Headlines

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ, ರಾಜ್ಯದೆಲ್ಲೆಡೆ ಒಣ ಹವೆ – Kannada News | Bengaluru temperature: Misty weather in Bengaluru, Dry weather elsewhere

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ, ರಾಜ್ಯದೆಲ್ಲೆಡೆ ಒಣ ಹವೆ ಬೆಂಗಳೂರು, ಜನವರಿ 17: ಕೆಲ ದಿನಗಳಿಂದ ರಾಜ್ಯದ ವಿವಿಧೆಡೆ ಒಣ ಹವೆಯ ವಾತಾವರಣವಿದೆ(Weather Forecast) . ಬೆಂಗಳೂರಿನಲ್ಲಿ ಶೀತದೊಂದಿಗೆ ಮಂಜು ಕವಿದ ವಾತಾವರಣ ಇರಲಿದ್ದು, ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಕರಾವಳಿ ಸೇರಿದಂತೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿಯೂ ತೀವ್ರ ಚಳಿಯ ಜೊತೆಗೆ ಒಣಹವೆಯಿರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಎಲ್ಲೆಲ್ಲಿ ಒಣಹವೆ? ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ…

Read More

ಗದಗ: ಮನೆ ಮುಂದೆ ಹಾರ್ನ್​ ಹೊಡೆದಿದ್ದಕ್ಕೆ ನಡೆಯಿತು ರಕ್ತಪಾತ! ಗಂಭೀರ ಸ್ಥಿತಿಯಲ್ಲಿ ತಂದೆ-ಮಗ – Kannada News | Gadag Father Son Stabbed, Mysuru Youth Murdered Over Trivial Issues

ಮನೆ ಮುಂದೆ ಹಾರ್ನ್​ ಹೊಡೆದಿಕ್ಕೆ ನಡೆಯಿತು ರಕ್ತಪಾತ! ಗದಗ, ಜನವರಿ 20: ಮನೆ ಮುಂದೆ ಹಾರ್ನ್ ಹೊಡೆದ ಕ್ಷುಲ್ಲಕ ಕಾರಣಕ್ಕೆ ಎರಡು ಕುಟುಂಬಗಳ ನಡುವೆ ಭೀಕರ ಜಗಳ ಉಂಟಾಗಿ ತಂದೆ–ಮಗನನಿಗೆ ಚಾಕುವಿನಿಂದ ಇರಿದ ಘಟನೆ ಗದಗ ತಾಲೂಕಿನ ಅಡವಿ ಸೋಮಾಪುರ ಗ್ರಾಮದಲ್ಲಿ ನಡೆದಿದೆ. ಈ ಘಟನೆಯಲ್ಲಿ ತಂದೆ-ಮಗ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದು, ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಎರಡು ಕುಟುಂಬಗಳ ನಡುವೆ ಹಿಂದಿನಿಂದಲೂ ಇತ್ತು ವೈಷಮ್ಯ ಕಂಬಳಿ ಕುಟುಂಬ ಮತ್ತು ಚಕ್ರಣ್ಣವರ ಕುಟುಂಬದ ನಡುವೆ ನಡೆದ ಗಲಾಟೆಯಲ್ಲಿ…

Read More

‘ಪವರ್’​ ಇಲ್ಲ… ಬಾಬರ್ ಆಝಂ ಮಾನ ಕಳೆದ ಪಾಕ್ ಕೋಚ್ – Kannada News | Pakistan coach Mike Hesson expose Babar Azam’s flaws

ಪಾಕಿಸ್ತಾನ್ ತಂಡದಲ್ಲಿ ಬಾಬರ್ ಆಝಂ ಅವರ ರೋಲ್ ಏನು? ಈ ಪ್ರಶ್ನೆಗೆ ಪಾಕ್ ತಂಡ ಕೋಚ್ ಮೈಕ್ ಹೆಸ್ಸನ್ ಬಳಿಯೇ ಸ್ಪಷ್ಟ ಉತ್ತರವಿಲ್ಲ. ಇದಕ್ಕೆ ಸಾಕ್ಷಿ ಸುದ್ದಿಗೋಷ್ಠಿಯಲ್ಲಿ ಅವರು ನೀಡಿರುವ ಹೇಳಿಕೆ. ನಮೀಬಿಯ ವಿರುದ್ಧದ ಪಂದ್ಯದಲ್ಲಿ ಬಾಬರ್ ಆಝಂ ಅವರನ್ನು ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್​​ಗೆ ಇಳಿಸದೇ ಇರುವ ಕಾರಣವೇನು? ಎಂಬ ಪ್ರಶ್ನೆಯನ್ನು ಹೆಸ್ಸನ್ ಮುಂದಿಡಲಾಗಿತ್ತು. ಈ ಪ್ರಶ್ನೆಗೆ ಅವರಿಂದ ಬಂದ ಉತ್ತರ ಪವರ್ ಇಲ್ಲ. ಅಂದರೆ ಪಾಕ್ ತಂಡದ ಮೂರನೇ ವಿಕೆಟ್ ಪತನವಾಗಿದ್ದು 12ನೇ ಓವರ್​ನಲ್ಲಿ. ಈ…

Read More

ಸ್ಪೀಕರ್ ಅವಿಶ್ವಾಸ ನಿರ್ಣಯದ ನಡುವೆಯೇ ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಕುರಿತು ರಾಜ್ಯಸಭೆಗೆ ವಿವರ ಕೊಟ್ಟ ಜೈಶಂಕರ್

ನವದೆಹಲಿ, ಮಾರ್ಚ್​ 09: ಸ್ಪೀಕರ್(Speaker) ಮೇಲಿನ ಅವಿಶ್ವಾಸ ನಿರ್ಣಯದ ನಡುವೆಯೇ ಪಶ್ಚಿಮ ಏಷ್ಯಾದ ಬಿಕ್ಕಟ್ಟಿನ ಕುರಿತು ವಿದೇಶಾಂಗ ಸಚಿವ ಎಸ್ ಜೈಶಂಕರ್ ರಾಜ್ಯಸಭೆಗೆ ವಿವರಣೆ ನೀಡಿದ್ದಾರೆ. ಪ್ರಧಾನಿ ಮೋದಿ ಈ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಎಲ್ಲಾ ಕಡೆಯವರು ಉದ್ವಿಗ್ನತೆಯನ್ನು ಶಮನಗೊಳಿಸಲು ಮಾತುಕತೆ ಮತ್ತು ರಾಜತಾಂತ್ರಿಕತೆಯೇ ಮುಂದಿನ ಮಾರ್ಗ ಎಂಬ ಸರ್ಕಾರದ ನಿಲುವನ್ನು ಪುನರುಚ್ಚರಿಸಿದರು. ಕೇಂದ್ರದ ವಿದೇಶಾಂಗ ನೀತಿ ನಿಲುವು ಮತ್ತು ಪ್ರಕ್ಷುಬ್ಧತೆಗೆ ಭಾರತದ ಪ್ರತಿಕ್ರಿಯೆಯ ಕುರಿತು ಕೇಂದ್ರವನ್ನು ಪ್ರಶ್ನಿಸಲು ಪೂರ್ಣ ಪ್ರಮಾಣದ ಚರ್ಚೆಗೆ ವಿರೋಧ ಪಕ್ಷದ ಸಂಸದರು…

Read More

Union Budget 2026-27: ಯಾವ ಇಲಾಖೆಗೆ ಎಷ್ಟು ಅನುದಾನ? ಇಲ್ಲಿದೆ ಡಿಟೇಲ್ಸ್​​ – Kannada News | Union Budget 2026 27: Top Allocations for Transport, Defence Sectors

ನವದೆಹಲಿ, ಫೆ. 01: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​​ 2026-27ನೇ ಸಾಲಿನ ಕೇಂದ್ರ ಬಜೆಟ್​​ ಮಂಡಿಸಿದ್ದಾರೆ. ಅವರು ಮಂಡಿಸಿರುವ 9ನೇ ಆಯವ್ಯಯದ ಗಾತ್ರ 53.47 ಲಕ್ಷ ಕೋಟಿ ರೂಪಾಯಿಗಳಾಗಿದ್ದು, ಸಾರಿಗೆ ಹಾಗೂ ರಕ್ಷಣಾ ಇಲಾಖೆಗೆ ಅತಿಹೆಚ್ಚು ಅನುದಾನ ಹಂಚಿಕೆ ಮಾಡಲಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಗೃಹ ವ್ಯವಹಾರಗಳ ಇಲಾಖೆಗೂ ಹೆಚ್ಚು ಒತ್ತು ನೀಡಲಾಗಿದೆ. ಚುನಾವಣಾ ರಾಜ್ಯಗಳಿಗೂ ಬಂಪರ್​​ ಗಿಫ್ಟ್​​ ಸಿಕ್ಕಿದ್ದು, ಕೇಂದ್ರ ಬಜೆಟ್​ನಲ್ಲಿ ಪ್ರಮುಖ ಇಲಾಖೆಗಳಿಗೆ ಸಿಕ್ಕಿದ ಅನುದಾನದ ಮಾಹಿತಿ ಇಲ್ಲಿದೆ. ಪ್ರಮುಖ ಇಲಾಖೆಗಳಿಗೆ ಸಿಕ್ಕಿದ ಅನುದಾನ ಸಾರಿಗೆ…

Read More

ಮನೆಗೆ ಬೀಗ ಜಡಿದ ಖಾಸಗಿ ಫೈನಾನ್ಸ್​: ವಾರದಿಂದ ಬೀದಿ ಬದಿಯೇ ವೃದ್ಧ ದಂಪತಿ ವಾಸ! – Kannada News | Elderly Couple Left on the Street After Home Locked by Private Finance in Hassan

ಹಾಸನ, ಜನವರಿ 18: ರಾಜ್ಯದಲ್ಲಿ ಖಾಸಗಿ ಫೈನಾನ್ಸ್​​ಗಳ ಹಾವಳಿ ಮಿತಿ ಮೀರುತ್ತಿದ್ದು, ಮನೆಗೆ ಬೀಗ ಜಡಿದ ಪರಿಣಾಮ ವೃದ್ಧ ದಂಪತಿ ಬೀದಿಗೆ ಬಂದ ಅಮಾನವೀಯ ಘಟನೆ ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ಕೊರಟಕೆರೆ ಗ್ರಾಮದಲ್ಲಿ ನಡೆದಿದೆ. ಸಾಲ ಕಟ್ಟಿಲ್ಲ ಎಂದು ವೃದ್ಧ ದಂಪತಿ ಸಣ್ಣಯ್ಯ(80), ಜಯಮ್ಮ(75)ರನ್ನ ಫೈನಾನ್ಸ್​​ ಸಿಬಂದಿ ಹೊರಹಾಕಿದ್ದು, ಕೊರೆಯುವ ಚಳಿಯಲ್ಲೇ ಬೀದಿಯಲ್ಲಿ ವಾಸಮಾಡಬೇಕಾದ ಸ್ಥಿತಿ ಉದ್ಭವಿಸಿದೆ. ಕೋರ್ಟ್ ಆದೇಶ ಎಂದು ಮನೆ ಹಾಗೂ ಕೊಟ್ಟಿಗೆಗೂ ಬೀಗ ಹಾಕಿರುವ ಆರೋಪ ಕೇಳಿಬಂದಿದೆ. 2023ರಲ್ಲಿ ಮಗನ ಕ್ಯಾನ್ಸರ್…

Read More

ಬಾಲಿವುಡ್​​ನಲ್ಲಿ ಪಿಆರ್​ ತಂತ್ರ ಹೇಗೆ ನಡೆಯುತ್ತೆ ನೋಡಿ; ಎಕ್ಸ್​​ಪೋಸ್ ಮಾಡಿದ ಫ್ಯಾನ್ಸ್ – Kannada News | O Romeo Disaster: How Bollywood PR and Fake Reviews Failed Against Audience Power

ಬಾಲಿವುಡ್ ಅಲ್ಲಿ ಪಿಆರ್​ ತಂತ್ರಗಳು ಹೆಚ್ಚು ಕೆಲಸ ಮಾಡುತ್ತವೆ. ಕೆಲವು ಸಿನಿಮಾ ಹಿಟ್ ಅಥವಾ ಫ್ಲಾಪ್​​ನ ನಿರ್ಧಾರ ಮಾಡೋದು ಇವರೇ. ಆದರೆ, ಈಗ ಆಡಿಯನ್ಸ್ ಬದಲಾಗಿದ್ದಾರೆ. ಸರಿ ಯಾವುದು, ತಪ್ಪು ಯಾವುದು ಎಂಬುದನ್ನು ಸ್ಪಷ್ಟವಾಗಿ ಕಂಡು ಹಿಡಿಯುತ್ತಿದ್ದಾರೆ. ಇದಕ್ಕೆ ಹೊಸ ಉದಾಹರಣೆ ಸಿಕ್ಕಿದೆ. ಬಾಲಿವುಡ್​ ಅಲ್ಲಿ ಪಿಆರ್ ಟೆಕ್ನಿಕ್ ಮೂಲಕ ಗೆಲ್ಲುವ ಪ್ರಯತ್ನವನ್ನು ‘ಓ ರೋಮಿಯೋ’ ಸಿನಿಮಾ ಮಾಡಿತ್ತು. ಆದರೆ, ಈ ತಂತ್ರಕ್ಕೆ ಬ್ರೇಕ್ ಬಿದ್ದಿದೆ. ಈ ಸಿನಿಮಾ ಹೀನಾಯವಾಗಿ ಸೋಲುವ ಸೂಚನೆ ಸಿಕ್ಕಿದೆ. ‘ಓ ರೋಮಿಯೋ’…

Read More

ರೈತರ ಬದುಕಿನಲ್ಲಿ ಚೆಲ್ಲಾಟ: ಮೆಕ್ಕೆಜೋಳ ಬೆಳೆಗಾರರ ಪಾಲಿಗೆ ವಿಲನ್ ಆದ ಸರ್ಕಾರ – Kannada News | Dharwad Maize Farmers in Crisis: Support Price Delay Hits Hard

ಧಾರವಾಡ, ಡಿಸೆಂಬರ್​​ 23: ರೈತ (farmer) ದೇಶದ ಬೆನ್ನೆಲುಬು ಅಂತಾ ಹೇಳುತ್ತಲೇ ಬರುವ ಸರಕಾರ ಮತ್ತೊಂದೆಡೆ ರೈತರ ಬೆನ್ನಿಗೆ ಚೂರಿ ಹಾಕುವ ಕೆಲಸವನ್ನೂ ಮಾಡುತ್ತಲೇ ಇರುತ್ತೆ. ಈ ಬಾರಿ ಧಾರವಾಡ ಜಿಲ್ಲೆಯಲ್ಲಿ ಮೆಕ್ಕೆಜೋಳ (Maize) ಚೆನ್ನಾಗಿ ಬಂದಿದೆ. ಇದರಿಂದಾಗಿ ರೈತರು ಖುಷಿಯಾಗುವ ಹೊತ್ತಿಗೆ ಮಾರುಕಟ್ಟೆಯಲ್ಲಿ ದರ ಕುಸಿತ ಕಂಡು, ರೈತರು ಕಂಗಾಲಾಗಿ ಹೋದರು. ಇದೇ ಕಾರಣಕ್ಕೆ ಬೆಂಬಲ ಬೆಲೆ ಅಡಿ ಮೆಕ್ಕೆಜೋಳವನ್ನು ಖರೀದಿಸುವಂತೆ ಹೋರಾಟ ಶುರುವಾಯಿತು. ಇದಕ್ಕೆ ಮಣಿದ ಸರಕಾರ ಖರೀದಿಯೇನೋ ಆರಂಭಿಸಿತು. ಆದರೆ ಅಲ್ಲಿಯೂ ಆಟವಾಡುವ…

Read More

IND vs NZ: ಕಿವೀಸ್ ವಿರುದ್ಧ 50 ರನ್​ಗಳಿಂದ ಸೋತ ಟೀಂ ಇಂಡಿಯಾ – Kannada News | India vs NZ 4th T20: New Zealand Wins by 50 Runs; Shivam Dube’s Heroics

ವಿಶಾಖಪಟ್ಟಣದ ಎಸಿಎ-ವಿಡಿಸಿಎ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ನ್ಯೂಜಿಲೆಂಡ್ (India vs New Zealand) ನಡುವಿನ 4ನೇ ಟಿ20 ಪಂದ್ಯದಲ್ಲಿ ಗೆಲುವು ಸಾಧಿಸುವ ಮೂಲಕ ನ್ಯೂಜಿಲೆಂಡ್ ತಂಡ ಕೊನೆಗೂ ಈ ಟಿ20 ಸರಣಿಯಲ್ಲಿ ತನ್ನ ಗೆಲುವಿನ ಖಾತೆ ತೆರೆದಿದೆ. ಸರಣಿಯ ಮೊದಲ ಮೂರು ಪಂದ್ಯಗಳನ್ನು ಗೆದ್ದುಕೊಳ್ಳುವ ಮೂಲಕ ಟೀಂ ಇಂಡಿಯಾ ಸರಣಿಯನ್ನು ತನ್ನ ಕೈವಶ ಮಾಡಿಕೊಂಡಿತ್ತು. ಇತ್ತ ಸತತ ಸೋಲುಗಳಿಂದ ಕಂಗೆಟ್ಟಿದ್ದ ಕಿವೀಸ್, ಕೊನೆಗೂ ಗೆಲುವು ಕಂಡಿದೆ. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಕಿವೀಸ್ 215…

Read More

Women’s Asia Cup Rising Stars: ಯುಎಇ ವಿರುದ್ಧ ಮುಗ್ಗರಿಸಿದ ಟೀಂ ಇಂಡಿಯಾ – Kannada News | India A Women’s Team Suffers Shock Loss to UAE in Asia Cup Rising Stars T20 Opener

ಒಂದೆಡೆ 2026 ರ ಐಸಿಸಿ ಪುರುಷರ ಟಿ20 ವಿಶ್ವಕಪ್ ಪ್ರಸ್ತುತ ಭಾರತ ಮತ್ತು ಶ್ರೀಲಂಕಾದಲ್ಲಿ ನಡೆಯುತ್ತಿದ್ದರೆ, ಮತ್ತೊಂದೆಡೆ ಥೈಲ್ಯಾಂಡ್‌ನಲ್ಲಿ ಮಹಿಳಾ ಏಷ್ಯಾಕಪ್ ರೈಸಿಂಗ್ ಸ್ಟಾರ್ಸ್‌ ಟೂರ್ನಿಯಲ್ಲಿ (Women’s Asia Cup Rising Stars) ಭಾರತ ಎ ಮಹಿಳಾ ತಂಡ ಕೂಡ ಇಂದಿನಿಂದ ತನ್ನ ಅಭಿಯಾನವನ್ನು ಆರಂಭಿಸಿದೆ. ಇಂದು ನಡೆದ ಪಂದ್ಯದಲ್ಲಿ ಯುಎಇ ತಂಡವನ್ನು ಎದುರಿಸಿದ ಭಾರತ ಎ ಮಹಿಳಾ ತಂಡ ಹೀನಾಯ ಸೋಲಿಗೆ ಕೊರಳೊಡ್ಡಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ಮಹಿಳಾ ತಂಡ 20…

Read More