Headlines

ಭೂಕುಸಿತದಿಂದ ರೈಲು ಸಂಚಾರ ಸ್ಥಗಿತ: ತೀವ್ರ ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು – Kannada News | Landslide Disrupts Rail Services Between Hassan and Mangaluru; PC Exam Aspirants Stranded

ಹಾಸನ, ಆಗಸ್ಟ್​​ 02: ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಳೆದ ಮೂರು-ನಾಲ್ಕು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಹಾಸನ ಮತ್ತು ಮಂಗಳೂರು ನಡುವಿನ ರೈಲ್ವೆ ಹಳಿಯಲ್ಲಿ ಭೂಕುಸಿತ ಉಂಟಾಗಿದೆ. ಯೆಡಕುಮಾರಿ ಹಾಗೂ ಶ್ರೀವಾಗಿಲು ನಿಲ್ದಾಣಗಳ ನಡುವೆ ಗುಡ್ಡ ಕುಸಿದ ಪರಿಣಾಮ ಹಲವು ರೈಲುಗಳ ಸಂಚಾರ ಸ್ಥಗಿತಗೊಂಡಿದೆ. ದಕ್ಷಿಣ ಪಶ್ಚಿಮ ರೈಲ್ವೆಯ ಮಾಹಿತಿ ಪ್ರಕಾರ, ಏಳು ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಿದ್ದು, ಎರಡು ಎಕ್ಸ್‌ಪ್ರೆಸ್ ರೈಲುಗಳ ಸಂಚಾರವನ್ನು ಸಂಪೂರ್ಣವಾಗಿ ರದ್ದುಗೊಳಿಸಲಾಗಿದೆ. ಈ ಘಟನೆಯಿಂದ ನೂರಾರು ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅದರಲ್ಲಿಯೂ ಇಂದು…

Read More

Happy Friendship Day 2026: ನೋವು-ನಲಿವಿನಲ್ಲಿ ಸದಾ ನಿಮ್ಮೊಂದಿಗಿರುವ ಬೆಸ್ಟ್‌ಫ್ರೆಂಡ್‌ಗೆ ಈ ರೀತಿ ಶುಭಾಶಯಗಳನ್ನು ತಿಳಿಸಿ – Kannada News | Happy Friendship Day 2026: Here Are Best Friendship Quotes To Wish Your Friends

ಸ್ನೇಹಿತರ ದಿನದ ಶುಭಾಶಯಗಳುImage Credit source: Getty Images ಪ್ರತಿಯೊಬ್ಬರ ಬದುಕಿನಲ್ಲೂ ಬೆಲೆಯೇ ಕಟ್ಟಲಾಗದ ಸಂಬಂಧ ಎಂದರೆ ಅದು ಸ್ನೇಹ (Friendship).  ಸ್ನೇಹಕ್ಕೆ ಬಡವ, ಶ್ರೀಮಂತ ಎಂಬ ಭೇದವಿಲ್ಲ. ಜಾತಿ, ವಯಸ್ಸಿನ ಹಂಗಿಲ್ಲ. ನಿಸ್ವಾರ್ಥ ಪ್ರೀತಿಯ ಬಾಂಧವ್ಯವಿದ್ದರೆ ಅದು ಫ್ರೆಂಡ್‌ಶಿಪ್‌ ಮಾತ್ರ ಎಂದು ಹೇಳಬಹುದು. ಆದ್ದರಿಂದಲೇ ಸ್ನೇಹ ಸಂಬಂಧವನ್ನು ರಕ್ತ ಸಂಬಂಧಗಳಿಗೂ ಮೀರಿದ ಬಂಧವೆಂದು ಹೇಳುವುದು. ಫ್ರೆಂಡ್‌ಶಿಪ್‌ನ ಈ ಮಹತ್ವವನ್ನು ಸಾರಲು, ಸ್ನೇಹ ಸಂಬಂಧವನ್ನು ಸಂಭ್ರಮಿಸಲು ಭಾರತದಲ್ಲಿ ಪ್ರತಿವರ್ಷ ಆಗಸ್ಟ್‌ ಮೊದಲ ಭಾನುವಾರವನ್ನು ಫ್ರೆಂಡ್‌ಶಿಪ್‌ ಡೇ ಯನ್ನು…

Read More

Weekly Horoscope: ಆಗಸ್ಟ್ 3 ರಿಂದ 9ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ – Kannada News | Zodiac Fortunes: Aries, Taurus, Gemini, Cancer Weekly Astrology

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ ಗುರೂಜಿ ಅವರು ಆಗಸ್ಟ್ 3 ರಿಂದ ಆಗಸ್ಟ್ 9 ವರೆಗಿನ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ವಿವರಿಸಿದ್ದಾರೆ. ಈ ವಾರವು ಪರಾಭವ ನಾಮ ಸಂವತ್ಸರ, ದಕ್ಷಿಣಾಯನ, ಆಷಾಢ ಮಾಸ, ಗ್ರೀಷ್ಮ ಋತು ಮತ್ತು ಕೃಷ್ಣ ಪಕ್ಷವನ್ನು ಒಳಗೊಂಡಿದೆ. ಈ ವಾರದಲ್ಲಿ ಮೇಲುಕೋಟೆ ರಾಜಮುಡಿ ಉತ್ಸವ, ಗಂಗಾವತಿ ಶಿವಯೋಗಿಗಳ ವರ್ಧಂತ್ಯೋತ್ಸವ, ಬಾಲಗಂಗಾಧರ ತಿಲಕರ ಆರಾಧನಾ ಮಹೋತ್ಸವ ಮತ್ತು ಚಾಮುಂಡೇಶ್ವರಿ ವರ್ಧಂತ್ಯೋತ್ಸವದಂತಹ ಪ್ರಮುಖ ಕಾರ್ಯಕ್ರಮಗಳು ನಡೆಯಲಿವೆ. ಗ್ರಹಗಳ ಗೋಚಾರದ ಪ್ರಕಾರ,…

Read More

ಧೋನಿಯ ವಿಶ್ವ ದಾಖಲೆ ಮುರಿದ ಇಮ್ರಾನ್ ತಾಹಿರ್ – Kannada News | Imran Tahir Breaks MS Dhoni’s All Time World Record

ಇದಕ್ಕೂ ಮುನ್ನ ಈ ವಿಶ್ವ ದಾಖಲೆ ಮಹೇಂದ್ರ ಸಿಂಗ್ ಧೋನಿಯ ಹೆಸರಿನಲ್ಲಿತ್ತು. 2023 ರಲ್ಲಿ ಧೋನಿ ಐಪಿಎಲ್ ಟ್ರೋಫಿ ಗೆದ್ದಾಗ ಅವರಿಗೆ 41 ವರ್ಷ, 325 ದಿನಗಳಾಗಿತ್ತು. ಈ ಮೂಲಕ ಟಿ20 ಟ್ರೋಫಿ ಗೆದ್ದ ಅತ್ಯಂತ ಹಿರಿಯ ನಾಯಕ ಎಂಬ ವಿಶ್ವ ದಾಖಲೆ ಬರೆದಿದ್ದರು. (PC: IPL) Source link

Read More

ಅಯೋಧ್ಯೆಯ ವೈದ್ಯಕೀಯ ಕಾಲೇಜಿನಲ್ಲಿ ಬಾಂಬ್ ‘ಸೂತ್ರ’ ಪತ್ತೆ: ಪ್ರಥಮ ವರ್ಷದ ವಿದ್ಯಾರ್ಥಿ ಸರ್ಫರಾಜ್ ಖಾನ್ ಪೊಲೀಸರ ವಶಕ್ಕೆ – Kannada News | Ayodhya Medical College Bomb Formula: Student Sarfaraz Khan Arrested, UP ATS Probe

ಅಯೋಧ್ಯೆ, ಆಗಸ್ಟ್​ 02: : ಉತ್ತರ ಪ್ರದೇಶದ ಅಯೋಧ್ಯೆ(Ayodhya)ಯಲ್ಲಿರುವ ರಾಜರ್ಷಿ ದಶರಥ್ ಸ್ವಾಯತ್ತ ವೈದ್ಯಕೀಯ ಕಾಲೇಜಿನಲ್ಲಿ ಬಾಂಬ್ ತಯಾರಿಸುವ ವಿವರಗಳಿದ್ದ ಕೈಬರಹದ ಟಿಪ್ಪಣಿ ಸಿಕ್ಕ ಬೆನ್ನಲ್ಲೇ, ಪ್ರಥಮ ವರ್ಷದ ವಿದ್ಯಾರ್ಥಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ವಿದ್ಯಾರ್ಥಿಯನ್ನು ಬಲರಾಂಪುರ ಮೂಲದ ಸರ್ಫರಾಜ್ ಖಾನ್ ಎಂದು ಗುರುತಿಸಲಾಗಿದೆ. ಈತ ಕಾಲೇಜಿನ 2025 ರ ಎಕ್ಸ್-ರೇ ಟೆಕ್ನಾಲಜಿ ಬ್ಯಾಚ್‌ನ ಪ್ರಥಮ ವರ್ಷದ ವಿದ್ಯಾರ್ಥಿಯಾಗಿದ್ದಾನೆ. ಶನಿವಾರ ಬೆಳಗ್ಗೆ ಎಕ್ಸ್-ರೇ ಕೊಠಡಿಗೆ ಕರ್ತವ್ಯಕ್ಕೆ ತೆರಳಿದ್ದ ವಿದ್ಯಾರ್ಥಿಗಳಿಗೆ ಕಾಗದದ ಟಿಪ್ಪಣಿಯೊಂದು ಸಿಕ್ಕಿದೆ. ಶುಕ್ರವಾರ ರಾತ್ರಿ ಇದೇ…

Read More

ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಮಳೆ ಅಬ್ಬರ: ಪ್ರಮುಖ ಡ್ಯಾಂಗಳಿಗೆ ಹೆಚ್ಚಿದ ನೀರಿನ ಒಳಹರಿವು – Kannada News | Monsoon Boom: Heavy Rain Lashes Cauvery Basin; Massive Inflows to KRS, Kabini & Major Karnataka Dams

ಕಬಿನಿ ಜಲಾಶಯದ ನೀರಿನ ಪ್ರಮಾಣImage Credit source: Tv9 Kannada ಮೈಸೂರು, ಆಗಸ್ಟ್​​ 02: ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ಕೃಷ್ಣರಾಜಸಾಗರ (KRS) ಹಾಗೂ ಕಬಿನಿ ಜಲಾಶಯಗಳಿಗೆ ಒಳಹರಿವು ಹೆಚ್ಚಿದ್ದು, ಕಾವೇರಿ ನೀರು ಹಂಚಿಕೆ ವಿವಾದದ ನಡುವೆ ಸಂಕಷ್ಟದಲ್ಲಿದ್ದ ಕರ್ನಾಟಕ ಸರ್ಕಾರಕ್ಕೆ ತಾತ್ಕಾಲಿಕ ನೆಮ್ಮದಿ ದೊರೆತಿದೆ. ಕಳೆದ 24 ಗಂಟೆಗಳಲ್ಲಿ ಕೊಡಗು, ಕೇರಳದ ವಯನಾಡು ಸೇರಿದಂತೆ ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಸುರಿದ ಭಾರೀ ಮಳೆಯಿಂದ ಕೆಆರ್‌ಎಸ್ ಮತ್ತು ಕಬಿನಿ ಜಲಾಶಯಗಳಿಗೆ ಒಳಹರಿವು ಗಣನೀಯವಾಗಿ ಹೆಚ್ಚಿದೆ….

Read More

‘ರಾಮಾಯಣ’ ಸಿನಿಮಾ ಬಿಡುಗಡೆಗೂ ಮುನ್ನ ಬರಲಿದೆ ರಾಮಾಯಣ್ ಧಾರಾವಾಹಿ ಕುರಿತು ಸಾಕ್ಷ್ಯಚಿತ್ರ – Kannada News | Documentary on Making of Ramanand Sagar Ramayan without VFX and Green Screen

ಬಾಲಿವುಡ್ ನಿರ್ದೇಶಕ ನಿತೇಶ್ ತಿವಾರಿ ಆ್ಯಕ್ಷನ್-ಕಟ್ ಹೇಳಿರುವ ‘ರಾಮಾಯಣ’ (Ramayana) ಸಿನಿಮಾ ಪ್ರಸ್ತುತ ಭಾರತೀಯ ಚಿತ್ರರಂಗದಲ್ಲೇ ಅತ್ಯಂತ ನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿದೆ. ರಣಬೀರ್ ಕಪೂರ್ ಅವರು ಶ್ರೀರಾಮನಾಗಿ ಮತ್ತು ರಾಕಿಂಗ್ ಸ್ಟಾರ್ ಯಶ್ ಅವರು ರಾವಣನಾಗಿ ಕಾಣಿಸಿಕೊಳ್ಳುತ್ತಿರುವ ಈ ಬಿಗ್ ಬಜೆಟ್ ಸಿನಿಮಾದ ಬೃಹತ್ ಸೆಟ್‌ಗಳು ಹಾಗೂ 8 ಬಾರಿ ಆಸ್ಕರ್ ಪ್ರಶಸ್ತಿ ಗೆದ್ದ ‘DNEG’ ಸಂಸ್ಥೆ ನೀಡುತ್ತಿರುವ ಗ್ರಾಫಿಕ್ಸ್ ಬಗ್ಗೆ ಈಗಾಗಲೇ ಭಾರಿ ಚರ್ಚೆ ನಡೆಯುತ್ತಿದೆ. ಆದರೆ, ಸುಮಾರು 40 ವರ್ಷಗಳ ಹಿಂದೆ ಯಾವುದೇ ಆಧುನಿಕ…

Read More

ಹೊಸ ಲುಕ್​ನಲ್ಲಿ ಕಾಣಿಸಿಕೊಂಡ ಹಾರ್ದಿಕ್ ಪಾಂಡ್ಯ! – Kannada News | Hardik Pandya Flaunts Bold New Avatar

ಟೀಮ್ ಇಂಡಿಯಾದ ಸ್ಟಾರ್ ಆಲ್​ರೌಂಡರ್ ಹಾರ್ದಿಕ್ ಪಾಂಡ್ಯ ಅವರು ಇಂದು (ಭಾನುವಾರ, ಆಗಸ್ಟ್ 2, 2026) ಆಂಧ್ರಪ್ರದೇಶದ ಪವಿತ್ರ ಕ್ಷೇತ್ರವಾದ ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಅವರು ಹೊಸ ಲುಕ್​ನಲ್ಲಿ ಕಾಣಿಸಿಕೊಂಡಿರುವುದು ವಿಶೇಷ. ಈ ಹಿಂದೆ ಅತ್ಯಂತ ವಿಶಿಷ್ಟವಾದ  ‘ಪ್ಲಾಟಿನಂ ಬ್ಲಾಂಡ್ ಬಝ್ ಕಟ್’ ಹೇರ್‌ಸ್ಟೈಲ್​ನೊಂದಿಗೆ ಮಿಂಚಿದ್ದ ಹಾರ್ದಿಕ್ ಪಾಂಡ್ಯ, ಈ ಬಾರಿ ಕೇಶ ಮುಂಡನದೊಂದಿಗೆ ಹೊಸ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಇದೀಗ ಬೋಳು ತಲೆ ಲುಕ್​ನಲ್ಲಿರುವ…

Read More

SIR: ಮತದಾರರ ಪಟ್ಟಿ ಪರಿಷ್ಕರಣೆ; 4.8 ಕೋಟಿ ಉಚಿತ ಜಾತಿ ಪ್ರಮಾಣಪತ್ರ ವಿತರಣೆಗೆ ರಾಜ್ಯ ಸರ್ಕಾರ ಮುಂದು! – Kannada News | Karnataka Govt to Distribute 4.8 Crore Free Caste Certificates for SIR Drive

4.8 ಕೋಟಿ ಉಚಿತ ಜಾತಿ ಪ್ರಮಾಣಪತ್ರ ವಿತರಣೆಗೆ ರಾಜ್ಯ ಸರ್ಕಾರ ಮುಂದು! ಬೆಂಗಳೂರು, ಆಗಸ್ಟ್ 02: ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಾಂದ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರ ಭಾಗವಹಿಸುವಿಕೆಯನ್ನು ಸುಲಭಗೊಳಿಸಲು ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಉಚಿತವಾಗಿ ಜಾತಿ ಪ್ರಮಾಣಪತ್ರ ವಿತರಣೆ ಅಭಿಯಾನ ಆರಂಭಿಸಿದ ಬೆನ್ನಲ್ಲೇ, ರಾಜ್ಯಾದ್ಯಂತ ಸುಮಾರು 4.8 ಕೋಟಿಗೂ ಹೆಚ್ಚು ಉಚಿತ ಜಾತಿ ಪ್ರಮಾಣಪತ್ರಗಳನ್ನು ವಿತರಿಸಲು ಕಂದಾಯ ಇಲಾಖೆ ಸಿದ್ಧತೆ ನಡೆಸಿದೆ. ಜಿಲ್ಲಾಧಿಕಾರಿಗಳಿಗೆ ಸುತ್ತೋಲೆ ಈ ಬೃಹತ್ ಅಭಿಯಾನವನ್ನು…

Read More

Achamana Ritual: ಪೂಜೆಗೂ ಮುನ್ನ ‘ಆಚಮನ’ ಏಕೆ ಮುಖ್ಯ? ಅದರ ಶಾಸ್ತ್ರೋಕ್ತ ವಿಧಾನ ಮತ್ತು ಮಂತ್ರಗಳ ವಿವರ ಇಲ್ಲಿದೆ – Kannada News | Achamana Ritual Before Puja: Meaning, Method, Mantras and Significance according to Scriptures

ಹಿಂದೂ ಧರ್ಮದಲ್ಲಿ ಯಾವುದೇ ಪೂಜೆ, ಜಪ, ಹವನ ಅಥವಾ ಧಾರ್ಮಿಕ ಆಚರಣೆಯನ್ನು ಪ್ರಾರಂಭಿಸುವ ಮೊದಲು ‘ಆಚಮನ’ ಮಾಡುವ ಸಂಪ್ರದಾಯವಿದೆ. ಆದರೆ ಈ ಆಚರಣೆಯ ಹಿಂದೆ ಇರುವ ನೈಜ ಮಹತ್ವದ ಬಗ್ಗೆ ಅನೇಕರಿಗೆ ತಿಳಿದಿಲ್ಲ. ಆಚಮನದ ಮುಖ್ಯ ಉದ್ದೇಶ ಮತ್ತು ಅದರ ವಿಧಿ-ವಿಧಾನಗಳನ್ನು ಮನುಸ್ಮೃತಿ ಹಾಗೂ ಭವಿಷ್ಯ ಪುರಾಣಗಳಲ್ಲಿ ಅತ್ಯಂತ ವಿಸ್ತಾರವಾಗಿ ವಿವರಿಸಲಾಗಿದೆ. ಮನುಸ್ಮೃತಿಯ ಎರಡನೇ ಅಧ್ಯಾಯದ 60ನೇ ಶ್ಲೋಕದಲ್ಲಿ “ತ್ರಿರಚಮೇದಪಃ ಪೂರ್ವಮ್” ಎಂದು ಹೇಳಲಾಗಿದೆ. ಅಂದರೆ ಯಾವುದೇ ಧಾರ್ಮಿಕ ಕಾರ್ಯದ ಮುನ್ನ ಮೂರು ಬಾರಿ ಆಚಮನ ಮಾಡುವುದರಿಂದ…

Read More