Headlines

ಸುಶಾಂತ್ ಸಿಂಗ್ ಪ್ರಕರಣ: ಆರು ವರ್ಷದ ಬಳಿಕ ರಿಯಾಗೆ ಸಿಕ್ತು ಹಣದ ಮೇಲೆ ಹಕ್ಕು – Kannada News | Sushant Singh case Court ordered defrizzing of Rhea Chakraborty’s bank account

ಬಾಲಿವುಡ್ ನಟ ಸುಶಾಂತ್ ಸಿಂಗ್ (Sushant Singh) ನಿಧನವಾಗಿ ಆರು ವರ್ಷಗಳಾಗುತ್ತಾ ಬಂದಿದೆ. 2020ರ ಜೂನ್ ತಿಂಗಳಲ್ಲಿ ಸುಶಾಂತ್ ಅವರು ನಿಧನ ಹೊಂದಿದ್ದರು. ಅವರ ಶವ ನೇಣುಬಿಗಿದ ಸ್ಥಿತಿಯಲ್ಲಿ ಮುಂಬೈನ ಅವರ ಮನೆಯಲ್ಲಿ ಪತ್ತೆ ಆಗಿತ್ತು. ಸುಶಾಂತ್ ಸಿಂಗ್ ಸಾವು ಹಲವು ರೀತಿಯಲ್ಲಿ ಬಾಲಿವುಡ್ ಅನ್ನು ಕಾಡಿತ್ತು. ಅದರಲ್ಲೂ ಸುಶಾಂತ್ ಅವರ ಮಾಜಿ ಗೆಳತಿ ರಿಯಾ ಚಕ್ರವರ್ತಿ ಅಂತೂ ನಾನಾ ರೀತಿಯ ಸಂಕಟಗಳನ್ನು ಎದುರಿಸಬೇಕಾಯ್ತು. ಪ್ರಕರಣದಲ್ಲಿ ಅವರನ್ನು ವಿಲನ್ ಮಾಡಲಾಗಿತ್ತು. ಜೈಲಿಗೆ ಸಹ ಹೋಗಿ ಬಂದರು. ಆದರೆ…

Read More

‘ಸ್ಮಶಾನಕ್ಕೆ ಕಳುಹಿಸುತ್ತೇವೆ’: ಮೊಬೈಲ್ ವಶಕ್ಕೆ ಪಡೆಯಲು ಬಂದ ಜೈಲು ಸಿಬ್ಬಂದಿಗೆ ಕೈದಿಗಳ ಜೀವ ಬೆದರಿಕೆ!

ಬೆಂಗಳೂರು, ಮಾರ್ಚ್​ 31: ಇತ್ತೀಚೆಗೆ ಪರಪ್ಪನ ಅಗ್ರಹಾರ (Parappana Agrahara) ಕೇಂದ್ರ ಕಾರಾಗೃಹದಲ್ಲಿ ಕೈದಿಗಳು ಮೊಬೈಲ್ ಬಳಸಿ ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿರುವುದು ಭಾನುವಾರ ಬೆಳಕಿಗೆ ಬಂದ ಬೆನ್ನಲ್ಲೇ ಹಲವು ಮೊಬೈಲ್ ಫೋನ್​ಗಳನ್ನು ಡ್ರೈನೇಜ್ ಮಾರ್ಗದಲ್ಲಿ ಬಚ್ಚಿಟ್ಟಿದ್ದೂ ತಿಳಿದು ಬಂದಿತ್ತು. ಕಟ್ಟುನಿಟ್ಟಿನ ನಿಯಮಗಳಿದ್ದರೂ ಈ ರೀತಿಯ ಅಕ್ರಮ ನಡೆಯುತ್ತಿರುವುದು ಆತಂಕ ಸೃಷ್ಟಿಸಿದೆ. ಅಷ್ಟೇ ಅಲ್ಲದೆ ಈ ಮೊಬೈಲ್​ಗಳನ್ನು ವಶಪಡಿಸಿಕೊಳ್ಳಲು ಮುಂದಾದ ಸಿಬ್ಬಂದಿಗೆ ಜೀವ ಬೆದರಿಕೆ ಹಾಕಿರುವುದೂ ತಿಳಿದುಬಂದಿದೆ. ಹತ್ತು ದಿನಗಳಲ್ಲಿ 21 ಮೊಬೈಲ್ ಪತ್ತೆ, ಡಿಜಿಪಿ…

Read More

ಸಾವಿರ ದಿನಗಳ ಸಂಭ್ರಮವಲ್ಲ, 1000 ದಿನಗಳ ಸುಳ್ಳಿನ ಸರಮಾಲೆಗಳ ಸಂಭ್ರಮ: ಬಿಜೆಪಿ ವ್ಯಂಗ್ಯ – Kannada News | Haveri BJP Leaders Mocks Karnataka Congress government 1000 days Celebration

ಹಾವೇರಿ, (ಫೆಬ್ರವರಿ 17): ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ (Karnataka Congress Government)  ಸಾವಿರ ದಿನ ಪೂರೈಸಿರುವ ಹಿನ್ನೆಲೆಯಲ್ಲಿ ಹಾವೇರಿಯಲ್ಲಿ (Haveri) ಅದ್ದೂರಿಯಾಗಿ ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶವನ್ನ ಮಾಡಲಾಯಿತು. ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರು ಒಂದು ಲಕ್ಷ ಜನರಿಗೆ ಭೂ ಗ್ಯಾರಂಟಿ ಹಕ್ಕುಪತ್ರ ವಿತರಣೆ ಮಾಡಿದ್ದಾರೆ. ಆದ್ರೆ, ಇದಕ್ಕೆ ಬಿಜೆಪಿ ವ್ಯಂಗ್ಯವಾಡಿದ್ದು, ಇದು ಸರ್ಕಾರದ ಸಮಾವೇಶ ಆಗಿರಲಿಲ್ಲ. ಬದಲಾಗಿ ಸರ್ಕಾರದ ಹಣದಲ್ಲಿ ಕಾಂಗ್ರೆಸ್ ಸಮಾವೇಶ ಆಗಿತ್ತು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾವಿರ ದಿನಗಳ ಸಂಭ್ರಮವಲ್ಲ,…

Read More

ವಾಶ್​ರೂಂನಲ್ಲಿ ಕನ್ನಡದ ನಟಿಯ ಖಾಸಗಿ ವಿಡಿಯೋ ರೆಕಾರ್ಡ್; ನಂತರ ಆಗಿದ್ದೇನು? – Kannada News | Kannada Actress Blackmailed Over Private Video from Cricket Event; Cybercrime Police Investigate

ಕನ್ನಡದ ನಟಿ ಹಾಗೂ ರಿಯಾಲಿಟಿ ಶೋ ಸ್ಪರ್ಧಿಯ ಖಾಸಗಿ ವಿಡಿಯೋ ರೆಕಾರ್ಡ್ ಮಾಡಿ ಬ್ಲ್ಯಾಕ್ ಮೇಲ್ ಮಾಡಿದ ಆರೋಪ ಕೇಳಿ ಬಂದಿದೆ. ಇತ್ತೀಚೆಗೆ ನಡೆದ ಮಹಿಳಾ ಸೆಲೆಬ್ರೆಟಿ ಕ್ರಿಕೆಟ್ ಟೂರ್ನಿಯಲ್ಲಿ ನಡೆದ ಘಟನೆ ಇದಾಗಿದ್ದು, ಈ ಸಂಬಂಧ ಸಂತ್ರಸ್ತೆ ದೂರು ದಾಖಲು ಮಾಡಿದ್ದಾರೆ. ಈ ಸಂಬಂಧ ಪೊಲೀಸರು ಕೇಸ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಅಪರಿಚಿತ ವ್ಯಕ್ತಿ ಈ ಕೃತ್ಯ ನಡೆಸಿದ್ದು, ಆತನಿಗಾಗಿ ಹುಡುಕಾಟ ಮುಂದುವರಿದಿದೆ. ಕೋರಮಂಗಲ ಇಂಡೋರ್ ಸ್ಟೇಡಿಯಂನಲ್ಲಿ ಇತ್ತೀಚೆಗೆ ಕ್ರಿಕೆಟ್ ಟೂರ್ನಿ ನಡೆದಿತ್ತು. ಟೂರ್ನಿಯ ಎರಡನೇ…

Read More

Bangalore Rain: ಬೆಂಗಳೂರಿನ ಹಲವೆಡೆ ಗುಡುಗು ಸಹಿತ ಧಾರಾಕಾರ ಮಳೆ; ಜನರು ಪರದಾಟ – Kannada News | Bangalore rain Severe Hailstorm Lashes Bengaluru; Traffic Gridlock Reported

ಬೆಂಗಳೂರು, ಏಪ್ರಿಲ್​ 29: ಹಲವು ದಿನಗಳಿಂದ ಸತತ ಬಿಸಿಲ ಝಳಕ್ಕೆ ಕಂಗಾಲಾಗಿದ್ದ ಸಿಲಿಕಾನ್ ಸಿಟಿ ಜನತೆಗೆ ವರುಣ ಶಾಕ್​ ನೀಡಿದೆ. ಸಂಜೆಯಾಗುತ್ತಿದ್ದಂತೆ ನಗರದಾದ್ಯಂತ ಬಿರುಗಾಳಿ ಸಮೇತ ದಿಢೀರ್ ಧಾರಾಕಾರ ಮಳೆ ಸುರಿದಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಏಲ್ಲೆಲ್ಲಿ ಮಳೆ? ಮೆಜೆಸ್ಟಿಕ್, ಮಾರುಕಟ್ಟೆ (ಮಾರ್ಕೆಟ್), ಶಾಂತಿನಗರ, ರಿಚ್ಮಂಡ್ ಸರ್ಕಲ್ ಹಾಗೂ ಕೋರಮಂಗಲ ಸೇರಿದಂತೆ ಹಲವಡೆ ಭಾರಿ ಮಳೆ ಸುರಿಯುತ್ತಿದೆ. ಮತ್ತಷ್ಟು ಮಾಹಿತಿ ಅಪ್​ಡೇಟ್ ಆಗಲಿದೆ. Source link

Read More

ಐಪಿಎಲ್​ಗೆ ಗುಡ್ ಬೈ ಹೇಳಿದ RCB ಮಾಜಿ ಆಟಗಾರ! – Kannada News | Murugan Ashwin announces retirement from IPL

ತಮಿಳುನಾಡು ಮೂಲದ ಕ್ರಿಕೆಟಿಗ ಮುರುಗನ್ ಅಶ್ವಿನ್ ಅವರು ಎಲ್ಲಾ ಮಾದರಿಯ ದೇಶಿ ಕ್ರಿಕೆಟ್ ಹಾಗೂ ಇಂಡಿಯನ್ ಪ್ರೀಮಿಯರ್ ಲೀಗ್ (IPL) ನಿಂದ  ನಿವೃತ್ತಿ ಘೋಷಿಸಿದ್ದಾರೆ. 35 ವರ್ಷದ ಅಶ್ವಿನ್, ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಸುದೀರ್ಘ ಪೋಸ್ಟ್ ಹಂಚಿಕೊಳ್ಳುವ ಮೂಲಕ ತಮ್ಮ 10 ವರ್ಷಗಳ ವೃತ್ತಿಪರ ಕ್ರಿಕೆಟ್ ಜೀವನಕ್ಕೆ ತೆರೆ ಎಳೆದಿದ್ದಾರೆ. ಈ ನಿವೃತ್ತಿಯ ಘೋಷಣೆಯೊಂದಿಗೆ ಇದು ಕ್ರಿಕೆಟ್‌ನಿಂದ ಸಂಪೂರ್ಣ ವಿದಾಯವಲ್ಲ ಎಂದು ಸ್ಪಷ್ಟಪಡಿಸಿರುವ ಮುರುಗನ್ ಅಶ್ವಿನ್, ಮುಂಬರುವ ದಿನಗಳಲ್ಲಿ ವಿದೇಶಿ ಲೀಗ್‌ಗಳಲ್ಲಿ ಆಡುವ ಅವಕಾಶಗಳನ್ನು ಎದುರು ನೋಡುತ್ತಿರುವುದಾಗಿ…

Read More

IPL 2026: ಐಪಿಎಲ್ 2026 ರ ಸಮಾರೋಪ ಸಮಾರಂಭಕ್ಕೆ ಬಿಸಿಸಿಐ ಭರ್ಜರಿ ತಯಾರಿ

2026 ರ ಮೇ 31 ರಂದು ನಡೆಯಲಿರುವ ಫೈನಲ್ (IPL 2026) ಪಂದ್ಯದೊಂದಿಗೆ 19ನೇ ಆವೃತ್ತಿಯ ಐಪಿಎಲ್​ಗೆ ತೆರೆ ಬೀಳಲಿದೆ. ಈ ಫೈನಲ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ (RCB vs GT) ತಂಡಗಳು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗುತ್ತಿವೆ. ಈ ಹೈ-ವೋಲ್ಟೇಜ್ ಫೈನಲ್ ಪಂದ್ಯವನ್ನು ಇನ್ನಷ್ಟು ವಿಶೇಷಗೊಳಿಸಲು ಬಿಸಿಸಿಐ ಕೂಡ ಸಮಾರೋಪ ಸಮಾರಂಭವನ್ನು (IPL 2026 Closing Ceremony) ಪ್ರತಿ ಬಾರಿಯಂತೆ ಈ ಬಾರಿಯೂ ಆಯೋಜಿಸಲಿದೆ ಎಂದು…

Read More

Horoscope Today: ಇಂದು ಈ ರಾಶಿಯವರು ಆರೋಗ್ಯದ ಕಡೆ ಹೆಚ್ಚಿನ ಗಮನ ಕೊಡಿ

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 10, ಶುಕ್ರವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಕೃಷ್ಣ ಪಕ್ಷ, ನವಮಿ ತಿಥಿಯಾಗಿದೆ. ಇಂದು ಡಾ. ಬಸವರಾಜ ಗುರೂಜಿಯವರು ಪ್ರತಿ ರಾಶಿಯವರಿಗೂ ಆರೋಗ್ಯ, ಆರ್ಥಿಕ ಸ್ಥಿತಿ, ಉದ್ಯೋಗ, ವ್ಯಾಪಾರ, ಕುಟುಂಬ ಮತ್ತು ವೈಯಕ್ತಿಕ ಸಂಬಂಧಗಳ ಕುರಿತು ವಿವರವಾದ ಸಲಹೆಗಳನ್ನು ನೀಡಿದ್ದಾರೆ.     Source…

Read More

ಚಂದ್ರ ಗ್ರಹಣ ದಿನವೇ ವೈಭವದಿಂದ ನೆರವೇರಿದ ಹೊಳೆನರಸೀಪುರ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ – Kannada News | Lakshmi Narasimha Swamy Rathotsava Held Grandly in Holenarasipura on Lunar Eclipse Day, Watch video

ಹಾಸನ, ಮಾರ್ಚ್​ 3: ಕೇತುಗ್ರಸ್ತ ಚಂದ್ರ ಗ್ರಹಣ ದಿನವೇ ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ರಥೋತ್ಸವ ಶ್ರದ್ಧಾ ಭಕ್ತಿಯಿಂದ ನೆರವೇರಿತು. ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಭಕ್ತರು ರಥಬೀದಿಯಲ್ಲಿ ತೇರನ್ನು ಎಳೆದು ಭಕ್ತಿ ಸಮರ್ಪಿಸಿದರು. ರಥೋತ್ಸವದಲ್ಲಿ ಸಂಸದ ಶ್ರೇಯಸ್ ಪಟೇಲ್, ಶಾಸಕ ಎಚ್.ಡಿ. ರೇವಣ್ಣ ಹಾಗೂ ವಿಧಾನಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಭಾಗವಹಿಸಿದರು. ದೇವರಿಗೆ ಪೂಜೆ ಸಲ್ಲಿಸಿ ತೇರನ್ನೆಳೆದು ಪುನೀತರಾದರು. ಗ್ರಹಣ ದಿನವಾದರೂ ಭಕ್ತರ ಸಂಭ್ರಮ ಜೋರಾಗಿತ್ತು. ಕರ್ನಾಟಕದ ಇನ್ನಷ್ಟು…

Read More

ಅವನಿಗೆ ಕೊಟ್ಟ ಮಾತು ನೆರವೇರಿಸುತ್ತೇನೆ; ಮಗನ ಡಿಢೀರ್ ಸಾವಿನಿಂದ ಜರ್ಝರಿತಗೊಂಡ ಮೈನಿಂಗ್ ಕಿಂಗ್ – Kannada News | Vedanta Chairman Anil Agarwal’s son Agnivesh dies of cardiac arrest in US

ಅನಿಲ್ ಅಗರ್ವಾಲ್ ಮತ್ತು ಮಗ ಅಗ್ನಿವೇಶ್ ಅಗರ್ವಾಲ್ ನವದೆಹಲಿ, ಜನವರಿ 8: ವೇದಾಂತ ಗ್ರೂಪ್​ನ ಛೇರ್ಮನ್ ಅನಿಲ್ ಅಗರ್ವಾಲ್ ಅವರ ಮಗ ಅಗ್ನಿವೇಶ್ ಅಗರ್ವಾಲ್ (Agnivesh Agarwal) ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 49 ವರ್ಷ ವಯಸ್ಸಾಗಿತ್ತು. ತಂದೆ ಅನಿಲ್ ಅಗರ್ವಾಲ್, ತಾಯಿ ಕಿರಣ್ ಅಗರ್ವಾಲ್ ಮತ್ತು ಸಹೋದರಿ ಪ್ರಿಯಾ ಅಗರ್ವಾಲ್ ಹೆಬ್ಬಾರ್ ಅವರನ್ನು ಅಗಲಿದ್ದಾರೆ. ವರದಿಗಳ ಪ್ರಕಾರ, ಅಮೆರಿಕದಲ್ಲಿ ಅಗ್ನಿವೇಶ್ ಹೃದಯ ಸ್ತಂಭನಗೊಂಡು (cardiac arrest) ಇಹಲೋಕ ತ್ಯಜಿಸಿದ್ದಾರೆ. ಅಗ್ನಿವೇಶ್ ನಿಧನಕ್ಕೆ ತಂದೆ ಅಗರ್ವಾಲ್, ಪ್ರಧಾನಿ ನರೇಂದ್ರ…

Read More