Headlines

ಅಪೋಲೋ, ಡಾ.ಅಗರ್ವಾಲ್- ಯ್ಯೂನಿಕ್ ಲ್ಯಾಬ್ಸ್ ವತಿಯಿಂದ ಟಿವಿ9 ಸಿಬ್ಬಂದಿಗೆ ಉಚಿತ ಆರೋಗ್ಯ ತಪಾಸಣೆ

ಬೆಂಗಳೂರು, (ಏಪ್ರಿಲ್ 07): ವಿಶ್ವ ಆರೋಗ್ಯ ದಿನವನ್ನು (World Health Day) ಪ್ರತಿ ವರ್ಷ ಏಪ್ರಿಲ್ 7 ರಂದು ಆಚರಿಸಲಾಗುತ್ತದೆ. ಪ್ರತಿ ವರ್ಷದಂತೆ ವಿಶ್ವ ಆರೋಗ್ಯ ದಿನಾಚರಣೆ ಹಿನ್ನೆಲೆಯಲ್ಲಿ  ಇಂದು (ಮಂಗಳವಾರ) ಅಪೋಲೋ ಮತ್ತು ಡಾ.ಅಗರ್ವಾಲ್ ಕಣ್ಣಿನ ಆಸ್ಪತ್ರೆಯ ಹಾಗೂ ಯ್ಯೂನಿಕ್ ಲ್ಯಾಬ್ಸ್ ವತಿಯಿಂದ ಬೆಂಗಳೂರಿನ ಟಿವಿ9 ಕಚೇರಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ (free health checkup) ಆಯೋಜಿಸಲಾಗಿದ್ದು, ಎಲ್ಲಾ ಸಿಬ್ಬಂದಿಗೆ ಬಿಪಿ, ,ಶುಗರ್, ಥೈರಾಡ್, ಸ್ಕಿನ್‌ಕೇರ್, ಇಸಿಜಿ, ಡೆಂಟಲ್‌ ಹಾಗೂ ನೇತ್ರಾ ತಪಾಸಣೆ ಮಾಡಲಾಯ್ತು….

Read More

Video: ಮಹಾರಾಷ್ಟ್ರ ಉಪಮುಖ್ಯಮಂತ್ರಿಯಾಗಿ ಎನ್‌ಸಿಪಿ ನಾಯಕಿ ಸುನೇತ್ರಾ ಪವಾರ್ ಅಧಿಕಾರ ಸ್ವೀಕಾರ – Kannada News | Sunetra Pawar Assumes Office as Maharashtra’s Deputy Chief Minister

ಪುಣೆ, ಫೆಬ್ರವರಿ 10: ಎನ್​ಸಿಪಿಯ ಹಿರಿಯ ನಾಯಕಿ ಸುನೇತ್ರಾ ಪವಾರ್ ಇಂದು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಅಧಿಕೃತವಾಗಿ ಅಧಿಕಾರವಹಿಸಿಕೊಂಡಿದ್ದಾರೆ. ಸಚಿವಾಲಯಕ್ಕೆ ಆಗಮಿಸಿ ತಮ್ಮ ಕೆಲಸ ಆರಂಭಿಸಿದ್ದಾರೆ. ಸುನೇತ್ರಾ ಪವಾರ್ ಅವರು ರಾಜ್ಯದ ಮೊದಲ ಮಹಿಳಾ ಉಪಮುಖ್ಯಮಂತ್ರಿಯಾಗಿರುವುದರಿಂದ ಇದು ಮಹಾರಾಷ್ಟ್ರ ರಾಜಕೀಯದಲ್ಲಿ ಒಂದು ಐತಿಹಾಸಿಕ ಕ್ಷಣವಾಗಿದೆ. ಸುನೇತ್ರಾ ಅವರ ಪತಿ ಅಜಿತ್ ಪವಾರ್ ಅವರ ಹಠಾತ್ ನಿಧನದ ನಂತರ ಅವರು ಈ ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ. ಅಧಿಕಾರ ವಹಿಸಿಕೊಳ್ಳುವ ಮೊದಲು, ಸುನೇತ್ರಾ ಪವಾರ್ ಮುಂಬೈನ ಪ್ರಸಿದ್ಧ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಭೇಟಿ…

Read More

ಗೌತಮ್ ಗಂಭೀರ್ ಸಲಹೆಯಿಂದ ಭಾರತದ ವಿರುದ್ಧ ಅಬ್ಬರಿಸಿದ ಗುರ್ಬಾಝ್! – Kannada News | Gurbaz Smashes Historic ODI Ton Against India After Gambhir’s Tips

ಟೀಮ್ ಇಂಡಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಅಫ್ಘಾನಿಸ್ತಾನ್ ತಂಡದ ಆರಂಭಿಕ ದಾಂಡಿಗ ರಹಮಾನುಲ್ಲಾ ಗುರ್ಬಾಝ್ ಸ್ಫೋಟಕ ಶತಕ ಸಿಡಿಸಿದ್ದರು. ಈ ಶತಕದ ಬೆನ್ನಲ್ಲೇ, ಈ ಸಾಧನೆಯ ಹಿಂದೆ ಭಾರತ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರ ಅಮೂಲ್ಯ ಸಲಹೆಗಳಿರುವ ವಿಚಾರ ಬಹಿರಂಗವಾಗಿದೆ. ಈ ವಿಚಾರವನ್ನು ಬಹಿರಂಗಪಡಿಸಿದ್ದು ಮತ್ಯಾರೂ ಅಲ್ಲ, ರಹಮಾನುಲ್ಲಾ ಗುರ್ಬಾಝ್. ಇದಕ್ಕೂ ಮುನ್ನ ನಡೆದ ಏಕೈಕ ಟೆಸ್ಟ್ ಪಂದ್ಯದ ಮುಕ್ತಾಯದ ನಂತರ, ತಮ್ಮ ಬ್ಯಾಟಿಂಗ್ ಶೈಲಿ ಹಾಗೂ ಶಾಟ್ ಆಯ್ಕೆಯನ್ನು ಸುಧಾರಿಸಿಕೊಳ್ಳಲು ಗುರ್ಬಾಝ್ ಅವರು…

Read More

ಮೆಟ್ರೋದಲ್ಲಿ ಸ್ಟಂಟ್ ಮಾಡಿದ ವರುಣ್ ಧವನ್​​ಗೆ ದಂಡ – Kannada News | Varun Dhawan Fined for Mumbai Metro Stunt: Viral Video Sparks Safety Debate

‘ಬಾರ್ಡರ್ 2’ ಚಿತ್ರ (Border 2 Movie) ಯಶಸ್ಸು ಕಂಡಿದೆ. ಈ ಸಿನಿಮಾ ಒಳ್ಳೆಯ ಕಲೆಕ್ಷನ್ ಮಾಡುತ್ತಿದೆ. ಹೀಗಿರುವಾಗಲೇ ವರುಣ್ ಧವನ್ ಅವರು ಬೇರೆಯದೇ ಕಾರಣಕ್ಕಾಗಿ ಸುದ್ದಿಯಲ್ಲಿದ್ದಾರೆ. ಶನಿವಾರ, ವರುಣ್ ಧವನ್ ಮುಂಬೈನಲ್ಲಿ ಮೆಟ್ರೋದಲ್ಲಿ ಪ್ರಯಾಣಿಸಿದರು. ಈ ವಿಡಿಯೋ ವೈರಲ್ ಆಗಿದೆ. ಮೆಟ್ರೋದಲ್ಲಿ ಮಾಡಿದ ಸ್ಟಂಟ್‌ನಿಂದಾಗಿ ವರುಣ್ ತೊಂದರೆಗೆ ಸಿಲುಕಿದ್ದಾರೆ. ಅವರಿಗೆ ದಂಡ ಕೂಡ ವಿಧಿಸಲಾಗಿದೆ. ಮುಂಬೈ ಮೆಟ್ರೋದಲ್ಲಿನ ಹ್ಯಾಂಡಲ್‌ಗಳಲ್ಲಿ ನೇತಾಡುವ ಮೂಲಕ ವರುಣ್ ಧವನ್ ಪುಲ್-ಅಪ್ ಮಾಡಲು ಪ್ರಯತ್ನಿಸಿದರು. ಆ ವಿಡಿಯೋ ವೈರಲ್ ಆಗಿದೆ. ಇದರಿಂದ…

Read More

ವಿಜಯ್​ಗೆ ಇದು ಅನಾಯಾಸವಾಗಿ ಸಿಕ್ಕ ಗೆಲುವಲ್ಲ; 17 ವರ್ಷದ ಹಿಂದೆ ನೆಟ್ಟ ಬೀಜದ ಫಲ – Kannada News | Thalapathy Vijay’s TVK Triumphs in Tamil Nadu Election: From Fan Club to Political Power

ಚೆನ್ನೈ, ಮೇ 4: ಕಾಲಿವುಡ್ ಸೂಪರ್ ಸ್ಟಾರ್ ‘ದಳಪತಿ’ ವಿಜಯ್ ನೇತೃತ್ವದ ಟಿವಿಕೆ ಪಕ್ಷ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ (Tamil Nadu Assembly Elections) ಐತಿಹಾಸಿಕ ಗೆಲುವು ಸಾಧಿಸಿದೆ. ಕೇವಲ ಎರಡು ವರ್ಷದ ಹಿಂದೆ (2024ರ ಫೆಬ್ರುವರಿ) ಉದಯಗೊಂಡ ತಮಿಳಗ ವೆಟ್ರಿ ಕಳಗಂ (TVK- Tamilaga Vetri Kazhagam) ಪಕ್ಷ ಅಧಿಕಾರ ಗದ್ದುಗೆ ಹಿಡಿಯುವ ಹಂತಕ್ಕೆ ಜನಬೆಂಬಲ ಪಡೆಯುತ್ತದೆ ಎಂದು ಬಹಳ ಜನರು ನಿರೀಕ್ಷಿಸಿರಲಿಲ್ಲ. ಕಮಲ್ ಹಾಸನ್ ಸಾಕಷ್ಟು ಹರಸಾಹಸ ಮಾಡಿದರೂ ಅವರಿಗೆ ಸಿಕ್ಕ ಯಶಸ್ಸು ಬಹಳ…

Read More

ಬಿಸಿಲ ತಾಪದಿಂದ ಬಚಾವಾಗಲು ನೀರಿನ ಟ್ಯಾಂಕನ್ನೇ ಸ್ವಿಮ್ಮಿಂಗ್ ಪೂಲ್ ಮಾಡಿಕೊಂಡ ಕೋತಿಗಳು – Kannada News | Monkeys playing in water tank to beat summer heat watch viral video

ನವದೆಹಲಿ, ಏಪ್ರಿಲ್ 27: ದೇಶಾದ್ಯಂತ ಈ ಸಮಯದಲ್ಲಿ ಬಿಸಿಲಿನ ತಾಪವು ಉತ್ತುಂಗವನ್ನು ತಲುಪಿದೆ. ಮಾನವರು ಮಾತ್ರವಲ್ಲದೆ ಪ್ರಾಣಿಗಳು ಸಹ ಈ ಸುಡುವ ಸೂರ್ಯನಿಂದ ತೀವ್ರವಾಗಿ ತೊಂದರೆಗೊಳಗಾಗುತ್ತಿವೆ. ಬಿಸಿಲಿನಿಂದ ಪಾರಾಗಲು ವಿಭಿನ್ನ ವಿಧಾನಗಳನ್ನು ಅನುಸರಿಸುತ್ತಿವೆ. ಇತ್ತೀಚೆಗೆ, ಅಂತಹ ಒಂದು ಆಸಕ್ತಿದಾಯಕ ಮತ್ತು ಆಶ್ಚರ್ಯಕರ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಮನೆಯ ಟೆರೇಸಿನಲ್ಲಿ ಇಟ್ಟಿದ್ದ ನೀರಿನ ಟ್ಯಾಂಕ್​ನಲ್ಲಿ ಮಂಗಗಳ ಹಿಂಡೊಂದು ಮುಳುಗೇಳುತ್ತಾ ನೀರಾಟವಾಡುತ್ತಿರುವ ವಿಡಿಯೋ ವೈರಲ್ (Viral Video) ಆಗಿದೆ. ಈ ವಿಡಿಯೋವನ್ನು ಸಾಮಾಜಿಕ ಮಾಧ್ಯಮ ವೇದಿಕೆ ‘X’…

Read More

ಆಂಬ್ಯುಲೆನ್ಸ್‌ನಲ್ಲೇ ಬಂದು ಸ್ಟ್ರೆಚರ್ ಮೇಲೆ ಮಲಗಿಕೊಂಡೇ SSLC ಪರೀಕ್ಷೆ ಬರೆದ ವಿದ್ಯಾರ್ಥಿನಿ: ವಿಡಿಯೋ ನೋಡಿ

ಕೋಲಾರ, ಮಾರ್ಚ್ 18: ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ವಿದ್ಯಾರ್ಥಿನಿ ಕುಸುಮಾ ಅಪಘಾತದಲ್ಲಿ ಕಾಲು ಕಳೆದುಕೊಂಡಿದ್ದರೂ, ಆಂಬ್ಯುಲೆನ್ಸ್‌ನಲ್ಲಿ ಬಂದು ಸ್ಟ್ರೆಚರ್ ಮೇಲೆ ಮಲಗಿಕೊಂಡೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದು ಎಲ್ಲರ ಗಮನ ಸೆಳೆದಿದ್ದಾಳೆ. ಈ ಮೂಲಕ ಆಕೆ, ಅಸಾಧಾರಣ ಧೈರ್ಯ ಮತ್ತು ಮನೋಬಲಕ್ಕೆ ಮಾದರಿಯಾಗಿದ್ದಾಳೆ. ಕೆಜಿಎಫ್ ತಾಲೂಕಿನ ಚಿನ್ನನಾಗನಹಳ್ಳಿ ನಿವಾಸಿಯಾದ 16 ವರ್ಷದ ಕುಸುಮಾ, ಸೆಂಟ್ ಮೇರಿಸ್ ಹೈಸ್ಕೂಲ್ ವಿದ್ಯಾರ್ಥಿನಿ. ಇತ್ತೀಚೆಗೆ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಒಂದು ಕಾಲು ಕಳೆದುಕೊಂಡಿದ್ದಾಳೆ. ಸದ್ಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು,…

Read More

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಆಘಾತ: ತನಿಖೆಗೆ ಬಿಸಿಸಿಐ ಸೂಚನೆ..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಿಯಮಗಳ ಉಲ್ಲಂಘನೆಯ ಆರೋಪದ ಮೇಲೆ ರಾಜಸ್ಥಾನ್ ರಾಯಲ್ಸ್ (RR) ತಂಡದ ಮ್ಯಾನೇಜರ್ ರೋಮಿ ಭಿಂದರ್ ಅವರು ಬಿಸಿಸಿಐನ ಭ್ರಷ್ಟಾಚಾರ ವಿರೋಧಿ ಘಟಕದ (ACU) ತನಿಖೆಗೆ ಗುರಿಯಾಗಿದ್ದಾರೆ. ಪಂದ್ಯದ ವೇಳೆ ಡಗೌಟ್‌ನಲ್ಲಿ ಮೊಬೈಲ್ ಫೋನ್ ಬಳಸುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿರುವುದು ಈ ವಿವಾದಕ್ಕೆ ಕಾರಣವಾಗಿದೆ. ವಿವಾದದ ಹಿನ್ನೆಲೆ ಏನು? ಏಪ್ರಿಲ್ 10 ರಂದು ಗುವಾಹಟಿಯಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧದ ಪಂದ್ಯದ ವೇಳೆ ಈ ಘಟನೆ ನಡೆದಿದೆ….

Read More

ಠಾಕ್ರೆಗೆ ಶಾಕ್; ಶಿವಸೇನೆಯ 6 ಬಂಡಾಯ ಸಂಸದರು ಶಿಂಧೆ ಬಣಕ್ಕೆ ಸೇರ್ಪಡೆ – Kannada News | Operation Tiger successful 6 Rebel UBT MPs join Shinde led Shiv Sena in Maharashtra

ಮುಂಬೈ, ಜೂನ್ 22: ಮಹಾರಾಷ್ಟ್ರ ರಾಜಕೀಯ ಕೆಲವು ದಿನಗಳಿಂದ ದೇಶಾದ್ಯಂತ ಭಾರೀ ಸುದ್ದಿಯಲ್ಲಿತ್ತು. ಈಗಾಗಲೇ ಇಬ್ಭಾಗವಾಗಿರುವ ಶಿವಸೇನೆಯಲ್ಲಿ ಮತ್ತೊಮ್ಮೆ ಬಿರುಕು ಉಂಟಾಗಿತ್ತು. ಉದ್ಧವ್ ಠಾಕ್ರೆಯಿಂದ (Uddhav Thackeray) ಅಸಮಾಧಾನಗೊಂಡು ಠಾಕ್ರೆ ಬಣದಿಂದ ಹೊರಬಂದಿದ್ದ ಶಿವಸೇನೆಯ (Shiv Sena Crisis) 6 ಸಂಸದರು ಹೊಸ ಪಕ್ಷ ಕಟ್ಟುತ್ತಾರಾ? ಶಿಂಧೆ ಬಣ ಸೇರುತ್ತಾರಾ? ಮರಳಿ ಪಕ್ಷಕ್ಕೆ ಸೇರಿಕೊಳ್ಳುತ್ತಾರಾ? ಎಂಬ ಕುತೂಹಲ ಮನೆಮಾಡಿತ್ತು. ಆ ಕುತೂಹಲಕ್ಕೆ ತೆರೆಬಿದ್ದಿದೆ. ಅಧಿಕೃತವಾಗಿ ಇಂದು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನಾ (UBT) ಬಣದ ಆರೂ ಬಂಡಾಯ…

Read More

ಪ್ರಭಾಸ್ ಸಿನಿಮಾ ನಿರ್ದೇಶಕನ ಸಂಭಾವನೆ ಎಷ್ಟು ಕೋಟಿ ಗೊತ್ತೆ? – Kannada News | Prabhas starrer The Raja Saab movie director get 18 crore rs as remuneration

ಪ್ರಭಾಸ್ (Prabhas) ಭಾರತದ ಟಾಪ್ ಪ್ಯಾನ್ ಇಂಡಿಯಾ (Pan India) ನಟ. ಅವರ ಸಂಭಾವನೆ ನೂರು ಕೋಟಿಯನ್ನೂ ದಾಟಿದೆ. ಕೆಲ ಸಿನಿಮಾಗಳಿಗೆ 150 ಕೋಟಿ ರೂಪಾಯಿ ಸಂಭಾವನೆಯನ್ನೂ ಸಹ ಪ್ರಭಾಸ್ ಪಡೆಯುತ್ತಿದ್ದಾರೆ. ಅವರಿಗಿರುವ ಮಾರುಕಟ್ಟೆಗೆ ತಕ್ಕಂತೆ ಸಂಭಾವನೆ ನಿಗದಿ ಪಡಿಸಿಕೊಂಡಿದ್ದಾರೆ. ಆದರೆ ಅವರಿಂದಾಗಿ ಅವರ ಸಿನಿಮಾಗಳ ತಂತ್ರಜ್ಞರ ಸಂಭಾವನೆಯೂ ಏರಿಕೆ ಆಗಿದೆ. ಇದೀಗ ಪ್ರಭಾಸ್ ‘ದಿ ರಾಜಾ ಸಾಬ್’ ಹೆಸರಿನ ಸಿನಿಮಾನಲ್ಲಿ ನಟಿಸಿದ್ದು, ಸಿನಿಮಾದ ನಿರ್ದೇಶಕನ ಸಂಭಾವನೆ ಎಷ್ಟು ಕೋಟಿ ಗೊತ್ತೆ? ಆ ಸಂಭಾವನೆ ಮೊತ್ತದಲ್ಲಿ ನಾಲ್ಕೈದು…

Read More