Headlines

ಬಿಗ್ ಬಾಸ್ ಕನ್ನಡ 12ರಲ್ಲಿ ಐತಿಹಾಸಿಕ ಜಯ ಕಂಡ ಗಿಲ್ಲಿ ನಟ; ರಕ್ಷಿತಾ ರನ್ನರ್ ಅಪ್ – Kannada News | Gilli Nata Wins Bigg Boss Kannada 12 Record 47 Crore Votes Crown Him Champion

‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ 23 ಸ್ಪರ್ಧಿಗಳನ್ನು ಹಿಂದಿಕ್ಕಿ ಗಿಲ್ಲಿ ನಟ ವಿನ್ ಆಗಿದ್ದಾರೆ. ಗಿಲ್ಲಿ ಕೈನ ಎತ್ತೋ ಮೂಲಕ ಸುದೀಪ್ ವಿನ್ನರ್ ಘೋಷಣೆ ಮಾಡಿದರು.  ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿದೆ. 40 ಕೋಟಿಗೂ ಅಧಿಕ ವೋಟ್ ಪಡೆದು ಗೆಲುವು ಸಾಧಿಸಿದ್ದಾರೆ ಗಿಲ್ಲಿ ನಟ. ಅವರ ಅಭಿಮಾನಿಗಳ ಆಸೆ ಈಡೇರಿದೆ. ರಕ್ಷಿತಾಗೆ ರನ್ನರ್ ಅಪ್ ಸ್ಥಾನ ಸಿಕ್ಕಿದೆ. ಈ ಮೊದಲು ಹಲವು ರಿಯಾಲಿಟಿ ಶೋಗಳಲ್ಲಿ ಸ್ಪರ್ಧಿಸಿ ಗಿಲ್ಲಿ ನಟ ಗಮನ ಸೆಳೆದರು. ಎಲ್ಲಾ ಶೋಗಲ್ಲಿ…

Read More

ದೇಶಕ್ಕೆ ಅಪ್ಪಳಿಸುತ್ತಿದೆ ಆರ್ಥಿಕ ಚಂಡಮಾರುತ; ಕುಸಿಯಲಿದೆ ಅರ್ಥ ವ್ಯವಸ್ಥೆ: ರಾಹುಲ್ ಗಾಂಧಿ ಆತಂಕ – Kannada News | Rahul Gandhi Warns India of “Economic Storm” Amid Fuel Price Hikes, Blames Modi Govt

ನವದೆಹಲಿ, ಮೇ 19: ಐದು ದಿನಗಳ ಅವಧಿಯಲ್ಲಿ ಕೇಂದ್ರ ಸರ್ಕಾರವು ಎರಡನೇ ಬಾರಿಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹೆಚ್ಚಿಸಿರುವುದನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi), ಭಾರತವು ಹಿಂದೆಂದೂ ಕಾಣದ ದೊಡ್ಡ “ಆರ್ಥಿಕ ಚಂಡಮಾರುತ” (Economic Storm) ಎದುರಿಸುವ ಹಂತದಲ್ಲಿದೆ ಎಂದು ಎಚ್ಚರಿಸಿದ್ದಾರೆ. ತಮ್ಮ ಸಂಸದೀಯ ಕ್ಷೇತ್ರವಾದ ಉತ್ತರ ಪ್ರದೇಶದ ರಾಯ್‌ಬರೇಲಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ರೂಪಿಸಿರುವ ಆರ್ಥಿಕ ನೀತಿಗಳು…

Read More

ಬೆಂಗಳೂರಿನಲ್ಲಿ ಕುರಿಗಳಿಗೂ ಪೊಲೀಸರಿಂದ ಟೈಟ್ ಸೆಕ್ಯೂರಿಟಿ!

ಬೆಂಗಳೂರು, ಮೇ 27: ಬೆಂಗಳೂರಿನ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಕುರಿಗಳನ್ನು ಕಾಯಲು ಪೊಲೀಸರನ್ನು ನಿಯೋಜಿಸಿರುವ ಘಟನೆ ಆರ್.ಟಿ. ನಗರದಲ್ಲಿ ನಡೆದಿದೆ. ಬಕ್ರೀದ್ ಹಬ್ಬದ ಹಿನ್ನೆಲೆ ನಗರದ ರಾಧಾಕೃಷ್ಣ ಥಿಯೇಟರ್ ಮುಂಭಾಗದಲ್ಲಿರುವ ಕುರಿ ಮಾರುಕಟ್ಟೆಗೆ ಹಿರಿಯ ಅಧಿಕಾರಿಗಳ ಸೂಚನೆ ಮೇರೆಗೆ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಮಾರುಕಟ್ಟೆಯ ಸುರಕ್ಷತೆಗಾಗಿ ಶಿಫ್ಟ್ ಆಧಾರದ ಮೇಲೆ ಒಬ್ಬ ಪಿಎಸ್ಐ ಸೇರಿದಂತೆ ಹತ್ತಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಹಾಗೂ ಒಂದು ಕೆಎಸ್ಆರ್‌ಪಿ (KSRP) ತುಕಡಿಯನ್ನು ಸ್ಥಳದಲ್ಲಿ ನಿಯೋಜನೆ ಮಾಡಲಾಗಿದೆ. ಇಷ್ಟು ವರ್ಷ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 11ರ ದಿನಭವಿಷ್ಯ – Kannada News | *Numerology Horoscope Feb 11: Birth Number 7, 8, 9 Predictions & Anxiety Relief

ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 11ರ ಬುಧವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7) ಮಹಿಳೆಯರಿಗೆ ತವರು ಮನೆಯಲ್ಲಿನ ಕೆಲವು ಬೆಳವಣಿಗೆಗಳಿಂದ ಸಂತೋಷ ಆಗಲಿದೆ. ಸಮಾರಂಭಕ್ಕೆ ನಿಮ್ಮ ಉಪಸ್ಥಿತಿಯನ್ನು ಖಾತ್ರಿ ಪಡಿಸಬೇಕು ಎಂದು ಸ್ನೇಹಿತರು- ಸಂಬಂಧಿಗಳು ಒತ್ತಡ ಹಾಕಲಿದ್ದು, ಒಂದಲ್ಲಾ ಒಂದು ಕೆಲಸದ ಕಾರಣಕ್ಕೆ ಈ ಬಗ್ಗೆ ಏನೂ ಹೇಳುವ ಸ್ಥಿತಿಯಲ್ಲಿ ನೀವು…

Read More

NFSU Dharwad Recruitment 2025: ರಾಷ್ಟ್ರೀಯ ವಿಧಿವಿಜ್ಞಾನ ವಿವಿಯಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ನೇಮಕಾತಿ – Kannada News | NFSU Dharwad Recruitment 2025: Asst Professor Vacancies, Apply Before Dec 28

ರಾಷ್ಟ್ರೀಯ ವಿಧಿವಿಜ್ಞಾನ ವಿಶ್ವವಿದ್ಯಾಲಯ ರಾಷ್ಟ್ರೀಯ ವಿಧಿವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ (NFSU), ಅಧಿಕೃತ ಅಧಿಸೂಚನೆಯ ಮೂಲಕ ಸಹಾಯಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಲ್ಲಿ ಅದರಲ್ಲೂ ವಿಶೇಷವಾಗಿ ಧಾರವಾಡದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 28ರ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. NFSU ಹುದ್ದೆಯ ಅಧಿಸೂಚನೆ: ಸಂಸ್ಥೆಯ ಹೆಸರು : ರಾಷ್ಟ್ರೀಯ ವಿಧಿವಿಜ್ಞಾನ ವಿಶ್ವವಿದ್ಯಾಲಯ (NFSU) ಹುದ್ದೆಗಳ ಸಂಖ್ಯೆ: 5 ಉದ್ಯೋಗ…

Read More

ಹೆಚ್ಚುತ್ತಿದೆ ಬಿಸಿಲ ಬೇಗೆ: ಹೀಟ್ ಸ್ಟ್ರೋಕ್ ಎದುರಿಸಲು ಆರೋಗ್ಯ ಇಲಾಖೆ ಸಜ್ಜು, ಏನೇನು ಕ್ರಮ? ಇಲ್ಲಿದೆ ವಿವರ – Kannada News | Karnataka Heatwave Alert: Health Department Opens Special Heatstroke Wards in Hospitals Across the State

ಸಾಂದರ್ಭಿಕ ಎಐ ಚಿತ್ರImage Credit source: MediaForge AI ಬೆಂಗಳೂರು, ಏಪ್ರಿಲ್ 25: ಕರ್ನಾಟದಲ್ಲಿ ಸೂರ್ಯನ ಪ್ರತಾಪ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಈ ಹಿಂದೆ ಬಳ್ಳಾರಿ, ಕಲಬುರಗಿ, ರಾಯಚೂರಿನಂತಹ ಜಿಲ್ಲೆಗಳಿಗೆ ಸೀಮಿತವಾಗಿದ್ದ ಉಷ್ಣ ಅಲೆ (Heat Wave) ಈಗ ಬೆಂಗಳೂರಿಗರನ್ನೂ (Bangalore) ಬೆವರಿಸುತ್ತಿದೆ. ಸಿಲಿಕಾನ್ ಸಿಟಿಯಲ್ಲಿ ಉಷ್ಣಾಂಶ ಈಗಾಗಲೇ 36 ಡಿಗ್ರಿ ಸೆಲ್ಸಿಯಸ್ ಗಡಿ ದಾಟಿದ್ದು, ಅತಿಯಾದ ಶಾಖದಿಂದ ಜನರು ಆರೋಗ್ಯ ಸಮಸ್ಯೆಗಳಿಗೆ ಒಳಗಾಗುವ ಆತಂಕ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಅಲರ್ಟ್ ಆಗಿದ್ದು,…

Read More

IND vs ENG: ಭಾರತ- ಇಂಗ್ಲೆಂಡ್‌ 2ನೇ ಟಿ20 ಪಂದ್ಯಕ್ಕೂ ಇದೆಯಾ ಮಳೆಯಾತಂಕ? – Kannada News | India vs England 2nd T20 Manchester: Weather Forecast, Match Preview and H2H Record

ಭಾರತ ಮತ್ತು ಇಂಗ್ಲೆಂಡ್ (India vs England) ನಡುವೆ ಪ್ರಸ್ತುತ ಐದು ಪಂದ್ಯಗಳ ಟಿ20 ಸರಣಿ ನಡೆಯುತ್ತಿದೆ. ಉಭಯ ತಂಡಗಳ ನಡುವಿನ ಮೊದಲ ಟಿ20 ಪಂದ್ಯ ಚೆಸ್ಟರ್-ಲೆ-ಸ್ಟ್ರೀಟ್‌ನಲ್ಲಿ ನಡೆದಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತ ತಂಡ 189 ರನ್ ಕಲೆಹಾಕಿತ್ತು. ಆದರೆ ಈ ಗುರಿ ಬೆನ್ನಟ್ಟಲು ಇಂಗ್ಲೆಂಡ್‌ ತಂಡಕ್ಕೆ ಮಳೆರಾಯ ಅವಕಾಶ ಮಾಡಿಕೊಡಲಿಲ್ಲ. ಹೀಗಾಗಿ ಪಂದ್ಯವನ್ನು ರದ್ದುಗೊಳಿಸಲಾಯಿತು. ಈಗ, ಎರಡೂ ತಂಡಗಳು ಮ್ಯಾಂಚೆಸ್ಟರ್‌ನಲ್ಲಿ ಎರಡನೇ ಟಿ20 ಪಂದ್ಯವನ್ನಾಡಲು ಸಜ್ಜಾಗಿವೆ. ಆದರೆ ಮೊದಲ ಪಂದ್ಯದಂತೆ ಎರಡನೇ…

Read More

RCB vs MI IPL 2026 Live Score: ಟಾಸ್ ಗೆದ್ದ ಆರ್​​ಸಿಬಿ ಬೌಲಿಂಗ್ ಆಯ್ಕೆ – Kannada News | Royal Challengers Bengaluru vs Mumbai Indians IPL 2026 Live Cricket Score RCB vs MI Match on 10th May latest news in Kannada

ಐಪಿಎಲ್ 2026 ರ 54ನೇ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ನಡುವೆ ನಡೆಯುತ್ತಿದೆ. ಈ ಆವೃತ್ತಿಯಲ್ಲಿ ಉಭಯ ತಂಡಗಳ ಎರಡನೇ ಮುಖಾಮುಖಿ ಇದಾಗಿದೆ. ಮೊದಲ ಮುಖಾಮುಖಿಯಲ್ಲಿ ಆರ್​ಸಿಬಿ, ಮುಂಬೈ ತಂಡವನ್ನು ಸುಲಭವಾಗಿ ಮಣಿಸಿತ್ತು. ಹೀಗಾಗಿ ಮುಂಬೈಗೆ ತನ್ನ ಹಳೆಯ ಸೋಲಿಗೆ ಸೇಡು ತೀರಿಸಿಕೊಳ್ಳುವ ಅವಕಾಶವಿದ್ದರೆ, ಇತ್ತ ಆರ್​ಸಿಬಿಗೆ ತನ್ನ ಗೆಲುವಿನ ಸರಣಿಯನ್ನು ಮುಂದುವರೆಸುವ ಅವಕಾಶವಿದೆ. Source link

Read More

DRDO Recruitment 2026: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಉದ್ಯೋಗವಕಾಶ; ಪದವೀಧರರು ಅರ್ಹರು! – Kannada News

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಕ್ಷೇತ್ರದಲ್ಲಿ ವೃತ್ತಿಜೀವನImage Credit source: Pinterest ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ ದೊರೆತಿದೆ. ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಯ ನೇಮಕಾತಿ ಮತ್ತು ಮೌಲ್ಯಮಾಪನ ಕೇಂದ್ರ (RAC) 2026ನೇ ಸಾಲಿನ ವಿಜ್ಞಾನಿ ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. ಈ ನೇಮಕಾತಿ ಪ್ರಕ್ರಿಯೆಯಡಿ ಒಟ್ಟು 33 ವಿಜ್ಞಾನಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಯಾವೆಲ್ಲ ಹುದ್ದೆಗಳಿಗೆ ನೇಮಕಾತಿ? DRDO RAC ಪ್ರಕಟಿಸಿರುವ ಅಧಿಸೂಚನೆಯ…

Read More

ನಿರ್ಮಲಾ ಸೀತಾರಾಮನ್​ಗಿದು 9ನೇ ಬಜೆಟ್; ಅವರ ಹಿಂದಿನ ಬಜೆಟ್​ಗಳ ವಿಶೇಷತೆಯೇನು? – Kannada News | From 2019 to 2025, Nirmala Sitharaman’s previous 8 budgets and highlights

2019-20ರ ಬಜೆಟ್: ಮೋದಿ 3.0 ಸರ್ಕಾರದಲ್ಲಿ ಹಣಕಾಸು ಮಂತ್ರಿ ಹೊಣೆ ಪಡೆದ ನಿರ್ಮಲಾ ಸೀತಾರಾಮನ್ ಅವರಿಗೆ ಮೊದಲ ಬಜೆಟ್ ಮಂಡನೆ. ಕುಂಠಿತ ಆರ್ಥಿಕ ಪ್ರಗತಿ, ಅಧಿಕ ನಿರುದ್ಯೋಗ, ಅನುಭೋಗದಲ್ಲಿ ಇಳಿಕೆ ಇತ್ಯಾದಿ ಆರ್ಥಿಕ ಸವಾಲುಗಳ ಸಂದರ್ಭದಲ್ಲಿ ಬಜೆಟ್ ರೂಪಿಸುವ ಸವಾಲು ಅವರದ್ದಾಗಿತ್ತು. ಬಂಡವಾಳ ಹಿಂತೆಗೆತ, ಅಧಿಕ ಟ್ಯಾಕ್ಸ್ ಸರ್ಚಾರ್ಜ್ ಇತ್ಯಾದಿ ಕ್ರಮಗಳಿಂದ ಆದಾಯ ಹೆಚ್ಚಳಕ್ಕೆ ಕ್ರಮ ತೆಗೆದುಕೊಂಡರು. ಮುಂದಿನ ಐದು ವರ್ಷಕ್ಕೆ ಹಲವು ಲಕ್ಷ ಕೋಟಿ ರೂಗಳ ಹೂಡಿಕೆ ಯೋಜನೆ ಪ್ರಕಟಿಸಿದರು. ಬಜೆಟ್ ಪತ್ರವನ್ನು ಸೂಟ್​ಕೇಸ್​ನಲ್ಲಿ ಕೊಂಡೊಯ್ಯುವ…

Read More