Headlines

Kalyana Sundareswarar Temple: ದಿನಕ್ಕೆ 5 ಬಾರಿ ಬಣ್ಣ ಬದಲಾಯಿಸುವ ಶಿವಲಿಂಗ, ಈ ಅದ್ಭುತ ದೇವಸ್ಥಾನ ಎಲ್ಲಿದೆ ಗೊತ್ತಾ? – Kannada News | Color Changing Shiva Lingam: Nallur Kalyana Sundareswarar Temple’s Ancient Mystery in Tamil Nadu

ತಮಿಳುನಾಡು ರಾಜ್ಯವನ್ನು ಸಾಮಾನ್ಯವಾಗಿ “ದೇವಾಲಯಗಳ ನಾಡು” ಎಂದು ಕರೆಯಲಾಗುತ್ತದೆ. 33,000ಕ್ಕೂ ಹೆಚ್ಚು ಪ್ರಾಚೀನ ದೇವಾಲಯಗಳು, ಭವ್ಯವಾದ ಗೋಪುರಗಳು ಮತ್ತು ದ್ರಾವಿಡ ವಾಸ್ತುಶಿಲ್ಪಕ್ಕೆ ಹೆಸರುವಾಸಿಯಾಗಿರುವ ಈ ರಾಜ್ಯವು ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಕೇಂದ್ರವಾಗಿದೆ. ಅಂತಹ ಅಪೂರ್ವ ಆಧ್ಯಾತ್ಮಿಕ ತಾಣಗಳಲ್ಲಿ ಒಂದು ತಂಜಾವೂರು ಜಿಲ್ಲೆಯ ನಲ್ಲೂರು ಗ್ರಾಮದಲ್ಲಿರುವ ಕಲ್ಯಾಣ ಸುಂದರೇಶ್ವರ ದೇವಾಲಯ. ಸಾವಿರ ವರ್ಷಗಳ ಇತಿಹಾಸವನ್ನು ಹೊತ್ತಿರುವ ಈ ಪವಿತ್ರ ಕ್ಷೇತ್ರವು ತನ್ನ ಅದ್ಭುತ ಶಿವಲಿಂಗದ ಮೂಲಕ ದೇಶದಾದ್ಯಂತ ಪ್ರಸಿದ್ಧಿ ಪಡೆದಿದೆ. ಈ ದೇವಾಲಯದ ಪ್ರಮುಖ ಆಕರ್ಷಣೆ ಎಂದರೆ ಇಲ್ಲಿ…

Read More

ಪ್ರೀತಿಸಿದ ಹುಡುಗನ ವಶೀಕರಣ ಮಾಡುವುದಾಗಿ ನಂಬಿಸಿ ಯುವತಿಗೆ ಲಕ್ಷ ಲಕ್ಷ ವಂಚನೆ! – Kannada News | Bengaluru Online Scams: Instagram Vashikaran and Loan Fraud Exposed!

ಪ್ರೀತಿಸಿದ ಹುಡುಗನ ವಶೀಕರಣ ಮಾಡುವುದಾಗಿ ನಂಬಿಸಿ ಯುವತಿಗೆ 2 ಲಕ್ಷ ರೂ. ವಂಚನೆ! ಬೆಂಗಳೂರು, ಜನವರಿ 04: ಆನ್ಲೈನ್ ನಲ್ಲಿ ವಶೀಕರಣ ಆ್ಯಡ್ ನಂಬಿ ಯುವತಿಯೊಬ್ಬಳು ಲಕ್ಷ ಲಕ್ಷ ಹಣ ಕಳೆದುಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪ್ರೀತಿಸಿದ ಹುಡುನನ್ನು ವಶೀಕರಣ ಮಾಡಿಸುವಂಯತೆ ಕೇಳಿದಾಕೆಯಿಂದ 2 ಲಕ್ಷಕ್ಕೂ ಹೆಚ್ಚು ಹಣ ಪಡೆದ ಆಸಾಮಿ ಮೋಸಮಾಡಿದ್ದಾನೆ. ಈ ಕುರಿತು ಆಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಏನು ಮಾಡ್ತಿಯೋ ಮಾಡಿಕೋ ಎಂದಿದ್ದ ಗುರೂಜಿ ಕಷ್ಟಕ್ಕೆ ಪರಿಹಾರ ನೀಡುತ್ತೇವೆ ಎಂದು ಕೃಷ್ಣಮೂರ್ತಿ…

Read More

ಕೆಪಿಸಿಸಿ ಅಧ್ಯಕ್ಷ ಸ್ಥಾನ ಸತೀಶ್​​ ಕೈತಪ್ಪಿದ್ಯಾಕೆ? ಜಾರಕಿಹೊಳಿ ಲೆಕ್ಕಾಚಾರ ತಪ್ಪಿದ್ದೇಗೆ?: ಇಲ್ಲಿದೆ ಮಾಹಿತಿ – Kannada News

ಕೆಪಿಸಿಸಿ ಅಧ್ಯಕ್ಷ ಸ್ಥಾನ ಸತೀಶ್​​ ಕೈತಪ್ಪಿದ್ಯಾಕೆ?Image Credit source: Tv9 Kannada ಬೆಂಗಳೂರು, ಜೂನ್​​ 04: ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ. ಶಿವಕುಮಾರ್ (DK Shivakumar)​​ ರಾಜೀನಾಮೆ ಬೆನ್ನಲ್ಲೇ ಪಕ್ಷದ ನೂತನ ಸಾರಥಿಯಾಗಿ ಪರಿಷತ್​​ ಸದಸ್ಯ ಬಿ.ಕೆ. ಹರಿಪ್ರಸಾದ್​ ಅವರನ್ನು ಎಐಸಿಸಿ ಘೋಷಣೆ ಮಾಡಿದೆ. ಅಷ್ಟಕ್ಕೂ ಹರಿಪ್ರಸಾದ್​​ ಹೆಸರು ಕೆಪಿಸಿಸಿ ಅಧ್ಯಕ್ಷ ಸ್ಥಾನದ ರೇಸ್​​ಗೆ ಆದ ಸರ್ಪ್ರೈಸ್​​ ಎಂಟ್ರಿಯಾಗಿತ್ತು. ಅಲ್ಲಿಯವರೆಗೂ ಸತೀಶ್​​ ಜಾರಕಿಹೊಳಿ ಹೆಸರೇ ಮುಂಚೂಣಿಯಲ್ಲಿತ್ತು, ಅವರಿಗೇ ಪಟ್ಟ ಎಂಬದೂ ಬಹುತೇಕ ಫೈನಲ್​​ ಆಗಿತ್ತು. ಆದರೆ ಕೊನೇ…

Read More

ಮಗಳ ಮದುವೆಗೆ ಖರೀದಿಸಿದ್ದ ಚಿನ್ನವನ್ನು ಹೋಟೆಲ್​​ನಲ್ಲಿ ಮರೆತುಹೋದ ತಾಯಿ: ಮುಂದಾಗಿದ್ದು ಭಾವುಕ ಕ್ಷಣ – Kannada News | Bagalkote Hotel Owner Returns 1.5 Lakh Worth Forgotten Gold to Woman; Honesty Wins Praise

ಮಹಿಳೆಗೆ ಬಂಗಾರ ಹಸ್ತಾಂತರImage Credit source: Tv9 Kannada ಬಾಗಲಕೋಟೆ, ಮೇ 06:  ಮಗಳ ಮದುವೆಗೆಂದು ಖರೀದಿಸಿದ್ದ ಸುಮಾರು ಒಂದೂವರೆ ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಅಭರಣವನ್ನು ಮಹಿಳೆಯೋರ್ವರು ಹೋಟೆಲ್​​ನಲ್ಲಿಯೇ ಮರೆತು ಬಿಟ್ಟು ಹೋಗಿದ್ದು, ಇದನ್ನು ಹೋಟೆಲ್​​ ಮಾಲೀಕರು ಮರಳಿ ಆಕೆಗೆ ಹಸ್ತಾಂತರಿಸಿರುವ ಘಟನೆಗೆ ಬಾಗಲಕೋಟೆ ಸಾಕ್ಷಿಯಾಗಿದೆ. ಸಿಕ್ಕ ಬಂಗಾರವನ್ನು ಇಟ್ಟುಕೊಳ್ಳದೆ ಅದರ ನಿಜ ವಾರಸುದಾರರಿಗೆ ಹಸ್ತಾಂತರಿಸಿದ ಹೋಟೆಲ್​​ ಮಾಲೀಕನ ಕಾರ್ಯಕ್ಕೆ ಭಾರಿ ಮೆಚ್ಚುಗೆ ವ್ಯಕ್ತವಾಗಿದ್ದು, ಮರಳಿ ಬಂಗಾರ ಸಿಕ್ಕ ಹಿನ್ನೆಲೆ ಮಹಿಳೆ ಕೆಲ ಕಾಲ ಭಾವುಕರಾದ…

Read More

ಯುಪಿಐ ಪೇಮೆಂಟ್​ಗೆ ಎಂಡಿಆರ್ ಶುಲ್ಕ ಇದ್ದರೆ ಯಾರು ಭರಿಸಬೇಕು? ಆರ್​ಬಿಐ ಗವರ್ನರ್ ಹೇಳಿದ್ದಿದು – Kannada News | Who pays if MDR fixed for UPI payments, RBI governor clarifies

ಮುಂಬೈ, ಆಗಸ್ಟ್ 5: ಯುಪಿಐ (UPI) ಡಿಜಿಟಲ್ ಪಾವತಿಗಳ ಮೇಲೆ ಮುಂದಿನ ದಿನಗಳಲ್ಲಿ ಶುಲ್ಕ ವಿಧಿಸಲಾಗುವುದೇ ಮತ್ತು ಈ ವೆಚ್ಚವನ್ನು ಯಾರು ಭರಿಸಲಿದ್ದಾರೆ ಎಂಬ ಚರ್ಚೆಗೆ ಭಾರತೀಯ ರಿಸರ್ವ್ ಬ್ಯಾಂಕ್ (RBI) ಗವರ್ನರ್ ಸಂಜಯ್ ಮಲ್ಹೋತ್ರಾ ಸ್ಪಷ್ಟನೆ ನೀಡಿದ್ದಾರೆ. ಸರ್ಕಾರ ಮಂಡನೆ ಮಾಡಿರುವ ವಿಧೇಯಕದಲ್ಲಿ ಯುಪಿಐ ಪಾವತಿಯನ್ನು ಪ್ರಸ್ತಾಪಿಸಿಲ್ಲ. ಎಂಡಿಆರ್ ದರವನ್ನು ನಿಗದಿ ಮಾಡಿಲ್ಲ. ಅಥವಾ ಎಂಡಿಆರ್​ಗೆ ಹಣದ ಮಿತಿಯನ್ನೂ ಪ್ರಸ್ತಾಪಿಸಿಲ್ಲ ಎಂದು ತಿಳಿಸಿರುವ ಆರ್​ಬಿಐ ಗವರ್ನರ್, ಎಂಡಿಆರ್ ಅನ್ನು ಗ್ರಾಹಕರ ಹೊರತಾಗಿ ಸರ್ಕಾರವೋ, ವರ್ತಕರೋ ಅಥವಾ…

Read More

‘ಆಲ್ಫಾ’ ಬಾಕ್ಸ್ ಆಫೀಸ್ ಕಲೆಕ್ಷನ್; ಎರಡನೇ ದಿನವೂ ಮಂಕಾದ ಅಲಿಯಾ ಭಟ್ ಸಿನಿಮಾ – Kannada News | Alpha Box Office Collection Day 2 Alia bhatt Sharvari YRF Spy Universe Movie

ಯಶ್ ರಾಜ್ ಫಿಲ್ಮ್ಸ್ (YRF) ಸ್ಪೈ ಯೂನಿವರ್ಸ್‌ನ ಮೊದಲ ಮಹಿಳಾ ಪ್ರಧಾನ ಚಿತ್ರ ಎಂದೇ ಭಾರಿ ಸದ್ದು ಮಾಡಿದ್ದ ‘ಆಲ್ಫಾ’ (Alpha) ಸಿನಿಮಾ ಜುಲೈ 3ರಂದು ಅದ್ದೂರಿಯಾಗಿ ಚಿತ್ರಮಂದಿರಗಳಿಗೆ ಲಗ್ಗೆ ಇಟ್ಟಿತ್ತು. ಬಾಲಿವುಡ್ ಸ್ಟಾರ್ ನಟಿ ಆಲಿಯಾ ಭಟ್ (Alia Bhatt) ಮತ್ತು ಶರ್ವರಿ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಈ ಆ್ಯಕ್ಷನ್ ಚಿತ್ರಕ್ಕೆ ಪ್ರೇಕ್ಷಕರು ಹಾಗೂ ವಿಮರ್ಶಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಇದರ ನೇರ ಪರಿಣಾಮ ಈಗ ಚಿತ್ರದ ಬಾಕ್ಸ್ ಆಫೀಸ್ ಗಳಿಕೆಯ ಮೇಲೂ ಬೀರಿದೆ. ಸಾಮಾನ್ಯವಾಗಿ…

Read More

ಗರ್ಭಾವಸ್ಥೆಯಲ್ಲಿ ಬಿಪಿ ಪರೀಕ್ಷೆ ಮಾಡಿಸುವುದು ಎಷ್ಟು ಅಗತ್ಯ ಗೊತ್ತಾ? ಇಲ್ಲದಿದ್ದರೆ ಏನ್ ಆಗುತ್ತೆ ನೋಡಿ – Kannada News | Normal Blood Pressure Range For Pregnant Women: Doctor’s Safety Guide

ಗರ್ಭಾವಸ್ಥೆಯಲ್ಲಿಯೂ ರಕ್ತದೊತ್ತಡವನ್ನು (Blood Pressure) ನಿಯಮಿತವಾಗಿ ಪರೀಕ್ಷಿಸುವುದು ಬಹಳ ಮುಖ್ಯ ಎಂಬುದು ನಿಮಗೆ ತಿಳಿದಿರಬಹುದು. ಆರೋಗ್ಯ ತಜ್ಞರು ಕೂಡ ಇದನ್ನೇ ಹೇಳುತ್ತಾರೆ. ಸಾಮಾನ್ಯವಾಗಿ ಗರ್ಭಧಾರಣೆಯ ಸಮಯದಲ್ಲಿ ಮಹಿಳೆಯ ದೇಹದಲ್ಲಿ ಅನೇಕ ಬದಲಾವಣೆಗಳು ಸಂಭವಿಸುವುದರಿಂದ ಬಿಪಿ ಏರಿಳಿತವಾಗುವ ಸಾಧ್ಯತೆ ಹೆಚ್ಚಿರುತ್ತದೆ. ಜೊತೆಗೆ ಹಲವಾರು ಸಂದರ್ಭಗಳಲ್ಲಿ ಹೈ ಬಿಪಿಗೆ ಆರಂಭದಲ್ಲಿ ಸ್ಪಷ್ಟ ಲಕ್ಷಣಗಳು ಕಾಣಿಸದೇ ಇರಬಹುದು. ಆದ್ದರಿಂದ ಕೇವಲ ದೇಹದ ಲಕ್ಷಣಗಳನ್ನು ಆಧರಿಸಿ ಸಮಸ್ಯೆಯನ್ನು ಗುರುತಿಸುವುದು ಕಷ್ಟವಾಗುತ್ತದೆ. ಪ್ರತಿಯೊಂದು ಆಂಟಿನೇಟಲ್ ತಪಾಸಣೆಯಲ್ಲೂ ಬಿಪಿ ಪರೀಕ್ಷೆ ಮಾಡಿಸಿಕೊಳ್ಳುವುದರಿಂದ ತಾಯಿ ಮತ್ತು ಗರ್ಭದಲ್ಲಿರುವ…

Read More

IPL 2026: ಐಪಿಎಲ್ ನಡುವೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ LSG ಆಟಗಾರ – Kannada News | IPL 2026: LSG’s Josh Inglis ties the knot

ಲಕ್ನೋ ಸೂಪರ್ ಜೈಂಟ್ಸ್ (LSG) ತಂಡದ ಆಟಗಾರ ಜೋಶ್ ಇಂಗ್ಲಿಸ್ (Josh Inglis) ತಮ್ಮ ದೀರ್ಘಕಾಲದ ಗೆಳತಿ ಮೇಗನ್ ಕಿನ್ಕಾರ್ಟ್ ಅವರನ್ನು ವರಿಸುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಆಸ್ಟ್ರೇಲಿಯಾದ ಈ ಸ್ಪೋಟಕ ಬ್ಯಾಟರ್ ಏಪ್ರಿಲ್ 18, 2026 ರಂದು ಪಶ್ಚಿಮ ಆಸ್ಟ್ರೇಲಿಯಾದ ಮಾರ್ಗರೆಟ್ ರಿವರ್‌ನಲ್ಲಿರುವ ಐಷಾರಾಮಿ ರೆಸಾರ್ಟ್‌ನಲ್ಲಿ ಕುಟುಂಬಸ್ಥರು ಮತ್ತು ಆಪ್ತರ ಸಮ್ಮುಖದಲ್ಲಿ ವಿವಾಹವಾಗಿದ್ದಾರೆ. Source link

Read More

ಟ್ರಾಫಿಕ್ ಫೈನ್ ರಿಯಾಯಿತಿಗೆ ಗುಡ್ ರೆಸ್ಪಾನ್ಸ್: ಕೇವಲ 14 ದಿನದಲ್ಲಿ 18 ಕೋಟಿಗೂ ಅಧಿಕ ದಂಡ ಸಂಗ್ರಹ – Kannada News | 50% Traffic Fine Discount Drives Record Collections: Over ₹18 Crore Recovered in Just 14 Days

ಪ್ರಾತಿನಿಧಿಕ ಚಿತ್ರ Image Credit source: thehindu.com ಬೆಂಗಳೂರು, ಜುಲೈ 05: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಸಂಚಾರ ನಿಯಮ ಉಲ್ಲಂಘನೆಯ ಬಾಕಿ ದಂಡದ ಮೇಲಿನ ಶೇಕಡಾ 50ರಷ್ಟು ರಿಯಾಯಿತಿ ಯೋಜನೆಗೆ (Traffic Fine Discount) ಸಾರ್ವಜನಿಕರಿಂದ ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜೂನ್ 21, ರಿಂದ ಜುಲೈ 4ರವರೆಗೆ ಅಂದರೆ ಕೇವಲ 14 ದಿನಗಳ ಅವಧಿಯಲ್ಲಿ ಒಟ್ಟು 18,15,42,200 ರೂ ದಂಡದ ಹಣ ಪಾವತಿಯಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸರು ಮಾಹಿತಿ ನೀಡಿದ್ದಾರೆ. ಕೋಟಿ ಕೋಟಿ ದಂಡದ…

Read More

ಭಾರತದಲ್ಲಿ ಕೌಂಟ್‌ಡೌನ್‌ ಶುರು: ಏಕಾಏಕಿ ನೂರಾರು ವಾಟ್ಸಾಪ್‌ ಖಾತೆಗಳು 24 ಗಂಟೆ ಬ್ಯಾನ್ – Kannada News | WhatsApp Account Ban India: Why Hundreds Banned and How to Recover Your Account

ನವದೆಹಲಿ, ಆಗಸ್ಟ್​ 04: ಭಾರತದಲ್ಲಿ ಸಾವಿರಾರು ವಾಟ್ಸಾಪ್ (WhatsApp) ಬಳಕೆದಾರರಿಗೆ ಸೋಮವಾರ ರಾತ್ರಿ ಆಘಾತ ಎದುರಾಗಿದೆ. ಯಾವುದೇ ಪೂರ್ವ ಸೂಚನೆಯಿಲ್ಲದೆ ಏಕಾಏಕಿ ನೂರಾರು ವಾಟ್ಸಾಪ್‌ ಖಾತೆಗಳನ್ನು 24 ಗಂಟೆಗಳ ಕಾಲ ‘ಪರಿಶೀಲನೆಗೆ’ ಒಳಪಡಿಸಲಾಗಿದ್ದು, ಸಂದೇಶ ರವಾನೆ ಸೇರಿದಂತೆ ಅಪ್ಲಿಕೇಶನ್‌ನ ಎಲ್ಲಾ ಸೇವೆಗಳನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ. ಸೋಮವಾರ ರಾತ್ರಿ ಸುಮಾರು 8 ಗಂಟೆಯ ಸುಮಾರಿಗೆ ಈ ಸಮಸ್ಯೆ ಕಾಣಿಸಿಕೊಂಡಿದ್ದು, ಬಳಕೆದಾರರು ಅಪ್ಲಿಕೇಶನ್ ತೆರೆದಾಗ ನಿಮ್ಮ ಖಾತೆಯು ಪರಿಶೀಲನೆಯಲ್ಲಿದೆ. ಸೇವಾ ನಿಯಮಗಳ ಅನುಸರಣೆಯನ್ನು ಖಚಿತಪಡಿಸಿಕೊಳ್ಳಲಾಗುತ್ತಿದ್ದು, 24 ಗಂಟೆಗಳಲ್ಲಿ ಫಲಿತಾಂಶ ತಿಳಿಸಲಾಗುವುದು…

Read More