Headlines

ಕೊಡಗಿನಲ್ಲಿ ಲವ್ ಜಿಹಾದ್ ನಡೆಯುತ್ತಿದೆಯಾ? ಹಿಂದೂ ಪರಸಂಘಟನೆಗಳಿಂದ ಬೀದಿಗಿಳಿದು ಹೋರಾಟ – Kannada News | Siddapur Love Jihad: Kodagu Hindu Girls Marrying Outside Faith, Locals Protest

ಕೊಡಗು, ಜನವರಿ 27: ಜಿಲ್ಲೆಯಲ್ಲಿ ಲವ್ ಜಿಹಾದ್ (Love Jihad) ನಡೆಯುತ್ತಿದೆಯಾ? ಎಂಬ ಗಂಭೀರ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಲವ್ ಜಿಹಾದ್ ವಿರುದ್ಧ ಜಿಲ್ಲೆಯಲ್ಲಿ ಬೃಹತ್ ಪ್ರತಿಭಟನೆ (protest) ಕೂಡ ನಡೆದಿದೆ. ಪ್ರತಿಭಟನಾಕಾರರ ಪ್ರಕಾರ ಜಿಲ್ಲೆಯಲ್ಲಿ ಕಳೆದೊಂದು ವರ್ಷದಲ್ಲಿ 10ಕ್ಕೂ ಹೆಚ್ಚು ಹಿಂದೂ ಯುವತಿಯರು ಅನ್ಯಧರ್ಮೀಯರನ್ನ ವಿವಾಹ ಆಗಿದ್ದಾರಂತೆ. ಹೀಗಾಗಿ ಇದನ್ನು ಖಂಡಿಸಿ ಹಿಂದೂ ಸುರಕ್ಷಾ‌ ಸಮಿತಿಯಿಂದ ಇಂದು ಪ್ರತಿಭಟನೆ ಮಾಡಲಾಗಿದೆ. ಜಿಲ್ಲೆಯಲ್ಲಿ ಬೃಹತ್ ಪ್ರತಿಭಟನೆ ಮತೀಯ ಸೂಕ್ಷ್ಮ ಕೊಡಗು ಜಿಲ್ಲೆಯಲ್ಲಿ ವ್ಯಾಪಕ ಲವ್ ಜಿಹಾದ್ ನಡೆಯುತ್ತಿರುವ ಆರೋಪಗಳು…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 17ರ ದಿನಭವಿಷ್ಯ

ಮೂರು ಬೊಗಸೆ ಕರಿಎಳ್ಳು ಹಾಗೂ ಅದರ ಮೇಲೆ ಬೆಲ್ಲದ ಅಚ್ಚು ಹಾಗೂ ಇದನ್ನು ಒಂದು ನೀಲಿ ಬಟ್ಟೆಯಲ್ಲಿ ಕಟ್ಟಿ ಮನೆಯಲ್ಲಿ ಇದನ್ನು ಬಳಕೆ ಮಾಡಿಕೊಳ್ಳುವುದಕ್ಕೆ ಅಂತ ಕೊಡಿ. ಶತ್ರುಕಾಟದಿಂದ ಮುಕ್ತಿ ಸಿಗುತ್ತದೆ ಹಾಗೂ ಪ್ರಭಾವಿಗಳ ಬೆಂಬಲ ನಿಮಗೆ ಸಿಗುತ್ತದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7) ಕುಟುಂಬದವರ ವಿಚಾರದಲ್ಲಿ ಹೆಚ್ಚು ಅರ್ಥ ಮಾಡಿಕೊಳ್ಳುವ ಸಮಯವನ್ನು ನೀಡಿ. ಅದರಲ್ಲೂ ವಿಶೇಷವಾಗಿ ಹಿರಿಯರ ಮಾತು ಕೇಳುವುದರಿಂದ ಸಮಸ್ಯೆಗಳು ಪರಿಹಾರವಾಗುತ್ತವೆ. ಪ್ರೀತಿಯಲ್ಲಿ ಅನುಮಾನ-…

Read More

13 ಕಿಲೋ ಮೀಟರ್ ಪಾದಯಾತ್ರೆ ಮಾಡಿದ 6 ವರ್ಷದ ಬಾಲಕ! – Kannada News | 6 Year Old Samarth’s 13km Barefoot Pilgrimage to Kuruvatti Basaveshwara Jatre

ಹಾವೇರಿ, ಫೆಬ್ರವರಿ 17: ಕುರವತ್ತಿ ಬಸವೇಶ್ವರ ಜಾತ್ರೆ ಅಂಗವಾಗಿ ಹಾವೇರಿ ತಾಲೂಕಿನ ಗುತ್ತಲ ಗ್ರಾಮದ 6 ವರ್ಷದ ಸಮರ್ಥ ಶಿವಯೋಗಿ ಕಾಗಿನಲ್ಲಿ ಸುಮಾರು 13 ಕಿಮೀ ದೂರವನ್ನು ಬರಿಗಾಲಿನಲ್ಲಿ ಪಾದಯಾತ್ರೆ ನಡೆಸಿ ಜನರ ಗಮನ ಸೆಳೆದಿದ್ದಾನೆ. ಎರಡೂವರೆ ಗಂಟೆಯಲ್ಲಿ ಗುರಿ ತಲುಪಿದ ಬಾಲಕ ಕುಟುಂಬದವರೊಂದಿಗೆ ರಥೋತ್ಸವದಲ್ಲಿ ಭಾಗಿಯಾಗಿದ್ದು, ಭಕ್ತರ ಮೆಚ್ಚುಗೆಗೆ ಪಾತ್ರನಾಗಿದ್ದಾನೆ. ವರದಿ: ಅಣ್ಣಪ್ಪ ಬಾರ್ಕಿ, ಟಿವಿ9 ಬೆಂಗಳೂರು ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.     Source link

Read More

ಕೇಸು ಹಿಂಪಡೆಯಲಿರುವ ‘ಜನ ನಾಯಗನ್’ ನಿರ್ಮಾಪಕ: ಕಾರಣ? – Kannada News | Jana Nayagan producer to withdraw application against CBFC

ದಳಪತಿ ವಿಜಯ್ (Thalapathy Vijay) ನಟನೆಯ ‘ಜನ ನಾಯಗನ್’ ಸಿನಿಮಾ ರಾಜಕೀಯ ಕಾರಣಗಳಿಂದಾಗಿ ಬಿಡುಗಡೆ ವಿಳಂಬ ಆಗುತ್ತಲೇ ಇದೆ. ತೆಲುಗಿನ ‘ಭಗವಂತ ಕೇಸರಿ’ ಸಿನಿಮಾದ ರೀಮೇಕ್ ಆದ ‘ಜನ ನಾಯಗನ್’ಗೆ ಸಿಬಿಎಫ್​​ಸಿಯು ಸೆನ್ಸಾರ್ ಪ್ರಮಾಣ ಪತ್ರ ನೀಡಲು ನಿರಾಕರಿಸಿದೆ. ಇದನ್ನು ಪ್ರಶ್ನಿಸಿ ‘ಜನ ನಾಯಗನ್’ ನಿರ್ಮಾಪಕರು ಕೋರ್ಟ್ ಮೆಟ್ಟಿಲೇರಿದ್ದಾರಾದರೂ ಅಲ್ಲಿಯೂ ಸಹ ‘ಜನ ನಾಯಗನ್’ ನಿರ್ಮಾಪಕರಿಗೆ ಸೂಕ್ತವಾಗಿ ನ್ಯಾಯ ದೊರಕಿಲ್ಲ ಬದಲಿಗೆ ನ್ಯಾಯ ವಿತರಣೆ ತಡ ಆಗುತ್ತಲೇ ಸಾಗುತ್ತಿದೆ. ಇದರಿಂದಾಗಿ ರೋಸಿ ಹೋಗಿರುವ ನಿರ್ಮಾಪಕರು ದೂರನ್ನೇ ಹಿಂಪಡೆಯಲು…

Read More

ಅಂಬಿಕಾ ಮರಳಿ ಬರೋ ಸಮಯ ಬಂದಾಯ್ತು; ನಡೆಯುತ್ತಿದೆ ಶರತ್-ದುರ್ಗಾ ಮರು ಮಾಂಗಲ್ಯ – Kannada News | Naa Ninna Bidalare Serial: Ambika’s Return Nears as Sharath and Durga Prepare for Re marriage

‘ನಾ ನಿನ್ನ ಬಿಡಲಾರೆ’ ಧಾರಾವಾಹಿಯಲ್ಲಿ ಈಗ ಮಹತ್ವದ ತಿರುವು ಎದುರಾಗಿದೆ. ಅಂಬಿಕಾಳನ್ನು ಮಾಳವಿಕಾ ತನ್ನ ಶಕ್ತಿಯಿಂದ ಬಂಧಿಸಿಟ್ಟಿದ್ದಾಳೆ. ದುರ್ಗಾಳ ಬಳಿ ಇದ್ದ ತಾಳಿಯನ್ನು ಕಸಿದುಕೊಂಡ ಅವಳು, ಅಂಬಿಕಾಳನ್ನು ಸಂಪೂರ್ಣವಾಗಿ ಹಿಡಿತಕ್ಕೆ ತೆಗೆದುಕೊಂಡಳು. ಈಗ ಆಕೆಯ ಶ್ರಾದ್ಧ ಕೂಡ ಮಾಡಾಗಿದೆ. ಹೀಗಿರುವಾಗಲೇ ಅಂಬಿಕಾ ಮರಳಿ ಬರುವ ಸಮಯ ಬಂದಿದೆ. ಇದಕ್ಕೆ ಒಂದು ಅವಕಾಶ ಸಿಕ್ಕಿದೆ. ಅಂಬಿಕಾ ಪಾತ್ರ ‘ನಾ ನಿನ್ನ ಬಿಡಲಾರೆ’ ಧಾರಾವಾಹಿಯಲ್ಲಿ ತುಂಬಾನೇ ಪ್ರಾಮುಖ್ಯತೆ ಪಡೆದಿದೆ. ಏಕೆಂದರೆ, ಈ ಧಾರಾವಾಹಿಯಲ್ಲಿ ಆಕೆಯೇ ಮುಖ್ಯ ಪಾತ್ರಧಾರಿ. ಆಕೆಯನ್ನು ಸಾಯಿಸಲಾಗಿದ್ದು,…

Read More

ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಕುಮಾರಸ್ವಾಮಿ ಅಚ್ಚರಿ ಮಾತು

ಬೆಂಗಳೂರು, (ಏಪ್ರಿಲ್ 10): ಜೆಡಿಎಸ್ (JDS) ಯುವಕ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರಿಗೆ ಕ್ಷೇತ್ರದ್ದೇ ದೊಡ್ಡ ತಲೆನೋವಾಗಿದೆ. ಕೇವಲ ನಿಖಿಲ್ ಕುಮಾರಸ್ವಾಮಿಗೆ ಮಾತ್ರವಲ್ಲ ಅಭಿಮಾನಿಗಳು ಹಾಗೂ ಕಾರ್ಯಕರ್ತರಲ್ಲೂ ಕ್ಷೇತ್ರದ ಗೊಂದಲ ಸೃಷ್ಟಿಸಿದೆ. ಯಾಕಂದ್ರೆ ಮಂಡ್ಯ ಲೋಕಸಭೆಯಲ್ಲಿ ಸೋತರು. ರಾಮನಗರ ವಿಧಾನಸಭೆ ಹಾಗೂ ಚನ್ನಪಟ್ಟಣ ಉಪಚುನಾವಣೆಯಲ್ಲೂ ಸಹ ನಿಖಿಲ್ ಪರಾಭವಗೊಂಡಿದ್ದಾರೆ. ಹೀಗಾಗಿ ಮುಂಬರುವ ಚುನಾವಣೆಯಲ್ಲಿ ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡಬೇಕೆನ್ನುವುದೇ ನಿಖಿಲ್​​ ಅವರನ್ನ ಗೊಂದಲಕ್ಕೀಡು ಮಾಡಿದೆ. ಇನ್ನು ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ…

Read More

ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ – Kannada News | DK Shivakumar Receives Blessings from Naga Sadhus at His Residence Today

ಬೆಂಗಳೂರು, ಡಿಸೆಂಬರ್​​ 20: ಶುಕ್ರವಾರ ಗೋಕಾರ್ಣದ ದೇಗುಲಕ್ಕೆ ಡಿಸಿಎಂ ಡಿಕೆ ಶಿಕವಕುಮಾರ್​ ತೆರಳಿದ್ದರು. ಈ ವೇಳೆ ಪ್ರಾರ್ಥನೆ ಸಲ್ಲಿಸುವಾಗ ಗಣಪತಿಯ ಬಲಗಡೆಯಿಂದ ಹೂ ಬಿದ್ದಿತ್ತು. ಜಗದೀಶ್ವರಿ ದೇಗುಲದಲ್ಲಿ ಬೇಡಿಕೆ ಇಟ್ಟಾಗಲೂ ಒಳ್ಳೆಯ ಮುನ್ಸೂಚನೆ ಸಿಕ್ಕಿತ್ತು. ಈ ಮಧ್ಯೆ ಇಂದು ಸದಾಶಿವನಗರದ ನಿವಾಸಕ್ಕೆ ಉತ್ತರ ಪ್ರದೇಶ, ಉತ್ತರಾಖಂಡ್​ನಿಂದ 10ಕ್ಕೂ ಹೆಚ್ಚು ನಾಗಾಸಾಧುಗಳು ಆಗಮಿಸಿ ಡಿಕೆ ಶಿವಕುಮಾರ್​ಗೆ ಆಶೀರ್ವಾದ ಮಾಡಿದ್ದಾರೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source link

Read More

ಅಂದುಕೊಂಡಿದ್ದನ್ನು ಸಾಧಿಸಿಯೇ ಬಿಟ್ಟ ಫ್ಯಾನ್ಸ್; ಧನ್ಯವಾದ ಹೇಳಿದ ಗಿಲ್ಲಿ ನಟ – Kannada News | Gilli Nata Hits 1M Instagram Followers: Bigg Boss Fans Fulfill Wish

ಬಿಗ್ ಬಾಸ್ (Bigg Boss) ಮನೆಯಲ್ಲಿರುವ ಗಿಲ್ಲಿ ನಟ ಅವರು ಇತ್ತೀಚೆಗೆ ಅಪರೂಪದ ಸಾಧನೆ ಮಾಡಿದ್ದಾರೆ. ಅವರು ಬಿಗ್ ಬಾಸ್ ಮನೆಗೆ ಸೇರುವಾಗ ಇನ್​​ಸ್ಟಾಗ್ರಾಮ್​​ನಲ್ಲಿ ಇದ್ದಿದ್ದು ಕೇವಲ 1 ಲಕ್ಷದ 9 ಸಾವಿರ ಹಿಂಬಾಲಕರು. ಈಗ ಈ ಸಂಖ್ಯೆ 1 ಮಿಲಿಯನ್ ದಾಟಿದೆ. ಕ್ಷಣ ಕ್ಷಣಕ್ಕೂ ಅವರ ಹಿಂಬಾಲಕರ ಸಂಖ್ಯೆ ಹೆಚ್ಚುತ್ತಿದೆ. ಬಿಗ್ ಬಾಸ್​ ಪೂರ್ಣಗೊಳ್ಳುವ ವೇಳೆಗೆ ಈ ಸಂಖ್ಯೆ ಮತ್ತಷ್ಟು ಏರಿಕೆ ಆಗುವ ಸಾಧ್ಯತೆ ಇದೆ. ಕಳೆದ ಕೆಲ ದಿನಗಳಿಂದ ಗಿಲ್ಲಿ ಇನ್​​ಸ್ಟಾ ಫಾಲೋವರ್ಸ್ ಸಂಖ್ಯೆ…

Read More

‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ

ನಟ ರವಿಚಂದ್ರನ್ ಅವರು ಚಿತ್ರರಂಗದಲ್ಲಿ ಅನೇಕ ಸೋಲು ಹಾಗೂ ಗೆಲುವನ್ನು ಕಂಡಿದ್ದಾರೆ. ಅವರು ಸೋಲಿನ ಬಗ್ಗೆ ಮಾತನಾಡಿದ್ದಾರೆ. ‘ಸಿನಿಮಾ ಸೋತಾಗ ಯಾರಿಗೂ ಬೇಸರ ಆಗೋದಿಲ್ಲ. ಸೋಲು ಕಂಡಾಗ ಸುತ್ತಲೂ ಇರುವ ಜನರು ಆಡುವ ಮಾತು ಬೇಸರ ಮೂಡಿಸುತ್ತದೆ. ಆ ರೀತಿ ಆಗಬಾರದು’ ಎಂದು ರವಿಚಂದ್ರನ್ ಅವರು ಹೇಳಿದ್ದಾರೆ. ರವಿಚಂದ್ರನ್ ಅವರು ‘ಕ್ರೇಜಿ ಬ್ರಹ್ಮ’ ಹೆಸರಿನ ಸಿನಿಮಾ ಮಾಡಿದ್ದಾರೆ. ಎಐ ನಿರ್ಮಿತ ಸಿನಿಮಾ ಇದಾಗಿದೆ. ಇದರಲ್ಲಿ 30-35 ಹಾಡುಗಳು ಇರಲಿವೆ ಎಂದು ಹೇಳಲಾಗಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ…

Read More

ಚುನಾವಣೆ ಹೊಸ್ತಿಲಲ್ಲೇ ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ಯುವಕನ ಹತ್ಯೆ, ಕೈ-ಕಾಲುಗಳನ್ನು ಕಟ್ಟಿದ್ದ ಸ್ಥಿತಿಯಲ್ಲಿ ಶವ ಪತ್ತೆ – Kannada News | Bangladesh Election Eve: Another Hindu Youth Murdered, Sparks Minority Safety Fears

ಢಾಕಾ, ಫೆಬ್ರವರಿ 12: ಬಾಂಗ್ಲಾದೇಶ(Bangladesh)ದ ಸಾರ್ವತ್ರಿಕ ಚುನಾವಣೆಗೆ ಕೇವಲ ಒಂದು ದಿನ ಬಾಕಿ ಇರುವಾಗ ಮತ್ತೊಬ್ಬ ಹಿಂದೂ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ. ಬಾಂಗ್ಲಾದೇಶದ ಮೌಲ್ವಿಬಜಾರ್ ಜಿಲ್ಲೆಯಲ್ಲಿ ಉದ್ವಿಗ್ನತೆ ಭುಗಿಲೆದ್ದಿದೆ. ಬುಧವಾರ 28 ವರ್ಷದ ಹಿಂದೂ ವ್ಯಕ್ತಿಯೊಬ್ಬನನ್ನು ಕ್ರೂರವಾಗಿ ಹತ್ಯೆ ಮಾಡಲಾಗಿದೆ. ಕೈಕಾಲುಗಳನ್ನು ಕಟ್ಟಿಹಾಕಿದ ಸ್ಥಿತಿಯಲ್ಲಿ ಆತನ ದೇಹವು ಪತ್ತೆಯಾಗಿದ್ದು, ಅಲ್ಪಸಂಖ್ಯಾತರ ಸುರಕ್ಷತೆಯ ಬಗ್ಗೆ ಮತ್ತೆ ಆತಂಕ ಮೂಡಿದೆ. ಮೃತರನ್ನು ರತನ್ ಸಾಹುಕರ್ ಎಂದು ಗುರುತಿಸಲಾಗಿದೆ. ರತನ್ ಚಂಪಾ ಪ್ರದೇಶದ ಚಹಾ ತೋಟಗಳಲ್ಲಿ ಕೆಲಸ ಮಾಡುತ್ತಿದ್ದರು….

Read More