ಬಡ್ತಿ ವಿಚಾರಕ್ಕೆ ವಿದ್ಯಾರ್ಥಿಗಳ ಮುಂದೆಯೇ ಹೊಡೆದಾಡಿಕೊಂಡ ಪ್ರಿನ್ಸಿಪಾಲ್, ಶಿಕ್ಷಕಿ – Kannada News | Bengaluru School Shocker: Principal Teacher Fight, Assault Allegations in Basavanagudi
ಬೆಂಗಳೂರು, ಫೆ.17: ಬಸವನಗುಡಿ ವ್ಯಾಪ್ತಿಯ ಖಾಸಗಿ ಶಾಲೆಯೊಂದರಲ್ಲಿ ಶಿಸ್ತು ಕಲಿಸಬೇಕಾದ ಗುರುಗಳೇ ಕ್ಲಾಸ್ ರೂಮ್ನಲ್ಲಿ ಕಿತ್ತಾಡಿಕೊಂಡಿರುವ ಘಟನೆ ನಡೆದಿದೆ. ಶಾಲೆಯ ಪ್ರಿನ್ಸಿಪಾಲ್ ಉಮ್ಮಿಯ ಕುಲಸುಂ ಮತ್ತು ಶಿಕ್ಷಕಿ ರೇಷ್ಮಾ ನಡುವೆ ಈ ಗಲಾಟೆ ನಡೆದಿದೆ. ಶಿಕ್ಷಕಿ ರೇಷ್ಮಾ ಅವರ ಕಾರ್ಯವೈಖರಿಯನ್ನು ಮೆಚ್ಚಿ ಶಾಲಾ ಆಡಳಿತ ಮಂಡಳಿಯು ಅವರಿಗೆ ಬಡ್ತಿ ಮತ್ತು ಪ್ರಶಂಸನಾ ಪತ್ರ ನೀಡಿತ್ತು. ಇದು ಪ್ರಿನ್ಸಿಪಾಲ್ ಅವರ ಅಸಮಾಧಾನಕ್ಕೆ ಕಾರಣವಾಗಿತ್ತು. ಈ ವಿಚಾರವಾಗಿ ನಡೆದ ಮಾತಿನ ಚಕಮಕಿ ವಿಕೋಪಕ್ಕೆ ಹೋಗಿದೆ. ಈ ವೇಳೆ ಪ್ರಿನ್ಸಿಪಾಲ್ ಕಡೆಯವರು…