Headlines

ಗಾಯಕಿ ಅಲ್ಕಾ ಯಾಗ್ನಿಕ್ ಅಪರೂಪದ ಕಾಯಿಲೆ; ಆ ಸಮಸ್ಯೆ ಬಗ್ಗೆ ಇಲ್ಲಿದೆ ವಿವರ – Kannada News | Alka Yagnik’s Health Update: Battling SNHL After Padma Bhushan Honor

ಖ್ಯಾತ ಬಾಲಿವುಡ್ ಹಿನ್ನೆಲೆ ಗಾಯಕಿ ಅಲ್ಕಾ ಯಾಗ್ನಿಕ್ ಅವರು ದೀರ್ಘಕಾಲದ ನಂತರ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ. ಇತ್ತೀಚೆಗೆ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಅವರು ಪದ್ಮಭೂಷಣ ಪ್ರಶಸ್ತಿಯನ್ನು ಸ್ವೀಕರಿಸಿದರು. ಪ್ರಶಸ್ತಿ ಸ್ವೀಕರಿಸಲು ವೇದಿಕೆಗೆ ಹೋಗುವಾಗ ಅವರು ಸಹಾಯಕರ ನೆರವು ಪಡೆದರು. ಈ ವಿಡಿಯೋ ನೋಡಿ ಅಭಿಮಾನಿಗಳು ಅವರ ಆರೋಗ್ಯದ ಬಗ್ಗೆ ತೀವ್ರ ಆತಂಕ ವ್ಯಕ್ತಪಡಿಸುತ್ತಿದ್ದಾರೆ. ವೈರಲ್ ಅಟ್ಯಾಕ್‌ನಿಂದ ಬಂದ ಕಾಯಿಲೆ ಅಲ್ಕಾ ಯಾಗ್ನಿಕ್ ಅವರಿಗೆ ಅಪರೂಪದ ಶ್ರವಣ ದೋಷ ಕಾಣಿಸಿಕೊಂಡಿದೆ. ಇದನ್ನು ‘ಸೆನ್ಸೋರಿನೂರಲ್ ಹಿಯರಿಂಗ್ ಲಾಸ್’ (SNHL)…

Read More

CRPF Recruitment 2026: CRPF ನೇಮಕಾತಿ; 9,000ಕ್ಕೂ ಹೆಚ್ಚು ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ – Kannada News | CRPF Constable Recruitment 2026: 9175 Technical & Tradesman Vacancies – Apply Now!

ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನImage Credit source: gemini ai ದೇಶದ ಪ್ರತಿಷ್ಠಿತ ಭದ್ರತಾ ಪಡೆಯಾದ ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಕಾನ್ಸ್‌ಟೇಬಲ್ (ತಾಂತ್ರಿಕ ಮತ್ತು ಟ್ರೇಡ್ಸ್‌ಮನ್) ಹುದ್ದೆಗಳ ಭರ್ತಿಗಾಗಿ ಬೃಹತ್ ನೇಮಕಾತಿ ಅಭಿಯಾನವನ್ನು ಕೈಗೊಂಡಿದೆ. ಒಟ್ಟು 9,175 ಖಾಲಿ ಹುದ್ದೆಗಳಿದ್ದು, ಇದರಲ್ಲಿ 9,096 ಹುದ್ದೆಗಳು ಪುರುಷರಿಗೆ ಹಾಗೂ 79 ಹುದ್ದೆಗಳು ಮಹಿಳಾ ಅಭ್ಯರ್ಥಿಗಳಿಗೆ ಮೀಸಲಾಗಿವೆ. ದೇಶಸೇವೆಯೊಂದಿಗೆ ಉತ್ತಮ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವವರಿಗೆ ಇದು ಸುಸಮಯ. ಅರ್ಜಿ ಸಲ್ಲಿಕೆ ಮತ್ತು ಪ್ರಮುಖ ದಿನಾಂಕಗಳು: ಈ ನೇಮಕಾತಿಗೆ…

Read More

100 ಕೋಟಿ ರೂಪಾಯಿ ಸನಿಹದಲ್ಲಿ ‘ವೆಲ್ಕಮ್ ಟು ದಿ ಜಂಗಲ್’ ಸಿನಿಮಾ ಕಲೆಕ್ಷನ್ – Kannada News | Welcome To The Jungle Box Office Collection Day 3 Akshay Kumar Movie

ಬಾಲಿವುಡ್ ನಟ ಅಕ್ಷಯ್ ಕುಮಾರ್ (Akshay Kumar) ಅಭಿನಯದ ಹೊಸ ಕಾಮಿಡಿ ಎಂಟರ್‌ಟೈನರ್ ಸಿನಿಮಾ ‘ವೆಲ್ಕಮ್ ಟು ದಿ ಜಂಗಲ್’ (Welcome To The Jungle) ಮೊದಲ ವೀಕೆಂಡ್‌ನಲ್ಲಿ ಗಲ್ಲಾಪೆಟ್ಟಿಗೆಯಲ್ಲಿ ಭರ್ಜರಿ ಬೇಟೆಯಾಡಿದೆ. ಶುಕ್ರವಾರ (ಜೂನ್ 26) ಸಾಧಾರಣ ಓಪನಿಂಗ್ ಪೆಡೆದುಕೊಂಡಿದ್ದ ಈ ಸಿನಿಮಾ ಶನಿವಾರ ಮತ್ತು ಭಾನುವಾರ ಪ್ರೇಕ್ಷಕರನ್ನು ದೊಡ್ಡ ಮಟ್ಟದಲ್ಲಿ ಸೆಳೆಯುವಲ್ಲಿ ಯಶಸ್ವಿಯಾಗಿದೆ. ಭಾನುವಾರದ ರಜಾದಿನ ಮುಗಿದಿದ್ದು, ಇಂದಿನಿಂದ (ಜೂನ್ 29) ಚಿತ್ರಕ್ಕೆ ಅಸಲಿ ಪರೀಕ್ಷೆ ಆರಂಭವಾಗಿದೆ. ವಾರದ ದಿನಗಳಲ್ಲೂ ಸಿನಿಮಾ ಇದೇ ವೇಗ…

Read More

ಗಾಣದ ಎಣ್ಣೆ Vs ರಿಫೈನ್ಡ್ ಎಣ್ಣೆ: ಆರೋಗ್ಯಕ್ಕೆ ಯಾವುದು ಒಳ್ಳೆಯದು ತಿಳಿದುಕೊಳ್ಳಿ – Kannada News | Ganuga Oil Benefits: Nutrition, Cooking Uses And Storage Tips

ಗಾಣದ ಎಣ್ಣೆ Vs ರಿಫೈನ್ಡ್ ಎಣ್ಣೆImage Credit source: Getty Images ಇತ್ತೀಚಿನ ದಿನಗಳಲ್ಲಿ ಆರೋಗ್ಯದ ಬಗ್ಗೆ ಜನರಲ್ಲಿ ಜಾಗೃತಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಗಾಣದಲ್ಲಿ (Cold-Pressed/Wood Pressed) ತಯಾರಿಸಿದ ಎಣ್ಣೆಗಳ ಬಳಕೆ ಮತ್ತೆ ಹೆಚ್ಚುತ್ತಿದೆ. ಒಂದು ಕಾಲದಲ್ಲಿ ಮನೆಮನೆಗಳಲ್ಲಿ ಸಾಮಾನ್ಯವಾಗಿದ್ದ ಈ ಎಣ್ಣೆಗಳು ಈಗ ಸಾಂಪ್ರದಾಯಿಕ ಆಹಾರ ಪದ್ಧತಿ ಎಂಬ ಹೆಸರಿನಲ್ಲಿ ಮತ್ತೆ ಜನಪ್ರಿಯವಾಗುತ್ತಿವೆ. ಆದರೆ ಗಾಣದ ಎಣ್ಣೆ ನಿಜವಾಗಿಯೂ ಆರೋಗ್ಯಕ್ಕೆ ಉತ್ತಮವೇ, ಇದನ್ನು ಪ್ರತಿದಿನದ ಅಡುಗೆಯಲ್ಲಿ ಬಳಸಬಹುದೇ ಎಂಬ ಪ್ರಶ್ನೆ ಹಲವರಲ್ಲಿದೆ. ಆಹಾರ ತಜ್ಞರ ಪ್ರಕಾರ,…

Read More

ಮಲಗುವ ಮುನ್ನ ಮುಖಕ್ಕೆ ತೆಂಗಿನ ಎಣ್ಣೆಯಿಂದ ಮಸಾಜ್‌ ಮಾಡುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?

ಹೊರಗಿನ ಧೂಳು, ಮಾಲಿನ್ಯದ ಕಾರಣದಿಂದ ಚರ್ಮಕ್ಕೆ ಹಾನಿ ಉಂಟಾಗುತ್ತದೆ. ಅಲ್ಲದೆ ದಿನನಿತ್ಯದ ಒತ್ತಡದ ಪರಿಣಾಮಗಳೂ ಮುಖದ ಮೇಲೆ ಗೋಚರಿಸುತ್ತವೆ. ಆದ್ದರಿಂದ ಚರ್ಮದ ಆರೈಕೆಯ (skin care) ಬಗ್ಗೆ ಗಮನವಹಿಸಬೇಕು. ಅದರಲ್ಲೂ ತ್ವಚೆ ಕಾಂತಿಯುತವಾಗಿರಲು, ಆರೋಗ್ಯಕರವಾಗಿರಲು ಮಲಗುವ ಮುನ್ನ ತ್ವಚೆಯ ಆರೈಕೆಯ ಬಗ್ಗೆ ತುಸು ಹೆಚ್ಚೇ ಕಾಳಜಿ ವಹಿಸಬೇಕು. ಇದಕ್ಕಾಗಿ ದುಬಾರಿ ಸ್ಕಿನ್‌ಕೇರ್‌ಗಳ ಮೊರೆ ಹೋಗುವ ಅವಶ್ಯಕತೆಯಿಲ್ಲ. ಮಲಗುವ ಮುನ್ನ ಮುಖಕ್ಕೆ ತೆಂಗಿನ ಎಣ್ಣೆಯಿಂದ ಮಸಾಜ್‌ ಮಾಡಿದರೆ ಸಾಕು.  ತೆಂಗಿನ ಎಣ್ಣೆಯಲ್ಲಿರುವ ಉತ್ಕರ್ಷಣ ನಿರೋಧಕಗಳು, ಕೊಬ್ಬಿನಾಮ್ಲಗಳು ಮತ್ತು ಆರ್ಧ್ರಕ…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರು, ತುಮಕೂರು ಸೇರಿ ಹಲವೆಡೆ ಮಳೆಯ ಸಾಧ್ಯತೆ – Kannada News | Bengaluru temperature: Light rain in south part of Karnataka including Bengaluru

ಬೆಂಗಳೂರು, ತುಮಕೂರು ಸೇರಿ ಹಲವೆಡೆ ಮಳೆಯ ಸಾಧ್ಯತೆ ಬೆಂಗಳೂರು, ಡಿಸೆಂಬರ್ 31: ಕಳೆದ ಹಲವು ದಿನಗಳಿಂದ ರಾಜ್ಯದೆಲ್ಲೆಡೆ ಒಣ ಹವೆಯ (Weather Forecast) ವಾತಾವರಣವಿದ್ದು, ಇಂದು ದಕ್ಷಿಣ ಒಳನಾಡಿನ ಕೆಲವೆಡೆ ಲಘು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲೂ ಮೋಡ ಕವಿದ ವಾತಾವರಣದೊಂದಿಗೆ ಸಾಧಾರಣ ಮಳೆಯಾಗಲಿದೆ. ಬೆಂಗಳೂರಿನ ತಾಪಮಾನದಲ್ಲಿ ಅಷ್ಟೇನೂ ಸುಧಾರಣೆಯಿಲ್ಲದ ಕಾರಣ ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ವರ್ಷಾಂತ್ಯದ ವರೆಗೂ ರಾಜ್ಯದಲ್ಲಿ ಒಣ ಹವೆಯೇ ಇರಲಿದ್ದು, ಹೊಸ ವರ್ಷಕ್ಕೆ ವರುಣಾರ್ಭಟವಿರಬಹುದೆಂದು…

Read More

ಹೀಗಾದ್ರೆ ಸೌತ್ ಆಫ್ರಿಕಾ ಕೂಡ ವಿಶ್ವಕಪ್‌ನಿಂದ ಹೊರ ಬೀಳಬಹುದು! – Kannada News | South Africa at risk of World Cup exit if this happens

T20 World Cup 2026: ಸೂಪರ್-8 ಸುತ್ತಿನ ಮೊದಲ ಪಂದ್ಯಗಳ ಮುಕ್ತಾಯದ ಬೆನ್ನಲ್ಲೇ ಸೆಮಿಫೈನಲ್ ಲೆಕ್ಕಾಚಾರಗಳು ಶುರುವಾಗಿದೆ. ಈಗಾಗಲೇ ಗ್ರೂಪ್-2 ರಿಂದ ಇಂಗ್ಲೆಂಡ್ ತಂಡ ಸೆಮಿಫೈನಲ್​ಗೆ ಪ್ರವೇಶಿಸಿದರೆ, ಗ್ರೂಪ್-1 ರಲ್ಲಿ ಪೈಪೋಟಿ ಮುಂದುವರೆದಿದೆ. ಅದರಲ್ಲೂ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಜಯ ಸಾಧಿಸಿರುವ ಸೌತ್ ಆಫ್ರಿಕಾ ತಂಡವು ಸೆಮಿಫೈನಲ್​ಗೇರುವ ವಿಶ್ವಾಸದಲ್ಲಿದೆ. ಆದರೆ ಚೋಕರ್ಸ್ ಹಣೆಪಟ್ಟಿ ಹೊಂದಿರುವ ಆಫ್ರಿಕಾ ಪಡೆ ಮುಂದಿನ ಪಂದ್ಯಗಳಲ್ಲಿ ಗೆಲ್ಲಲಿದೆಯಾ ಎಂಬುದೇ ಪ್ರಶ್ನೆ. ಏಕೆಂದರೆ ಒಂದೆಡೆ ವೆಸ್ಟ್ ಇಂಡೀಸ್ ತಂಡವು ಪ್ರಚಂಡ…

Read More

RRB Recruitment 2026: ರೈಲ್ವೆಯಲ್ಲಿ ನೇಮಕಾತಿ; 4,098 ಜೂನಿಯರ್ ಎಂಜಿನಿಯರ್ ಹುದ್ದೆಗೆ ಅರ್ಜಿ ಆಹ್ವಾನ – Kannada News | RRB JE Recruitment 2026: 4098 Junior Engineer & Other Vacancies Announced, Apply Now

ಭಾರತೀಯ ರೈಲ್ವೆಯಲ್ಲಿ ನೇಮಕಾತಿ Image Credit source: Getty Images ಭಾರತೀಯ ರೈಲ್ವೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಮತ್ತೊಂದು ಬೃಹತ್ ನೇಮಕಾತಿ ಅಧಿಸೂಚನೆ ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ದೇಶಾದ್ಯಂತ ಇರುವ ಎಲ್ಲಾ ರೈಲ್ವೆ ವಲಯಗಳಲ್ಲಿ ಈ ಹುದ್ದೆಗಳನ್ನು ಭರ್ತಿ ಮಾಡಲು ರೈಲ್ವೆ ನೇಮಕಾತಿ ಮಂಡಳಿ (RRB) ಇತ್ತೀಚೆಗೆ ಕೇಂದ್ರೀಕೃತ ಉದ್ಯೋಗ ಕಿರು ಅಧಿಸೂಚನೆಯನ್ನು (CGL 04/2026) ಹೊರಡಿಸಿದೆ. ಈ ನೇಮಕಾತಿ ಪ್ರಕ್ರಿಯೆಯ ಮೂಲಕ ಒಟ್ಟು 4,098 ಜೂನಿಯರ್ ಎಂಜಿನಿಯರ್ (JE), ಡಿಪೋ ಮೆಟೀರಿಯಲ್ ಸೂಪರಿಂಟೆಂಡೆಂಟ್, ಹಾಗೂ ಕೆಮಿಕಲ್…

Read More

“ಸರ್ ಪ್ಲೀಸ್, ಸುಡುವ ಬಿಸಿಲಲ್ಲಿ ಕೆಲಸ ಕಷ್ಟ”: ಗದಗದಲ್ಲಿ ಕೆಲಸದ ಸಮಯ ಬದಲಾವಣೆಗೆ ಸರ್ಕಾರಿ ನೌಕರರ ಪಟ್ಟು!

ಗದಗ, ಏ.11: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲು ಹೆಚ್ಚಾಗುತ್ತಿದೆ. ಮಲೆನಾಡು, ಕರಾವಳಿ ಪ್ರದೇಶದಲ್ಲಿ ತಂಪು ಗಾಳಿ ಬಿಸುತ್ತಿದೆ. ಆದರೆ ಉತ್ತರ ಕರ್ನಾಟಕದಾದ್ಯಂತ ರಣ ಬಿಸಿಲು ಜನರನ್ನು ಹೈರಾಣಾಗಿಸುತ್ತಿದ್ದು, ಗದಗ ಜಿಲ್ಲೆಯಲ್ಲೂ ಸೂರ್ಯನ ಪ್ರತಾಪ ಮಿತಿಮೀರಿದೆ. ಜಿಲ್ಲೆಯಲ್ಲಿ ತಾಪಮಾನ 38 ರಿಂದ 40 ಡಿಗ್ರಿ ಸೆಲ್ಸಿಯಸ್‌ಗೆ ಏರಿಕೆಯಾಗಿದ್ದು, ನೆತ್ತಿ ಸುಡುವ ಬಿಸಿಲಲ್ಲಿ ಕೆಲಸ ಮಾಡಲು ಸಾಧ್ಯವಾಗದೆ ಸರ್ಕಾರಿ ನೌಕರರು ಕಂಗಾಲಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಕೂಡಲೇ ಕೆಲಸದ ಅವಧಿಯನ್ನು ಬದಲಾಯಿಸಬೇಕೆಂದು ನೌಕರರು ರಾಜ್ಯ ಸರ್ಕಾರ ಮತ್ತು ಜಿಲ್ಲಾಡಳಿತಕ್ಕೆ ಗಡುವು ನೀಡಿದ್ದಾರೆ….

Read More

ಪದ್ಮ ಪ್ರಶಸ್ತಿ: ಚಿತ್ರರಂಗದ ಯಾವೆಲ್ಲ ಸಾಧಕರಿಗೆ ಸಿಕ್ಕಿತು ಗೌರವ? – Kannada News | Here is the list of entertainment industry people who got Padma awards 2026

ಭಾರತದ ಅತ್ಯುತ್ತಮ ನಾಗರೀಕ ಪ್ರಶಸ್ತಿಗಳಾದ ಪದ್ಮ ಪ್ರಶಸ್ತಿಗಳನ್ನು ಕೇಂದ್ರ ಸರ್ಕಾರ ಘೋಷಿಸಿದೆ. ಪದ್ಮಶ್ರೀ, ಪದ್ಮ ಭೂಷಣ ಮತ್ತು ಪದ್ಮ ವಿಭೂಷಣ ಪ್ರಶಸ್ತಿಗಳನ್ನು ಕೇಂದ್ರ ಸರ್ಕಾರವು ಘೋಷಣೆ ಮಾಡಿದೆ. ಕಲೆ, ಸಮಾಜ ಸೇವೆ, ಸಾಹಿತ್ಯ, ಶಿಕ್ಷಣ, ಆಡಳಿತ, ವಿಜ್ಞಾನ, ಕ್ರೀಡೆ, ಉದ್ಯಮ, ವೈದ್ಯಕೀಯ ಕ್ಷೇತ್ರ ಹೀಗೆ ಹಲವು ಕ್ಷೇತ್ರಗಳಲ್ಲಿ ಅದ್ಭುತ ಸಾಧನೆ ಮಾಡಿರುವ ವ್ಯಕ್ತಿಗೆ ಈ ಪ್ರಶಸ್ತಿಗಳನ್ನು ಕೇಂದ್ರ ಸರ್ಕಾರ ನೀಡುತ್ತಾ ಬಂದಿದೆ. 2026ರ ಸಾಲಿನ ಪದ್ಮ ಪ್ರಶಸ್ತಿಗಳನ್ನು ಘೋಷಿಸಲಾಗಿದ್ದು, ಕಲಾ ವಿಭಾಗದಲ್ಲಿ ಈ ಬಾರಿ ಹಲವು ಸಿನಿಮಾ…

Read More