Headlines

‘ರಾಮಾಯಣ’: ಸೀತೆಯ ಪಾತ್ರದ ಅವಕಾಶ ಬಂದಿದ್ದು ಕನ್ನಡದ ನಟಿಗೆ – Kannada News | Srinidhi Shetty also auditioned for Ramayana movie Sita character

ರಣ್​​ಬೀರ್ ಕಪೂರ್ (Ranbir Kapoor), ಯಶ್, ಸಾಯಿ ಪಲ್ಲವಿ ನಟನೆಯ ‘ರಾಮಾಯಣ’ ಸಿನಿಮಾ, ಪ್ರಸ್ತುತ ಭಾರತೀಯ ಚಿತ್ರರಂಗದ ಅತಿ ದೊಡ್ಡ ಬಜೆಟ್​ನ ಸಿನಿಮಾ ಎನಿಸಿಕೊಂಡಿದೆ. ಎರಡೂ ಭಾಗಗಳಿಗೆ ಸೇರಿ 4000 ಕೋಟಿ ಖರ್ಚು ಮಾಡಲಾಗುತ್ತಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಸಿನಿಮಾದ ಟ್ರೈಲರ್ ಇತ್ತೀಚೆಗಷ್ಟೆ ಬಿಡುಗಡೆ ಆಗಿದ್ದು, ಭಾರಿ ಅದ್ಧೂರಿಯಾಗಿ ಸಿನಿಮಾ ನಿರ್ಮಾಣ ಮಾಡಿರುವುದು ಟ್ರೈಲರ್​​ನಿಂದ ಖಾತ್ರಿ ಆಗುತ್ತಿದೆ. ಟ್ರೈಲರ್ ನೋಡಿದವರು ಭಾರಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಆದರೆ ಸೀತೆಯ ಪಾತ್ರ ನಿರ್ವಹಿಸಿರುವ ಸಾಯಿ ಪಲ್ಲವಿ ಬಗ್ಗೆ ಭಿನ್ನ-ಭಿನ್ನ ಅಭಿಪ್ರಾಯಗಳು…

Read More

ತಮಿಳು, ಹಿಂದಿ ಬಳಿಕ ತೆಲುಗಿಗೆ ಡಬ್ ಆದ ‘ಸೆಕೆಂಡ್ ಕೇಸ್ ಆಫ್ ಸೀತಾರಾಮ್’ – Kannada News | Kannada movie Second case of Seetharam now available in Telugu also

ವಿಜಯ್ ರಾಘವೇಂದ್ರ (Vijay Raghavendra) ನಟನೆಯ ‘ಸೀತಾರಾಮ್ ಬಿನೋಯಿ ಕೇಸ್ ನಂಬರ್ 18’ ಸಿನಿಮಾ ದೊಡ್ಡ ಯಶಸ್ಸು ಗಳಿಸಿತು. ವಿಜಯ್ ರಾಘವೇಂದ್ರ ಅವರ ನಟನೆ, ಸಿನಿಮಾದಲ್ಲಿದ್ದ ಸಸ್ಪೆನ್ಸ್ ಎಲ್ಲವೂ ಸಹ ಪ್ರೇಕ್ಷಕರನ್ನು ಸೆಳೆದಿತ್ತು. ಚಿತ್ರಮಂದಿರದಲ್ಲಿ ಸಾಧಾರಣ ಹಿಟ್ ಆದರೂ ಬಳಿಕ ಒಟಿಟಿಯಲ್ಲಿ ಸಿನಿಮಾಕ್ಕೆ ದೊಡ್ಡ ಯಶಸ್ಸು ದೊರಕಿತ್ತು. ಅದೇ ಸಿನಿಮಾದ ಮುಂದುವರೆದ ಭಾಗ ‘ಸೆಕೆಂಡ್ ಕೇಸ್ ಆಫ್ ಸೀತಾರಾಮ್’ ಸಿನಿಮಾ ಬಿಡುಗಡೆ ಆಯ್ತು. ಆ ಸಿನಿಮಾಕ್ಕೂ ಒಟಿಟಿಯಲ್ಲಿ ಭರ್ಜರಿ ಪ್ರತಿಕ್ರಿಯೆ ದೊರಕುತ್ತಿದೆ. ಇದೀಗ ಸಿನಿಮಾಕ್ಕೆ ಬೇಡಿಕೆ ಹೆಚ್ಚಾದ…

Read More

Chanakya Niti: ಈ ತಪ್ಪುಗಳನ್ನು ಮಾಡಿದರೆ ಎಂದಿಗೂ ಮನೆಯಲ್ಲಿ ಶಾಂತಿ, ಸಮೃದ್ಧಿ ನೆಲೆಸುವುದಿಲ್ಲ – Kannada News | Chanakya Niti: These mistakes destroy peace and prosperity in the home

ಆಚಾರ್ಯ ಚಾಣಕ್ಯರು (Acharya Chanakya) ತಮ್ಮ ನೀತಿಶಾಸ್ತ್ರದಲ್ಲಿ ರಾಜಕೀಯ ಮಾತ್ರವಲ್ಲ ಯಶಸ್ಸು, ಶ್ರೀಮಂತಿಕೆ ಹಾಗೂ ವೈಯಕ್ತಿಕ ಜೀವನಕ್ಕೆ ಸಹಕಾರಿಯಾದ ಹತ್ತು ಹಲವು ವಿಚಾರಗಳ ಬಗ್ಗೆ ಹೇಳಿದ್ದಾರೆ. ಅಷ್ಟೇ ಅಲ್ಲದೆ ಅವರು ಕುಟುಂಬ ಮತ್ತು ಮನೆಗೆ ಸಂಬಂಧಿಸಿದ ಅನೇಕ ವಿಷಯಗಳನ್ನು ಚರ್ಚಿಸಿದ್ದಾರೆ. ಅವರ ಪ್ರಕಾರ, ಮನೆಯಲ್ಲಿ ನಿಜವಾದ ಶಾಂತಿ ಕೇವಲ ಹಣದಿಂದಲ್ಲ, ಬದಲಿಗೆ ಅಲ್ಲಿ ವಾಸಿಸುವ ಜನರ ಅಭ್ಯಾಸಗಳು ಮತ್ತು ಆಲೋಚನೆಗಳಿಂದ ಬರುತ್ತದೆ. ಹೀಗಿರುವಾಗ ನಾವು ನಮ್ಮ ದೈನಂದಿನ ಜೀವನದಲ್ಲಿ ಈ ಕೆಲವೊಂದು ತಪ್ಪುಗಳನ್ನು ಮಾಡಿದರೆ ಮನೆಯ ಶಾಂತಿ,…

Read More

World Breastfeeding Week: ಮಗುವಿಗಷ್ಟೇ ಅಲ್ಲ, ತಾಯಿಯ ಆರೋಗ್ಯಕ್ಕೂ ಸ್ತನ್ಯಪಾನ ಅಮೂಲ್ಯ ವರ – Kannada News | Breastfeeding Myths vs Facts: What Every New Mother Should Know

ಪ್ರತಿ ವರ್ಷ ಆಗಸ್ಟ್ 1ರಿಂದ 7ರವರೆಗೆ ವಿಶ್ವ ಸ್ತನ್ಯಪಾನ ಸಪ್ತಾಹ (World Breastfeeding Week) ಆಚರಿಸಲಾಗುತ್ತದೆ. ನವಜಾತ ಶಿಶುವಿಗೆ ತಾಯಿಯ ಹಾಲು ಅತ್ಯುತ್ತಮ ಮತ್ತು ಸಂಪೂರ್ಣ ಪೌಷ್ಟಿಕ ಆಹಾರವೆಂದು ವೈದ್ಯರು ಪರಿಗಣಿಸುತ್ತಾರೆ. ಇದು ಮಗುವಿನ ಬೆಳವಣಿಗೆ, ರೋಗನಿರೋಧಕ ಶಕ್ತಿ ಹಾಗೂ ಮೆದುಳಿನ ಅಭಿವೃದ್ಧಿಗೆ ಅಗತ್ಯವಾದ ಪೋಷಕಾಂಶಗಳನ್ನು ಒದಗಿಸುತ್ತದೆ. ಆದರೆ, ಸ್ತನ್ಯಪಾನದ ಪ್ರಯೋಜನ ಕೇವಲ ಮಗುವಿಗೆ ಮಾತ್ರವಲ್ಲ. ತಾಯಿಯ ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೂ ಇದು ಅನೇಕ ರೀತಿಯಲ್ಲಿ ಸಹಕಾರಿಯಾಗುತ್ತದೆ. ಸ್ತನ್ಯಪಾನದ ಕುರಿತು ಸಮಾಜದಲ್ಲಿ ಹಲವು ತಪ್ಪು ಕಲ್ಪನೆಗಳು…

Read More

ಪಹಲ್ಗಾಮ್​​ನಂತೆ ಕುಲ್ಗಾಮ್​ನಲ್ಲೂ ಜಾತಿ, ಧರ್ಮ ಕೇಳಿ ಗುಂಡು ಹಾರಿಸಿದ ಉಗ್ರರು! – Kannada News | Terrorists shot and killed Migrant Workers after asking caste and community in Kulgam

ಕುಲ್ಗಾಮ್, ಆಗಸ್ಟ್ 1: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ ಜಿಲ್ಲೆಯಲ್ಲಿ ಶುಕ್ರವಾರ ಸಂಜೆ ನಡೆದ ಉಗ್ರರ ದಾಳಿಯಲ್ಲಿ (Terror Attack) ಛತ್ತೀಸ್‌ಗಢ ಮೂಲದ ಇಬ್ಬರು ವಲಸೆ ಕಾರ್ಮಿಕರು ಮೃತಪಟ್ಟಿದ್ದಾರೆ. ಆ ಕಾರ್ಮಿಕರನ್ನು ಜಾತಿ ಮತ್ತು ಸಮುದಾಯದ ಬಗ್ಗೆ ವಿಚಾರಿಸಿದ ನಂತರವೇ ಕೊಂದಿದ್ದಾರೆ ಎಂದು ಅವರ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಈ ದಾಳಿಯಲ್ಲಿ ಕೊಲೆಯಾದ ಛತ್ತೀಸ್‌ಗಢದ ಇಬ್ಬರು ಕಾರ್ಮಿಕರಲ್ಲಿ ದೀಪಕ್ ರಾತ್ರೆ ಕೂಡ ಒಬ್ಬರಾಗಿದ್ದಾರೆ. 1 ವರ್ಷದಿಂದ ಜಮ್ಮು-ಕಾಶ್ಮೀರದಲ್ಲಿ ಕೆಲಸ ಮಾಡುತ್ತಿದ್ದ ದೀಪಕ್, ಇಡೀ ಕುಟುಂಬಕ್ಕೆ ಏಕೈಕ…

Read More

ಕೊರಿಯನ್ನರಂತೆ ಹೊಳೆಯುವ ತ್ವಚೆ ನಿಮ್ಮದಾಗಲು ಪ್ರತಿನಿತ್ಯ ಈ ಆಹಾರಗಳನ್ನು ಸೇವಿಸಿ – Kannada News | Eating these foods daily will increase skin glow

ಪ್ರತಿಯೊಬ್ಬರೂ ತಮ್ಮ ತ್ವಚೆ (skin) ಆಕರ್ಷಕವಾಗಿರಬೇಕು, ಮೊಡವೆ, ಯಾವುದೇ ಕಲೆಗಳಿಲ್ಲದೆ ಕಾಂತಿಯುತವಾಗಿರಬೇಕು ಎಂದು ಬಯಸುತ್ತಾರೆ. ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಹೆಚ್ಚಿನವರು ಕೊರಿಯನ್ನರಂತೆ ಫಳ ಫಳನೇ ಹೊಳೆಯುವ ಗ್ಲಾಸ್‌ ಸ್ಕಿನ್‌ ನಮ್ಮದಾಗಬೇಕೆಂದು ಹಲವಾರು ಸರ್ಕಸ್‌ಗಳನ್ನು ಮಾಡುತ್ತಿದ್ದಾರೆ. ಇದಕ್ಕಾಗಿ ಹಲವರು ದುಬಾರಿ ಬ್ಯೂಟಿ ಪ್ರಾಡಕ್ಟ್ ಸ್ಕಿನ್‌ಕೇರ್‌ಗಳ ಮೊರೆ ಹೋಗುತ್ತಿದ್ದಾರೆ. ಇವು ಬಾಹ್ಯವಾಗಿ ತ್ವಚೆಗೆ ಆರೈಕೆಯನ್ನು ನೀಡಬಹುದು. ಆದರೆ ನಿಜವಾಗಿಯೂ ತ್ವಚೆಯ ಆರೋಗ್ಯ ನಾವು ಏನು ಸೇವನೆ ಮಾಡುತ್ತೇವೆಯೋ ಅದರ ಮೇಲೆ ನಿಂತಿದೆ. ನಾವು ಸೇವಿಸುವ ಆಹಾರದ ಫಲಿತಾಂಶ ಮುಖದ ಮೇಲೆ…

Read More

ರಾಜ್ಯದಲ್ಲಿನ ಎ ಮತ್ತು ಬಿ ವರ್ಗದ ದೇವಸ್ಥಾನಗಳ ಹೆಸರಿಗೆ ಭೂಮಿ ಖರೀದಿಗೆ ಡಿಸಿಎಂ ಪರಮೇಶ್ವರ್ ಸೂಚನೆ – Kannada News | DCM G. Parameshwara Directs Land Purchase for ‘A’ and ‘B’ Category Temples Across Karnataka

ಡಿಸಿಎಂ ಡಾ.ಜಿ.ಪರಮೇಶ್ವರ್​​ ನೇತೃತ್ವದಲ್ಲಿ ನಡೆದ ಮೀಟಿಂಗ್ Image Credit source: tv9 kannada ಬೆಂಗಳೂರು, ಆಗಸ್ಟ್​​ 01: ‘ರಾಜ್ಯದಲ್ಲಿನ ದೇವಸ್ಥಾನಗಳಲ್ಲಿ ಸಾಕಷ್ಟು ಹಣವಿದೆ. ಹಾಗಾಗಿ ‘ಎ’ ವರ್ಗ ಮತ್ತು ‘ಬಿ’ ವರ್ಗದ ದೇವಸ್ಥಾನಗಳ ಹೆಸರಿಗೆ ಭೂಮಿ ಖರೀದಿಸಬೇಕು. ಈ ಆಸ್ತಿ ಶಾಶ್ವತವಾಗಿ ದೇವಸ್ಥಾನಕ್ಕೆ ಉಳಿಯುತ್ತದೆ. ಇದರಿಂದ ಭಕ್ತರಿಗೆ ಮೂಲಸೌಕರ್ಯ ವ್ಯವಸ್ಥೆ ಕಲ್ಪಿಸುವುದು ಸೇರಿದಂತೆ ದೇವಸ್ಥಾನದ ಎಲ್ಲ ರೀತಿಯ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಮತ್ತಷ್ಟು ಅನುಕೂಲವಾಗುತ್ತದೆ‌’ ಎಂದು ಡಿಸಿಎಂ ಡಾ.ಜಿ.ಪರಮೇಶ್ವರ್ (Dr. G Parameshwara) ಹೇಳಿದ್ದಾರೆ. ಹುಂಡಿ ಮೇಲೆ…

Read More

Duleep Trophy: ಆರ್​ಸಿಬಿ ನಾಯಕ ರಜತ್​ಗೆ ಕೇಂದ್ರ ವಲಯದ ನಾಯಕತ್ವ; ರಿಂಕುಗೆ ಉಪನಾಯಕತ್ವ – Kannada News | Duleep Trophy 2026 27: Patidar, Gaikwad, Kishan Lead Zones; Season Begins Aug 23

ದುಲೀಪ್ ಟ್ರೋಫಿ (Duleep Trophy) ಆರಂಭದೊಂದಿಗೆ 2026-27ರ ಭಾರತೀಯ ದೇಶೀಯ ಕ್ರಿಕೆಟ್ ಸೀಸನ್ ಕೂಡ ಪ್ರಾರಂಭವಾಗಲಿದೆ. ಆಗಸ್ಟ್ 23 ರಿಂದ ಬೆಂಗಳೂರಿನ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್‌ನಲ್ಲಿ ಆರು ವಲಯ ತಂಡಗಳ ನಡುವೆ ಪುರುಷರ ದುಲೀಪ್ ಟ್ರೋಫಿಗೆ ಚಾಲನೆ ಸಿಗಲಿದೆ. ಈ ಪಂದ್ಯಾವಳಿ ಆಗಸ್ಟ್ 23 ರಿಂದ ಆರಂಭವಾಗಿ ಸೆಪ್ಟೆಂಬರ್ 10 ರವರೆಗೆ ನಡೆಯಲಿದೆ. ಈ ಪ್ರತಿಷ್ಠಿತ ಟೂರ್ನಮೆಂಟ್‌ಗಾಗಿ ಇತ್ತೀಚೆಗೆ ಕೇಂದ್ರ ವಲಯ, ಪಶ್ಚಿಮ ವಲಯ ಮತ್ತು ಪೂರ್ವ ವಲಯ ತಂಡಗಳನ್ನು ಪ್ರಕಟಿಸಲಾಗಿದೆ. ಕೇಂದ್ರ ವಲಯಕ್ಕೆ ರಜತ್…

Read More

‘ಧುರಂಧರ್’ಗೆ ರಣ್ವೀರ್ ಸಿಂಗ್ ಅನ್ನೇ ಆಯ್ಕೆ ಮಾಡಿದ್ದು ಏಕೆ? – Kannada News | Dhurandhar producer explains why they choose Ranveer Singh as main lead

ರಣವೀರ್ ಸಿಂಗ್ (Ranveer Singh) ನಾಯಕನಾಗಿ ನಟಿಸಿದ್ದ ‘ಧುರಂಧರ್’ ಕಳೆದ ವರ್ಷ ಬಿಡುಗಡೆಯಾಗಿ ಬಾಕ್ಸ್ ಆಫೀಸ್​​ನಲ್ಲಿ ಹೊಸ ದಾಖಲೆಗಳನ್ನು ಬರೆದಿದೆ. ‘ಧುರಂಧರ್ 2’ ಇದೇ ವರ್ಷ ಬಿಡುಗಡೆ ಆಗಿದೆ. ಆದಿತ್ಯ ಧರ್ ನಿರ್ದೇಶನದ ಈ ಚಿತ್ರದಲ್ಲಿ ರಣವೀರ್ ಪಾಕಿಸ್ತಾನದಲ್ಲಿ ರಹಸ್ಯ ಕಾರ್ಯಾಚರಣೆ ನಡೆಸುವ ಭಾರತೀಯ ಗೂಢಚಾರನಾಗಿ ನಟಿಸಿದ್ದಾರೆ. ಈ ಚಿತ್ರವು ವಿಶ್ವ ಬಾಕ್ಸ್ ಆಫೀಸ್​​ನಲ್ಲಿ ₹1300 ಕೋಟಿಗೂ ಅಧಿಕ ಹಣ ಗಳಿಸಿತು. ಸಿನಿಮಾದ ಎರಡೂ ಭಾಗಗಳ ಒಟ್ಟು ಕಲೆಕ್ಷನ್ 3000 ಕೋಟಿ ದಾಟಿದೆ. ‘ಧುರಂಧರ್’ ಚಿತ್ರದ ಸಹ-ನಿರ್ಮಾಪಕಿ…

Read More

ಜಾಕ್ವೆಲಿನ್ ವೈರಲ್ ವಿಡಿಯೋ ಬಗ್ಗೆ ದೂರು ನೀಡಿದ ಗಾಯಕ – Kannada News | Singer files police complaint over Jacqueline Fernandez’s viral clip from Jugni song

ಇತ್ತೀಚೆಗಷ್ಟೆ ನಟಿ ಜಾಕ್ವೆಲಿನ್ ಫರ್ನಾಂಡೀಸ್ (jacqueline fernandez) ನಟಿಸಿರುವ ‘ಜುಗ್ನಿ’ ಹೆಸರಿನ ಆಲ್ಬಂ ಹಾಡು ಬಿಡುಗಡೆ ಆಯ್ತು. ಜಾಕ್ವೆಲಿನ್ ಎಂದಿನಂತೆ ಆ ಹಾಡಿನಲ್ಲೂ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದರು. ಭಿನ್ನ ಭಿನ್ನ ರೀತಿಯ ಉಡುಗೆಗಳನ್ನು ತೊಟ್ಟು ಮಾದಕವಾಗಿ ಡ್ಯಾನ್ಸ್ ಮಾಡಿದ್ದರು. ಆದರೆ ಅದೇ ಹಾಡಿನ ವಿಡಿಯೋ ತುಣುಕೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಹಾಡಿನಲ್ಲಿ ಡ್ಯಾನ್ಸ್ ಮಾಡುವಾಗ ಒಂದು ದೃಶ್ಯದಲ್ಲಿ ಜಾಕ್ವೆಲಿನ್ ಅವರ ಒಳಾಂಗ ಕಾಣಿಸುತ್ತಿದೆ ಎಂಬ ಒಕ್ಕಣೆಯೊಂದಿಗೆ ಆ ವಿಡಿಯೋ ವೈರಲ್ ಆಗಿತ್ತು. ಆದರೆ ಇದೀಗ…

Read More