‘ಕಾಂತಾರ 1’ ಬಳಿಕ ಹೊಸ ಸಿನಿಮಾಕ್ಕೆ ರಿಷಬ್ ಸಜ್ಜು, ಮುಹೂರ್ತ ಎಲ್ಲಿ? ಎಂದು? – Kannada News | Rishab Shetty starrer Jai Hanuman Muhurtham is on February 22

‘ಕಾಂತಾರ: ಚಾಪ್ಟರ್ 1’ (Kantara: Chapter 1) ಸಿನಿಮಾ ಮೂಲಕ ಭರ್ಜರಿ ಹಿಟ್ ನೀಡಿರುವ ರಿಷಬ್ ಶೆಟ್ಟಿ, ಇದೀಗ ಹೊಸದೊಂದು ಸಿನಿಮಾ ಪ್ರಾರಂಭ ಮಾಡತ್ತಿದ್ದಾರೆ. ‘ಕಾಂತಾರ’ದಂಥಹಾ ಪೌರಾಣಿಕ ಹಿನ್ನೆಲೆಯುಳ್ಳ ಸಿನಿಮಾ ಮಾಡಿದ್ದ ರಿಷಬ್ ಶೆಟ್ಟಿ ಇದೀಗ ಮತ್ತೊಂದು ಪೌರಾಣಿಕ ಕತೆಯಲ್ಲಿಯೇ ನಾಯಕನಾಗಿ ನಟಿಸಲಿದ್ದಾರೆ. ‘ಕಾಂತಾರ: ಚಾಪ್ಟರ್ 1’ ಸಿನಿಮಾ ಶುರುವಾಗುವ ಮುಂಚೆಯೇ ಘೋಷಣೆಯಾಗಿದ್ದ ‘ಜೈ ಹನುಮಾನ್’ ಸಿನಿಮಾ ಇದೀಗ ಪ್ರಾರಂಭ ಆಗುತ್ತಿದ್ದು, ಶೀಘ್ರವೇ ಮುಹೂರ್ತ ನಡೆಯಲಿದೆ. ತೆಲುಗಿನ ಪ್ರಶಾಂತ್ ವರ್ಮಾ ನಿರ್ದೇಶನ ಮಾಡಲಿರುವ ‘ಜೈ ಹನುಮಾನ್’ ಸಿನಿಮಾನಲ್ಲಿ…

Read More

IND vs ENG: ಸೆಮೀಸ್ ಗೆದ್ದರೆ, ಎರಡೆರಡು ಇತಿಹಾಸ ನಿರ್ಮಿಸಲಿದೆ ಟೀಂ ಇಂಡಿಯಾ

2026 ರ ಟಿ20 ವಿಶ್ವಕಪ್​ನ ಎರಡನೇ ಸೆಮಿಫೈನಲ್ ಮುಂಬೈನ ಐತಿಹಾಸಿಕ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿದೆ. ಮಾರ್ಚ್ 5 ರಂದು ನಡೆಯಲಿರುವ ಈ ಹೈ-ವೋಲ್ಟೇಜ್ ಪಂದ್ಯದಲ್ಲಿ ಟೀಂ ಇಂಡಿಯಾ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ. ಹಾಲಿ ಚಾಂಪಿಯನ್ ಭಾರತ ಸತತ ಎರಡನೇ ಬಾರಿಗೆ ಪ್ರಶಸ್ತಿ ಗೆಲ್ಲುವ ಇರಾದೆಯೊಂದಿಗೆ ಮೈದಾನಕ್ಕೆ ಇಳಿಯಲಿದೆ. ಆದರೆ ಅದು ಅಷ್ಟು ಸುಲಭದ ಕೆಲಸವಲ್ಲ. ನಾಯಕ ಸೂರ್ಯಕುಮಾರ್ ಯಾದವ್ ನೇತೃತ್ವದ ಭಾರತವು ಪಂದ್ಯಾವಳಿಯಲ್ಲಿ ಅದ್ಭುತ ಪ್ರದರ್ಶನ ನೀಡಿದೆ. ಆದರೆ ಇಂಗ್ಲೆಂಡ್‌ನಂತಹ ಬಲಿಷ್ಠ ತಂಡದ ವಿರುದ್ಧ ಸವಾಲು ಕಠಿಣವಾಗಿರುತ್ತದೆ….

Read More

ಪ್ರಕಟವಾಗದ ಪುಸ್ತಕದಲ್ಲಿರುವ ವಿಷಯ ಉಲ್ಲೇಖಿಸಲು ಹೋಗಿ ಸದನದ ಬಾಯಿಗೆ ಆಹಾರವಾದ್ರಾ ರಾಹುಲ್ ಗಾಂಧಿ – Kannada News | Lok Sabha Disrupted After Rahul Gandhi Quotes Former Army Chief’s Memoir

ನವದೆಹಲಿ, ಫೆಬ್ರವರಿ 02: ಲೋಕಸಭೆಯಲ್ಲಿ ವಿಪಕ್ಷ ನಾಯಕ ರಾಹುಲ್ ಗಾಂಧಿ(Rahul Gandhi) ಹೇಳಿಕೆ ಕೋಲಾಹಲವನ್ನೇ ಸೃಷ್ಟಿಸಿದೆ. ಲೋಕಸಭೆಯ ಬಜೆಟ್ ಅಧಿವೇಶನದಲ್ಲಿ,  ರಾಹುಲ್ ಗಾಂಧಿ  ರಾಷ್ಟ್ರಪತಿ ಭಾಷಣದ ಬಗ್ಗೆ ಚರ್ಚಿಸುವಾಗ ಡೋಕ್ಲಾಮ್ ಬಗ್ಗೆ ಪ್ರಸ್ತಾಪಿಸಿದರು. ರಾಹುಲ್ ಗಾಂಧಿ ಡೋಕ್ಲಾಮ್ ಬಗ್ಗೆ ಚರ್ಚಿಸಲು ಪ್ರಾರಂಭಿಸಿದ ತಕ್ಷಣ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಆಕ್ಷೇಪ ವ್ಯಕ್ತಪಡಿಸಿದರು. ರಾಹುಲ್ ಗಾಂಧಿಯವರು ಮಾಜಿ ಸೇನಾ ಮುಖ್ಯಸ್ಥ ನರವಾಣೆ ಅವರ ಚೀನಾ ಮತ್ತು ಡೋಕ್ಲಾಮ್ ಬಗ್ಗೆ ಬರೆದ ಪುಸ್ತಕವನ್ನು ಉಲ್ಲೇಖಿಸಲು ಬಯಸಿದ್ದರು. ಆದರೆ, ರಾಜನಾಥ್ ಸಿಂಗ್…

Read More

“ಸರಿಯಾಗಿರೋ ಬಟ್ಟೆ ಧರಿಸಿ” ಎಂದ ಮಹಿಳಾ ಪೊಲೀಸ್​​​ಗೆ ರಕ್ತ ಬರುವಂತೆ ಹೊಡೆದ ಬೆಂಗಳೂರಿನ ಯುವತಿ – Kannada News | Bengaluru Incident: Police Attire Advice Sparks Assault, Leads to Damini’s Arrest

ಬೆಂಗಳೂರು, ಜ.12: ಬೆಂಗಳೂರಿನಲ್ಲಿ ಬಟ್ಟೆಯ (Bangalore Dress Code Row) ಬಗ್ಗೆ ಚರ್ಚೆಗಳು ನಡೆಯುತ್ತಿದೆ. ಪೊಲೀಸರೊಬ್ಬರು ಯುವತಿಯೊಬ್ಬಳಿಗೆ ಸರಿಯಾದ ಬಟ್ಟೆ ಹಾಕೊಳ್ಳಿ ಎಂದು ಹೇಳಿದಕ್ಕೆ ಪೊಲೀಸ್​​​ ಮೇಲೆ ಹಲ್ಲೆ ಮಾಡಿದ್ದಾಳೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಯಾಗುತ್ತಿದೆ. ಹಾಗೂ ಈ ಯುವತಿಯನ್ನು ಬಂಧಿಸಿದ್ದಾರೆ. ಮಹದೇವಪುರದ ನಾರಾಯಣಪುರ ನಿವಾಸಿ ದಾಮಿನಿ ಅಲಿಯಾಸ್ ಮೋಹಿನಿ ಎಂಬ ಯುವತಿಯನ್ನು ಪೊಲೀಸರು ಬಂಧಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ 20 ವಯಸ್ಸಿನ ಯುವತಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಬಾಣಸವಾಡಿ…

Read More

Video: ಮಗುವನ್ನು ಆಟೋದಲ್ಲಿ ಕೂರಿಸಿ ಬಾರ್​ಗೆ ಕುಡಿಯಲು ಹೋದ ಮಹಿಳೆ – Kannada News | Viral Video From Gurugram Raises Child Safety Concerns

ಗುರುಗ್ರಾಮ, ಡಿಸೆಂಬರ್ 28: ಮಗುವನ್ನು ಆಟೋದಲ್ಲಿ ಕೂರಿಸಿ ತಾಯಿಯೊಬ್ಬಳು ಹತ್ತಿರದ ಬಾರ್​ಗೆ ಕುಡಿಯಲು ಹೋಗಿದ್ದ ಘಟನೆ ಗುರುಗ್ರಾಮದಲ್ಲಿ ನಡೆದಿದೆ. ಇ-ಆಟೋದಲ್ಲಿ ತನ್ನ 4 ವರ್ಷದ ಮಗನನ್ನು ಕೂರಿಸಿ ಆಕೆ ಬಾರ್​ಗೆ ಕುಡಿಯಲು ಹೋಗಿದ್ದಳು. ಪೊಲೀಸ್ ಸಿಬ್ಬಂದಿ ಬಾಲಕನನ್ನು ಗಮನಿಸಿದ್ದಾರೆ ಮತ್ತು ಸುರಕ್ಷಿತವಾಗಿ ಬಾಲಕನನ್ನು ಮನೆಗೆ ಸೇರಿಸಿದ್ದಾರೆ. ಮಹಿಳೆ ತನ್ನ ಮಗನೊಂದಿಗೆ ಇ-ರಿಕ್ಷಾವನ್ನು ಬಾಡಿಗೆಗೆ ಪಡೆದಿದ್ದಳು ಮತ್ತು ಹತ್ತಿರದ ಬಾರ್‌ಗೆ ಹೋಗುವಾಗ ಮಗುವಿನೊಂದಿಗೆ ಕಾಯಲು ಚಾಲಕನನ್ನು ಕೇಳಿಕೊಂಡಿದ್ದಳು. ಮಗುವಿನ ಸುರಕ್ಷತೆಯ ಬಗ್ಗೆ ಕಳವಳಗೊಂಡ ಇ-ರಿಕ್ಷಾ ಚಾಲಕ ಸ್ಥಳೀಯ ಅಧಿಕಾರಿಗಳನ್ನು…

Read More

ಪುನೀತ್ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಕ್ಕೆ ಕೈ ಮುಗಿದು ಕ್ಷಮೆ ಕೇಳಿದ ಕನಕಪುರ ಶ್ರೀನಿವಾಸ್ – Kannada News | Kanakapura Srinivas apologies Puneeth Rajkumar Dhruva Sarja and Jogi Prem

ಕೆಲವೇ ದಿನಗಳ ಹಿಂದೆ ನಿರ್ಮಾಪಕ ಕನಕಪುರ ಶ್ರೀನಿವಾಸ್ ಅವರು ಜೋಗಿ ಪ್ರೇಮ್, ಎ.ಪಿ. ಅರ್ಜುನ್, ಪುನೀತ್ ರಾಜ್​ಕುಮಾರ್, ಧ್ರುವ ಸರ್ಜಾ (Dhruva Sarja) ಮುಂತಾದವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದರು. ಈಗ ಮಾಧ್ಯಮದ ಎದುರು ಅವರು ಕ್ಷಮೆ ಕೇಳಿದ್ದಾರೆ. ‘ನಾನು ಕಾಟನ್​ಪೇಟೆ ಗೇಟ್ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಭಾವುಕವಾಗಿ ಕೆಲವು ವಿಚಾರಗಳನ್ನು ಮಾತನಾಡಿದ್ದೆ. ಕಾರಣ ಇಷ್ಟೇ, ಆ ಸಿನಿಮಾ ರಿಲೀಸ್ ಆಗಬೇಕಿತ್ತು. ಸ್ವಲ್ಪ ಹಣದ ಅವಶ್ಯಕತೆ ಇತ್ತು. ತುಂಬಾ ದುಃಖದಿಂದ ಮಾತನಾಡಿದೆ. ರಾಜ್​​ಕುಮಾರ್ ಎಂದರೆ ನನಗೆ ಬಹಳ ಅಭಿಮಾನ. ಪುನೀತ್…

Read More

27 ಕ್ರೀಡೆಗಳು: ಕರ್ನಾಟಕದ ಹೊಸ ಕ್ರಿಕೆಟ್ ಸ್ಟೇಡಿಯಂ ವಿಶೇಷತೆಗಳೇನು ಗೊತ್ತಾ? – Kannada News | Karnataka’s New Cricket Stadium: 27 Disciplines Under One Roof

ಬೆಂಗಳೂರಿನ ಆನೇಕಲ್ ಬಳಿಯ ಸೂರ್ಯನಗರದಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ (ಮೇ 23) ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಕರ್ನಾಟಕ ಗೃಹ ಮಂಡಳಿ (KHB) ವತಿಯಿಂದ ನಿರ್ಮಾಣವಾಗಲಿರುವ ಈ ಮಹತ್ವಾಕಾಂಕ್ಷಿ ಯೋಜನೆಯ ಪ್ರಮುಖ ಮುಖ್ಯಾಂಶಗಳು ಮತ್ತು ಉದ್ದೇಶಗಳು ಕೆಳಗಿನಂತಿವೆ… ಒಟ್ಟು ವಿಸ್ತೀರ್ಣ: ಒಟ್ಟು 75 ಎಕರೆ (ಸುಮಾರು 1,21,713 ಚದರ ಮೀಟರ್) ವಿಶಾಲವಾದ ಜಾಗದಲ್ಲಿ ಈ ಕ್ರೀಡಾಂಗಣ ತಲೆಯೆತ್ತಲಿದೆ. ಇದರಲ್ಲಿ ಕ್ರೀಡಾಂಗಣದ ಮುಖ್ಯ ಪೋಡಿಯಂ ವಲಯವೇ 12,750 ಚದರ ಮೀಟರ್ ವ್ಯಾಪ್ತಿಯನ್ನು ಹೊಂದಿರಲಿದೆ. ಆಸನ ಸಾಮರ್ಥ್ಯ: 80,000…

Read More

ಕಂಡೋರ ಕಾಸಲ್ಲಿ ಶೋಕಿ ಮಾಡ್ತಿದ್ದ ಶ್ರೀಕಿ: ಬೇನಾಮಿಯಾಗಿ ಶ್ರೀಕೃಷ್ಣ ಸಂಪಾದಿಸಿದ್ದ ಕೋಟಿ ಕೋಟಿ ಆಸ್ತಿ – Kannada News | Bitcoin Scam Kingpin Sriki’s Benami Empire: ED Uncovers Lavish Life

ಬೆಂಗಳೂರು, ಏಪ್ರಿಲ್​​ 22: ಬಿಟ್ ಕಾಯಿನ್ ಕಿಂಗ್ ಶ್ರೀಕಿ (Sriki) ಲೈಫ್ ಸ್ಟೈಲ್ ಯಾವ ಕುಬೇರನಿಗೂ ಕಡಿಮೆ ಇರಲಿಲ್ಲ. ಸ್ವಂತ ಅಂತ ಏನಿಲ್ಲ ಅಂದರೂ ಬೇರೆಯವರ ದುಡ್ಡಲ್ಲಿ ಈತ ಶೋಕಿ ಮಾಡುತ್ತಿದ್ದ. ಇಡಿ ದಾಳಿ ಬೆನ್ನಲ್ಲೆ ಶ್ರೀಕಿಯ ಒಂದೊಂದೆ ಲೀಲೆಗಳು ಹೊರಬರುತ್ತಿವೆ. ಬೇನಾಮಿಯಾಗಿ ಶ್ರೀಕಿ ಕೋಟಿ ಕೋಟಿ ಆಸ್ತಿ (Property) ಸಂಪಾದಿಸಿದ್ದ. ಶ್ರೀಕಿ ಪರಿಚಯವೇ ನಲಪಾಡ್​ಗೂ ಸಂಕಷ್ಟ ಶ್ರೀ ಕೃಷ್ಣ ಅಲಿಯಾಸ್ ಶ್ರೀಕಿ, ಬಿಟ್ ಕಾಯಿನ್ ಹಗರಣದ ಕಿಂಗ್ ಪಿನ್. ನಿನ್ನೆಯಷ್ಟೆ ಇ.ಡಿ ಅಧಿಕಾರಿಗಳು ದಾಳಿ ಮಾಡಿ…

Read More

ನಿಷ್ಕ್ರಿಯ ಇಪಿಎಫ್ ಅಕೌಂಟ್​ಗಳಲ್ಲಿರುವ ಹಣ ನೇರವಾಗಿ ನಿಮ್ಮ ಬ್ಯಾಂಕ್ ಖಾತೆಗೆ? – Kannada News | Inactive EPF accounts with balance of certain amount to get direct refund to bank account

ನವದೆಹಲಿ, ಫೆಬ್ರುವರಿ 24: ಇಪಿಎಫ್​ಒದಲ್ಲಿ (EPFO) ನಿಷ್ಕ್ರಿಯವಾಗಿರುವ ಪಿಎಫ್ ಅಕೌಂಟ್​ಗಳ ಸಂಖ್ಯೆ ಬಹಳ ಇದೆ. ಹೊಸ ಪಿಎಫ್ ಖಾತೆಗೆ ವರ್ಗಾವಣೆ ಆಗದ, ಹಾಗೂ ಮೂರು ವರ್ಷಗಳಿಂದ ಪ್ರೀಮಿಯಮ್ ಸಂದಾಯ ಆಗದೇ ಇರುವ ಖಾತೆಗಳು ಇನ್ಯಾಕ್ಟಿವ್ ಎನಿಸುತ್ತವೆ. ಈ ಹಿನ್ನೆಲೆಯಲ್ಲಿ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು ಮಹತ್ವದ ತೀರ್ಮಾನ ಕೈಗೊಂಡಿದ್ದು, ಒಂದು ಸಾವಿರ ರೂವರೆಗೆ ಬ್ಯಾಲನ್ಸ್ ಇರುವ ನಿಷ್ಕ್ರಿಯ ಇಪಿಎಫ್ ಖಾತೆಯಲ್ಲಿರುವ ಹಣವನ್ನು ನೇರವಾಗಿ ರೀಫಂಡ್ ಮಾಡಲಿದೆ. ಸರ್ಕಾರದ ಈ ಆಲೋಚನೆ ಉಪಯುಕ್ತವೆನಿಸಬಹುದು. ಒಂದು ಸಾವಿರ ರೂವರೆಗೆ ಬ್ಯಾಲನ್ಸ್…

Read More

ಸಲ್ಮಾನ್ ಖಾನ್‌ಗೆ ಹಿನ್ನಡೆ: ‘ಕಾಲಾ ಹಿರಣ್’ ಚಿತ್ರದ ತುರ್ತು ನಿಷೇಧಕ್ಕೆ ದೆಹಲಿ ಹೈಕೋರ್ಟ್ ನಿರಾಕರಣೆ – Kannada News | Salman Khan Kala Hiran movie controversy Delhi High Court refuses stay order

ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ದೆಹಲಿ ಹೈಕೋರ್ಟ್‌ನಲ್ಲಿ ಸದ್ಯಕ್ಕೆ ಹಿನ್ನಡೆ ಆಗಿದೆ. ಅವರ ಜೀವನಾಧಾರಿತ ಎನ್ನಲಾದ ‘ಕಾಲಾ ಹಿರಣ್: ದಿ ಬ್ಯಾಟಲ್ ಫಾರ್ ಲೆಗಸಿ’ (Kala Hiran) ಚಿತ್ರದ ಬಿಡುಗಡೆಗೆ ತಡೆಯಾಜ್ಞೆ ನೀಡಬೇಕೆಂಬ ಮನವಿಯ ವಿಚಾರಣೆಯನ್ನು ನ್ಯಾಯಾಲಯವು ಮುಂದೂಡಿದೆ. ಇದರಿಂದಾಗಿ ಸಲ್ಮಾನ್ ಖಾನ್ ಅವರು ಕೋರ್ಟ್ ತೀರ್ಪಿಗಾಗಿ ಜುಲೈ 1ರವರೆಗೆ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ‘ಲೈವ್ ಲಾ’ ಇಂಡಿಯಾ ವರದಿಯ ಪ್ರಕಾರ, ಜಸ್ಟಿಸ್ ಮಧು ಜೈನ್ ಅವರ ನೇತೃತ್ವದ ಪೀಠವು, ಸಲ್ಮಾನ್ ಖಾನ್ (Salman Khan)…

Read More