Headlines

ಕೋಲಾರದಲ್ಲೊಂದು ವಿಚಿತ್ರ ಘಟನೆ: ಮನುಷ್ಯರ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಣಿಗಳ ರಕ್ತ ಪರೀಕ್ಷೆ – Kannada News | Animal Blood Testing In kolar District Hospital, Doctor recommend Action Against Staff

ಕೋಲಾರ, (ಏಪ್ರಿಲ್ 14): ಜನರ ಜೀವ ರಕ್ಷಣೆಗೆಂದು ಇರುವ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಣಿಗಳ ರಕ್ತ ಪರೀಕ್ಷೆ (blood check) ನಡೆಸಿರುವ ಘಟನೆ ಕೋಲಾರ ಜಿಲ್ಲಾಸ್ಪತ್ರೆಯಲ್ಲಿ (Kolar District Hospital) ನಡೆದಿದೆ. ಹೌದು…ಅಚ್ಚರಿ ಅನ್ನಿಸಿರೂ ಸತ್ಯ. ಹೌದು…ಕಳೆದ ಏಳೆಂಟು ತಿಂಗಳಿಂದ ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಪ್ರಾಣಿಗಳ ರಕ್ತ ಪರೀಕ್ಷೆ ನಡೆಸಿರುವುದು ಬೆಳಕಿಗೆ ಬಂದಿದೆ. ಕಳೆದ ಏಳೆಂಟು ತಿಂಗಳಿಂದ ಕೋಲಾರ ಜಿಲ್ಲಾಸ್ಪತ್ರೆಯ ರಕ್ತ ಪರೀಕ್ಷಾ ಘಟಕದಲ್ಲಿ ನಾಯಿ ಹಾಗೂ ಬೆಕ್ಕಿನ ರಕ್ತ ಪರೀಕ್ಷೆ ನಡೆಸಿರುವುದು ಕಂಡುಬಂದಿದ್ದು, ರಾಷ್ಟ್ರೀಯ ಆರೋಗ್ಯ ಅಭಿಯಾನ ಎನ್​.ಹೆಚ್​.ಎಂ…

Read More

RCB vs LSG ಪಂದ್ಯದಿಂದ ವಿರಾಟ್ ಕೊಹ್ಲಿ ಔಟ್?

IPL 2026: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ (Virat Kohli) ಏಪ್ರಿಲ್ 15 ರಂದು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ನಡೆಯಲಿರುವ ಮಹತ್ವದ ಪಂದ್ಯದಲ್ಲಿ ಆಡುವುದು ಅನುಮಾನ ಎನ್ನಲಾಗಿದೆ. ಇದಕ್ಕೆ ಮುಖ್ಯ ಕಾರಣ ಕೊಹ್ಲಿ ತಂಡದಿಂದ ಹೊರಗುಳಿದಿರುವುದು. ಏಪ್ರಿಲ್ 12 ರಂದು ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದ ವೇಳೆ ಬ್ಯಾಟಿಂಗ್ ಮಾಡುವಾಗ ವಿರಾಟ್ ಕೊಹ್ಲಿ ಕಾಲಿನ ಹಿಮ್ಮಡಿ ನೋವಿಗೆ ಒಳಗಾಗಿದ್ದರು. ಹೀಗಾಗಿ ಅವರು ಫೀಲ್ಡಿಂಗ್​ಗೆ ಆಗಮಿಸಿರಲಿಲ್ಲ. ಇದಾಗ್ಯೂ ಕೊಹ್ಲಿ…

Read More

ಲೆಜೆಂಡರಿ ಗಾಯಕಿ ಆಶಾ ಭೋಸ್ಲೆ ನಿಧನಕ್ಕೆ ಸಂತಾಪ ಸೂಚಿಸಿದ ಜಾನ್ ಸೀನಾ, ಬ್ರೆಟ್ ಲೀ – Kannada News | Legendary singer Asha Bhosle passes away at 92 global tributes from John Cena Brett Lee

ಭಾರತೀಯ ಸಂಗೀತ ಲೋಕದ ಲೆಜೆಂಡರಿ ಗಾಯಕಿ ಆಶಾ ಭೋಸ್ಲೆ (Asha Bhosle) ಅವರು ಏಪ್ರಿಲ್ 12ರಂದು ವಿಧಿವಶರಾದರು. ಅವರ ನಿಧನಕ್ಕೆ ಚಿತ್ರರಂಗ, ಕ್ರೀಡಾಲೋಕ ಸೇರಿದಂತೆ ವಿಶ್ವದಾದ್ಯಂತ ಗಣ್ಯರು ಹಾಗೂ ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ. ಆಶಾ ಭೋಸ್ಲೆ ಅವರ ಅಗಲಿಕೆ ಕೇವಲ ಭಾರತಕ್ಕೆ ಮಾತ್ರವಲ್ಲ, ಇಡೀ ವಿಶ್ವದ ಸಂಗೀತ ಪ್ರೇಮಿಗಳಿಗೆ ತುಂಬಲಾರದ ನಷ್ಟವಾಗಿದೆ. ಭಾರತದಲ್ಲಿ ಮಾತ್ರವಲ್ಲದೇ ವಿದೇಶದ ಸೆಲೆಬ್ರಿಟಿಗಳು ಕೂಡ ಆಶಾ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. WWE ರಸ್ಲರ್ ಜಾನ್ ಸೀನಾ (John Cena) ಮತ್ತು ಮಾಜಿ ಕ್ರಿಕೆಟಿಗ…

Read More

ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ; ಯುವತಿಯರ ಗಾಯನಕ್ಕೆ ಮೆಚ್ಚುಗೆ – Kannada News | PM Narendra Modi visited Kali temple near Dehradun before inaugurating expressway

ಡೆಹ್ರಾಡೂನ್, ಏಪ್ರಿಲ್ 14: ದೆಹಲಿ, ಉತ್ತರಾಖಂಡ ಮತ್ತು ಉತ್ತರ ಪ್ರದೇಶಗಳನ್ನು ಸಂಪರ್ಕಿಸುವ ಪ್ರಮುಖ ಎಕ್ಸ್‌ಪ್ರೆಸ್‌ವೇ ಉದ್ಘಾಟನೆಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. ದೇಶದ ಸಮೃದ್ಧಿ ಮತ್ತು ಯೋಗಕ್ಷೇಮಕ್ಕಾಗಿ ಪ್ರಾರ್ಥಿಸುತ್ತಾ ಪ್ರಧಾನಿ ಮೋದಿ ಸುಮಾರು 15 ನಿಮಿಷಗಳ ಕಾಲ ದೇವಾಲಯದಲ್ಲಿ ಸಮಯ ಕಳೆದರು. ಪ್ರಧಾನಿ ಮೋದಿ ಭೇಟಿಗಾಗಿ ದೇವಾಲಯವನ್ನು ಹೂವುಗಳಿಂದ ಅಲಂಕರಿಸಲಾಗಿತ್ತು. ಪ್ರಧಾನಿ ಮೋದಿ ಆಗಮಿಸುತ್ತಿದ್ದಂತೆ ದೇವಾಲಯದ ಎದುರು ಯುವತಿಯರು ಅಯಿಗಿರಿ ನಂದಿನಿ ಭಕ್ತಿಗೀತೆಯನ್ನು ಹಾಡಿದರು….

Read More

ಮತ್ತೆ ತೆಲುಗು ಸಿನಿಮಾನಲ್ಲಿ ನಟಿಸಲಿರುವ ಆಲಿಯಾ ಭಟ್, ನಾಯಕ ಯಾರು? – Kannada News | Ali Bhatt to act with Jr NTR in Telugu Pan India movie

ನಟನೆಗೆ ರಾಷ್ಟ್ರಪ್ರಶಸ್ತಿ ಪಡೆದಿರುವ ಆಲಿಯಾ ಭಟ್ (Alia Bhatt), ಬಾಲಿವುಡ್​​ನ ಸೂಪರ್ ಸ್ಟಾರ್ ನಟಿ. ಹಿಂದಿ ಚಿತ್ರರಂಗದ ಸ್ಟಾರ್ ನಟಿ ಆಗಿರುವ ಆಲಿಯಾ ಭಟ್, ಬಾಲಿವುಡ್​​ನ ಬಲು ದುಬಾರಿ ನಟಿ ಸಹ ಹೌದು. ಹಿಂದಿ ಮಾತ್ರವಲ್ಲದೆ, ತೆಲುಗಿನ ‘ಆರ್​​ಆರ್​​ಆರ್’ ಸಿನಿಮಾನಲ್ಲಿಯೂ ಆಲಿಯಾ ಭಟ್ ನಟಿಸಿದ್ದು, ಆ ಸಿನಿಮಾ ಭಾರಿ ದೊಡ್ಡ ಹಿಟ್ ಎನಿಸಿಕೊಂಡಿದೆ. ಇದೀಗ ಹಲವು ವರ್ಷಗಳ ಬಳಿಕ ಆಲಿಯಾ ಭಟ್ ಮತ್ತೊಮ್ಮೆ ತೆಲುಗು ಸಿನಿಮಾನಲ್ಲಿ ನಟಿಸಲಿದ್ದಾರೆ. ಅಂದಹಾಗೆ ಈ ಬಾರಿಯೂ ಅತಿಥಿ ಪಾತ್ರದಲ್ಲೇ. ಈ ಹಿಂದೆ…

Read More

Video: ರೀಲ್ಸ್ ಕ್ರೇಜ್; ಅತಿವೇಗಕ್ಕೆ ಡಿವೈಡರ್‌ಗೆ ಡಿಕ್ಕಿ ಹೊಡೆದ ಬೈಕ್, 19ರ ಯುವತಿ ಸಾವು – Kannada News | Ghaziabad Bike Accident: Iqra Dies, Hashim Critically Injured in Viral Speed Crash Video

ಉತ್ತರ ಪ್ರದೇಶ: ಗಾಜಿಯಾಬಾದ್‌ನಲ್ಲಿ ಭಾನುವಾರ ಬೆಳಿಗ್ಗೆ ಅತಿವೇಗ ಹಾಗೂ ಅಜಾಗರೂಕತೆಯಿಂದಾಗಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಯುವತಿಯೊಬ್ಬಳು ದುರ್ಮರಣಕ್ಕೀಡಾಗಿದ್ದಾಳೆ. 19 ವರ್ಷದ ಇಕ್ರಾ ಎಂಬ ಯುವತಿ ತನ್ನ ಸ್ನೇಹಿತ ಹಾಶಿಮ್ (20) ಜೊತೆ ಯಮಹಾ ಆರ್-15 ಸ್ಪೋರ್ಟ್ಸ್ ಬೈಕ್‌ನಲ್ಲಿ ತೆರಳುತ್ತಿದ್ದಾಗ, ಹಠ ಮಾಡಿ ತಾನೇ ಬೈಕ್ ಓಡಿಸಿದ್ದಾಳೆ. ಇಕ್ರಾ ಅತಿವೇಗವಾಗಿ ಬೈಕ್ ಚಲಾಯಿಸುತ್ತಿದ್ದ ದೃಶ್ಯವನ್ನು ಹಿಂದಕ್ಕೆ ಕುಳಿತಿದ್ದ ಹಾಶಿಮ್ ಮೊಬೈಲ್‌ನಲ್ಲಿ ಚಿತ್ರೀಕರಿಸುತ್ತಿದ್ದಾಗ, ಬೈಕ್ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ ಜೋರಾಗಿ ಡಿಕ್ಕಿ ಹೊಡೆದಿದೆ. ಈ ಭೀಕರ ಅಪಘಾತದ…

Read More

ವಿಜಯಪುರದಲ್ಲೊಂದು ಅಮಾನವೀಯ ಘಟನೆ: ನೋಡಲು ತನ್ನಂತಿಲ್ಲ ಎಂದು ಮಗನನ್ನೇ ಕೊಂದ ತಂದೆ – Kannada News | Vijayapura: Father Kills 6 Year Old Son: Pushed into Krishna River over Resemblance

ವಿಜಯಪುರ, ಏಪ್ರಿಲ್​ 14: ವಿಜಯಪುರದಲ್ಲೊಂದು ವಿಚಿತ್ರ ಮತ್ತು ಅಮಾನವೀಯ ಘಟನೆ ನಡೆದಿದೆ. ನೋಡಲು ತನ್ನಂತೆ ಇಲ್ಲ ಎಂದು 6 ವರ್ಷದ ತನ್ನ ಮಗನನ್ನೇ ತಂದೆ (Father) ಕೊಲೆ (Kill) ಮಾಡಿರುವಂತಹ ದಾರುಣ ಘಟನೆ ನಗರದಲ್ಲಿ ನಡೆದಿದೆ. ಮಹಾರಾಷ್ಟ್ರದ ಕರಾಡ್ ಜಿಲ್ಲೆಯ ವಡೋಲಿಯ ಕೃಷ್ಣಾ ನದಿ ಬಳಿ ಮಗ ಸಿದ್ದಾರ್ಥನನ್ನ ಕರೆದುಕೊಂಡು ಹೋದ ತಂದೆ ಮಲ್ಲಿಕಾರ್ಜುನ ಅರಕೇರಿ ನದಿಗೆ ತಳ್ಳಿ ಹತ್ಯೆ ಮಾಡಿದ್ದಾರೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು? ವಿಜಯಪುರ ತಾಲೂಕಿನ ನಾಗಠಾಣ ಗ್ರಾಮದ…

Read More

IPL vs PSL: KKR ಆಟಗಾರ 2 ವರ್ಷ ಬ್ಯಾನ್..!

ಇಂಡಿಯನ್ ಪ್ರೀಮಿಯರ್ ಲೀಗ್ (IPL 2026) ಆಡಲು ಪಾಕಿಸ್ತಾನ್ ಸೂಪರ್ ಲೀಗ್ (PSL) ಒಪ್ಪಂದವನ್ನು ಅರ್ಧದಲ್ಲೇ ಕೈಬಿಟ್ಟ ಝಿಂಬಾಬ್ವೆಯ ವೇಗಿ ಬ್ಲೆಸ್ಸಿಂಗ್ ಮುಝರಬಾನಿ (Blessing Muzarabani) ಅವರಿಗೆ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ (PCB) ಬಿಗ್ ಶಾಕ್ ನೀಡಿದೆ. ವೃತ್ತಿಪರ ಬದ್ಧತೆಯನ್ನು ಉಲ್ಲಂಘಿಸಿದ ಕಾರಣಕ್ಕಾಗಿ ಮುಝರಬಾನಿ ಮೇಲೆ ಮುಂದಿನ ಎರಡು ಆವೃತ್ತಿಗಳ ಪಿಎಸ್‌ಎಲ್‌ನಲ್ಲಿ ಆಡದಂತೆ ನಿಷೇಧ ಹೇರಲಾಗಿದೆ. ಪಿಎಸ್‌ಎಲ್ 2026ರ ಆವೃತ್ತಿಯಲ್ಲಿ ಆಡಲು ಮುಝರಬಾನಿ ಅವರು ಇಸ್ಲಾಮಾಬಾದ್ ಯುನೈಟೆಡ್ ತಂಡದೊಂದಿಗೆ ಸುಮಾರು 1.1 ಕೋಟಿ ರೂ. (PKR 11…

Read More

ಬಿಹಾರದಲ್ಲಿ ಬಿಜೆಪಿ ಯುಗ ಆರಂಭ; ನೂತನ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಆಯ್ಕೆ – Kannada News | Bihar Gets First BJP Chief Minister, Samrat Chaudhary To Take Oath as Bihar new CM Tomorrow

ಪಾಟ್ನಾ, ಏಪ್ರಿಲ್ 14: ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ಜೆಡಿಯು ನಾಯಕ ನಿತೀಶ್ ಕುಮಾರ್ (Nitish Kumar) ಇಂದು ರಾಜೀನಾಮೆ ನೀಡಿದ್ದರು. ಅದರ ಬೆನ್ನಲ್ಲೇ ಪಾಟ್ನಾದಲ್ಲಿ ಎನ್​ಡಿಎ ಶಾಸಕಾಂಗ ಪಕ್ಷದ ಸಭೆ ನಡೆದಿದ್ದು, ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ (Samrat Chaudhary) ಅವರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಆಯ್ಕೆಯಾಗಿದ್ದಾರೆ. ಪ್ರಸ್ತುತ ಅವರು ಬಿಹಾರದ ಉಪಮುಖ್ಯಮಂತ್ರಿಯಾಗಿದ್ದಾರೆ. ಈ ಮೂಲಕ ಬಿಹಾರದಲ್ಲಿ ಮೊದಲ ಬಿಜೆಪಿ ಸರ್ಕಾರ ರಚನೆಯಾಗಲಿದೆ. ಹೀಗಾಗಿ,…

Read More

Vastu Secrets: ದೇವರಿಗೆ ದೀಪ ಹಚ್ಚುವಾಗ ಈ ವಿಷ್ಯ ತಿಳಿದಿರಲಿ; ಇದು ನಿಮ್ಮ ಅದೃಷ್ಟವನ್ನೇ ಬದಲಿಸಲಿದೆ – Kannada News | Vastu Secrets: Choosing the Right Pooja Lamp Wick for Prosperity and Peace

ಮನೆಯ ಪೂಜಾ ಸ್ಥಳವು ಅತ್ಯಂತ ಪವಿತ್ರವಾದುದು. ಇಲ್ಲಿ ಇರಿಸಲಾಗಿರುವ ಪ್ರತಿಯೊಂದು ವಸ್ತುವು ಮನೆಯ ವಾತಾವರಣ ಮತ್ತು ವಾಸ್ತುವಿನ ಮೇಲೆ ನೇರ ಪರಿಣಾಮ ಬೀರುತ್ತದೆ. ಪ್ರತಿದಿನ ಬೆಳಿಗ್ಗೆ ಮತ್ತು ಸಂಜೆ ದೀಪ ಬೆಳಗಿಸುವುದು ಪೂಜೆಯ ಪ್ರಮುಖ ಭಾಗ. ಆದರೆ, ನೀವು ಬಳಸುವ ಹತ್ತಿಯ ಬತ್ತಿಯ ಆಕಾರವು ಎಷ್ಟು ಮುಖ್ಯ ಎಂದು ನಿಮಗೆ ತಿಳಿದಿದೆಯೇ? ವಾಸ್ತು ಶಾಸ್ತ್ರದ ಪ್ರಕಾರ, ಉದ್ದ ಮತ್ತು ದುಂಡಗಿನ ಬತ್ತಿಗಳು ವಿಭಿನ್ನ ಧಾರ್ಮಿಕ ಮಹತ್ವವನ್ನು ಹೊಂದಿವೆ. ಉದ್ದನೆಯ ಬತ್ತಿ ಮತ್ತು ದುಂಡು ಬತ್ತಿ: ಯಾವುದು ಶ್ರೇಷ್ಠ?…

Read More