Headlines

ಪ್ರತಿದಿನ ದೇವಸ್ಥಾನಕ್ಕೆ ಹೋಗೋದ್ರಿಂದ ಎಷ್ಟೆಲ್ಲಾ ಪ್ರಯೋಜನಗಳು ಲಭಿಸುತ್ತವೆ ನೋಡಿ – Kannada News | What are the benefits of visiting a temple every day?

ಹಿಂದೂ ಧರ್ಮದಲ್ಲಿ ಪೂಜೆಗೆ ವಿಶೇಷ ಮಹತ್ವವಿದೆ. ಜನ ಮನೆಯಲ್ಲಿ ಪ್ರತಿನಿತ್ಯ ಪೂಜೆ ಮಾಡುವುದರ ಜೊತೆಗೆ ದೇವಸ್ಥಾನಗಳಿಗೆ ಹೋಗಿ ಅಲ್ಲಿನ ಪೂಜಾ ಕೈಂಕರ್ಯಗಳಲ್ಲಿ ಭಾಗವಹಿಸುತ್ತಾರೆ. ಕೆಲವರು ಕಷ್ಟ ಅಂತ ಬಂದಾಗ ದೇವರ ಬಳಿ ಹೋದ್ರೆ ಇನ್ನೂ ಕೆಲವರು ಪ್ರತಿನಿತ್ಯ ದೇವಸ್ಥಾನಕ್ಕೆ (temple) ಭೇಟಿ ನೀಡುತ್ತಾರೆ. ದೇವಾಲಯಕ್ಕೆ ಹೋಗುವುದು ಕೇವಲ ಧಾರ್ಮಿಕ ಚಟುವಟಿಕೆಯಲ್ಲ, ಇದರಿಂದ ಸಾಕಷ್ಟು ಪ್ರಯೋಜನಗಳು ಲಭಿಸುತ್ತವೆ. ಹೌದು ದೇವಸ್ಥಾನದ ಪ್ರಶಾಂತ ವಾತಾವರಣ, ಪೂಜೆ, ಹೋವ ಹವನ, ಗಂಟೆ ಸದ್ದು, ಮಂತ್ರ ಪಠಣೆ ಇವೆಲ್ಲವೂ ಮನಸ್ಸು ಮತ್ತು ದೇಹಕ್ಕೆ…

Read More

IPL 2026: ಉಳಿದ ಐಪಿಎಲ್ ಪಂದ್ಯಗಳ ವೇಳಾಪಟ್ಟಿ ಯಾವಾಗ ಪ್ರಕಟ?

ಐಪಿಎಎಲ್ 2026 ರ ವೇಳಾಪಟ್ಟಿಯನ್ನು ಬಿಸಿಸಿಐ ಕೊನೆಗೂ ಪ್ರಕಟಿಸಿದೆ. ಈ ಮೊದಲೇ ವರದಿಯಾದ್ದಂತೆ ಮೊದಲ 16 ದಿನಗಳ ವೇಳಾಪಟ್ಟಿಯನ್ನು ಬಿಸಿಸಿಐ ಬಿಡುಗಡೆಗೊಳಿಸಿದೆ. ಅದರಂತೆ ಮಾರ್ಚ್​ 28 ರಿಂದ ಆರಂಭವಾಗಲಿರುವ 19ನೇ ಆವೃತ್ತಿಯ ಐಪಿಎಲ್​ ಮೇ 31 ರವರೆಗೆ ನಡೆಯಲಿದೆ. ಆದಾಗ್ಯೂ ಈಗ ಬಿಡುಗಡೆಯಾಗಿರುವ ವೇಳಾಪಟ್ಟಿಯಲ್ಲಿ 20 ಪಂದ್ಯಗಳು ನಡೆಯಲಿವೆ. ಬಿಸಿಸಿಐ ಈ ರೀತಿಯಾಗಿ ಕೇವಲ 20 ಪಂದ್ಯಗಳ ವೇಳಾಪಟ್ಟಿಯನ್ನು ಪ್ರಕಟಿಸಲು ಕಾರಣವೂ ಇದೆ. ಅದೆನೆಂದರೆ ಮುಂಬರುವ ಮೂರು ರಾಜ್ಯಗಳ ವಿಧಾನಸಭೆ ಚುನಾವಣೆ. ಈ ಮೂರು ರಾಜ್ಯಗಳಲ್ಲಿ ಐಪಿಎಲ್…

Read More

ಮದ್ಯಪ್ರಿಯರಿಗೆ ಗುಡ್ ನ್ಯೂಸ್: ಬಿಯರ್ ಮತ್ತು ವಿಸ್ಕಿ ದರ ಭಾರಿ ಇಳಿಕೆ! – Kannada News | Karnataka Liquor Price Drop: Beer and Premium Scotch Get Cheaper Under New AiB Policy

ಬಿಯರ್ ಮತ್ತು ವಿಸ್ಕಿ ದರ ಭಾರಿ ಇಳಿಕೆ ಬೆಂಗಳೂರು, ಮೇ 15: ರಾಜ್ಯದ ಮದ್ಯಪ್ರಿಯರಿಗೆ ಅಬಕಾರಿ ಇಲಾಖೆಯು ಸಿಹಿ ಸುದ್ದಿ ಕೊಟ್ಟಿದೆ. ರಾಜ್ಯ ಸರ್ಕಾರವು ಮೇ 11 ರಿಂದ ನೂತನ ‘ಆಲ್ಕೋಹಾಲ್ ಇನ್ ಬೆವರೇಜ್’ (AiB) ನೀತಿಯನ್ನು ಜಾರಿಗೊಳಿಸಿದ್ದು, ಇದರಿಂದ ಪ್ರೀಮಿಯಂ ಬಿಯರ್ (Beer) ಹಾಗೂ ಸ್ಕಾಚ್ ವಿಸ್ಕಿಗಳ ಬೆಲೆಯಲ್ಲಿ ಗಣನೀಯ ಇಳಿಕೆಯಾಗಿದೆ. ಆದರೆ ಸಾಮಾನ್ಯ ಜನರು ಬಳಸುವ ಕಡಿಮೆ ದರದ ಮದ್ಯದ ಬೆಲೆ ಏರಿಕೆಯಾಗಿದೆ. ಮುಖ್ಯಾಂಶಗಳು ನೂತನ ಅಬಕಾರಿ ನೀತಿಯಿಂದ ಬಿಯರ್ ದರದಲ್ಲಿ ಶೇ 25…

Read More

ಸಾಯುವುದಕ್ಕೂ ಮೊದಲು ಕೃಷಿ ತಾಪಂಡಗೆ ವೈಶಾಕ್ ಕಳುಹಿಸಿದ ಸಂದೇಶ ಏನು? – Kannada News | What Happened Before Krishi Tapanda‘s Friend Vaishak Death

ಉದ್ಯಮಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಜೈಲು ಸೇರಿ ಇತ್ತೀಚೆಗಷ್ಟೇ ಹೊರಬಂದಿದ್ದ ವೈಶಾಕ್, ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ತಮ್ಮ ಗೆಳತಿ, ನಟಿ ಕೃಷಿ ತಾಪಂಡಾಗೆ ಮೆಸೇಜ್ ಮಾಡಿರುವುದು ಬೆಳಕಿಗೆ ಬಂದಿದೆ. ‘ನನಗೆ ಜೀವನವೇ ಸಾಕಾಗಿದೆ, ಬದುಕಲು ಇಷ್ಟವಿಲ್ಲ’ ಎಂದು ಆತ ನಿನ್ನೆ ಸಂಜೆ ನಟಿಗೆ ವಾಟ್ಸಾಪ್ ಸಂದೇಶ ಕಳುಹಿಸಿದ್ದನು. ಈ ವೇಳೆ ನಟಿ ಕೃಷಿ ತಾಪಂಡಾ ಅವರು ‘ಕ್ಷೇಮವನ’ದಲ್ಲಿದ್ದರು. ವಿಷಯ ತಿಳಿಯುತ್ತಿದ್ದಂತೆ ಆತಂಕಗೊಂಡ ನಟಿ, ‘ಆ ರೀತಿ ಯಾವುದೇ ತಪ್ಪು ನಿರ್ಧಾರ ಮಾಡಿಕೊಳ್ಳಬೇಡ, ನಾನು ಮನೆಗೆ ಬರುತ್ತೇನೆ, ಅಲ್ಲಿಯವರೆಗೂ…

Read More

ದ್ವಾರಕಾದ ಬಾಡಿಗೆ ಮನೆಯಲ್ಲಿ ಇಬ್ಬರು ಸಹೋದರರ ಶವ ಪತ್ತೆ, ಕೊಲೆ ಶಂಕೆ

ನವದೆಹಲಿ, ಏಪ್ರಿಲ್ 05: ದೆಹಲಿಯ ಉತ್ತಮ್ ನಗರದ ಬಾಡಿಗೆ ಮನೆ(Home)ಯೊಂಂದರಲ್ಲಿ ಇಬ್ಬರು ಸಹೋದರರ ಶವ ಪ್ತತೆಯಾಗಿದೆ. ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದು, ಇದು ಪೊಲೀಸ್ ತನಿಖೆಗೆ ಕಾರಣವಾಗಿದ್ದು, ಸ್ಥಳೀಯ ನಿವಾಸಿಗಳಲ್ಲಿ ಆತಂಕ ಮೂಡಿದೆ. ಸಂಜೆ 6.55 ರ ಸುಮಾರಿಗೆ ಉತ್ತಮ್ ನಗರ ಪೊಲೀಸ್ ಠಾಣೆಗೆ ಪಿಸಿಆರ್ ಕರೆ ಬಂದಿದ್ದು, ದ್ವಾರಕಾ ಜಿಲ್ಲೆಗೆ ಸೇರಿದ ಮೋಹನ್ ಗಾರ್ಡನ್‌ನಲ್ಲಿರುವ ಮೆಟ್ರೋ ಪಿಲ್ಲರ್ ಸಂಖ್ಯೆ 743 ರ ಬಳಿಯ ಮನೆಯೊಳಗೆ ಎರಡು ಶವಗಳು ಕಂಡುಬಂದಿರುವ ಕುರಿತು ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿತ್ತು. ಕೂಡಲೇ ಕಾರ್ಯಪ್ರವೃತ್ತರಾದ…

Read More

ಚೇತನ್ ಇನ್ನಾದರೂ ಮನುಷ್ಯನಾಗು: ವಿವಾದದ ಬಳಿಕ ಸಾರಾ ಗೋವಿಂದು ಕಿವಿಮಾತು – Kannada News | Sa Ra Govindu talks about Chetan Ahimsa after Dr Rajkumar Samadhi controversy

ನಟ ‘ಆ ದಿನಗಳು’ ಚೇತನ್ (Chetan Ahimsa) ಅವರು ಡಾ. ರಾಜ್​ಕುಮಾರ್ ಸಮಾಧಿ ಬಗ್ಗೆ ನೀಡಿದ ಹೇಳಿಕೆಗೆ ಸಾರಾ ಗೋವಿಂದು ಅವರು ಖಾರವಾಗಿ ಪ್ರತಿಕ್ರಿಯಿಸಿದರು. ಚೇತನ್ ಹೇಳಿಕೆಯನ್ನು ಖಂಡಿಸಿ ಪ್ರತಿಭಟನೆ ಕೂಡ ಮಾಡಲಾಗಿದೆ. ಈ ವೇಳೆ ಸಾರಾ ಗೋವಿಂದು ಅವರು ಮಾತನಾಡಿದ ವಿಡಿಯೋ ಇಲ್ಲಿದೆ. ‘ಗೌರಿ ಲಂಕೇಶ್ ಅವರ ಪಾರ್ಥೀವ ಶರೀರ ನೋಡಲು ಹೋದಾಗ ರವೀಂದ್ರ ಕಲಾಕ್ಷೇತ್ರದಲ್ಲಿ ರೀ ವಾಟಾಳ್ ಅವರೇ ಅಂತ ಕರೆದಿದ್ದ ಈ ಅಯೋಗ್ಯ. ಆವತ್ತೇ ಜನರು ಆಕ್ರೋಶಕ್ಕೆ ಒಳಗಾಗಿದ್ದರು. ನಿನಗೆ ತಂದೆ-ತಾಯಿ ಸಂಸ್ಕಾರ…

Read More

‘ಜನ ನಾಯಗನ್’ ಆಡಿಯೋ ಲಾಂಚ್ ಕಾರ್ಯಕ್ರಮ ಒಟಿಟಿಯಲ್ಲಿ: ಎಲ್ಲಿ? ಯಾವಾಗ? – Kannada News | Jana Nayagan movie audio launch function to stream on OTT

ದಳಪತಿ ವಿಜಯ್ (Thalapathy Vijay) ನಟಿಸಿರುವ ‘ಜನ ನಾಯಗನ್’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಸಿನಿಮಾದ ಪ್ರಚಾರ ಚಾಲ್ತಿಯಲ್ಲಿದೆ. ವಿಜಯ್ ಸಾಮಾನ್ಯವಾಗಿ ಯಾವುದೇ ಸಂದರ್ಶನ ನೀಡಿ ಸಿನಿಮಾ ಪ್ರಚಾರ ಮಾಡುವುದಿಲ್ಲ ಬದಲಿಗೆ ಸಿನಿಮಾ ಬಿಡುಗಡೆಗೆ ಮುಂಚೆ ಒಂದು ಆಡಿಯೋ ಲಾಂಚ್ ಕಾರ್ಯಕ್ರಮ ಆಯೋಜಿಸುತ್ತಾರೆ, ಅಲ್ಲಿಯೇ ಸಿನಿಮಾ ಬಗ್ಗೆ, ಸಹ ನಟರುಗಳು ಬಗ್ಗೆ ಮಾತನಾಡುತ್ತಾರೆ. ಈ ಬಾರಿಯೂ ಸಹ ‘ಜನ ನಾಯಗನ್’ ಸಿನಿಮಾದ ಆಡಿಯೋ ಲಾಂಚ್ ಕಾರ್ಯಕ್ರಮವನ್ನು ಬಲು ಅದ್ಧೂರಿಯಾಗಿ ಮಲೇಷಿಯಾನಲ್ಲಿ ಆಯೋಜಿಸಲಾಗಿತ್ತು. ದೂರದ ಮಲೇಷಿಯಾನಲ್ಲಿ ಕಾರ್ಯಕ್ರಮ…

Read More

MI vs LSG: ಮೊದಲ ಸೀಸನ್​ನಲ್ಲೇ 15 ವರ್ಷಗಳ ಹಳೆಯ ದಾಖಲೆ ಮುರಿದ ಮುಂಬೈ ಬೌಲರ್ – Kannada News | Alla Ghazanfar Shatters Harbhajan Singh’s 15 Year IPL Record for MI Powerplay Wickets in 2026

ಅಲ್ಲಾ ಗಜನ್ಫರ್ , ಇಂಗ್ಲಿಸ್ ಅವರ ವಿಕೆಟ್ ಪಡೆಯುವ ಮೂಲಕ ಒಂದೇ ಆವೃತ್ತಿಯಲ್ಲಿ ಮುಂಬೈ ಪರ ಪವರ್‌ಪ್ಲೇನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ. ಐಪಿಎಲ್ 2026 ರಲ್ಲಿ ಪವರ್‌ಪ್ಲೇನಲ್ಲಿ ಆರು ವಿಕೆಟ್‌ಗಳನ್ನು ಕಬಳಿಸುವ ಮೂಲಕ ಅಲ್ಲಾ ಗಜನ್ಫರ್, 2011 ರಲ್ಲಿ ಹರ್ಭಜನ್ ಸಿಂಗ್ ಪವರ್‌ಪ್ಲೇನಲ್ಲಿ ಐದು ವಿಕೆಟ್‌ ಪಡೆದು ನಿರ್ಮಿಸಿದ್ದ ದಾಖಲೆಯನ್ನು ಮುರಿದಿದ್ದಾರೆ. Source link

Read More

ವಿಮಾನ ಪ್ರಯಾಣಿಕರಿಗೆ ಒಳ್ಳೆ ಸುದ್ದಿ; ಟಿಕೆಟ್ ಮರುಪಾವತಿಯ ನಿಯಮದಲ್ಲಿ ಮಹತ್ವದ ಬದಲಾವಣೆ – Kannada News | Good news for flyers DGCAs Big Relief For Passengers new norms for ticket refund Check details

ನವದೆಹಲಿ, ಫೆಬ್ರವರಿ 26: ವಿಮಾನ ಪ್ರಯಾಣಿಕರಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಭಾರತದ ವಾಯುಯಾನ ನಿಯಂತ್ರಕ ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ವಿಮಾನ ಟಿಕೆಟ್ ಮರುಪಾವತಿಯ ಮಾನದಂಡಗಳನ್ನು ಪರಿಷ್ಕರಿಸಿದೆ. ಈ ಹೊಸ ಬದಲಾವಣೆಯಿಂದ ರದ್ದತಿ ಮತ್ತು ವಿಮಾನದ ವೇಳಾಪಟ್ಟಿಗಳಲ್ಲಿನ ಬದಲಾವಣೆಗಳ ಸಂದರ್ಭದಲ್ಲಿ ಪ್ರಯಾಣಿಕರಿಗೆ ಅನುಕೂಲವಾಗುತ್ತದೆ. ಹೊಸ ನಿಯಮದ ಪ್ರಕಾರ ಪ್ರಯಾಣಿಕರು ಬುಕಿಂಗ್ (Flight Booking) ಮಾಡಿದ 48 ಗಂಟೆಗಳ ಒಳಗೆ ವಿಮಾನ ಟಿಕೆಟ್‌ಗಳನ್ನು ರದ್ದುಗೊಳಿಸಲು ಅಥವಾ ತಿದ್ದುಪಡಿ ಮಾಡಲು ಸಾಧ್ಯವಾಗುತ್ತದೆ. ಅದಕ್ಕಾಗಿ ಅವರು ಯಾವುದೇ ಹೆಚ್ಚುವರಿ ಶುಲ್ಕಗಳನ್ನು…

Read More

ಮುಂಬೈ ಮ್ಯಾನ್​ಹೋಲ್ ದುರಂತ; ಬಿಎಂಸಿ ಅಸಿಸ್ಟೆಂಟ್ ಕಮಿಷನರ್ ಸೇರಿ ನಾಲ್ವರು ಅಧಿಕಾರಿಗಳು ಅಮಾನತು – Kannada News | 4 BMC officials suspended after man dies after falling into manhole in Mumbai

ಮುಂಬೈ, ಜುಲೈ 2: ಮುಂಬೈನಲ್ಲಿ ಇಂದು ತೆರೆದ ಮ್ಯಾನ್​ಹೋಲ್ ಒಳಗೆ ಬಿದ್ದು 60 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ. ಮುಂಬೈನ (Mumbai Rains) ಅಂಧೇರಿ ಈಸ್ಟ್‌ನ ಸಾಕಿನಾಕಾ ಪ್ರದೇಶದಲ್ಲಿ ತೆರೆದ ಮ್ಯಾನ್‌ಹೋಲ್‌ಗೆ ಬಿದ್ದು ಅಸ್ಲಾಂ ಇಸಾಕ್ ಶೇಖ್ ಎಂಬುವವರು ಮೃತಪಟ್ಟ ಬೆನ್ನಲ್ಲೇ ಬಿಎಂಸಿ ಕಮಿಷನರ್ ಅಶ್ವಿನಿ ಭಿಡೆ ಕಠಿಣ ಕ್ರಮ ಕೈಗೊಂಡಿದ್ದಾರೆ. ಕರ್ತವ್ಯ ಲೋಪ ಹಾಗೂ ನಿರ್ಲಕ್ಷ್ಯದ ಆರೋಪದ ಮೇಲೆ ‘ಎಲ್’ ವಾರ್ಡ್‌ನ ಸಹಾಯಕ ಕಮಿಷನರ್ ಧನಾಜಿ ಹೇರ್ಲೇಕರ್ ಸೇರಿದಂತೆ 4 ಹಿರಿಯ ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ…

Read More