Headlines

ಅರಣ್ಯ ಭೂಮಿ ಒತ್ತುವರಿ ಕೇಸ್: ಮಾಜಿ ಸ್ಪೀಕರ್ ರಮೇಶ್ ಕುಮಾರ್​ಗೆ ಹಿನ್ನಡೆ

ಕೋಲಾರ, ಏಪ್ರಿಲ್​ 10: ಅರಣ್ಯ ಭೂಮಿ ಒತ್ತುವರಿ (Land Encroachment) ವಿಚಾರಕ್ಕೆ ಸಂಬಂಧಿಸಿದಂತೆ ಅರಣ್ಯ ಇಲಾಖೆಗೆ ಭೂಮಿಯನ್ನು ಬಿಟ್ಟುಕೊಡುವಂತೆ ಮೇಲ್ಮನವಿ ಪ್ರಾಧಿಕಾರ ಮತ್ತು ಅರಣ್ಯ ಸಂರಕ್ಷಾಧಿಕಾರಿಗಳ ನ್ಯಾಯಾಲಯ ಶುಕ್ರವಾರ ಆದೇಶ ಹೊರಡಿಸಿದೆ. ಆ ಮೂಲಕ ಮಾಜಿ ಸ್ಪೀಕರ್ ಕೆ.ಆರ್. ರಮೇಶ್ ಕುಮಾರ್​​ಗೆ ಹಿನ್ನಡೆಯಾಗಿದೆ. ಜೊತೆಗೆ ಅವರು ಸಲ್ಲಿಸಿದ ಮೇಲ್ಮನವಿಗೆ ಅರ್ಹತೆ ಇಲ್ಲವೆಂದು ವಜಾಗೊಳಿಸಲಾಗಿದೆ. ಅರಣ್ಯ ಇಲಾಖೆಗೆ ಭೂಮಿ ಬಿಟ್ಟುಕೊಡುವಂತೆ ಆದೇಶ ಪ್ರಕರಣಕ್ಕೆ ಸಂಬಂಧಿಸಿದಂತೆ ರಮೇಶ್‌ಕುಮಾರ್ ಸಲ್ಲಿಸಿದ ಮೇಲ್ಮನವಿ ಅಜಿ ವಿಚಾರಣೆ ಮಾಡಿದ ನ್ಯಾಯಾಲಯ, ಅರಣ್ಯ ಇಲಾಖೆಗೆ ಭೂಮಿ…

Read More

ಎಂಥಾ ಅದ್ಭುತ: ಹುಡುಗ ಮಾತ್ರ ಅಲ್ಲ ಇಡೀ ಫ್ಯಾಮಿಲಿಯೇ ಬಂದು ಹುಡುಗಿಗೆ ಪ್ರಪೋಸ್ ಮಾಡಿರುವ ವಿಡಿಯೋ ಇಲ್ಲಿದೆ

ಸಾಮಾನ್ಯವಾಗಿ ಹೋಟೆಲ್​ಗೋ ಅಥವಾ ಯಾವುದೋ ಒಳ್ಳೆಯ ಸ್ಥಳಕ್ಕೆ ಹೋಗಿ ಹುಡುಗರು ಹುಡುಗಿಯರಿಗೆ ಪ್ರೇಮ ನಿವೇದನೆ ಮಾಡುತ್ತಾರೆ. ಆದರೆ ಹುಡುಗ ಮಾತ್ರವಲ್ಲ ಇಡೀ ಕುಟುಂಬವೇ ಆಕೆಗೆ ಪ್ರಪೋಸ್ ಮಾಡಲು ಅವರ ಮನೆ ಕೆಳಗೆ ನಿಂತು ಬಾಲ್ಕನಿಯಲ್ಲಿ ನಿಂತಿರುವ ಯುವತಿಗೆ ಪ್ರಪೋಸ್ ಮಾಡಿರುವ ವಿಡಿಯೋ ವೈರಲ್ ಆಗಿದೆ. ಆ ವ್ಯಕ್ತಿ ತನ್ನ ಗೆಳತಿಯ ಮನೆಯ ಹೊರಗೆ ತನ್ನ ಸ್ನೇಹಿತರು, ಸಂಬಂಧಿಕರು ಮತ್ತು ಕುಟುಂಬ ಸದಸ್ಯರನ್ನು ಒಟ್ಟುಗೂಡಿಸಿದ್ದರು. ಎಲ್ಲರೂ ಒಟ್ಟಿಗೆ ಕಾಯುತ್ತಿದ್ದರು. ಜನರು ನೃತ್ಯ ಮಾಡುತ್ತಾ, ಹಾಡುತ್ತಾ, ಯುವತಿಗೆ ಬಾಲ್ಕನಿಯಲ್ಲಿ ನೋಡುವಂತೆ…

Read More

IPL 2026: ಬೆಂಗಳೂರಿನಲ್ಲಿ ಆರ್​​ಸಿಬಿಗೆ ಕೊನೆಯ ಲೀಗ್ ಪಂದ್ಯ; ಎದುರಾಳಿ ಯಾರು ಗೊತ್ತಾ? – Kannada News | IPL 2026: RCB vs GT Match 34 Preview – Last Bengaluru League Game at Chinnaswamy

ಐಪಿಎಲ್ 2026 ರ 34ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ತಂಡ, ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಿದೆ. ಈ ಆವೃತ್ತಿಯಲ್ಲಿ ಉಭಯ ತಂಡಗಳ ಮೊದಲ ಮುಖಾಮುಖಿ ಇದಾಗಿದೆ. ಹಾಗೆಯೇ ಆರ್​ಸಿಬಿ ತನ್ನ ಮೊದಲ ತವರು ನೆಲವಾದ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕೊನೆಯ ಲೀಗ್ ಪಂದ್ಯವನ್ನು ಆಡಲಿದೆ. ಹೀಗಾಗಿ ಈ ಪಂದ್ಯ ಆರ್​​ಸಿಬಿ ಅಭಿಮಾನಿಗಳಿಗೆ ಬಹಳಷ್ಟು ವಿಶೇಷವಾಗಿದೆ. ವಾಸ್ತವವಾಗಿ ಆರ್​ಸಿಬಿ ಈ ಆವೃತ್ತಿಯಲ್ಲಿ ಎರಡು ತವರು ಮೈದಾನಗಳನ್ನು ಆಯ್ಕೆ ಮಾಡಿಕೊಂಡಿದೆ. ಅದರಂತೆ ಮೊದಲ ತವರು ಮೈದಾನವಾದ ಬೆಂಗಳೂರಿನ ಎಂ…

Read More

Chanakya Niti: ಮನೆಯಲ್ಲಿ ಹಣ ಉಳಿಯದಿರಲು ಕಾರಣವೇ ಈ ತಪ್ಪುಗಳು – Kannada News | Chanakya Niti: Chanakya Says These mistakes are the reason why money is not stay at home

ಹಣ (money) ಗಳಿಸಬೇಕು, ಶ್ರೀಮಂತಿಕೆ ಗಳಿಸಬೇಕು, ಒಂದೊಳ್ಳೆ ಜೀವನ ನಡೆಸಬೇಕು ಎಂಬ ಕಾರಣಕ್ಕಾಗಿ ಪ್ರತಿಯೊಬ್ಬರೂ ಸಹ ಕಷ್ಟಪಟ್ಟು ಹಗಲಿರುಳು ದುಡಿಯುತ್ತಾರೆ. ಹೀಗೆ ದುಡಿದು ಎಷ್ಟೇ ಹಣ ಸಂಪಾದಿಸಿದರೂ ಸಹ ಹಲವರ ಕೈಯಲ್ಲಿ ಹಣ ಎನ್ನುವುದು ನಿಲ್ಲುವುದೇ ಇಲ್ಲ. ಹಣ ಹೇಗಾದ್ರೂ ಖರ್ಚಾಗುತ್ತಿರುತ್ತದೆ. ಈ ರೀತಿ ಕೈಯಲ್ಲಿ ಹಣ ಉಳಿಯದಿರಲು ಕಾರಣವೇ ಒಂದಷ್ಟು ತಪ್ಪುಗಳು ಎಂದಿದ್ದಾರೆ ಆಚಾರ್ಯ ಚಾಣಕ್ಯರು. ಆ ತಪ್ಪಗಳು ಸರಿಪಡಿಸಿದರೆ ಖಂಡಿತವಾಗಿ ನಿಮ್ಮ ಕೈಯಲ್ಲಿ ಹಣ ಉಳಿಯುತ್ತೆ ಎಂದಿದ್ದಾರೆ. ಹಾಗಿದ್ರೆ ಆ ತಪ್ಪುಗಳು ಯಾವುವು ಎಂಬುದನ್ನು…

Read More

ಮುಂದಿನ 7 ದಿನ ಕರ್ನಾಟಕ ಕೂಲ್​ ಕೂಲ್: ಈ ಜಿಲ್ಲೆಗಳಿಗೆ ಬರಲಿದ್ದಾನೆ ವರುಣ; ಬಿಸಿಲ ಧಗೆಯಿಂದ ಸಿಗಲಿದೆ ಮುಕ್ತಿ! – Kannada News | Bengaluru Weather Update: Rain Expected in Parts of Karnataka Amidst High Heat

ಬೆಂಗಳೂರು, ಏ.22: ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲ ಧಗೆ ಮುಂದುವರಿಯಲಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಲಕ್ಷಣಗಳಿವೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಏಪ್ರಿಲ್ 22 ಮತ್ತು 23 ರಂದು ಅಲ್ಲಲ್ಲಿ ಗುಡುಗು ಸಹಿತ ಹಗುರ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಧಾರವಾಡ, ಹಾವೇರಿ, ಗದಗ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಏಪ್ರಿಲ್ 25ರವರೆಗೆ ಅಲ್ಲಲ್ಲಿ ಹಗುರ ಮಳೆಯಾಗುವ ಮುನ್ಸೂಚನೆಯಿದೆ. ಮುಂದಿನ 7 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು…

Read More

Sarala Subbarao Review: ಜೆನ್ ಜೀ ಕಾಲಕ್ಕೆ ರೆಟ್ರೋ ಪ್ರೀತಿ ಪರಿಚಯಿಸುವ ‘ಸರಳ ಸುಬ್ಬರಾವ್’ – Kannada News | Ajay Rao starrer Sarala Subbarao movie gives you 1970s feel

ಒಂದು ಕಾಲದಲ್ಲಿ ಸಾಹಿತ್ಯ ಕೃತಿಗಳನ್ನು ಆಧರಿಸಿ ಹೆಚ್ಚು ಸಿನಿಮಾಗಳು ಮೂಡಿಬರುತ್ತಿದ್ದವು. ಕಾಲಕ್ರಮೇಣ ಅಂತಹ ಸಿನಿಮಾಗಳ ಸಂಖ್ಯೆ ಕಡಿಮೆ ಆಯಿತು. ಕನ್ನಡದ ಖ್ಯಾತ ಲೇಖಕಿ ತ್ರಿವೇಣಿ ಅವರ ಒಂದಷ್ಟು ಕಾದಂಬರಿಗಳು ಸಿನಿಮಾ ರೂಪ ಪಡೆದಿದ್ದವು. ಈಗ ಅದೇ ತ್ರಿವೇಣೆ ಅವರ ‘ವಸಂತಗಾನ’ ಕಾದಂಬರಿಯನ್ನು ಆಧರಿಸಿ ‘ಸರಳ ಸುಬ್ಬರಾವ್’ (Sarala Subbarao) ಸಿನಿಮಾ ಮಾಡಲಾಗಿದೆ. ಮಂಜು ಸ್ವರಾಜ್ ನಿರ್ದೇಶನ ಮಾಡಿದ ಈ ಚಿತ್ರಕ್ಕೆ ಲೋಹಿತ್ ನಂಜುಂಡಯ್ಯ ಅವರು ಬಂಡವಾಳ ಹೂಡಿದ್ದಾರೆ. ಅಜಯ್ ರಾವ್ (Ajay Rao), ಮಿಶಾ ನಾರಂಗ್ ಅವರು…

Read More

IPL 2026: ಗೆಲುವಿನ ಸಂತಸದಲ್ಲಿದ್ದ ಲಕ್ನೋ ತಂಡಕ್ಕೆ ಆಘಾತ; ಸ್ಟಾರ್ ಆಲ್‌ರೌಂಡರ್ ಐಪಿಎಲ್​ನಿಂದ ಔಟ್

2026 ರ ಐಪಿಎಲ್‌ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ ಭರ್ಜರಿ ಆರಂಭ ಕಂಡಿದೆ. ಮೊದಲ ಪಂದ್ಯದಲ್ಲಿ ತಂಡ ಸೋತರೂ, ಮುಂದಿನ ಎರಡು ಪಂದ್ಯಗಳನ್ನು ಗೆದ್ದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಅದರಲ್ಲೂ ಮೂರನೇ ಪಂದ್ಯವನ್ನು ಅತ್ಯಂತ ರೋಚಕವಾಗಿ ಗೆದ್ದುಕೊಂಡಿದ್ದ ಲಕ್ನೋ ತಂಡ ಸಂತಸದ ಅಲೆಯಲ್ಲಿ ತೇಲುತ್ತಿತ್ತು. ಇದರ ನಡುವೆ ತಂಡಕ್ಕೆ ಆಘಾತವೊಂದು ಎದುರಾಗಿದೆ. ತಂಡದ ಸ್ಟಾರ್ ಸ್ಪಿನ್ನರ್ ಶ್ರೀಲಂಕಾದ ವನಿಂದು ಹಸರಂಗ ಐಪಿಎಲ್‌ನಿಂದ ಹೊರಬಿದ್ದಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಲಕ್ನೋ ತಂಡದ ನಿರ್ದೇಶಕ ಟಾಮ್ ಮೂಡಿ, ಲಂಕಾ ಆಲ್‌ರೌಂಡರ್ ವನಿಂದು…

Read More

ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ಅಜ್ಜ

ಭದೋಹಿ, ಮಾರ್ಚ್​ 20: ಆರು ವರ್ಷದ ಮೊಮ್ಮಗಳ ಮೇಲೆ ಅಜ್ಜ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ಭದೋಹಿಯಲ್ಲಿ ನಡೆದಿದೆ. ಮೊಮ್ಮಗಳ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 58 ವರ್ಷದ ವ್ಯಕ್ತಿಯನ್ನು ಭದೋಹಿಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಆರೋಪಿಯನ್ನು ಆತನ ಕುಟುಂಬ ಸದಸ್ಯರು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ ಆದರೆ ಕುಟುಂಬವು ಬಾಲಕಿಯನ್ನು ಆಸ್ಪತ್ರೆ(Hospital)ಗೆ ಕರೆದೊಯ್ದಾಗ ಆತ ಓಡಿಹೋಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಮಾರ್ಚ್ 17 ರಂದು ಬಾಲಕಿಯ ತಾಯಿ ಮನೆಯಲ್ಲಿ ಇರಲಿಲ್ಲ ಮತ್ತು…

Read More

ಗಂಗಾರತಿ ಮೂಲಕ ನದಿ ತಿರುವು ಯೋಜನೆ ವಿರುದ್ಧ ಸತ್ಯಾಗ್ರಹ; ವಿಶಿಷ್ಟ ಕರೆ ನೀಡಿದ ಸ್ವರ್ಣವಲ್ಲಿ ಶ್ರೀಗಳು – Kannada News | Uttara Kannada River Diversion Project Swarnavalli Mutt Leads Gangarati Protest To Save Rivers

ಉತ್ತರ ಕನ್ನಡ ಜಿಲ್ಲೆಗೆ ಸದ್ಯ ನದಿ ತಿರುವು ಯೋಜನೆಯ ಭೂತ ಕಾಡುತ್ತಿದೆ. ಇಲ್ಲಿ ಹರಿಯುವ ವಿವಿಧ ನದಿ ಹಾಗೂ ಹಳ್ಳಗಳಿಗೆ ಡ್ಯಾಮ್ ಕಟ್ಟಿ, ಉತ್ತರ ಕರ್ನಾಟಕದ ಕಡೆಗೆ ನೀರು ತೆಗೆದುಕೊಂಡು ಹೋಗುವ ಯೋಜನೆ ಇದಾಗಿದೆ. ಇದಕ್ಕೆ ಸಾವಿರಾರು ಕೋಟಿ ರೂಪಾಯಿ ಸುರಿಯಲು ಸರ್ಕಾರ ಮುಂದಾಗಿದೆ. ಇದರಿಂದ ಪಶ್ಚಿಮಘಟ್ಟದ ನಾಶ ಖಚಿತ ಎಂಬ ಅಭಿಪ್ರಾಯ ತಜ್ಞರದ್ದು. ಆದಾಗ್ಯೂ ನಾವು ಯೋಜನೆ ಮಾಡಿಯೇ ತಿರುತ್ತೇವೆ ಎಂಬ ಹುಂಬುತನ ರಾಜಕಾಣಿಗಳದ್ದು. ಜನವರಿಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಈ ಯೋಜನೆ ವಿರುದ್ಧ…

Read More

ಚಪ್ಪಲಿಯಲ್ಲಿ ಹೊಡೆಸಿ ಬೆಂಕಿ ಹಾಕಿಸ್ತೀನಿ: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಬೆದರಿಕೆ ಹಾಕಿದ ಕಾಂಗ್ರೆಸ್ ರಾಜ್ಯ ಸಂಯೋಜಕ – Kannada News | Congress State Coordinator Threatens Shidlaghatta Municipal Commissioner with Assault and Arson

ರಾಜೀವ್ ಗೌಡ ಹಾಗೂ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಚಿಕ್ಕಬಳ್ಳಾಪುರ, ಜನವರಿ 14: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಕಾಂಗ್ರೆಸ್ (Congress) ಮುಖಂಡ ರಾಜೀವ್ ಗೌಡ ಅವಾಚ್ಯ ಹಾಗೂ ಅಶ್ಲಿಲ ಪದಗಳಿಂದ ನಿಂದಿಸಿ ಪ್ರಾಣ ಬೆದರಿಕೆ ಹಾಕಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ನಡು ರಸ್ತೆಯಲ್ಲಿ ಅಕ್ರಮವಾಗಿ ಅಳವಡಿಸಿದ್ದ ಬ್ಯಾನರ್ ತೆರವುಗೊಳಿಸಿದ್ದಕ್ಕೆ ಕೋಪಗೊಂಡು, ದೂರವಾಣಿ ಕರೆ ಮೂಲಕ ಅವ್ಯಾಚ್ಚ ಶಬ್ದಗಳನ್ನು ಬಳಸಿ ಬೆದರಿಕೆ ಹಾಕಲಾಗಿದೆ ಎಂದು ಆರೋಪಿಸಲಾಗಿದೆ. ಆರೋಪಿತ ರಾಜೀವ್ ಗೌಡ ಅವರು…

Read More