Headlines

ಹುಡುಗಿಯರ ಮೊಬೈಲ್​ ನಂಬರ್​​ ಕೇಳಿದ್ದಕ್ಕೆ ಫೈಟ್​​: ಪೊಲೀಸ್​​ ಠಾಣೆ ಮೆಟ್ಟಿಲೇರಿದ ಪಬ್​​ ಗಲಾಟೆ – Kannada News | Bengaluru Pub Fight: Request for Girls Mobile Number Sparks Violence, Two Cases Filed

ಬೆಂಗಳೂರು, ಡಿಸೆಂಬರ್​​ 18: ಹುಡುಗಿಯರ ಮೊಬೈಲ್​​ ನಂಬರ್​ ಕೇಳಿದ ಆರೋಪ ವಿಚಾರವಾಗಿ ನಿನ್ನೆ ರಾತ್ರಿ 12.30ರ ಸುಮಾರಿಗೆ ಪಬ್​​ನಲ್ಲಿ ನಡೆದ ಗಲಾಟೆ ಪೊಲೀಸ್​​ ಠಾಣೆ ಮೆಟ್ಟಿಲೆರಿದ್ದು, ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ದೂರು-ಪ್ರತಿದೂರು ದಾಖಲಾಗಿವೆ. ನಾಗರಬಾವಿ ರಸ್ತೆಯಲ್ಲಿರುವ ಪಬ್​ನಲ್ಲಿ ನಡೆದ ಘಟನೆ ಸಂಬಂಧ ಎರಡೂ ಕಡೆಯವರ ದೂರು ಪಡೆದಿರುವ ಪೊಲೀಸರು, ಘಟನೆ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಘಟನೆ ಏನು? ಪಬ್​​ನಲ್ಲಿ ಹೇಮಂತ್ ಜೊತೆಗಿದ್ದ ಯುವತಿಯರ ಫೋನ್ ನಂಬರ್ ಅನ್ನು ಉಮೇಶ್​​ ಎಂಬವರು ಕೇಳಿದ್ದಾರೆ. ಈ ವೇಳೆ ಯುವತಿಯರು…

Read More

ಒಡೆದ ತುಂಗಭದ್ರಾ ಎಡದಂಡೆ ಕಾಲುವೆ, ಸಿಕ್ತು ಬೃಹತ್ ಗಾತ್ರದ​ ಮೀನು

ಕೊಪ್ಪಳ, (ಮಾರ್ಚ್ 18): ನಾಲ್ಕೈದು ಜಿಲ್ಲೆಗಳ ಕೃಷಿ ಮತ್ತು ಕುಡಿಯುವ ನೀರಿನ ಜೀವನಾಡಿಯಾಗಿರುವ ತುಂಗಭದ್ರ ಜಲಾಶಯದ ಎಡದಂಡೆ ಮುಖ್ಯ ಕಾಲುವೆ ಭಾರಿ ಪ್ರಮಾಣದಲ್ಲಿ ಒಡೆದಿದೆ. ಕುಡಿಯುವ ನೀರಿನ ಉದ್ದೇಶಕ್ಕೆ ಕಾಲುವೆಗೆ ಜಲಾಶಯದ ಅಧಿಕಾರಿಗಳು ನೀರು ಬಿಟ್ಟಿದ್ದರು. ಒಟ್ಟು ನಾಲ್ಕು ಜಿಲ್ಲೆಗಳಿಗೆ ಕುಡಿಯುವ ನೀರಿಗಾಗಿ ಕಾಲುವೆಯಿಂದ ನೀರು ಬಿಡಲಾಗಿತ್ತು. ಆದರೆ ಕೊಪ್ಪಳ ತಾಲೂಕಿನ ಬಸಾಪುರ ಗ್ರಾಮದ ಬಳಿ ಕಾಲುವೆ ಒಡೆದಿದ್ದು, ನೀರು ಪಕ್ಕದ ಜಮೀನು ಹಾಗೂ ರೆಸಾರ್ಟ್ ಗಳಿಗೆ ನೀರು ನುಗ್ಗಿದೆ. ಇನ್ನು ಇದೇ ವೇಲೆ ಸ್ಥಳೀಯರ ಬಲೆಗೆ…

Read More

ಹೋಗಿ ದೃಷ್ಟಿ ತೆಗಿಯಿರಿ… ಶುಭ್​ಮನ್ ಗಿಲ್​ಗೆ ಸುನಿಲ್ ಗವಾಸ್ಕರ್ ಸಲಹೆ – Kannada News | Sunil Gavaskar’s heartfelt advice to Shubman Gill

ಟಿ20 ವಿಶ್ವಕಪ್​ಗಾಗಿ ಭಾರತ ತಂಡವನ್ನು ಘೋಷಿಸಲಾಗಿದೆ. 15 ಸದಸ್ಯರುಗಳ ಈ ತಂಡದಲ್ಲಿ ಶುಭ್​ಮನ್ ಗಿಲ್​ಗೆ ಸ್ಥಾನ ಲಭಿಸಿಲ್ಲ. ಅಚ್ಚರಿ ಎಂದರೆ ಸೌತ್ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಗಿಲ್ ಭಾರತ ಟಿ20 ತಂಡದ ಉಪನಾಯಕರಾಗಿ ಕಾಣಿಸಿಕೊಂಡಿದ್ದರು. ಹೀಗಾಗಿ ಟಿ20 ವಿಶ್ವಕಪ್​ನಲ್ಲೂ ಅವಕಾಶ ಸಿಗುವ ನಿರೀಕ್ಷೆಯಲ್ಲಿದ್ದರು. ಆದರೀಗ ನ್ಯೂಝಿಲೆಂಡ್ ವಿರುದ್ಧದ ಸರಣಿಗೆ ಹಾಗೂ ಟಿ20 ವಿಶ್ವಕಪ್​ಗೆ ಪ್ರಕಟಿಸಲಾದ ತಂಡದಲ್ಲಿ ಗಿಲ್​ಗೆ ಸ್ಥಾನ ನೀಡಲಾಗಿಲ್ಲ. ಇತ್ತ ಶುಭ್​ಮನ್ ಗಿಲ್​ಗೆ ಭಾರತ ಟಿ20 ವಿಶ್ವಕಪ್ ತಂಡದಲ್ಲಿ ಚಾನ್ಸ್ ಸಿಗಬಹುದು ಎಂಬ ನಿರೀಕ್ಷೆಯಲ್ಲಿದ್ದರು ಟೀಮ್…

Read More

ಡಾ. ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ ಪುನೀತ್ – Kannada News | Ashwini Puneeth Rajkumar offers pooja at Dr Rajkumar Samadhi on his Birthday

ಏಪ್ರಿಲ್ 24 ಎಂದರೆ ಡಾ. ರಾಜ್​ಕುಮಾರ್ (Dr. Rajkumar) ಅಭಿಮಾನಿಗಳಿಗೆ ಹಬ್ಬ. ಈ ದಿನ ಅಣ್ಣಾವ್ರ ಜನ್ಮದಿನವನ್ನು ಸಂಭ್ರಮದಿಂದ ಆಚರಿಸಲಾಗುತ್ತದೆ. ಇಂದು ಇಡೀ ಕುಟುಂಬದವರು ಡಾ. ರಾಜ್ ಸಮಾಧಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ರಾಘವೇಂದ್ರ ರಾಜ್​ಕುಮಾರ್, ಯುವ ರಾಜ್​ಕುಮಾರ್, ಅಶ್ವಿನಿ ಪುನೀತ್ ರಾಜ್​ಕುಮಾರ್ (Ashwini Puneeth Rajkumar) ಮುಂತಾದವರು ಬಂದು ಪೂಜೆ ಮಾಡಿದ್ದಾರೆ. ಅಪಾರ ಸಂಖ್ಯೆಯ ಅಭಿಮಾನಿಗಳು ಕೂಡ ಆಗಮಿಸಿ ಅಣ್ಣಾವ್ರ ಸಮಾಧಿಗೆ ನಮಿಸಿದ್ದಾರೆ. ಈ ವೇಳೆ ರಾಘವೇಂದ್ರ ರಾಜ್​ಕುಮಾರ್ ಅವರು ಮಾತನಾಡಿದರು. ‘ಪ್ರತಿ…

Read More

Oxfam Report: ವಿಶ್ವದ 400 ಕೋಟಿ ಜನರದ್ದಕ್ಕೆ ಸಮ ಈ 12 ಮಂದಿಯ ಶ್ರೀಮಂತಿಕೆ – Kannada News | World top 12 rich people have more wealth than half of world population

ನವದೆಹಲಿ, ಜನವರಿ 20: ಕಳೆದ ವರ್ಷ (2025) ಜಗತ್ತಿನಲ್ಲಿ ಬಿಲಿಯನೇರ್​ಗಳ (Billionaires) ಸಂಖ್ಯೆ 3,000 ಗಡಿ ದಾಟಿದೆ. ಇದು ಹೊಸ ದಾಖಲೆಯಾಗಿದೆ. ಈ ಇಷ್ಟೂ ಬಿಲಿಯನೇರ್​ಗಳ ಒಟ್ಟೂ ಸಂಪತ್ತು 18.3 ಟ್ರಿಲಿಯನ್ ಡಾಲರ್​ನಷ್ಟು ಇರಬಹುದು ಎನ್ನಲಾಗಿದೆ. ಸ್ವಿಟ್ಜರ್​ಲ್ಯಾಂಡ್​ನ ಡಾವೊಸ್​ನಲ್ಲಿ ನಡೆಯಲಿರುವ ವರ್ಲ್ಡ್ ಎಕನಾಮಿಕ್ ಫೋರಂ ವಾರ್ಷಿಕ ಸಭೆಗೆ ಮುನ್ನ ಆಕ್ಸ್​ಫ್ಯಾಮ್ (Oxfam) ಸಂಸ್ಥೆ ಬಿಡುಗಡೆ ಮಾಡಿದ ವರದಿಯಲ್ಲಿ ಬಿಲಿಯನೇರ್​ಗಳ ಮಾಹಿತಿ ಕೊಡಲಾಗಿದೆ. ಈ ಮೂರು ಸಾವಿರ ಬಿಲಿಯನೇರ್​ಗಳಿರುವ ಒಟ್ಟೂ ಆಸ್ತಿಯು ಚೀನಾದಂತಹ ದೈತ್ಯ ದೇಶದ ಜಿಡಿಪಿಗೆ ಸಮವಾಗಿದೆ….

Read More

ಜಗ್ಗೇಶ್ ಹೇಳಿದ್ದನ್ನು ಸಾಬೀತು ಮಾಡಿ, ಅವರಿಂದಲೇ ಸನ್ಮಾನ ಮಾಡಿಸಿಕೊಂಡ ಗಿಲ್ಲಿ ನಟ – Kannada News | Jaggesh’s Prophecy Fulfilled: Gilli Actor Felicitated After Bigg Boss Win and Success

ಆ ಭವಿಷ್ಯ ನಿಜವಾಗಿದೆ. ಗಿಲ್ಲಿ ಹೋದಲ್ಲಿ ಬಂದಲ್ಲಿ, ಬೌನ್ಸರ್​​ಗಳು, ಪೊಲೀಸರು ಸುತ್ತುವರಿಯುತ್ತಿದ್ದಾರೆ. ಗಿಲ್ಲಿಗೆ ಇಷ್ಟು ಜನಪ್ರಿಯತೆ ಸಿಗುತ್ತದೆ ಎಂದು ಅಂದೇ ಜಗ್ಗೇಶ್ ಊಹಿಸಿದ್ದರು. ಆ ಮಾತು ನಿಜವಾಗಿದೆ. ಈ ವಿಷಯದಲ್ಲಿ ಜಗ್ಗೇಶ್​​ಗೂ ಖುಷಿಯಾಗಿದೆ. ಜಗ್ಗೇಶ್ ಒಬ್ಬರನ್ನು ಎಷ್ಟು ಆಳವಾಗಿ ಅಧ್ಯಯನ ಮಾಡುತ್ತಾರೆ ಎಂಬುದಕ್ಕೆ ಇದು ಉತ್ತಮ ಉದಾಹರಣೆ. Source link

Read More

G-RAM-G: ಜಿ ರಾಮ್‌ ಜಿ ಕಾಯ್ದೆ- ಮತ್ತಷ್ಟು ಉದ್ಯೋಗ, ಮತ್ತಷ್ಟು ಭದ್ರತೆ – Kannada News | How Viksit Bharat G RAM G act can empower rural community

ಕಳೆದ ಕೆಲ ದಿನಗಳಿಂದ ಸಾಕಷ್ಟು ಸದ್ದು ಮಾಡುತ್ತಿರುವ ಕಾಯಿದೆಗಳಲ್ಲಿ ಒಂದು ಜಿ ರಾಮ್‌ ಜಿ. ಇದರ ಪೂರ್ತಿ ಹೆಸರು ವಿಬಿ-ಜಿ-ರಾಮ್‌-ಜಿ ಅಂದರೆ ವಿಕಸಿತ ಭಾರತ- ರೋಜಗಾರ ಮತ್ತು ಆಜೀವಿಕ ಮಿಷನ್‌ (ಗ್ರಾಮೀಣ) Viksit Bharat – Guaratee Rozgar Azeevika Mission (Gramin) (VB-G-RAM-G) ಎಂಬುದಾಗಿದೆ. ಈ ಕಾಯ್ದೆಯು ಗ್ರಾಮೀಣ ಉದ್ಯೋಗ ವ್ಯವಸ್ಥೆಯನ್ನು ತಳಮಟ್ಟದಿಂದ ಬಲಪಡಿಸುವ ಗುರಿ ಹೊಂದಿದೆ. ಇದು ರೈತರು ಹಾಗೂ ಕಾರ್ಮಿಕರ ಘನತೆಗೆ, ಪಾರದರ್ಶಕತೆ ಹಾಗೂ ನಿಜವಾದ ಗ್ರಾಮೀಣ ಸಬಲೀಕರಣಕ್ಕೆ ಒತ್ತು ನೀಡುತ್ತದೆ. 60…

Read More

ಇಲ್ಲಿವರೆಗೆ ಒಂದು ಲೆಕ್ಕ, ಇನ್ಮೇಲೆ ಮತ್ತೊಂದು ಲೆಕ್ಕ; ವರ್ಕೌಟ್ ಶುರು ಮಾಡಿದ ಗಿಲ್ಲಿ ನಟ

ಗಿಲ್ಲಿ ನಟ ಅವರು (Gilli Nata) ‘ಬಿಗ್ ಬಾಸ್ ಕನ್ನಡ ಸೀಸನ್ 12’ ಗೆದ್ದ ಬಳಿಕ ಅಪಾರ ಜನಪ್ರಿಯತೆ ಪಡೆದುಕೊಂಡರು. ಅವರಿಗೆ ಇನ್​​ಸ್ಟಾಗ್ರಾಮ್ ಅಲ್ಲಿ 2.2 ಮಿಲಿಯನ್ ಫಾಲೋವರ್ಸ್ ಇದ್ದಾರೆ. ಬಿಗ್ ಬಾಸ್​​ಗೆ ಬಂದು ಸ್ಪರ್ಧಿಯೊಬ್ಬರು ಇಷ್ಟು ದೊಡ್ಡ ಮಟ್ಟದಲ್ಲಿ ಜನಪ್ರಿಯತೆ ಪಡೆದಿದ್ದು ಇದೇ ಮೊದಲು. ಈಗ ಗಿಲ್ಲಿ ನಟ ಅವರು ಹೀರೋ ಆಗಿ ಬಡ್ತಿ ಪಡೆಯುತ್ತಿದ್ದಾರಾ ಎಂಬ ಕುತೂಹಲ ಮೂಡಿದೆ. ಏಕೆಂದರೆ ಅವರು ಜಿಮ್​​ನಲ್ಲಿ ವರ್ಕೌಟ್ ಶುರು ಮಾಡಿದ್ದಾರೆ. ಗಿಲ್ಲಿ ನಟ ಅವರು ತಮ್ಮ ಫಿಟ್ನೆಸ್​​ಗೆ…

Read More

ಸರ್ಕಾರಕ್ಕೆ ಮತ್ತೊಂದು ಡೆಡ್​​ಲೈನ್ ನೀಡಿ ಮುಷ್ಕರ ವಾಪಾಸ್ ಪಡೆದ ಸಾರಿಗೆ ನೌಕರರು – Kannada News | Karnataka Transport employees union withdraws strike And gave march 2 deadline to Government

ಬೆಂಗಳೂರು, (ಫೆಬ್ರವರಿ 19): ವಿವಿಧ ಬೇಡಿಕೆ ಈಡೇರಿಗೆ ಆಗ್ರಹಿಸಿ ‘ಬೆಂಗಳೂರು ಚಲೋ’ ಪ್ರತಿಭಟನೆ (Karnataka Transport employees strike) ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯ ಸಾರಿಗೆ ನೌಕರರು ಮುಷ್ಕರವನ್ನು ತಾತ್ಕಾಲಿಕವಾಗಿ ಹಿಂಪಡೆದಿದ್ದಾರೆ. ರಾಜ್ಯ ಸರ್ಕಾರದ ವೇತನ ಪರಿಷ್ಕರಣೆ ಆದೇಶ ಹಾಗೂ ಹಲವು ತಿಂಗಳ ಹಿಂಬಾಕಿ ನೀಡಲು ಮಾರ್ಚ್ 2ರ ಗಡುವು ನೀಡಿದೆ.38 ತಿಂಗಳ ಹಿಂಬಾಕಿ ಪೈಕಿ 26 ತಿಂಗಳ ಹಿಂಬಾಕಿ ನೀಡುವುದಾಗಿ ಸರ್ಕಾರ ನಿರ್ಧಾರ ತೆಗೆದುಕೊಂಡಿದೆ. ಅಲ್ಲದೇ ವೇತನ ಪರಿಷ್ಕರಣೆಗೂ ಸಹ ಸರ್ಕಾರ ಒಪ್ಪಿಕೊಂಡಿದೆ. ಆದರೂ ಸಾರಿಗೆ ನೌಕರರಿಗೆ…

Read More

VIDEO: ಪಾಕಿಸ್ತಾನ್ ಸೂಪರ್ ಲೀಗ್​ನ ‘ಕಳ್ಳಾಟ’ ಬಯಲು

PSL 2026: ಪಾಕಿಸ್ತಾನ್ ಸೂಪರ್ ಲೀಗ್​ನ 6ನೇ ಪಂದ್ಯವು ವಿವಾದಕ್ಕೀಡಾಗಿದೆ. ಈ ವಿವಾದಕ್ಕೆ ಕಾರಣ ಪಂದ್ಯದ ವೇಳೆ ಕಂಡು ಬಂದ ಕಳ್ಳಾಟ. ಅಂದರೆ ಮ್ಯಾಚ್​ನ ಅಂತಿಮ ಓವರ್​ಗೂ ಮುನ್ನ ಪಾಕಿಸ್ತಾನದ ಸ್ಟಾರ್ ಆಟಗಾರರಾದ ಫಖರ್ ಝಮಾನ್, ಶಾಹೀನ್ ಅಫ್ರಿದಿ ಹಾಗೂ ಹಾರಿಸ್ ರೌಫ್ ಜೊತೆಗೂಡಿ ಬಾಲ್ ಟ್ಯಾಂಪರಿಂಗ್ ಮಾಡಿದ್ದಾರೆ. ಪಂದ್ಯದ ಅಂತಿಮ ಓವರ್‌ನಲ್ಲಿ ಕರಾಚಿ ಕಿಂಗ್ಸ್ ಗೆಲುವಿಗೆ 14 ರನ್ ಬೇಕಿತ್ತು. ಆ ಸಮಯದಲ್ಲಿ ಲಾಹೋರ್​ ಖಲಂದರ್ಸ್​ ತಂಡದ ಆಟಗಾರ ಫಖರ್ ಝಮಾನ್ ಅವರು ಚೆಂಡಿನ ಮೇಲ್ಮೈಯನ್ನು…

Read More