Headlines

ನೈಸ್ ರಸ್ತೆಯಲ್ಲಿ ದಿನಕ್ಕೆ 10 ಕೋಟಿ ರೂ. ಟೋಲ್ ಸಂಗ್ರಹಿಸಿ ಮಜಾ ಮಾಡ್ತಾರೆ, ಸೌಕರ್ಯ ಕೊಡಲ್ಲ: ಶಾಸಕ ಸೋಮಶೇಖರ್ ಆಕ್ರೋಶ

ಬೆಂಗಳೂರು, ಮಾರ್ಚ್​ 16: ನೈಸ್ ರಸ್ತೆಯ (NICE Road) ನಿರ್ವಹಣೆ ಹಾಗೂ ಅದಕ್ಕೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಬಜೆಟ್ ಅಧಿವೇಶನದಲ್ಲಿ ಶಾಸಕ ಎಸ್​ಟಿ ಸೋಮಶೇಖರ್ (ST Somashekhar) ರಾಜ್ಯ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ಹೊಸೂರು ರಸ್ತೆಯಿಂದ ಮಾಗಡಿ ರಸ್ತೆ ವರೆಗೆ ನೈಸ್ ರಸ್ತೆಯನ್ನು ಸರ್ಕಾರ ತಕ್ಷಣವೇ ವಶಕ್ಕೆ ಪಡೆಯಬೇಕು ಎಂದು ಅವರು ಸದನದಲ್ಲಿ ಆಗ್ರಹಿಸಿದರು. ಈ ಹಿಂದೆ ಇದೇ ವಿಷಯದ ಕುರಿತು ಪ್ರಶ್ನೆ ಎತ್ತಿದಾಗ ತನಿಖೆಗೆ ಆದೇಶ ನೀಡಲಾಗಿದ್ದರೂ, ನೈಸ್ ರಸ್ತೆಯ ಸೇತುವೆಗಳ ಸ್ಥಿತಿಗೆ ಸಂಬಂಧಿಸಿದಂತೆ…

Read More

ಟಾಟಾ ಏಸ್, ಕಾರಿನ ನಡುವೆ ಭೀಕರ ಅಪಘಾತ: ಮೂವರ ಸ್ಥಿತಿ ಗಂಭೀರ

ಹಾವೇರಿ, ಏಪ್ರಿಲ್​​ 08: ಜಿಲ್ಲೆಯ ಹಾನಗಲ್ ತಾಲೂಕಿನ ಬಾಳಂಬೀಡ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಟಾಟಾ ಏಸ್ ವಾಹನ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ತಕ್ಷಣವೇ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅರೇಮಲ್ಲಾಪುರ ಗ್ರಾಮದಿಂದ ಹಾನಗಲ್ ಕಡೆಗೆ ಮದುವೆ ಸಮಾರಂಭದ ಅಡುಗೆ ಮಾಡಲು ತೆರಳುತ್ತಿದ್ದ ಟಾಟಾ ಏಸ್ ವಾಹನಕ್ಕೆ ಎದುರಿನಿಂದ ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಆಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ದಾಖಲಾಗಿದ್ದು,…

Read More

ಹಬ್ಬಕ್ಕೆ ಊರಿಗೆ ಹೋಗುವ ಧಾವಂತ: ಬಸ್ ಹತ್ತುವಾಗ ನೂಕುನುಗ್ಗಲಿನಲ್ಲಿ ಕೆಳಗೆಬಿದ್ದ ಮಹಿಳೆ

ಬೆಂಗಳೂರು, ಮಾರ್ಚ್​ 18: ಯುಗಾದಿ ಮತ್ತು ರಂಜಾನ್ ಹಬ್ಬ ಹಿನ್ನೆಲೆ ಇಂದು ಮಧ್ಯಾಹ್ನದಿಂದಲೇ ಜನರು ತಮ್ಮ ಊರಿಗೆ ಹೊರಟ್ಟಿದ್ದಾರೆ. ಹೀಗಾಗಿ ಮೆಜೆಸ್ಟಿಕ್ ಕೆಎಸ್ಆರ್ಟಿಸಿ ಬಸ್ ಸ್ಟ್ಯಾಂಡ್​ನಲ್ಲಿ ಕಿಕ್ಕಿರಿದು ತುಂಬಿದ್ದಾರೆ. ಬಸ್​ಗಳು ಬರುತ್ತಿದ್ದಂತೆ ಕಿಟಕಿ ಮೂಲಕ ಬ್ಯಾಗ್ ಗಳನ್ನು ಹಾಕಿ ಸೀಟ್​ ಪ್ರಯಾಣಿಕರು ಮುಂದಾಗಿದ್ದಾರೆ. ಇದೇ ವೇಳೆ ಬಸ್ ಹತ್ತುವಾಗ ನೂಕುನುಗ್ಗಲಿನಲ್ಲಿ ಓರ್ವ ಮಹಿಳೆ ಕೆಳಗೆಬಿದಿದ್ದಾರೆ. ಸರ್ಕಾರಿ ಬಸ್ ಮುಂದೆ ಚಲಿಸುವಾಗ ಮಹಿಳೆ ಆಯತಪ್ಪಿಬಿದಿದ್ದಾರೆ. ಸಹ ಪ್ರಯಾಣಿಕರ ಸಮಯ ಪ್ರಜ್ಞೆಯಿಂದ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಿಡಿಯೋ ನೋಡಿ. ಮತ್ತಷ್ಟು…

Read More

ಗಂಡನನ್ನು ಕೊಂದು, ಬಾತ್​​ರೂಂನಲ್ಲಿ ಶವ ಹೂತಿಟ್ಟ ಹೆಂಡತಿ; ಪತಿ ನಾಪತ್ತೆಯಾಗಿದ್ದಾನೆಂದು ನಾಟಕ – Kannada News | Agra wife Kills her Husband Buries Body In Bathroom how the death secret revealed

ಆಗ್ರಾ, ಜುಲೈ 4: ಉತ್ತರ ಪ್ರದೇಶದ ಆಗ್ರಾದಲ್ಲಿ (Agra) 40 ವರ್ಷದ ಮಹಿಳೆಯೊಬ್ಬಳು ತನ್ನ ಪತಿಯನ್ನು ಕೊಲೆ ಮಾಡಿ, ಶವವನ್ನು ತನ್ನದೇ ಮನೆಯ ಬಾತ್‌ರೂಂನಲ್ಲಿ ಹೂತಿಟ್ಟಿದ್ದ ಭೀಕರ ಘಟನೆ ಬೆಳಕಿಗೆ ಬಂದಿದೆ. ಈ ಘಟನೆಗೆ ಸಂಬಂಧಿಸಿದಂತೆ ಆರೋಪಿ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಕೊಲೆ ಮತ್ತು ಸಾಕ್ಷ್ಯ ನಾಶದ ಕೃತ್ಯದಲ್ಲಿ ಬೇರೆ ಯಾರಾದರೂ ಭಾಗಿಯಾಗಿದ್ದಾರೆಯೇ ಎಂಬ ಕೋನದಲ್ಲಿ ತನಿಖೆ ನಡೆಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಆಕೆಯ ಮನೆಯ ಬಾತ್‌ರೂಂ ನೆಲದ ಮೇಲಿದ್ದ ಪ್ಲಾಸ್ಟರ್ ಪದರವನ್ನು ಕಾರ್ಮಿಕರ ಸಹಾಯದಿಂದ ಒಡೆದು…

Read More

Video: ನೋಡ ನೋಡುತ್ತಿದ್ದಂತೆ ಮಹಿಳೆಯ ತಲೆಯಲ್ಲಿದ್ದ ಟೋಪಿಯನ್ನು ಮೆಲ್ಲನೆ ಎಗರಿಸಿದ ಆನೆ – Kannada News | Woman makes a request to an elephant who threw her hat

ಆನೆಗಳ (elephants) ಆಟ ತುಂಟಾಟಗಳನ್ನು ನೋಡಲು ಎರಡು ಕಣ್ಣು ಸಾಲದು. ತನ್ನನ್ನು ಆರೈಕೆ ಮಾಡುವ ವ್ಯಕ್ತಿಗಳ ಜೊತೆಗೆ ಪ್ರೀತಿಯಿಂದ ಗುದ್ದಾಡುತ್ತವೆ. ಕೆಲವೊಮ್ಮೆ ಅತ್ಯಂತ ಸಲುಗೆಯಿಂದ ವರ್ತಿಸುತ್ತವೆ. ಇದೀಗ ಇಂತಹದ್ದೇ ತಮಾಷೆಯೆನಿಸುವ ವಿಡಿಯೋ ವೈರಲ್ ಆಗಿದೆ. ಆನೆಯೊಂದು ಮಹಿಳೆಯ (woman) ತಲೆಯಲ್ಲಿದ್ದ ಟೋಪಿಯನ್ನು ಮೆಲ್ಲನೆ ಎಗರಿಸಿದ್ದು, ಆಮೇಲೆ ಆಗಿದ್ದು ನೋಡಿದ್ರೆ ನೀವು ಶಾಕ್ ಆಗ್ತೀರಾ. ಗಜರಾಜನ ಈ ಕ್ಯೂಟ್ ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ತಮಾಷೆಯಾಗಿ ಕಾಮೆಂಟ್ ಮಾಡಿದ್ದಾರೆ. ಎನಿವೇ ಮನ್ಯವಿ (Anyway Manyawi) ಹೆಸರಿನ ಫೇಸ್ಬುಕ್ ಖಾತೆಯಲ್ಲಿ…

Read More

IPL 2026 Final: ಅಹಮದಾಬಾದ್‌ ಪಿಚ್ ಯಾರಿಗೆ ಸಹಕಾರಿ? ಫೈನಲ್ ದಿನದಂದು ಹವಾಮಾನ ಹೇಗಿರಲಿದೆ?

ಐಪಿಎಲ್ 2026 ರ ಫೈನಲ್ (IPL 2026 Final) ಪಂದ್ಯ ಇದೇ ಭಾನುವಾರ ಸಂಜೆ 7:30 ಕ್ಕೆ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ (RCB vs GT) ನಡುವೆ ನಡೆಯಲಿದೆ. ಎರಡೂ ತಂಡಗಳು ತಮ್ಮ ಎರಡನೇ ಐಪಿಎಲ್ ಟ್ರೋಫಿಯನ್ನು ಎತ್ತುವ ಗುರಿಯೊಂದಿಗೆ ಕಣಕ್ಕಿಳಿಯುತ್ತಿವೆ. ಲೀಗ್ ಹಂತದಲ್ಲಿ ಅಗ್ರಸ್ಥಾನದಲ್ಲಿದ್ದ ಆರ್‌ಸಿಬಿ ಕ್ವಾಲಿಫೈಯರ್ -1 ರಲ್ಲಿ ಗುಜರಾತ್ ಮಣಿಸಿ ಫೈನಲ್​ಗೇರಿತ್ತು. ಇತ್ತ ಗುಜರಾತ್ ಕ್ವಾಲಿಫೈಯರ್ -2 ರಲ್ಲಿ ರಾಜಸ್ಥಾನ ರಾಯಲ್ಸ್ ತಂಡವನ್ನು…

Read More

ಸಕಿಬುಲ್ ಸಿಡಿಲಬ್ಬರದ ಸೆಂಚುರಿ: ಏಕದಿನ ಪಂದ್ಯಲ್ಲಿ ಗರಿಷ್ಠ ಸ್ಕೋರ್ ವಿಶ್ವ ದಾಖಲೆ – Kannada News | Sakibul Gani Creates New Record in VHT

ರಾಂಚಿಯ ಜೆಎಸ್​ಸಿಎ ಸ್ಟೇಡಿಯಂನಲ್ಲಿ ನಡೆಯುತ್ತಿರುವ ವಿಜಯ ಹಝಾರೆ ಟೂರ್ನಿಯ ಪ್ಲೇಟ್ ಪಂದ್ಯದಲ್ಲಿ ಬಿಹಾರ ತಂಡವು ಬರೋಬ್ಬರಿ 574 ರನ್​ಗಳನ್ನು ಕಲೆಹಾಕಿದೆ. ಅರುಣಾಚಲ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಬಿಹಾರ ಪರ ಆರಂಭಿಕನಾಗಿ ಕಣಕ್ಕಿಳಿದ ವೈಭವ್ ಸೂರ್ಯವಂಶಿ ಕೇವಲ 84 ಎಸೆತಗಳಲ್ಲಿ 15 ಸಿಕ್ಸ್ ಹಾಗೂ 16 ಫೋರ್​ಗಳೊಂದಿಗೆ ಬರೋಬ್ಬರಿ 190 ರನ್ ಕಲೆಹಾಕಿದರು. ಈ ಭರ್ಜರಿ ಶತಕದೊಂದಿಗೆ ವಿಸ್ಫೋಟಕ ಆರಂಭ ಪಡೆದ ಬಿಹಾರ ಪರ ಅಂತಿಮ ಹಂತದಲ್ಲಿ ನಾಯಕ ಸಕಿಬುಲ್ ಗನಿ ಅಬ್ಬರಿಸಿದರು….

Read More

ನಾಳೆ ಬಾಂಗ್ಲಾದೇಶದಲ್ಲಿ ಚುನಾವಣೆ; ಯಾರು ರಚಿಸಲಿದ್ದಾರೆ ಮುಂದಿನ ಸರ್ಕಾರ? – Kannada News | Bangladesh Election 2026 Polls on February 12 BNPs Tarique Rahman in Race

ನವದೆಹಲಿ, ಫೆಬ್ರವರಿ 11:ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ನಾಟಕೀಯ ಪದಚ್ಯುತಿಯ ನಂತರ ಬಾಂಗ್ಲಾದೇಶದಲ್ಲಿ (Bangladesh) ಮೊದಲ ಬಾರಿಗೆ ನಾಳೆ (ಫೆಬ್ರವರಿ 12) ಸಾರ್ವತ್ರಿಕ ಚುನಾವಣೆ ನಡೆಯುತ್ತಿದೆ. 2025ರಲ್ಲಿ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರನ್ನು ಪದಚ್ಯುತಗೊಳಿಸಿದ ನಂತರ ದೇಶದ ಮೊದಲ ರಾಷ್ಟ್ರೀಯ ಮತದಾನ ಇದಾಗಿದೆ. ಮುಂಬರುವ ಚುನಾವಣೆಗಳು ತೀವ್ರ ರಾಜಕೀಯ ಸ್ಪರ್ಧೆ, ಹೊಸ ಸಾರ್ವಜನಿಕ ಉತ್ಸಾಹ ಮತ್ತು ಜಾಗತಿಕ ವೀಕ್ಷಕರಿಂದ ತೀವ್ರ ಪರಿಶೀಲನೆಯನ್ನು ಕಾಣುವ ನಿರೀಕ್ಷೆಯಿದೆ. ಶೇಖ್ ಹಸೀನಾ ಅವರನ್ನು ಅಧಿಕಾರದಿಂದ ತೆಗೆದುಹಾಕಿದ್ದು ಬಾಂಗ್ಲಾದೇಶದಾದ್ಯಂತ ರಾಜಕೀಯ…

Read More

‘ಟಾಕ್ಸಿಕ್’ ಎದುರು ಬರ್ತಿದೆ ‘ಧುರಂಧರ್ 3’ ಸಿನಿಮಾ? ವೈರಲ್ ಪೋಸ್ಟ್ ಅಸಲಿಯತ್ತೇನು?

‘ಧುರಂಧರ್ 2’ vs ‘ಟಾಕ್ಸಿಕ್’ (Toxic Movie) ಎಂಬ ಪರಿಸ್ಥಿತಿ ನಿರ್ಮಾಣ ಆಗಿತ್ತು. ಆದರೆ, ಯಶ್ ನಟನೆಯ ‘ಟಾಕ್ಸಿಕ್’ ಚಿತ್ರ ತನ್ನ ರಿಲೀಸ್ ದಿನಾಂಕವನ್ನು ಮುಂದಕ್ಕೆ ಹಾಕಿಕೊಂಡಿತ್ತು. ಈಗ ‘ಧುರಂಧರ್ 2’ ಸಿನಿಮಾ ರಿಲೀಸ್ ಆಗಿ ಅಬ್ಬರಿಸುತ್ತಿದೆ. ವಿಶೇಷ ಎಂದರೆ, ಈ ಚಿತ್ರ ಕೇವಲ ನಾಲ್ಕು ದಿನಕ್ಕೆ 450 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಈ ಚಿತ್ರದ ಎದುರು ‘ಟಾಕ್ಸಿಕ್’ ತೆರೆಗೆ ಬಂದಿದ್ದರೆ ಏನಾಗುತ್ತಿತ್ತು ಎಂಬ ಪ್ರಶ್ನೆಯನ್ನು ಕೆಲವರು ಕೇಳುತ್ತಿದ್ದಾರೆ. ಈ ಮಧ್ಯೆ ‘ಟಾಕ್ಸಿಕ್’ ಸಿನಿಮಾ ಎದುರು…

Read More

‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನಕ್ಕೆ ಬಂದವರಿಗೆ ಬೆದರಿಕೆ ಕರೆ: ವಿಡಿಯೋ ನೋಡಿ

‘ದಿ ಕೇರಳ ಸ್ಟೋರಿ 2’ (The Kerala Story) ಸಿನಿಮಾ ಇತ್ತೀಚೆಗೆ ಬಿಡುಗಡೆ ಆಗಿದ್ದು, ಸಿನಿಮಾ ಬಿಡುಗಡೆಗೆ ಮುಂಚೆ ಸಾಕಷ್ಟು ವಿವಾದಗಳಿಗೆ ಸಹ ಕಾರಣವಾಗಿತ್ತು. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಲವ್ ಜಿಹಾದ್ ವಿರುದ್ಧ ಜಾಗೃತಿ ಮೂಡಿಸುವ ಉದ್ದೇಶದಿಂದ ದಿ ಕೇರಳ ಸ್ಟೋರಿ 2 ಚಿತ್ರದ ಉಚಿತ ಪ್ರದರ್ಶನ ಆಯೋಜನೆ ಮಾಡಲಾಗಿದ್ದು, ವಿದ್ಯಾರ್ಥಿನಿಯರಿಗೆ ಸಿನಿಮಾವನ್ನು ಉಚಿತವಾಗಿ ತೋರಿಸಲಾಗುತ್ತಿದೆ. ಆದರೆ ಸಿನಿಮಾ ನೋಡಲು ಹೋದ ಕೆಲ ಯುವತಿಯರಿಗೆ ಬೆದರಿಕೆ ಕರೆಗಳು ಬಂದಿವೆ ಎಂದು ಆಯೋಕರು ಆರೋಪಿಸಿದ್ದಾರೆ. ವಿಡಿಯೋ ನೋಡಿ…….

Read More