ಟಿ20 ವಿಶ್ವಕಪ್​ಗೆ ಬಲಿಷ್ಠ ಪಾಕಿಸ್ತಾನ್ ತಂಡ ಪ್ರಕಟ – Kannada News | Pakistan t20 squad for T20 World Cup 2026

ಟಿ20 ವಿಶ್ವಕಪ್​ಗೆ ಪಾಕಿಸ್ತಾನ್ ತಂಡ: ಸಲ್ಮಾನ್ ಅಲಿ ಅಘಾ (ನಾಯಕ), ಅಬ್ರಾರ್ ಅಹ್ಮದ್, ಬಾಬರ್ ಆಝಂ, ಫಹೀಮ್ ಅಶ್ರಫ್, ಫಖರ್ ಝಮಾನ್, ಖ್ವಾಜಾ ಮೊಹಮ್ಮದ್ ನಫಾಯ್ (ವಿಕೆಟ್ ಕೀಪರ್), ಮೊಹಮ್ಮದ್ ನವಾಝ್, ಮೊಹಮ್ಮದ್ ಸಲ್ಮಾನ್ ಮಿರ್ಝ, ನಸೀಮ್ ಶಾ, ಸಾಹಿಬ್​ಝಾದ ಫರ್ಹಾನ್ (ವಿಕೆಟ್ ಕೀಪರ್), ಸೈಮ್ ಅಯ್ಯೂಬ್, ಶಾಹೀನ್ ಶಾ ಅಫ್ರಿದಿ, ಉಸ್ಮಾನ್ ತಾರಿಖ್, ಶಾದಾಬ್​ ಖಾನ್, ಉಸ್ಮಾನ್ ಖಾನ್ (ವಿಕೆಟ್ ಕೀಪರ್). Source link

Read More

ಗಮನಿಸಿ…! ಕೆಲಸ ಬಿಟ್ಟು 3 ವರ್ಷಕ್ಕೆ ಇಪಿಎಫ್ ಅಕೌಂಟ್​ಗೆ ಬಡ್ಡಿ ಸಿಗಲ್ಲ ಅನ್ನೋದು ನಿಜ ಅಲ್ಲ; ಇಲ್ಲಿದೆ ಸತ್ಯಾಂಶ – Kannada News | EPF account keeps earning interest even after changing job or no employer contribution for 3 years

ಇಪಿಎಫ್ ನಿಯಮಗಳು ಅಪ್​ಡೇಟ್ ಆದರೂ ಬಹಳಷ್ಟು ಜನರು ಈಗಲೂ ಹಳೆಯ ನಿಯಮಗಳ ತಿಳಿವಳಿಕೆಯನ್ನೇ ಮುಂದುವರಿಸಿದ್ದಾರೆ. ಇಪಿಎಫ್ ಅಕೌಂಟ್ (EPF account) ಸಕ್ರಿಯವಾಗಿಲ್ಲದಿದ್ದರೆ ಮೂರು ವರ್ಷದ ನಂತರ ಆ ಹಣಕ್ಕೆ ಬಡ್ಡಿ ಬರೋದು ನಿಂತು ಹೋಗುತ್ತೆ ಎಂದು ಈಗಲೂ ಕೆಲ ತಜ್ಞರು ಹೇಳುವುದುಂಟು. ಕೆಲ ವರ್ಷಗಳ ಹಿಂದೆ ಈ ನಿಯಮ ಇದ್ದದ್ದು ಹೌದು. ಈಗ ಅದು ಬದಲಾಗಿದೆ. ಇಪಿಎಫ್ ಸದಸ್ಯ ನಿವೃತ್ತಿ ವಯಸ್ಸು ಬರುವವರೆಗೂ, ಅಂದರೆ ಆತನ ವಯಸ್ಸು 58 ವರ್ಷ ಆಗುವವರೆಗೂ ಆತನ ಇಪಿಎಫ್ ಖಾತೆಯಲ್ಲಿ ಎಷ್ಟೇ…

Read More

82 ವರ್ಷದ ಮಹಿಳೆಗೆ ಅಪ್ಪರ್ ಬರ್ತ್​ ಅಲಾಟ್ ಮಾಡಿದ ರೈಲ್ವೆ ವಿರುದ್ಧ ದೂರು, ಭಾರತೀಯ ರೈಲ್ವೆ ಕೊಟ್ಟ ಉತ್ತರವೇನು? – Kannada News | Indian Railways Lower Berth Policy: Senior Citizen Upper Berth Sparks Clarification

ನವದೆಹಲಿ, ಮಾರ್ಚ್​ 02: ಭಾರತೀಯ ರೈಲ್ವೆ(Indian Railways) ಹಿರಿಯ ನಾಗರಿಕರಿಗೆ ಬರ್ತ್​ಗಳನ್ನು ಹೇಗೆ ನಿಗದಿಪಡಿಸುತ್ತದೆ ಎಂಬುದರ ಕುರಿತು ಎಕ್ಸ್​​ನಲ್ಲಿ ಮಾಡಲಾದ ಪೋಸ್ಟ್​ ಚರ್ಚೆಗೆ ನಾಂದಿ ಹಾಡಿದೆ. ಪ್ರಯಾಣಿಕರೊಬ್ಬರು ತಾವು ಟಿಕೆಟ್ ಬುಕ್ ಮಾಡಿದಾಗ  ಬೇರೆ ಸೀಟುಗಳು ಲಭ್ಯವಿದ್ದರೂ 82 ವರ್ಷದ ಮಹಿಳೆಗೆ ಕೂಡ ಅಪ್ಪರ್ ಬರ್ತ್​ ನಿಗದಿಪಡಿಸಿದ್ದಾರೆ ಎಂದು ವ್ಯಕ್ತಿಯೊಬ್ಬರು ಆರೋಪಿಸಿದ್ದಾರೆ. ಈಗ ಅದೇ ಕೆಳಗಿನ ಬರ್ತ್‌ಗಳನ್ನು ಪ್ರೀಮಿಯಂ ತತ್ಕಾಲ್‌ನಲ್ಲಿ ಹೆಚ್ಚಿನ ದರದಲ್ಲಿ ಮಾರಾಟ ಮಾಡಲಾಗುತ್ತದೆ ಎಂದು ವೈರಲ್ ಪೋಸ್ಟ್​ನಲ್ಲಿ ತಿಳಿಸಲಾಗಿದೆ. ಇದಕ್ಕೆ ಪ್ರತಿಕ್ರಿಯಿಸಿದ ರೈಲ್ವೆ, 45ವರ್ಷಕ್ಕಿಂತ…

Read More

Bengaluru Air Quality: ರಾಜ್ಯದ ಹಲವೆಡೆ ವಾಯು ಗುಣಮಟ್ಟದಲ್ಲಿ ಸುಧಾರಣೆ

ಬೆಂಗಳೂರು, ಏಪ್ರಿಲ್ 01: ಕೆಲ ದಿನಗಳಿಂದ ಬೆಂಗಳೂರು ಸೇರಿದಂತೆ ಬಳ್ಳಾರಿ, ಮಂಗಳೂರಿನ ವಾಯುಗುಣಮಟ್ಟವೂ (Bengaluru Air Quality) ಹದಗೆಟ್ಟಿತ್ತು. ಆದರೆ ಇಂದು ಸ್ವಲ್ಪ ಮಟ್ಟಿಗೆ ಏರ್ ಕ್ವಾಲಿಟಿ ಸುಧಾರಿಸಿದ್ದು, ನಿಟ್ಟುಸಿರು ಬಿಡುವಂತಾಗಿದೆ. ಆದರೂ ವಾಯು ಗುಣಮಟ್ಟ ಎಲ್​ಲೆಡೆಯೂ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ. ಉಡುಪಿ, ಮಂಗಳೂರು ಸೇರಿದಂತೆ ಇಂದು ಹಲವೆಡೆ ವಾಯು ಗುಣಮಟ್ಟ ಸುಧಾರಿಸಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 133ಕ್ಕೆ ತಲುಪಿದೆ. ಬೆಂಗಳೂರಿನ…

Read More

ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ: ಸ್ಥಳಕ್ಕೆ ಧಾವಿಸಿದ ಬಾಂಬ್ ನಿಷ್ಕ್ರಿಯ ದಳ – Kannada News | DC G.M. Gangadharaswamy’s Home Faces Bomb Threat in Davangere; Police Probe

ದಾವಣಗೆರೆ, ಮಾ.4: ಜಿಲ್ಲಾಧಿಕಾರಿಗಳ ಕಚೇರಿಗೆ ಬಾಂಬ್ ಬೆದರಿಕೆ ಬಂದ ಕೇವಲ ಒಂದು ತಿಂಗಳ ಅಂತರದಲ್ಲಿ, ಈಗ ಜಿಲ್ಲಾಧಿಕಾರಿಗಳ ಸರ್ಕಾರಿ ನಿವಾಸಕ್ಕೂ ಬಾಂಬ್ ಬೆದರಿಕೆ ಬಂದಿರುವುದು ಪೊಲೀಸರನ್ನು ಹೈರಾಣಾಗಿಸಿದೆ. ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು ಜಿಲ್ಲಾಧಿಕಾರಿಗಳ ಮನೆಗೆ ಬಿಗಿ ಭದ್ರತೆ ಒದಗಿಸಿದ್ದಾರೆ. ಪೊಲೀಸ್ ತುರ್ತು ಸಹಾಯವಾಣಿ 112 ಕ್ಕೆ ಕರೆ ಮಾಡಿದ ಅಪರಿಚಿತ ವ್ಯಕ್ತಿಯೊಬ್ಬರು, ದಾವಣಗೆರೆ ನಗರದ ರಿಂಗ್ ರೋಡ್‌ನಲ್ಲಿರುವ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಅವರ ಸರ್ಕಾರಿ ನಿವಾಸದಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಹಾಕಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ…

Read More

ರಾಜ್ಯದಲ್ಲಿ ಸೀಸನಲ್ ಫ್ಲೂ ಭೀತಿ: ಮಕ್ಕಳು, ಗರ್ಭಿಣಿಯರಿಗೆ ಅಪಾಯ; ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ – Kannada News | Seasonal Flu Alert in Karnataka: Children and Pregnant Women at Higher Risk; Health Department Issues Guidelines

ಬೆಂಗಳೂರು, ಡಿಸೆಂಬರ್​​ 21: ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಹವಾಮಾನದಲ್ಲಿ ಬದಲಾವಣೆ ಉಂಟಾಗುತ್ತಿದೆ. ಈ ಹವಾಮಾನ ಬದಲಾವಣೆ ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಹೀಗಾಗಿ ರಾಜ್ಯದಲ್ಲಿ ಸದ್ಯ ಸೀಸನಲ್ ಫ್ಲೂ (seasonal flu) ಭೀತಿ ಶುರುವಾಗಿದೆ. ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ರಾಜ್ಯ ಆರೋಗ್ಯ ಇಲಾಖೆಯಿಂದ (Karnataka Health Department) ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಡಿಸೆಂಬರ್​​ ಸೇರಿದಂತೆ ಜನವರಿಯಿಂದ ಮಾರ್ಚ್​​ ವರೆಗೆ ಸೀಸನಲ್ ಫ್ಲೂ ಹೆಚ್ಚಳ ಭೀತಿ ಹಿನ್ನಲೆ ಸೂಕ್ತ ಕ್ರಮಕೈಗೊಳ್ಳುವಂತೆ ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ಸೂಚನೆ…

Read More

Video: ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ, ದಿಕ್ಕಾಪಾಲಾಗಿ ಓಡಿದ ಜನ – Kannada News | Bee Swarm Sparks Panic at Mandore Garden, Visitors Rush for Safety

ಜೋಧ್​ಪುರ, ಏಪ್ರಿಲ್ 21: ಜೋಧ್​ಪುರದ ಮಂಡೋರ್ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ ನಡೆಸಿದ್ದು, ಜನರು ದಿಕ್ಕಾಪಾಲಾಗಿ ಓಡಿರುವ ವಿಡಿಯೋ ವೈರಲ್ ಆಗಿದೆ. ಜೋಧ್‌ಪುರ ಎಂದಿನಂತೆ ಪ್ರವಾಸಿಗರಿಂದ ಕಳೆಗಟ್ಟಿತ್ತು. ಮಂಡೋರ್ ಉದ್ಯಾನದ ಮುಖ್ಯ ದ್ವಾರದ ಬಳಿ ಪ್ರವಾಸಿಗರು ಫೋಟೋ ಕ್ಲಿಕ್ಕಿಸಿಕೊಳ್ಳುತ್ತಾ, ಐತಿಹಾಸಿಕ ಸೌಂದರ್ಯವನ್ನು ಸವಿಯುತ್ತಿದ್ದರು. ಆದರೆ, ದೊಡ್ಡ ಆಪತ್ತು ಕಾದಿದೆ ಎಂದು ಯಾರೂ ಊಹಿಸಿರಲಿಲ್ಲ. ಉದ್ಯಾನದ ಮುಖ್ಯ ದ್ವಾರದ ಬಳಿ ಇದ್ದ ಬೃಹತ್ ಜೇನುಗೂಡಿನಿಂದ ಸಾವಿರಾರು ಜೇನುನೊಣಗಳು ಒಮ್ಮೆಗೆ ಹೊರಬಂದವು. ನೋಡುನೋಡುತ್ತಿದ್ದಂತೆಯೇ ದಾಳಿ ಶುರು ಮಾಡಿದ್ದವು. ದಾಳಿಯ ತೀವ್ರತೆ…

Read More

Video: ಭಾರತ Vs ಕೆನಡಾ; ಕಾರ್ಪೊರೇಟ್ ಕೆಲಸದ ಸಂಸ್ಕೃತಿಯನ್ನು ಹೋಲಿಸಿದ ಭಾರತೀಯ ಮಹಿಳೆ – Kannada News | Indian woman admires work culture in Canada

ಕೈಯಲ್ಲೊಂದು ಉದ್ಯೋಗ (employment) ಇದ್ರೆ ಮಾತ್ರ ಗೌರವ. ಆದರೆ ಕಾರ್ಪೋರೇಟ್, ಖಾಸಗಿ ಕಂಪನಿಯಲ್ಲಿ ಕೆಲಸಕ್ಕೆ ಗ್ಯಾರಂಟಿ ಇರಲ್ಲ. ಯಾವಾಗ ಬೇಕಾದ್ರೂ ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸಬಹುದು. ಆದರೆ ಕೆನಾಡದಲ್ಲಿ (Canada) ನೆಲೆಸಿರುವ ಭಾರತೀಯ ಮಹಿಳೆಯೊಬ್ಬರು ಭಾರತ ಹಾಗೂ ಕೆನಡಾದ ಕಾರ್ಪೊರೇಟ್ ಕೆಲಸದ ಸಂಸ್ಕೃತಿಯನ್ನು ಹೋಲಿಸಿ ಮಾತನಾಡಿದ್ದಾರೆ. ಈ ಪೋಸ್ಟ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. @unfiltered.anshikaa ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಅನ್ಶಿಕಾರವರು ನಂಬಿಕೆ ಆಧಾರಿತ ಕಚೇರಿ ವಾತಾವರಣ ಇಲ್ಲಿದೆ. ಆದರೆ, ತಾನು ಭಾರತದಲ್ಲಿದ್ದಾಗ ಕಾರ್ಪೊರೇಟ್ ಕೆಲಸ ಮಾಡಲು…

Read More

Dhurandhar 2 Review: ಒಂದು ಸೇಡಿನ ಕಥೆ; ‘ಧುರಂಧರ್ 2’ ಸಿನಿಮಾ ವಿಮರ್ಶೆ

‘ಧುರಂಧರ್’ ಸಿನಿಮಾ ಡಿಸೆಂಬರ್ 5ರಂದು ರಿಲೀಸ್ ಆಗಿ ಯಶಸ್ಸು ಕಂಡಿತ್ತು. ಇದಾದ ಕೇವಲ ಮೂರೇ ತಿಂಗಳಿಗೆ ‘ಧುರಂಧರ್ 2’ ರಿಲೀಸ್ ಆಗಿದೆ. ಈ ಸಿನಿಮಾದ ರನ್​​ಟೈಮ್ 3 ಗಂಟೆ 49 ನಿಮಿಷ. ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇತ್ತು. ಆ ನಿರೀಕ್ಷೆಗಳನ್ನು ಸಿನಿಮಾ ತಲುಪಿತೇ? ಆ ಬಗ್ಗೆ ಇಲ್ಲಿದೆ ವಿವರ. ‘ಧುರಂಧರ್’ ಸಿನಿಮಾ ಕ್ಲೈಮ್ಯಾಕ್ಸ್​​​ನಲ್ಲಿ ಹಮ್ಜಾ ಅಲಿ ಮಜಾರಿ, ರೆಹ್ಮಾನ್ ಡಕಾಯಿತ್​​ನ ಹತ್ಯೆ ಮಾಡುತ್ತಾನೆ. ಆ ಬಳಿಕ ನಡೆಯುವ ಕಥೆಯೇ ‘ಧುರಂಧರ್ 2’. ಸಿನಿಮಾದ ಹೆಸರೇ…

Read More

ಬೆಂಗಳೂರಿನಲ್ಲಿ ಹುಡುಗಿಯರನ್ನ ಡೇಟಿಂಗ್​​ಗೆ​​​​​ ಕರೆದುಕೊಂಡು ಹೋಗುವ ಮುನ್ನ ಎಚ್ಚರ, ಮೂರು ಪಂಗನಾಮ ಹಾಕಿಯೇ ಕಳಿಸೋದು – Kannada News | Beware of Dating App Bill Scam: 50,000 Bills in Bengaluru and Mumbai Cafes.

ಬೆಂಗಳೂರು, ಜ.26: ಬೆಂಗಳೂರು ಮತ್ತು ಮುಂಬೈನಂತಹ ಮಹಾ ನಗರಗಳಲ್ಲಿ ಇತ್ತೀಚೆಗೆ ‘ರೆಸ್ಟೋರೆಂಟ್ ಡೇಟಿಂಗ್ ಸ್ಕ್ಯಾಮ್’ (Restaurant Dating Scam) ಎಂಬ ವಂಚನೆ ಜಾಲ ಭಾರಿ ಸದ್ದು ಮಾಡುತ್ತಿದೆ. ಒಂದು ಸಾಮಾನ್ಯ ಡೇಟ್‌ನಲ್ಲಿ ನೀವು ಕೇವಲ 2,000 ರೂ. ಖರ್ಚು ಮಾಡಬೇಕಾದ ಜಾಗದಲ್ಲಿ 20,000 ರೂ. ರಿಂದ 50,000 ರೂ. ವರೆಗೆ ಬಿಲ್ ಪಾವತಿಸಬೇಕಾದ ಪರಿಸ್ಥಿತಿ ಬರಬಹುದು. ಈ ವಂಚನೆ ಹೇಗೆ ನಡೆಯುತ್ತದೆ ಎಂಬುದರ ಬಗ್ಗೆ ತಿಳಿದುಕೊಂಡರೆ ಖಂಡಿತ ಅಚ್ಚರಿಪಡುವುದು ನಿಜ. ವಂಚಕರು (ಸಾಮಾನ್ಯವಾಗಿ ಯುವತಿಯರು) ಟಿಂಡರ್, ಬಂಬಲ್…

Read More