Headlines

ಶಾಲಾ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ; ಮೇ.29ರಿಂದ ಶಾಲೆ ಆರಂಭ, ಈ ಬಾರಿ ದಸರಾ ರಜೆ ಎಷ್ಟು ಗೊತ್ತಾ? – Kannada News | Karnataka Government Released 2026 27 School Academic year schedule, here Is working days And Holidays details

ಬೆಂಗಳೂರು, (ಏಪ್ರಿಲ್ 14) : 2026-27ನೇ ಸಾಲಿನ ಶಾಲಾ ಶೈಕ್ಷಣಿಕ ವೇಳಾಪಟ್ಟಿ  ( School Academic year schedule) ಪ್ರಕಟವಾಗಿದೆ. ರಾಜ್ಯದಲ್ಲಿ ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಶೈಕ್ಷಣಿಕ ಅವಧಿ ಮತ್ತು ರಜಾ ಅವಧಿಯನ್ನು ನಿಗದಿಪಡಿಸಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಆಯುಕ್ತರು ವಾರ್ಷಿಕ ಶೈಕ್ಷಣಿಕ ಕ್ರಿಯಾಯೋಜನೆಯ ವೇಳಾಪಟ್ಟಿಯನ್ನು ಪ್ರಕಟಿಸಿದ್ದಾರೆ. ಮೇ 29ರಿಂದ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರಕಾರಿ, ಅನುದಾನಿತ ಮತ್ತು…

Read More

ಸಿಹಿತಿಂಡಿಗಳ ಮಹಾರಾಜ ಸ್ವಾದಿಷ್ಟಮಯ “ಮೈಸೂರು ಪಾಕ್‌” – Kannada News | Do you know why Mysore Pak is called the king of sweets? Here is the information

ಭಾರತೀಯ ಹಬ್ಬ ಹರಿದಿನಗಳು, ಮದುವೆ ಇತ್ಯಾದಿ ಕಾರ್ಯಕ್ರಮಗಳಲ್ಲಿ ಸಿಹಿತಿನಿಸು ಇರಲೇಬೇಕು. ಈ ಸಿಹಿ ಖಾದ್ಯಗಳು ಎಂದಾಕ್ಷಣ ನೆನಪಾಗುವುದೇ ಮೈಸೂರ್‌ ಪಾಕ್‌ (Mysore Pak), ಗುಲಾಬ್‌ ಜಾಮೂನ್‌, ರಸಗುಲ್ಲಾ. ಇದಲ್ಲದೇ ಪ್ರದೇಶದಿಂದ ಪ್ರದೇಶಕ್ಕೆ  ಸ್ಥಳೀಯ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಪ್ರತಿಬಿಂಬಿಸುವ ಅನೇಕಾರು ಸಿಹಿ ಖಾದ್ಯಗಳಿವೆ. ಈ ಎಲ್ಲಾ ಸಿಹಿ ತಿನಿಸುಗಳ ರಾಜನೆಂದು ಮೈಸೂರ್‌ ಪಾಕನ್ನು ಕರೆಯಲಾಗುತ್ತದೆ. ಹೌದು ಮಾವಿನ ಹಣ್ಣನ್ನು ಹಣ್ಣುಗಳ ರಾಜ ಎಂದು ಕರೆಯುವಂತೆ ಮೈಸೂರ್‌ ಪಾಕನ್ನು ಸಿಹಿ ತಿಂಡಿಗಳ ರಾಜ ಎಂದು ಕರೆಯಲಾಗುತ್ತದೆ.  ವಿಶೇಷವಾಗಿ ಕರ್ನಾಟಕದ…

Read More

Wisden 2026: ಪ್ರತಿಷ್ಠಿತ ‘ವಿಸ್ಡನ್’ ಪಟ್ಟಿಯಲ್ಲಿ ಭಾರತೀಯರ ಪಾರುಪತ್ಯ – Kannada News | Wisden 2026: The Year of Indian Cricket’s Global Hegemony

ಕ್ರಿಕೆಟ್ ಲೋಕದ ಅತ್ಯಂತ ಪ್ರತಿಷ್ಠಿತ ಮತ್ತು ಅತ್ಯುನ್ನತ ಗೌರವಗಳಲ್ಲಿ ಒಂದಾದ ‘ವಿಸ್ಡನ್ ಕ್ರಿಕೆಟರ್ಸ್ ಆಫ್ ದಿ ಇಯರ್’ (Wisden Cricketers of the Year) 2026ರ ಸಾಲಿನ ಪಟ್ಟಿಯನ್ನು ಪ್ರಕಟಿಸಲಾಗಿದೆ. ಪ್ರತಿ ವರ್ಷ ಇಂಗ್ಲೆಂಡ್‌ನ ಬೇಸಿಗೆಯ ಸೀಸನ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ ಐವರು ಆಟಗಾರರನ್ನು ಗುರುತಿಸುವ ಈ ಗೌರವದಲ್ಲಿ, ಈ ಬಾರಿ ಭಾರತೀಯ ಆಟಗಾರರು ಅಭೂತಪೂರ್ವ ಪ್ರಾಬಲ್ಯ ಮೆರೆದಿರುವುದು ವಿಶೇಷ. ಈ ಮೂಲಕ ಇದೇ ಮೊದಲ ಬಾರಿಗೆ ಭಾರತದ ನಾಲ್ವರು ಆಟಗಾರರು ಜೊತೆಯಾಗಿ  ‘ವಿಸ್ಡನ್ ಕ್ರಿಕೆಟರ್ಸ್ ಆಫ್…

Read More

ಪತ್ನಿ ಫೋಟೋ ನೋಡಿ ಮೌನ ತಾಳಿದ ದಳಪತಿ ವಿಜಯ್; ವಿಡಿಯೋ ವೈರಲ್ – Kannada News | Actor Thalapathy Vijay emotional reaction to wife Sangeeta photo amid divorce process

ಇನ್ನೇನು ತಮಿಳುನಾಡು ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದೆ. ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಅಧ್ಯಕ್ಷ ಹಾಗೂ ನಟ ದಳಪತಿ ವಿಜಯ್ ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಆದರೆ, ಈ ರಾಜಕೀಯ ಅಬ್ಬರದ ನಡುವೆ ವಿಜಯ್ (Thalapathy Vijay) ಅವರ ವೈಯಕ್ತಿಕ ಜೀವನಕ್ಕೆ ಸಂಬಂಧಿಸಿದ ವಿಡಿಯೋವೊಂದು ಈಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ತಮ್ಮಿಂದ ದೂರವಾಗಿರುವ ಪತ್ನಿ ಸಂಗೀತಾ (Sangeeta Sornalingam) ಅವರ ಫೋಟೋ ಕಂಡು ವಿಜಯ್ ನೀಡಿದ ಪ್ರತಿಕ್ರಿಯೆ ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದೆ. ಆ ಕುರಿತ…

Read More

ಉಚಿತ ಎಲ್‌ಪಿಜಿ, ಮಹಿಳೆಯರಿಗೆ 2,000 ರೂ.; ತಮಿಳುನಾಡಿಗೆ ಬಿಜೆಪಿಯ ಪ್ರಣಾಳಿಕೆ ಬಿಡುಗಡೆ – Kannada News | Free LPG, Rs 2,000 for women; BJP released Tamil Nadu manifesto for Assembly Elections

ಚೆನ್ನೈ, ಏಪ್ರಿಲ್ 14: ಬಿಜೆಪಿ ತಮಿಳುನಾಡಿನಲ್ಲಿ ಇಂದು ತನ್ನ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿತು. ಪಕ್ಷದ ಅಧ್ಯಕ್ಷ ಜೆ.ಪಿ ನಡ್ಡಾ ಅವರು ತಮ್ಮ ಪಕ್ಷದ ಭರವಸೆಗಳನ್ನು ಅನಾವರಣಗೊಳಿಸಿದರು. ಬಿಜೆಪಿಯ ಪ್ರಣಾಳಿಕೆಯಲ್ಲಿ ಮಹಿಳಾ ಮನೆ ಮುಖ್ಯಸ್ಥರಿಗೆ ತಿಂಗಳಿಗೆ 2,000 ರೂ., ವಾರ್ಷಿಕವಾಗಿ 3 ಉಚಿತ ಎಲ್‌ಪಿಜಿ ಸಿಲಿಂಡರ್‌ಗಳು ಮತ್ತು ತೆರಿಗೆ ಹೆಚ್ಚಳ ಮತ್ತು ಹೆಚ್ಚುತ್ತಿರುವ ಜೀವನ ವೆಚ್ಚವನ್ನು ಸರಿದೂಗಿಸಲು ಪ್ರತಿ ಮನೆಗೆ ಒಂದು ಬಾರಿ 10,000 ರೂ. ಪಾವತಿಯನ್ನು ಭರವಸೆ ನೀಡಲಾಗಿದೆ. ಪ್ರಮುಖ ದೇವಾಲಯಗಳಲ್ಲಿ ಪ್ರತಿದಿನ ಎರಡು ಗಂಟೆಗಳ…

Read More

ಏ 15ಕ್ಕೆ ಬೆಂಗಳೂರಿಗೆ ಬಂದಿಳಿಯಲಿರುವ ಮೋದಿ: ಪ್ರಧಾನಿ ಮಂಡ್ಯ ಪ್ರವಾಸದ ವಿವರ ಹೀಗಿದೆ – Kannada News | PM Narendra Modi Adichunchanagiri Visit on april 15: Here are the details of the PM Mandya visit

ಭೈರವೈಕ್ಯ ಮಂದಿರ, ಪ್ರಧಾನಿ ಮೋದಿImage Credit source: tv9 kannada ಮಂಡ್ಯ, ಏಪ್ರಿಲ್​ 14: ಆದಿಚುಂಚನಗಿರಿಯಲ್ಲಿ (Adichunchanagiri) ಸುಮಾರು 80 ಕೋಟಿ ರೂ ವೆಚ್ಚದಲ್ಲಿ ಬೈರವೈಕ್ಯ ಮಂದಿರ ನಿರ್ಮಾಣವಾಗಿದ್ದು, ಸದ್ಯ ಉದ್ಘಾಟನೆಗೆ ಸಜ್ಜಾಗಿದೆ. ಚಾಲುಕ್ಯ, ಹೊಯ್ಸಳ, ಚೋಳರು ಮತ್ತು ಗಂಗರ ಕಾಲದ ಶಿಲ್ಪಕಲೆಗಳ ಸಮಾಗಮದೊಂದಿಗೆ ದ್ರಾವಿಡ ಶೈಲಿಯಲ್ಲಿ ನಿರ್ಮಾಣವಾಗಿರುವ ಮಂದಿರವನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಉದ್ಘಾಟನೆ ಮಾಡಲಿದ್ದಾರೆ. ಹೀಗಾಗಿ ನಾಳೆ ಅಂದರೆ ಏಪ್ರಿಲ್​ 15ರಂದು ಮಂಡ್ಯಕ್ಕೆ ಆಗಮಿಸಲಿದ್ದಾರೆ. ಪ್ರಧಾನಿ ಮೋದಿ ಕಾರ್ಯಕ್ರಮದ ವೇಳಾಪಟ್ಟಿ…

Read More

ಒತ್ತಡದ ನಡುವೆಯೂ ಏರದ ಪೆಟ್ರೋಲ್ ಬೆಲೆ; ಪೆಟ್ರೋಲಿಯಂ ಕಂಪನಿಗಳಿಗೆ ಒಂದು ಲೀಟರ್ ಪೆಟ್ರೋಲ್​ಗೆ ಆಗುತ್ತಿರುವ ನಷ್ಟವೆಷ್ಟು ಗೊತ್ತಾ? – Kannada News | OMCs losing Rs 18 and 35 on the sale of 1 ltr Petrol and Diesel, report says

ನವದೆಹಲಿ, ಏಪ್ರಿಲ್ 14: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಗಗನಕ್ಕೇರುತ್ತಿದ್ದರೂ, ದೇಶದಲ್ಲಿ ಇಂಧನ ದರವನ್ನು ಸ್ಥಿರವಾಗಿಟ್ಟಿರುವುದು ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಪ್ರಸ್ತುತ ತೈಲ ಮಾರಾಟ ಕಂಪನಿಗಳು ಪ್ರತಿ ಲೀಟರ್ ಪೆಟ್ರೋಲ್ ಮೇಲೆ 18 ರೂ ಮತ್ತು ಪ್ರತಿ ಲೀಟರ್ ಡೀಸೆಲ್ ಮೇಲೆ 35 ರೂ ನಷ್ಟ ಅನುಭವಿಸುತ್ತಿವೆ ಎಂದು ಮೂಲಗಳು ತಿಳಿಸಿವೆ. ದಶಕದ ಹಿಂದೆಯೇ ಸರ್ಕಾರವು ಪೆಟ್ರೋಲಿಯಂ ಉತ್ಪನ್ನಗಳಿಗೆ ಮಾರುಕಟ್ಟೆ ಆಧಾರಿತವಾದ ಬೆಲೆ ವ್ಯವಸ್ಥೆ ಮಾಡಿತ್ತು. ಅಂದರೆ ತೈಲ ಬೆಲೆ…

Read More

ದೆಹಲಿ-ಡೆಹ್ರಾಡೂನ್ ನಡುವಿನ ಪ್ರಯಾಣದ ಸಮಯ ಈಗ ಕೇವಲ ಎರಡೂವರೆ ಗಂಟೆ, ಆರ್ಥಿಕ ಕಾರಿಡಾರ್ ಉದ್ಘಾಟಿಸಿದ ಪ್ರಧಾನಿ ಮೋದಿ – Kannada News | Faster Roads Ahead: Modi Launches Delhi Dehradun Expressway, Travel Time Slashed

ಡೆಹ್ರಾಡೂನ್, ಏಪ್ರಿಲ್ 14: ದೇಶದ ಮೂಲಸೌಕರ್ಯ ಇತಿಹಾಸದಲ್ಲಿ ಇಂದು ಮತ್ತೊಂದು ಸುವರ್ಣ ಅಧ್ಯಾಯ ಬರೆಯಲಾಗಿದೆ. ಬಹುನಿರೀಕ್ಷಿತ 213 ಕಿ.ಮೀ. ಉದ್ದದ ದೆಹಲಿ-ಡೆಹ್ರಾಡೂನ್ ಆರ್ಥಿಕ ಕಾರಿಡಾರ್‌ ಅನ್ನು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ(Narendra Modi) ಉದ್ಘಾಟಿಸಿದ್ದಾರೆ. ಈ ಕಾರಿಡಾರ್ ಕೇವಲ ರಸ್ತೆಯಲ್ಲ, ಇದು ದೆಹಲಿ, ಉತ್ತರ ಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳ ಅಭಿವೃದ್ಧಿಯ ವೇಗಕ್ಕೆ ಹೊಸ ಶಕ್ತಿ ನೀಡಲಿರುವ ‘ವೇಗದ ಪಥ’ ಎಂದರು. ಈ ಮೊದಲು ದೆಹಲಿಯಿಂದ ಡೆಹ್ರಾಡೂನ್ ತಲುಪಲು ಕನಿಷ್ಠ 6 ಗಂಟೆಗಳ ಕಾಲ ಬೇಕಾಗುತ್ತಿತ್ತು. ಆದರೆ,…

Read More

ಪಟಾಕಿ ಕಿಚನ್ ಆರಂಭಿಸಿದ ರಕ್ಷಿತಾ ಶೆಟ್ಟಿ; ಏನಿದರ ವಿಶೇಷ? – Kannada News | Rakshitha Shetty Launches ‘Pataki Kitchen’: Bigg Boss Star’s New Culinary Venture

ರಕ್ಷಿತಾ ಶೆಟ್ಟಿ (Rakshitha Shetty) ಅವರು ಬಿಗ್ ಬಾಸ್ ಮೂಲಕ ಸಾಕಷ್ಟು ಜನಪ್ರಿಯತೆ ಗಳಿಸಿದರು. ಬಿಗ್ ಬಾಸ್ ಮನೆಯಲ್ಲಿ ಅವರಿಗೆ ರಘು ಜೊತೆ ಒಳ್ಳೆಯ ಬಾಂಧವ್ಯ ಬೆಳೆಯಿತು. ಈ ಬಾಂಧವ್ಯ ಬಿಗ್ ಬಾಸ್ ಮುಗಿದ ಬಳಿಕವೂ ಮುಂದುವರಿದಿದೆ. ಈಗ ರಕ್ಷಿತಾ ಶೆಟ್ಟಿ ಅವರು ಹೊಸ ಹೆಜ್ಜೆ ಇಟ್ಟಿದ್ದಾರೆ. ಅವರು ‘ಪಟಾಕಿ ಕಿಚನ್’ ಆರಂಭಿಸಿದ್ದಾರೆ. ಹಳ್ಳಿಯಲ್ಲಿ ಈ ಕಿಚನ್ ನಿರ್ಮಿಸಲಾಗಿದ್ದು, ಇದರಲ್ಲಿ ರಕ್ಷಿತಾ ಶೆಟ್ಟಿ ಅವರು ಅಡುಗೆ ಮಾಡಲಿದ್ದಾರೆ. ರಕ್ಷಿತಾ ಶೆಟ್ಟಿ ಅವರು ಮೂಲತಃ ಯೂಟ್ಯೂಬರ್. ಅಡುಗೆ ವಿಡಿಯೋ…

Read More

ಟಿಮ್ ಡೇವಿಡ್ ಯಾಕೆ 5.35 ಲಕ್ಷ ರೂ. ದಂಡ ಕಟ್ಟಬೇಕು? – Kannada News | Why was RCB’s Tim David fined 5.35 lakh rs in IPL 2026

IPL 2026: ಐಪಿಎಲ್​ನ 20ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಮುಂಬೈ ಇಂಡಿಯನ್ಸ್ (MI) ತಂಡಗಳು ಮುಖಾಮುಖಿಯಾಗಿದ್ದವು. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಆರ್​​ಸಿಬಿ ಆಟಗಾರ ಟಿಮ್ ಡೇವಿಡ್ ಐಪಿಎಲ್ ನೀತಿ ಸಂಹಿತೆಯನ್ನು ಉಲ್ಲಂಘಿಸಿದ ಕಾರಣಕ್ಕಾಗಿ ಶಿಸ್ತು ಕ್ರಮಕ್ಕೆ ಒಳಗಾಗಿದ್ದಾರೆ. ಪಂದ್ಯದ ವೇಳೆ ಮೈದಾನದಲ್ಲಿದ್ದ ಅಂಪೈರ್‌ಗಳ ಸೂಚನೆಯನ್ನು ಪದೇ ಪದೇ ನಿರ್ಲಕ್ಷಿಸಿದ ಕಾರಣಕ್ಕಾಗಿ ಟಿಮ್ ಡೇವಿಡ್ ಅವರಿಗೆ ಪಂದ್ಯದ ಸಂಭಾವನೆಯ ಶೇ. 25ರಷ್ಟು ದಂಡ ಮತ್ತು ಒಂದು ಡಿಮೆರಿಟ್ ಪಾಯಿಂಟ್ ವಿಧಿಸಲಾಗಿದೆ….

Read More