ಶಿವಮೊಗ್ಗ: ಶಾಲೆಯಲ್ಲಿ ಆಟವಾಡುತ್ತಿದ್ದಾಗ ಆರು ವರ್ಷದ ಬಾಲಕ ಸಾವು, ಹೃದಯಾಘಾತ ಶಂಕೆ – Kannada News | Shivamogga Tragedy: 6 Year Old Class 1 Student Collapses and Dies While Playing at Govt School in Sagara; Heart Attack Suspected

ಶಿವಮೊಗ್ಗ, ಜೂನ್ 15: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹಾಳಸಸಿ ಗ್ರಾಮದ ಹಾಳಸಸಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಆರು ವರ್ಷದ ಬಾಲಕ ತ್ರಿಲೋಕ್ ಜೈನ್ ಹಠಾತ್ ಸಾವನ್ನಪ್ಪಿರುವಂತಹ ಆಘಾತಕಾರಿ ಘಟನೆ ನಡೆದಿದೆ. ಒಂದನೇ ತರಗತಿಯ ವಿದ್ಯಾರ್ಥಿಯಾಗಿದ್ದ ತ್ರಿಲೋಕ್ ಜೈನ್, ಕೊಡನವಳ್ಳಿ ಗೌತಮ್ ಮತ್ತು ಶಿಲ್ಪಾ ದಂಪತಿಯ ಪುತ್ರನಾಗಿದ್ದಾನೆ. ಹೃದಯಾಘಾತದಿಂದ ಮೃತಪಟ್ಟಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಶಾಲಾ ಆವರಣದಲ್ಲಿ ಆಟವಾಡುತ್ತಿದ್ದ ಸಂದರ್ಭದಲ್ಲಿ ಈ ಪುಟ್ಟ ಬಾಲಕ ಏಕಾಏಕಿ ಕುಸಿದು ಬಿದ್ದಿದ್ದಾನೆ. ತಕ್ಷಣ ಆತನನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಮಾರ್ಗಮಧ್ಯದಲ್ಲೇ ತ್ರಿಲೋಕ್ ಕೊನೆಯುಸಿರೆಳೆದಿದ್ದಾನೆ…

Read More

ಮಳೆಯ ಆರ್ಭಟಕ್ಕೆ ಕ್ಲೀನ್ ಆಯ್ತು ಸಿಲಿಕಾನ್ ಸಿಟಿ ಗಾಳಿ!; ಬಹುತೇಕ ಜಿಲ್ಲೆಗಳಲ್ಲಿ ‘ಉತ್ತಮ’ ವಾಯು ಗುಣಮಟ್ಟ ದಾಖಲು! – Kannada News | Bengaluru Air Quality Soars After Pre Monsoon Rains; Karnataka Sees Pollution Drop

ಬೆಂಗಳೂರು, ಮೇ.26: ಕಳೆದ ಎರಡು ದಿನಗಳಿಂದ ರಾಜ್ಯದಾದ್ಯಂತ ಸುರಿಯುತ್ತಿರುವ ಮುಂಗಾರು ಪೂರ್ವ (Pre-Monsoon) ಮಳೆ ಮತ್ತು ಬಿರುಗಾಳಿಯ ಪ್ರಭಾವದಿಂದಾಗಿ ಕರ್ನಾಟಕದ ಪ್ರಮುಖ ನಗರಗಳಲ್ಲಿ ವಾಯು ಮಾಲಿನ್ಯ ಗಣನೀಯವಾಗಿ ಕುಸಿದಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದು ಗಾಳಿಯ ಗುಣಮಟ್ಟವು ಅತ್ಯಂತ ಆರೋಗ್ಯಕರ ಮಟ್ಟಕ್ಕೆ ತಲುಪಿದೆ ಎಂದು ಮಾಲಿನ್ಯ ನಿಯಂತ್ರಣ ಮಂಡಳಿ ತಿಳಿಸಿದೆ. ನಿರಂತರ ವಾಹನ ಸಂಚಾರದಿಂದ ಸದಾ ಧೂಳಿನಿಂದ ಕೂಡಿರುತ್ತಿದ್ದ ಬೆಂಗಳೂರಿನ ವಾಯು ಗುಣಮಟ್ಟ ಇಂದು ಅತ್ಯಂತ ನಿರಾಳತೆ ತಂದಿದೆ. ನಗರದ ಸರಾಸರಿ AQI…

Read More

ಮಗಳಾಗಿ ಬಂದೆ, ಸೊಸೆಯಾಗಿದ್ದೀನಿ: ಪ್ರಶಸ್ತಿ ಸ್ವೀಕರಿಸಿ ಭಾವುಕರಾದ ರಶ್ಮಿಕಾ

ರಶ್ಮಿಕಾ ಮಂದಣ್ಣ (Rashmika Mandanna) ಇತ್ತೀಚೆಗಷ್ಟೆ ವಿಜಯ್ ದೇವರಕೊಂಡ ಅವರೊಟ್ಟಿಗೆ ಬಲು ಅದ್ಧೂರಿಯಾಗಿ ಮದುವೆ ಆಗಿದ್ದಾರೆ. ಮದುವೆ ಆದ ಬಳಿಕ ಇದು ಅವರಿಗೆ ಮೊದಲ ಹಬ್ಬ. ಆದರೆ ಈ ಯುಗಾದಿ ಹಬ್ಬ ಅವರಿಗೆ ಬಹು ವಿಶೇಷವೂ ಹೌದು. ರಶ್ಮಿಕಾ ಮಂದಣ್ಣ ಅವರು ನಟನೆಗೆ ಮೊಟ್ಟ ಮೊದಲ ಬಾರಿಗೆ ರಾಜ್ಯ ಪ್ರಶಸ್ತಿಯನ್ನು ಪಡೆದಿದ್ದಾರೆ. ರಶ್ಮಿಕಾ ಅವರಿಗೆ ತೆಲಂಗಾಣ ಸರ್ಕಾರ ನೀಡುವ ಗದರ್ ಪ್ರಶಸ್ತಿ ಲಭಿಸಿದ್ದು, ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಪ್ರಶಸ್ತಿ ಸ್ವೀಕರಿಸಿ ಭಾವುಕರಾಗಿ ಮಾತನಾಡಿದ್ದಾರೆ. ಸಿಎಂ ರೇವಂತ್…

Read More

ಸಿಹಿಯಾದ, ರಸಭರಿತ ಕಲ್ಲಂಗಡಿ ಹಣ್ಣನ್ನು ಆಯ್ಕೆ ಮಾಡೋದು ಹೇಗೆ?

ನೀರಿನಾಂಶದಿಂದ ಸಮೃದ್ಧವಾಗಿರುವ ಕಲ್ಲಂಗಡಿ ಹಣ್ಣನ್ನು (watermelon) ಬೇಸಿಗೆಯ ಸಮಯದ ಅಮೃತವೆಂದೇ ಹೇಳಬಹುದು. ಹೌದು ರುಚಿಕರ, ರಸಭರಿತವಾದ ಈ ಹಣ್ಣು ಬೇಸಿಗೆಯಲ್ಲಿ ದೇಹವನ್ನು ತಂಪಾಗಿರಿಸುವುದು ಮಾತ್ರವಲ್ಲದೆ, ನಿರ್ಜಲೀಕರಣವನ್ನೂ ತಡೆಯುತ್ತದೆ. ಅದಕ್ಕಾಗಿಯೇ ಈ ಸಮಯದಲ್ಲಿ ಕಲ್ಲಂಗಡಿ ಹಣ್ಣಿಗೆ ಎಲ್ಲಿಲ್ಲದ ಬೇಡಿಕೆ ಇರುತ್ತದೆ. ದೇಹವನ್ನು ತಂಪಾಗಿರಿಸಲು, ದೇಹವನ್ನು ಹೈಡ್ರೇಟ್‌ ಆಗಿರಿಸಲು ಜನ ಈ ಹಣ್ಣನ್ನೇ ಹೆಚ್ಚಾಗಿ ಖರೀದಿಸುತ್ತಾರೆ. ಆದ್ರೆ ಅನೇಕ ಸಂದರ್ಭದಲ್ಲಿ ನಾವು ಖರೀದಿಸುವಂತಹ ಕಲ್ಲಂಗಡಿ ಹಣ್ಣು ಅಷ್ಟೇನು ರುಚಿಕರವಾಗಿರುವುದಿಲ್ಲ, ಜೊತೆಗೆ ಅನೇಕರಿಗೆ ರಸಭರಿತ ಕಲ್ಲಂಗಡಿ ಹಣ್ಣನ್ನು ಹೇಗೆ ಆಯ್ಕೆ ಮಾಡೋದು…

Read More

MI vs RR: ನಿರ್ಣಾಯಕ ಪಂದ್ಯದಲ್ಲಿ ನಿರಾಶೆಗೊಳಿಸಿದ ಜೈಸ್ವಾಲ್- ವೈಭವ್ – Kannada News | MI vs RR IPL 2026: Yashasvi Jaiswal and Vaibhav Sooryavanshi Fail, Rajasthan Royals Under Playoff Pressure

ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಐಪಿಎಲ್ 2026 ರ 69ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಇದು ಲೀಗ್‌ ಹಂತದಲ್ಲಿ ಎರಡು ತಂಡಗಳ ಕೊನೆಯ ಪಂದ್ಯವಾಗಿತ್ತು. ಪ್ಲೇಆಫ್ ದೃಷ್ಟಿಯಿಂದ ಈ ಪಂದ್ಯ ರಾಜಸ್ಥಾನ್​ಗೆ ಬಹಳ ಮುಖ್ಯವಾಗಿದೆ. ಇಂದಿನ ಪಂದ್ಯದಲ್ಲಿ ಗೆದ್ದರಷ್ಟೇ ರಾಜಸ್ಥಾನ್ ಪ್ಲೇಆಫ್​ನಲ್ಲಿ ತನ್ನ ಸ್ಥಾನವನ್ನು ಖಚಿತಪಡಿಸಿಕೊಳ್ಳಲಿದೆ. ಸೋತರೆ ಟೂರ್ನಿಯಿಂದ ಹೊರಬೀಳಲಿದೆ. ಹೀಗಾಗಿ ಈ ನಿರ್ಣಾಯಕ ಪಂದ್ಯದಲ್ಲಿ ಗೆಲ್ಲಲೇಬೇಕಾದ ಒತ್ತಡದಲ್ಲಿರುವ ರಾಜಸ್ಥಾನ್ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಬೇಕಾಯಿತು. ಆದರೆ ತಂಡಕ್ಕೆ…

Read More

ಹೊಸ ಬಟ್ಟೆ ತರಲು ಹೋಗಿದ್ದ ವಿದ್ಯಾರ್ಥಿ ದುರಂತ ಅಂತ್ಯ: ಚೀಲದಲ್ಲಿ ತುಂಬಿ ಕೆರೆಗೆಸೆದ ಸ್ನೇಹಿತರು

ರಾಯಚೂರು, (ಮಾರ್ಚ್ 10): ಶಾಲೆಯಲ್ಲಿ ಬೀಳ್ಕೊಡುಗೆ ಸಮಾರಂಭ ಹಿನ್ನೆಲೆಯಲ್ಲಿ ಹೊಸ ಬಟ್ಟೆ ಖರೀದಿಗೆ ಸ್ನೇಹಿತರೊಂದಿಗೆ ಹೋದ ಬಾಲಕ ಕರೆಂಟ್ ಶಾಕ್ ತಗುಲಿ ಸಾವನ್ನಪ್ಪಿದ ಘಟನೆ ರಾಯಚೂರು (Raichur)  ಜಿಲ್ಲೆ ಲಿಂಗಸೂಗೂರಿನಲ್ಲಿ ನಡೆದಿದೆ. ಗುಂಡಸಾಗರ ಗ್ರಾಮದ 15 ವರ್ಷದ ಕಾರ್ತಿಕ್ ಸಾವನ್ನಪ್ಪಿದ ಯುವಕ. ಬಟ್ಟೆ ಖರೀದಿಸಿ ವಾಪಸ್ ಬರುವ ವೇಳೆ ನೀರು ಕುಡಿಯಲೆಂದು ಹೋದಾಗ ಕಾರ್ತಿಕ್ ವಿದ್ಯುತ್​ ತಗುಲಿ ಸಾವನ್ನಪ್ಪಿದ್ದು, ಇದರಿಂದ ಆತಂಕಗೊಂಡ ಜೊತೆಗಿದ್ದ ಸ್ನೇಹಿತರು, ತಮ್ಮ ಮೇಲೆ ಬರುತ್ತೆಂಬ ಭಯಕ್ಕೆ ಕಾರ್ತಿಕನ ಶವವನ್ನು ಗೋಣಿಚೀಲದಲ್ಲಿ ತುಂಬಿ ಕಲ್ಲು…

Read More

Daily Devotional: ವಾರದ 7 ದಿನಗಳಲ್ಲಿ ಯಾವ ದಿನ ಯಾವ ಬಣ್ಣದ ಬಟ್ಟೆ ಧರಿಸಬೇಕು? ಜ್ಯೋತಿಷ್ಯ ಸಲಹೆ ಇಲ್ಲಿದೆ – Kannada News | Colours and Fortune: A Guide to Wearing the Right Shade for Daily Well being

ವಾರದ ದಿನಗಳಿಗೆ ಸೂಕ್ತವಾದ ಬಣ್ಣImage Credit source: Pinterest ನಮ್ಮ ಬದುಕಿನಲ್ಲಿ ಬಣ್ಣಗಳು ಅಗಾಧ ಪ್ರಭಾವವನ್ನು ಬೀರುತ್ತವೆ. ವಾರದ ಏಳು ದಿನಗಳಿಗೆ ಏಳು ಬಣ್ಣಗಳ ಮಹತ್ವವಿದೆ. ಪ್ರತಿದಿನವೂ ಅದರದೇ ಆದ ಬಣ್ಣದ ಬಟ್ಟೆಗಳನ್ನು ಧರಿಸುವುದರಿಂದ ಗ್ರಹಗಳ ಅನುಗ್ರಹ ಮತ್ತು ಸಕಾರಾತ್ಮಕ ಪ್ರಭಾವಗಳನ್ನು ಪಡೆಯಬಹುದು. ಇದನ್ನು ಕಲರ್ ಥೆರಪಿ ಅಥವಾ ಬಣ್ಣ ಚಿಕಿತ್ಸೆ ಎಂದೂ ಕರೆಯುತ್ತಾರೆ. ಬಣ್ಣಗಳು ಮನುಷ್ಯನ ವ್ಯಕ್ತಿತ್ವ, ಏಳಿಗೆ, ಅಭಿವೃದ್ಧಿ ಹಾಗೂ ಅವನತಿಯ ಮೇಲೆ ಸಹ ಪರಿಣಾಮ ಬೀರುತ್ತವೆ. ಸರಿಯಾದ ಬಣ್ಣಗಳು ಸಂತೋಷ ಮತ್ತು ಸಮೃದ್ಧಿಯನ್ನು…

Read More

ಹಳದಿ ಮಾರ್ಗದಲ್ಲಿ ಮೆಟ್ರೋ ರೈಲುಗಳ ಕೊರತೆ ಹಿನ್ನೆಲೆ ನಿತ್ಯ ಪರದಾಟ: BMRCL ವಿರುದ್ಧ ಪ್ರಯಾಣಿಕರ ಆಕ್ರೋಶ

ನಮ್ಮ ಮೆಟ್ರೋ ಹಳದಿ ಮಾರ್ಗದ ರೈಲುImage Credit source: wikipedia ಬೆಂಗಳೂರು, ಮೇ 29: ರಾಜಧಾನಿ ಬೆಂಗಳೂರಿನ (Bengaluru) ಟ್ರಾಫಿಕ್​ ಸಮಸ್ಯೆ ನಿವಾರಸುವ ನಿಟ್ಟಿನಲ್ಲಿನ ಪ್ರಮುಖ ಯೋಜನೆಗಳ ಪೈಕಿ ನಮ್ಮ ಮೆಟ್ರೋ ಕೂಡ ಒಂದು. ಹಸಿರು, ನೇರಳೆ ಮತ್ತು ಹಳದಿ  ಸೇರಿ ಒಟ್ಟು ಮೂರು ಮಾರ್ಗಗಳಲ್ಲಿ ಈಗಾಗಲೇ ಮೆಟ್ರೋ ರೈಲುಗಳು ಪ್ರಯಾಣಿಕರಿಗೆ ಸೇವೆ ಒದಗಿಸುತ್ತಿವೆ. ಹೀಗಿದ್ದರೂ ಪ್ರಯಾಣಿಕರು ಮಾತ್ರ ಬಿಎಂಆರ್​​ಸಿಎಲ್​​ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಇದಕ್ಕೆ ಕಾರಣವಾಗಿರೋದು ಹಳದಿ ಮಾರ್ಗದಲ್ಲಿ ಸಂಚರಿಸುವ ರೈಲುಗಳ ನಡುವೆ ಇರುವ…

Read More

‘ಕಾಲಾ ಹಿರಣ್’ ಚಿತ್ರದ ತಡೆ ಕೋರಿ ಸಲ್ಮಾನ್ ಖಾನ್ ಅರ್ಜಿ: ದೆಹಲಿ ಹೈಕೋರ್ಟ್‌ನಲ್ಲಿ ಜೂನ್ 19ರಂದು ವಿಚಾರಣೆ – Kannada News | Salman Khan Vs Kala Hiran Case Delhi High Court to hear actors Plea on 19 June

ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಅವರ 1998ರ ಕೃಷ್ಣಮೃಗ ಬೇಟೆ ಪ್ರಕರಣದ ಹಿನ್ನೆಲೆಯನ್ನು ಆಧರಿಸಿ ಸಿದ್ಧವಾಗುತ್ತಿರುವ ‘ಕಾಲಾ ಹಿರಣ್: ದಿ ಬ್ಯಾಟಲ್ ಫಾರ್ ಲೆಗಸಿ’ (Kala Hiran: The Battle for Legacy) ಸಿನಿಮಾ ವಿವಾದ ಈಗ ನ್ಯಾಯಾಲಯದ ಅಂಗಳ ತಲುಪಿದೆ. ಸಲ್ಮಾನ್ ಖಾನ್ ಸಲ್ಲಿಸಿರುವ ತುರ್ತು ಅರ್ಜಿಯ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ಜೂನ್ 19ಕ್ಕೆ ನಿಗದಿಪಡಿಸಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಸಲ್ಮಾನ್ ಖಾನ್ (Salman Khan) ಮತ್ತು ‘ಕಾಲಾ ಹಿರಣ್’ ಸಿನಿಮಾ ನಿರ್ಮಾಪಕ ನಡುವೆ…

Read More

ಸಿನಿಮಾ ನಿರ್ಮಾಣಕ್ಕೆ ಕೈ ಹಾಕಿದ ಭಾರತದ ಶ್ರೀಮಂತ ಕುಟುಂಬದ ಕುಡಿ: ಯಾರೀಕೆ? – Kannada News | Ananya Birla started new movie production house Birla studios

ಸಿನಿಮಾ (Cinema) ನಿರ್ಮಾಣ ಎಂಬುದು ಬಹಳ ರಿಸ್ಕಿ ಉದ್ಯಮ. ಇಲ್ಲಿ ಸಣ್ಣ-ಪುಟ್ಟ ಜೇಬಿನವರು ಉಳಿಯುವುದು, ಬೆಳೆಯುವುದು ಬಹಳ ಕಷ್ಟ. ಈಗಂತೂ ಸಿನಿಮಾಗಳ ಸರಾಸರಿ ಬಜೆಟ್ 500 ಕೋಟಿ ದಾಟಿರುವ ಸಂದರ್ಭದಲ್ಲಿ ಎಲ್ಲ ನಿರ್ಮಾಪಕರು ಸಿನಿಮಾಗಳನ್ನು ಮಾಡಿ ಗೆಲ್ಲಲು ಸಾಧ್ಯವಾಗುತ್ತಿಲ್ಲ. ಅಲ್ಲದೆ, ಮುಂಚೆ ಎಲ್ಲ ಸಿನಿಮಾ ನಿರ್ಮಾಣ ಎಂಬುದು ವ್ಯವಹಾರದ ಜೊತೆಗೆ ಕಲಾಸಕ್ತಿ ಸಹ ಆಗಿತ್ತು. ಆದರೆ ಈಗ ಕಾರ್ಪೊರೇಟ್ ವ್ಯವಹಾರವಾಗಿದೆ, ಕೆಲವು ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ವ್ಯವಸ್ಥಿತ ಉದ್ಯಮವಾಗಿ ಸಿನಿಮಾ ನಿರ್ಮಾಣವನ್ನು ನಡೆಸುತ್ತಿವೆ. ಈಗಾಗಲೇ ಅಂಥಹ ಹಲವು…

Read More