Headlines

ತಹವ್ವೂರ್ ರಾಣಾ ಪೌರತ್ವ ರದ್ದು, ಪ್ರಧಾನಿ ಕಾರ್ನಿ ಭಾರತ ಭೇಟಿಗೂ ಮುನ್ನ ಕೆನಡಾ ಸರ್ಕಾರದಿಂದ ಪ್ರಮುಖ ನಿರ್ಧಾರ – Kannada News | Canada Takes Key Step in Tahawwur Rana Case Ahead of PM Carney’s India Trip

ನವದೆಹಲಿ, ಫೆಬ್ರವರಿ 24: 2008ರ ಮುಂಬೈ ದಾಳಿಯ ಆರೋಪಿ ತಹವ್ವೂರ್ ರಾಣಾ(Tahawwur Rana)ನ ಪೌರತ್ವವನ್ನು ರದ್ದುಗೊಳಿಸುವ ನಿರ್ಧಾರವನ್ನು ಕೆನಡಾ ಸರ್ಕಾರ ತೆಗೆದುಕೊಂಡಿದೆ. ರಾಣಾ ತಮ್ಮ ಪೌರತ್ವ ಅರ್ಜಿಯಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಸರ್ಕಾರ ಹೇಳುತ್ತಿದೆ. ಕೆನಡಾ ಪ್ರಧಾನಿ ಮಾರ್ಕ್​ ಕಾರ್ನಿ ಭಾರತ ಭೇಟಿಗೂ ಮುನ್ನ ಕೆನಡಾ ಸರ್ಕಾರ ಈ ಪ್ರಮುಖ ನಿರ್ಧಾರವನ್ನು ತೆಗೆದುಕೊಂಡಿದೆ. ಭಾರತ ಭೇಟಿಗೆ ಮುನ್ನ ಕೆನಡಾ ಸರ್ಕಾರ ಒಂದು ಪ್ರಮುಖ ಹೆಜ್ಜೆ ಇಟ್ಟಿದೆ. ಪಾಕಿಸ್ತಾನ ಮೂಲದ ಉದ್ಯಮಿ ತಹಾವ್ವೂರ್ ರಾಣಾ ಅವರ ಕೆನಡಾ…

Read More

24 ಗಂಟೆಯಲ್ಲೇ ಬಗೆಹರಿದ ಶಾಸಕರ IPL ಟಿಕೆಟ್ ಜ್ವಲಂತ ಸಮಸ್ಯೆ, ಒಬ್ಬರಿಗೆ ಎಷ್ಟು ಗೊತ್ತಾ?

ಬೆಂಗಳೂರು, (ಮಾರ್ಚ್ 27): ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ ಮತ್ತು ವಿಪಕ್ಷ ನಾಯಕ ಅಶೋಕ್ , ಐಪಿಎಲ್  ಮ್ಯಾಚ್​ಗಳ ಟಿಕೆಟ್ (IPL Ticket)  ವಿಚಾರವಾಗಿ ಸದನದಲ್ಲಿ ಎತ್ತಿದ ಪ್ರಶ್ನೆ ಈಗ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಜಟಾಪಟಿಗೆ ವೇದಿಕೆಯಾಗಿದೆ. ಹೌದು..ನಿನ್ನೆ (ಮಾರ್ಚ್ 26) ವಿಧಾನಸಭೆ ಅಧಿವೇಶನದಲ್ಲಿ ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ ಐಪಿಎಲ್​ ಮ್ಯಾಚ್​ಗಳ ಟಿಕೆಟ್​ ಬಗ್ಗೆ ಕೇಳಿದ ಪ್ರಶ್ನೆ ಈಗ ರಾಜಕೀಯ ಜಟಾಪಟಿಗೆ ತಿರುಗಿದೆ. ಏನೋ ಜ್ವಲಂತ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಿದಂತೆ ಸದನದಲ್ಲಿ ಐಪಿಎಲ್…

Read More

RCB vs CSK IPL 2026 Live Score: ಟಾಸ್ ಗೆದ್ದ ಸಿಎಸ್​ಕೆ ಬೌಲಿಂಗ್ ಆಯ್ಕೆ – Kannada News | Royal Challengers Bengaluru vs Chennai Super Kings IPL 2026 Live Cricket Score RCB vs CSK Match on 5th april latest news in Kannada

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣವು ಐಪಿಎಲ್ 2026 ರ ಇದುವರೆಗಿನ ಅತಿದೊಡ್ಡ ಪಂದ್ಯಕ್ಕೆ ಸಾಕ್ಷಿಯಾಗಿದೆ. ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಐದು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಈ ಸೀಸನ್​ನ 11 ನೇ ಪಂದ್ಯದಲ್ಲಿ ಮುಖಾಮುಖಿಯಾಗಿವೆ. ಆವೃತ್ತಿಯ ಆರಂಭಿಕ ಪಂದ್ಯದಲ್ಲಿ ಭರ್ಜರಿ ಗೆಲುವು ದಾಖಲಿಸಿದ ರಜತ್ ಪಟಿದಾರ್ ತಂಡವು ಸತತ ಎರಡನೇ ಗೆಲುವಿನ ನಿರೀಕ್ಷೆಯಲ್ಲಿದೆ. ಏತನ್ಮಧ್ಯೆ, ತನ್ನ ಎರಡೂ ಪಂದ್ಯಗಳಲ್ಲಿ ಸೋತಿರುವ ರುತುರಾಜ್ ಗಾಯಕ್ವಾಡ್ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತನ್ನ ಮೊದಲ…

Read More

ಬೆಂಗಳೂರು: ಹುಟ್ಟಿಸಿದ ತಂದೆ-ತಾಯಿಯನ್ನೇ ಕೊಂದವನ ಕೈಯಲ್ಲೇ ಅಂತ್ಯಸಂಸ್ಕಾರ! – Kannada News | Court Gives permissions Killer Son to performed Mother And Father last rights at bengaluru

ಬೆಂಗಳೂರು, (ಫೆಬ್ರವರಿ 15): ಪುತ್ರನೇ ತನ್ನ ಹೆತ್ತ ತಂದೆ ಹಾಗೂ ತಾಯಿಯನ್ನು (Father And Mother) ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ (Bengaluru) ವಿಜ್ಞಾನ ನಗರದ ಆದರ್ಶ ವಿಸ್ತಾ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿತ್ತು. ನೌಕಾಪಡೆಯ ನಿವೃತ್ತ ಕ್ಯಾಪ್ಟನ್‌ ನವೀನ್ ಚಂದ್ರ ಭಟ್ ಹಾಗೂ ಪತ್ನಿ ದಂತ ವೈದ್ಯೆಯಾಗಿದ್ದ ಡಾ.ಶ್ಯಾಮಲಾ ಭಟ್​​​ ನನ್ನು ಪುತ್ರ ರೋಹನ್ ಭಟ್ ಬರ್ಬರವಾಗಿ ಹತ್ಯೆ ಮಾಡಿದ್ದ. ಈ ಜೋಡಿ ಕೊಲೆಗೆ ಇಡೀ ಬೆಂಗಳೂರನ್ನೇ ಬೆಚ್ಚಿಬೀಳಿಸಿತ್ತು. ಆದ್ರೆ, ಇದೀಗ ಅದೇ ಪುತ್ರ…

Read More

ಗುಜರಾತ್​ನಲ್ಲಿ ಟಾಟಾದ ಚಿಪ್ ಘಟಕಕ್ಕೆ ಸರ್ಕಾರದ ಅನುಮೋದನೆ; 91,000 ಕೋಟಿ ರೂ ಹೂಡಿಕೆಗೆ ಯೋಜನೆ – Kannada News | India’s First Semiconductor Fab Plant in Dholera SEZ: A New Era of Chip Manufacturing

ನವದೆಹಲಿ, ಏಪ್ರಿಲ್ 16: ಭಾರತದ ಆರ್ಥಿಕ ಮತ್ತು ತಾಂತ್ರಿಕ ವಲಯದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸುವ ನಿಟ್ಟಿನಲ್ಲಿ, ಗುಜರಾತ್‌ನ ಧೋಲೇರಾದಲ್ಲಿ ದೇಶದ ಮೊದಲ ಸೆಮಿಕಂಡಕ್ಟರ್ ತಯಾರಿಕಾ ಘಟಕಕ್ಕೆ (Semiconductor Fab Plant) ಕೇಂದ್ರ ಸರ್ಕಾರವು ವಿಶೇಷ ಆರ್ಥಿಕ ವಲಯವಾಗಿ (SEZ) ಅನುಮೋದನೆ ನೀಡಿದೆ. ಈ ಯೋಜನೆಯನ್ನು ‘ಟಾಟಾ ಸೆಮಿಕಂಡಕ್ಟರ್ ಮ್ಯಾನುಫ್ಯಾಕ್ಚರಿಂಗ್ ಪ್ರೈವೇಟ್ ಲಿಮಿಟೆಡ್’ ನಿರ್ವಹಿಸುತ್ತಿದ್ದು, ಸುಮಾರು 91,000 ಕೋಟಿ ರೂ ಹೂಡಿಕೆ ಮಾಡಲು ಯೋಜಿಸಿದೆ. 66.16 ಹೆಕ್ಟೇರ್ ಪ್ರದೇಶದಲ್ಲಿ ತಲೆಯೆತ್ತಲಿರುವ ಈ ಘಟಕದಿಂದ ಸುಮಾರು 21,000 ನೇರ ಉದ್ಯೋಗಗಳು…

Read More

ಗಿಲ್ಲಿ ನಟನಿಗೆ ಬಿಗ್ ಬಾಸ್​ನಿಂದ ಕಾರು ಸಿಗೋದು ಯಾವಾಗ? ಕೊನೆಗೂ ಸಿಕ್ತು ಉತ್ತರ – Kannada News | When Will Bigg Boss Kannada 12 Winner Gilli Nataraja Get Car and Prize Money?

‘ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ (Bigg Boss) ಗಿಲ್ಲಿ ನಟ ಅವರು ಗೆದ್ದು ಒಂದು ವಾರ ಕಳೆದಿದೆ. ಆದಾಗ್ಯೂ ಅವರ ಬಗ್ಗೆ ನಡೆಯುತ್ತಿರುವ ಚರ್ಚೆಗಳು ನಿಂತಿಲ್ಲ. ಅನೇಕರು ಅವರನ್ನು ಹಾಡಿ ಹೊಗಳುತ್ತಿದ್ದಾರೆ. ವಿವಿಧ ಕಡೆಗಳಲ್ಲಿ ತೆರಳಿ ಗಿಲ್ಲಿ ಕಾರ್ಯಕ್ರಮಗಳಲ್ಲಿ ಭಾಗಿ ಆಗುತ್ತಿದ್ದಾರೆ. ಅವರಿಗೆ ಈ ಬಾರಿ ಬಿಗ್ ಬಾಸ್ ವಿನ್ ಆಗಿದ್ದಕ್ಕೆ ಕಾರ್ ಕೊಡೋದಾಗಿ ಸುದೀಪ್ ಘೋಷಿಸಿದರು. ಆದರೆ, ಅದು ಗಿಲ್ಲಿಗೆ ಇಷ್ಟು ಬೇಗ ಕೈ ಸೇರೋದಿಲ್ಲ. ಈ ಬಾರಿಯ ಬಿಗ್ ಬಾಸ್ ಅಲ್ಲಿ ಗಿಲ್ಲಿ…

Read More

ಎಲ್‌ಪಿಜಿ ಗ್ರಾಹಕರಿಗೆ ಕೇಂದ್ರದಿಂದ ಹೊಸ ಮಾರ್ಗಸೂಚಿ: ಸಿಲಿಂಡರ್ ಬುಕಿಂಗ್ ದಿನಗಳಲ್ಲಿ ಮಹತ್ವದ ಬದಲಾವಣೆ

ನವದೆಹಲಿ ಮಾ.9: ದೇಶದಲ್ಲಿ ಎಲ್‌ಪಿಜಿ (LPG) ಸಿಲಿಂಡರ್‌ಗಳ ಕೃತಕ ಅಭಾವ ಮತ್ತು ಕಾಳಸಂತೆಯನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಈಗ ಕಠಿಣ ಕ್ರಮಗಳಿಗೆ ಮುಂದಾಗಿದೆ. ಗ್ಯಾಸ್ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ನೋಡಿಕೊಳ್ಳಲು ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಗ್ಯಾಸ್ ಸಿಲಿಂಡರ್‌ಗಳ ದಾಸ್ತಾನು (Hoarding) ಮಾಡುವುದನ್ನು ತಡೆಯಲು, ಎರಡು ಬುಕ್ಕಿಂಗ್‌ಗಳ ನಡುವಿನ ಅವಧಿಯನ್ನು 21 ದಿನಗಳಿಂದ 25 ದಿನಗಳಿಗೆ ಹೆಚ್ಚಿಸಲಾಗಿದೆ. ಈ ಹಿಂದೆ 55 ದಿನಗಳಿಗೊಮ್ಮೆ ಸಿಲಿಂಡರ್ ಬುಕ್ ಮಾಡುತ್ತಿದ್ದವರು, ಈಗ ಯುದ್ಧದ ಭೀತಿಯಿಂದ ಕೇವಲ 15 ದಿನಗಳಲ್ಲೇ ಬುಕ್ಕಿಂಗ್ ಮಾಡುತ್ತಿರುವುದು…

Read More

ಫ್ಲೈಟ್​ನಲ್ಲಿ ಶುಲ್ಕರಹಿತ ಸೀಟುಗಳು ಕನಿಷ್ಠ ಶೇ. 60 ಇರಬೇಕು; ಸರ್ಕಾರದಿಂದ ಹೊಸ ನಿಯಮಗಳು

ನವದೆಹಲಿ, ಮಾರ್ಚ್ 18: ಜನಸಾಮಾನ್ಯರಿಗೆ ವಿಮಾನ ಪ್ರಯಾಣ ಮತ್ತಷ್ಟು ಸುಲಭಗೊಳ್ಳಲಾಗುವಂತೆ ಸರ್ಕಾರ ಕೆಲ ಗಮನಾರ್ಹ ಕ್ರಮಗಳನ್ನು ಕೈಗೊಂಡಿದೆ. ಫ್ಲೈಟ್​ನ ಶೇ. 60ಕ್ಕೂ ಹೆಚ್ಚು ಸೀಟುಗಳಿಗೆ ಶುಲ್ಕ ಉಚಿತಗೊಳಿಸಿರುವುದು ಸೇರಿದಂತೆ ವಿವಿಧ ನಿಯಮಗಳನ್ನು ಕೇಂದ್ರ ನಾಗರಿಕ ವಿಮಾನ ಸಚಿವಾಲಯ (civil aviation ministry) ಪ್ರಕಟಿಸಿದೆ. ಸಚಿವಾಲಯ ಬುಧವಾರ ಪತ್ರಿಕಾ ಹೇಳಿಕೆ ಮೂಲಕ ಈ ಹೊಸ ನಿಯಮಗಳನ್ನು ಬಹಿರಂಗಪಡಿಸಿದೆ. ಶೇ. 60ಕ್ಕೂ ಹೆಚ್ಚು ಸೀಟುಗಳಿಗೆ ಶುಲ್ಕ ಇರಲ್ಲ… ಫ್ಲೈಟ್​ನಲ್ಲಿ ನೀವು ಟಿಕೆಟ್ ಬುಕ್ ಮಾಡಿದಾಗ ಟಿಕೆಟ್ ದರದ ಜೊತೆಗೆ ಸೀಟುಗಳಿಗೆ…

Read More

T20 World Cup: ಮಳೆಯಿಂದ ಮೊದಲ ಸೂಪರ್ 8 ಪಂದ್ಯ ರದ್ದು; ಪಾಕ್ ತಂಡಕ್ಕೆ ಭಾರಿ ನಷ್ಟ – Kannada News | T20 World Cup 2026 Super 8: New Zealand Pakistan Match Canceled Due to Rain

2026 ರ ಟಿ20 ವಿಶ್ವಕಪ್ ಎರಡನೇ ಸುತ್ತಿಗೆ ಎಂಟ್ರಿಕೊಟ್ಟಿದೆ. ಅಂದರೆ ಗುಂಪು ಹಂತ ಮುಕ್ತಾಯಗೊಂಡಿದ್ದು, ಇಂದಿನಿಂದ ಸೂಪರ್ 8 ಸುತ್ತು ಶುರುವಾಗಿದೆ. ಗುಂಪು ಹಂತದಲ್ಲಿ ಒಟ್ಟಾರೆ 20 ತಂಡಗಳು ಭಾಗವಹಿಸಿದ್ದವು. ಅದರಲ್ಲಿ 8 ತಂಡಗಳು ಸೂಪರ್ 8 ಸುತ್ತಿಗೆ ಎಂಟ್ರಿಕೊಟ್ಟಿವೆ. ಈ 8 ತಂಡಗಳನ್ನು ತಲಾ 4 ತಂಡಗಳ ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. ಅದರಲ್ಲಿ ಎರಡನೇ ಗುಂಪಿನ ಮೊದಲ ಸೂಪರ್ 8 ಪಂದ್ಯ ಇಂದು ನಡೆಯಬೇಕಿತ್ತು. ಈ ಪಂದ್ಯದಲ್ಲಿ ನ್ಯೂಜಿಲೆಂಡ್ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಬೇಕಿತ್ತು.ಆ ಪ್ರಕಾರ,…

Read More

Video: ವಿಪಕ್ಷ ನಾಯಕ ಉಸ್ಮಾನ್ ಹಾದಿ ಹತ್ಯೆ, ಮತ್ತೆ ಬಾಂಗ್ಲಾದೇಶದಲ್ಲಿ ಭುಗಿಲೆದ್ದ ಹಿಂಸಾಚಾರ – Kannada News | Widespread Protests Sweep Bangladesh Following Osman Hadi’s Death

ಢಾಕಾ, ಡಿಸೆಂಬರ್ 19: ವಿಪಕ್ಷ ನಾಯಕ ಉಸ್ಮಾನ್ ಹಾದಿ ಹತ್ಯೆ ಹಿನ್ನೆಲೆಯಲ್ಲಿ ಬಾಂಗ್ಲಾದೇಶದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಚುನಾವಣಾ ಪ್ರಚಾರ ವೇಳೆ ಅವಾಮಿ ಲೀಗ್ ಪಕ್ಷದ ಉಸ್ಮಾನ್ ಹಾದಿ ಮೇಲೆ ಫೈರಿಂಗ್ ನಡೆದಿತ್ತು. ಸಿಂಗಾಪುರದಲ್ಲಿ ಚಿಕಿತ್ಸೆ ಫಲಿಸದೆ ಉಸ್ಮಾನ್ ಹಾದಿ ಸಾವನ್ನಪ್ಪಿದ್ದಾರೆ.ಉಸ್ಮಾನ್ ಹತ್ಯೆಯಿಂದ ಆಕ್ರೋಶಗೊಂಡು ನಿನ್ನೆ ರಾತ್ರಿ ದಾಳಿ ನಡೆಸಲಾಗಿದೆ. ಪ್ರೋಥೋಮ್ ಅಲೋ ಪತ್ರಿಕೆಯ ಕಟ್ಟಡದ ಮೇಲೆ ದಾಳಿ ನಡೆದಿದೆ. ಬಾಂಗ್ಲಾದ ಹಲವೆಡೆ ಬೆಂಕಿ ಹಚ್ಚಿ ಪ್ರತಿಭಟನಾಕಾರರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೊಹಮ್ಮದ್ ಯೂನುಸ್ ಸರ್ಕಾರದ ವಿರುದ್ಧ ತೀವ್ರ…

Read More