Headlines

MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್ – Kannada News | Desert Vipers won their maiden ILT20 title

ದುಬೈ ಇಂಟರ್​​​ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಇಂಟರ್​​ನ್ಯಾಷನಲ್ ಲೀಗ್ ಟಿ20 ಫೈನಲ್ ಪಂದ್ಯದಲ್ಲಿ ಎಂಐ ಎಮಿರೇಟ್ಸ್ ತಂಡಕ್ಕೆ ಸೋಲುಣಿಸಿ ಡೆಸರ್ಟ್ ವೈಪರ್ಸ್ ತಂಡವು ಚೊಚ್ಚಲ ಬಾರಿ ಚಾಂಪಿಯನ್ ಪಟ್ಟಕ್ಕೇರಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಎಂಐ ಎಮಿರೇಟ್ಸ್ ತಂಡದ ನಾಯಕ ಕೀರನ್ ಪೊಲಾರ್ಡ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಡೆಸರ್ಟ್ ವೈಪರ್ಸ್ ಪರ ನಾಯಕ ಸ್ಯಾಮ್ ಕರನ್ 51 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 8 ಫೋರ್​ಗಳೊಂದಿಗೆ ಅಜೇಯ 74 ರನ್ ಬಾರಿಸಿದ್ದರು. ಈ ಅರ್ಧಶತಕದ…

Read More

ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಯುದ್ಧನೌಕೆ ಹೊಡೆದುರುಳಿಸಿದ್ದು ನಾವೇ: ಅಮೆರಿಕ ಅಧಿಕೃತ ಹೇಳಿಕೆ – Kannada News | US Pete Hegseth Admits Sinking Iranian Warship IRIS Dena off Sri Lanka Coast, Indian Ocean Tensions Escalate

ಇರಾನ್ ಯುದ್ಧನೌಕೆ ಹೊಡೆದುರುಳಿಸಿದ್ದು ನಾವೇ: ಅಮೆರಿಕ ಅಧಿಕೃತ ಹೇಳಿಕೆImage Credit source: TV9 Network ಕೊಲಂಬೋ, ಮಾರ್ಚ್ 4: ಶ್ರೀಲಂಕಾ ದಕ್ಷಿಣ ಕರಾವಳಿ ಸಮೀಪ ಇರಾನ್​ನ ಯುದ್ಧನೌಕೆ ಐಆರ್​ಐಎಸ್ ದೇನಾ (IRIS Dena) ಹೊಡೆದ್ದು ತಾನೇ ಎಂದು ಅಮೆರಿಕ ಅಧಿಕೃತವಾಗಿ ಹೇಳಿಕೊಂಡಿದೆ. ಇದರಿಂದ ಮಧ್ಯಪ್ರಾಚ್ಯದಲ್ಲಿ ಉಲ್ಬಣಗೊಂಡಿರುವ ಇರಾನ್-ಇಸ್ರೇಲ್ ಸಂಘರ್ಷ ಇದೀಗ ಭಾರತದ ಸಮೀಪಕ್ಕೂ ವಿಸ್ತರಿಸಿರುವುದು ಸ್ಪಷ್ಟವಾಗಿದೆ. ಅಮೆರಿಕ ರಕ್ಷಣಾ ಸಚಿವ ಪೀಟ್ ಹೆಗ್ಸೆತ್ (Pete Hegseth) ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು, ‘ಅಂತರರಾಷ್ಟ್ರೀಯ ಸಮುದ್ರ ವ್ಯಾಪ್ತಿಯಲ್ಲಿ ಸುರಕ್ಷಿತವಾಗಿದೆ…

Read More

ಸುಲ್ತಾನಗಂಜ್ ಪುರಸಭೆಯಲ್ಲಿ ಗುಂಡಿನ ದಾಳಿ; ಇಒ ಸಾವು, ಅಧ್ಯಕ್ಷರ ಸ್ಥಿತಿ ಗಂಭೀರ – Kannada News | Bihar Officer died Chairman injured after firing inside the Sultanganj Nagar Parishad office in Bhagalpur

ಭಾಗಲ್ಪುರ, ಏಪ್ರಿಲ್ 28: ಬಿಹಾರದ ಭಾಗಲ್ಪುರ ಜಿಲ್ಲೆಯಲ್ಲಿರುವ ಸುಲ್ತಾನಗಂಜ್ ಪುರಸಭೆ ಕಚೇರಿಯಲ್ಲಿ ಇಂದು ಹಗಲು ಹೊತ್ತಿನಲ್ಲಿಯೇ ಮನಬಂದಂತೆ ಗುಂಡು ಹಾರಿಸಿದ ಘಟನೆ ನಡೆದಿದೆ. ಈ ದಾಳಿಯಲ್ಲಿ ಪುರಸಭೆ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಭೂಷಣ್ ಕುಮಾರ್ ಸಾವನ್ನಪ್ಪಿದ್ದು, ಅಧ್ಯಕ್ಷ ರಾಜ್‌ಕುಮಾರ್ ಗುಡ್ಡು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆ ಇಡೀ ಪ್ರದೇಶದಲ್ಲಿ ಆತಂಕ ಉಂಟುಮಾಡಿತು. ಬುಲೆಟ್ ಬೈಕ್​ಗಳಲ್ಲಿ ಬಂದ ಐವರು ದಾಳಿಕೋರರು ಯಾವುದೇ ಮುನ್ಸೂಚನೆ ನೀಡದೆ ಗುಂಡು (firing) ಹಾರಿಸಿದರು. ಸಿಇಒ ಮತ್ತು ಅಧ್ಯಕ್ಷರ ಮೇಲೆ ಗುಂಡು ಹಾರಿಸಲಾಯಿತು. ತಕ್ಷಣ…

Read More

8000 ಸಾವಿರ ಸ್ಕ್ರೀನ್​​ಗಳಲ್ಲಿ ಸಲ್ಲು ಕುರಿತ ಸಿನಿಮಾ ಬಿಡುಗಡೆ: ಪಟ್ಟು ಬಿಡದ ನಿರ್ಮಾಪಕ – Kannada News | Kaala Hiran movie to be released in 8000 screens says Producer

ಬಾಲಿವುಡ್​ನ ‘ಭಾಯಿ’ ಮತ್ತು ‘ಬ್ಯಾಡ್ ಬಾಯ್’ ಎರಡೂ ಆಗಿರುವ ಸಲ್ಮಾನ್ ಖಾನ್ (Salman Khan) ಬಗ್ಗೆ ಸಿನಿಮಾ ಒಂದು ಬಿಡುಗಡೆಗೆ ರೆಡಿಯಾಗಿದೆ. ಸಲ್ಮಾನ್ ಖಾನ್ ಅವರೇ ಮಾಡಿದ್ದಾರೆ ಎನ್ನಲಾಗುತ್ತಿರುವ ಕುಕೃತ್ಯವಾಗಿರುವ ಕೃಷ್ಣಮೃಗ ಭೇಟೆ ಪ್ರಕರಣದ ಕುರಿತಾದ ಕತೆಯನ್ನು ಒಳಗೊಂಡಿರುವ ‘ಕಾಲಾ ಹಿರನ್’ ಸಿನಿಮಾ ಈಗಾಗಲೇ ಸಖತ್ ಸದ್ದು ಮಾಡುತ್ತಿದೆ. ಈ ಸಿನಿಮಾದ ಬಿಡುಗಡೆಯನ್ನು ತಡೆಯಲು ಸಲ್ಮಾನ್ ಖಾನ್ ಹಾಗೂ ಅವರ ಕಾನೂನು ತಂಡ ಅವಿರತ ಪ್ರಯತ್ನ ಮಾಡುತ್ತಿದೆ. ಆದರೆ ‘ಕಾಲಾ ಹಿರನ್’ ಸಿನಿಮಾದ ನಿರ್ಮಾಪಕರು ಪಟ್ಟು ಸಡಿಸಲು…

Read More

ಬಳ್ಳಾರಿಯಲ್ಲಿ ಬ್ಯಾನರ್​​ ಗಲಾಟೆ: ‘ಕೈ’ ಕಾರ್ಯಕರ್ತ ರಾಜಶೇಖರ್​ ಮೃತಪಟ್ಟಿದ್ದು ಯಾರ ಗುಂಡೇಟಿಗೆ? – Kannada News | Ballari Banner Dispute: Who Fired the Fatal Shot That Killed Rajasekhar?

ಬ್ಯಾನರ್​​ ಗಲಾಟೆವೇಳೆ ಗುಂಡೇಟಿಗೆ ಯುವಕ ಬಲಿ. ಬಳ್ಳಾರಿ, ಜನವರಿ 02: ಬ್ಯಾನರ್​ ವಿಚಾರವಾಗಿ ನಡೆದ ಗಲಾಟೆಯಲ್ಲಿ ಓರ್ವ ಯುವಕ ಮೃತಪಟ್ಟಿರುವ ವಿಚಾರವೀಗ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಮತ್ತು ಬಳ್ಳಾರಿ ಎಂಎಲ್​​ಎ ನಾರಾ ಭರತ್​​ ರೆಡ್ಡಿ ವಿರುದ್ಧ ಸಮರಕ್ಕೆ ಕಾರಣವಾಗಿದೆ. ಉಭಯ ನಾಯಕರು ಒಬ್ಬರ ಮೇಲೊಬ್ಬರು ಆರೋಪಗಳ ಸುರಿಮಳೆಯನ್ನೇ ಗೈಯುತ್ತಿದ್ದಾರೆ. ಇದು ನನ್ನ ಕೊಲೆಗೆ ನಡೆದ ಸಂಚು ಎಂದು ಜನಾರ್ದನ ರೆಡ್ಡಿ ಆರೋಪಿಸಿದ್ದರೆ, ಅಕ್ರಮ ಗಣಿಗಾರಿಕೆ ವಿಷಯ ಡೈವರ್ಟ್​ ಮಾಡಲು ಇಂತಹ ನೀಜ ಕೃತ್ಯಕ್ಕೆ ಜನಾರ್ದನ ರೆಡ್ಡಿ…

Read More

ರಾಮ್ ಚರಣ್ ನಟನೆಯ ‘ಪೆದ್ದಿ’ ಸಿನಿಮಾ ಬಿಡುಗಡೆ ಮತ್ತೆ ಮುಂದಕ್ಕೆ?

‘ಆರ್​​ಆರ್​​ಆರ್’ ಸಿನಿಮಾದ ಬಳಿಕ ರಾಮ್ ಚರಣ್ (Ram Charan) ನಟನೆಯ ಸತತ ಎರಡು ಸಿನಿಮಾಗಳು ಬಾಕ್ಸ್ ಆಫೀಸ್​​ನಲ್ಲಿ ಫ್ಲಾಪ್ ಆಗಿವೆ. ‘ಗೇಮ್ ಚೇಂಜರ್’ ಮತ್ತು ‘ಆಚಾರ್ಯ’ ಎರಡೂ ಸಿನಿಮಾಗಳು ಹೀನಾಯ ಸೋಲು ಕಂಡಿವೆ. ಇದೀಗ ರಾಮ್ ಚರಣ್ ಅವರು ಗೆಲುವಿನ ಹುಡುಕಾಟದಲ್ಲಿದ್ದಾರೆ. ರಾಮ್ ಚರಣ್ ಪ್ರಸ್ತುತ ‘ಪೆದ್ದಿ’ ಸಿನಿಮಾ ಬಹುತೇಕ ಮುಗಿಸಿದ್ದು ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಏಪ್ರಿಲ್ 30 ಕ್ಕೆ ಸಿನಿಮಾ ಬಿಡುಗಡೆ ಆಗಲಿದೆ ಎನ್ನಲಾಗಿತ್ತು. ಆದರೆ ನಿರ್ಮಾಪಕರೊಬ್ಬರು ಸಿನಿಮಾದ ಬಿಡುಗಡೆ ಮತ್ತೆ ಮುಂದೂಡಲ್ಪಟ್ಟಿರುವ ಬಗ್ಗೆ ಸುಳಿವು…

Read More

ಕುವೆಂಪು ವಿವಿಯಲ್ಲಿ ತಾರಕ್ಕೇರಿದ್ದ ವಿದ್ಯಾರ್ಥಿಗಳ ಪ್ರತಿಭಟನೆ: ಕುಲಪತಿ, ಕುಲಸಚಿವರನ್ನ ವಜಾಗೊಳಿಸುವಂತೆ ಪಟ್ಟು – Kannada News | Shivamogga: Kuvempu University Students Protest, Demand Dismissal of Chancellor and Registrar

ಶಿವಮೊಗ್ಗ, ಏಪ್ರಿಲ್​ 29: ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯದಲ್ಲಿ ಶುಲ್ಕ ಹೆಚ್ಚಳ, ಫಲಿತಾಂಶ ಗೊಂದಲಗಳು ಮತ್ತು ಮೂಲಭೂತ ಸೌಕರ್ಯಗಳ ಕೊರತೆಯನ್ನು ವಿರೋಧಿಸಿ ಎನ್ಎಸ್ ಯುಐ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಕಳೆದ ಎರಡು ವರ್ಷಗಳಿಂದ ಕುಲಪತಿ, ಕುಲಸಚಿವ ಮತ್ತು ಮೌಲ್ಯಮಾಪನ ರಿಜಿಸ್ಟ್ರಾರ್‌ಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ತಾಂತ್ರಿಕ ಸಮಸ್ಯೆಗಳ ನೆಪದಲ್ಲಿ ವಿದ್ಯಾರ್ಥಿ ವಿರೋಧಿ ನೀತಿಗಳನ್ನು ಅನುಸರಿಸಲಾಗುತ್ತಿದೆ ಎಂದು ಪ್ರತಿಭಟನಾಕಾರರು ದೂರಿದ್ದಾರೆ. ಹಿಂದೆ ಪಾಸ್ ಆಗಿದ್ದ ಫಲಿತಾಂಶಗಳು ಈಗ ಮಾಸ್ ಕಾರ್ಡ್‌ಗಳಲ್ಲಿ ಫೇಲ್ ಎಂದು…

Read More

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್! ಶನಿವಾರ ಮುಂಜಾನೆ ತಡವಾಗಿ ಆರಂಭವಾಗಲಿವೆ ತರಗತಿಗಳು; ಏಕರೂಪದ ಶಾಲಾ ಅವಧಿ ಜಾರಿ – Kannada News | Karnataka Standardises Saturday School Timings; Uniform Schedule for All Schools

ಬೆಂಗಳೂರು, ಜೂನ್ 27: ರಾಜ್ಯದ ಶಾಲಾ ಶಿಕ್ಷಣ (Education) ಮತ್ತು ಸಾಕ್ಷರತಾ ಇಲಾಖೆಯು ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಕರಿಗೆ ಬಿಗ್ ರಿಲೀಫ್ ನೀಡಿದ್ದು, ಶನಿವಾರದ ಶಾಲಾ ಅವಧಿಯನ್ನು ಏಕರೂಪಗೊಳಿಸಿ ಮಹತ್ವದ ಆದೇಶ ಹೊರಡಿಸಿದೆ. ಇನ್ಮುಂದೆ ರಾಜ್ಯಾದ್ಯಂತ ಎಲ್ಲಾ ಶಾಲೆಗಳಿಗೂ ಅನ್ವಯವಾಗುವಂತೆ ಶನಿವಾರ ಬೆಳಗ್ಗೆ 8:30 ರಿಂದ ಮಧ್ಯಾಹ್ನ 12:30 ರವರೆಗೆ ಒಟ್ಟು 4 ಗಂಟೆಗಳ ಕಾಲ ಮಾತ್ರ ತರಗತಿಗಳನ್ನು ನಡೆಸಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಗೊಂದಲಕ್ಕೆ ತೆರೆ ಎಳೆದ ಇಲಾಖೆ ಇದುವರೆಗೆ ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ…

Read More

Bengaluru Air Quality: ಬೆಂಗಳೂರಿಗರೇ ಎಚ್ಚರ! ಸಿಲ್ಕ್ ಬೋರ್ಡ್, ಬಿಟಿಎಂ ಲೇಔಟ್‌ನಲ್ಲಿ ಹದಗೆಟ್ಟ ವಾಯು ಗುಣಮಟ್ಟ – Kannada News | Bangalore Air Pollution Crisis: AQI Levels Near Silk Board and BTM Layout Reach Moderate to Poor Category

ಸಿಲ್ಕ್ ಬೋರ್ಡ್, ಬಿಟಿಎಂ ಲೇಔಟ್‌ನಲ್ಲಿ ಹದಗೆಟ್ಟ ವಾಯು ಗುಣಮಟ್ಟ Image Credit source: google Gemini ಬೆಂಗಳೂರು, ಮೇ 12: ಬೆಂಗಳೂರಿನಲ್ಲಿ ಇಂದು ವಾಯು ಗುಣಮಟ್ಟ ಸೂಚ್ಯಂಕವು (AQI) ಮಿಶ್ರ ಪ್ರತಿಕ್ರಿಯೆಯನ್ನು ದಾಖಲಿಸಿದೆ. ಇಂದಿನ ವರದಿಯಂತೆ ನಗರದ ಸರಾಸರಿ ವಾಯು ಗುಣಮಟ್ಟವು 54 ರಿಂದ 96ರ ಆಸುಪಾಸಿನಲ್ಲಿದ್ದು, ಇದು ‘ಸಾಧಾರಣ’ ವಿಭಾಗಕ್ಕೆ ಸೇರುತ್ತದೆ. ಬೆಂಗಳೂರಿನ AQI ಸಧ್ಯಕ್ಕೆ ಒಳ್ಳೆಯ ಮಟ್ಟದಲ್ಲಿದ್ದು, ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ. ಬೆಂಗಳೂರಿನೆಲ್ಲೆಡೆ ವಾಯು…

Read More

T20 World Cup: ವಿಂಡೀಸ್ ವಿರುದ್ಧ ಭಾರತ ಗೆದ್ದರೆ ಸೆಮಿಫೈನಲ್‌ ಎದುರಾಳಿ ಇಂಗ್ಲೆಂಡ್‌ – Kannada News | India vs England T20 WC Semi Final Showdown Looms; Pakistan’s Crucial Match Explained

ಅಲ್ಲದೆ, ಇಂಗ್ಲೆಂಡ್ ಗೆಲುವಿನಿಂದಾಗಿ, ಸೆಮಿಫೈನಲ್‌ನಲ್ಲಿ ಯಾವ 2 ತಂಡಗಳು ಪರಸ್ಪರ ಎದುರಾಗಲಿವೆ? ಎಂಬುದು ಕೂಡ ಭಾಗಶಃ ಖಚಿತವಾಗಿದೆ. ಸೆಮಿಫೈನಲ್ ತಲುಪಲು ಟೀಂ ಇಂಡಿಯಾ ಮಾರ್ಚ್ 1 ರ ಭಾನುವಾರ ವೆಸ್ಟ್ ಇಂಡೀಸ್ ವಿರುದ್ಧ ಸೂಪರ್ 8 ನಲ್ಲಿ ತನ್ನ ಮೂರನೇ ಮತ್ತು ಅಂತಿಮ ಪಂದ್ಯವನ್ನು ಆಡಬೇಕಾಗಿದೆ. ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಸೂಪರ್ 8 ನಲ್ಲಿ ನಿರ್ಣಾಯಕ ಪಂದ್ಯವು ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯಲಿದೆ. Source link

Read More