ಮನ್ ಕಿ ಬಾತ್ನಲ್ಲಿ ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಬೆಂಗಳೂರಿನ ಡಾಕ್ಟರ್ ಹೇಳಿದ್ದಿಷ್ಟು – Kannada News | What Bengaluru Dr. Asthana said about organ donation mentioned by Modi in Mann Ki Baat
ಬೆಂಗಳೂರು, ಫೆಬ್ರವರಿ 22: ಪ್ರಧಾನಿ ನರೇಂದ್ರ ಮೋದಿ ಅವರು ಇಂದಿನ 131ನೇ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಮತ್ತೊಮ್ಮೆ ಅಂಗಾಂಗ ದಾನದ ಕುರಿತು ಪ್ರಸ್ತಾಪಿಸಿದ್ದಾರೆ. ಈ ಕುರಿತಾಗಿ ಲಿವರ್ ಟ್ರಾನ್ಸ್ಪ್ಲಾಂಟ್ ತಜ್ಞ ಡಾ. ಸೋನಲ್ ಅಸ್ಥಾನಾ ಅವರು ಪ್ರತಿಕ್ರಿಯಿಸಿದ್ದು, ‘ಇದು ಅತ್ಯಂತ ಗಂಭೀರ ಮತ್ತು ಮಹತ್ವದ ವಿಷಯ. ಪ್ರತಿವರ್ಷ ಸುಮಾರು ಐದು ಲಕ್ಷ ಭಾರತೀಯರು ಕೊನೆ ಹಂತದಲ್ಲಿ ಅಂಗಾಂಗ ವೈಫಲ್ಯದಿಂದ ಸಾವನ್ನಪ್ಪುತ್ತಿದ್ದಾರೆ. ಹೀಗಿರುವಾಗ ಅಂಗಾಂಗ ದಾನ ಒಂದೇ ಜೀವ ಉಳಿಸಲು ಪರಿಹಾರವಾಗಬಹುದು. ನಮ್ಮ ದೇಶದ ಜನಸಂಖ್ಯೆ ಅಪಾರವಾಗಿದ್ದರೂ,…