ನೋಡ ನೋಡ ಎಷ್ಟು ಚಂದ ಅಲಾ: ಉದ್ಯಾನ ನಗರಿ ಬೆಂಗಳೂರಿನಲ್ಲಿ ಹೂಗಳದ್ದೇ ದರ್ಬಾರ್ – Kannada News | Bengaluru Blooms: Yellow and Pink Flowers Enhance Garden City Beauty

ಉದ್ಯಾನನಗರಿ ತುಂಬೆಲ್ಲಾ ಹಳದಿ ಹಾಗೂ ತಿಳಿ ಗುಲಾಬಿ ಬಣ್ಣದ ಹೂಗಳು ಅರಳಿ ನಿಂತಿವೆ. ಈ ಕಲರ್ ಫುಲ್ ಹೂವಿನಿಂದ ಬೆಂಗಳೂರಿನ ಬ್ಯುಟಿ ದುಪ್ಪಟ್ಟಾಗಿದ್ದು, ಕಣ್ಣಿಗೆ ಹಬ್ಬದಂತಿದೆ. ನಮ್ಮ ಬೆಂಗಳೂರಿನಲ್ಲಿ ಹಳದಿ ಹಾಗೂ ಗುಲಾಬಿ ಬಣ್ಣದ ಕಲರವ ಜೋರಾಗಿದೆ.  ಹಚ್ಚ ಹಸಿರಿನ ಪ್ರಕೃತಿ ದೇವಿಗೆ ಹಳದಿ ಸೀರೆಯುಟ್ಟಿಸಿ ಮುಡಿಗೆ ಸೊಗಸಾದ ಗುಲಾಬಿ ಬಣ್ಣದ ಹೂವನ್ನ ಮುಡಿಸಿರುವ ಪರಿಯನ್ನ ನೋಡುತ್ತಿದ್ದರೆ ಯಾರ ಮನಸ್ಸು ಕಳೆದು ಹೋಗಲ್ಲ ಹೇಳಿ. ನಿಜಕ್ಕೂ ಈ ಅದ್ಬುತ ದೃಶ್ಯ ನಮ್ಮ ಕಣ್ಣಿಗೆ ಹಬ್ಬ. ಈ ರೀತಿಯ…

Read More

ಶಕ್ತಿ ಯೋಜನೆಯಿಂದ ಶಕ್ತಿ ಕಳೆದುಕೊಂಡ ಬಿಎಂಟಿಸಿ! ಸರ್ಕಾರದಿಂದ ಬರಬೇಕಿದ್ದ 850 ಕೋಟಿ ರೂ. ಬಾಕಿ

ಬೆಂಗಳೂರು, ಮಾರ್ಚ್​ 30: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಶಕ್ತಿ ಯೋಜನೆಯ ಪರಿಣಾಮವಾಗಿ ಗಂಭೀರ ಆರ್ಥಿಕ ಒತ್ತಡವನ್ನು ಎದುರಿಸುತ್ತಿದೆ. ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸುವ ಈ ಯೋಜನೆಗಾಗಿ ಸರ್ಕಾರದಿಂದ ಬರಬೇಕಿದ್ದ 850 ಕೋಟಿ ರೂ. ಬಾಕಿಯಾಗಿದ್ದು, ವಿಧಾನ ಪರಿಷತ್ತಿನಲ್ಲಿ ಎಂಎಲ್ಸಿ ಹೆಚ್.ಎಸ್ ಗೋಪಿನಾಥ್ ಕೇಳಿದ ಪ್ರಶ್ನೆಗೆ ಉತ್ತರವಾಗಿ ಈ ಮಾಹಿತಿ ಬಹಿರಂಗವಾಗಿದೆ. ಶಕ್ತಿ ಯೋಜನೆ ಆರಂಭವಾದ ನಂತರದಿಂದ ಫೆಬ್ರವರಿ 2026ರವರೆಗೆ ರಾಜ್ಯದಾದ್ಯಂತ ಮಹಿಳೆಯರು ಒಟ್ಟು 680.87 ಕೋಟಿ ರೂ. ವೆಚ್ಚದಲ್ಲಿ ಉಚಿತ ಬಸ್ ಪ್ರಯಾಣಗಳನ್ನು…

Read More

IND vs NZ: ಮೊದಲ ಟಿ20 ಪಂದ್ಯವನ್ನು 48 ರನ್​ಗಳಿಂದ ಗೆದ್ದ ಟೀಂ ಇಂಡಿಯಾ – Kannada News | India vs New Zealand T20: India Wins First Match by 48 Runs in Nagpur

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿ ಆರಂಭವಾಗಿದೆ. ಸರಣಿಯ ಮೊದಲ ಪಂದ್ಯ ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ​​ಕ್ರೀಡಾಂಗಣದಲ್ಲಿ ನಡೆಯಿತು. ಈ ಪಂದ್ಯವನ್ನು ಆತಿಥೇಯ ಟೀಂ ಇಂಡಿಯಾ 48 ರನ್​ಗಳಿಂದ ಗೆದ್ದುಕೊಳ್ಳುವ ಮೂಲಕ ಸರಣಿಯನ್ನು ಗೆಲುವಿನೊಂದಿಗೆ ಶುರು ಮಾಡಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ಭಾರತವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ದಾಖಲೆಯ 239 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ನ್ಯೂಜಿಲೆಂಡ್ 20…

Read More

ಪಾಕಿಸ್ತಾನ್ ಸೋಲಿಗೆ ಅಸಲಿ ಕಾರಣ ಬಿಚ್ಚಿಟ್ಟ ಕೋಚ್ ಮೈಕ್ ಹೆಸ್ಸನ್ – Kannada News | Coach Mike Hesson’s comments on Pakistan’s loss to India

T20 World Cup 2026: ಟಿ20 ವಿಶ್ವಕಪ್​ನ 27ನೇ ಪಂದ್ಯದಲ್ಲಿ ಟೀಮ್ ಇಂಡಿಯಾ ವಿರುದ್ಧ ಪಾಕಿಸ್ತಾನ್ ಹೀನಾಯ ಸೋಲನುಭವಿಸಿದೆ. ಕೊಲಂಬೊದ ಆರ್​. ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡವು 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 175 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಪಾಕಿಸ್ತಾನ್ 18 ಓವರ್​ಗಳಲ್ಲಿ 114 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ 61 ರನ್​ಗಳ ಅಂತರದಿಂದ ಪಾಕ್ ಪಡೆ ಸೋಲೊಪ್ಪಿಕೊಂಡಿದೆ. ಈ ಹೀನಾಯ ಸೋಲಿನ…

Read More

ಪ್ರವಾಸಿಗರೇ ಎಚ್ಚರ! 2000ಕ್ಕೂ ಹೆಚ್ಚು ಅಕ್ರಮ ಹೋಂಸ್ಟೇಗಳ ಕಪಿಮುಷ್ಠಿಯಲ್ಲಿ ಕೊಡಗು; ಕಠಿಣ ಕ್ರಮಕ್ಕೆ ಆಗ್ರಹ – Kannada News | Over 2,000 Illegal Homestays in Kodagu: Association Demands Action After US Tourist Assault

2000ಕ್ಕೂ ಹೆಚ್ಚು ಅಕ್ರಮ ಹೋಂಸ್ಟೇಗಳ ಕಪಿಮುಷ್ಠಿಯಲ್ಲಿ ಕೊಡಗುImage Credit source: MediaForge AI ಮಡಿಕೇರಿ, ಏಪ್ರಿಲ್ 27: ಕೊಡಗು ಜಿಲ್ಲೆಯ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರು 2000 ಅಕ್ರಮ ಹೋಂಸ್ಟೇಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಹೋಂಸ್ಟೇ ಮಾಲೀಕರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಇತ್ತೀಚೆಗೆ ಕುಟ್ಟದಲ್ಲಿ ನೋಂದಾಯಿತ ಹೋಂಸ್ಟೇಯೊಂದರಲ್ಲಿ ಪ್ರವಾಸಕ್ಕೆಂದು ಬಂದಿದ್ದ ಅಮೆರಿಕನ್ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ (US woman assault) ನಡೆದ ಘಟನೆ ಬಳಿಕ ಈ ಬೇಡಿಕೆ ತೀವ್ರಗೊಂಡಿದೆ. ಅಕ್ರಮ ಚಟುವಟಿಕೆಗಳಿಗೆ ಪ್ರಚೋದನೆ ಏನು? ಭಾನುವಾರ ಮಾಧ್ಯಮಗಳೊಂದಿಗೆ…

Read More

ಅಪಾರ್ಟ್​​ಮೆಂಟ್​​ನ 13ನೇ ಮಹಡಿಯಿಂದ ಹಾರಿದ ವ್ಯಕ್ತಿ, ಫ್ಲಾಟ್​ ಒಳಗೆ ತಾಯಿಯ ಮೃತದೇಹ ಪತ್ತೆ

ಗಾಜಿಯಾಬಾದ್, ಮಾರ್ಚ್​ 20: ಅಪಾರ್ಟ್​ಮೆಂಟ್​ನ 13ನೇ ಮಹಡಿಯಿಂದ ವ್ಯಕ್ತಿಯೊಬ್ಬರು ಹಾರಿ ಆತ್ಮಹತ್ಯೆ(Suicide) ಮಾಡಿಕೊಂಡಿರುವ ಘಟನೆ ಗಾಜಿಯಾಬಾದ್​​ನಲ್ಲಿ ನಡೆದಿದೆ. ಫ್ಲಾಟ್ ಒಳಗೆ ತಾಯಿಯ ಮೃತದೇಹ ಪತ್ತೆಯಾಗಿರುವ ಆಘಾತಕಾರಿ ಘಟನೆ ನಡೆದಿದೆ. ಪೊಲೀಸರಿಗೆ ಕರೆ ಮಾಡಿ ಅವರು ಫ್ಲಾಟ್‌ಗೆ ಪ್ರವೇಶಿಸಿದಾಗ, ಹಾಸಿಗೆಯ ಮೇಲೆ ಬಿದ್ದಿದ್ದ ಅವರ ತಾಯಿಯ ಶವ ಕಂಡುಬಂದಿದೆ. ಮಹಾಗುಣಪುರಂ ಸೊಸೈಟಿಯ ವಸತಿ ಸಂಕೀರ್ಣದಿಂದ 13 ನೇ ಮಹಡಿಯಿಂದ ವ್ಯಕ್ತಿಯೊಬ್ಬರು ಜಿಗಿದ ಬಗ್ಗೆ ಕರೆ ಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಗಂಭೀರ ಸ್ಥಿತಿಯಲ್ಲಿದ್ದ ವ್ಯಕ್ತಿಯನ್ನು ಅವರು ಹತ್ತಿರದ ಖಾಸಗಿ ಆಸ್ಪತ್ರೆಗೆ…

Read More

Chanakya Niti: ಈ ಅಭ್ಯಾಸಗಳು ನಿಮ್ಮ ಸಂಪೂರ್ಣ ಜೀವನವನ್ನೇ ನಾಶ ಮಾಡಬಹುದು ಎಚ್ಚರ! – Kannada News | Chanakya Niti: These habits can ruin your entire life, be careful

ನಮ್ಮ ಅಭ್ಯಾಸಗಳಿಂದಲೂ (habits) ನಮ್ಮ ಒಳಿತು ಕೆಡುಕು ನಿರ್ಧಾರವಾಗುತ್ತದೆ. ಅದಕ್ಕಾಗಿಯೇ ಒಳ್ಳೆಯ ಅಭ್ಯಾಸಗಳನ್ನು, ಸದ್ಗುಣಗಳನ್ನು ಬೆಳೆಸಬೇಕು ಎಂದು ಹಿರಿಯರು ಆಗಾಗ್ಗೆ ಹೇಳುವುದು. ಅದರಲ್ಲೂ ಈ ಕೆಲವೊಂದು ಅಭ್ಯಾಸಗಳಿದ್ದರೆ ಜೀವನವೇ ಸರ್ವನಾಶವಾಗುವ ಸಾಧ್ಯತೆ ಇದೆ, ಅಂತಹ ಅಭ್ಯಾಸಗಳನ್ನು ಕೂಡಲೇ ತ್ಯಜಿಸಬೇಕು. ಯುವ ಜನರಂತೂ ಆ ಅಭ್ಯಾಸಗಳನ್ನು ತ್ಯಜಿಸದಿದ್ದರೆ ಖಂಡಿತವಾಗಿಯೂ ಜೀವನದಲ್ಲಿ  ಮುಂದೆ ಬರಲು ಸಾಧ್ಯವಿಲ್ಲ  ಎಂದು ಆಚಾರ್ಯ ಚಾಣಕ್ಯರು ಎಚ್ಚರಿಕೆ ನೀಡಿದ್ದಾರೆ. ಹಾಗಿದ್ರೆ ಜೀವನವನ್ನು ಹಾಳು ಮಾಡುವ ಆ ಅಭ್ಯಾಸಗಳು ಯಾವುವು ಎಂಬುದನ್ನು ನೋಡೋಣ ಬನ್ನಿ. ಈ ಅಭ್ಯಾಸಗಳು…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 15ರ ದಿನಭವಿಷ್ಯ – Kannada News | February 15th Sunday Horoscope: Birth Numbers 1,2,3 Daily Forecast and Life Advice

ಏಕಾಗ್ರತೆ ಸಾಧಿಸಲು ಸಾಧ್ಯವಾಗುತ್ತಿಲ್ಲ, ಶೈಕ್ಷಣಿಕವಾಗಿ ಬಹಳ ಮುಖ್ಯವಾದ ಪರೀಕ್ಷೆಗಳನ್ನು ಇನ್ನೇನು ಎದುರಿಸಲಿದ್ದೀರಿ ಎಂದಾದಲ್ಲಿ ಗ್ರೀನ್ ಅವೆಂಚೂರಿಯನ್ ಸ್ಟೋನ್ ಬಳಸಿ. ಇನ್ನು ನಿಮ್ಮಲ್ಲಿ ಯಾರು ಉದ್ಯೋಗ ಬದಲಾವಣೆಗೆ ಪ್ರಯತ್ನ ಮಾಡುತ್ತಿದ್ದೀರಿ ಅಂಥವರಿಗೂ ಈ ಸ್ಟೋನ್ ಸೂಕ್ತ ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಯಾರು ಹಳೇ ನಾಣ್ಯ, ಅಂಚೆ ಚೀಟಿ ಅಥವಾ ಪುರಾತನ ವಸ್ತುಗಳ ಖರೀದಿ ಹಾಗೂ ಮಾರಾಟವನ್ನು ವೃತ್ತಿಯನ್ನಾಗಿ ಮಾಡಿಕೊಂಡಿರುತ್ತೀರೋ ಅಂಥವರಿಗೆ ಆದಾಯದಲ್ಲಿ ಹೆಚ್ಚಳ ಆಗುವಂಥ ಸಾಧ್ಯತೆ…

Read More

ಬೆಂಗಳೂರು ಮಹಾಜನತೆ ಗಮನಕ್ಕೆ: ಈ ರೋಡ್‌ನಲ್ಲಿ ಸಂಚರಿಸುವ ಮುನ್ನ ಯೋಚಿಸಿ; 1 ಗಂಟೆಯ ಜರ್ನಿ ಇನ್ಮುಂದೆ 2 ಗಂಟೆ! – Kannada News | ORR Construction in Bengaluru: Silk Board KR Puram Traffic Chaos Expected for 9 Months

ಬೆಂಗಳೂರು, ಮೇ.22: ಸಿಲಿಕಾನ್ ಸಿಟಿಯ ಅತ್ಯಂತ ಪ್ರಮುಖ ಹಾಗೂ ಸದಾ ವಾಹನ ದಟ್ಟಣೆಯಿಂದ ಕೂಡಿರುವ ಸಿಲ್ಕ್ ಬೋರ್ಡ್‌ನಿಂದ ಕೆ.ಆರ್. ಪುರಂವರೆಗಿನ ಹೊರವರ್ತುಲ ರಸ್ತೆಯಲ್ಲಿ (ORR) ದೊಡ್ಡ ಮಟ್ಟದ ಬದಲಾವಣೆ ಕಾಣಲಿದೆ. ಈ ವ್ಯಾಪ್ತಿಯ 17.1 ಕಿಲೋಮೀಟರ್ ಉದ್ದದ ಅಸ್ತಿತ್ವದಲ್ಲಿರುವ ಡಾಂಬರು ರಸ್ತೆಯನ್ನು ತೆಗೆದು, ಹೆಚ್ಚು ಬಾಳಿಕೆ ಬರುವ ಸಿಮೆಂಟ್ ಕಾಂಕ್ರೀಟ್ ರಸ್ತೆಯನ್ನಾಗಿ ಪರಿವರ್ತಿಸಲು ಬಿಬಿಎಂಪಿ ಮತ್ತು ಸರ್ಕಾರ ನಿರ್ಧರಿಸಿದೆ. ಬರೋಬ್ಬರಿ 378 ಕೋಟಿ ರೂ. ವೆಚ್ಚದ ಈ ಬೃಹತ್ ಯೋಜನೆಗೆ ಟೆಂಡರ್ ಪ್ರಕ್ರಿಯೆ ಅಂತಿಮ ಹಂತ ತಲುಪಿದ್ದು,…

Read More

RCB ಫ್ರಾಂಚೈಸಿ ಮಾರಾಟ: ಇನ್ಮುಂದೆ 2 ತಂಡಗಳಿಗೆ ಹೊಸ ಮಾಲೀಕರು! – Kannada News | IPL 2027: Regulatory approval for RCB sale complete

ಆರ್​ಸಿಬಿ ಫ್ರಾಂಚೈಸಿಯನ್ನು ಕೇವಲ ಒಂದು ಕಂಪನಿ ಮಾತ್ರ ಖರೀದಿ ಮಾಡಿಲ್ಲ. ಬದಲಿಗೆ ವಿಶ್ವದ ಪ್ರಮುಖ ಉದ್ಯಮಿಗಳು ಮತ್ತು ಹೂಡಿಕೆ ಸಂಸ್ಥೆಗಳು ಕೈಜೋಡಿಸಿ ಹೊಸ ಒಕ್ಕೂಟವನ್ನು ರಚಿಸಿವೆ. ಅದರಂತೆ ಆದಿತ್ಯ ಬಿರ್ಲಾ ಗ್ರೂಪ್​, ಟೈಮ್ಸ್ ಆಫ್ ಇಂಡಿಯಾ ಗ್ರೂಪ್, ಬ್ಲ್ಯಾಕ್‌ಸ್ಟೋನ್ ಸಂಸ್ಥೆ ಮತ್ತು ಬೋಲ್ಟ್ ವೆಂಚರ್ಸ್ ಸಂಸ್ಥೆಯನ್ನು ಒಳಗೊಂಡ ಈ ಒಕ್ಕೂಟವು ಇನ್ಮುಂದೆ ಆರ್​ಸಿಬಿ ಫ್ರಾಂಚೈಸಿಯ ಮಾಲೀಕರಾಗಿ ಕಾಣಿಸಿಕೊಳ್ಳಲಿದ್ದಾರೆ.  (PC.X.com) Source link

Read More