Headlines

ಡಿಜೆ ಹಳ್ಳಿಯಲ್ಲಿ ಹಸುಗಳ‌ ಶೆಡ್​​ಗೆ ಬೆಂಕಿ: ವಿಕೃತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ

ಬೆಂಗಳೂರು, (ಏಪ್ರಿಲ್ 08): ನಗರದ ಡಿಜೆ ಹಳ್ಳಿ (DJ Halli) ಬಳಿ ಇರುವ ಶಾಂಪುರ ರಸ್ತೆಯಲ್ಲಿ ನಿನ್ನೆ (ಏಪ್ರಿಲ್ 07) ಅಗ್ನಿ ದುರಂತವೊಂದು ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಆರು ಹಸುಗಳು (Cows) ಸಾವನ್ನಪ್ಪಿದ್ದವು. ಶೆಡ್​​​​ನಲ್ಲಿದ್ದ 20 ಹಸುಗಳ ಪೈಕಿ ಆರು ಮೂಕಜೀವಿಗಳು ಬೆಂಕಿಯ (Fire) ಜ್ವಾಲೆಗೆ ನರಳಿ ಪ್ರಾಣ ಬಿಟ್ಟಿದ್ದಾವೆ. ಮೊದಲು ಆಕಸ್ಮಿಕವಾಗಿ ಬೆಂಕಿ ತಗುಲಿ ಈ ಅವಘಡ ನಡೆದಿದೆ ಎನ್ನಲಾಗಿತ್ತು. ಆದರೀಗ ಈ ಪ್ರಕರಣಕ್ಕೆ ಬಿಗ್​ ಟ್ವಿಸ್ಟ್​​ ಸಿಕ್ಕಿದ್ದು, ಬೇಕಂತಲೇ ಕಿರಾತಕನೊಬ್ಬ ಹಸುಗಳಿದ್ದ ಶೆಡ್​ಗೆ…

Read More

IPL 2026: ಐಪಿಎಲ್ ಫೈನಲ್​ಗಳಲ್ಲಿ ಸೋಲಿಲ್ಲದ ಸರದಾರರು

2026 ರ ಐಪಿಎಲ್ ಮಾರ್ಚ್ 28 ರಂದು ಪ್ರಾರಂಭವಾಗಲಿದೆ. ಇದು ಈ ಲೀಗ್​ನ 19ನೇ ಆವೃತ್ತಿಯಾಗಿದ್ದು, ಕಳೆದ 18 ಆವೃತ್ತಿಗಳಲ್ಲಿ ಸಾವಿರಾರು ದಾಖಲೆಗಳು ಸೃಷ್ಟಿಯಾಗಿವೆ. ಇದು ಈ ಲೀಗ್​ನ ಯಶಸ್ಸಿಗೂ ಕಾರಣವಾಗಿದೆ. ಅಂತಹ ದಾಖಲೆಗಳಲ್ಲಿ ಐಪಿಎಲ್ ಇತಿಹಾಸದಲ್ಲಿ ಇದುವರೆಗೆ ನಡೆದಿರುವ 18 ಫೈನಲ್‌ಗಳಲ್ಲಿ ಎಂದಿಗೂ ಸೋತಿಲ್ಲದ 16 ಆಟಗಾರರ ಪಟ್ಟಿ ಇಲ್ಲಿದೆ. ಈ ಪಟ್ಟಿಯಲ್ಲಿ ಆರು ವಿದೇಶಿ ಆಟಗಾರರಿದ್ದರೆ, 10 ಭಾರತೀಯ ಆಟಗಾರರು ಸೇರಿದ್ದಾರೆ. ರೋಹಿತ್ ಶರ್ಮಾ ಒಬ್ಬ ಆಟಗಾರನಾಗಿ ಅತಿ ಹೆಚ್ಚು ಐಪಿಎಲ್ ಫೈನಲ್‌ಗಳನ್ನು ಗೆದ್ದಿದ್ದಾರೆ….

Read More

ವಿಜಯ್​ಗಿರೋ ಆಯ್ಕೆಗಳ ಬಗ್ಗೆ ತಮಿಳುನಾಡು ಕಾಂಗ್ರೆಸ್ ಉಸ್ತುವಾರಿ ಸೂರಜ್ ಹೆಗ್ಡೆ ಹೇಳಿದ್ದಿಷ್ಟು – Kannada News | Tamil Nadu Congress Incharge Suraj Hegde on Governor about government formation

ಚೆನ್ನೈ, (ಮೇ 08): ತಮಿಳುನಾಡು ವಿಧಾನಸಭಾ ಚುನಾವಣಾ ಫಲಿತಾಂಶದ  (Tamil Nadu Assembly Election Result)  ನಂತರ ಸರ್ಕಾರ ರಚನೆಯ ಕಸರತ್ತು ಈಗ ರೋಚಕ ಹಂತಕ್ಕೆ ತಲುಪಿದೆ. ನಟ ವಿಜಯ್ (Vijay) ನೇತೃತ್ವದ ತಮಿಳಗ ವೆಟ್ರಿ ಕಳಗಂ TVK ಪಕ್ಷವು ಅತ್ಯಂತ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ, ಬಹುಮತ ಸಾಬೀತುಪಡಿಸುವ ಸವಾಲು ಎದುರಾಗಿದೆ. ಎರಡು ಬಾರಿ ​ರಾಜ್ಯಪಾಲರನ್ನು ಭೇಟಿ ಮಾಡಿ ಹಕ್ಕು ಮಂಡಿಸಿದ್ರು ಕೂಡ, ಬಹುಮತ ಇಲ್ಲದ ಕಾರಣ ರಾಜ್ಯಪಾಲರು ಒಪ್ಪಿಗೆ ಸೂಚಿಸಿಲ್ಲ, ಇದು ತಮಿಳುನಾಡು ರಾಜಕೀಯದಲ್ಲಿ ಬಿರುಗಾಳಿ…

Read More

ಸರ್ಕಾರಿ ಆಸ್ಪತ್ರೆಯಲ್ಲೇ ರೋಗಿಗಳಿಗೆ ನರಕಯಾತನೆ: ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಐಸಿಯು ಬೆಡ್ ಕೊರತೆ, ರೋಗಿಗಳ ಪರದಾಟ – Kannada News | ICU Bed Shortage at Victoria Hospital Bengaluru Sparks Outcry; Patients Struggle Amid Emergency Crisis

ವಿಕ್ಟೋರಿಯಾ ಆಸ್ಪತ್ರೆ ಹಾಗೂ ಐಸಿಯು ಬೆಡ್​ಗಳ ಸಾಂದರ್ಭಿಕ ಚಿತ್ರImage Credit source: tv9 ಬೆಂಗಳೂರು, ಫೆಬ್ರವರಿ 26: ಅದು ಹೇಳಿಕೊಳ್ಳಲು ಬೆಂಗಳೂರು (Bengaluru) ನಗರದ ಪ್ರತಿಷ್ಠಿತ ಸರ್ಕಾರಿ ಆಸ್ಪತ್ರೆ. ಆದರೆ, ಚಿಕಿತ್ಸೆಗೆ ಬಂದರೆ ಜೀವಕ್ಕೆ ಗ್ಯಾರಂಟಿ ಇಲ್ಲ ಎಂಬಂಥ ಸ್ಥಿತಿ ಇದೆ. ಗ್ಯಾರಂಟಿಗಳನ್ನು ಕೊಟ್ಟಿರುವ ಸರ್ಕಾರದಿಂದ ಆರೋಗ್ಯ ಭಾಗ್ಯದ ಗ್ಯಾರಂಟಿಯೇ ಇಲ್ಲದಂತಾಗಿದೆ ಎಂಬ ಆರೋಪ ಕೇಳಿಬಂದಿದೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ (Victoria Hospital) ಅವ್ಯವಸ್ಥೆಗಳ ಸಂಬಂಧ ಆರೋಪ ಈಗೀಗ ಜೋರಾಗಿಯೇ ಕೇಳಿಬರುತ್ತಿದೆ. ಸಮಸ್ಯೆಗಳು ತಾಂಡವ ಆಡುತ್ತಿದ್ದು, ರೋಗಿಗಳು ಎಮರ್ಜೆನ್ಸಿ…

Read More

‘ಸಮರ್ಪಣಾ ಭಾವಕ್ಕೆ ಹೃದಯಪೂರ್ವಕ ಸಲ್ಯೂಟ್’; ಪಿಎಂ ಮೋದಿಗೆ ಕಿಚ್ಚನ ಸಾಧನೆ – Kannada News

ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ರಾಜಕೀಯ ಇತಿಹಾಸದಲ್ಲಿ ಮತ್ತೊಂದು ಅತ್ಯಪೂರ್ವ ಮೈಲಿಗಲ್ಲು ಸ್ಥಾಪಿಸಿದ್ದಾರೆ. ಸತತ ಮೂರನೇ ಬಾರಿಗೆ ದೇಶದ ಚುಕ್ಕಾಣಿ ಹಿಡಿದು ಯಶಸ್ವಿಯಾಗಿ ಮುನ್ನಡೆಸುತ್ತಿರುವ ನರೇಂದ್ರ ಮೋದಿ ಅವರು, ಭಾರತದಲ್ಲಿ ಅತಿ ದೀರ್ಘಾವಧಿಗೆ ಸೇವೆ ಸಲ್ಲಿಸಿದ ಮೊದಲ ಚುನಾಯಿತ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.ಮೊದಲು ಈ ದಾಖಲೆ ಮಾಜಿ ಪ್ರಧಾನಿ ಜವಾಹರ್​​ಲಾಲ್ ನೆಹರು ಹೊಂದಿದ್ದರು.  ಪ್ರಧಾನಿ ಮೋದಿ ಅವರ ಈ ಐತಿಹಾಸಿಕ ಸಾಧನೆಗೆ ದೇಶದ ಗಣ್ಯರು, ಜಾಗತಿಕ ನಾಯಕರು ಹಾಗೂ ಕೋಟ್ಯಂತರ ನಾಗರಿಕರು ಸಾಮಾಜಿಕ ಜಾಲತಾಣವಾದ…

Read More

ಈ ರಾಶಿಯವರು ಒಂದು ಪಡೆಯಲು ಮತ್ತೊಂದು ಕಳೆದುಕೊಳ್ಳಬೇಕು: ಮೇ ತಿಂಗಳಲ್ಲಿ ನಿಮ್ಮ ಕೈಹಿಡಿಯುತ್ತಾನೆ ಕುಬೇರ – Kannada News | Kubera Yoga May 2026: Unlock Your Fortune & Overcome Challenges This Month

ಮೇ 2026 ರಲ್ಲಿ ಕುಜನು ಸ್ವಕ್ಷೇತ್ರವಾದ ಮೇಷದಲ್ಲಿ, ರವಿ ವೃಷಭದಲ್ಲಿ, ಬುಧನು ಸ್ವಕ್ಷೇತ್ರ ಮಿಥುನದಲ್ಲಿ, ಶುಕ್ರನೂ ಮಿಥುನದಲ್ಲಿ ಇರಲಿದ್ದು ಸ್ವಕ್ಷೇತ್ರದ ಗ್ರಹಗಳ ಸ್ಥಿತಿ ಹಾಗೂ ಅವರ ದೃಷ್ಟಿಯ ಪರಿಣಾಮ ಎಲ್ಲ ರಾಶಿಗೂ ಆಗಲಿದೆ. ಕುಲದೇವಾತಾರಾಧನೆಯನ್ನು ಏಕಾಗ್ರತೆಯಿಂದ ಪ್ರತಿದಿನ ಮಾಡಿ. ಮೇಷ: ಸಾಹಸದ ಮೇಲೇರಿ ಸವಾರಿ ಮಾಡಲೂಬಹುದು. ಈ ತಿಂಗಳು ನಿಮ್ಮ ವೇಗಕ್ಕೆ ಯಾರೂ ಕಡಿವಾಣ ಹಾಕಲಾಗದು! ವೃತ್ತಿರಂಗದಲ್ಲಿ ನೀವು ರಿಯಲ್ ಹೀರೋ. ಆರ್ಥಿಕವಾಗಿ ಧನಲಕ್ಷ್ಮಿ ಒಲಿಯಲಿದ್ದಾಳೆ, ಆದರೆ ಖರ್ಚಿನ ಮೇಲೆ ಹಿಡಿತವಿರಲಿ. ಪ್ರೀತಿಯ ಹಾದಿಯಲ್ಲಿ ಹೊಸ ಸಂಚಲನ…

Read More

ಶಿಕ್ಷಣ ಇಲಾಖೆ ಎಡವಟ್ಟಿನಿಂದ ಫಲಿತಾಂಶ ಕುಸಿತದ ಭೀತಿಯಲ್ಲಿ SSLC ವಿದ್ಯಾರ್ಥಿಗಳು! ಸರ್ಕಾರದ ವಿರುದ್ಧ ಪೋಷಕರ ಆಕ್ರೋಶ – Kannada News | Karnataka SSLC Exam Controversy: High Court Orders Marks Instead of Grades for Hindi; Parents Slam Education Dept

ಬೆಂಗಳೂರು, ಏಪ್ರಿಲ್ 17: ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ (SSLC Exam) ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ಶಿಕ್ಷಣ ಇಲಾಖೆಯ ಗೊಂದಲದ ನಿರ್ಧಾರಗಳಿಗೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹಿಂದಿ (Hindi) ಸೇರಿದಂತೆ ತೃತೀಯ ಭಾಷಾ ವಿಷಯಗಳಿಗೆ ಗ್ರೇಡ್ ನೀಡುವ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ವಿದ್ಯಾರ್ಥಿಗಳಿಗೆ ಅಂಕಗಳನ್ನೇ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸ್ಪಷ್ಟ ನಿರ್ದೇಶನ ನೀಡಿದೆ. ಆದರೆ, ಇದುವೇ ಈಗ ವಿದ್ಯಾರ್ಥಿಗಳ ಸಂಕಷ್ಟಕ್ಕೆ ಕಾರಣವಾಗಿದೆ. ಶಿಕ್ಷಣ ಇಲಾಖೆ ಪರೀಕ್ಷೆಗೆ ಕೆಲವೇ ದಿನಗಳಿರುವಾಗ ಇಂಥ ಗೊಂದಲದ…

Read More

ಬೆಂಗಳೂರು ಪೊಲೀಸರಿಂದ ‘ಉಚಿತ ಐಪಿಎಲ್ ಟಿಕೆಟ್’; ಒಮ್ಮೆ ಲಿಂಕ್ ಓಪನ್ ಮಾಡಿ ನೋಡಿ

ಬೆಂಗಳೂರು, ಏ.1: ಬೆಂಗಳೂರು ಸಿಟಿ ಪೊಲೀಸ್ ತನ್ನ ಅಧಿಕೃತ ಎಕ್ಸ್ (X) ಖಾತೆಯಲ್ಲಿ “FREE IPL TICKETS” ಎಂಬ ಪೋಸ್ಟರ್ ಅನ್ನು ಹಂಚಿಕೊಂಡಿದೆ. ಆದರೆ, ಇದು ನಿಜವಾದ ಆಫರ್ ಅಲ್ಲ, ಬದಲಾಗಿ ಸಾರ್ವಜನಿಕರಲ್ಲಿ ಸೈಬರ್ ಸುರಕ್ಷತೆಯ ಬಗ್ಗೆ ಜಾಗೃತಿ ಮೂಡಿಸಲು ಹೂಡಿರುವ ಒಂದು ತಂತ್ರವಾಗಿದೆ. ಇಂದು ಏಪ್ರಿಲ್ 1, ಅಂದರೆ ಏಪ್ರಿಲ್ ಫೂಲ್ ದಿನ. ಇದನ್ನೇ ಬಳಸಿಕೊಂಡಿರುವ ಬೆಂಗಳೂರು ನಗರ ಪೊಲೀಸರು, ಐಪಿಎಲ್ ಕ್ರೇಜ್ ನಡುವೆ ಸಾರ್ವಜನಿಕರಿಗೆ ಹೇಗೆ ಸೈಬರ್ ವಂಚಕರು ಗಾಳ ಹಾಕುತ್ತಾರೆ ಎಂಬುದನ್ನು ತೋರಿಸಿಕೊಟ್ಟಿದ್ದಾರೆ….

Read More

ಮಕ್ಕಳ ಕಿವಿಗೆ ಎಣ್ಣೆ ಹಾಕುವ ಅಭ್ಯಾಸ ನಿಮಗಿದ್ಯಾ, ಇದರಿಂದ ಪ್ರಯೋಜನ ಸಿಗುತ್ತಾ? ಸ್ಟೋರಿಯಲ್ಲಿದೆ ಮಾಹಿತಿ – Kannada News | Oil for Earache in Kids: Home Remedy or Danger?

Ear Infection & Oil Drops What Parents Must KnowImage Credit source: Getty Images ಸಾಮಾನ್ಯವಾಗಿ ಆಯುರ್ವೇದ ಪದ್ಧತಿಗಳನ್ನು ಅನುಸರಿಸುತ್ತೇವೆ ಎಂದು ಅನೇಕ ಪೋಷಕರು ಮಕ್ಕಳ ಆರೋಗ್ಯ ಹಾಳು ಮಾಡುವ ಮನೆಮದ್ದುಗಳನ್ನು (Home Remedy) ಪ್ರಯತ್ನಿಸುತ್ತಾರೆ. ಇವುಗಳಲ್ಲಿ ಮಗುವಿನ ಕಿವಿಗೆ ಎಣ್ಣೆ ಹಾಕುವ ಪದ್ಧತಿಯೂ ಒಂದು. ಗ್ರಾಮೀಣ ಭಾಗದಲ್ಲಿ ಮಾತ್ರವಲ್ಲದೆ ನಗರಗಳಲ್ಲಿಯೂ ಈ ಒಂದು ವಿಧಾನವನ್ನು ಅನುಸರಿಸುವ ಪಾಲಕರಿದ್ದಾರೆ. ಈ ಮನೆಮದ್ದುಗಳನ್ನು ಪ್ರಯತ್ನಿಸುವುದರ ಹಿಂದೆ ಹಲವಾರು ಕಾರಣಗಳಿರಬಹುದು. ಮಕ್ಕಳಿಗೆ ಕಿವಿ ನೋವು (ear pain)…

Read More

ಪ್ರತ್ಯೇಕ ಘಟನೆ: ಭೀಕರ ರಸ್ತೆ ಅಪಘಾತದಲ್ಲಿ ಒಟ್ಟು ನಾಲ್ವರು ಸಾವು – Kannada News | Separate incident: Four people dead in horrific road accidents

ತುಮಕೂರು, ಏಪ್ರಿಲ್​ 14: ಟೈರ್ ಬ್ಲಾಸ್ ಆಗಿ ನಿಂತ ಲಾರಿಗೆ ಕೆಎಸ್​​ಆರ್​ಟಿಸಿ ಬಸ್ ಡಿಕ್ಕಿ (KSRTC Bus Crashes) ಹೊಡೆದ ಪರಿಣಾಮ ಬಸ್ ಚಾಲಕ ಸೇರಿ ಇಬ್ಬರು ಸಾವನ್ನಪ್ಪಿರುವಂತಹ (death) ಘಟನೆ ಜಿಲ್ಲೆಯ ಶಿರಾ ತಾಲೂಕಿನ ತಾವರೆಕೆರೆಯ ದ್ವಾರಾಳು ಬ್ರಿಡ್ಜ್ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ಶ್ರೀಕಾಂತ್(35) ಮತ್ತು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಮೂಲದ ರೇಣುಕಮ್ಮ(59) ಮೃತರು. ಅಪಘಾತ ಸಂಬಂಧ ತಾವರೆಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು? ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ತಾವರೆಕೆರೆಯ ದ್ವಾರಾಳು…

Read More