Headlines

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹಾರಿ ಬಂತು ಬೃಹದಾಕಾರದ ಬಲೂನ್​! – Kannada News | Bengaluru Airport security breach: Giant Balloon on Runway, Air Disaster Averted by a Whisker

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹಾರಿ ಬಂತು ಬೃಹದಾಕಾರದ ಬಲೂನ್​! ದೇವನಹಳ್ಳಿ, ಫೆಬ್ರವರಿ 09: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Bengaluru International Airport) ಮತ್ತೊಂದು ಭಾರೀ ಅನಾಹುತ ಕೂದಲೆಳೆ ಅಂತರದಲ್ಲಿ ತಪ್ಪಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಫೆಬ್ರವರಿ 5ರಂದು ವಿಮಾನ ನಿಲ್ದಾಣದ ರನ್‌ವೇ ಪ್ರದೇಶಕ್ಕೆ ಹಾರಿ ಬಂದ ಬೃಹತ್ ಬಲೂನ್ ಆತಂಕ ಸೃಷ್ಟಿಸಿದೆ. ಕೆಲ ದಿನಗಳ ಹಿಂದೆಯಷ್ಟೇ ಏರ್ಪೋರ್ಟ್​ ರನ್​ವೇಗೆ ಬೀದಿ ನಾಯಿಗಳು ಲಗ್ಗೆಯಿಟ್ಟಿದ್ದು ನಿಲ್ದಾಣದ ಭದ್ರತಾ ಲೋಪದ ಕುರಿತಾಗಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು….

Read More

ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬೆತ್ತಲೆ ಫೋಟೊ ತೆಗೆದು ಪ್ರಿಯಕರನಿಗೆ ಕಳುಹಿಸಿದ ಯುವತಿ! – Kannada News | Bengaluru: Girl Sends Mother and Relative’s Private Photos to Boyfriend, Case Filed

ಬೆಂಗಳೂರು, ಫೆಬ್ರವರಿ 9: ವಿದ್ಯಾಭ್ಯಾಸಕ್ಕಾಗಿ ತಂದೆ-ತಾಯಿಯವರು ಕೊಟ್ಟ ಮೊಬೈಲ್ ಅನ್ನು ದುರುಪಯೋಗಪಡಿಸಿಕೊಂಡು ಕುಟುಂಬ ಸದಸ್ಯರ ಖಾಸಗಿ ಫೋಟೋಗಳನ್ನು ತೆಗೆದು ಪ್ರಿಯಕರನಿಗೆ ಕಳುಹಿಸಿದ್ದ ಆರೋಪದ ಮೇರೆಗೆ ಯುವತಿಯೊಬ್ಬಳು ಹಾಗೂ ಆಕೆಯ ಪ್ರಿಯಕರನ ವಿರುದ್ಧ ಬೆಂಗಳೂರಿನ (Bangalore) ಬೈಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ, ಬೆಂಗಳೂರಿನ ಬ್ಯಾಟರಾಯನಪುರ ವ್ಯಾಪ್ತಿಯ ನಿವಾಸಿ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ. ಐಟಿ ಕಾಯ್ದೆ ಮತ್ತು ಭಾರತೀಯ ನ್ಯಾಯ ಸಂಹಿತೆಯ ವಿವಿಧ ಕಲಂಗಳಡಿ ಪ್ರಕರಣ ದಾಖಲಿಸಿರುವ ಪೊಲೀಸರು…

Read More

ಇಂದು ಸಂಜೆ BMRCL ಮಹತ್ವದ ಬೋರ್ಡ್ ಮೀಟಿಂಗ್; ಮೆಟ್ರೋ ಪ್ರಯಾಣಿಕರಿಗೆ ಸಿಗುತ್ತಾ ಸಿಹಿ ಸುದ್ದಿ? – Kannada News | Bengaluru Metro Fare Hike Decision: BMRCL Board Meets Today for Final Call

ಇಂದು ಸಂಜೆ BMRCL ಮಹತ್ವದ ಬೋರ್ಡ್ ಮೀಟಿಂಗ್ ಬೆಂಗಳೂರು, ಫೆಬ್ರುವರಿ 09: ಮೆಟ್ರೋ ಪ್ರಯಾಣ ದರ ಏರಿಕೆಗೆ ತಾತ್ಕಾಲಿಕ ತಡೆ ನೀಡಿರುವ ಹಿನ್ನೆಲೆ, ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ಇಂದು ಸಂಜೆ 4 ಗಂಟೆಗೆ ನಿರ್ದೇಶಕರ ಮಂಡಳಿ ಸಭೆಯನ್ನು ನಡೆಸಲಿದೆ. ಬೆಂಗಳೂರಿನ ಶಾಂತಿನಗರದಲ್ಲಿರುವ BMRCL ಕಚೇರಿಯಲ್ಲಿ ಈ ಮಹತ್ವದ ಸಭೆ ನಡೆಯಲಿದೆ. ದರ ಏರಿಕೆ ಸಂಪೂರ್ಣವಾಗಿ ಹಿಂಪಡೆಯಲಾಗುತ್ತಾ? ಒಟ್ಟು 14 ಸದಸ್ಯರನ್ನೊಳಗೊಂಡ BMRCL ನಿರ್ದೇಶಕರ ಮಂಡಳಿ ಸಭೆಯಲ್ಲಿ ಭಾಗವಹಿಸಲಿದೆ. ಕೇಂದ್ರ ಸರ್ಕಾರದ ಪರವಾಗಿ ಚೇರ್ಮನ್ ಸೇರಿದಂತೆ…

Read More

ಜಪಾನ್ ಸಂಸತ್ ಚುನಾವಣೆಯಲ್ಲಿ ಪ್ರಧಾನಿ ಸನೇ ತಕೈಚಿಗೆ ಭರ್ಜರಿ ಗೆಲುವು, ಪ್ರಧಾನಿ ಮೋದಿ ಅಭಿನಂದನೆ – Kannada News | India Japan Ties in Focus as Modi Greets Japanese PM on Election Victory

ಟೋಕಿಯೋ, ಫೆಬ್ರವರಿ 09: ಜಪಾನ್​​ನಲ್ಲಿ ಭಾನುವಾರ ನಡೆದ ಸಂಸತ್ ಚುನಾವಣೆ(Election)ಯಲ್ಲಿ ಪ್ರಧಾನಿ ಸನೇ ತಕೈಚಿ ನೇತೃತ್ವದ ಆಡಳಿತಾರೂಢ ಮೈತ್ರಿಕೂಟವು ಬಹುಮತ ಪಡೆದಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಗೆಲುವಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಭಾಚುನಾವಣೆಯಲ್ಲಿ ಜಪಾನ್ ಪ್ರಧಾನಿ ಸನೇ ತಕೈಚಿ ನೇತೃತ್ವದ ಒಕ್ಕೂಟವು ಭರ್ಜರಿ ಜಯ ಸಾಧಿಸಿದೆ. 465 ಸ್ಥಾನಗಳ ಕೆಳಮನೆಯಲ್ಲಿ ಬಹುಮತಕ್ಕೆ ಅಗತ್ಯವಿರುವ 233 ಸ್ಥಾನಗಳನ್ನು ತಕೈಚಿಯ ಲಿಬರಲ್ ಡೆಮಾಕ್ರಟಿಕ್ ಪಕ್ಷ (ಎಲ್‌ಡಿಪಿ) ಮಾತ್ರ ಪಡೆದುಕೊಂಡಿದೆ. ಸಾರ್ವತ್ರಿಕ ಚುನಾವಣೆಗೆ ಮತದಾನದ ನಂತರ ಸಂಜೆ ಜಪಾನ್‌ನಲ್ಲಿ ಮತ ಎಣಿಕೆ…

Read More

ಕಾಂಗ್ರೆಸ್ ಸರ್ಕಾರ ಖಾಲಿ ಸರ್ಕಾರ ಎಂದು ಬರೆದಿರುವ ಟ್ರಂಕ್ ಹಿಡಿದು ಬಂದ ತೇಜಸ್ವಿ ಸೂರ್ಯ! – Kannada News | Tejasvi Surya Protests Bengaluru Metro Fare Hike, Citing Karnataka Governments Empty Treasury

ಬೆಂಗಳೂರು, ಫೆಬ್ರುವರಿ 09: ನಗರದಲ್ಲಿ ಮೆಟ್ರೋ ದರ ಏರಿಕೆಗೆ ಬ್ರೇಕ್ ಬಿದ್ದ ಬೆನ್ನಲ್ಲೇ ಬೆಂಗಳೂರು ಸಂಸದ ತೇಜಸ್ವಿ ಸೂರ್ಯ (Tejasvi Surya) ಆರ್.ವಿ. ರೋಡ್ ಮೆಟ್ರೋ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಖಾಲಿ ಟ್ರಂಕ್ ಒಂದನ್ನು ಹಿಡಿದು ಬಂದ ಅವರು, ಇದು ರಾಜ್ಯ ಸರ್ಕಾರದ ಆರ್ಥಿಕ ಸ್ಥಿತಿಯ ಪ್ರತೀಕವಾಗಿದೆ ಎಂದು ಹೇಳಿದರು. ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ಆರೋಪಿಸಿದ ಸೂರ್ಯ, ಮೆಟ್ರೋಗೆ ನೀಡುತ್ತಿದ್ದ ನೆರವನ್ನು ನಿಲ್ಲಿಸಿರುವುದು ದರ ಏರಿಕೆಗೆ ಕಾರಣವಾಗಿದೆ ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯ…

Read More

Feb Weekly Horoscope: ಈ ರಾಶಿಯವರಿಗೆ ನಿಮ್ಮ ನಿರ್ಧಾರಗಳು ಹಿನ್ನಡೆಗೆ ಕಾರಣವಾಗಬಹುದು – Kannada News | Rashibhavishya Feb 2026: Harness Your Enthusiasm This Week!

2026ರ ಫೆಬ್ರವರಿಯ ಎರಡನೇ ವಾರ ಇದಾಗಿದ್ದು ಕುಜನು ತನ್ನ ಉಚ್ಚಕ್ಷೇತ್ರವಾದ ಮಕರದಲ್ಲಿ ಹಾಗೂ ರವಿ, ಬುಧ, ಶುಕ್ರ, ರಾಹುಗಳು ಕುಂಭದಲ್ಲಿ ಇರುವರು. ಉತ್ಸಾಹವು ಎಲ್ಲರಲ್ಲಿಯೂ ಅಧಿಕವಾಗಿ ಕಂಡುಬರಲಿದ್ದು ಅದನ್ನು ಸರಿಯಾದ ಕಡೆಗೆ ಬಳಸಿಕೊಳ್ಳುಬ ಚಾಕಚಕ್ಯತೆ ಬುದ್ಧಿಗೆ ಬೇಕು. ಆ ವಿಚಾರದಲ್ಲಿ ಹಿನ್ನಡೆ ಸಾಧ್ಯತೆ ಇದೆ. ಪೂರ್ವಾಪರ ಯೋಚನೆ ಯೋಜನೆ ಇರಲಿ. ಮೇಷ: ನಿಮ್ಮ ಅದ್ಭುತ ಶಕ್ತಿ ಆಟೋಟಗಳಲ್ಲಿ ಮಿಂಚಲು ಸಹಕಾರಿ. ಅತಿಯಾದ ಅವಸರ ಬಿಟ್ಟು ಓದಿನತ್ತ ಗಮನಹರಿಸಿ, ನಾಯಕತ್ವದ ಗುಣಗಳು ನಿಮ್ಮನ್ನು ಗುರುತಿಸುವಂತೆ ಮಾಡುತ್ತವೆ. ​ವೃಷಭ: ನಿಮ್ಮ…

Read More

ಭಾರತದ ವಿರುದ್ಧ ಪಂದ್ಯವಾಡಲು 3 ಬೇಡಿಕೆ ಮುಂದಿಟ್ಟ ಪಾಕಿಸ್ತಾನ್! – Kannada News | Pakistan’s Conditions To Play The Match Against India

ಟಿ20 ವಿಶ್ವಕಪ್ 2026 ರಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆಯಾ? ಈ ಪ್ರಶ್ನೆಗೆ ಇನ್ನೂ ಸಹ ಸ್ಪಷ್ಟ ಉತ್ತರ ಸಿಕ್ಕಿಲ್ಲ. ಏಕೆಂದರೆ ಭಾರತದ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸುವುದಾಗಿ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಘೋಷಿಸಿದೆ. ಇದರ ಬೆನ್ನಲ್ಲೇ ಐಸಿಸಿ, ಪಾಕ್ ಕ್ರಿಕೆಟ್ ಬೋರ್ಡ್​ನ ಮನವೊಲಿಸುವ ಪ್ರಯತ್ನಕ್ಕೆ ಕೈ ಹಾಕಿದೆ. ಅತ್ತ ಐಸಿಸಿ ಅಧಿಕಾರಿಗಳು ಪಾಕಿಸ್ತಾನದಲ್ಲಿದ್ದು, ಈ ಮೂಲಕ ಪಿಸಿಬಿ ಜೊತೆ ಚರ್ಚೆ ಮುಂದುವರೆಸಿದ್ದಾರೆ. ಈ ಚರ್ಚೆಯ ನಡುವೆ ಪಾಕಿಸ್ತಾನ್ ಕ್ರಿಕೆಟ್ ಮಂಡಳಿಯು ಕೆಲ ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ ಎಂಬ…

Read More

ಇಬ್ಬರು ಅರ್ಧಶತಕ ಬಾರಿಸಿದರೂ, ಪಂದ್ಯ ಶ್ರೇಷ್ಠ ಪ್ರಶಸ್ತಿ ಸಿಕ್ಕಿದ್ದು ವಿಲ್ ಜಾಕ್ಸ್​​ಗೆ..!

ಟಿ20 ವಿಶ್ವಕಪ್​​ನ 5ನೇ ಪಂದ್ಯದಲ್ಲಿ ನೇಪಾಳ ವಿರುದ್ಧ ಇಂಗ್ಲೆಂಡ್ ತಂಡ ರೋಚಕ ಜಯ ಸಾಧಿಸಿದೆ. ಅದು ಸಹ ಕೇವಲ 4 ರನ್​​​​ಗಳ ಅಂತರದಿಂದಓ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ಪರ ಜೇಕಬ್ ಬೆಥೆಲ್ 35 ಎಸೆತಗಳಲ್ಲಿ 55 ರನ್ ಬಾರಿಸಿದ್ದರು. ಇದಾದ ಬಳಿಕ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ನಾಯಕ ಹ್ಯಾರಿ ಬ್ರೂಕ್ 32 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 4 ಫೋರ್​​​ಗಳೊಂದಿಗೆ 53 ರನ್ ಬಾರಿಸಿದರು. ಇನ್ನು ಅಂತಿಮ ಹಂತದಲ್ಲಿ ಬ್ಯಾಟ್…

Read More

ನೈಜೀರಿಯಾ: ಕಾನೋದಲ್ಲಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಟ್ರಕ್ ಅಪಘಾತ, 30 ಮಂದಿ ಸಾವು – Kannada News | Deadly Road Tragedy in Kano, Passenger Truck Crash Claims 30 Lives

ಕಾನೋ, ಫೆಬ್ರವರಿ 09: ಉತ್ತರ ನೈಜೀರಿಯಾ(Nigeria)ದಲ್ಲಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಟ್ರಕ್ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾದ ಪರಿಣಾಮ ಸುಮಾರು 30 ಮಂದಿ ಪ್ರಾಣ ಕಳೆದುಕೊಂಡಿರುವ ಘಟನೆ ನಡೆದಿದೆ. ಕಾನೋ ರಾಜ್ಯದ ಗೆಜಾವಾ ಪ್ರದೇಶದ ಕ್ವಾನಾರ್ ಬಾರ್ಡೆ ಪಟ್ಟಣದ ಪ್ರಮುಖ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ದೊಡ್ಡ ಟ್ರೇಲರ್ ಟ್ರಕ್ ಅದಾಗಿದ್ದು, ಅತಿ ವೇಗದಲ್ಲಿ ಚಲಿಸುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಈ ಭೀಕರ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಾನೋ ರಾಜ್ಯ ಸರ್ಕಾರ ನೀಡಿರುವ ಮಾಹಿತಿ ಪ್ರಕಾರ, ಟ್ರಕ್…

Read More

ಕೇವಲ 22 ಎಸೆತಗಳಲ್ಲಿ ಕ್ರಿಸ್ ಗೇಲ್ ಭರ್ಜರಿ ದಾಖಲೆ ಮುರಿದ ಹೆಟ್ಮೆಯರ್ – Kannada News | Shimron hetmyer breaks Chris Gayle’s Record in T20 World Cup 2026

ಟಿ20 ವಿಶ್ವಕಪ್​ನ ಆರಂಭದಲ್ಲೇ ವೆಸ್ಟ್ ಇಂಡೀಸ್ ದಾಂಡಿಗ ಶಿಮ್ರಾನ್ ಹೆಟ್ಮೆಯರ್ (Shimron hetmyer) ಅಬ್ಬರಿಸಿದ್ದಾರೆ. ಈ ಅಬ್ಬರದೊಂದಿಗೆ 15 ವರ್ಷಗಳ ಹಿಂದೆ ಕ್ರಿಸ್ ಗೇಲ್ ಬರೆದಿದ್ದ ಭರ್ಜರಿ ದಾಖಲೆಯನ್ನು ಮುರಿದಿದ್ದಾರೆ. ಅದು ಕೂಡ ಕೇವಲ 22 ಎಸೆತಗಳಲ್ಲಿ ಎಂಬುದು ವಿಶೇಷ. Source link

Read More