Headlines

CWG 2026: ಭಾರತೀಯ ಬಾಕ್ಸರ್​ಗಳ ಪಂಚ್​​ಗೆ 7 ಚಿನ್ನದ ಪದಕ! – Kannada News | 7 Gold Medals: Indian Boxers Dominate in Commonwealth Games

ಗ್ಲಾಸ್ಗೋದಲ್ಲಿ ನಡೆಯುತ್ತಿರುವ 2026ರ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಶನಿವಾರ (ಆಗಸ್ಟ್ 1) ಭಾರತೀಯ ಕ್ರೀಡಾಪಟುಗಳು ಐತಿಹಾಸಿಕ ಪ್ರದರ್ಶನ ನೀಡಿದ್ದಾರೆ. ಈ ಪ್ರದರ್ಶನದೊಂದಿಗೆ ಒಂದೇ ದಿನ ಗೆದ್ದ ಪದಕಗಳ ಸಂಖ್ಯೆ ಬರೋಬ್ಬರಿ 16. ಈ ಹದಿನಾರು ಪದಕಗಳಲ್ಲಿ 8 ಚಿನ್ನ, 5 ಬೆಳ್ಳಿ ಹಾಗೂ 3 ಕಂಚಿನ ಮೆಡಲ್​ಗಳು ಇರುವುದು ವಿಶೇಷ. ಚಿನ್ನಕ್ಕೆ ಬಾಕ್ಸರ್​ಗಳ ಪಂಚ್: ಶನಿವಾರ ನಡೆದ ಬಾಕ್ಸಿಂಗ್ ಫೈನಲ್​ನಲ್ಲಿ ಭಾರತೀಯ ಕ್ರೀಡಾಪಟುಗಳು ಒಟ್ಟು 7 ಚಿನ್ನದ ಪದಕ ಗೆದ್ದಿದ್ದಾರೆ. ಇದರಲ್ಲಿ ಐದು ಚಿನ್ನದ ಪದಕ ತಂದುಕೊಟ್ಟಿರುವುದು ಮಹಿಳಾ…

Read More

ಧ್ರುವ್ ವಿಕ್ರಮ್ ಜೊತೆಗಿನ ಬ್ರೇಕಪ್ ಬಗ್ಗೆ ಮೌನ ಮುರಿದ ಅನುಪಮಾ ಪರಮೇಶ್ವರನ್ – Kannada News | Crazy Kalyanam Actress Anupama Parameswaran reacts to Breakup rumour with Dhruv Vikram

ಸಾಮಾಜಿಕ ಜಾಲತಾಣಗಳಲ್ಲಿ ಕಳೆದ ಕೆಲವು ವಾರಗಳಿಂದ ಹರಿದಾಡುತ್ತಿರುವ ತಮ್ಮ ಬ್ರೇಕಪ್ (Breakup) ವದಂತಿಗಳ ಕುರಿತು ನಟಿ ಅನುಪಮಾ ಪರಮೇಶ್ವರನ್ (Anupama Parameswaran) ಕೊನೆಗೂ ಪ್ರತಿಕ್ರಿಯಿಸಿದ್ದಾರೆ. ಯಾವುದೇ ವ್ಯಕ್ತಿಯ ಹೆಸರನ್ನು ಉಲ್ಲೇಖಿಸದೆ ಮಾತನಾಡಿದ ಅವರು, ಕಳೆದ ಒಂದು ವರ್ಷ ತಮಗೆ ಭಾವನಾತ್ಮಕವಾಗಿ ಅತ್ಯಂತ ಕಷ್ಟಕರವಾಗಿತ್ತು ಎಂದು ಒಪ್ಪಿಕೊಂಡಿದ್ದಾರೆ. ಅನುಪಮಾ ಪರಮೇಶ್ವರನ್ ಅವರು ‘ಕ್ರೇಜಿ ಕಲ್ಯಾಣಂ’ (Crazy Kalyanam) ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಅವರು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸುವಾಗ ತಮ್ಮ ಕಷ್ಟದ ದಿನಗಳ ಬಗ್ಗೆ ಮಾತನಾಡಿದರು. ‘ನನಗಾಗಿ…

Read More

ಮಾಸ್ಕೋ ರೆಸ್ಟೋರೆಂಟ್ ಬಳಿ ಬಾಂಬ್ ಸ್ಫೋಟ, ಬಾಂಬ್ ತಂದಿದ್ದ ಮಹಿಳೆ ಸೇರಿ ಮೂವರು ಸಾವು, 21 ಜನರಿಗೆ ಗಾಯ – Kannada News | Moscow Restaurant Bomb Blast: 3 Dead, 21 Injured in IED Attack

ಮಾಸ್ಕೋ, ಆಗಸ್ಟ್​ 02: ರಷ್ಯಾದ ರಾಜಧಾನಿ ಮಾಸ್ಕೋದ ಮಧ್ಯಭಾಗದಲ್ಲಿರುವ ಕುದ್ರಿನ್ಸ್ಕಾಯಾ ಚೌಕದ ಪ್ರಸಿದ್ಧ ‘ಬಾಲ್ಜಿ ರೊಸ್ಸಿ’ ರೆಸ್ಟೋರೆಂಟ್ ಹೊರಭಾಗದಲ್ಲಿ ಶನಿವಾರ ರಾತ್ರಿ  ಬಾಂಬ್ ಸ್ಫೋಟ(Bomb Blast) ಸಂಭವಿಸಿದೆ. ಸುಧಾರಿತ ಸ್ಫೋಟಕ ಸಾಧನ (IED) ಹೊತ್ತು ತಂದಿದ್ದ ಅಪರಿಚಿತ ಮಹಿಳೆ, ಆಕೆಯನ್ನು ತಡೆದ ಭದ್ರತಾ ಸಿಬ್ಬಂದಿ ಹಾಗೂ ಒಬ್ಬ ಗ್ರಾಹಕ ಸೇರಿ ಕನಿಷ್ಠ ಮೂವರು ಮೃತಪಟ್ಟಿದ್ದಾರೆ ಮತ್ತು 21 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ರಷ್ಯಾದ ರಾಷ್ಟ್ರೀಯ ಭಯೋತ್ಪಾದನಾ ವಿರೋಧಿ ಸಮಿತಿ ತಿಳಿಸಿದೆ. ಸ್ಫೋಟ ನಡೆದಿದ್ದು ಹೇಗೆ? ಅಪರಿಚಿತ…

Read More

Karnataka Weather Forecast: ರಾಜ್ಯದಲ್ಲಿ ಹೆಚ್ಚಿದ ವರುಣಾರ್ಭಟ; ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್! – Kannada News | Karnataka Weather Update: Red Alert Issued for Heavy Rainfall Across State

ಬೆಂಗಳೂರು, ಆಗಸ್ಟ್ 02: ರಾಜ್ಯದಲ್ಲಿ ಮುಂಗಾರು ಮಳೆ ತೀವ್ರಗೊಂಡಿದ್ದು, ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಹಲವೆಡೆ ಭಾರೀ ಯಿಂದ ಅತ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಬಿರುಗಾಳಿ ಸಹಿತ ಪ್ರಚಂಡ ಮಳೆಯಾಗುವ ಮುನ್ಸೂಚನೆ ಇದ್ದು, ಜನಜೀವನ ಅಸ್ತವ್ಯಸ್ತಗೊಳ್ಳುವ ಭೀತಿ ಎದುರಾಗಿದೆ. ಎಲ್ಲೆಲ್ಲಿ ಯಾವ ಅಲರ್ಟ್? ರೆಡ್ ಅಲರ್ಟ್: ಅತ್ಯಂತ ತೀವ್ರ ಸ್ವರೂಪದ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಶಿವಮೊಗ್ಗ ಹಾಗೂ…

Read More

ಯಡಕುಮಾರಿ–ಶ್ರೀವಾಗಿಲು ರೈಲು ನಿಲ್ದಾಣಗಳ ನಡುವೆ ಭೂಕುಸಿತ: ಕರಾವಳಿ-ಬೆಂಗಳೂರು ಸಂಪರ್ಕಿಸುವ ಹಲವು ರೈಲುಗಳ ಸಂಚಾರ ವ್ಯತ್ಯಯ – Kannada News | Ghat Section Landslide: Several Bengaluru–Coastal Trains Cancelled After Track Blockage Near Yadakumari

ಬೆಂಗಳೂರು, ಆಗಸ್ಟ್​​ 02: ತೀವ್ರ ಮಳೆಯ ಪರಿಣಾಮ ಮೈಸೂರು ವಿಭಾಗದ ಯಡಕುಮಾರಿ–ಶ್ರೀವಾಗಿಲು ರೈಲು ನಿಲ್ದಾಣಗಳ ನಡುವಿನ ಹಳಿಯಲ್ಲಿ ಶನಿವಾರ ರಾತ್ರಿ ಸುಮಾರು 8.45ರ ವೇಳೆಗೆ ಭೂಕುಸಿತ ಸಂಭವಿಸಿದೆ. ಘಟನೆಯ ಪರಿಣಾಮ ಕರಾವಳಿ ಮತ್ತು ಬೆಂಗಳೂರು ಸಂಪರ್ಕಿಸುವ ಹಲವು ರೈಲುಗಳ ಸಂಚಾರಕ್ಕೆ ಅಡಚಣೆ ಉಂಟಾಗಿದೆ ಎಂದು ದಕ್ಷಿಣ ಪಶ್ಚಿಮ ರೈಲ್ವೆ ತಿಳಿಸಿದೆ. ಹಲವು ರೈಲುಗಳ ಸಂಚಾರ ರದ್ದಾಗಿ, ಪ್ರಯಾಣಿಕರಿಗೆ ಅನಾನುಕೂಲತೆ ಉಂಟಾಗಿದೆ ಎಂದು ಮಾಹಿತಿ ನೀಡಲಾಗಿದೆ. ಯಾವೆಲ್ಲ ರೈಲುಗಳ ಸಂಚಾರ ವ್ಯತ್ಯಯ? SWR Bulletin No. 1, Dated…

Read More

Horoscope Today: ಇಂದು ಸಂಕಷ್ಟ ಚತುರ್ಥಿಯ ವಿಶೇಷ ದಿನ! – Kannada News | Horoscope Today 2nd August​ 2026: Dr. Basavaraj Gurujis Predictions for Zodiac Signs

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಆಗಸ್ಟ್ 02, ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ದಕ್ಷಿಣಾಯನ, ಆಷಾಢ ಮಾಸ, ಗ್ರೀಷ್ಮ ಋತು, ಕೃಷ್ಣ ಪಕ್ಷ, ಚೌತಿ, ಪೂರ್ವಾಭಾದ್ರ ನಕ್ಷತ್ರ, ಅತಿಗಂಡ ಯೋಗ, ಭವಕರಣ ಇರ್ತಕ್ಕಂತ ಈ ದಿನವು ಸಂಕಷ್ಟ ಚತುರ್ಥಿಯಾಗಿ ವಿಶೇಷ ಮಹತ್ವವನ್ನು ಪಡೆದಿದೆ. ಸಂಕಷ್ಟ ಚತುರ್ಥಿಯಂದು ಆರೋಗ್ಯ, ಐಶ್ವರ್ಯ ಮತ್ತು ಸಾಲಬಾಧೆಗಳಂತಹ ಕಷ್ಟಗಳನ್ನು ಎದುರಿಸುವ ಶಕ್ತಿಗಾಗಿ…

Read More

ದಿನ ಭವಿಷ್ಯ: ಇಂದು ಈ ರಾಶಿಯವರು ಯಾರನ್ನು ತಮ್ಮ ಬಳಿಗೆ ಬಿಟ್ಟುಕೊಳ್ಳಲು ಬಯಸರು… – Kannada News | Daily Horoscope for August 02, 2026: Dakshinayana Greeshma season, Ashada Masa Krishna Paksha Sunday astrology

ಮೇಷ ರಾಶಿ: ಇಷ್ಟವಿಲ್ಲದ ಲೆಕ್ಕಾಚಾರವು ನಿಮ್ಮನ್ನೇ ಬಂಧು ಸುತ್ತಿಕೊಳ್ಳುವುದು. ಸಂಗಾತಿಯು ನಿಮ್ಮ ಇಂಗಿತವನ್ನು ಅರಿತು ಕೆಲಸ ಮಾಡುವರು. ಮಾನಸಿಕ ದ್ವಂದ್ವಗಳು ನಿಮ್ಮನ್ನು ಕಟ್ಟಿಹಾಕಬಹುದು. ಕಛೇರಿಯಲ್ಲಿ ಈ ಮೊದಲೇ ಇದ್ದ ವೈಮನಸ್ಯವು ಅಧಿಕವಾಗಬಹುದು. ಎಲ್ಲರಿಗೂ ತಿಳಿಯಲೂಬಹುದು. ಯಾರನ್ನೂ ಅವಲಂಬಿಸಿರುವುದು ಇಷ್ಟವಾಗದು. ಬೇಕಾದವರನ್ನು ಮಾತ್ರ ಹತ್ತಿರ ಕರೆಯುವಿರಿ. ಬಿಡಸಲಾಗದ ಸಮಸ್ಯೆಗಳು ನಿಮ್ಮೆದುರು ಬರಬಹುದು. ವೃಷಭ ರಾಶಿ: ಇಂದು ಸ್ತ್ರೀಯರು ಸ್ವಪ್ರಯತ್ನದಿಂದ ಲಾಭ ಗಳಿಸುವರು. ನಿಮ್ಮ ಶ್ರಮಕ್ಕೆ ದೈವವು ಅನುಕೂಲವೂ ಲಭ್ಯವಾಗುವುದು. ಮಾತಿನಲ್ಲಿ ಮೆಚ್ಚುಗೆಯು ನಿಮಗೆ ಸಿಗಲಿದೆ. ಒತ್ತಡವನ್ನು ಕಳೆದುಕೊಳ್ಳುವ ಬಗ್ಗೆ…

Read More

40 ವರ್ಷಕ್ಕಿಂತ ಮೊದಲು ಮೆನೋಪಾಸ್ ಆದರೆ ಹೈ ಬಿಪಿ ಅಪಾಯ ಹೆಚ್ಚುತ್ತದೆಯೇ? ತಜ್ಞರು ಹೇಳಿರುವ ಸತ್ಯ ಸಂಗತಿ ಇಲ್ಲಿದೆ – Kannada News | High Blood Pressure After Early Menopause: Prevention Tips for Women

ಮಹಿಳೆಯರ ಜೀವನದಲ್ಲಿ ಮೆನೋಪಾಸ್ (Menopause) ಒಂದು ಸಹಜ ಜೈವಿಕ ಹಂತವಾಗಿದೆ. ಸಾಮಾನ್ಯವಾಗಿ 45 ರಿಂದ 55 ವರ್ಷಗಳ ನಡುವೆ ಋತುಸ್ರಾವ ಶಾಶ್ವತವಾಗಿ ನಿಲ್ಲುವುದನ್ನು ಮೆನೋಪಾಸ್ ಎಂದು ಕರೆಯಲಾಗುತ್ತದೆ. ಆದರೆ ಕೆಲ ಮಹಿಳೆಯರಲ್ಲಿ 40 ವರ್ಷಕ್ಕೂ ಮುನ್ನವೇ ಮೆನೋಪಾಸ್ ಸಂಭವಿಸಬಹುದು. ಇದನ್ನು ಅಕಾಲಿಕ ಅಥವಾ ಪ್ರೀಮ್ಯಾಚೂರ್ ಮೆನೋಪಾಸ್ (Premature Menopause) ಎಂದು ಕರೆಯುತ್ತಾರೆ. ತಜ್ಞರ ಪ್ರಕಾರ, ಅಕಾಲಿಕ ಮೆನೋಪಾಸ್ ಕೇವಲ ಸಂತಾನೋತ್ಪತ್ತಿ ಸಾಮರ್ಥ್ಯಕ್ಕೆ ಮಾತ್ರವಲ್ಲ, ಹೃದಯದ ಆರೋಗ್ಯಕ್ಕೂ ಪರಿಣಾಮ ಬೀರಬಹುದು. ವಿಶೇಷವಾಗಿ ಅಧಿಕ ರಕ್ತದೊತ್ತಡ (High Blood Pressure)…

Read More

ಕಾವೇರಿ ನೀರು ಹಂಚಿಕೆ ವಿವಾದ; ಕರ್ನಾಟಕದ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋದ ಡಿಎಂಕೆ – Kannada News | Cauvery Water Dispute DMK Moves Supreme Court Seeking Directions To Karnataka Government For Urgent Water Release

ಚೆನ್ನೈ, ಆಗಸ್ಟ್ 1: ತಮಿಳುನಾಡಿಗೆ ತಕ್ಷಣ ಕಾವೇರಿ (Cauvery Water Dispute) ನೀರು ಬಿಡುಗಡೆ ಮಾಡುವಂತೆ ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಇಂದು ಸುಪ್ರೀಂ ಕೋರ್ಟ್‌ಗೆ (Supreme Court) ಅರ್ಜಿ ಸಲ್ಲಿಸಿದೆ. ಸುಪ್ರೀಂ ಕೋರ್ಟ್‌ನ 2018ರ ಅಂತಿಮ ತೀರ್ಪು ಮತ್ತು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (CWMA) ನಿರ್ದೇಶನಗಳನ್ನು ಕರ್ನಾಟಕ ಪಾಲಿಸಬೇಕು ಎಂದು ಡಿಎಂಕೆ ಅರ್ಜಿಯಲ್ಲಿ ತಿಳಿಸಿದೆ. ಕಾವೇರಿ ಡೆಲ್ಟಾ ಪ್ರದೇಶದಲ್ಲಿ ಕೃಷಿ ಭೂಮಿ ಹೊಂದಿದ್ದು, ನೀರು ಹರಿಯದೇ ಸಂಕಷ್ಟಕ್ಕೆ…

Read More

CWG 2026: ದಿಗ್ಗಜರನ್ನು ಮಣಿಸಿ ಬಾಕ್ಸಿಂಗ್​ನಲ್ಲಿ ಚಿನ್ನ ಗೆದ್ದ ಅರುಂಧತಿ ಚೌಧರಿ – Kannada News | Arundhati Choudhary Wins Boxing Gold for India at CWG 2026!

ರಾಜಸ್ಥಾನದ ಕೋಟಾದಲ್ಲಿ ಜನಿಸಿದ ಅರುಂಧತಿ ಚೌಧರಿ ಪ್ರಸ್ತುತ ಭಾರತೀಯ ಸೇನೆಯಲ್ಲಿ ಹವಾಲ್ದಾರ್ ಆಗಿದ್ದಾರೆ. ಅವರ ತಂದೆ ಸುರೇಶ್ ಚೌಧರಿ ಅವರಿಗೆ ಮಗಳನ್ನು ಐಐಟಿಗೆ ಕಳುಹಿಸಬೇಕೆಂಬ ಬಯಕೆ ಇತ್ತು. ಆದಾಗ್ಯೂ, ಅರುಂಧತಿ ಅವರಿಗೆ ಕ್ರೀಡೆಯ ಮೇಲೆ ಹೆಚ್ಚು ಒಲವಿತ್ತು. ಆರಂಭದಲ್ಲಿ ಬ್ಯಾಸ್ಕೆಟ್‌ಬಾಲ್ ಆಡುತ್ತಿದ್ದ ಅರುಂಧತಿ ತಂಡದ ನಾಯಕಿಯೂ ಆಗಿದ್ದರು, ಆದರೆ 15 ನೇ ವಯಸ್ಸಿನಲ್ಲಿ, ಅವರು ಬಾಕ್ಸಿಂಗ್ ಆಡಲು ಶುರು ಮಾಡಿದರು. ಇದೀಗ ದೇಶಕ್ಕೆ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಬಂಗಾರ ಗೆದ್ದುಕೊಟ್ಟಿದ್ದಾರೆ(PC-PTI). Source link

Read More