Headlines

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಪತ್ರಗಳ ಮರುಪರಿಶೀಲನೆಗೆ ಹೈಕೋರ್ಟ್ ಆದೇಶ

ಬೆಂಗಳೂರು/ಚಿಕ್ಕಮಗಳೂರು, (ಏಪ್ರಿಲ್ 06): ಕೋಲಾರದ ಮಾಲೂರು ವಿಧಾನಸಭಾ ಕ್ಷೇತ್ರದ ಫಲಿತಾಂಶ ತಕರಾರು ಪ್ರಕರಣ ಸುಖಾಂತ್ಯ ಕಂಡಿದೆ. ಇದರ ಬೆನ್ನಲ್ಲೇ ಇದೀಗ ಶೃಂಗೇರಿ ವಿಧಾನಸಭಾ ಕ್ಷೇತ್ರದ (Sringeri Assembly constituency) ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ಆಯ್ಕೆ ಅಸಿಂಧು ಕೋರಿ ಬಿಜೆಪಿ ಅಭ್ಯರ್ಥಿ ಡಿ.ಎನ್.ಜೀವರಾಜ್ ಅವರು ಸಲ್ಲಿಸಿದ್ದ  ತಕರಾರು ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ (Karnataka High Court),  279 ಅಂಚೆ ಮತಪತ್ರಗಳನ್ನು 2 ವಾರದಲ್ಲಿ ಮರುಪರಿಶೀಲನೆ ಮಾಡಿ ಫಲಿತಾಂಶ ಪ್ರಕಟಿಸುವಂತೆ ಆದೇಶ ಹೊರಡಿಸಿದೆ. ಹೀಗಾಗಿ ಫಲಿತಾಂಶ ಏನಾಗಲಿದೆ…

Read More

ತಮ್ಮದೇ ಹಳೆ ಕಲ್ಟ್ ಸಿನಿಮಾದ ಸೀಕ್ವೆಲ್​​ನಲ್ಲಿ ನಟಿಸಲಿದ್ದಾರೆ ಶಾರುಖ್ ಖಾನ್ – Kannada News | Shah Rukh Khan’s next movie project is Main Hu Na with Farah Khan

ಶಾರುಖ್ ಖಾನ್ (Shah Rukh Khan) ಪ್ರಸ್ತುತ ‘ಕಿಂಗ್’ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ‘ಪಠಾಣ್’, ‘ಜವಾನ್’ ಮತ್ತು ‘ಡಂಕಿ’ ಸಿನಿಮಾಗಳ ಮೂಲಕ ಸತತ ಮೂರು ಬ್ಲಾಕ್ ಬಸ್ಟರ್ ನೀಡಿದ ಶಾರುಖ್ ಖಾನ್ ಇದೀಗ ‘ಕಿಂಗ್’ ಸಿನಿಮಾ ಮೂಲಕ ಅದೇ ಮ್ಯಾಜಿಕ್ ಅನ್ನು ಪುನರಾವರ್ತನೆ ಮಾಡುವ ಭರವಸೆಯಲ್ಲಿದ್ದಾರೆ. ಸಿನಿಮಾದ ಸಣ್ಣ ಟೀಸರ್ ಇತ್ತೀಚೆಗೆ ಬಿಡುಗಡೆ ಆಗಿದ್ದು, ಕುತೂಹಲ ಮೂಡಿಸಿದೆ. ಇದೀಗ ‘ಕಿಂಗ್’ ಬಳಿಕ ಶಾರುಖ್ ಖಾನ್ ನಟಿಸಲಿರುವ ಸಿನಿಮಾದ ಬಗ್ಗೆ ಚರ್ಚೆ ಶುರುವಾಗಿದ್ದು, ತಮ್ಮದೇ ಕಲ್ಟ್ ಕ್ಲಾಸಿಕ್ ಸಿನಿಮಾದ ಸೀಕ್ವೆಲ್​ನಲ್ಲಿ…

Read More

SSLC ಒಟ್ಟು ಮಾರ್ಕ್ಸ್​​ 625ದಿಂದ 525ಕ್ಕೆ ಇಳಿಕೆ: ಹಿಂದಿ ಅಂಕಕ್ಕೆ ಕೋಕ್

ಬೆಂಗಳೂರು, ಮಾರ್ಚ್​ 27: ಎಸ್​​ಎಸ್​ಎಲ್​​ಸಿ ಪರೀಕ್ಷೆಯಲ್ಲಿ ಹಿಂದಿ ಭಾಷೆಯನ್ನು ಕಡ್ಡಾಯಗೊಳಿಸಬಾರದು ಮತ್ತು ಅಂಕ ಪಟ್ಟಿಯಿಂದ ಹೊರಗಿಡುವಂತೆ ಇತ್ತೀಚೆಗೆ ವಿವಿಧ ಕನ್ನಡ ಪರ ಸಂಘಟನೆಗಳು ಸರ್ಕಾರಕ್ಕೆ ಒತ್ತಾಯಿಸಿದ್ದವು. ಇದರ ಬೆನ್ನಲ್ಲೇ ಎಸ್​​ಎಸ್​​ಎಲ್​ಸಿ ಪರೀಕ್ಷೆಗೆ 525 ಅಂಕಗಳು ನಿಗದಿ ಮಾಡಲಾಗಿದೆ. ತೃತೀಯ ಭಾಷೆಯ ಅಂಕಕ್ಕೆ ಕೊಕ್​ ನೀಡಲಾಗಿದೆ. ಆ ಮೂಲಕ ಕರ್ನಾಟಕದ ಎಸ್​​ಎಸ್​ಎಲ್​​ಸಿ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಮಹತ್ವದ ಸುದ್ದಿ ನೀಡಿದೆ. ರಾಜ್ಯದಲ್ಲಿ ಎಸ್​​ಎಸ್​ಎಲ್​​ಸಿ ಪರೀಕ್ಷೆಗಳು ನಡೆಯುತ್ತಿರುವ ಸಂದರ್ಭದಲ್ಲೇ ಶಿಕ್ಷಣ ಇಲಾಖೆ ಎಸ್​​ಎಸ್​ಎಲ್​​ಸಿ ಪರೀಕ್ಷಾ ವ್ಯವಸ್ಥೆಯಲ್ಲಿ ಬದಲಾವಣೆಗೆ ಮುಂದಾಗಿದೆ. ಇನ್ನು…

Read More

ಐಪಿಎಲ್ ಇತಿಹಾಸದಲ್ಲೇ ದಾಖಲೆ: 15,286 ಕೋಟಿ ರೂ.ಗೆ ಮಾರಾಟವಾಯ್ತು ರಾಜಸ್ಥಾನ ರಾಯಲ್ಸ್!

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಇತಿಹಾಸದಲ್ಲೇ ಅತ್ಯಂತ ದೊಡ್ಡ ಮೊತ್ತದ ಡೀಲ್ ಒಂದು ನಡೆದಿದೆ. ರಾಜಸ್ಥಾನ ರಾಯಲ್ಸ್ ತಂಡದ ಮಾಲೀಕತ್ವದ ರೇಸ್ ಕೊನೆಗೊಂಡಿದ್ದು, ಅಮೆರಿಕ ಮೂಲದ ಉದ್ಯಮಿ ಕಲ್ ಸೋಮನಿ (Kal Somani) ನೇತೃತ್ವದ ಒಕ್ಕೂಟವು ತಂಡವನ್ನು ಬರೋಬ್ಬರಿ 1.63 ಬಿಲಿಯನ್ ಡಾಲರ್ (ಸುಮಾರು 15,286 ಕೋಟಿ ರೂ.) ಮೌಲ್ಯಕ್ಕೆ ಖರೀದಿಸಿದೆ.ಈ ಒಪ್ಪಂದದೊಂದಿಗೆ ರಾಜಸ್ಥಾನ ರಾಯಲ್ಸ್ ಐಪಿಎಲ್ ಇತಿಹಾಸದಲ್ಲೇ ಅತ್ಯಂತ ದುಬಾರಿ ಫ್ರಾಂಚೈಸಿಯಾಗಿ ಹೊರಹೊಮ್ಮಿದೆ. ಸೋಮನಿ ಅವರಿಗೆ ವಾಲ್‌ಮಾರ್ಟ್ ಕುಟುಂಬದ ರಾಬ್ ವಾಲ್ಟನ್ ಮತ್ತು ಎನ್‌ಎಫ್‌ಎಲ್ ತಂಡವಾದ…

Read More

ಸೋಮವಾರದ ಪರೀಕ್ಷೆಯಲ್ಲಿ ಹಿನ್ನಡೆ ಕಂಡ ಬಾಬಿ ಡಿಯೋಲ್ ನಟನೆಯ ‘ಬಂದರ್’ ಸಿನಿಮಾ – Kannada News

ಖ್ಯಾತ ನಿರ್ದೇಶಕ ಅನುರಾಗ್ ಕಶ್ಯಪ್ ಅವರ ಹೊಸ ಸಿನಿಮಾ ‘ಬಂದರ್’ (Bandar) ನಿರೀಕ್ಷಿತ ಮಟ್ಟದಲ್ಲಿ ಕಲೆಕ್ಷನ್ ಮಾಡಿಲ್ಲ. ಬಾಬಿ ಡಿಯೋಲ್ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಈ ಕ್ರೈಮ್ ಥ್ರಿಲ್ಲರ್ ಸಿನಿಮಾ ಜೂನ್ 4ರಂದು ಚಿತ್ರಮಂದಿರಗಳಲ್ಲಿ ಅದ್ಧೂರಿಯಾಗಿ ಬಿಡುಗಡೆಯಾಯಿತು. ಚಿತ್ರದಲ್ಲಿ ಬಾಬಿ ಡಿಯೋಲ್ (Bobby Deol) ಅವರ ನಟನೆಗೆ ವಿಮರ್ಶಕರು ಮತ್ತು ಪ್ರೇಕ್ಷಕರಿಂದ ಉತ್ತಮ ಪ್ರಶಂಸೆ ವ್ಯಕ್ತವಾಗುತ್ತಿದೆಯಾದರೂ, ಇದು ಗಲ್ಲಾಪೆಟ್ಟಿಗೆಯ ಗಳಿಕೆಯಲ್ಲಿ ದೊಡ್ಡ ಮಟ್ಟದ ಯಶಸ್ಸು ತರುತ್ತಿಲ್ಲ. ಮೊದಲ ಸೋಮವಾರ (ಜೂನ್ 9) ಚಿತ್ರದ ಕಲೆಕ್ಷನ್‌ನಲ್ಲಿ ಭಾರಿ ಕುಸಿತ…

Read More

ಮುಸ್ಲಿಮರೂ ನಮ್ಮ ಜತೆಗಿದ್ದಾರೆ: ದಾವಣಗೆರೆಯಲ್ಲಿ ಒಗ್ಗಟ್ಟಿನ ಮಂತ್ರ ಜಪಿಸಿದ ಸಿದ್ದರಾಮಯ್ಯ, ಡಿಕೆಶಿ

ದಾವಣಗೆರೆ, ಮಾರ್ಚ್ 23: ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡದ ಕಾರಣ ದಾವಣಗೆರೆ (Davanagere) ದಕ್ಷಿಣ ಉಪಚುನಾವಣೆಯಲ್ಲಿ ಬಂಡಾಯದ ಬಿಸಿ ಎದುರಿಸುತ್ತಿರುವ ಕಾಂಗ್ರೆಸ್ (Congress), ಇವುಗಳೆಲ್ಲದರ ನಡುವೆಯೂ ಸೋಮವಾರ ಒಗ್ಗಟ್ಟು ಪ್ರದರ್ಶನ ಮಾಡಿತು. ಮಾಜಿ ಸಚಿವ, ಶಾಸಕ ಶಾಮನೂರು ಶಿವಶಂಕರಪ್ಪ ಮೊಮ್ಮಗ ಸಮರ್ಥ್ ಶಾಮನೂರು (Samarth Shamanur) ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಇದೇ ವೇಳೆ, ಸಿಎಂ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಸಚಿವರು ಒಗ್ಗಟ್ಟು ಪ್ರದರ್ಶಿಸಿದರು. ಅಲ್ಪಸಂಖ್ಯಾತ ನಮ್ಮ ಜತೆಗಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರೆ, ಮುಸ್ಲಿಮರು…

Read More

ಮಳೆ ಬಂದು ನಿಂತರೂ 2 ದಿನದಿಂದ ನಡೆಯುತ್ತಲೇ ಇದೆ ಅಂಡರ್ ಪಾಸ್ ಕ್ಲೀನ್ ಕಾರ್ಯ – Kannada News | KR Circle underpass Closed from Two days Over heavy Rain in Bengaluru

ಬೆಂಗಳೂರು, (ಮೇ 01): ಮೊನ್ನೆ ಅಂದರೆ ಏಪ್ರಿಲ್ 29ರಂದು ಬೆಂಗಳೂರಿನಲ್ಲಿ ಸುರಿದ ಭಾರೀ ಮಳೆ ಭಾರೀ ಅವಾಂತರ ಸೃಷ್ಟಿಸಿದೆ. ವಿದ್ಯುತ್ ಕಂಬಗಳು, ಗಿಡ-ಮರಗಳು ಮುರಿದು ಬಿದ್ದಿವೆ. ಇನ್ನು ಮಳೆಯಿಂದಾಗಿ ಕೆಸರು ಹಾಗೂ ಬೃಹತ್ ಪ್ರಮಾಣದ ಎಲೆಗಳ ರಾಶಿ ತುಂಬಿಕೊಂಡಿರುವುದರಿಂದ KR ಸರ್ಕಲ್ ಅಂಡರ್ ಪಾಸ್ ವಾಹನಗಳ ಸಂಚಾರಕ್ಕೆ ಮುಕ್ತವಾಗಿಲ್ಲ. ಎರಡು ದಿನಗಳಿಂದ ಬ್ಯಾರಿಕೇಡ್ ಹಾಕಿ ರಸ್ತೆ ಬಂದ್ ಮಾಡಲಾಗಿದ್ದು, ನಿಧಾನಗತಿಯಲ್ಲಿ ಸ್ವಚ್ಛತಾ ಕಾರ್ಯ ನಡೆದಿದೆ. ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

ಅಭಿಷೇಕ್ ವಿಶ್ವ ದಾಖಲೆ… ಇಂತಹದೊಂದು ಇನಿಂಗ್ಸ್ ಯಾರೂ ಸಹ ಆಡಿಲ್ಲ! – Kannada News | Abhishek Sharma Hits highest individual T20I score without a single dot ball

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಯಾರಿಂದಲೂ ಸಾಧ್ಯವಾಗದ ವಿಶ್ವ ದಾಖಲೆಯೊಂದನ್ನು ಅಭಿಷೇಕ್ ಶರ್ಮಾ ನಿರ್ಮಿಸಿದ್ದಾರೆ. ಅದು ಕೂಡ ಒಂದೇ ಒಂದು ಡಾಟ್ ಬಾಲ್ ಇಲ್ಲದೆ. ಅಂದರೆ ನ್ಯೂಝಿಲೆಂಡ್ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಅಭಿಷೇಕ್ ಒಂದೇ ಒಂದು ಎಸೆತವನ್ನೂ ಬಿಟ್ಟಿರಲಿಲ್ಲ. ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಅಭಿಷೇಕ್ ಶರ್ಮಾ ಒಟ್ಟು 20 ಎಸೆತಗಳನ್ನು ಎದುರಿಸಿದ್ದರು. ಈ ಇಪ್ಪತ್ತು ಎಸೆತಗಳಲ್ಲೂ ರನ್​ಗಳಿಸುವ ಮೂಲಕ ಇದೀಗ ಹೊಸ ವಿಶ್ವ ದಾಖಲೆಯನ್ನು ನಿರ್ಮಿಸಿದ್ದಾರೆ. ಈ ಮೂಲಕ ಇಂತಹದೊಂದು ಇನಿಂಗ್ಸ್ ಆಡಿದ ಐಸಿಸಿ ಪೂರ್ಣ…

Read More

ರಾಹುಕಾಲ ಬಿಟ್ಟು ಬಜೆಟ್ ಮಂಡಿಸಿದ್ದು ನಿಜವೆಂದ ಸಿದ್ದರಾಮಯ್ಯ! ಕೊಟ್ಟ ಕಾರಣ ಏನು ಗೊತ್ತಾ?

ಬೆಂಗಳೂರು, ಮಾರ್ಚ್ 25: ರಾಹುಕಾಲವನ್ನು (Rahu Kaal) ತಪ್ಪಿಸುವುದಕ್ಕಾಗಿಯೇ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಬೆಳಗ್ಗೆ 10.15ಕ್ಕೆ ಬಜೆಟ್ (Karnataka Budget) ಮಂಡನೆ ಸಮಯ ನಿಗದಿಪಡಿಸಿದ್ದು ಎಂದು ಬಿಜೆಪಿ ಶಾಸಕ ಸುರೇಶ್ ಕುಮಾರ್ ಹೇಳಿದ್ದರು. ಇದೀಗ ವಿಧಾನಸಭೆಯಲ್ಲಿ ಕೂಡ ಆ ವಿಚಾರ ಚರ್ಚೆಯಾಗಿದೆ. ರಾಹುಕಾಲ ತಪ್ಪಿಸುವುದಕ್ಕಾಗಿಯೇ ಆ ಸಮಯ ನಿಗದಿ ಮಾಡಿದ್ದು ನಿಜ ಎಂದು ಖುದ್ದು ಸಿದ್ದರಾಮಯ್ಯ ಒಪ್ಪಿಕೊಂಡಿದ್ದಾರೆ! ಅಲ್ಲದೆ, ಅದಕ್ಕೆ ಕಾರಣವನ್ನು ಕೂಡ ಕೊಟ್ಟಿದ್ದಾರೆ. ಬಜೆಟ್ ಮೇಲಿನ ಚರ್ಚೆಗೆ ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಬುಧವಾರ ಉತ್ತರ ನೀಡಿದರು. ಇದೇ…

Read More

ಪತ್ನಿಗೆ ಮೂರು ಬಾರಿ ವಿಷ ಹಾಕುವ ಯತ್ನ ವಿಫಲ, ನಾಲ್ಕನೇ ಬಾರಿ ಕೊಂದೇ ಬಿಟ್ಟ, ಹೇಗೆ ಗೊತ್ತಾ?

ಮುಂಬೈ, ಮಾರ್ಚ್​ 10: ವ್ಯಕ್ತಿಯೊಬ್ಬ ತನ್ನ ಪತ್ನಿಗೆ ಮೂರು ಬಾರಿ ವಿಷ ಹಾಕಲು ಯತ್ನಿಸಿ ವಿಫಲವಾಗಿದ್ದ, ನಾಲ್ಕನೇ ಪ್ರಯತ್ನದಲ್ಲಿ ಕಾರು ಗುದ್ದಿಸಿ ಹತ್ಯೆ(Murder) ಮಾಡಿಸಿರುವ ಘಟನೆ ಮಹಾರಾಷ್ಟ್ರದ ಬುಲ್ದಾನದಲ್ಲಿ ನಡೆದಿದೆ. 1 ಲಕ್ಷ ರೂ. ಕೊಟ್ಟು ಹಿಟ್​ಮ್ಯಾನ್ ನೇಮಿಸಿಕೊಂಡು ಅಪಘಾತದಂತೆ ಕಾಣುವ ರೀತಿಯಲ್ಲೇ ಬಿಂಬಿಸಿ ಕೊಲೆ ಮಾಡಿಸಿದ್ದ. ಪೊಲೀಸರ ಪ್ರಕಾರ, ಪ್ರಕಾಶ್ ಗವಾಂಡೆ ಎಂಬ ಆರೋಪಿ, ವೃತ್ತಿಯಲ್ಲಿ ಶಿಕ್ಷಕಿಯಾಗಿದ್ದ ತನ್ನ ಪತ್ನಿ ವೃಶಾಲಿಯನ್ನು ಕೊಲೆ ಮಾಡಲು ಗುತ್ತಿಗೆ ಕೊಲೆಗಾರನನ್ನು ನೇಮಿಸಿಕೊಂಡಿದ್ದ. ಮಾರ್ಚ್ 2 ರಂದು ಈ ಘಟನೆ…

Read More