Headlines

ಫಸಲಿಗೆ ರೋಗದ ಜೊತೆಗೆ ಕೇಂದ್ರದ ಆಮದು ಹೊಡೆತ: ಡಬಲ್​​ ಶಾಕ್​​ಗೆ ಅಡಿಕೆ ಬೆಳೆಗಾರರು ಕಂಗಾಲು – Kannada News | Karnataka Areca Farmers Face Crisis as Crop Declines by More Than 50 percent Due to Multiple Diseases

ಬೆಂಗಳೂರು, ಜನವರಿ 07: ಉಳಿದ ಬೆಳೆಗಳಿಗೆ ಹೋಲಿಸಿದರೆ ಅಡಿಕೆ ಬೆಳೆ ಬೆಳೆಯೋದು ಸುಲಭ. ಒಮ್ಮೆ ಗಿಡ ನೆಟ್ಟರೆ ಮುಗೀತು. ಉಳಿದ ಬೆಳಗಳಷ್ಟು ಪಾಲನೆ ಇವಕ್ಕೆ ಬೇಕಿಲ್ಲ. ಆದಾಯವೂ ಭರ್ಜರಿಯಾಗಿ ಬರುತ್ತೆ ಎಂಬ ತಪ್ಪು ಕಲ್ಪನೆ ಹಲವರಲ್ಲಿದೆ. ಆದ್ರೆ ವಾಸ್ತವದಲ್ಲಿ ಅಡಿಕೆ ಬೆಳಗೆರಾರರ ಗೋಳು ಒಂದೆರಡಲ್ಲ. ಸುಳಿ ರೋಗ, ಕೊಳೆ ರೋಗ ಹೀಗೆ ನಾನಾ ಸಂಕಷ್ಟಗಳನ್ನು ಇವರು ಎದುರಿಸುತ್ತಿದ್ದಾರೆ. ಇವುಗಳ ಪಟ್ಟಿಗೆ ಈಗ ಎಲೆಚುಕ್ಕಿ ರೋಗವೂ ಸೇರ್ಪಡೆಯಾಗಿರೋದು, ಅಡಿಕೆಯನ್ನೇ ನಂಬಿ ಜೀವನ ನಡೆಸುತ್ತಿರುವವರ ಆತ್ಮಸ್ಥೈರ್ಯವನ್ನೇ ಕುಗ್ಗಿಸಿದೆ. ಈ ನಡುವೆ…

Read More

ಪಟಾಕಿ ಸ್ಫೋಟದಲ್ಲಿ ಎಲ್ಲವನ್ನೂ ಕಳೆದುಕೊಂಡ ಯುವತಿ ಬೆಂಬಲಕ್ಕೆ ನಿಂತ ಅಲ್ಲು ಅರ್ಜುನ್  

ಇತ್ತೀಚೆಗೆ, ಆಂಧ್ರಪ್ರದೇಶದ ಕಾಕಿನಾಡ ಜಿಲ್ಲೆಯ ವೆಟ್ಲಪಲೆಂನಲ್ಲಿರುವ ಪಟಾಕಿ ತಯಾರಿಕಾ ಘಟಕದಲ್ಲಿ ಭಾರಿ ಸ್ಫೋಟ ಸಂಭವಿಸಿತ್ತು. ಈ ಅವಘಡದಲ್ಲಿ ಅನೇಕ ಜನರು ಪ್ರಾಣ ಕಳೆದುಕೊಂಡರು. ಕೆಲವರು ಗಂಭೀರವಾಗಿ ಗಾಯಗೊಂಡರು. ಅದೇ ಸ್ಫೋಟದಲ್ಲಿ, ಕಡಿಂಪಳ್ಳಿ ದುರ್ಗಾ ಎಂಬ ಮಾನಸಿಕ ಅಸ್ವಸ್ಥ ಯುವತಿ ತನ್ನ ತಂದೆಯನ್ನು ಕಳೆದುಕೊಂಡರು. ಅದಕ್ಕೂ ಮೊದಲು, ಆಕೆಯ ತಾಯಿ ಗಂಭೀರ ಅನಾರೋಗ್ಯದಿಂದ ನಿಧನರಾದರು. ಇದರಿಂದಾಗಿ, ದುರ್ಗಾ ಒಂಟಿಯಾಗಿದ್ದರು. ಅವರ ಸಹಾಯಕ್ಕೆ ಅಲ್ಲು ಅರ್ಜುನ್ ನಿಂತಿದ್ದಾರೆ. ದುರ್ಗಾಳ ತಂದೆ ತಂದೆ ಧನರಾಜು ತನ್ನ ಮಾನಸಿಕ ಅಸ್ವಸ್ಥ ಮಗಳನ್ನು ಬಹಳ…

Read More

ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ ಪ್ರತಿಕ್ರಿಯೆ – Kannada News | Press the button with the lotus symbol to liberate Bengal from infiltrators amit shah says

ಕೊಲ್ಕತ್ತಾ, ಏಪ್ರಿಲ್ 23: ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. “ಟಿಎಂಸಿಯ ಭ್ರಷ್ಟಾಚಾರ ಮತ್ತು ಗೂಂಡಾಗಿರಿಯ ಸೂರ್ಯ ಮುಳುಗಿದ್ದಾನೆ. ಇಂದು ಮೊದಲ ಹಂತದ ಮತದಾನ ಬಹುತೇಕ ಪೂರ್ಣಗೊಂಡಿದೆ. ಮೇ 5ರಂದು ದೀದಿ ಸಂಪೂರ್ಣ ಸೋಲನ್ನು ಎದುರಿಸಲಿದ್ದಾರೆ. ಬಂಗಾಳದಲ್ಲಿ ಸಂಪೂರ್ಣ ಬಹುಮತದೊಂದಿಗೆ ಬಿಜೆಪಿ ಸರ್ಕಾರ ರಚನೆಯಾಗಲಿದೆ. ಬಂಗಾಳವನ್ನು ನುಸುಳುಕೋರರಿಂದ ಮುಕ್ತಗೊಳಿಸಲು ಬಂಗಾಳ ಚುನಾವಣೆಯಲ್ಲಿ ಏಪ್ರಿಲ್ 29ರಂದು ನೀವೆಲ್ಲರೂ ಕಮಲದ ಚಿಹ್ನೆಯಿರುವ ಗುಂಡಿಯನ್ನು ಒತ್ತಬೇಕು” ಎಂದು…

Read More

Budget 2026: ಟ್ಯಾಕ್ಸ್ ಡಿಡಕ್ಷನ್, ಡೆವಲಪರ್ಸ್​ಗೆ ಕಡಿಮೆ ದರದಲ್ಲಿ ಭೂಮಿ ಇತ್ಯಾದಿ ಕ್ರಮಗಳ ನಿರೀಕ್ಷೆಯಲ್ಲಿ ರಿಯಲ್ ಎಸ್ಟೇಟ್ ಉದ್ಯಮ – Kannada News | Tax breaks, incentives, affordable land for developers, here are few expectations of Real Estate sector from Budget

ನವದೆಹಲಿ, ಜನವರಿ 30: ಕಳೆದ ಕೆಲ ವರ್ಷಗಳಿಂದ ಸರ್ಕಾರ ಇನ್​ಫ್ರಾಸ್ಟ್ರಕ್ಚರ್ ಕ್ಷೇತ್ರಕ್ಕೆ ಮುತುವರ್ಜಿ ತೋರುತ್ತಾ ಬರುತ್ತಿದೆ. ವಸತಿ ಪ್ರಾಜೆಕ್ಟ್​ಗಳು, ಕೈಗಾರಿಕಾ ಕಾರಿಡಾರ್​ಗಳು ಸಾಕಷ್ಟು ನಿರ್ಮಾಣ ಆಗಿವೆ, ಆಗುತ್ತಿವೆ. ಇನ್​ಫ್ರಾಸ್ಟ್ರಕ್ಚರ್ ಉತ್ತಮಗೊಂಡಂತೆ ರಿಯಲ್ ಎಸ್ಟೇಟ್ (Real Estate  sector) ಉದ್ಯಮವೂ ಗರಿಗೆದರುತ್ತಾ ಬಂದಿದೆ. ಸರ್ಕಾರದ ಈ ಸುಧಾರಣಾ ಕ್ರಮಗಳು ಸ್ಥಗಿತಗೊಳ್ಳದೆ ಮುಂದುವರಿಯುತ್ತಾ ಹೋಗಲಿ ಎಂಬುದು ಈ ಉದ್ಯಮವು ಬಜೆಟ್​ನಿಂದ ಮಾಡುತ್ತಿರುವ ನಿರೀಕ್ಷೆ. ಉದ್ಯೋಗ ಸೃಷ್ಟಿ, ಯೋಜಿತ ನಗರೀಕರಣ, ದೀರ್ಘಕಾಲೀನ ಆರ್ಥಿಕ ಕ್ಷಮತೆ ಇವುಗಳಿಗೆ ರಿಯಲ್ ಎಸ್ಟೇಟ್ ಸೆಕ್ಟರ್ ಶಕ್ತಿ…

Read More

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಅಸಾಧ್ಯವನ್ನೇ ಸಾಧಿಸುವ ಹಠ, ಸಮಾಧಾನ

ಮೇಷ ರಾಶಿ: ಪಾಲುದಾರಿಕೆಯಲ್ಲಿ ತಾಳ್ಮೆಯನ್ನು ಕಳೆದುಕೊಳ್ಳುವಿರಿ. ಆಸ್ತಿ ಖರೀದಿ ವಿಚಾರದಲ್ಲಿ ಎಚ್ಚರಿಕೆ ಇರಲಿ. ಆಚಾತುರ್ಯದಿಂದ ಏನನ್ನೂ ಮಾಡಲು ಹೋಗುವುದು ಬೇಡ. ದಿನದ ಕಾರ್ಯವನ್ನು ನೀವು ಅವಲೋಕಿಸಿಕೊಂಡು ಹೆಜ್ಜೆ ಇಡುವುದು ಉತ್ತಮ. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಸಂದೇಹ ಬರಬಹುದು. ಅಂದುಕೊಂಡಿದ್ದರ ಕಡೆಗೆ ಗಮನ ಹರಿಸಲು ಸಾಧ್ಯವಾಗದು. ಅಗಬೇಕಾದ ಕಾರ್ಯಕ್ಕೆ ಒತ್ತಡವನ್ನು ಹೇರಿ ಮಾಡಿಸಿಕೊಳ್ಳುವಿರಿ. ಇಂದು ಮಾಡುವ ಕೆಲಸದಲ್ಲಿ ಶ್ರದ್ಧೆ ಅವಶ್ಯ ಬೇಕು. ವೃಷಭ ರಾಶಿ: ನಿಮ್ಮದಾದ ಸ್ವಂತ ಉದ್ಯೋಗವನ್ನು ಬೆಳೆಸುವ ಕಡೆ ನಿಮ್ಮ ಗಮನವಿರಲಿ. ಇಂದಿನ ಗುರಿಯನ್ನು ಬೇಗ…

Read More

ಶುಕ್ರಾದಿತ್ಯ ಸಂಯೋಗ: ಈ 6 ರಾಶಿಯವರು ಹೇಳಿದ್ದೇ ನಡೆಯುವುದು, ಆದ್ರೆ ಇದೊಂದು ಕೆಲಸ ಮಾಡಬೇಡಿ

ಮಾರ್ಚ್ 15 ರಿಂದ ಮಾರ್ಚ್ 25ರವೆರಗೆ ಮೀನ ರಾಶಿಯಲ್ಲಿ ಶುಕ್ರ ಮತ್ತು ಸೂರ್ಯನ ಸಂಯೋಜನೆಯಿಂದ ಉಂಟಾಗುವ ಶುಕ್ರಾದಿತ್ಯ ಯೋಗವು ದ್ವಾದಶ ರಾಶಿಗಳ ಮೇಲೆ ವೈವಿಧ್ಯಮಯ ಪ್ರಭಾವವನ್ನು ಬೀರುತ್ತದೆ. ಸೂರ್ಯನು ಆತ್ಮಕಾರಕನಾದರೆ, ಶುಕ್ರನು ಸುಖ ಮತ್ತು ಸಂಪತ್ತಿನ ಕಾರಕ. ಮೀನ ರಾಶಿಯು ಶುಕ್ರನಿಗೆ ಉಚ್ಚ ಸ್ಥಾನವಾದರೆ, ಸೂರ್ಯನಿಗೆ ಇದು ಮಿತ್ರ ರಾಶಿಯಾಗಿದೆ. ​ಈ ಸಂಯೋಜನೆಯಿಂದ ವಿವಿಧ ರಾಶಿಗಳಿಗೆ ಲಭಿಸುವ ಫಲಗಳು ಈ ಕೆಳಗಿನಂತಿವೆ. ​ಶುಭ ಫಲ ಪಡೆಯುವ ರಾಶಿಗಳು ​ವೃಷಭ ರಾಶಿ: ಈ ಯೋಗವು ನಿಮ್ಮ ಲಾಭ ಸ್ಥಾನದಲ್ಲಿ…

Read More

ಉಪಚುನಾವಣೆ: ದಾವಣಗೆರೆ, ಬಾಗಲಕೋಟೆ ಗೆಲ್ಲಲು ಕಾಂಗ್ರೆಸ್ ಮಾಸ್ಟರ್ ಪ್ಲಾನ್! ಸಚಿವರು, ಶಾಸಕರಿಗೆ ಜವಾಬ್ದಾರಿ

ಬೆಂಗಳೂರು, ಮಾರ್ಚ್ 26: ಕರ್ನಾಟಕದಲ್ಲಿ ಉಪಚುನಾವಣೆ (By Election) ಕಾವು ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಬೈಎಲೆಕ್ಷನ್ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳು ಭರ್ಜರಿ ರಣತಂತ್ರ ರೂಪಿಸುತ್ತಿದ್ದು, ಆಡಳಿತಾರೂಢ ಕಾಂಗ್ರೆಸ್ (Congress) ಪಕ್ಷ ಇದನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದೆ. ರಾಜಭವನ ರಸ್ತೆಯ ಖಾಸಗಿ ಹೋಟೆಲ್‌ನಲ್ಲಿ ಬುಧವಾರ ಸಂಜೆ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷ (CLP) ಸಭೆಯಲ್ಲಿ ಉಪಚುನಾವಣೆ ಕುರಿತಂತೆ ಮಹತ್ವದ ಚರ್ಚೆಗಳು ನಡೆದವು. ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ, ಮುಖ್ಯಮಂತ್ರಿ…

Read More

ಐಪಿಎಲ್​​ ಆರಂಭಕ್ಕೂ ಮುನ್ನ ಶಾಕ್​​​​​: ಈ ಬಾರಿ ಆರ್​ಸಿಬಿ ತಂಡದಲ್ಲಿರಲ್ಲ ಯಶ್ ದಯಾಳ್

ಯಶ್ ದಯಾಳ್ ಈ ಬಾರಿ ಆರ್​ಸಿಬಿ ತಂಡದಲ್ಲಿ ಇರುವುದಿಲ್ಲ ಎಂದು ಆರ್​ಸಿಬಿ ನಿರ್ದೇಶಕ ಮೋ ಬೋಬಾಟ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅವರಿಗೆ ಏನು ಸಹಕಾರ ನೀಡಬೇಕು ಅದನ್ನು ಆರ್​ಸಿಬಿ ಮಾಡುತ್ತಿದೆ. ಜೋಶ್ ಹ್ಯಾಜಲ್‌ವುಡ್ ಮುಂದಿನ ದಿನಗಳಲ್ಲಿ ತಂಡಕ್ಕೆ ಸೇರುತ್ತಾರೆ ಎಂದು ಮಾಹಿತಿ ನೀಡಿದ್ದಾರೆ. ಮತ್ತಷ್ಟು ಮಾಹಿತಿ ಅಪ್​ಡೇಟ್​ ಆಗಲಿದೆ. Source link

Read More

ಮಡಿಕೇರಿ ಡಬಲ್ ಮರ್ಡರ್​​​​ ಕೇಸಿಗೆ ಬಿಗ್ ಟ್ವಿಸ್ಟ್:ಹೆಂಡ್ತಿ ಇದ್ರೂ ತಂಗಿ ಸಂಗ ಬೆಳೆಸಿದ್ದ ಅಣ್ಣ

ಕೊಡಗು, (ಮಾರ್ಚ್ 12): ಮಡಿಕೇರಿ (Madikeri) ತಾಲೂಕಿನ ಭಾಗಮಂಡಲ ಸಮೀಪದ ಕುಂದಚೇರಿ ಗ್ರಾಮದಲ್ಲಿ ನಡೆದ ಜೋಡಿ ಕೊಲೆ ಪ್ರಕರಣಕ್ಕೆ (Kodagu Double Murder case) ಬಿಗ್ ಟ್ವಿಸ್ಟ್ ಸಿಕ್ಕಿದೆ. ಯಶೋಧಾ(45) ಹಾಗೂ ಕುಂಞರಾಮ(47) ಕೊಲೆಯಾದ ಜೋಡಿ. ಈ ಡಬಲ್ ಮರ್ಡರ್​​​ ಕುಂದಚೇರಿ ಗ್ರಾಮವನ್ನೇ ಬೆಚ್ಚಿ ಬೀಳಿಸಿದ್ದು, ಇದೀಗ ಪೊಲೀಸರ ಪ್ರಾಥನಿಕ ತನಿಖೆಯಲ್ಲಿ ಈ ಜೋಡಿ ಕೊಲೆ ರಹಸ್ಯ ಬಯಲಿಗೆ ಬಂದಿದೆ.  ಹೌದು.. ಸ್ವಂತ ಅಕ್ಕ ತಂಗಿಯರ ಮಕ್ಕಳ ಮಧ್ಯೆಯೇ ಅಕ್ರಮ ಸಂಬಂಧ ಬೆಳೆದಿದೆ. ಯಶೋಧಾ ಮತ್ತು ಕುಂಞರಾಮ…

Read More

IPL mobile Theft: ಕ್ರೀಡಾಂಗಣ ಮಾತ್ರವಲ್ಲದೆ ಮೆಟ್ರೋ, ಬಸ್ ನಿಲ್ದಾಣಗಳಲ್ಲೂ ಮೊಬೈಲ್ ಕಳ್ಳತನ, ಹುಷಾರಾಗಿರಿ!

ಬೆಂಗಳೂರು, ಮಾರ್ಚ್​ 31: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸನ್‌ರೈಸರ್ಸ್ ಹೈದರಾಬಾದ್ (SRH) ನಡುವಿನ ಐಪಿಎಲ್ ಪಂದ್ಯದ ವೇಳೆ ನಡೆದ ಮೊಬೈಲ್​ಗಳ ಕಳ್ಳತನದ (Mobile Theft) ಬಗ್ಗೆ ಮಹಿಳೆಯೊಬ್ಬರು ಸೋಶಿಯಲ್​ ಮೀಡಿಯಾದಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿ ಒಟ್ಟು 21 ಮೊಬೈಲ್ ಫೋನ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ಮಾರ್ಚ್ 28ರಂದು ಚಿನ್ನಸ್ವಾಮಿ ಕ್ರೀಡಾಂಗಣದ ಒಳಗೆ ಮಾತ್ರವಲ್ಲದೆ, ಮೆಟ್ರೋ ನಿಲ್ದಾಣ, ಬಸ್ ನಿಲ್ದಾಣ ಹಾಗೂ ರಸ್ತೆ ಬದಿಗಳಲ್ಲೂ ಆರೋಪಿಯು ಮೊಬೈಲ್ ಕಳವು ಮಾಡುತ್ತಿದ್ದನು ಎಂದು…

Read More