read More

ಭತ್ತ ಬಿತ್ತನೆ ಕುಂಠಿತವಾಗಿರುವ ಬೆನ್ನಲ್ಲೇ ಅಕ್ಕಿ ದರ ಗಗನಕ್ಕೆ: ಶೇ.35ರಷ್ಟು ಬೆಲೆ ಹೆಚ್ಚಳ – Kannada News | Kitchen Budget Hits: Rice Prices Soar by 35% in Karnataka Amid Deficit Rainfall and Poor Paddy Sowing

ಬೆಂಗಳೂರು, ಆಗಸ್ಟ್​​ 02: ಕರ್ನಾಟಕದಲ್ಲಿ ಮಳೆಯ ಕೊರತೆಯ ಎಫೆಕ್ಟ್ ಇದೀಗ ಜನರ ಊಟದ ತಟ್ಟೆಯ ಮೇಲೂ ಬಿದ್ದಿದೆ. ಭತ್ತ ಬಿತ್ತನೆ ಕುಂಠಿತವಾಗಿರುವ ಬೆನ್ನಲ್ಲೇ ಅಕ್ಕಿ ದರ ಏಕಾಏಕಿ ಗಗನಕ್ಕೇರಿದ್ದು, ಕಳೆದ ಒಂದು ದಶಕದಲ್ಲೇ ಕಾಣದಷ್ಟು ಬೆಲೆಯಲ್ಲಿ ಹೆಚ್ಚಳವಾಗಿದೆ. ಸ್ಟೀಮ್, ಸೋನಾ ಮಸೂರಿ ಸೇರಿದಂತೆ ಬಹುತೇಕ ಎಲ್ಲಾ ವಿಧದ ಅಕ್ಕಿಗಳು ದುಬಾರಿಯಾಗಿದ್ದು, ಶೇ.35ರಷ್ಟು ದರ ಏರಿಕೆಯಾಗಿದೆ. ಹೀಗಾಗಿ ಗ್ರಾಹಕರು ಮಾತ್ರವಲ್ಲ, ವ್ಯಾಪಾರಿಗಳೂ ಸಂಕಷ್ಟ ಎದುರಿಸುತ್ತಿದ್ದಾರೆ. ಕಳೆದ ಎರಡು ತಿಂಗಳಲ್ಲಿ ಅಕ್ಕಿ ದರ ಎಷ್ಟು ಏರಿಕೆ ಅಕ್ಕಿಯ ವಿಧ ಹಿಂದಿನ…

Read More

Bengaluru Air Quality: ಬೆಂಗಳೂರು ಸೇರಿದಂತೆ ಮಂಗಳೂರು, ಮೈಸೂರಿನಲ್ಲೂ ಏರ್ ಕ್ವಾಲಿಟಿ ಉತ್ತಮ – Kannada News | Bengaluru Air Quality Index Today: Check Latest AQI Report of Karnataka Cities

ಬೆಂಗಳೂರು ಸೇರಿದಂತೆ ಮಂಗಳೂರು, ಮೈಸೂರಿನಲ್ಲೂ ಏರ್ ಕ್ವಾಲಿಟಿ ಉತ್ತಮ ಬೆಂಗಳೂರು, ಆಗಸ್ಟ್ 2: ರಾಜ್ಯಾದ್ಯಂತ ಮುಂಗಾರು ಮಳೆ ಮುಂದುವರಿದಿರುವ ಬೆನ್ನಲ್ಲೇ ಕರ್ನಾಟಕದ ಪ್ರಮುಖ ನಗರಗಳಲ್ಲಿ ವಾಯು ಮಾಲಿನ್ಯ ನಿಯಂತ್ರಣದಲ್ಲಿದ್ದು, ಗಾಳಿಯ ಗುಣಮಟ್ಟ (AQI) ಒಟ್ಟಾರೆಯಾಗಿ ‘ಉತ್ತಮ’ದಿಂದ ‘ಸಾಧಾರಣ’ ಹಂತದಲ್ಲಿದೆ. ನಿರಂತರ ಮಳೆಯಿಂದಾಗಿ ವಾತಾವರಣದಲ್ಲಿರುವ ಧೂಳಿನ ಕಣಗಳು ಕಡಿಮೆಯಾಗಿದ್ದು, ಜನಸಾಮಾನ್ಯರು ನಿರಾಳವಾಗಿ ಉಸಿರಾಡುವ ವಾತಾವರಣ ನಿರ್ಮಾಣವಾಗಿದೆ. ಬೆಂಗಳೂರಿನಲ್ಲಿ ಇಂದಿನ ವಾಯು ಗುಣಮಟ್ಟ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಆಗಸ್ಟ್ 2) ಗಾಳಿಯ ಗುಣಮಟ್ಟ ಸೂಚ್ಯಂಕ 35 ರಿಂದ 60ರ ಆಸುಪಾಸಿನಲ್ಲಿದ್ದು,…

Read More