5+3+3 ಸೂತ್ರದಲ್ಲಿ ಕಣಕ್ಕಿಳಿಯಲಿದೆ ಟೀಮ್ ಇಂಡಿಯಾ – Kannada News | India Playing XI For Semi final vs England

T20 World Cup 2026: ಟಿ20 ವಿಶ್ವಕಪ್​ನ ಎರಡನೇ ಸೆಮಿಫೈನಲ್​ನಲ್ಲಿ ಭಾರತ (India) ಮತ್ತು ಇಂಗ್ಲೆಂಡ್ (England) ಮುಖಾಮುಖಿಯಾಗಲಿದೆ. ಗುರುವಾರ (ಮಾ.5) ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಉಭಯ ತಂಡಗಳ ಪಾಲಿಗೆ ನಿರ್ಣಾಯಕ. ಏಕೆಂದರೆ ಈ ಮ್ಯಾಚ್​ನಲ್ಲಿ ಗೆದ್ದ ತಂಡ ಫೈನಲ್​ಗೇರಿದರೆ, ಸೋತ ತಂಡ ಟೂರ್ನಿಯಿಂದ ಹೊರಬೀಳಲಿದೆ. ಹೀಗಾಗಿ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ರೂಪಿಸಲಿದೆ. ಇದಕ್ಕಾಗಿ ಟೀಮ್ ಇಂಡಿಯಾ  5+3+3 ಸೂತ್ರದಲ್ಲಿ ಪ್ಲೇಯಿಂಗ್ ಇಲೆವೆನ್​ ಸಂಯೋಜಿಸಲಿದೆ. ಅಂದರೆ ಐವರು…

Read More

ವಿದ್ಯುತ್ ವಿತರಣೆ ಪರವಾನಗಿಗೆ ಟಾಟಾ ಅರ್ಜಿ: ಕರೆಂಟ್ ಖಾಸಗೀಕರಣಕ್ಕೆ ವಿರೋಧ, ಬೆಸ್ಕಾಂ ಆಕ್ಷೇಪ – Kannada News | Tata Power Applies for Electricity Distribution License in 19 Karnataka Districts, BESCOM Strongly Objects

ಬೆಂಗಳೂರು, ಜೂನ್ 24: ಕರ್ನಾಟಕದಲ್ಲಿ ವಿದ್ಯುತ್ ವಿತರಣಾ ಕ್ಷೇತ್ರದಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ಟಾಟಾ ಪವರ್ ಕಂಪನಿ ಲಿಮಿಟೆಡ್ ರಾಜ್ಯದ 19 ಜಿಲ್ಲೆಗಳಲ್ಲಿ ವಿದ್ಯುತ್ ವಿತರಣೆ ಪರವಾನಿಗೆಗಾಗಿ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (ಕೆಇಆರ್‌ಸಿ)ಕ್ಕೆ ಅರ್ಜಿ ಸಲ್ಲಿಸಿದೆ. ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಚಿತ್ರದುರ್ಗ ಸೇರಿದಂತೆ ಬೆಸ್ಕಾಂ ವ್ಯಾಪ್ತಿಯ ಆರು ಜಿಲ್ಲೆಗಳಲ್ಲಿ ವಿದ್ಯುತ್ ವಿತರಣೆಗೆ ಅವಕಾಶ ಕೋರಿ ಟಾಟಾ ಸಂಸ್ಥೆ ಅರ್ಜಿ ಸಲ್ಲಿಸಿದೆ. ಆದರೆ, ಈ ಪ್ರಸ್ತಾವನೆಗೆ ರಾಜ್ಯದ ಬೆಸ್ಕಾಂ, ಹೆಸ್ಕಾಂ, ಚೆಸ್ಕಾಂ, ಮೆಸ್ಕಾಂ ಸೇರಿದಂತೆ…

Read More

Solar Eclipse 2026: ತುಲಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ? – Kannada News | Solar Eclipse 2026: Astrological Effects on Libra Zodiac Sign by Dr. Basavaraj Guruji

ಡಾ. ಬಸವರಾಜ ಗುರೂಜಿ ಅವರ ಪ್ರಕಾರ, 2026ರಲ್ಲಿ ಸಂಭವಿಸಲಿರುವ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣವು ತುಲಾ ರಾಶಿಯವರ ಐದನೇ ಮನೆಯಲ್ಲಿ ಸಂಭವಿಸಲಿದ್ದು, ರಾಶ್ಯಾಧಿಪತಿ ಶುಕ್ರನೂ ಸಹ ಈ ಗ್ರಹಣದಲ್ಲಿ ಭಾಗಿಯಾಗಲಿದ್ದಾನೆ. ಚಿತ್ತಾ, ಸ್ವಾತಿ, ವಿಶಾಖಾ ನಕ್ಷತ್ರದವರಿಗೆ ಇದರ ಪ್ರಭಾವ ಇರುತ್ತದೆ. ಗ್ರಹಣದ ಪ್ರಭಾವದಿಂದ ತುಲಾ ರಾಶಿಯವರಿಗೆ ಆಲಸ್ಯ, ನಿರುತ್ಸಾಹ, ಮಕ್ಕಳ ಬಗ್ಗೆ ಅತಿಯಾದ ಯೋಚನೆಗಳು ಕಾಡಬಹುದು. ಆದಾಗ್ಯೂ, ಗುರುಬಲ ಇರುವುದರಿಂದ ಅದೃಷ್ಟ ಚೆನ್ನಾಗಿರುತ್ತದೆ. ಪ್ರಯತ್ನ ಪಟ್ಟರೆ ಹೆಚ್ಚು ಲಾಭ, ಸಂತಾನದಿಂದ ಒಳಿತು, ವ್ಯಾಪಾರ, ಪಾಲುದಾರಿಕೆಯಲ್ಲಿ ಯಶಸ್ಸು, ಉತ್ತಮ ಆರೋಗ್ಯ,…

Read More

‘ಧುರಂಧರ್ 2’ ಸಿನಿಮಾ ಟ್ರೇಲರ್ ಚೆನ್ನಾಗಿದ್ದರೂ ಅಭಿಮಾನಿಗಳಿಗೆ ಕಾಣ್ತಿದೆ ಕೊರತೆ

ಬಹು ನಿರೀಕ್ಷಿತ ‘ಧುರಂಧರ್ 2’ ಸಿನಿಮಾ (Dhurandhar 2) ಟ್ರೇಲರ್ ರಿಲೀಸ್ ಆಗಿದೆ. ಈ ಚಿತ್ರದ ಟ್ರೇಲರ್ ಧೂಳೆಬ್ಬಿಸಿದೆ. ಈ ಟ್ರೇಲರ್ ಗಮನ ಸೆಳೆದಿದೆ. ಟ್ರೇಲರ್ ಉದ್ದಕ್ಕೂ ಆ್ಯಕ್ಷನ್ ಇದೆ. ರಣವೀರ್ ಸಿಂಗ್ ಅವರು ಟ್ರೇಲರ್ ಅಲ್ಲಿ ರಕ್ತ ಹರಿಸಿದ್ದಾರೆ. ಟ್ರೇಲರ್ ನೋಡಿದರೆ ಸಿನಿಮಾ 2 ಸಾವಿರ ಕೋಟಿ ಕಲೆಕ್ಷನ್ ಮಾಡೋದು ಪಕ್ಕಾ ಎಂಬುದು ಅಭಿಮಾನಿಗಳಿಗೆ ಸ್ಪಷ್ಟವಾಗಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ನಡೆಯುತ್ತಿವೆ. ಆದರೂ ಒಂದು ಕೊರತೆ ಕಾಣುತ್ತಿದೆ. ‘ಧುರಂಧರ್ 2’ ಸಿನಿಮಾ ಟ್ರೇಲರ್…

Read More

IPL 2026: ಟಿಕೆಟ್ ಖರೀದಿ ಬಗ್ಗೆ ಮಾಹಿತಿ ನೀಡಿದ ಆರ್​ಸಿಬಿ; ಸ್ಟೇಡಿಯಂ ಎಂಟ್ರಿ, ಪಾರ್ಕಿಂಗ್ ವಿವರವೂ ಇಲ್ಲಿದೆ

2026 ರ ಐಪಿಎಲ್ (IPL 2026) ಮಾರ್ಚ್​ 28 ರಿಂದ ಆರಂಭವಾಗುತ್ತಿದೆ. ಟೂರ್ನಿಯ ಮೊದಲ ಪಂದ್ಯದಲ್ಲೇ ಹಾಲಿ ಚಾಂಪಿಯನ್ ಆರ್​ಸಿಬಿ, ಸನ್‌ರೈಸರ್ಸ್ ಹೈದರಾಬಾದ್ (RCB vs SRH) ತಂಡವನ್ನು ಎದುರಿಸಲಿದೆ. ಇದರ ಜೊತೆಗೆ ಉಭಯ ತಂಡಗಳ ನಡುವಿನ ಈ ಉದ್ಘಾಟನಾ ಪಂದ್ಯ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಅಂದರೆ ಆರ್​ಸಿಬಿ ತನ್ನ ಮೊದಲ ಪಂದ್ಯವನ್ನು ತನ್ನ ತವರು ಮೈದಾನದಲ್ಲಿ ಆಡುತ್ತಿದೆ. ಹೀಗಾಗಿ ಅಭಿಮಾನಿಗಳು ಕೂಡ ತನ್ನ ನೆಚ್ಚಿನ ತಂಡ ಮೊದಲ ಪಂದ್ಯವನ್ನು ತವರಿನಲ್ಲಿ ಆಡುವುದನ್ನು ಕಣ್ತುಂಬಿಕೊಳ್ಳಲು…

Read More

ನಿರಾಶ್ರಿತರ ಕೇಂದ್ರದಲ್ಲಿದ್ದ ವಿದೇಶಿ ಅಕ್ರಮ ವಲಸಿಗರು ಪರಾರಿ! – Kannada News | Foreign Illegal Immigrants Escape In Bengaluru

ಬೆಂಗಳೂರು, ಮೇ 17: ಬೆಂಗಳೂರಿನ ಕೊತ್ತನೂರಿನಲ್ಲಿರುವ ನಿರಾಶ್ರಿತರ ಕೇಂದ್ರವೊಂದರಿಂದ ನಾಲ್ವರು ವಿದೇಶಿ ಅಕ್ರಮ ವಲಸಿಗ ಮಹಿಳೆಯರು ಪರಾರಿಯಾಗಿದ್ದಾರೆ. ಮೇ 11ರ ಬೆಳಗ್ಗಿನ ಜಾವ 3 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ನೈಜೀರಿಯಾ ಮತ್ತು ಉಗಾಂಡ ಮೂಲದ ಈ ಮಹಿಳೆಯರು ಕಟ್ಟಡದ ಎರಡನೇ ಅಂತಸ್ತಿನ ಕಿಟಕಿಯ ಗ್ರಿಲ್ ಮುರಿದು ತಪ್ಪಿಸಿಕೊಂಡಿದ್ದಾರೆ. ತೋಪಿಷ್ಟ ನಗವ, ಸಫೀನ ಮತ್ತು ಪಿತಿನಾ ಎಂಬ ಮೂವರು ಸೇರಿದಂತೆ ಈ ನಾಲ್ವರು ಮಹಿಳೆಯರು ‘ಹೋಂ ಫಾರ್ ಹೋಪ್’ ನಿರಾಶ್ರಿತರ ಕೇಂದ್ರದಲ್ಲಿದ್ದರು. ವೀಸಾ ಅವಧಿ ಮುಗಿದಿದ್ದರೂ…

Read More

12 ಎಕರೆ ಭೂಮಿಯಿಂದ ಲಕ್ಷಾಂತರ ರೂ. ಲಾಭ; ವಿಕಲಚೇತನ ಕೃಷಿಕನ ಸಾಧನೆ! – Kannada News | Inspiring Koppal Farmer: Disabled farmer ramanna Earns Lakhs in Seed Production

12 ಎಕರೆ ಭೂಮಿಯಲ್ಲಿ ಲಕ್ಷಾಂತರ ಲಾಭ; ವಿಕಲಚೇತನ ಕೃಷಿಕನ ಸಾಧನೆ! ಕೊಪ್ಪಳ, ಡಿಸೆಂಬರ್ 24: ಇಂದಿನ ಕಾಲದಲ್ಲಿ ಕೈಕಾಲು ನೆಟ್ಟಗಿದ್ದರೂ ಕೆಲವರು ದುಡಿದು ತಿನ್ನಲು ಹಿಂದೆ ಮುಂದೆ ನೋಡುತ್ತಾರೆ. ಹೀಗಿರುವಾಗ ಕೊಪ್ಪಳದ (Koppal) ಓರ್ವ ಕೃಷಿಕ ಒಂದು ಕಾಲು ಕಳೆದುಕೊಂಡಿದ್ದರೂ ಕುಗ್ಗದೆ, 12 ಎಕರೆ ಭೂಮಿಯನ್ನು ಉತ್ತಿ ಬಿತ್ತಿ ಲಕ್ಷಾಂತರ ರೂ. ಗಳಿಸಿದ್ದಾರೆ. ಟೊಮೇಟೊ, ಬದನೆ ಸೇರಿ ಹಲವು ತರಕಾರಿಗಳ ಜೊತೆಗೆ ಬೀಜೋತ್ಪಾದನೆಯಲ್ಲಿ ತೊಡಗಿರುವ ಅವರು, ಯುವ ಕೃಷಿಕರಿಗೆ ಸ್ಫೂರ್ತಿಯಾಗಿದ್ದಾರೆ. ಕೃತಕ ಕಾಲು ಅಳವಡಿಸಿಕೊಂಡೇ ಕೃಷಿ ಚಟುವಟಿಕೆ…

Read More

ಮಾದಪ್ಪನ ಭಕ್ತರಿಗೆ ಮಹತ್ವದ ಸೂಚನೆ: ಮಲೆ ಮಹದೇಶ್ವರನ ದರ್ಶನಕ್ಕೆ ಹೊಸ ರೂಲ್ಸ್ – Kannada News | Chamarajanagar: MM Hills Leopard Attack: New Pilgrim Timings Imposed for Safety

ಚಾಮರಾಜನಗರ, ಜನವರಿ 24: ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ (Male Mahadeshwara) ಚಿರತೆ (Leopard) ದಾಳಿಗೆ ಮಾದಪ್ಪನ ಭಕ್ತನೊಬ್ಬ ಬಲಿಯಾದ ಘಟನೆ ಹಿನ್ನೆಲೆ, ಚಾಮರಾಜನಗರ ಜಿಲ್ಲಾಡಳಿತ ಪಾದಯಾತ್ರಿಕರು ಹಾಗೂ ದ್ವಿಚಕ್ರ ವಾಹನ ಸವಾರರಿಗೆ ಸಂಬಂಧಿಸಿದಂತೆ ಹೊಸ ಆದೇಶವನ್ನು ಹೊರಡಿಸಿದೆ. ಪಾದಯಾತ್ರಿಕರು, ದ್ವಿಚಕ್ರ ವಾಹನ ಸವಾರರ ಸುರಕ್ಷತೆ ದೃಷ್ಟಿಯಿಂದ ಕ್ರಮಕೈಗೊಂಡಿರುವ ಈ ಆದೇಶ ಜನವರಿ 25ರಿಂದ ಜಾರಿಗೆ ಬರಲಿದೆ. ಚಾಮರಾಜನಗರ ಜಿಲ್ಲಾಧಿಕಾರಿ ಶ್ರೀರೂಪಾ ಅವರು ಈ ಕುರಿತು ಅಧಿಕೃತ ಆದೇಶ ಹೊರಡಿಸಿದ್ದು, ಮಲೆ ಮಹದೇಶ್ವರ ಬೆಟ್ಟಕ್ಕೆ…

Read More

ಸಂಸತ್ ಹೊರಗೆ ರಾಹುಲ್ ಗಾಂಧಿಯ ಚಹಾ-ಪಕೋಡ ಪ್ರತಿಭಟನೆಗೆ ಮಾಜಿ ಅಧಿಕಾರಿಗಳ ವಿರೋಧ; ಕ್ಷಮೆ ಯಾಚನೆಗೆ ಒತ್ತಾಯ

ನವದೆಹಲಿ, ಮಾರ್ಚ್ 17: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಮಾರ್ಚ್ 12ರಂದು ಅಧಿವೇಶನದ (Parliament Session) ವೇಳೆ ಸಂಸತ್ತಿನ ಪ್ರವೇಶದ್ವಾರದಲ್ಲಿ ಕುಳಿತು ವಿಪಕ್ಷದ ಸಂಸದರೊಂದಿಗೆ ಚಹಾ ಮತ್ತು ಪಕೋಡ ಸೇವಿಸಿ ಪ್ರತಿಭಟನೆ ನಡೆಸಿದ ಘಟನೆಗೆ ಬಹಿರಂಗವಾಗಿ ಕ್ಷಮೆಯಾಚಿಸಬೇಕೆಂದು 204 ಮಾಜಿ ಅಧಿಕಾರಿಗಳು ಪತ್ರ ಬರೆದಿದ್ದಾರೆ. “ಮಾರ್ಚ್ 12ರ ಘಟನೆ ತೀವ್ರ ಕಳವಳಕಾರಿ ಮತ್ತು ಉದ್ದೇಶಪೂರ್ವಕವಾಗಿ ಸಂಸದೀಯ ಅಧಿಕಾರದ ನಿರ್ಲಕ್ಷ್ಯ ಮಾಡಲಾಗಿದೆ” ಎಂದು ಸಹಿದಾರರು ಆರೋಪಿಸಿದ್ದಾರೆ. ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮತ್ತು…

Read More

AUS vs IRE: ಆಸ್ಟ್ರೇಲಿಯಾಕ್ಕೆ ಸುಲಭ ತುತ್ತಾದ ಐರ್ಲೆಂಡ್ – Kannada News | T20 World Cup 2026: Australia Dominates Ireland in Opener; Ellis, Zampa Star

ಮಾಜಿ ಚಾಂಪಿಯನ್ ಆಸ್ಟ್ರೇಲಿಯಾ 2026 ರ ಐಸಿಸಿ ಟಿ20 ವಿಶ್ವಕಪ್‌ನಲ್ಲಿ (T20 World Cup 2026) ಗೆಲುವಿನೊಂದಿಗೆ ತನ್ನ ಅಭಿಯಾನವನ್ನು ಆರಂಭಿಸಿದೆ. ಕೊಲಂಬೊದಲ್ಲಿ ನಡೆದ ತನ್ನ ಮೊದಲ ಗುಂಪು ಹಂತದ ಪಂದ್ಯದಲ್ಲಿ ಆಸ್ಟ್ರೇಲಿಯಾ, ಐರ್ಲೆಂಡ್ ( Australia vs Ireland) ತಂಡವನ್ನು 67 ರನ್‌ಗಳಿಂದ ಸುಲಭವಾಗಿ ಸೋಲಿಸಿ ಗೆಲುವಿನ ಖಾತೆ ತೆರೆದಿದೆ. ನಾಯಕ ಮಿಚೆಲ್ ಮಾರ್ಷ್ ಅನುಪಸ್ಥಿತಿಯಲ್ಲಿ ಟ್ರಾವಿಸ್ ತಂಡವನ್ನು ಮುನ್ನಡೆಸಿದರು. ಅದರಂತೆ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ 182 ರನ್‌ ಕಲೆಹಾಕಿತು. ಈ…

Read More