Headlines

ಸಮಂತಾ ಸಿನಿಮಾಕ್ಕೆ ನಿರ್ಮಾಪಕರೇ ಇರಲಿಲ್ಲ, ಈಗ ಕೋಟಿಗಳಲ್ಲಿ ಗಳಿಕೆ – Kannada News | Producers backed out from Samantha Ruth Prabhu’s Maa Inti Bangaram movie

ಸಮಂತಾ ಋತ್ ಪ್ರಭು (Samantha Ruth Prabhu) ದಕ್ಷಿಣ ಭಾರತದ ಬಲು ಬೇಡಿಕೆಯ ನಟಿಯಾಗಿದ್ದವರು. ಆದರೆ ಕಳೆದ ಕೆಲ ವರ್ಷಗಳಿಂದ ಅವರಿಗೆ ಬೇಡಿಕೆ ಕಡಿಮೆ ಆಗಿದೆ. ಈ ಬಗ್ಗೆ ಕೆಲ ಬಾರಿ ಅವರೇ ಹೇಳಿಕೊಂಡಿದ್ದರು. ಇತ್ತೀಚೆಗೆ ಅವಕಾಶಗಳು ಕಡಿಮೆ ಆಗಿವೆ ಎಂದು. ಇತ್ತೀಚೆಗಷ್ಟೆ ಅವರ ನಟನೆಯ ‘ಮಾ ಇಂಟಿ ಬಂಗಾರಂ’ ಸಿನಿಮಾ ಬಿಡುಗಡೆ ಆಯ್ತು. ಸಿನಿಮಾ ಒಂದು ವಾರದ ಒಳಗೆ 50 ಕೋಟಿಗೂ ಹೆಚ್ಚು ಮೊತ್ತ ಗಳಿಕೆ ಮಾಡಿದೆ. ಸಿನಿಮಾ ಅನ್ನು ಕುಟುಂಬ ಪ್ರೇಕ್ಷಕರು ವೀಕ್ಷಿಸುತ್ತಿದ್ದಾರೆ. ವಿಶೇಷವಾಗಿ…

Read More

BAN vs PAK: ಆಘಾ ಶತಕ ವ್ಯರ್ಥ; ಪಾಕ್ ವಿರುದ್ಧ ಏಕದಿನ ಸರಣಿ ಗೆದ್ದ ಬಾಂಗ್ಲಾದೇಶ

ಮಿರ್‌ಪುರದಲ್ಲಿ ನಡೆದ ಮೂರನೇ ಮತ್ತು ಕೊನೆಯ ಏಕದಿನ ಪಂದ್ಯದಲ್ಲಿ ಪಾಕಿಸ್ತಾನವನ್ನು 11 ರನ್‌ಗಳಿಂದ ಸೋಲಿಸಿದ ಆತಿಥೇಯ ಬಾಂಗ್ಲಾದೇಶ (Bangladesh vs Pakistan) ಮೂರು ಪಂದ್ಯಗಳ ಸರಣಿಯನ್ನು 2-1 ಅಂತರದಿಂದ ಗೆದ್ದುಕೊಂಡಿತು. ಮೂರನೇ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ, ತಂಜಿದ್ ಹಸನ್ (Tanzid Hasan) ಅವರ 107 ರನ್‌ಗಳ ಇನ್ನಿಂಗ್ಸ್‌ ಆಧಾರದ ಮೇಲೆ 50 ಓವರ್‌ಗಳಲ್ಲಿ ಐದು ವಿಕೆಟ್‌ಗಳ ನಷ್ಟಕ್ಕೆ 290 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ್ದ ಪಾಕಿಸ್ತಾನ ಪರ ಸಲ್ಮಾನ್ ಅಲಿ ಆಘಾ…

Read More

Video: ನಿಮ್ಮ ಮಕ್ಕಳ ಕೈಹಿಡಿದು ರಸ್ತೆ ದಾಟಿಸಿ, ಇಲ್ಲವಾದ್ರೆ ಹೀಗೆ ಅಪಘಾತವಾಗಬಹುದು

ಸಾಮಾಜಿಕ ಜಾಲತಾಣಗಳಲ್ಲಿ ರಸ್ತೆ ಅಪಘಾತದ ವಿಡಿಯೋವೊಂದು ವೈರಲ್ ಆಗುತ್ತಿದೆ. ಆ ವಿಡಿಯೋದಲ್ಲಿ ಬಾಲಕನೊಬ್ಬ ಅಮ್ಮನ ಕೈಯಿಂದ ತಪ್ಪಿಸಿಕೊಂಡು ರಸ್ತೆ ದಾಟಲು ಯತ್ನಿಸುತ್ತಾನೆ. ಆಗ ಬೈಕ್​ವೊಂದು ವೇಗವಾಗ ಬಂದು ಬಾಲಕನಿಗೆ ಡಿಕ್ಕಿ ಹೊಡೆಯುತ್ತದೆ. ಡಿಕ್ಕಿಯ ರಭಸಕ್ಕೆ ಬಾಲಕ ತುಂಬಾ ದೂರ ಹೋಗಿ ಬೀಳುತ್ತಾನೆ, ಬೈಕ್ ಸವಾರ ಕೂಡ ಆಯ ತಪ್ಪಿ ಬೀಳುತ್ತಾರೆ. ತಾಯಿ ಮಗನ ಕೈ ಹಿಡಿದು ರಸ್ತೆ ದಾಟಿಸಿದ್ದಕ್ಕೆ ಈ ಅಪಘಾತ ತಪ್ಪುತ್ತಿತ್ತು. ಮತ್ತೆ ಶಾಲೆ, ವಸತಿ ಪ್ರದೇಶಗಳಲ್ಲಿ ವಾಹನ ಚಲಾಯಿಸುವವರು ಕೂಡ ನಿಧಾನವಾಗಿ, ಜಾಗರೂಕರಾಗಿ ವಾಹನ…

Read More

IND-W vs SL-W: 6,6,4,6.. ಒಂದೇ ಓವರ್​ನಲ್ಲಿ ಲಂಕಾ ಸ್ಪಿನ್ನರ್ ಬೆವರಿಳಿಸಿದ ರಿಚಾ ಘೋಷ್

ಶ್ರೀಲಂಕಾ ವಿರುದ್ಧದ ನಾಲ್ಕನೇ ಟಿ20ಪಂದ್ಯದಲ್ಲಿ ಭಾರತ 221 ರನ್ ಗಳಿಸಿತು. ಇದು ಅಂತರರಾಷ್ಟ್ರೀಯ ಮಹಿಳಾ ಟಿ20ಐ ಕ್ರಿಕೆಟ್‌ನಲ್ಲಿ ಟೀಮ್ ಇಂಡಿಯಾದ ಅತ್ಯಧಿಕ ಸ್ಕೋರ್ ಆಗಿದೆ. ತಂಡ ಇಷ್ಟು ಬೃಹತ್ ಮೊತ್ತ ಕಲೆಹಾಕುವಲ್ಲಿ ಸ್ಮೃತಿ, ಶಫಾಲಿ ಹಾಗೂ ರಿಚಾ ಘೋಷ್ ಪ್ರಮುಖ ಪಾತ್ರವಹಿಸಿದರು. ಅದರಲ್ಲೂ ಕೊನೆಯಲ್ಲಿ ಅಬ್ಬರದ ಬ್ಯಾಟಿಂಗ್‌ ಮಾಡಿದ ರಿಚಾ ತಂಡವನ್ನು 200 ರನ್​ಗಳ ಗಡಿ ದಾಟಿಸುವಲ್ಲಿ ಯಶಸ್ವಿಯಾದರು. ಪಂದ್ಯದ 19ನೇ ಓವರ್​ನಲ್ಲಿ ಬೌಂಡರಿ ಹಾಗೂ ಸಿಕ್ಸರ್​ಗಳ ಮಳೆಗರೆದ ರಿಚಾ, ಈ ಓವರ್​ನ ಕೊನೆಯ 4 ಎಸೆತಗಳನ್ನು…

Read More

ಐಪಿಎಲ್​ನಲ್ಲಿ ಈ 3 ನಿಯಮ ಬದಲಿಸಿ: ಸಚಿನ್ ತೆಂಡೂಲ್ಕರ್ ಸಲಹೆ!

ಇಂಡಿಯನ್ ಪ್ರೀಮಿಯರ್ ಲೀಗ್ ಹಾಗೂ ಟಿ20 ಕ್ರಿಕೆಟ್ ಇತ್ತೀಚಿನ ವರ್ಷಗಳಲ್ಲಿ ಸಂಪೂರ್ಣವಾಗಿ ಬ್ಯಾಟರ್​ಗಳ ಆಟವಾಗಿ ಬದಲಾಗಿದೆ. ಈ ಬದಲಾವಣೆಯೊಂದಿಗೆ ಬೌಲರ್​ಗಳು ಕೇವಲ ರನ್ ನೀಡಲು ಸೀಮತವಾಗಿದ್ದಾರೆ ಎಂಬ ಆರೋಪಗಳು ಕೇಳಿ ಬರುತ್ತಿದೆ. ಈ ಅಸಮತೋಲನವನ್ನು ಸರಿಪಡಿಸಲು ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಮೂರು ನಿಯಮಗಳ ಬದಲಾವಣೆಗೆ ಸಲಹೆ ನೀಡಿದ್ದಾರೆ. ಆ ನಿಯಮಗಳಾವುವು ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ… ಇಂಪ್ಯಾಕ್ಟ್ ಪ್ಲೇಯರ್ ನಿಯಮ: ಐಪಿಎಲ್​ನಿಂದ ಇಂಪ್ಯಾಕ್ಟ್ ಪ್ಲೇಯರ್ ನಿಯಮವನ್ನು ತೆಗೆದು ಹಾಕಬೇಕು ಎಂದು ಸಚಿನ್ ಸಲಹೆ ನೀಡಿದ್ದಾರೆ….

Read More

ಬಾಂಗ್ಲಾ ಗಡಿಗೆ ಫೆನ್ಸಿಂಗ್​ನಿಂದ ಹಿಡಿದು ಬಿಎನ್​ಎಸ್ ಜಾರಿವರೆಗೆ ಸುವೇಂದು ಕ್ಯಾಬಿನೆಟ್ ಕೈಗೊಂಡ ಪ್ರಮುಖ ನಿರ್ಧಾರಗಳಿವು – Kannada News | Bengal CM Suvendu Adhikari Announces Major Decisions After First Cabinet Meeting

ಕೋಲ್ಕತಾ, ಮೇ 11: ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಅಧ್ಯಾಯ ಆರಂಭವಾಗಿದೆ. ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಮೊನ್ನೆ ಅಧಿಕಾರ ಸ್ವೀಕರಿಸಿದ ಸುವೇಂದು ಅಧಿಕಾರಿ (Suvendu Adhikari) ಅವರು, ಇಂದು ತಮ್ಮ ಮೊದಲ ಸಚಿವ ಸಂಪುಟ ಸಭೆ ನಡೆಸಿದರು. ಸಭೆಯಲ್ಲಿ ರಾಜ್ಯದ ಅಭಿವೃದ್ಧಿ ಮತ್ತು ಆಡಳಿತ ಸುಧಾರಣೆಗೆ ಸಂಬಂಧಿಸಿದಂತೆ ಹಲವು ಪ್ರಮುಖ ನಿರ್ಧಾರಗಳನ್ನು ಪ್ರಕಟಿಸಿದ್ದಾರೆ. ಎಲ್ಲರಿಗಾಗಿ ಕೆಲಸ ಮಾಡುವುದಾಗಿ ಅವರು ಭರವಸೆ ನೀಡಿದ್ದು, ಬಂಗಾಳ ಚುನಾವಣೆಯಲ್ಲಿ (West Bengal Assembly Elections) ಇದೇ ಮೊದಲ ಬಾರಿಗೆ ಹಿಂಸಾಮುಕ್ತವಾಗಿ…

Read More

Vastu Tips: ಮುಂಜಾನೆ ಎದ್ದ ತಕ್ಷಣ ಈ ತಪ್ಪುಗಳನ್ನು ಮಾಡಬೇಡಿ; ವಾಸ್ತು ಸಲಹೆ ಇಲ್ಲಿದೆ – Kannada News

ನಾವು ಬೆಳಿಗ್ಗೆ ಹೇಗೆ ಪ್ರಾರಂಭಿಸುತ್ತೇವೆ ಎಂಬುದು ನಮ್ಮ ಇಡೀ ದಿನದ ಯಶಸ್ಸು ಮತ್ತು ಶಾಂತಿಯನ್ನು ನಿರ್ಧರಿಸುತ್ತದೆ. ವಾಸ್ತು ಶಾಸ್ತ್ರದ ಪ್ರಕಾರ, ಮುಂಜಾನೆಯ ಸಮಯದಲ್ಲಿ ನಮ್ಮ ಮನಸ್ಸು ಮತ್ತು ಸುತ್ತಮುತ್ತಲಿನ ಪರಿಸರವು ಅತ್ಯಂತ ಸೂಕ್ಷ್ಮ ಹಾಗೂ ಗ್ರಹಣಶೀಲವಾಗಿರುತ್ತವೆ. ಈ ಪವಿತ್ರ ಸಮಯದಲ್ಲಿ ಧನಾತ್ಮಕ ಶಕ್ತಿಯನ್ನು ವೃದ್ಧಿಸಲು ಮತ್ತು ನಕಾರಾತ್ಮಕತೆಯನ್ನು ದೂರವಿಡಲು ಕೆಲವು ನಿಯಮಗಳನ್ನು ಪಾಲಿಸುವುದು ಅತ್ಯಗತ್ಯ. ಬೆಳಿಗ್ಗೆ ಕಣ್ಣು ಬಿಟ್ಟ ತಕ್ಷಣ ಮಾಡುವ ಸಣ್ಣ ತಪ್ಪುಗಳು ದಿನದ ಶಕ್ತಿಯನ್ನು ಕುಂದಿಸಬಹುದು, ಹಾಗೆಯೇ ಕೆಲವು ಒಳ್ಳೆಯ ಅಭ್ಯಾಸಗಳು ನಮ್ಮ ಇಡೀ…

Read More

ತಿಂಗಳಿಗೆ 82,000 ರೂ., ವರ್ಷಕ್ಕೆ 9.84 ಲಕ್ಷ ರೂ.: ಇದು ಬೆಂಗಳೂರು ಸಿಎ ಖರ್ಚು, ತುಂಬಾ ಜಾಸ್ತಿ ಆಯಿತು ಎಂದ ನೆಟ್ಟಿಗರು – Kannada News | Is Bengaluru’s ‘Silicon Tax’ Real? Viral Post on Rs 82K Monthly Expenses

ಬೆಂಗಳೂರು: ಬೆಂಗಳೂರಿನಲ್ಲಿ ಒಳ್ಳೆಯ ಉದ್ಯೋಗ, ಜತೆಗೆ ಸಂಪಾದನೆ ಕೂಡ ಚೆನ್ನಾಗಿದ್ರೆ ಖರ್ಚು ಕೂಡ ಅಷ್ಟೇ ಇರುತ್ತದೆ. ಸಂಪಾದನೆ ಅಥವಾ ಸಂಬಳ ಹೆಚ್ಚಾದಂತೆ, ಖರ್ಚು ಹಾಗೂ ನಿರೀಕ್ಷೆಗಳು ಕೂಡ ಇರುತ್ತದೆ. ಭಾರತದ ಸಿಲಿಕಾನ್ ವ್ಯಾಲಿ ಎಂದೇ ಕರೆಯಲ್ಪಡುವ ಬೆಂಗಳೂರಿನಲ್ಲಿ ಜೀವನ ವೆಚ್ಚ (Cost of Living) ದಿನದಿಂದ ದಿನಕ್ಕೆ ಗಗನಕ್ಕೇರುತ್ತಿದೆ. ಇದೀಗ ಬೆಂಗಳೂರು ಮೂಲದ ಚಾರ್ಟರ್ಡ್ ಅಕೌಂಟೆಂಟ್ ಮೀನಲ್ ಗೋಯಲ್ ಅವರು ಹಂಚಿಕೊಂಡಿರುವ ತಮ್ಮ ಕುಟುಂಬದ ಮಾಸಿಕ ಖರ್ಚಿನ ಪಟ್ಟಿ ಇಂಟರ್ನೆಟ್‌ನಲ್ಲಿ ಸಂಚಲನ ಮೂಡಿಸಿದೆ. ಕೇವಲ ಇಬ್ಬರು ಇರುವ…

Read More

ಬಾಗಲಕೋಟೆ ದಲಿತ ಯುವಕನ ಹತ್ಯೆಗೆ ಬಿಗ್ ಟ್ವಿಸ್ಟ್: ಅನುಮಾನಪಟ್ಟು ಹೊಡೆದು ಕೊಂದ್ರಾ?

ಬಾಗಲಕೋಟೆ, ಮಾರ್ಚ್​​ 13: ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದ ಸರ್ಕಾರಿ ಕನ್ನಡ ಪ್ರೌಢಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ ವೇಳೆ ದಲಿತ ಯುವಕ ಸಾವನ್ನಪ್ಪಿರುವ (death) ಘಟನೆ ಸದ್ಯ ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ. ವಿದ್ಯಾರ್ಥಿನಿಯರಿಗೆ ಕಲ್ಲು ಹೊಡೆದಿದ್ದಕ್ಕೆ ಸ್ಥಳೀಯರು ಬಡಿದು ಕೊಂದಿದ್ದಾರೆ ಎಂದು ಆರೋಪವಿದೆ. ಇನ್ನೊಂದೆಡೆ ಯುವಕ ಕಲ್ಲು ಎಸೆದಿಲ್ಲ ಎನ್ನುವುದು ದಲಿತ ನಾಯಕರ ಮಾತು. ಮಲಗಿದ್ದ ದಲಿತ ವ್ಯಕ್ತಿಯನ್ನು ಎಳೆದು ಹಲ್ಲೆ ಮಾಡಿದ ದೃಶ್ಯ ಸಿಸಿ ಕ್ಯಾಮರಾದಲ್ಲಿದೆ ಎಂದಿದ್ದಾರೆ. ಹೀಗಾಗಿ ಈ ಪ್ರಕರಣ ಗೊಂದಲಮಯವಾಗಿದೆ. ಈ…

Read More

ಸ್ನೇಹಿತನನ್ನೇ ಕೊಂದು, ಆತನ ಮನೆಯನ್ನೇ ಲೂಟಿ ಮಾಡಿದ ಇವನೆಂಥಾ ಗೆಳೆಯ – Kannada News | Haryana: Friend Kills Friend, Robs Home, Sonipat Police Encounter and Arrests

ಹರಿಯಾಣ, ಜನವರಿ 14: ವ್ಯಕ್ತಿಯೊಬ್ಬ ಸ್ನೇಹಿತನನ್ನೇ ಕೊಂದು ಆತನ ಮನೆಯನ್ನೇ ಲೂಟಿ ಮಾಡಿರುವ ಘಟನೆ ಹರಿಯಾಣದ ಸೋನಿಪತ್​ನಲ್ಲಿ ನಡೆದಿದೆ. ಶೇಖರ್ ಹಾಗೂ ಸಾಹಿಲ್ ಆತ್ಮೀಯ ಸ್ನೇಹಿತರಾಗಿದ್ದರು. ಜನವರಿ 8ರಂದು ರಾತ್ರಿ ಶೇಖರ್​ ಗ್ಯಾಂಗ್ ಸಾಹಿಲ್ ಮನೆಗೆ ನುಗ್ಗಿತ್ತು, ದರೋಡೆ ಮಾಡಲು ಮುಂದಾಗಿತ್ತು ಆಗ ಸಾಹಿಲ್ ತಡೆದಿದ್ದಕ್ಕೆ ಆತನನ್ನು ಚಾಕುವಿನಿಂದ ಇರಿದು ಕೊಲೆ(Murder) ಮಾಡಿ ಬಳಿಕ ಆಭರಣವನ್ನು ದೋಚಿದ್ದರು. ಪೊಲೀಸರು ಎನ್​ಕೌಂಟರ್​ ನಡೆಸಿ ಗ್ಯಾಂಗ್​ನ ನಾಯಕ ಶೇಖರ್ ಹಾಗೂ ಶಫೀಕ್ ಎಂಬಾತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶೇಖರ್ ಮತ್ತು ಶಫೀಕ್…

Read More