Headlines

‘ಅದಕ್ಕೆ ದೊಡ್ಡೋರು ಅನ್ನೋದು’; ಸುದೀಪ್ ಬಗ್ಗೆ ಧನ್ವೀರ್ ಮೆಚ್ಚುಗೆ – Kannada News | Dhanveer Happy about Kichcha Sudeep Appreciation in Darshan matter

ಚಿತ್ರರಂಗ ಒಟ್ಟಾಗಿ ಸಾಗಬೇಕು ಎಂಬುದು ಅನೇಕರ ಕೋರಿಕೆ. ಆದರೆ, ಇದಕ್ಕೆ ಪ್ರತಿಕೂಲವಾಗಿ ಘಟನೆಗಳು ನಡೆದಿದ್ದೇ ಹೆಚ್ಚು. ದರ್ಶನ್ ಬಗ್ಗೆ ಸುದೀಪ್ ಅವರು ಸದಾ ಮೆಚ್ಚುಗೆ ಸೂಚಿಸಿ ಮಾತನಾಡುತ್ತಾರೆ. ಆದರೆ, ಇಬ್ಬರ ಅಭಿಮಾನಿಗಳ ಮಧ್ಯೆ ಆಗಾಗ ಕಿರಿಕ್​​ಗಳು ಆಗುತ್ತವೆ. ಸೋಶಿಯಲ್ ಮೀಡಿಯಾದಲ್ಲಿ ಕಿತ್ತಾಡಿಕೊಳ್ಳುತ್ತಾರೆ. ಇತ್ತೀಚೆಗೆ ಮಾತನಾಡಿದ್ದ ಸುದೀಪ್ (Sudeep) ಅವರು, ದರ್ಶನ್ ಆಪ್ತ ಧನ್ವೀರ್ ಬಗ್ಗೆ ಮಾತನಾಡಿದ್ದರು. ಈ ವಿಷಯಕ್ಕೆ ಧನ್ವೀರ್ ಪ್ರತಿಕ್ರಿಯೆ ನೀಡಿದ್ದಾರೆ. ವಿನಯ್ ಹಾಗೂ ಧನ್ವೀರ್ ಪೋಸ್ಟ್ ಹಾಕಿಕೊಂಡು ಕಿರಿಕ್ ಮಾಡಿಕೊಂಡ ಬಗ್ಗೆ ಸುದೀಪ್ ಮಾತನಾಡಿದ್ದರು….

Read More

Daily Devotional: ಮನೆ ಹತ್ತಿರ ಪಾರಿಜಾತ ಗಿಡ ಇರಬಹುದಾ? – Kannada News | Daily Devotional: The Divine Parijatha, Benefits of Growing This Auspicious Plant Near Your Home

ಬೆಂಗಳೂರು, ಫೆಬ್ರುವರಿ​ 09: ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಮನೆ ಹತ್ತಿರ ಪಾರಿಜಾತ ಗಿಡ ಇರಬಹುದಾ?ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಮನೆಯ ಹತ್ತಿರ ಸಣ್ಣ ಪುಟ್ಟ ಗಿಡಗಳನ್ನು ಬೆಳೆಸುವುದು ಸಾಮಾನ್ಯ. ಆದರೆ ಕೆಲವು ಗಿಡಗಳು ಆಧ್ಯಾತ್ಮಿಕ ಮತ್ತು ವೈಜ್ಞಾನಿಕವಾಗಿ ವಿಶೇಷ ಮಹತ್ವವನ್ನು ಹೊಂದಿವೆ. ಅವುಗಳಲ್ಲಿ ಪಾರಿಜಾತ ಗಿಡವು ಅತಿ ಪ್ರಮುಖವಾದುದು. ಪಾರಿಜಾತವನ್ನು ದೇವಲೋಕದ ಗಿಡ ಎಂದು ಕರೆಯಲಾಗುತ್ತದೆ. ಇದರ ಹೂವುಗಳು ರಾತ್ರಿಯ ಸಮಯದಲ್ಲಿ ಸುಗಂಧವನ್ನು ಬೀರುತ್ತವೆ. ಮನೆಯಲ್ಲಿ ಪಾರಿಜಾತ ಗಿಡವನ್ನು ಬೆಳೆಸಬಹುದೇ ಎಂಬ ಪ್ರಶ್ನೆಗೆ ಉತ್ತರ ಹೌದು….

Read More

Video: ಪೀರಗಢಿ ಫ್ಲೈಓವರ್‌ ಮೇಲೆ ನಿಲ್ಲಿಸಿದ್ದ ಕಾರಿನಲ್ಲಿ ಮೂವರ ಶವ ಪತ್ತೆ – Kannada News | Mystery Deaths on Delhi Flyover: Three Found Lifeless Inside Locked Car

ನವದೆಹಲಿ, ಫೆಬ್ರವರಿ 09: ದೆಹಲಿಯ ಪೀರಗಢಿ ಫ್ಲೈಓವರ್ ಮೇಲೆ ನಿಲ್ಲಿಸಲಾಗಿದ್ದ ಕಾರಿನಲ್ಲಿ ಮೂವರ ಶವ ಪತ್ತೆಯಾಗಿದೆ. ಎಲ್ಲರೂ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಬಾಪ್ರೋಲಾ ನಿವಾಸಿ ರಣಧೀರ್ ಸಿಂಗ್ (60 ವರ್ಷ), ಲಕ್ಷ್ಮಿ ದೇವಿ (40 ವರ್ಷ) ಮತ್ತು ಶಿವ ನರೇಶ್ ಸಿಂಗ್ (47 ವರ್ಷ) ಎಂದು ಗುರುತಿಸಲಾಗಿದೆ. ಸಾವಿನ ನಿಖರವಾದ ಕಾರಣವನ್ನು ಕಂಡುಹಿಡಿಯಲು ಶವಪರೀಕ್ಷೆಗಳು ನಡೆಯುತ್ತಿವೆ ಎಂದು ಪೊಲೀಸರು ತಿಳಿಸಿದ್ದಾರೆ. ತುಂಬಾ ಹೊತ್ತಿನಿಂದ ಕಾರು ಅಲ್ಲೇ ನಿಂತಿದ್ದರಿಂದ ಅನುಮಾನಗೊಂಡ ಜನರು ಹತ್ತಿರಹೋಗಿ ನೋಡಿದಾಗ…

Read More

ಮುಂದಿನ ವಿಶ್ವಕಪ್‌ನಲ್ಲಿ ವೈಭವ್ ಸೂರ್ಯವಂಶಿಗೆ ಇಲ್ಲ ಅವಕಾಶ..!

2026ರ ಅಂಡರ್-19 ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಭಾರತ ತಂಡವು ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದು ಯುವ ಎಡಗೈ ದಾಂಡಿಗ ವೈಭವ್ ಸೂರ್ಯವಂಶಿ (Vaibhav Suryavanshi). ಇಂಗ್ಲೆಂಡ್ ವಿರುದ್ಧದ ಫೈನಲ್ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ವೈಭವ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಈ ಪಂದ್ಯದಲ್ಲಿ ಕೇವಲ 80 ಎಸೆತಗಳನ್ನು ಎದುರಿಸಿದ ವೈಭವ್ 15 ಭರ್ಜರಿ ಸಿಕ್ಸ್ ಹಾಗೂ 15 ಫೋರ್​ಗಳೊಂದಿಗೆ 175 ರನ್​ ಚಚ್ಚಿದ್ದರು. ಈ ಸ್ಫೋಟಕ ಶತಕದ ನೆರವಿನಿಂದಾಗಿ ಟೀಮ್ ಇಂಡಿಯಾ 50…

Read More

ಸುನಾಮಿ ಉಯ್ಯಾಲೆ ದುರಂತ: ಎಲ್ಲರನ್ನೂ ಸಾವಿನ ದವಡೆಯಿಂದ ಕಾಪಾಡಿ ಪ್ರಾಣ ಬಿಟ್ಟ ಪೊಲೀಸ್ ಅಧಿಕಾರಿ ಜಗದೀಶ್ ಪ್ರಸಾದ್ ಯಾರು? – Kannada News | Surajkund Tsunami Swing Tragedy: Police Officer Jagadish Prasad’s Heroic Sacrifice

ಫರೀದಾಬಾದ್, ಫೆಬ್ರವರಿ 09: ಹರಿಯಾಣದ ಫರೀದಾಬಾದ್​​ನಲ್ಲಿ ನಡೆದ 39ನೇ ಸೂರಜ್​ಕುಂಡ್ ಅಂತಾರಾಷ್ಟ್ರೀಯ ಕರಕುಶಲ ಮೇಳದಲ್ಲಿ ದೊಡ್ಡ ಅಪಘಾತ(Accident)ವೊಂದು ಸಂಭವಿಸಿತ್ತು. ಸುನಾಮಿ ಉಯ್ಯಾಲೆ ಕಳಚಿಬಿದ್ದು ಪೊಲೀಸ್ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದರು. ಹಾಗಾದರೆ ಎಲ್ಲರನ್ನೂ ರಕ್ಷಿಸಲು ಹೋಗಿ ಪ್ರಾಣಬಿಟ್ಟ ಪೊಲೀಸ್ ಅಧಿಕಾರಿ ಜಗದೀಶ್ ಪ್ರಸಾದ್ ಯಾರು ಎನ್ನುವ ಮಾಹಿತಿ ಇಲ್ಲಿದೆ. ಸೂರಜ್‌ಕುಂಡ್ ಜಾತ್ರೆಯಲ್ಲಿ ನಡೆದ ಅಪಘಾತವು ಎಲ್ಲರನ್ನೂ ಬೆಚ್ಚಿಬೀಳಿಸಿತ್ತು, ಸುನಾಮಿ ಹೆಸರಿನ ಉಯ್ಯಾಲೆ ಇದ್ದಕ್ಕಿದ್ದಂತೆ ಮುರಿದು ಬಿದ್ದಿತ್ತು, ಅಲ್ಲಿ ಭದ್ರತಾ ಉಸ್ತುವಾರಿ ವಹಿಸಿದ್ದ ಇನ್ಸ್​ಪೆಕ್ಟರ್ ಜಗದೀಶ್ ಪ್ರಸಾದ್ ತಮ್ಮ…

Read More

ಮೈಸೂರು ಕೆಸರೆ ಬಡಾವಣೆಯಲ್ಲಿ 4ಕ್ಕೂ ಹೆಚ್ಚು ಗೋದಾಮುಗಳಿಗೆ ಬೆಂಕಿ!

ಮೈಸೂರು, ಫೆಬ್ರುವರಿ 09: ಮೈಸೂರು ನಗರದ ಕೆಸರೆ ಬಡಾವಣೆಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಮೈಸೂರು-ಬೆಂಗಳೂರು ಹೆದ್ದಾರಿ ಸಮೀಪದ, ಓಲ್ಡ್ ಐಟಿಐ (Old ITI) ಪ್ರದೇಶದಲ್ಲಿರುವ ನಾಲ್ಕಕ್ಕೂ ಹೆಚ್ಚು ಗೋದಾಮುಗಳಿಗೆ ಬೆಂಕಿ ತಗುಲಿದ್ದು, ಭಾರೀ ಪ್ರಮಾಣದ ಹಾನಿ ಸಂಭವಿಸಿದೆ. ಘಟನೆಯ ಮಾಹಿತಿ ತಿಳಿದ ಕೂಡಲೇ ಮೈಸೂರು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸುವ ಪ್ರಯತ್ನ ಮಾಡಿದ್ದಾರೆ. ಈ ಹಿನ್ನೆಲೆ ಹಲವು ಅಗ್ನಿಶಾಮಕ ವಾಹನಗಳು ಕಾರ್ಯನಿರ್ವಹಿಸುತ್ತಿದ್ದು, ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಿಯಂತ್ರಿಸಲು ಹರಸಾಹಸ ಪಟ್ಟಿದ್ದಾರೆ. ಈ…

Read More

ಸ್ಯಾಂಡ್​​ವಿಚ್​ ಆಗೋದನ್ನು ತಪ್ಪಿಸಿಕೊಳ್ಳಲು ನಿರ್ಧರಿಸಿದ ಸಲ್ಮಾನ್ ಖಾನ್ – Kannada News | Salman Khan’s ‘Battle of Galwan’ Shifts to Aug 15: To Aviod big clash

ಬಾಲಿವುಡ್ ನಟ ಸಲ್ಮಾನ್ ಖಾನ್ (Salman Khan) ಅವರು ಬಾಲಿವುಡ್​​ನ ಸ್ಟಾರ್ ಹೀರೋ ಎಂಬುದು ನಿಜ. ಆದರೆ, ಈಗ ಅವರಿಗೆ ಮೊದಲಿನ ಬೇಡಿಕೆ ಉಳಿದುಕೊಂಡಿಲ್ಲ. ಅವರ ವೃತ್ತಿ ಜೀವನ ಡಲ್ ಆಗಿದೆ. ಮೊದಲಿನಷ್ಟು ಖಡಕ್ ಸಿನಿಮಾಗಳನ್ನು ನೀಡಲು ಅವರಿಂದ ಸಾಧ್ಯವಾಗುತ್ತಿಲ್ಲ. ಬಾಲಿಶ ಸ್ಕ್ರಿಪ್ಟ್​​ಗ ಆಯ್ಕೆ ಕಾರಣಕ್ಕೆ ಸಿನಿಮಾ ಓಡುತ್ತಿಲ್ಲ. ಹೀಗಿರುವಾಗಲೇ ಈಗ ಸಲ್ಮಾನ್ ಖಾನ್ ಅವರು ಸ್ಯಾಂಡ್​​ವಿಚ್ ಆಗೋದನ್ನು ತಪ್ಪಿಸಿಕೊಳ್ಳಲು ಒಂದು ಪ್ಲ್ಯಾನ್ ರೂಪಿಸಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ. ಬಾಲಿವುಡ್​ ಅಲ್ಲಿ ಸಲ್ಮಾನ್ ಖಾನ್ ಅವರ…

Read More

ಮೈಸೂರು: ಭಾರಿ ಅಗ್ನಿ ಅವಘಡ, ಧಗಧಗ ಹೊತ್ತಿ ಉರಿದ 4 ಗೋದಾಮುಗಳು – Kannada News | Massive Fire Breaks Out in Mysuru Warehouses Near Kesare Layout, Several Godowns Gutted

ಮೈಸೂರು, ಫೆಬ್ರವರಿ 9: ಮೈಸೂರು ನಗರದ ಹೊರವಲಯದ ಕೆಸರೆ ಬಡಾವಣೆಯಲ್ಲಿ ಭಾನುವಾರ ರಾತ್ರಿ ಭಾರೀ ಅಗ್ನಿ ಅವಘಡ ಸಂಭವಿಸಿ ನಾಲ್ಕಕ್ಕೂ ಅಧಿಕ ಗೋದಾಮುಗಳು ಬೆಂಕಿಗಾಹುತಿಯಾಗಿವೆ. ಮೈಸೂರು-ಬೆಂಗಳೂರು ಹೆದ್ದಾರಿ ಸಮೀಪದಲ್ಲಿರುವ ಈ ಗೋದಾಮುಗಳಲ್ಲಿ ಹಳೆಯ ವಸ್ತುಗಳನ್ನು ಸಂಗ್ರಹಿಸಿಡಲಾಗುತ್ತಿದ್ದು, ಏಕಾಏಕಿ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲೇ ವ್ಯಾಪಿಸಿದೆ. ಸುತ್ತಮುತ್ತ ದಟ್ಟ ಹೊಗೆ ಆವರಿಸಿಕೊಂಡು ಆತಂಕದ ವಾತಾವರಣ ನಿರ್ಮಾಣವಾಯಿತು. ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ ಬಳಿಕ ಹಲವು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಲು ಹರಸಾಹಸ ಪಟ್ಟವು. ಅದೃಷ್ಟವಶಾತ್, ಘಟನೆಯಲ್ಲಿ…

Read More

ಫೆಬ್ರವರಿ ತಿಂಗಳಲ್ಲಿ ಮೇಷ ರಾಶಿಯವರಿಗೆ ಯಾವ ದಶೆ ಉತ್ತಮ, ಮಧ್ಯಮ, ಅಧಮ? – Kannada News | Aries February 2026: Planetary Dasha Effects; Good, Moderate and Challenging Phases

ಗ್ರಹಗಳ ದಶೆ ಫಲ ಕೊಡುವ ಕಾಲವೆನ್ನುವುದು ಸರ್ವವಿದಿತ. ಜನ್ಮ ದಿನಾಂಕ ಸಮಯಗಳ ಮೇಲೆ ಈಗ ಅಗುವ ದಶೆಯನ್ನು ಕಂಡುಕೊಳ್ಳುವುದು ಉತ್ತಮವಾದರೂ, ಮೇಷದವರಿಗೆ ಯಾವ ಗ್ರಹಗಳ ದಶೆ ಅನುಕೂಲ ಎನ್ನುವುದನ್ನು ಸಾಮನ್ಯವಾಗಿ ಹೇಳುವುದು. ಫೆಬ್ರವರಿ 2026ರ ವರ್ತಮಾನದ ಗ್ರಹಗತಿಗಳನ್ನು ಗಮನಿಸಿದರೆ, ಮೇಷ ರಾಶಿಯವರಿಗೆ ಈ ತಿಂಗಳು ಮಿಶ್ರ ಫಲಿತಾಂಶಗಳಿವೆ. ನಿಮ್ಮ ಜನ್ಮ ಜಾತಕದಲ್ಲಿ ಈ ಕೆಳಗಿನ ಗ್ರಹಗಳ ದಶೆ ಅಥವಾ ಅಂತರ್ದಶೆ ನಡೆಯುತ್ತಿದ್ದರೆ, ಅದರ ಪ್ರಭಾವ ಹೀಗಿರುತ್ತದೆ. ​ ಉತ್ತಮ ಫಲ ನೀಡುವ ದಶೆ: ​ಈ ಗ್ರಹಗಳ ದಶೆ…

Read More

Horoscope Today 09 February: ಇಂದು ಈ ರಾಶಿಯವರು ಅತಿಯಾದ ಸಂಕಟವನ್ನು ತೋರ್ಪಡಿಸಲಾರರು

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಚಾಂದ್ರಮಾಸ : ಮಾಘ, ಸೌರ ಮಾಸ : ಮಕರ, ಮಹಾನಕ್ಷತ್ರ : ಧನಿಷ್ಠಾ, ವಾರ : ಸೋಮ, ಪಕ್ಷ : ಕೃಷ್ಣ, ತಿಥಿ : ಸಪ್ತಮೀ, ನಿತ್ಯನಕ್ಷತ್ರ : ಅನುರಾಧಾ, ಯೋಗ : ಶೂಲಿ, ಕರಣ : ಭದ್ರ, ಸೂರ್ಯೋದಯ – 06 – 51 am, ಸೂರ್ಯಾಸ್ತ – 06 – 25 pm, ಇಂದಿನ ಶುಭಾಶುಭ ಕಾಲ : ರಾಹು 08:18…

Read More