Headlines

IPL ಫೈನಲ್​​​ ದಿನದಂದು ಆರ್‌ಸಿಬಿ ಫ್ಯಾನ್ಸ್​​​ಗೆ ಉಚಿತ ಮೆಟ್ರೋ ಪ್ರಯಾಣ: ಅಂತೆಕಂತೆಗಳಿಗೆ BMRCL ಸ್ಪಷ್ಟನೆ

ಬೆಂಗಳೂರು, ಮೇ 30: ಅಹಮದಾಬಾದ್‌ನಲ್ಲಿ ಮೇ 31ರಂದು ನಡೆಯಲಿರುವ ಐಪಿಎಲ್ (IPL) ಫೈನಲ್ ಪಂದ್ಯ ಹಿನ್ನೆಲೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳಿಗೆ ನಮ್ಮ ಮೆಟ್ರೋದಲ್ಲಿ ಉಚಿತ ಪ್ರಯಾಣದ ಸೌಲಭ್ಯ ನೀಡಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಮಾಹಿತಿ ಸಂಪೂರ್ಣ ಸುಳ್ಳು ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ಸ್ಪಷ್ಟಪಡಿಸಿದೆ. ಯಾರಿಗೂ ಉಚಿತ ಪ್ರಯಾಣಕ್ಕೆ ಅವಕಾಶ ಇಲ್ಲ. ಎಲ್ಲರೂ ಟಿಕೆಟ್ ಪಡೆದು ಮೆಟ್ರೋದಲ್ಲಿ ಪ್ರಯಾಣಿಸಬೇಕೆಂದು ಮನವಿ ಮಾಡಲಾಗಿದೆ. ಮುಖ್ಯಾಂಶಗಳು ನಾಳೆ ಅಹಮದಾಬಾದ್​​ನಲ್ಲಿ ಐಪಿಎಲ್​ ಫೈನಲ್ ಪಂದ್ಯ ಮೆಟ್ರೋದಲ್ಲಿ…

Read More

ಬೆಂಗಳೂರಿನಲ್ಲಿ ಮತ್ತೊಂದು ದರೋಡೆ: ಅಧಿಕಾರಿಗಳ ಸೋಗಿನಲ್ಲಿ ಬಂದು ಲಕ್ಷಾಂತರ ರೂ ಹೊತ್ತೊಯ್ದರು – Kannada News | Devanahalli Robbery: 9 Arrested for 24 Lakh Fraud Posing as Fake Anti Corruption Officials

ದೇವನಹಳ್ಳಿ ಪೊಲೀಸ್ ಠಾಣೆImage Credit source: tv9 kannada ದೇವನಹಳ್ಳಿ, ಫೆಬ್ರವರಿ 23: ಮಾನವ ಹಕ್ಕುಗಳ ಸಂರಕ್ಷಣೆ ಮತ್ತು ಭ್ರಷ್ಟಾಚಾರ ನಿಗ್ರಹ ದಳ‌ ಅಧಿಕಾರಿಗಳ ಸೋಗಿನಲ್ಲಿ ಎಂಟ್ರಿಕೊಟ್ಟು 24 ಲಕ್ಷ ರೂ ಹಣವನ್ನ ದೋಚಿ (Robbery) ಎಸ್ಕೇಪ್ ಆಗಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹೊರವಲಯದ ಪ್ರಸನ್ನಹಳ್ಳಿ ರಸ್ತೆಯಲ್ಲಿ ನಡೆದಿದೆ. ಸದ್ಯ ಪ್ರಕರಣಕ್ಕೆ ಸಂಬಂಧಿದಂತೆ 12 ಜನರ ಪೈಕಿ 09 ಆರೋಪಿಗಳನ್ನ ದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಕೃಷ್ಣಕುಮಾರ್, ವೇಣುಗೋಪಾಲ್, ಸಂಪಂಗಿ ರಾಮ, ಅಹಮದ್, ನಾರಾಯಣಸ್ವಾಮಿ, ವೆಂಕಟೇಶ,…

Read More

ಚಕ್ರವರ್ತಿ ಚಂದ್ರಚೂಡ್ ವಿರುದ್ಧ ದೂರು ನೀಡಿದ ನಿರ್ಮಾಪಕರ ಸಂಘ – Kannada News | Case filed against Chakravarthy Chandrachud over derogatory remarks on KVN Productions

Venkat K. Narayana Thalapathy Vijay, ChandrachudImage Credit source: KVN Productions, Chakravarthy Chandrachud ನಟ, ನಿರ್ದೇಶಕ ಚಕ್ರವರ್ತಿ ಚಂದ್ರಚೂಡ್ (Chakravarthy Chandrachud) ಅವರು ನಿರ್ಮಾಪಕರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂಬ ಆರೋಪದ ಮೇಲೆ ದೂರು ನೀಡಲಾಗಿದೆ. ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ‘ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘ’ (Kannada Film Producers Association) ದೂರು ನೀಡಿದೆ. ತಮ್ಮದೇ ಯೂಟ್ಯೂಬ್ ಚಾನಲ್ ಹೊಂದಿರುವ ಚಂದ್ರಚೂಡ್ ಅವರು ಇತ್ತೀಚೆಗೆ ‘ಕೆವಿಎನ್ ಪ್ರೊಡಕ್ಷನ್ಸ್’ (KVN Productions) ನಿರ್ಮಾಣದ ‘ಜನ ನಾಯಗನ್’…

Read More

ಮುಂಬೈ ಇಂಡಿಯನ್ಸ್ ಎಡವಿದ್ದು ಎಲ್ಲಿ? ಸೋಲಿಗೆ 6 ಕಾರಣಗಳು

IPL 2026: ಐಪಿಎಲ್ 2026ರ ಬಹುನಿರೀಕ್ಷಿತ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ (MI) ತಂಡವು ರಾಜಸ್ಥಾನ್ ರಾಯಲ್ಸ್ (RR) ವಿರುದ್ಧ 27 ರನ್‌ಗಳ ಸೋಲನುಭವಿಸಿದೆ. ಮಳೆಯ ಕಾರಣ ಕೇವಲ 11 ಓವರ್‌ಗಳಿಗೆ ಸೀಮಿತವಾಗಿದ್ದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ಬರೋಬ್ಬರಿ 150 ರನ್ ಕಲೆಹಾಕಿದ್ದರು. ಈ ಕಠಿಣ ಗುರಿ ಬೆನ್ನತ್ತಿದ ಮುಂಬೈ ಇಂಡಿಯನ್ಸ್ 11 ಓವರ್​ಗಳಲ್ಲಿ 123 ರನ್​ಗಳಿಸಿ, 27 ರನ್​ಗಳಿಂದ ಸೋಲೊಪ್ಪಿಕೊಂಡರು. ಈ ಸೋಲಿನ ಬಳಿಕ ಮಾತನಾಡಿದ ಮುಂಬೈ ಇಂಡಿಯನ್ಸ್ ತಂಡದ ನಾಯಕ…

Read More

ಪೋಕ್ಸೋ ಕೇಸ್​​:ತಲೆಮರೆಸಿಕೊಂಡಿರುವ ಮಲ್ಲಿಕಾರ್ಜುನ ಮುತ್ಯಾ ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್ – Kannada News | POCSO case: Yadagir self styled godman Mallikarjun Mutya Releases Old Statement

ಯಾದಗಿರಿ, (ಫೆಬ್ರವರಿ 26): ಮಲ್ಲಿಕಾರ್ಜುನ ಮುತ್ಯಾ (Mallikarjun Mutya ). ಯಾದಗಿರಿ (Yadagir) ಜಿಲ್ಲೆಯ ಶಹಾಪುರ ತಾಲೂಕಿನ ಗೋಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಠ ಮಾಡ್ಕೊಂಡಿರೋ ಮುತ್ಯಾ ಉತ್ತರ ಕರ್ನಾಟಕ ಭಾಗದಲ್ಲಿ ಹೆಸರುವಾಸಿ. ಯಾದಗಿರಿ, ಕಲಬರುಗಿ, ರಾಯಚೂರು, ವಿಜಯಪುರ, ಪಕ್ಕದ ತೆಲಂಗಾಣದ ಎರಡ್ಮೂರು ಜಿಲ್ಲೆಯಲ್ಲೂ ಈ ಸ್ವಯಂಘೋಷಿತ ದೇವಮಾನವ ಫುಲ್ ಫೇಮಸ್. ಮುತ್ಯಾನ ಅದೆಷ್ಟೋ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡ್ತಿವೆ. ಆದ್ರೆ, ಇದೊಂದು ವಿಡಿಯೋ ಈಗ ಮುತ್ಯಾನಿಗೆ ಕಂಟಕ ತಂದೊಡ್ಡಿದೆ. ಸೋಷಿಯಲ್ ಮೀಡಿಯಾದಿಂದಲೇ ಖ್ಯಾತಿ ಗಳಿಸಿದ್ದ…

Read More

Horoscope Today 27 April: ಈ ರಾಶಿಯವರಿಂದು ಜಾಗೃತರಾಗಿರಿ; ಅಪಹಾಸ್ಯಕ್ಕೆ ಒಳಗಾಗಬೇಕಾದೀತು

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ವೈಶಾಖ, ಸೌರ ಮಾಸ : ಮೇಷ, ಮಹಾನಕ್ಷತ್ರ : ಅಶ್ವಿನೀ, ವಾರ : ಸೋಮ, ಪಕ್ಷ : ಶುಕ್ಲ, ತಿಥಿ : ದಶಮೀ ನಿತ್ಯನಕ್ಷತ್ರ : ಪೂರ್ವಾಫಲ್ಗುಣೀ, ಯೋಗ : ಶೂಲಿ, ಕರಣ : ಕೌಲವ, ಸೂರ್ಯೋದಯ – 06 – 05 am, ಸೂರ್ಯಾಸ್ತ – 06 – 38 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ…

Read More

ಚಿಕ್ಕಮಗಳೂರು: ಪ್ರತಿಭಟಿಸಿದ 29ಕ್ಕೂ ಹೆಚ್ಚು ಜನರ ಮೇಲೆ ಎಫ್​ಐಆರ್, ಲಾಠಿಚಾರ್ಜ್ ಖಂಡಿಸಿ 3 ತಾಲೂಕು ಬಂದ್​ಗೆ ಕರೆ – Kannada News | Chikkamagaluru Tense After Wild Elephant Attack: FIR Against 29 Protesters, Three Taluks Call for Bandh Over Lathi Charge

ಚಿಕ್ಕಮಗಳೂರು, ಫೆಬ್ರವರಿ 23: ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಮಹಿಳೆ ಬೋರಮ್ಮ ಮೃತಪಟ್ಟ ನಂತರದ ಬೆಳವಣಿಗೆಗಳು ಪರಿಸ್ಥಿತಿಯನ್ನು ಉದ್ವಿಗ್ನಗೊಳಿಸಿವೆ. ಸಾರ್ವಜನಿಕರ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದ್ದು, ಲಾಠಿಚಾರ್ಜ್ ಘಟನೆ ನಡೆದಿದೆ. ಬಾಳೆಹೊನ್ನೂರು ಠಾಣೆಯಲ್ಲಿ ಎರಡು ಪ್ರತ್ಯೇಕ ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಪ್ರತಿಭಟನೆ ನಡೆಸಿದ 29ಕ್ಕೂ ಹೆಚ್ಚು ಜನರ ವಿರುದ್ಧ ಎಫ್​ಐಆರ್ ದಾಖಲಾಗಿವೆ. ಪ್ರತಿಭಟನಾಕಾರರ ಮೇಲೆ ಕಲ್ಲು ತೂರಾಟ, ಪೊಲೀಸ್ ವಾಹನಗಳನ್ನು ಪಲ್ಟಿ ಮಾಡುವ ಯತ್ನ, ಮತ್ತು ರಸ್ತೆ ತಡೆ ನಡೆಸಿದ ಆರೋಪದ ಮೇಲೆ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ. ಈ ಘಟನೆಗಳಲ್ಲಿ…

Read More

ಅಲ್ಲು ಅರ್ಜುನ್ ಜೊತೆ ಹೊಸ ಸಿನಿಮಾ ಘೋಷಿಸಿದ ಮೈತ್ರಿ: ನಿರ್ದೇಶಕ ಯಾರು? – Kannada News | Mytri announce new movie with Allu Arjun, Lokesh Kanagaraj is directing

‘ಪುಷ್ಪ’ ಮತ್ತು ‘ಪುಷ್ಪ 2’ ಸಿನಿಮಾಗಳ ಮೂಲಕ ಅಲ್ಲು ಅರ್ಜುನ್ (Allu Arjun) ಅಂತರಾಷ್ಟ್ರೀಯ ಸ್ಟಾರ್ ಆಗಿ ಬೆಳೆದಿದ್ದಾರೆ. ಅವರ ಸಿನಿಮಾಗಳಿಗೆ ಈಗ ಅಮೆರಿಕ, ಅರಬ್ ದೇಶಗಳಲ್ಲಿ ಮಾತ್ರವಲ್ಲದೆ, ರಷ್ಯಾ, ಜಪಾನ್, ಚೀನಾ ಇನ್ನೂ ಕೆಲವು ದೇಶಗಳಲ್ಲಿ ಬೇಡಿಕೆ ಇದೆ. ಅಲ್ಲು ಅರ್ಜುನ್ ಅವರ ಸ್ಟಾರ್ ಗಿರಿಯನ್ನು ಇಂಟರ್ನ್ಯಾಷನಲ್ ಲೆವೆಲ್​​ಗೆ ಕೊಂಡೊಯ್ದ ‘ಪುಷ್ಪ’ ಮತ್ತು ‘ಪುಷ್ಪ 2’ ಸಿನಿಮಾಗಳ ನಿರ್ಮಾಪಕರಾದ ಮೈತ್ರಿ ಮೂವಿ ಮೇಕರ್ಸ್ ಇದೀಗ ಮತ್ತೊಮ್ಮೆ ಅಲ್ಲು ಅರ್ಜುನ್ ಜೊತೆಗೆ ಕೈಜೋಡಿಸಿದೆ. ಅಲ್ಲು ಅರ್ಜುನ್ ಜೊತೆಗೆ…

Read More

ಟೆಕ್ಕಿ ಶರ್ಮಿಳಾ ಕೊಲೆ ರಹಸ್ಯ ಬಯಲು! ರೇಪ್ ಮಾಡಲು ಯತ್ನಿಸಿದ್ದಾಗಿ ಒಪ್ಪಿಕೊಂಡ ಆರೋಪಿ – Kannada News | Bengaluru Techie Sharmila Murder: Accused Admits Physical assault Attempt

ಟೆಕ್ಕಿ ಶರ್ಮಿಳಾ ಕೊಲೆ ರಹಸ್ಯ ಬಯಲು! ರೇಪ್ ಮಾಡಲು ಯತ್ನಿಸಿದ್ದಾಗಿ ಒಪ್ಪಿಕೊಂಡ ಆರೋಪಿ ಬೆಂಗಳೂರು, ಜನವರಿ 26: ರಾಮಮೂರ್ತಿ ನಗರದಲ್ಲಿ ಟೆಕ್ಕಿ ಶರ್ಮಿಳಾ ಹತ್ಯೆ (Techie Sharmila case) ಪ್ರಕರಣಕ್ಕೆ ತಿರುವು ಸಿಕ್ಕಿದ್ದು, ತನಿಖೆ ವೇಳೆ ಆರೋಪಿ ಸತ್ಯ ಬಿಚ್ಚಿಟ್ಟಿದ್ದಾನೆ. ನೆರೆಮನೆಯವನೇ ಆದ ಆರೋಪಿ ಕರ್ನಲ್ (18), ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಎನ್ನುವ ಶಂಕೆ ವ್ಯಕ್ತವಾಗಿತ್ತು. ಮೊದಲಿಗೆ ದೌರ್ಜನ್ಯದ ಆರೋಪವನ್ನು ಕರ್ನಲ್ ತಳ್ಳಿಹಾಕಿದ್ದ. ಆದರೀಗ ಆಕೆಯ ಮೇಲೆ ಅತ್ಯಾಚಾರ ಮಾಡಲು ಯತ್ನಿಸಿರುವುದಾಗಿ ಪೊಲೀಸ್ ತನಿಖೆಯ ವೇಳೆ…

Read More

Chanakya Niti: ಈ ಅಭ್ಯಾಸಗಳು ಸಮಾಜದಲ್ಲಿ ನಿಮ್ಮ ಗೌರವವನ್ನೇ ಹಾಳುಮಾಡಿಬಿಡುತ್ತದೆ – Kannada News | Chanakya Niti: These habits will ruin your personality and respect in society

ಪ್ರತಿಯೊಬ್ಬರೂ ಸಹ ಈ ಸಮಾಜದಲ್ಲಿ ಗೌರವವನ್ನು (respect) ಗಳಿಸಬೇಕು, ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು ಎಂದು ಬಯಸುತ್ತಾರೆ. ಈ ಗೌರವವನ್ನು ಗಳಿಸುವುದು ಎಷ್ಟು ಕಷ್ಟವೋ ಅದನ್ನು ಕಾಪಾಡಿಕೊಳ್ಳುವುದು ಸಹ ಅಷ್ಟೇ ಕಷ್ಟ ಎಂದಿದ್ದಾರೆ ಆಚಾರ್ಯ ಚಾಣಕ್ಯ. ಇಷ್ಟು ಮಾತ್ರವಲ್ಲ ಕೆಲವೊಂದು ಅಭ್ಯಾಸಗಳ ಕಾರಣದಿಂದ ಗಳಿಸಿದ ಗೌರವವೆಲ್ಲಾ ಹಾಳಾಗಿಬಿಡುತ್ತದೆ ಎಂದಿದ್ದಾರೆ. ಕೆಲವೊಮ್ಮೆ  ಕೆಲವರು ತಮ್ಮದೇ ಆದ ಕೆಲವು ಕೆಟ್ಟ ಅಭ್ಯಾಸಗಳಿಂದಾಗಿ ಸಮಾಜದಲ್ಲಿ ತಮ್ಮ ಗೌರವ, ವ್ಯಕ್ತಿತ್ವವನ್ನು ಕಳೆದುಕೊಳ್ಳುತ್ತಾರಂತೆ. ಹಾಗಿದ್ರೆ ಯಾವ ಅಭ್ಯಾಸಗಳು ಗೌರವವನ್ನು ಹಾಳು ಮಾಡುತ್ತದೆ ಎಂಬುದನ್ನು ನೋಡೋಣ ಬನ್ನಿ….

Read More