Headlines

ಪ್ರೀತಿಯಲ್ಲಿ ನಂಬಿಕೆ ದ್ರೋಹದ ಕಥೆ? ‘ಲವ್ ಸೀಸನ್ಸ್’ ಕನ್ನಡ ಸಿನಿಮಾ ಟೀಸರ್ ನೋಡಿ – Kannada News | Love Seasons Kannada movie teaser released Ft Mukunda Ramaswami

ಶೀರ್ಷಿಕೆ ಮೂಲಕವೇ ‘ಲವ್ ಸೀಸನ್ಸ್’ (Love Seasons) ಸಿನಿಮಾ ಗಮನ ಸೆಳೆದಿದೆ. ಇದು ಹೊಸಬರ ತಂಡದ ಸಿನಿಮಾ. ತಿಂಗಳ ಹಿಂದಷ್ಟೇ ಈ ಸಿನಿಮಾದ ಚಿತ್ರೀಕರಣ ಮುಗಿದಿದೆ. ಈಗ ಟೀಸರ್ (Love Seasons Teaser) ಬಿಡುಗಡೆ ಮಾಡಲಾಗಿದೆ. ಅದರ ಜೊತೆಗೆ ಸುದ್ದಿಗೋಷ್ಠಿ ನಡೆಯಸಲಾಗಿದೆ. ಈ ವೇಳೆ ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಳ್ಳಲಾಯಿತು. ಈ ಸಿನಿಮಾದಲ್ಲಿ ಮುಕುಂದ ರಾಮಸ್ವಾಮಿ ಅವರು ನಾಯಕನಾಗಿ ನಟಿಸಿದ್ದಾರೆ. ದಿಯಾ ಕೀರ್ತಿ, ಚಂದನಾ ಗೌಡ ಮತ್ತು ಶ್ವೇತಾ ಕೊಗ್ಲೂರು ಅವರು ನಾಯಕಿಯರಾಗಿ ಅಭಿನಯಿಸಿದ್ದಾರೆ. ರಂಗಭೂಮಿ ಹಿನ್ನೆಲೆ…

Read More

ಬಿಗ್ ಬಾಸ್ ಮನೆಯೊಳಗೆ ಗಿಲ್ಲಿ ಮಾತು ಕೇಳಿ ಬಿದ್ದುಬಿದ್ದು ನಕ್ಕ ಅಶ್ವಿನಿ ಗೌಡ ತಾಯಿ – Kannada News | Gilli Nata talks with Ashwini Gowda mother in Bigg Boss Kannada Season 12 family week

‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada Season 12) ರಿಯಾಲಿಟಿ ಶೋನಲ್ಲಿ ಫ್ಯಾಮಿಲಿ ವೀಕ್ ನಡೆಯುತ್ತಿದೆ. ಅಂದರೆ, ಬಿಗ್ ಬಾಸ್ ಸ್ಪರ್ಧಿಗಳ ಕುಟುಂಬದವರು ಒಬ್ಬೊಬ್ಬರಾಗಿಯೇ ದೊಡ್ಮನೆಗೆ ಬಂದು ಹೋಗುತ್ತಿದ್ದಾರೆ. ಅಶ್ವಿನಿ ಗೌಡ (Ashwini Gowda) ಅವರ ತಾಯಿ ಕೂಡ ಬಿಗ್ ಬಾಸ್ ಮನೆಗೆ ಕಾಲಿಟ್ಟಿದ್ದಾರೆ. ಅವರು ಬಂದ ಕ್ಷಣ ಅಶ್ವಿನಿ ಗೌಡ ತುಂಬಾ ಎಮೋಷನಲ್ ಆದರು. ಅಶ್ವಿನಿ ತಾಯಿ ಅವರು ಗಿಲ್ಲಿ ಜೊತೆ ಮಾತನಾಡಿ, ‘ಒಬ್ಬರಿಗೊಬ್ಬರು ಮನಸ್ತಾಪ ಮಾಡಿಕೊಳ್ಳಬೇಡಿ. ಚೆನ್ನಾಗಿರಿ’ ಎಂದು ಸಲಹೆ…

Read More

RCB vs GT: ಅತಿ ಹೆಚ್ಚು ಶತಕಗಳು; ಅನಗತ್ಯ ದಾಖಲೆ ಬರೆದ ಆರ್​​ಸಿಬಿ

ಐಪಿಎಲ್ 2026 ರ 34 ನೇ ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ನಡುವೆ ನಡೆಯಿತು. ಈ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡದ ಯುವ ಆರಂಭಿಕ ಆಟಗಾರ ಸಾಯಿ ಸುದರ್ಶನ್ ಅದ್ಭುತ ಶತಕ ಬಾರಿಸುವ ಮೂಲಕ ತಂಡವನ್ನು ಬೃಹತ್ ಮೊತ್ತದತ್ತ ಕೊಂಡೊಯ್ದರು. ಆದರೆ ಸುದರ್ಶನ್ ಶತಕ ಬಾರಿಸಲು ಅನುವು ಮಾಡಿಕೊಟ್ಟ ಆರ್​​ಸಿಬಿ ಐಪಿಎಲ್‌ನಲ್ಲಿ ಬೇಡದ ದಾಖಲೆಯೊಂದನ್ನು ತನ್ನ ಖಾತೆಗೆ ಹಾಕಿಕೊಂಡಿತು. ಸಾಯಿ ಸುದರ್ಶನ್ ಆರ್‌ಸಿಬಿ ವಿರುದ್ಧ 58 ಎಸೆತಗಳಲ್ಲಿ 100 ರನ್ ಗಳಿಸಿದರು. ಅವರ…

Read More

ಪೋಷಕರೇ ಎಚ್ಚರ! ಮಕ್ಕಳ ಜೀವದ ಜೊತೆ ಆಟವಾಡಬೇಡಿ: ಬೆಂಗಳೂರಿನಲ್ಲಿ ಆರು ಮಕ್ಕಳ ಕಿಕ್ಕಿರಿದ ಸ್ಕೂಟರ್ ಜರ್ನಿ – Kannada News | Parental Negligence: Bengaluru Outraged by 6 Children on One Scooter, Violating Traffic Rules

ಬೆಂಗಳೂರು, ಏ.30: ಪೋಷಕರ ಇಂತಹ ತಪ್ಪಿನಿಂದಲ್ಲೇ ಅಪಘಾತಗಳು ಹೆಚ್ಚಾಗಿರುವುದು. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗುತ್ತ ಇರುತ್ತದೆ. ಅದರೂ ಈ ಪೋಷಕರಿಗೆ ಬುದ್ಧಿ ಬರುವುದಿಲ್ಲ. ಸಣ್ಣ ವಯಸ್ಸಿನಲ್ಲೇ ಈ ಎಚ್ಚರಿಕೆ ವಹಿಸಿದರೆ ಯಾವುದೇ ಅಪಾಯಗಳು ಆಗುವುದಿಲ್ಲ. ಇದೀಗ ಎಕ್ಸ್​​ ಖಾತೆಯಲ್ಲಿ ಇಂತಹದೇ ಘಟನೆಯ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ. ಈ ಪೋಸ್ಟ್​​​ ಸಾಮಾಜಿಕ ಜಾಲತಾಣದಲ್ಲಿ ಭಾರೀ ಅಕ್ರೋಶಕ್ಕೆ ಕಾರಣವಾಗಿದೆ. ಬೆಂಗಳೂರಿನಲ್ಲಿ ನಡೆದ ಈ ಘಟನೆ ಬಗ್ಗೆ ಏಪ್ರಿಲ್ 26ರಂದು 6 ಜನ ಚಿಕ್ಕ ಮಕ್ಕಳು…

Read More

ಕಾಂಗ್ರೆಸ್ ಮುಸ್ಲಿಂ ನಾಯಕರಲ್ಲಿ ಕಿಚ್ಚು ಹೊತ್ತಿಸಿದ ದಾವಣಗೆರೆ ದಂಗಲ್, ಪಕ್ಷದ ವಿರುದ್ಧ ಜಮೀರ್ ಷಡ್ಯಂತ್ರ ರೂಪಿಸಿದ್ರಾ?

ಬೆಂಗಳೂರು, (ಏಪ್ರಿಲ್ 10): ದಾವಣಗೆರೆ ದಕ್ಷಿಣ ಉಪ ಚುನಾವಣೆ (Davanagere By Election) ಮುಗಿದರೂ ಸಹ ಕಾಂಗ್ರೆಸ್​ ಮುಸ್ಲಿಂ ನಾಯಕರಲ್ಲಿನ (Congress Muslim Leaders) ಕಿಚ್ಚು ತಣ್ಣಗಾಗಿಲ್ಲ. ಬದಲಾಗಿ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಂಡಿದೆ. ಹೌದು…ಬೈ ಎಲೆಕ್ಷನ್ ಮುಗಿಯುತ್ತಿದ್ದಂತೆಯೇ ಕಾಂಗ್ರೆಸ್‌ನಲ್ಲಿ ಆಂತರಿಕ ಭಿನ್ನಮತ ಸ್ಫೋಟಗೊಂಡಿದ್ದು, ದಾವಣಗೆರೆ ಚುನಾವಣೆಯಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್, ನಜೀರ್ ಅಹಮದ್, ಅಬ್ದುಲ್ ಜಬ್ಬರ್ ವ್ಯತಿರಿಕ್ತವಾಗಿ ನಡೆದುಕೊಂಡಿದ್ದಾರೆ ಆರೋಪ ಕೇಳಿಬಂದಿದೆ. ಈ ಸಂಬಂಧ ಕಾಂಗ್ರೆಸ್ ಮುಸ್ಲಿಂ ನಾಯಕರು ರಣದೀಪ್ ಸುರ್ಜೇವಾಲಗೆ ದೂರು ನೀಡಿದ್ದಾರೆ….

Read More

Video: ಟರ್ಕಿಯ ಹೈಸ್ಕೂಲ್ ಒಳಗೆ ಗುಂಡಿನ ದಾಳಿ, 16 ಮಂದಿಗೆ ಗಂಭೀರ ಗಾಯ, ಶಾಲಾ ಅಂಗಳದಲ್ಲೇ ದಾಳಿಕೋರ ಆತ್ಮಹತ್ಯೆ – Kannada News | Gunman opens fire at high school in S. Türkiye, injures 16

ಟರ್ಕಿ, ಏಪ್ರಿಲ್ 15: ಆಗ್ನೇಯ ಟರ್ಕಿಯ ಶಾನ್ಲಿಯುರ್ಫಾ ಪ್ರಾಂತ್ಯದ ಪ್ರೌಢಶಾಲೆಯೊಂದು ಮಂಗಳವಾರ ಬೆಳಗ್ಗೆ ಗುಂಡಿನ ದಾಳಿ ನಡೆದಿದೆ. ಉದ್ದನೆಯ ಬ್ಯಾರೆಲ್ ಆಯುಧ ಹಿಡಿದು ಶಾಲೆಗೆ ನುಗ್ಗಿದ ಯುವಕನೊಬ್ಬ ನಡೆಸಿದ ಮನಬಂದಂತೆ ಗುಂಡಿನ ದಾಳಿಯಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 16 ಜನರು ಗಾಯಗೊಂಡಿದ್ದಾರೆ. ಸಿವೆರೆಕ್ ಜಿಲ್ಲೆಯ ಅಹ್ಮೆತ್ ಕೊಯುಂಕು ವೃತ್ತಿಪರ ಮತ್ತು ತಾಂತ್ರಿಕ ಅನಟೋಲಿಯನ್ ಪ್ರೌಢಶಾಲೆಯಲ್ಲಿ ಬೆಳಗ್ಗೆ ತರಗತಿಗಳು ಆರಂಭವಾಗುವ ಹೊತ್ತಿಗೆ ಈ ಘಟನೆ ನಡೆದಿದೆ. ಸುಮಾರು 17-18 ವರ್ಷದ ಅಪರಿಚಿತ ಯುವಕನೊಬ್ಬ ಮಾರಕಾಸ್ತ್ರದೊಂದಿಗೆ ಶಾಲಾ…

Read More

ಮೊಮ್ಮಗನ ಎದುರಲ್ಲೇ ಅಜ್ಜಿಯನ್ನ ಕೊಡಲಿಯಿಂದ ಕೊಚ್ಚಿ ಕೊಂದ ಸಂಬಂಧಿ? – Kannada News | Nelamangala Axe Murder: Elderly Woman Hacked to Death in Kuduragere

ನೆಲಮಂಗಲ, ಜನವರಿ 12: ಬೆಂಗಳೂರು ಉತ್ತರ ತಾಲೂಕಿನ ಕುದುರಗೆರೆ ಗ್ರಾಮದ ನಡು ರಸ್ತೆಯಲ್ಲಿ ಇಂದು ಹಾಡಹಗಲೇ ಕೊಡಲಿಯಿಂದ ಕೊಚ್ಚಿ ವೃದ್ಧ ಮಹಿಳೆಯ (old woman) ಬರ್ಬರವಾಗಿ ಹತ್ಯೆ (murder) ಮಾಡಿರುವ ಘಟನೆ ನಡೆದಿದೆ. ದ್ರಾಕ್ಷಾಣಮ್ಮ(55) ಕೊಲೆಯಾದ ವೃದ್ಧೆ. ಮೊಮ್ಮಗನ ಮುಂದೆಯೇ ಅಜ್ಜಿಯನ್ನ ಭೀಕರವಾಗಿ ಕೊಚ್ಚಿ ಕೊಲೆ ಮಾಡಿ ದುಷ್ಕರ್ಮಿ ಪರಾರಿ ಆಗಿದ್ದಾನೆ. ಸ್ಥಳಕ್ಕೆ ಮಾದನಾಯಕನಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಸಂಬಂಧಿಯಿಂದಲೇ ಕೊಲೆ ಶಂಕೆ  ಇನ್ನು ಕೊಲೆಯಾದ ದ್ರಾಕ್ಷಾಣಮ್ಮ ಅವರ ಪತಿ ನಾಗರಾಜು 8…

Read More

ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್ – Kannada News | Actor Diganth Manchale talks about Kannada and Telugu film industry during Rudra Kala press meet

ನಟ ದಿಗಂತ್ ಅವರು ‘ರುದ್ರ ಕಾಲ’ (Rudra Kala) ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಮುಹೂರ್ತ ಇತ್ತೀಚೆಗೆ ನೆರವೇರಿತು. ಈ ವೇಳೆ ಸುದ್ದಿಗೋಷ್ಠಿ ನಡೆಸಲಾಯಿತು. ದಿಗಂತ್ ಅವರು ಮಾತನಾಡಿ ಸಿನಿಮಾ ಬಗ್ಗೆ ಮಾಹಿತಿ ನೀಡಿದರು. ಚಿತ್ರರಂಗದ (Kannada Film Industry) ಸದ್ಯದ ಪರಿಸ್ಥಿತಿ ಹೇಗಿದೆ ಎಂಬುದನ್ನು ಅವರು ವಿವರಿಸಿದರು. ದಿಗಂತ್ ಅವರು ಕನ್ನಡ ಮಾತ್ರವಲ್ಲದೇ ತೆಲುಗಿನಲ್ಲಿಗೂ ನಟಿಸುತ್ತಿದ್ದಾರೆ. ‘ಕನ್ನಡ ಸಿನಿಮಾ ಗೆಲ್ಲಲಿ. ಈಗ ನಾನು ಒಂದು ತೆಲುಗು ಸಿನಿಮಾದ ಶೂಟಿಂಗ್ ಮುಗಿಸಿ ಬಂದೆ. ಅಲ್ಲಿನವರಿಗೆ ಒಟಿಟಿಯಿಂದ ಎಫೆಕ್ಟ್…

Read More

ಬೋರ್​ವೆಲ್ ಕೊರೆಯಲು ಹೋಗಿ ಮೆಟ್ರೋ ಸುರಂಗದಲ್ಲಿ 6 ಇಂಚು ರಂಧ್ರ ಸೃಷ್ಟಿ

ಪುಣೆ, ಮಾರ್ಚ್​ 25: ಮೆಟ್ರೋ(Metro) ಮಾರ್ಗದ ಮೇಲೆ ಬೋರ್​ವೆಲ್ ಕೊರೆಯಲು ಹೋಗಿ ಕೆಳಗೆ ಸುರಂಗ ಮಾರ್ಗದಲ್ಲಿ 6 ಇಂಚುಗಳಷ್ಟು ರಂಧ್ರ ಮಾಡಿರುವ ಘಟನೆ ಪುಣೆಯಲ್ಲಿ ನಡೆದಿದೆ. ಖಡಕ್ ಪೊಲೀಸರು ಬೋರ್‌ವೆಲ್ ಗುತ್ತಿಗೆದಾರ ಮತ್ತು ಮನೆಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಶಿವಾಜಿ ರಸ್ತೆಯ ಬಳಿ ಘಟನೆ ನಡೆದಿದೆ. ಶಿವಾಜಿನಗರ ಮತ್ತು ಸ್ವರ್ಗೇಟ್ ನಡುವಿನ ಭೂಗತ ಕಾರಿಡಾರ್‌ನ ಭಾಗವಾಗಿರುವ ಮಂಡೈ ಮೆಟ್ರೋ ನಿಲ್ದಾಣದ ಬಳಿಯ ಸುರಂಗ ರಚನೆಗೆ ಕೊರೆಯುವಿಕೆಯು ಹಾನಿಯನ್ನುಂಟುಮಾಡಿದೆ ಎಂದು ವರದಿಯಾಗಿದೆ. ಕೊರೆಯುವಿಕೆಯು 80 ರಿಂದ 100 ಅಡಿ…

Read More

ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್​​ ಪಲ್ಟಿ: 30ಕ್ಕೂ ಹೆಚ್ಚು ಜನರಿಗೆ ಗಾಯ – Kannada News | KSRTC Bus Overturns Near Male Mahadeshwara Hills: More Than30 Injured at Ponnachi Turn, Traffic Hit for Kilometers

ಚಾಮರಾಜನಗರ, ಮೇ 01: ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಕೆಎಸ್​​ಆರ್​​ಟಿಸಿ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಅಪಘಾತದಲ್ಲಿ 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ತಾಳ ಬೆಟ್ಟದ ಪೊನ್ನಾಚಿ ತಿರುವಿನ ಬಳಿ ನಿಯಂತ್ರಣ ಕಳೆದುಕೊಂಡು ಬಸ್​​ ಪಲ್ಟಿಯಾಗಿದ್ದು, ಸ್ಥಳಕ್ಕೆ ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಭೇಟಿ ನೀಡಿದ್ದಾರೆ. ಗಾಯಾಳುಗಳನ್ನು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಅಪಘಾತದ ಹಿನ್ನೆಲೆ ಕಿಲೋ ಮೀಟರ್ ಗಟ್ಟಲೆ ಸಂಚಾರ ದಟ್ಟಣೆ ಉಂಟಾಗಿತ್ತು. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source…

Read More