ಜೈಲುಗಳಲ್ಲಿ ಅಕ್ರಮ ಚಟುವಟಿಕೆ ತಡೆಗೆ ಅಲೋಕ್ ಕುಮಾರ್ ದಿಟ್ಟ ಕ್ರಮ: ಕೈದಿಗಳ ಭೇಟಿಗೆ ಹೊಸ ರೂಲ್ಸ್

ಬೆಂಗಳೂರು, (ಮಾರ್ಚ್ 09): ಕರ್ನಾಟಕದ ಜೈಲುಗಳಲ್ಲಿ ( Karnataka jail) ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯ ಡಿಜಿಪಿ ಅಲೋಕ್ ಕುಮಾರ್ (Alok Kumar) ದಿಟ್ಟ ಹೆಜ್ಜೆ ಇಟ್ಟಿದ್ದಾರೆ. ವರ್ಷಾನುಗಟ್ಟಲೆ ಒಂದೇ ಕಡೆ ಕೆಲಸ ಮಾಡುತ್ತಿರುವ ಜೈಲು ಸಿಬ್ಬಂದಿಯನ್ನು ವರ್ಗಾವಣೆ ಮಾಡಲು ಪ್ಲಾನ್ ಮಾಡಲಾಗಿದೆ. ಇನ್ನು ಜೈಲಿನಲ್ಲಿ ಕೈದಿಗಳ ಉಟೋಪಚಾರದಲ್ಲೂ ಸಹ ಕೆಲ ಮಹತ್ವದ ಬದಲಾವಣೆ ತಂದಿದ್ದು, ಇದೀಗ ಜೈಲುಗಳಲ್ಲಿರುವ ಕೈದಿಗಳ ವಿಶೇಷ ಸಂದರ್ಶನಕ್ಕೆ ಹೊಸ ರೂಲ್ಸ್ ಮಾಡಿದ್ದಾರೆ. ಕೈದಿಗಳಿಗೆ ಗಂಭೀರ…

Read More

ಒಂದು ಶತಕದೊಂದಿಗೆ 4 ವಿಶ್ವ ದಾಖಲೆ ಬರೆದ ಯುವರಾಜ್ – Kannada News | Yuvraj Samra’s All Records in T20 World Cup 2026

T20 World Cup 2026: ಟಿ20 ವಿಶ್ವಕಪ್​ನ 31ನೇ ಪಂದ್ಯದಲ್ಲಿ ಯುವರಾಜ್ ಸಮ್ರಾ (Yuvraj Samra) ಭರ್ಜರಿ ಶತಕ ಸಿಡಿಸಿ ಮಿಂಚಿದ್ದರು. ಈ ಶತಕದೊಂದಿಗೆ ಯುವ ದಾಂಡಿಗ 4 ವಿಶ್ವ ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಆ ದಾಖಲೆಗಳಾವುವು ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ… Source link

Read More

DRDO Internship 2026: DRDO ಇಂಟರ್ನ್‌ಶಿಪ್; ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 30,000ರೂ. ಸ್ಟೈಫಂಡ್ ಪಡೆಯುವ ಸುವರ್ಣಾವಕಾಶ! – Kannada News | DRDO Internship 2026: Apply Now for Engineering and Tech with 30,000rs Stipend!

ಇಂಟರ್ನ್‌ಶಿಪ್ ಕಾರ್ಯಕ್ರಮImage Credit source: gemini ai ಭಾರತೀಯ ರಕ್ಷಣಾ ರಂಗದ ಬೆನ್ನೆಲುಬಾಗಿರುವ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO), 2026ನೇ ಸಾಲಿನ ತನ್ನ ಪ್ರತಿಷ್ಠಿತ ಇಂಟರ್ನ್‌ಶಿಪ್ ಕಾರ್ಯಕ್ರಮವನ್ನು ಪ್ರಕಟಿಸಿದೆ. ದೇಶದ ರಕ್ಷಣಾ ತಂತ್ರಜ್ಞಾನದಲ್ಲಿ ಹೊಸ ಆವಿಷ್ಕಾರಗಳನ್ನು ಕೈಗೊಳ್ಳಲು ಉತ್ಸುಕರಾಗಿರುವ ಯುವ ಎಂಜಿನಿಯರ್‌ಗಳಿಗೆ ಇದು ಅತ್ಯುತ್ತಮ ವೇದಿಕೆಯಾಗಿದೆ. ಇಂಟರ್ನ್‌ಶಿಪ್‌ನ ಪ್ರಮುಖ ವಿವರಗಳು: ಈ ಕಾರ್ಯಕ್ರಮವು ಕೇವಲ ತರಬೇತಿಯಲ್ಲ, ಬದಲಾಗಿ ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ನೈಜ ಯೋಜನೆಗಳಲ್ಲಿ ವಿಜ್ಞಾನಿಗಳೊಂದಿಗೆ ಕೆಲಸ ಮಾಡುವ ಅಪರೂಪದ ಅವಕಾಶವಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ…

Read More

ಸಂಜನಾ ಬುರ್ಲಿ ಮದುವೆಯ ಫೋಟೋಗಳು ಎಷ್ಟು ಸುಂದರವಾಗಿವೆ ನೋಡಿ

ಸಂನಾ ಬುರ್ಲಿ ಅವರು ಸಮರ್ಥ್ ಚೆನ್ನಗಿರಿ ಜೊತೆ ವಿವಾಹ ಆಗಿದ್ದಾರೆ. ಅವರ ವಿವಾಹದ ಮುದ್ದಾದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಗಮನ ಸೆಳೆದಿವೆ.  ಸಂಜನಾ ಬುರ್ಲಿ ಅವರು ಹಲವು ವರ್ಷಗಳಿಂದ ಕಿರುತೆರೆಯಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿಯಲ್ಲಿ ನಟಿಸಿದ್ದರು. ಆ ಬಳಿಕ ‘ಕಲರ್ಸ್ ಕನ್ನಡ’ಕ್ಕೆ ಬಂದರು.  ಸಂಜನಾ ಬುರ್ಲಿ ಅವರು ‘ಶ್ರೀ ಗಂಧದ ಗುಡಿ’ ಧಾರಾವಾಹಿಯಲ್ಲಿ ನಟಿಸುತ್ತಿದ್ದರು. ವಿವಾಹ ಕಾರಣದಿಂದ ಅವರು ಧಾರಾವಾಹಿಯನ್ನು ಅರ್ಧಕ್ಕೆ ತೊರೆದಿದ್ದರು.  ಈಗ ಸಂಜನಾ ಬುರ್ಲಿ ಅವರು ಸಮರ್ಥ ಚೆನ್ನಗಿರಿ ಅವರನ್ನು…

Read More

ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!

ಬೆಂಗಳೂರು, ಮೇ 21: ಸಂಜೆ ಆಗ್ತಿದ್ದಂತೆ ಬೆಂಗಳೂರಿಗೆ ಮಳೆರಾಯ ಕಾಲಿಟ್ಟಿದ್ದ. ಇದೇ ಮಳೆ ಹತ್ತಾರು ಅವಾಂತರ ಸೃಷ್ಟಿಸಿದೆ. ಮರಗಳನ್ನ ಧರೆಗುರುಳಿಸಿ ವಾಹನಗಳನ್ನ ಜಖಂಗೊಳಿಸಿದೆ. ಭಾರೀ ಮಳೆಯಿಂದಾಗಿ ನಗರದಾದ್ಯಂತ ಟ್ರಾಫಿಕ್ ಜಾಮ್ ಉಂಟಾಗಿತ್ತು. ದ್ವಿಚಕ್ರ ವಾಹನ ಸವಾರರು ರಸ್ತೆಗಳಲ್ಲಿ ಪರದಾಡುವಂತಾಯಿತು. ರಾಜಾಜಿನಗರದಲ್ಲಿ ಬೃಹದಾಕಾರದ ಮರವೊಂದು ಉರುಳಿ ಬಿದ್ದು, ಕಾರು ಮತ್ತು ಬೈಕ್‌ಗಳು ಜಖಂಗೊಂಡಿವೆ. ರಾಜಾಜಿನಗರದ ವೆಸ್ಟ್‌ ಆಫ್‌ ಕಾರ್ಡ್‌ ರಸ್ತೆಯಲ್ಲಿ ಬೃಹತ್ ಮರ ಧರೆಗೆ ಉರುಳಿತ್ತು. ಇದ್ರಿಂದ ಎರಡು ಕಾರುಗಳು ಜಖಂಗೊಂಡಿವೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ….

Read More

ಪ್ರತ್ಯೇಕ ಘಟನೆ: ಬಸ್​​ ಅಪಘಾತದಲ್ಲಿ ಹಲವರಿಗೆ ಗಾಯ; ಓರ್ವ ವಿದ್ಯಾರ್ಥಿ ಸ್ಥಿತಿ ಗಂಭೀರ – Kannada News | Bus Accidents: 22 Injured Across Karnataka, Student Critical

ಅಪಘಾತದಲ್ಲಿ ವಿದ್ಯಾರ್ಥಿ ಕೈ ಛಿದ್ರ. ಉತ್ತರ ಕನ್ನಡ, ಜನವರಿ 08: ರಾಜ್ಯದ ವಿವಿಧೆಡೆ ಸಂಭವಿಸಿದ ಬಸ್​​ ಅಪಘಾತದಲ್ಲಿ ಒಟ್ಟು 22 ಜನ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಉತ್ತರ ಕನ್ನಡದಲ್ಲಿ ಮರಕ್ಕೆ ಬಸ್​​ ಡಿಕ್ಕಿಯಾಗಿ 20 ಜನ ಗಾಯಗೊಂಡಿದ್ದರೆ, ಸೈಕಲ್​​ನಲ್ಲಿ ತೆರಳುತ್ತಿದ್ದ ವೇಳೆ ಬಸ್​​ ಗುದ್ದಿದ ಪರಿಣಾಮ ಕಲಬುರಗಿಯಲ್ಲಿ ವಿದ್ಯಾರ್ಥಿಯ ಕೈ ಸಂಪೂರ್ಣ ಛಿದ್ರವಾಗಿದೆ. ಬಸ್​​ ಡಿಕ್ಕಿಯಾಗಿ ಹಾವೇರಿಯಲ್ಲೂ ಓರ್ವ ವಿದ್ಯಾರ್ಥಿಗೆ ಗಂಭೀರ ಗಾಯಗಳಾಗಿವೆ. ಓವರ್‌ಟೇಕ್ ವೇಳೆ ಮರಕ್ಕೆ ಬಸ್​ ಡಿಕ್ಕಿ ಮರಕ್ಕೆ ಗುದ್ದಿದ ಬಸ್​​ ಓವರ್‌ಟೇಕ್…

Read More

Paramilitary Jobs 2026: ದೇಶದ ಭದ್ರತಾ ಪಡೆಗಳಲ್ಲಿ 93,000 ಹುದ್ದೆಗಳಿಗೆ ಬಂಪರ್ ನೇಮಕಾತಿ, ಇಲ್ಲಿದೆ ಸಂಪೂರ್ಣ ವಿವರ

ಭಾರತದ ಆಂತರಿಕ ಭದ್ರತೆಯಲ್ಲಿ ಮಹತ್ತರ ಪಾತ್ರ ವಹಿಸುವ ವಿವಿಧ ಅರೆಸೈನಿಕ ಪಡೆಗಳಲ್ಲಿ ಪ್ರಸ್ತುತ ಬೃಹತ್ ಸಂಖ್ಯೆಯ ಹುದ್ದೆಗಳು ಖಾಲಿ ಇವೆ. ಇವು ಯುವಜನತೆಗೆ ದೊಡ್ಡ ಉದ್ಯೋಗಾವಕಾಶದ ಬಾಗಿಲನ್ನು ತೆರೆದಿದೆ. ಇತ್ತೀಚೆಗೆ ಕೇಂದ್ರ ಸರ್ಕಾರವು ರಾಜ್ಯಸಭೆಗೆ ನೀಡಿದ ಅಧಿಕೃತ ಮಾಹಿತಿಯ ಪ್ರಕಾರ, ಸಿಐಎಸ್‌ಎಫ್, ಸಿಆರ್‌ಪಿಎಫ್, ಬಿಎಸ್‌ಎಫ್ ಮತ್ತು ಐಟಿಬಿಪಿ ಸೇರಿದಂತೆ ವಿವಿಧ ಪಡೆಗಳಲ್ಲಿ ಒಟ್ಟು 93,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿ ಬಾಕಿ ಇದೆ. ಇದರಲ್ಲಿ ವಿಶೇಷವಾಗಿ ಸಿಐಎಸ್‌ಎಫ್ (28,342) ಮತ್ತು ಸಿಆರ್‌ಪಿಎಫ್ (27,400) ಪಡೆಗಳಲ್ಲಿ ಗರಿಷ್ಠ ಸಂಖ್ಯೆಯ ಅವಕಾಶಗಳಿದ್ದು,…

Read More

ರಜನೀಕಾಂತ್ ನಟನೆಯ ‘ಜೈಲರ್ 2’ ಸಿನಿಮಾ ಬಿಡುಗಡೆ ಮುಂದೂಡಿಕೆ: ಕಾರಣ? – Kannada News | Rajinikanth starrer Jailer 2 movie release date postpone

ಸೂಪರ್‌ಸ್ಟಾರ್ ರಜನಿಕಾಂತ್ (Rajinikanth) ನಟನೆಯ ಬಹುನಿರೀಕ್ಷಿತ ‘ಜೈಲರ್ 2’ ಸಿನಿಮಾದ ಬಗ್ಗೆ ಅಭಿಮಾನಿಗಳಿಗೆ ಭಾರಿ ನಿರೀಕ್ಷೆ ಇದೆ. ಸಿನಿಮಾದ ಮೊದಲ ಭಾಗ ದೊಡ್ಡ ಹಿಟ್ ಆಗಿತ್ತು. ನಿರ್ದೇಶಕ ನೆಲ್ಸನ್, ರಜನೀಕಾಂತ್ ಅವರ ಜೊತೆಗೆ ಇನ್ನೂ ಕೆಲವು ಸ್ಟಾರ್ ನಟರನ್ನು ಒಟ್ಟಿಗೆ ಕರೆ ತಂದು ಒಳ್ಳೆಯ ಮಾಸ್ ಸಿನಿಮಾವನ್ನು ನೀಡಿದ್ದರು. ಇದೇ ಕಾರಣಕ್ಕೆ ‘ಜೈಲರ್ 2’ ಸಿನಿಮಾದ ಬಗ್ಗೆಯೂ ಅಭಿಮಾನಿಗಳಿಗೆ ಭಾರಿ ನಿರೀಕ್ಷೆ ಇದೆ. ಈ ಹಿಂದೆ ‘ಜೈಲರ್ 2’ ಸಿನಿಮಾ ಜೂನ್ 12 ರಂದು ಬಿಡುಗಡೆ ಆಗಲಿದೆ…

Read More

ಸಾರ್ವಜನಿಕ ಸೇವೆಯೇ ಉತ್ತಮ ಆಡಳಿತದ ಶ್ರೇಷ್ಠ ಮಾನದಂಡ: ಪ್ರಧಾನಿ ನರೇಂದ್ರ ಮೋದಿ – Kannada News

ನವದೆಹಲಿ, ಜೂನ್​​ 10: ಸಾರ್ವಜನಿಕ ಸೇವೆಯೇ ಉತ್ತಮ ಆಡಳಿತದ ಶ್ರೇಷ್ಠ ಮಾನದಂಡ ಎಂದು ಪ್ರಧಾನಿ ನರೇಂದ್ರ ಮೋದಿಯವರು ಪ್ರತಿಪಾದಿಸಿದ್ದಾರೆ. ಪ್ರಧಾನಿಯಾಗಿ 12 ವರ್ಷಗಳನ್ನು ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಜನಸೇವೆಯ ಮಹತ್ವದ ಬಗ್ಗೆ ಸಂದೇಶ ನೀಡಿದ್ದಾರೆ. ಜನಸೇವೆಯು ಉತ್ತಮ ಆಡಳಿತದ ನಿಜವಾದ ಪರೀಕ್ಷೆಯಾಗಿದೆ ಎಂದು ಪ್ರಧಾನಮಂತ್ರಿಯವರು ತಿಳಿಸಿದ್ದಾರೆ. ಮೋದಿಯವರ ಪ್ರಕಾರ, ವಿನಮ್ರತೆ, ಸಮರ್ಪಣಾ ಭಾವನೆ ಮತ್ತು ಕರ್ತವ್ಯ ಪ್ರಜ್ಞೆಯಿಂದ ನಿರಂತರವಾಗಿ ಕೆಲಸ ಮಾಡುವ ವ್ಯಕ್ತಿ ಮಾತ್ರ ಜನರ ವಿಶ್ವಾಸವನ್ನು ಗಳಿಸಲು ಸಾಧ್ಯ. ಸಾರ್ವಜನಿಕರು ನಿಮ್ಮನ್ನು…

Read More

ಹೆಚ್‌ಐವಿ ಇದೆ ಎಂದು ವದಂತಿ ಹಬ್ಬಿಸುವುದಾಗಿ ಬೆದರಿಸಿ 50 ಲಕ್ಷಕ್ಕೆ ಬೇಡಿಕೆ: ಪತ್ನಿ ವಿರುದ್ಧವೇ ಉದ್ಯಮಿ ದೂರು – Kannada News | Wife Booked After Tech Firm Owner Alleges Blackmail with Fake HIV Rumours and 50 Lakh Demand

ಬೆಂಗಳೂರು, ಜೂನ್​​ 19: ಹೆಚ್‌ಐವಿ/ಏಡ್ಸ್‌ ಸೋಂಕು ಇದೆ ಎಂಬ ಸುಳ್ಳು ಸುದ್ದಿ ಹಬ್ಬಿಸುವುದಾಗಿ ಬೆದರಿಸಿ ಹಣಕ್ಕೆ ಬೇಡಿಕೆ ಇಟ್ಟಿರುವ ಬಗ್ಗೆ ಪತ್ನಿ ವಿರುದ್ಧವೇ ಬೆಂಗಳೂರಿನ (Bengaluru) ಉದ್ಯಮಿಯೋರ್ವರು ಪೊಲೀಸರಿಗೆ ದೂರು ನೀಡಿದ್ದಾರೆ. 51 ವರ್ಷದ ವ್ಯಕ್ತಿ ನೀಡಿರುವ ದೂರಿನ ಆಧಾರದಲ್ಲಿ ಮಾರತ್ತಹಳ್ಳಿ ಪೊಲೀಸರು 37 ವರ್ಷದ ಸ್ವಾತಿ ಬಿ. ವಿರುದ್ಧ ವಂಚನೆ, ನಂಬಿಕೆ ದ್ರೋಹ, ಕಳವು, ಸುಲಿಗೆ, ಮಾನಹಾನಿ ಹಾಗೂ ಕ್ರಿಮಿನಲ್ ಬೆದರಿಕೆ ಸೇರಿದಂತೆ ವಿವಿಧ ಆರೋಪಗಳಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಉದ್ಯಮಿ ಆರೋಪವೇನು? ಮಾರತ್ತಹಳ್ಳಿಯಲ್ಲಿ…

Read More