Headlines

ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ – Kannada News | PM Narendra Modi reduced his convoy size as per SPG protocol after his Fuel Saving Appeal

ನವದೆಹಲಿ, ಮೇ 13: ದೇಶದಲ್ಲಿ ಉಂಟಾಗಿರುವ ಇಂಧನದ ಬಿಕ್ಕಟ್ಟನ್ನು ನಿಯಂತ್ರಿಸಲು ಪ್ರಧಾನಿ ನರೇಂದ್ರ ಮೋದಿ (PM Narendra Modi) ಮಹತ್ವದ ಹೆಜ್ಜೆಯಿಟ್ಟಿದ್ದಾರೆ. ಈ ಹಿಂದೆ ದೇಶದ ಜನರಿಗೆ ಸಾಧ್ಯವಾದಷ್ಟು ಕಡಿಮೆ ಪ್ರವಾಸ ಮಾಡಬೇಕು, ಎಲೆಕ್ಟ್ರಿಕ್ ವಾಹನಗಳನ್ನು ಹೆಚ್ಚು ಬಳಸಬೇಕು, ಸ್ವಂತ ವಾಹನಗಳ ಬದಲು ಸರ್ಕಾರಿ ಸಾರಿಗೆಯನ್ನು ಹೆಚ್ಚು ಬಳಸಲು ಕರೆನೀಡಿದ್ದರು. ಹಾಗೇ, ಆದಷ್ಟೂ ಮನೆಯಿಂದಲೇ ಕೆಲಸ ಮಾಡುವಂತೆ, ಅನಿವಾರ್ಯತೆಯಿದ್ದರೆ ಮಾತ್ರ ಕಚೇರಿಗೆ ಅಥವಾ ಹೊರಗೆ ಪ್ರಯಾಣಿಸುವಂತೆ ಮೋದಿ ಕೋರಿದ್ದರು. ದೇಶದಲ್ಲಿ ಇಂಧನದ ಬಿಕ್ಕಟ್ಟನ್ನು ನಿಯಂತ್ರಿಸಲು ಪ್ರಧಾನಿ ಮೋದಿ…

Read More

ಆಟವಾಡುತ್ತಾ ಆಟಿಕೆ ನುಂಗಿದ ಮಗು; ಎಂಡೋಸ್ಕೋಪಿ ಮೂಲಕ ಹೊರತೆಗೆದ ವೈದ್ಯರು – Kannada News | Baby boy swallows Hulk toy doctors remove it via endoscopy

ಅಹಮದಾಬಾದ್, ಫೆಬ್ರವರಿ 4: ಮಕ್ಕಳು ಸಾಮಾನ್ಯವಾಗಿ ಆಗಾಗ ತಮ್ಮ ಬಾಯಿಯಲ್ಲಿ ವಸ್ತುಗಳನ್ನು ಹಾಕುವ ಅಭ್ಯಾಸವನ್ನು ಇಟ್ಟುಕೊಂಡಿರುತ್ತಾರೆ. ಈ ಬಗ್ಗೆ ಪೋಷಕರು ನಿರ್ಲಕ್ಷ್ಯ ಮಾಡಬಾರದು. ಇತ್ತೀಚಿನ ಒಂದು ಪ್ರಕರಣದಲ್ಲಿ ಗುಜರಾತ್‌ನ (Gujarat)  ಅಹಮದಾಬಾದ್‌ನ ಒಂದೂವರೆ ವರ್ಷದ ಬಾಲಕ ಆಕಸ್ಮಿಕವಾಗಿ ತನ್ನ ಪ್ಲಾಸ್ಟಿಕ್ ಆಟಿಕೆಯನ್ನು ನುಂಗಿದ್ದ. ವೈದ್ಯಕೀಯ ಚಿಕಿತ್ಸೆಗಾಗಿ ಅವನನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆಟಿಕೆ ಮಗುವಿನ ಹೊಟ್ಟೆಯಲ್ಲಿ ಸಿಲುಕಿಕೊಂಡಿದ್ದು, ಅವನ ಒಳ ಅಂಗಗಳಿಗೆ ಹಾನಿಯನ್ನುಂಟುಮಾಡುವ ಸಾಧ್ಯತೆಯಿದೆ ಎಂದು ವೈದ್ಯರು ಹೇಳಿದ್ದರು. ವೈದ್ಯರು ಮೊದಲು ಎಕ್ಸ್-ರೇ ನಡೆಸಿದರು. ಇದಾದ ನಂತರ…

Read More

ರಶ್ಮಿಕಾ, ವಿಜಯ್ ಆರತಕ್ಷತೆ: ನವದಂಪತಿಗೆ ಆಶೀರ್ವಾದ ಮಾಡಿದ ಚಿರಂಜೀವಿ – Kannada News | Megastar Chiranjeevi graces the Wedding Reception of Rashmika Mandanna and Vijay Deverakonda

ಇತ್ತೀಚೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ (Rashmika Mandanna) ಅವರ ರಿಸೆಪ್ಷನ್ ಹೈದರಾಬಾದ್​​ನಲ್ಲಿ ನಡೆದಿದೆ. ಸಿಕ್ಕಾಪಟ್ಟೆ ಅದ್ದೂರಿಯಾಗಿ ನಡೆದ ಈ ಸಮಾರಂಭಕ್ಕೆ ಮೆಗಾ ಸ್ಟಾರ್ ಚಿರಂಜೀವಿ (Megastar Chiranjeevi), ಆಶಿಕಾ ರಂಗನಾಥ್, ಅಲ್ಲು ಅರ್ಜುನ್, ನಿರ್ದೇಶಕ ಸುಕುಮಾರ್ ಸೇರಿದಂತೆ ಹಲವು ಸೆಲೆಬ್ರಿಟಿಗಳು ಆಗಮಿಸಿದ್ದಾರೆ. ಸಾಂಪ್ರದಾಯಿಕ ಉಡುಗೆ ಧರಿಸಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರು ಕಂಗೊಳಿಸಿದರು. ಕನ್ನಡ ಚಿತ್ರರಂಗದಿಂದ ಬಣ್ಣದ ಲೋಕಕ್ಕೆ ಬಂದ ರಶ್ಮಿಕಾ ಮಂದಣ್ಣ ಅವರು ದೊಡ್ಡ ಯಶಸ್ಸು…

Read More

ಉಗ್ರರ ಲಿಂಕ್, ಭಾರತ ವಿರೋಧಿ ಚಟುವಟಿಕೆ: 23 ಮಂದಿಯನ್ನು ಭಯೋತ್ಪಾದಕರೆಂದು ಘೋಷಿಸಿದ ಕೇಂದ್ರ – Kannada News | MHA Terror Crackdown: 23 Individuals Linked to JeM, LeT and TRF Designated as Terrorists Under UAPA

ನವದೆಹಲಿ, ಜುಲೈ 4: ದೇಶದ ಭದ್ರತೆಗೆ ಧಕ್ಕೆ ತರುತ್ತಿರುವ ಉಗ್ರಗಾಮಿ ಸಂಘಟನೆಗಳ ವಿರುದ್ಧ ಕೇಂದ್ರ ಗೃಹ ಸಚಿವಾಲಯ ಶನಿವಾರ ಮತ್ತೊಂದು ಸುತ್ತಿನ ಪ್ರಹಾರ ನಡೆಸಿದೆ. ಜೈಶ್-ಎ-ಮೊಹಮ್ಮದ್ (JeM), ಲಷ್ಕರ್-ಎ-ತೊಯ್ಬಾ (LeT), ಜಮಾತ್-ಉದ್-ದಾವಾ ಮತ್ತು ದಿ ರೆಸಿಸ್ಟೆನ್ಸ್ ಫ್ರಂಟ್ (TRF) ಸಂಘಟನೆಗಳ ಜತೆ ಸಂಪರ್ಕ ಹೊಂದಿರುವ ಬರೋಬ್ಬರಿ 23 ಜನರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (UAPA) ಸೆಕ್ಷನ್ 35ರ ಅಡಿಯಲ್ಲಿ ‘ಘೋಷಿತ ಭಯೋತ್ಪಾದಕರು’ ಎಂದು ಅಧಿಕೃತವಾಗಿ ಪ್ರಕಟಿಸಿದೆ. ಭಾರತದ ವಿವಿಧ ಭಾಗಗಳಲ್ಲಿ ನಡೆದ ಭೀಕರ ಉಗ್ರರ ದಾಳಿ…

Read More

ಐಶ್ವರ್ಯಾ ರೈ ಯಶಸ್ಸಿನ ಬಗ್ಗೆ ಅಸೂಯೆ ಪಟ್ಟಿದ್ದರೇ ಅಭಿಷೇಕ್ ಬಚ್ಚನ್?

ಅಭಿಷೇಕ್ ಬಚ್ಚನ್ (Abhishek Bachchan), ಬಾಲಿವುಡ್​​ನ ಆರಕ್ಕೇರದ ಮೂರಕ್ಕಿಳಿಯದ ನಟ. ಒಳ್ಳೆಯ ನಟರಾಗಿದ್ದರೂ ಸಹ ತಂದೆ ಹಾಗೂ ಪತ್ನಿಯ ಯಶಸ್ಸು ಮತ್ತು ಜನಪ್ರಿಯತೆಯ ಎದುರು ಮಂಕಾಗಿಬಿಟ್ಟರು. ಈಗಲೂ ಸಹ ಅಭಿಷೇಕ್ ಬಚ್ಚನ್ ಅವರು ಎಷ್ಟೇ ಒಳ್ಳೆಯ ನಟನೆ ಮಾಡಿದರೂ ತಂದೆಯೊಟ್ಟಿಗೆ ಹೋಲಿಸಿ ನೋಡಿ, ಅಭಿಷೇಕ್ ಅನ್ನು ಕಡೆಗಣಿಸುತ್ತಾರೆ ಪ್ರೇಕ್ಷಕರು. ಅಮಿತಾಬ್ ಬಚ್ಚನ್ ಮಗನಾಗಿದ್ದೇ ಅಭಿಷೇಕ್​​ಗೆ ಒಂದು ರೀತಿ ಶಾಪವೂ ಆಗಿಬಿಟ್ಟಿದೆ. ಇನ್ನು ಅವರ ಪತ್ನಿ ಐಶ್ವರ್ಯಾ ರೈಗೂ ಸಹ ದೊಡ್ಡ ಯಶಸ್ಸು, ಜನಪ್ರಿಯತೆ ಇದೆ. ಪತ್ನಿಯ ಜನಪ್ರಿಯತೆ…

Read More

ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಕುರಿತ ಪ್ರಶ್ನೆಗೆ ಕಿಚ್ಚನ ರಿಯಾಕ್ಷನ್

‘ಮಾರ್ಕ್’ ಚಿತ್ರವನ್ನು ಸುದೀಪ್ ಅವರು ಅಭಿಮಾನಿಗಳ ಜೊತೆ ವೀಕ್ಷಿಸಿದರು. ಆ ಬಳಿಕ ಮಾಧ್ಯಮಗಳ ಜೊತೆ ಮಾತನಾಡುವಾಗ ಅವರಿಗೆ ವಿಜಯಲಕ್ಷ್ಮೀ ಬಗ್ಗೆ ಪ್ರಶ್ನೆ ಮಾಡಲಾಗಿದೆ. ‘ನಮ್ಮ ಬಗ್ಗೆ ಮಾತನಾಡೋಣ, ಪಕ್ಕದ ಮನೆಯವರ ಬಗ್ಗೆ ಮಾತನಾಡೋದು ಬೇಡ’ ಎಂದು ಸುದೀಪ್ ಅವರು ನೇರವಾಗಿ ಹೇಳಿದರು. ಸುದೀಪ್ ಅವರ ಗತ್ತು ಅನೇಕರಿಗೆ ಇಷ್ಟ ಆಗಿದೆ. ದಯವಿಟ್ಟು ಆ ವಿಷಯ ಮಾತನಾಡಲು ಹೋಗಬೇಡಿ ಎಂದು ಫ್ಯಾನ್ಸ್ ಕೂಡ ಸುದೀಪ್ ಬಳಿ ಕೋರಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

‘ನಾಚಿಕೆಗೇಡಿನ ಕುಟುಂಬ’: ಕೊಲೆ ಆರೋಪಿಯ ಸಂಭ್ರಮ ನೋಡಿ ಗರಂ ಆದ ನಟ ವಿಶಾಲ್

ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದ 2024ರ ಪುಣೆ ಪೋರ್ಷೆ ಕಾರ್ ಅಪಘಾತದ (Pune Porsche Case) ಪ್ರಮುಖ ಆರೋಪಿ ವೇದಾಂತ್ ಅಗರ್ವಾಲ್ ಕುಟುಂಬವು ಜೈಲಿನಿಂದ ಬೇಲ್ ಸಿಕ್ಕಿದ್ದಕ್ಕೆ ಪಾರ್ಟಿ ಮಾಡಿ ಸಂಭ್ರಮಿಸಿದೆ ಎನ್ನಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಸುಪ್ರೀಂ ಕೋರ್ಟ್‌ನಿಂದ ಕಠಿಣ ಷರತ್ತುಗಳೊಂದಿಗೆ ಇತ್ತೀಚೆಗೆ ಜಾಮೀನು ಪಡೆದ ಬಳಿಕ, ಇಡೀ ಕುಟುಂಬ ಹೋಟೆಲ್ ಒಂದರಲ್ಲಿ ನೃತ್ಯ ಮಾಡುತ್ತಾ ಸಂಭ್ರಮಿಸುತ್ತಿರುವ ಈ ದೃಶ್ಯ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದೆ. ಕಾಲಿವುಡ್ ನಟ ವಿಶಾಲ್ (Actor Vishal)…

Read More

ಲೋಕಾಯುಕ್ತ ಅಧಿಕಾರಿಗಳನ್ನೇ 4 ಗಂಟೆ ಕಾಯಿಸಿ ಮನೆ ಬಾಗಿಲು ತೆರೆದ ಹಾಸನ ಮಹಾನಗರಪಾಲಿಕೆ ಇಂಜಿನಿಯರ್! – Kannada News | Hassan City Corporation Engineer Keeps Lokayukta Officials Waiting 4 Hours During Raid

ಹಾಸನ, ಮಾರ್ಚ್​​ 05: ಮನೆ ಮೇಲೆ ದಾಳಿ ನಡೆಸಲು ಬಂದಿದ್ದ ಲೋಕಾಯುಕ್ತ ಸಿಬ್ಬಂದಿಯನ್ನೇ ಅಧಿಕಾರಿಯೋರ್ವ ನಾಲ್ಕು ಗಂಟೆ ಕಾಯಿಸಿರುವ ಘಟನೆ ಹಾಸನದಲ್ಲಿ ನಡೆದಿದೆ. ಮಹಾನಗರಪಾಲಿಕೆ ಇಂಜಿನಿಯರ್ ಸತ್ಯನಾರಾಯಣ ಅವರ ರಕ್ಷಣಾಪುರಂ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳಗ್ಗೆ ದಾಳಿ ನಡೆಸಿದ್ದರು. ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ದೂರು ದಾಖಲಿಸಿಕೊಂಡು, ನ್ಯಾಯಾಲಯದಿಂದ ಸರ್ಚ್ ವಾರಂಟ್ ಪಡೆದು ಬೆಳಗ್ಗೆ 5:30ಕ್ಕೆ ಲೋಕಾಯುಕ್ತ ತಂಡ ಆಗಮಿಸಿತ್ತು. ಆದರೆ ಸತ್ಯನಾರಾಯಣ್ ಅವರು ಬಾಗಿಲು ತೆರೆಯಲು ನಿರಾಕರಿಸಿದ್ದರಿಂದ ಸುಮಾರು ಗಂಟೆಗಳ ಕಾಲ…

Read More

Gratuity Calculator: ಗ್ರಾಚ್ಯುಟಿ ಎಂದರೇನು? ಕೆಲಸ ಬಿಟ್ಟರೆ ಎಷ್ಟು ಹಣ ಸಿಗಬಹುದು? ಇಲ್ಲಿದೆ ಲೆಕ್ಕಾಚಾರ – Kannada News | Gratuity calculator, formula to count how much money you get from employer after end of the service

Gratuity Calculator: ನೀವು ಉದ್ಯೋಗಿಯೇ? ನಿಮಗೆ ಪಿಎಫ್ ಖಾತೆ ಇದೆಯೇ? ನೀವು ಇಪಿಎಫ್‌ನಿಂದ ಹಲವು ಪ್ರಯೋಜನಗಳನ್ನು ಪಡೆಯಬಹುದು. ನಿಮ್ಮ ಉದ್ಯೋಗ ಸೇವೆಯ ಸಮಯದಲ್ಲಿ, ನಿಮ್ಮ ಸಂಬಳವನ್ನು ಪ್ರತಿ ತಿಂಗಳು ಕಡಿತಗೊಳಿಸಿ ಪಿಎಫ್ ಖಾತೆಗೆ ಜಮಾ ಮಾಡಲಾಗುತ್ತದೆ. ನಿಮ್ಮ ಅಗತ್ಯಗಳಿಗೆ ಅನುಗುಣವಾಗಿ ನೀವು ಇದರಿಂದ ಹಣವನ್ನು ಭಾಗಶಃ ಹಿಂಪಡೆಯಬಹುದು. ನಿವೃತ್ತಿಯ ನಂತರ ನೀವು ಅದನ್ನು ಸಂಪೂರ್ಣವಾಗಿ ತೆಗೆದುಕೊಳ್ಳಬಹುದು. ಪಿಎಫ್ ಖಾತೆಯನ್ನು ಹೊಂದಿರುವವರು ತಮ್ಮ ಸೇವೆಯನ್ನು ಅವಲಂಬಿಸಿ ನಿವೃತ್ತಿಯ ನಂತರ ಇಪಿಎಸ್ ಪಿಂಚಣಿಯನ್ನು ಸಹ ಪಡೆಯುತ್ತಾರೆ. ಉದ್ಯೋಗಿಗಳಿಗೆ ಇಪಿಎಫ್, ಇಪಿಎಸ್…

Read More

ಕುಮಾರಸ್ವಾಮಿ ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು ನೋಡಿ!

ಬೆಂಗಳೂರು, ಏಪ್ರಿಲ್ 21: ಸಚಿವ ಜಮೀರ್ ಅಹ್ಮದ್ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಜತೆ ರಹಸ್ಯವಾಗಿ ಮಾತುಕತೆ ನಡೆಸಿದ್ದು, ಜೆಡಿಎಸ್ ಸೇರ್ಪಡೆ ಬಗ್ಗೆ ಚರ್ಚಿಸಿದ್ದಾರೆ ಎಂಬ ವದಂತಿಗಳ ಬಗ್ಗೆ ಇದೀಗ ಸ್ಪಷ್ಟನೆ ದೊರೆತಿದೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿದ ಜಮೀರ್ ಅಹ್ಮದ್ ಖಾನ್, ಅವೆಲ್ಲ ಬರೀ ಊಹಾಪೋಹ ಅಷ್ಟೆ. ನಾನ್ಯಾಕೆ ಜೆಡಿಎಸ್ ಸೇರಬೇಕು? ಕಾಂಗ್ರೆಸ್ ಪಕ್ಷ ನನಗೆ ಎಲ್ಲವನ್ನೂ ಕೊಟ್ಟಿದೆ ಎಂದಿದ್ದಾರೆ. ನಾನು 2017ರಲ್ಲಿ ಕಾಂಗ್ರೆಸ್‌ಗೆ ಬಂದೆ. 2018ರಲ್ಲಿ ಸಮ್ಮಿಶ್ರ ಸರ್ಕಾರವಿದ್ದಾಗಲೂ ನಾನು ಮಂತ್ರಿಯಾಗುತ್ತೇನೆ…

Read More