Headlines

Karnataka Weather Forecast: ಬೆಂಗಳೂರು ಸೇರಿ ಕರಾವಳಿ, ದಕ್ಷಿಣ ಒಳನಾಡಲ್ಲಿ 2 ದಿನ ಭಾರಿ ಮಳೆ ನಿರೀಕ್ಷೆ – Kannada News | Karnataka Weather Forecast: Bengaluru, Coastal And South Interior Areas To Witness 2 Days Of Heavy Rainfall

ಬೆಂಗಳೂರು, ಜೂನ್​​ 16: ರಾಜ್ಯ ರಾಜಧಾನಿ ಬೆಂಗಳೂರಿಗೆ ಮುಂದಿನ ಎರಡು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ನಗರದಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಗುಡುಗು-ಮಿಂಚಿನೊಂದಿಗೆ ವರುಣಾರ್ಭಟ ಇರುವ ಬಗ್ಗೆ ಅಂದಾಜಿಸಲಾಗಿದ್ದು, ಮುಂಗಾರು ಚುರುಕುಗೊಂಡಿರುವ ಹಿನ್ನೆಲೆಯಲ್ಲಿ ರಾಜ್ಯದ ಬಹುತೇಕ ಭಾಗಗಳಲ್ಲಿ ಇಂದು ಯೆಲ್ಲೋ ಅಲರ್ಟ್ ನೀಡಲಾಗಿದೆ. ಕರಾವಳಿ, ದಕ್ಷಿಣ ಒಳನಾಡಲ್ಲಿ ಭಾರೀ ಮಳೆ ನಿರೀಕ್ಷೆ ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬುಧವಾರ ಮತ್ತು ಗುರುವಾರ…

Read More

ರಾಜಸ್ಥಾನದ ಬಲೋತ್ರಾದಲ್ಲಿ ಬಸ್ ಅಪಘಾತದಲ್ಲಿ 6 ಜನ ಸಾವು, ಹಲವರಿಗೆ ಗಾಯ – Kannada News | 6 dead several injured in bus accident in Balotra

ಜೈಪುರ, ಫೆಬ್ರವರಿ 27: ರಾಜಸ್ಥಾನದ ಬಲೋತ್ರಾ ಜಿಲ್ಲೆಯ ಸರ್ವಾಡಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ-25ರಲ್ಲಿ ಇಂದು ನಡೆದ ಭೀಕರ ರಸ್ತೆ ಅಪಘಾತದಲ್ಲಿ (Accident) 6 ಮಂದಿ ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇಂದು ಸಂಜೆ 4 ಗಂಟೆ ಸುಮಾರಿಗೆ ಸ್ಲೀಪರ್ ಬಸ್ ಓವರ್‌ಟೇಕ್ ಮಾಡಲು ಪ್ರಯತ್ನಿಸುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ಟ್ರೇಲರ್‌ಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಬಸ್ ಜೋಧ್‌ಪುರದಿಂದ ಸಂಚೋರ್‌ಗೆ ಪ್ರಯಾಣಿಸುತ್ತಿದ್ದಾಗ, ಟ್ರೇಲರ್ ಜೋಧ್‌ಪುರದ ಕಡೆಗೆ ಹೋಗುತ್ತಿತ್ತು. ಬಸ್​ನ ಕೆಲವು ಭಾಗಗಳಲ್ಲಿ ರಕ್ತ…

Read More

ಹುಬ್ಬಳ್ಳಿ ವೇದಿಕೆಯಲ್ಲಿ ಪೈರಸಿ ಪದ ಯಾಕೆ ಬಳಸಿಲ್ಲ: ಉತ್ತರ ನೀಡಿದ ಕಿಚ್ಚ ಸುದೀಪ್ – Kannada News | Mark Movie actor Kichcha Sudeep interview about Darshan fans controversy

ಹುಬ್ಬಳ್ಳಿಯಲ್ಲಿ ಇತ್ತೀಚೆಗೆ ‘ಮಾರ್ಕ್’ ಚಿತ್ರದ (Mark Kannada Movie) ಪ್ರೀ-ರಿಲೀಸ್ ಇವೆಂಟ್ ನಡೆಯಿತು. ಆ ವೇದಿಕೆಯಲ್ಲಿ ಸುದೀಪ್ ಅವರು ಮಾತನಾಡಿದ ನಂತರ ದರ್ಶನ್ ಅಭಿಮಾನಿಗಳು ರೊಚ್ಚಿಗೆದ್ದರು. ‘ಮಾತಿಗೆ ಬದ್ಧ, ಯುದ್ಧಕ್ಕೆ ಸಿದ್ಧ’ ಎಂದು ಸುದೀಪ್ ಹೇಳಿದ್ದರ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪರ-ವಿರೋಧದ ಚರ್ಚೆ ಆಗುತ್ತಿದೆ. ತಾವು ಮಾತನಾಡಿದ್ದು ಪೈರಸಿ ಬಗ್ಗೆ ಎಂದು ಸುದೀಪ್ (Kichcha Sudeep) ಹೇಳಿದ್ದಾರೆ. ಹಾಗಾದ್ರೆ ಆ ವೇದಿಕೆಯಲ್ಲಿ ಪೈರಸಿ ಎಂಬ ಪದವನ್ನು ಸುದೀಪ್ ಯಾಕೆ ಬಳಸಲಿಲ್ಲ ಎಂಬ ಪ್ರಶ್ನೆ ಕೂಡ ಉದ್ಘವ ಆಗಿದೆ….

Read More

Hindu Traditions: ದೇಹದ ಸೂರ್ಯ-ಚಂದ್ರ ಭಾಗಗಳು; ಬಲಗಾಲಿಟ್ಟು ಮನೆಗೆ ಬಾ ಎನ್ನುವುದೇಕೆ ಗೊತ್ತಾ?

ಹಿಂದೂ ಸಂಪ್ರದಾಯದಲ್ಲಿ ಯಾವುದೇ ಸ್ಥಳಕ್ಕೆ ಪ್ರವೇಶಿಸುವಾಗ ಬಲಗಾಲು ಅಥವಾ ಎಡಗಾಲು ಇಡುವಿಕೆಗೆ ವಿಶೇಷ ಮಹತ್ವವಿದೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ನಾವು ಯಾವುದೇ ಕೆಲಸಕ್ಕೆ ಹೊರಟಾಗ ಅಥವಾ ಹೊಸ ಸ್ಥಳಕ್ಕೆ ಪ್ರವೇಶಿಸುವಾಗ ಯಾವ ಕಾಲು ಇಡಬೇಕು ಎಂಬುದು ಭಾರತೀಯ ಸಂಸ್ಕೃತಿಯಲ್ಲಿ ಮಹತ್ವ ಪಡೆದಿದೆ. ಉದಾಹರಣೆಗೆ, ಮದುವೆಯಾದ ಕನ್ಯೆ ಅತ್ತೆಯ ಮನೆಗೆ ಪ್ರವೇಶಿಸುವಾಗ ಬಲಗಾಲಿಟ್ಟು ಬಾರಮ್ಮ ಎಂದು ಹೇಳುವುದು ರೂಢಿ. ಈ…

Read More

ಗಿಲ್ಲಿಗೆ ಉಘೇ ಎಂದ ರಾಜಕೀಯ ನಾಯಕರು; ಒಬ್ಬರಾದ ಬಳಿಕ ಒಬ್ಬರ ಭೇಟಿ – Kannada News | Gilli’s Political Backing: Karnataka Leaders Congratulate TV Artist for Reality Show Success

ಸಿನಿಮಾ ರಂಗಕ್ಕೂ ರಾಜಕೀಯ ನಾಯಕರಿಗೂ ಒಂದು ನಂಟು ಇರುತ್ತದೆ. ಚುನಾವಣೆ ವೇಳೆ ಸಿನಿಮಾ ಸೆಲೆಬ್ರಿಟಿಗಳನ್ನು ಕರೆಸಿ ಪ್ರಚಾರ ಮಾಡಲಾಗುತ್ತದೆ. ಈ ಕಾರಣದಿಂದಲೇ ರಾಜಕೀಯ ನಾಯಕರು ಕಲಾವಿದರ ಜೊತೆ ಒಳ್ಳೆಯ ಬಾಂಧವ್ಯ ಹೊಂದಿರುತ್ತಾರೆ. ಆದರೆ, ಕಿರುತೆರೆ ಕಲಾವಿದರು ಹಾಗೂ ರಿಯಾಲಿಟಿ ಶೋ ಸ್ಪರ್ಧಿಗಳಿಗೆ ರಾಜಕೀಯ ನಾಯಕರ ಬೆಂಬಲ ಸಿಗೋದು ಕಡಿಮೆ. ಆದರೆ, ಗಿಲ್ಲಿ ನಟ (Gilli Nata) ಈ ವಿಷಯದಲ್ಲಿ ಭಿನ್ನ. ಅವರನ್ನು ವಿವಿಧ ಪಕ್ಷದ ನಾಯಕರು ಭೇಟಿ ಮಾಡಿದ್ದಾರೆ, ಕರೆ ಮಾಡಿ ಅಭಿನಂದನೆ ತಿಳಿಸಿದ್ದಾರೆ. ಗಿಲ್ಲಿ ನಟ…

Read More

ಖಾಕಿ ಪಡೆಯ ಮಾನವೀಯತೆ: 73 ವೃದ್ಧರು ಹಾಗೂ ಒಂಟಿ ಮಹಿಳೆಯರ ಬಾಳಿಗೆ ಆಸರೆಯಾದ ವಿಜಯಪುರ ಪೊಲೀಸರು! – Kannada News | Karnataka Police Community Outreach: Vijayapura Cops Help 73 Access Social Benefits

ವಿಜಯಪುರ, ಮೇ.13: ಅಪರಾಧ ಕೃತ್ಯಗಳ ತನಿಖೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವುದಷ್ಟೇ ಪೊಲೀಸರ ಕೆಲಸ ಎಂದು ಭಾವಿಸಿದವರಿಗೆ ವಿಜಯಪುರ ಜಿಲ್ಲಾ ಪೊಲೀಸರು ತಮ್ಮ ಸಮಾಜಮುಖಿ ಕಾರ್ಯದ ಮೂಲಕ ಹೊಸ ಮಾದರಿ ತೋರಿದ್ದಾರೆ. ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗಿದ್ದ 73 ಜನ ವೃದ್ಧರು ಮತ್ತು ಒಂಟಿ ಮಹಿಳೆಯರ ಮನೆ ಬಾಗಿಲಿಗೆ ತೆರಳಿ ಅವರಿಗೆ ವಿವಿಧ ಯೋಜನೆಗಳ ಸೌಲಭ್ಯ ದೊರಕಿಸಿಕೊಡುವ ಮೂಲಕ ಪೊಲೀಸರು ‘ಆಸರೆ’ಯಾಗಿದ್ದಾರೆ. ವೃದ್ಧಾಪ್ಯ ವೇತನ, ವಿಧವಾ ವೇತನ, ವಿಕಲಚೇತನ ಪಿಂಚಣಿ, ಇಂದಿರಾ ಪಿಂಚಣಿ, ಸಂಧ್ಯಾ…

Read More

ಬೆಂಗಳೂರು ವಿವಿಯಲ್ಲಿ ಏರ್ ಆಂಬ್ಯುಲೆನ್ಸ್ ಹೆಲಿಪ್ಯಾಡ್​​ ನಿರ್ಮಾಣಕ್ಕೆ ಪರ ವಿರೋಧ: ಏನಿದು ವಿವಾದ? – Kannada News | Air ambulance helipad Proposed on Bangalur University campus: Students object

ಬೆಂಗಳೂರು, ಏಪ್ರಿಲ್​​ 14: ಬೆಂಗಳೂರು ವಿಶ್ವವಿದ್ಯಾಲಯ (Bangaluru University) ಜ್ಞಾನಭಾರತಿ ಆವರಣ ನಗರಕ್ಕೆ ಒಂದು ರೀತಿ ಆಕ್ಸಿಜನ್ ಪ್ಲಾಂಟ್ ಇದ್ದಂತೆ. ಈ ಆವರಣದಲ್ಲಿ ಈಗಾಗಲೇ ಸಾಕಷ್ಟು ಸಂಸ್ಥೆಗಳಿಗೆ ಜಾಗ ನೀಡಲಾಗಿದೆ. ಇದೀಗ ಇಲ್ಲಿ ರೋಗಿಗಳ ತುರ್ತು ಚಿಕಿತ್ಸೆಗೆ ನೆರವಾಗಲು ಏರ್ ಆಂಬುಲೆನ್ಸ್ ಹೆಲಿಪ್ಯಾಡ್ (Air Ambulance Helipad) ನಿರ್ಮಾಣ ಮಾಡಲು ಒತ್ತಾಯ ಕೇಳಿಬಂದಿದೆ. ಏರ್ ಆಂಬುಲೆನ್ಸ್ ಹೆಲಿಪ್ಯಾಡ್​ಗೆ ಶಾಸಕ ಒತ್ತಾಯ ಬೆಂಗಳೂರಿನಲ್ಲಿ 1100 ಎಕರೆಗಳ ವಿಶಾಲ ವ್ಯಾಪ್ತಿ ಹೊಂದಿರುವ ಬೆಂಗಳೂರು ವಿಶ್ವವಿದ್ಯಾಲಯ ಈಗ ಕಿರಿದಾಗಿದೆ. ಕೇಂದ್ರ ಹಾಗೂ…

Read More

ಕಾಂಗ್ರೆಸ್​​​​ನ ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು! – Kannada News | NCLT Bengaluru Declares Congress MLC Naseer Ahmed Bankrupt Over RS 1,454 Crore Personal Guarantee Dues, so he Faces Disqualification

ಬೆಂಗಳೂರು, (ಜೂನ್ 12): ಬೆಂಗಳೂರಿನಲ್ಲಿರುವ ಮೆಸರ್ಸ್ ಸ್ಕಾಟ್ಸ್ ಗಾರ್ಮೆಂಟ್ಸ್ ಲಿಮಿಟೆಡ್‌ನ 1,454 ಕೋಟಿ ರೂಪಾಯಿ ಬಾಕಿ ಸಾಲವನ್ನು ಮರುಪಾವತಿಸಲು ವಿಫಲರಾದ ಕಾಂಗ್ರೆಸ್‌ ವಿಧಾನ ಪರಿಷತ್ ಸದಸ್ಯ ನಸೀರ್ ಅಹ್ಮದ್  (Congress MLC Naseer Ahmed  )ಅವರನ್ನು ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿ (NCLT)ಯ ಬೆಂಗಳೂರು ಪೀಠ ‘ದಿವಾಳಿ’ ಎಂದು ಘೋಷಿಸಿದೆ. ಇದರಿಂದಾಗಿ ಇದೀಗ ಅವರ MLC ಸ್ಥಾನಕ್ಕೆ ಕುತ್ತು ಬಂದಿದೆ. IBC-2016ರ ಅಡಿಯಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಕೆನರಾ ಬ್ಯಾಂಕ್ ಮತ್ತು ಐಡಿಬಿಐ ಬ್ಯಾಂಕ್ ಜೂನ್…

Read More

World Refugee Day 2026: ಜೂನ್‌ 20 ರಂದು ವಿಶ್ವ ನಿರಾಶ್ರಿತರ ದಿನವನ್ನು ಆಚರಿಸುವುದು ಏಕೆ? ಇಲ್ಲಿದೆ ಮಾಹಿತಿ – Kannada News | World Refugee Day 2026: Know the history and significance of World Refugee Day

ವಿಶ್ವ ನಿರಾಶ್ರಿತರ ದಿನImage Credit source: Pinterest ಯುದ್ಧ, ಆರ್ಥಿಕ ಬಿಕ್ಕಟ್ಟು, ರಾಜಕೀಯ ಗಲಭೆ, ಪ್ರಾಕೃತಿಕ ವಿಕೋಪ ಹಾಗೂ ಹಿಂಸಾಚಾರ ಹೀಗೆ ನಾನಾ ಕಾರಣಗಳಿಂದ ಊರು, ದೇಶ ಬಿಟ್ಟು ಹೋಗುವವರೇ ಹೆಚ್ಚು. ಹೀಗೆ ಊರು ಬಿಟ್ಟು ಬೇರೆ ಕಡೆಗೆ ಹೋದವರು ಬದುಕು ಕಟ್ಟಿಕೊಳ್ಳಲು ಒದ್ದಾಡುತ್ತಿದ್ದಾರೆ. ಅವರ ಬದುಕು ದಿನನಿತ್ಯ ಹೋರಾಟವಾಗಿದೆ. ಹೀಗಾಗಿ ಅಂತಹವರಿಗೆ ಮೂಲಸೌಕರ್ಯ ಹಾಗೂ ನಿರಾಶ್ರಿತರ ಸಮಸ್ಯೆಗಳನ್ನು ಆಲಿಸಲು, ಪುನರ್‌ವಸತಿಯ ಬಗ್ಗೆ ಜಾಗೃತಿ ಮೂಡಿಸಲು ಜೂನ್ 20 ರಂದು ವಿಶ್ವ ನಿರಾಶ್ರಿತರ ದಿನವನ್ನು (World Refugee…

Read More

‘45’ ಸಿನಿಮಾ ಹೇಗಿದೆ? ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಫ್ಯಾನ್ಸ್ – Kannada News | 45 Movie Twitter Review Fans Happy After Watching Shivarajkumar Upendra And Raj Movie

‘45’ ಸಿನಿಮಾ (45 Movie) ಇಂದು (ಡಿಸೆಂಬರ್ 25) ರಿಲೀಸ್ ಆಗಿದೆ. ಈ ಸಿನಿಮಾದಲ್ಲಿ ಉಪೇಂದ್ರ, ರಾಜ್ ಬಿ ಶೆಟ್ಟಿ, ಶಿವರಾಜ್​ಕುಮಾರ್ ನಟಿಸಿದ್ದಾರೆ. ಈ ಸಿನಿಮಾ ನೋಡಿದ ಫ್ಯಾನ್ಸ್ ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಅಭಿಪ್ರಾಯ ತಿಳಿಸುತ್ತಿದ್ದಾರೆ. ಅನೇಕರು ಈ ಚಿತ್ರವನ್ನು ಮೆಚ್ಚಿಕೊಂಡಿದ್ದಾರೆ. ಟ್ವಿಟರ್​​ನಲ್ಲಿ ಈ ವಿಷಯವನ್ನು ಹಂಚಿಕೊಳ್ಳುತ್ತಿದ್ದಾರೆ. ಸಿನಿಮಾದಲ್ಲಿ ಯಾವ ವಿಷಯ ಹೆಚ್ಚು ಇಷ್ಟ ಆಗುತ್ತಿದೆ ಎಂಬುದನ್ನು ಹೇಳಿದ್ದಾರೆ. ಅರ್ಜುನ್ ಜನ್ಯ ಅವರು ಮ್ಯೂಸಿಕ್ ಡೈರೆಕ್ಟರ್ ಆಗಿ ಫೇಮಸ್ ಆದವರು. ಇದೇ ಮೊದಲ ಬಾರಿಗೆ ಅವರು ‘45’…

Read More