ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ: ಸ್ಕೂಟರ್​​​​​ನಲ್ಲಿ ಬಂದ ಮಹಿಳೆಗೆ ಡಿಕ್ಕಿ ಹೊಡೆದ ಕಾರು – Kannada News | Viral Madakkal Junction Crash: Scooter Woman Thrown by Car, Road Safety Warning

ಕೇರಳ ಫೆ.20: ಮಡಕ್ಕಲ್ ಜಂಕ್ಷನ್‌ನಲ್ಲಿ (Madakkal Junction) ನಡೆದ ಭೀಕರ ಅಪಘಾತದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಸ್ಕೂಟರ್​​​​​ನಲ್ಲಿ ಬಂದ ಮಹಿಳೆಯೊಬ್ಬರಿಗೆ ರಸ್ತೆ ಕ್ರಾಸ್​​ ಮಾಡುವ ವೇಳೆ, ವೇಗವಾಗಿ ಬಂದ ಕೆಂಪು ಕಾರೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಎತ್ತರಕ್ಕೆ ಗಾಳಿಯಲ್ಲಿ ಹಾರಿ ಬಿದ್ದಿದ್ದಾರೆ. ಈ ವಿಡಿಯೋವನ್ನು ಎಕ್ಸ್​​ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಅಪಘಾತದ ಭೀಕರತೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಮಹಿಳೆ, ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ವಿಡಿಯೋ ಸುದ್ದಿಯನ್ನು…

Read More

ಕಾರ್ಕಳ, ಶಿರ್ವದಲ್ಲಿ ಪೊಲೀಸ್ ಕರ್ತವ್ಯಕ್ಕೆ ಅಡ್ಡಿ ಮತ್ತು ಕ್ರಿಕೆಟ್ ಬೆಟ್ಟಿಂಗ್ ಆರೋಪದಡಿ ಐವರ ಬಂಧನ

ಉಡುಪಿ, ಮಾರ್ಚ್​ 29: ಜಿಲ್ಲೆಯ ಕಾರ್ಕಳ ಮತ್ತು ಶಿರ್ವ ಪ್ರದೇಶಗಳಲ್ಲಿ ಪೊಲೀಸ್ ಸಿಬ್ಬಂದಿಯ ಮೇಲೆ ದಾಳಿ ಮಾಡಲು ಯತ್ನಿಸಿದ ಹಾಗೂ ಕ್ರಿಕೆಟ್ ಬೆಟ್ಟಿಂಗ್ ಜಾಲದಲ್ಲಿ ತೊಡಗಿದ್ದ ಪ್ರಕರಣಗಳಡಿ ಐವರು ಆರೋಪಿಗಳನ್ನು ಬಂಧಿಸಲಾಗಿದೆ. ಈ ಕುರಿತು ಕಾರ್ಕಳ ಮತ್ತು ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರ ಮೇಲೆ ಗಾಡಿ ಹರಿಸಲು ಯತ್ನ ಮೊದಲ ಘಟನೆ ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಹಂಚಿಕಟ್ಟೆ ಸಮೀಪದ ಹೋಂಡಾ ಶೋರೂಮ್ ಬಳಿ ನಡೆದಿದೆ. ಕಾರ್ಕಳ ಗ್ರಾಮೀಣ ಪೊಲೀಸ್ ಠಾಣೆಯ ಉಪ ನಿರೀಕ್ಷಕ…

Read More

ಬಳ್ಳಾರಿ ಗಲಭೆ ಕೇಸ್​​: ಗನ್‌ಮ್ಯಾನ್‌ ಹೊರತು ಪಡಿಸಿ 25 ಆರೋಪಿಗಳಿಗೆ ಜಾಮೀನು – Kannada News | Bellari Violence Case: 25 accused except gunman granted bail

ಬೆಂಗಳೂರು, ಜನವರಿ 09: ಬಳ್ಳಾರಿಯಲ್ಲಿ ನಡೆದ ಬ್ಯಾನರ್ ಗಲಭೆ ಪ್ರಕರಣ (Bellari Violence Case) ನಿತ್ಯ ಒಂದಿಲ್ಲೊಂದು ತಿರುವು ಪಡೆದುಕೊಳ್ಳುತ್ತಿದೆ. ದಿನಕ್ಕೊಂದು ವಿಡಿಯೋಗಳು ಹೊರಬರುತ್ತಿವೆ. ಪೊಲೀಸರು ಕೂಡ ತನಿಖೆಯನ್ನ ತೀವ್ರಗೊಳಿಸಿದ್ದಾರೆ. ಈ ಮಧ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರೈಮ್ ನಂಬರ್ 4ರಲ್ಲಿನ 25 ಆರೋಪಿಗಳಿಗೆ ಜಾಮೀನು (bail) ನೀಡಿ ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್‌ ಶುಕ್ರವಾರ ಆದೇಶ ಹೊರಡಿಸಿದೆ. 25 ಬಂಧಿತ ಆರೋಪಿಗಳಿಗೆ ಜಾಮೀನು ಮಂಜೂರು ಬಳ್ಳಾರಿಯ ಬ್ರೂಸ್‌ಪೇಟೆ ಠಾಣೆಯಲ್ಲಿ ಕೇಸ್​ ದಾಖಲಾಗಿತ್ತು. ಪ್ರಕರಣದ ಪ್ರಮುಖ ಆರೋಪಿ ಖಾಸಗಿ…

Read More

RCB vs GT: ಮೊದಲ ಎಸೆತದಲ್ಲೇ ಜೀವದಾನ; ಅಬ್ಬರದ 81 ರನ್ ಬಾರಿಸಿದ ಕೊಹ್ಲಿ – Kannada News | IPL 2026: Virat Kohli’s Explosive 81 After Dropped Catch Powers RCB Batting

ಕ್ರಿಕೆಟ್​ನಲ್ಲಿ ಕ್ಯಾಚಸ್ ವಿನ್ ಮ್ಯಾಚಸ್ ಎಂಬ ಮಾತಿದೆ. ಫಿಲ್ಡರ್ ಮಾಡುವ ಅದೊಂದೆ ಒಂದು ತಪ್ಪು ತಂಡವನ್ನು ಸೋಲಿನ ದವಡೆಗೆ ಹೇಗೆ ತಳ್ಳುತ್ತದೆ ಎಂಬುದು ಇಂದಿನ ಆರ್​ಸಿಬಿ ಹಾಗೂ ಗುಜರಾತ್ ನಡುವಿನ ಪಂದ್ಯದಲ್ಲಿ ಸಾಭೀತಾಯಿತು. ಐಪಿಎಲ್ 2026 34ನೇ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಗುಜರಾತ್ 206 ರನ್ ಕಲೆಹಾಕಿತ. ಈ ಗುರಿ ಬೆನ್ನಟ್ಟಿದ ಆರ್​​ಸಿಬಿ ಪರ ವಿರಾಟ್ ಕೊಹ್ಲಿ ಹಾಗೂ ಜೆಕೋಬ್ ಬೆಥೆಲ್ ಇನ್ನಿಂಗ್ಸ್ ಆರಂಭಿಸಿದರು. ಇತ್ತ ಗುಜರಾತ್ ಪರ ಮೊಹಮ್ಮದ್ ಸಿರಾಜ್ ಬೌಲಿಂಗ್ ಆರಂಭಿಸಿದರು. ಸಿರಾಜ್…

Read More

ರೋಹಿತ್ ಶರ್ಮಾರ ‘ದುರಾದೃಷ್ಟ’ಕ್ಕೆ ಬ್ರೇಕ್ ಹಾಕಿದ ಹಾರ್ದಿಕ್ ಪಾಂಡ್ಯ

IPL 2026: ಬರೋಬ್ಬರಿ 13 ವರ್ಷಗಳ ಬಳಿಕ ಮುಂಬೈ ಇಂಡಿಯನ್ಸ್ ತಂಡವು ಐಪಿಎಲ್​ನಲ್ಲಿ ಮೊದಲ ಮ್ಯಾಚ್ ಗೆದ್ದಿದೆ. ಅಂದರೆ ಕಳೆದ ಹದಿಮೂರು ವರ್ಷಗಳಲ್ಲಿ ಮುಂಬೈ ಪಡೆ ತನ್ನ ಮೊದಲ ಪಂದ್ಯದಲ್ಲಿ ಗೆಲುವು ದಾಖಲಿಸಿರಲಿಲ್ಲ. ಇಂತಹದೊಂದು ಅನ್​ಲಕ್ಕಿ ಓಪನಿಂಗ್​​ಗೆ ನಾಂದಿಯಾಡಿದ್ದು ಮಾಜಿ ನಾಯಕ ರೋಹಿತ್ ಶರ್ಮಾ ಎಂಬುದು ವಿಶೇಷ. ಮುಂಬೈ ಇಂಡಿಯನ್ಸ್ ತಂಡವು ಕೊನೆಯ ಬಾರಿ ಮೊದಲ ಮ್ಯಾಚ್​ ಗೆದ್ದಿದ್ದು 2012 ರಲ್ಲಿ. ಅದು ಸಹ ಹರ್ಭಜನ್ ಸಿಂಗ್ ನಾಯಕತ್ವದಲ್ಲಿ. ಇದಾದ ಬಳಿಕ 2013 ರಲ್ಲಿ ರೋಹಿತ್ ಶರ್ಮಾ…

Read More

Pakistan: ಲಕ್ಷ ರೂ ಸಂಬಳ ಪಡೆಯುತ್ತಿರುವ ಪಾಕಿಸ್ತಾನೀಯರ ಸಂಖ್ಯೆ ಎಷ್ಟು ಗೊತ್ತಾ? – Kannada News | Very few Pakistanis getting monthly salary of over Rs 1 lakh, here what income tax data says

ನವದೆಹಲಿ, ಜನವರಿ 8: ಪಾಕಿಸ್ತಾನದಲ್ಲಿ (Pakistan) ಆದಾಯ ತೆರಿಗೆ ಪಾವತಿದಾರರ ಸಂಖ್ಯೆ ಬಹಳ ಕಡಿಮೆ ಇದೆ. ಒಂದು ಅಂದಾಜು ಪ್ರಕಾರ ಅಲ್ಲಿ ನೊಂದಾಯಿತ ತೆರಿಗೆ ಪಾವತಿದಾರರ ಸಂಖ್ಯೆ ಸುಮಾರು 60 ಲಕ್ಷ ಆಸುಪಾಸು ಇರಬಹುದು. ಅದರಲ್ಲಿ ಅಧಿಕ ಆದಾಯ ತೋರಿಸಿರುವವರ ಸಂಖ್ಯೆ ಬಹಳ ಕಡಿಮೆ. ಭಾರತೀಯ ರುಪಾಯಿ ಲೆಕ್ಕದಲ್ಲಿ ಒಂದು ಲಕ್ಷಕ್ಕೂ ಅಧಿಕ ಮಾಸಿಕ ಆದಾಯ ಹೊಂದಿರುವ ಪಾಕಿಸ್ತಾನೀಯರ ಸಂಖ್ಯೆ 4 ಲಕ್ಷದಿಂದ 10 ಲಕ್ಷದಷ್ಟಿರಬಹುದು ಎನ್ನಲಾಗಿದೆ. ಪಾಕಿಸ್ತಾನದಲ್ಲಿ ಸರಾಸರಿ ಸಂಬಳ 39,000 ಪಿಕೆಆರ್ ಇದೆ. ಭಾರತೀಯ…

Read More

‘ಜನ ನಾಯಗನ್’ ಚಿತ್ರಕ್ಕೆ ಸಿಗದ ಪರಿಹಾರ; ಕೇಸ್ ಹಿಂಪಡೆಯಲು ನಿರ್ಧರಿಸಿದ ಕೆವಿನ್? – Kannada News | Jana Nayagan Censor Battle: KVN Drops Court Case, Sends Film to Review Committee

ಅಂದುಕೊಂಡಂತೆ ನಡೆದಿದ್ದರೆ ‘ಜನ ನಾಯಗನ್’ ಸಿನಿಮಾ (Jana Nayagan) ರಿಲೀಸ್ ಆಗಿ ಇಂದಿಗೆ (ಜನವರಿ 29) ಮೂರು ವಾರಗಳು ಕಳೆದಿರುತ್ತಿದ್ದವು. ಆದರೆ, ಸೆನ್ಸಾರ್ ಮಂಡಳಿ ಸೆನ್ಸಾರ್ ಪ್ರಮಾಣಪತ್ರ ನೀಡದೆ ಇರುವುದು ತಂಡಕ್ಕೆ ಚಿಂತೆಯನ್ನು ತಂದೊಡ್ಡಿದೆ. ಹೀಗಿರುವಾಗಲೇ ‘ಜನ ನಾಯಗನ್’ ತಂಡ ಕೋರ್ಟ್​​ನಿಂದ ಪ್ರಕರಣವನ್ನು ಹಿಂಪಡೆಯಲು ನಿರ್ಧರಿಸಿದೆ ಎಂದು ವರದಿ ಆಗಿದೆ. ಅದಕ್ಕೆ ಕಾರಣವೂ ಇದೆ. ಜನವರಿ 9ಕ್ಕೆ ‘ಜನ ನಾಯಗನ್’ ಸಿನಿಮಾ ರಿಲೀಸ್ ಆಗಬೇಕಿತ್ತು. ಆದರೆ, ಅದು ಸಾಧ್ಯವಾಗಿಲ್ಲ. ಸೆನ್ಸಾರ್ ಪ್ರಮಾಣ ಪತ್ರ ಸಿಗದ ಕಾರಣ ಸಿನಿಮಾ…

Read More

ಜಾನ್ ಅಬ್ರಹಾಂ ಎಷ್ಟೆಲ್ಲ ಕಟ್ಟುನಿಟ್ಟಿನ ಡಯಟ್ ಮಾಡ್ತಾರೆ ಗೊತ್ತಾ? ಆದರೂ ಏಕೀ ಸ್ಥಿತಿ? – Kannada News | John Abraham’s Strict Diet: 25 Yrs No Sweets, Vegetarian – Yet Fans Worry About His Health

ಜಾನ್ ಅಬ್ರಹಾಂ (John Abraham) ಎಂದಾಕ್ಷಣ ನೆನಪಿಗೆ ಬರೋದು ಕಟ್ಟುಮಸ್ತಾದ ದೇಹ, ಸಿಕ್ಸ್ ಪ್ಯಾಕ್. ಅವರು ಆ್ಯಕ್ಷನ್ ಸಿನಿಮಾಗಳನ್ನು ಮಾಡಿ ಫೇಮಸ್ ಆಗಿದ್ದಾರೆ. ಜಾನ್ ಅಬ್ರಹಾಂ ಅವರು ಫಿಟ್ನೆಸ್​ಗೆ ಹೆಸರು ವಾಸಿ. ಏನೇ ಮರೆತರೂ ಅವರು ಜಿಮ್​ನಲ್ಲಿ ವರ್ಕೌಟ್ ಮಾಡೋದನ್ನು ಮರೆಯಲ್ಲ. ಅಭಿಮಾನಿಗಳು ಹಾಗೂ ಸೆಲೆಬ್ರಿಟಿಗಳು ನಟನ ಫಿಟ್ನೆಸ್​​ಗೆ ಮೆಚ್ಚುಗೆ ಸೂಚಿಸುತ್ತಾರೆ. ಅದೇ ರೀತಿ ಸಿಹಿಯನ್ನು ಮುಟ್ಟಲ್ಲ. ಅವರು ತಮ್ಮಿಷ್ಟದ ಸಿಹಿ ತಿನ್ನದೇ ಅದೆಷ್ಟೋ ವರ್ಷಗಳು ಕಳೆದಿವೆ. ಈಗ ಅವರ ಹೊಸ ಲುಕ್ ಅನೇಕರಿಗೆ ಭಯ ಮೂಡಿಸಿದೆ….

Read More

ವಿನಯ್ ಕುಲಕರ್ಣಿಗೆ ಶಿಕ್ಷೆ ಪ್ರಕಟವಾಗುತ್ತಿದ್ದಂತೆಯೇ ಸ್ಫೋಟಕ ವಿಚಾರ ಬಿಚ್ಚಿಟ್ಟ ಹೋರಾಟಗಾರ – Kannada News | Yogesh Gowda Murder Case fighter Basavaraj koravar talks after Court Life Imprisonment For MLA Vinay Kulkarni

ಧಾರವಾಡ, (ಏಪ್ರಿಲ್ 17): ಧಾರವಾಡ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ Yogesh Gowda murder case ಅಪರಾಧಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಅಪರಾಧಿಗಳಿಗೆ ಜನಪ್ರತಿನಿಧಿಗಳ ಕೋರ್ಟ್, ಜೀವಾವಧಿ ಶಿಕ್ಷೆ ವಿಧಿಸಿದೆ 2016ರ ಜೂನ್‌ನಲ್ಲಿ ನಡೆದ ಈ ಹತ್ಯೆ ಪ್ರಕರಣ ಸುಮಾರು 10 ವರ್ಷಗಳ ಕಾಲ ಸುದೀರ್ಘ ವಿಚಾರಣೆ ಬಳಿಕ ಇಂದು (ಏಪ್ರಿಲ್ 17) ಅಪರಾಧಿಗಳಿಗೆ ಶಿಕ್ಷೆಯಾಗಿದೆ. ಅಪರಾಧಿಗಳಿಗೆ ಶಿಕ್ಷೆ ಪ್ರಕಟವಾಗುತ್ತಿದ್ದಂತೆಯೇ ಯೋಗೇಶ್ ಗೌಡ ಹತ್ಯೆ ಪ್ರಕರಣದ ಹೋರಾಟಗಾರ ಬಸವರಾಜ ಕೊರವರ್,…

Read More