Headlines

ಸಿನಿಮಾ ಬಿಡುಗಡೆಗೂ ಮುನ್ನ ದೇವರ ಮೊರೆಹೋಗಿ, ‘ಇಡೀ ದೇಶಕ್ಕಾಗಿ ಪ್ರಾರ್ಥಿಸಿದೆ’ ಎಂದ ಅಕ್ಷಯ್ ಕುಮಾರ್

ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರು ‘ಭೂತ್ ಬಂಗ್ಲಾ’ (Bhooth Bangla) ಸಿನಿಮಾದ ಬಿಡುಗಡೆಯ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಶೀಘ್ರದಲ್ಲೇ ಈ ಚಿತ್ರ ರಿಲೀಸ್ ಆಗಲಿದೆ. ಬಿಡುಗಡೆಗೂ ಮುನ್ನ ಅವರು ದೇವರ ಮೊರೆಹೋಗಿದ್ದಾರೆ. ಬುಧವಾರ (ಏಪ್ರಿಲ್ 1) ಬೆಳಿಗ್ಗೆ ಮಧ್ಯಪ್ರದೇಶದ ಉಜ್ಜಯಿನಿಯ ಪ್ರಸಿದ್ಧ ಶ್ರೀ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಅಕ್ಷಯ್ ಕುಮಾರ್ (Akshay Kumar) ಜೊತೆ ಅವರ ಅತ್ತೆ, ಹಿರಿಯ ನಟಿ ಡಿಂಪಲ್ ಕಪಾಡಿಯಾ ಸಾಥ್ ನೀಡಿದರು. ದೇವಸ್ಥಾನಕ್ಕೆ…

Read More

ನಿರುದ್ಯೋಗಿಗಳಿಗೆ ಗುಡ್​ ನ್ಯೂಸ್​: ಸಾವಿರರು ಜನರಿಗೆ ಉದ್ಯೋಗವಕಾಶ; ಸಿಎಂ ಸಭೆಯಲ್ಲಿ ಮಹತ್ವದ ನಿರ್ಧಾರ

ಬೆಂಗಳೂರು, ಏಪ್ರಿಲ್​ 13: ಗೃಹಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ನೇತೃತ್ವದಲ್ಲಿ ಇಂದು ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 67ನೇ ಸಭೆ ಮಾಡಲಾಗಿದೆ. 11 ಹೊಸ ಬಂಡವಾಳ ಹೂಡಿಕೆ ಹಾಗೂ 6 ಹೆಚ್ಚುವರಿ ಬಂಡವಾಳ ಹೂಡಿಕೆ ಸೇರಿದಂತೆ ಒಟ್ಟು 17 ಯೋಜನಾ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದೆ. 18,430.44 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ ನೀಡಿದ್ದು, ಸುಮಾರು 15,032 ಜನರಿಗೆ ಉದ್ಯೋಗವಕಾಶ ಸಿಗಲಿದೆ. ರಾಜ್ಯದ ವಿವಿಧ ಜಿಲ್ಲೆಗಳಿಗೆ ಕೋಟ್ಯಂತರ ರೂ…

Read More

ಸ್ಯಾಂಡ್​​ವಿಚ್​ ಆಗೋದನ್ನು ತಪ್ಪಿಸಿಕೊಳ್ಳಲು ನಿರ್ಧರಿಸಿದ ಸಲ್ಮಾನ್ ಖಾನ್ – Kannada News | Salman Khan’s ‘Battle of Galwan’ Shifts to Aug 15: To Aviod big clash

ಬಾಲಿವುಡ್ ನಟ ಸಲ್ಮಾನ್ ಖಾನ್ (Salman Khan) ಅವರು ಬಾಲಿವುಡ್​​ನ ಸ್ಟಾರ್ ಹೀರೋ ಎಂಬುದು ನಿಜ. ಆದರೆ, ಈಗ ಅವರಿಗೆ ಮೊದಲಿನ ಬೇಡಿಕೆ ಉಳಿದುಕೊಂಡಿಲ್ಲ. ಅವರ ವೃತ್ತಿ ಜೀವನ ಡಲ್ ಆಗಿದೆ. ಮೊದಲಿನಷ್ಟು ಖಡಕ್ ಸಿನಿಮಾಗಳನ್ನು ನೀಡಲು ಅವರಿಂದ ಸಾಧ್ಯವಾಗುತ್ತಿಲ್ಲ. ಬಾಲಿಶ ಸ್ಕ್ರಿಪ್ಟ್​​ಗ ಆಯ್ಕೆ ಕಾರಣಕ್ಕೆ ಸಿನಿಮಾ ಓಡುತ್ತಿಲ್ಲ. ಹೀಗಿರುವಾಗಲೇ ಈಗ ಸಲ್ಮಾನ್ ಖಾನ್ ಅವರು ಸ್ಯಾಂಡ್​​ವಿಚ್ ಆಗೋದನ್ನು ತಪ್ಪಿಸಿಕೊಳ್ಳಲು ಒಂದು ಪ್ಲ್ಯಾನ್ ರೂಪಿಸಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ. ಬಾಲಿವುಡ್​ ಅಲ್ಲಿ ಸಲ್ಮಾನ್ ಖಾನ್ ಅವರ…

Read More

Vastu Dosh: ಮನೆಯಲ್ಲಿ ವಾಸ್ತು ದೋಷವಿದ್ದರೆ ಈ ಲಕ್ಷಣಗಳು ಕಂಡುಬರುತ್ತದೆ! – Kannada News | Vastu Dosh: Identify Signs and Simple Remedies for a Harmonious Home

ವಾಸ್ತು ಶಾಸ್ತ್ರವು ಒಂದು ಪ್ರಾಚೀನ ವಿಜ್ಞಾನ. ನಿಮ್ಮ ಮನೆಯಲ್ಲಿ ಯಾವುದೇ ವಾಸ್ತು ದೋಷಗಳಿವೆಯೇ ಎಂದು ನಿರ್ಧರಿಸಲು ಬಳಸಬಹುದಾದ ಕೆಲವು ಚಿಹ್ನೆಗಳನ್ನು ವಾಸ್ತು ಶಾಸ್ತ್ರವು ವಿವರಿಸುತ್ತದೆ. ನಿಮ್ಮ ಮನೆಯಲ್ಲಿ ಈ ಲಕ್ಷಣಗಳು ಕಂಡುಬಂದರೆ, ಅವುಗಳನ್ನು ನಿರ್ಲಕ್ಷಿಸಬೇಡಿ ಮತ್ತು ಅವುಗಳನ್ನು ಸರಿಪಡಿಸಲು ಕ್ರಮಗಳನ್ನು ತೆಗೆದುಕೊಳ್ಳಿ. ಮನೆಯಲ್ಲಿ ವಾಸ್ತು ದೋಷ: ಕಠಿಣ ಪರಿಶ್ರಮದ ಹೊರತಾಗಿಯೂ ಯಶಸ್ಸಿನ ಕೊರತೆ, ಯಾವಾಗಲೂ ಸಮಸ್ಯೆ ವಾಸ್ತು ದೋಷದ ಸಂಕೇತವೆಂದು ಪರಿಗಣಿಸಲಾಗುತ್ತದೆ. ಮನೆಯಲ್ಲಿ ನಿರಂತರ ಆರೋಗ್ಯ ಮತ್ತು ಆರ್ಥಿಕ ಸಮಸ್ಯೆಗಳು ಸಹ ವಾಸ್ತು ದೋಷದ ಸಂಕೇತಗಳಾಗಿವೆ. ಇದಲ್ಲದೇ…

Read More

ಸೋತ RCB ತಂಡದ ಫೈನಲ್​ ಲೆಕ್ಕಾಚಾರ ಹೀಗಿದೆ – Kannada News | RCB’s Final Qualification Scenarios in WPL 2026

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ ಸೀಸನ್-4 ರಲ್ಲಿ ಸತತ 5 ಪಂದ್ಯಗಳಲ್ಲಿ ಗೆಲುವು ದಾಖಲಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಕೊನೆಗೂ ಸೋಲುಣಿಸುವಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಯಶಸ್ವಿಯಾಗಿದೆ. ಈ ಸೋಲಿನೊಂದಿಗೆ ಆರ್​ಸಿಬಿ ತಂಡದ ಫೈನಲ್​ ಲೆಕ್ಕಾಚಾರ ಕೂಡ ಬದಲಾಗಿದೆ. Source link

Read More

RCB-CSK ಪಂದ್ಯ: ಸ್ಟೇಡಿಯಂ ಬಳಿ ಅನುಮಾನಾಸ್ಪದವಾಗಿ ಓಡಾಡ್ತಿದ್ದ 8 ಜನ ಪೊಲೀಸ್ ವಶಕ್ಕೆ

ಬೆಂಗಳೂರು, ಏಪ್ರಿಲ್​​ 05: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದು ಸಂಜೆ 7.30ಕ್ಕೆ ಆರ್​ಸಿಬಿ (RCB) ಹಾಗೂ ಚೆನ್ನೈ ತಂಡದ ನಡುವೆ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಪಂದ್ಯ ಕಣ್ತುಂಬಿಕೊಳ್ಳಲು ಫ್ಯಾನ್ಸ್​ ಕಾತರರಾಗಿದ್ದು, ಕ್ರೀಡಾಂಗಣದತ್ತ ಆಗಮಿಸುತ್ತಿದ್ದಾರೆ. ಕ್ರೀಡಾಂಗಣದ ಬಳಿ ಬಿಗಿ ಪೊಲೀಸ್ ಭದ್ರತೆ ನಿಯೋಜಿಸಲಾಗಿದ್ದು, ಪ್ರತಿಯೊಬ್ಬರನ್ನು ಪರಿಶೀಲನೆ ನಡೆಸಿ ಒಳ ಬಿಡುತ್ತಿದ್ದಾರೆ. ಈ ಮಧ್ಯೆ ಅನುಮಾನಸ್ಪದವಾಗಿ ಓಡಾಡುತ್ತಿದ್ದ ಜಾರ್ಖಂಡ್ ಮೂಲದ ನಾಲ್ವರು ಸೇರಿ ಒಟ್ಟು 8 ಜನರನ್ನು ಪೊಲೀಸರು ವಶಕ್ಕೆ ಪಡಿದಿದ್ದಾರೆ. ಕಳ್ಳತನ ಮಾಡಿದರೆ ಕಟ್ಟುನಿಟ್ಟಿನ ಕ್ರಮ ಎಂದ ಸೀಮಂತ್…

Read More

ಆಲ್ಕೋಹಾಲ್ ಖರೀದಿಸಲು ಹಣ ನೀಡದ ಅಮ್ಮನನ್ನು ಕೊಂದ ಮಗ – Kannada News | Maharashtra Man kills his mother for not giving money to buy liquor

ಲಾತೂರ್, ಜನವರಿ 30: ಮಹಾರಾಷ್ಟ್ರದ ಲಾತೂರ್ ಜಿಲ್ಲೆಯಲ್ಲಿ ಆಲ್ಕೋಹಾಲ್ (Alcohol) ಖರೀದಿಸಲು ಹಣ ನೀಡಲು ನಿರಾಕರಿಸಿದ ಕಾರಣದಿಂದ ವ್ಯಕ್ತಿಯೊಬ್ಬ ತನ್ನ 65 ವರ್ಷದ ತಾಯಿಯನ್ನು ಕೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಸೋಮವಾರ ಮಧ್ಯರಾತ್ರಿ ಉದ್ಗೀರ್ ತಹಸಿಲ್‌ನ ಕರ್ಖೇಲಿ ಗ್ರಾಮದಲ್ಲಿ ನಡೆದ ಕೊಲೆ ಆರೋಪದ ಮೇಲೆ ಆರೋಪಿ ಸೈಲಾನಿ ಬಕ್ಷುದ್ದೀನ್ ಮುಂಜೇವರ್ ಎಂಬ 45 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ. ಆ ಆರೋಪಿ ಮದ್ಯದ ಚಟ ಹೊಂದಿದ್ದ. ಮದ್ಯ ಖರೀದಿಸಲು ತನ್ನ ವೃದ್ಧ ತಾಯಿ ಯಾಸಿನ್‌ಬಿಯಿಂದ ಪದೇ ಪದೇ ಹಣ…

Read More

KSRTC ಬಸ್​​ಗೆ ಹಿಂದಿನಿಂದ ಬೊಲೆರೋ ಪಿಕ್-ಅಪ್ ಡಿಕ್ಕಿ: ಚಾಲಕ ಬದುಕಿದ್ದೇ ಪವಾಡ – Kannada News | Bolero Pick Up Rear Ends KSRTC Bus Near Nelamangala; CCTV Video Goes Viral

ನೆಲಮಂಗಲ, ಜನವರಿ 16: ಚಾಲಕನ ನಿಯಂತ್ರಣ ತಪ್ಪಿ KSRTC ಬಸ್​​ಗೆ ಹಿಂದಿನಿಂದ ಬೊಲೆರೋ ಪಿಕ್-ಅಪ್ ಡಿಕ್ಕಿಯಾಗಿರುವ ಘಟನೆ ನೆಲಮಂಗಲ ತಾಲೂಕಿನ ಕೆರೆಕತ್ತಗಿನೂರು ಗೇಟ್ ಬಳಿ ನಡೆದಿದೆ. ಅಪಘಾತದಲ್ಲಿ ಪವಾಡ ಎಂಬಂತೆ ಬೊಲೆರೋ ಪಿಕ್-ಅಪ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ಘಟನೆ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಸ್ತೆಯ ಕಾಮಗಾರಿ ಹಿನ್ನೆಲೆ ಒಂದೇ ಟ್ರ್ಯಾಕ್​​ನಲ್ಲಿ ವಾಹನಗಳು ಸಂಚಾರ ನಡೆಸುತ್ತಿದ್ದು, ಎರಡು ದಿನದ ಹಿಂದೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ…

Read More

ಉಡುಪಿ ಜಿಲ್ಲೆಯಲ್ಲಿ ಜೀವ ಜಲಕ್ಕೆ ಹಾಹಾಕಾರ: ಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ! – Kannada News | Drinking Water Crisis in Udupi: Villagers Risk Boat Journey Daily to Fetch Water in Byndoor

ಉಡುಪಿ, ಏಪ್ರಿಲ್ 22: ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಅತ್ತಿಕೋಣೆ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದ್ದು, ಸುಮಾರು 75ಕ್ಕೂ ಹೆಚ್ಚು ಕುಟುಂಬಗಳು ಜೀವಜಲಕ್ಕಾಗಿ ಪರದಾಡುತ್ತಿವೆ. ಇಲ್ಲಿನ ನಿವಾಸಿಗಳು ಪ್ರತಿದಿನ ಸೌಪರ್ಣಿಕಾ ನದಿ ದಾಟಿ ದೋಣಿಯ ಮೂಲಕ ನೀರು ತರುವ ಅನಿವಾರ್ಯತೆಯನ್ನು ಎದುರಿಸುತ್ತಿದ್ದಾರೆ. ಕಳೆದ 20 ವರ್ಷಗಳಿಂದ ಈ ನೀರಿನ ಸಮಸ್ಯೆ ಗ್ರಾಮವನ್ನು ಕಾಡುತ್ತಿದೆ. ಜನಪ್ರತಿನಿಧಿಗಳು ಮತ್ತು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಈ ಸಮಸ್ಯೆಯನ್ನು ಪರಿಹರಿಸಲು ವಿಫಲರಾಗಿದ್ದಾರೆ. ಟ್ಯಾಂಕ್ ನಿರ್ಮಾಣ, ಬಂಟವಾಡಿಯಲ್ಲಿ ಸಿಹಿನೀರಿನ ಡ್ಯಾಂ ನಿರ್ಮಾಣ ಮತ್ತು…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 6ರ ದಿನಭವಿಷ್ಯ

ಸಂಪೂರ್ಣ ವಿಷಯ ತಿಳಿಯದೆಯೇ ಅಥವಾ ಗೊತ್ತಿದ್ದೂ ಹಿರಿಯರಿಗೆ ಬೈದಂಥ ಘಟನೆಗಳ ವಿಚಾರವಾಗಿ ನಿಮ್ಮ ಮನಸ್ಸಿನಲ್ಲಿ ಚಿಂತೆ- ಪಾಪ ಪ್ರಜ್ಞೆ ಕಾಡುತ್ತಾ ಇದ್ದಲ್ಲಿ ಅದರ ನಿವಾರಣೆಗೆ ಹಸುವಿಗೆ ಯಥಾ ಶಕ್ತಿ ಬಾಳೇಹಣ್ಣು ನೀಡುವುದು ಒಳ್ಳೆಯದು. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ಸಂತೋಷವೋ ಸಂಭ್ರಮವೋ ಅಥವಾ ಭಾವನಾತ್ಮಕ ಕ್ಷಣಗಳೋ ನಿಮ್ಮ ಮನಸ್ಸಿನ ಮೇಲೆ ನಿಯಂತ್ರಣ ಇರಿಸಿಕೊಳ್ಳುವುದಕ್ಕೆ ಪ್ರಯತ್ನಿಸಿ. ಭಾವನಾತ್ಮಕ ಕ್ಷಣಗಳಲ್ಲಿ ಯಾರಿಗೂ ಮಾತು ನೀಡುವುದಕ್ಕೆ ಹೋಗಬೇಡಿ. ಕಡಿಮೆ ಖರ್ಚಿನಲ್ಲಿ ಉಡುಗೊರೆ…

Read More