Headlines

ಕೂದಲು ತುಂಬಾ ಉದುರುತ್ತಿದ್ದರೆ ಶಾಂಪೂ, ಸೀರಮ್‌ ಬದಲಿಸುವ ಬದಲು ಈ ಒಂದು ಕೊರತೆಯನ್ನು ಸರಿದೂಗಿಸಿಕೊಳ್ಳಿ – Kannada News | Keratin for Hair: How Protein Helps Hair Growth

ಕೂದಲು (Hair) ಉದುರಲು ಪ್ರಾರಂಭವಾದ ತಕ್ಷಣ, ಶಾಂಪೂ, ಎಣ್ಣೆ ಅಥವಾ ಸೀರಮ್‌ಗಳನ್ನು ಬದಲಾಯಿಸಲಾಗುತ್ತದೆ. ಆದರೆ ನಿಜವಾದ ಸಮಸ್ಯೆ ಪ್ರತಿನಿತ್ಯ ಸೇವನೆ ಮಾಡುತ್ತಿರುವ ಆಹಾರದಿಂದಲೂ ಬರಬಹುದು ಎಂಬುದು ನಿಮಗೆ ತಿಳಿದಿದೆಯೇ… ಹೌದು, ಕೂದಲು ತೆಳುವಾಗಿ ಹೊಳಪು ಕಳೆದುಕೊಳ್ಳುವುದಲ್ಲದೆ, ಉದುರುವುದು ಕೇವಲ ಮಾಲಿನ್ಯದಿಂದ ಮಾತ್ರವಲ್ಲ, ಈ ಸಮಸ್ಯೆಗೆ ಪ್ರೋಟೀನ್ (Protein) ಕೊರತೆಯೂ ಕಾರಣವಾಗಿರಬಹುದು. ದೇಹ ಸಾಕಷ್ಟು ಪ್ರಮಾಣದಲ್ಲಿ ಪ್ರೋಟೀನ್ ಪಡೆಯದಿದ್ದಾಗ, ಅದು ತನ್ನ ಆದ್ಯತೆಗಳನ್ನು ಬದಲಾಯಿಸಿಕೊಳ್ಳುವ ಮೂಲಕ ಹೃದಯ ಮತ್ತು ಮೆದುಳಿನಂತಹ ಪ್ರಮುಖ ಅಂಗಗಳಿಗೆ ಪ್ರೋಟೀನ್ ಕಳುಹಿಸಿ, ಕೂದಲಿನ ಬೆಳವಣಿಗೆಯನ್ನು…

Read More

ಬೈಕ್ ರೀಲ್ಸ್ ವಿವಾದ: ಕ್ಷಮೆ ಕೇಳಿದ ಬಿಗ್​​ಬಾಸ್ ರಜತ್ – Kannada News | Bigg Boss Rajath asks apology after his reel facing backlash

ಬಿಗ್​​ಬಾಸ್ (Bigg Boss) ರಜತ್ ಮತ್ತೊಮ್ಮೆ ರೀಲ್ಸ್ ಕಾರಣಕ್ಕೆ ವಿವಾದಕ್ಕೆ ಸಿಲುಕಿದ್ದಾರೆ. ಈ ಹಿಂದೆ ಲಾಂಗ್ ಹಿಡಿದು ರೀಲ್ಸ್ ಮಾಡಿ ವಿವಾದಕ್ಕೊಳಗಾಗಿ ಜೈಲಿಗೆ ಸಹ ಹೋಗಿ ಬಂದಿದ್ದ ಬಿಗ್​​ಬಾಸ್ ರಜತ್, ಇದೀಗ ಮತ್ತೊಮ್ಮೆ ರೀಲ್ಸ್ ಕಾರಣಕ್ಕೆ ವಿವಾದಕ್ಕೆ ಒಳಗಾಗಿದ್ದಾರೆ. ಇತ್ತೀಚೆಗೆ ಬೈಕ್ ಒಂದರ ಪ್ರಚಾರಕ್ಕಾಗಿ ಸಣ್ಣ ರೀಲ್ಸ್ ಮಾಡಿದ್ದರು. ಅದರಲ್ಲಿ ಬೆಂಕಿ, ಬ್ಲಾಸ್ಟ್​ಗಳನ್ನು ಸಹ ಬಳಸಲಾಗಿತ್ತು, ಅದರ ಬಗ್ಗೆ ವಿರೋಧ ವ್ಯಕ್ತವಾಗಿತ್ತು. ಇದೀಗ ಮತ್ತೊಂದು ವಿಡಿಯೋ ಅಪ್​​ಲೋಡ್ ಮಾಡಿರುವ ರಜತ್, ಕ್ಷಮೆ ಕೇಳಿದ್ದಾರೆ, ಅಲ್ಲದೆ ರೀಲ್ಸ್ ಅನ್ನು…

Read More

ಮದ್ಯದ ನಶೆಯಲ್ಲಿ ಅಪ್ರಾಪ್ತೆ ಅಪಹರಣಕ್ಕೆ ಯತ್ನ: ಯೂಟ್ಯೂಬರ್​ ಸೇರಿ ಇಬ್ಬರು ಅರೆಸ್ಟ್​​, ಮತ್ತಿಬ್ಬರಿಗೆ ಧರ್ಮದೇಟು – Kannada News | YouTuber Arrested for Attempted Kidnapping of Minor and Misbehavior in Ramanagara

ರಾಮನಗರ, ಜನವರಿ 02: ಕುಡಿದ ಮತ್ತಿನಲ್ಲಿ ಅಪ್ರಾಪ್ತೆಯ ಕಿಡ್ಯಾಪ್​​ಗೆ ಯತ್ನಿಸಿದ್ದಲ್ಲದೆ ಆಕೆಯ ಜೊತೆ ಅನುಚಿತ ವರ್ತನೆ ತೋರಿದ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣ ಸಂಬಂಧ ಮಾಗಡಿ ಪೊಲೀಸರು ಯೂಟ್ಯೂಬರ್ ಸೇರಿ ಇಬ್ಬರನ್ನು ಬಂಧಿಸಿದ್ದು, ಆರೋಪಿಗಳ ವಿರುದ್ಧ ಪೋಕ್ಸೋ ಕೇಸ್​​ ದಾಖಳಿಸಿದ್ದಾರೆ. ಸಂಬಂಧಿಕರ ಮನೆಯಲ್ಲಿ ಹೊಸ ವರ್ಷ ಆಚರಣೆ ಮುಗಿಸಿ ಮನೆಗೆ ತೆರಳುತ್ತಿದ್ದ ಅಪ್ರಾಪ್ತೆಯ ಅಪಹರಣಕ್ಕೆ ಆರೋಪಿಗಳು ಯತ್ನಿಸಿದ್ದು, ಈ ವೇಳೆ ಕುಟುಂಬಸ್ಥರೇ ಆಕೆಯ ರಕ್ಷಣೆ ಮಾಡಿದ್ದಾರೆ ಎನ್ನಲಾಗಿದೆ. ಘಟನೆ ಏನು? ಹೊಸ ವರ್ಷಾಚರಣೆ…

Read More

ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು

ದಾವಣಗೆರೆ, (ಏಪ್ರಿಲ್ 03): ಶಾಮನೂರು ಶಿವಶಂಕರಪ್ಪನವರು ನಿಧನದಿಂದ ತೆರವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ (Davanagere South By Election )ಎದುರಾಗಿದ್ದು, ಕಾಂಗ್ರೆಸ್ (Congress) ಹಾಗೂ ಬಿಜೆಪಿ ನಾಯಕರು ಬಿರುಸಿನ ಪ್ರಚಾರ ನಡೆಸಿದ್ದಾರೆ. ಅದರಲ್ಲೂ ಈ ಬೈಎಲೆಕ್ಷನ್​​ ನಲ್ಲಿ ಗೆಲ್ಲಲ್ಲೇಬೇಕೆಂದು ಕಾಂಗ್ರೆಸ್ ಪಣತೊಟ್ಟಿದ್ದು, ಸಿಎಂ ಸಿದ್ದರಾಂಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಆದಿಯಾಗಿ ಸಚಿವ, ಶಾಸಕರು, ವಿಧಾನಪರಿಷತ್ ಸದಸ್ಯರು ಮತಬೇಟೆಗಿಳಿದಿದ್ದಾರೆ. ಇನ್ನೊಂದೆಡೆ ವಿಪಕ್ಷ ಬಿಜೆಪಿ, ಆಡಳಿರೂಢ ಕಾಂಗ್ರೆಸ್​ ಅಭ್ಯರ್ಥಿ ಸಮರ್ಥ ಶಾಮನೂರ ಅವರನ್ನ ಸೋಲಿಸಲು ಇನ್ನಿಲ್ಲದ ಕಸರತ್ತು…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಡಿಸೆಂಬರ್ 22ರ ದಿನಭವಿಷ್ಯ

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ಯಾವುದೇ ವಿಚಾರದಲ್ಲಿ ಉಲ್ಲಾಸ- ಉತ್ಸಾಹದಿಂದ ತೊಡಗಿಕೊಳ್ಳಲು ಮನಸ್ಸು ಇರುವುದಿಲ್ಲ. ಆದಾಯದಲ್ಲಿ ಇಳಿಕೆ ಆಗುತ್ತಿದೆ ಎಂಬುದು ಒಂದು ಕಡೆಯ ಚಿಂತೆಯಾದರೆ, ಅದನ್ನು ಹೆಚ್ಚಿಸಲು ಮಾಡುತ್ತಿರುವ ಪ್ರಯತ್ನಗಳು ಫಲ ನೀಡುತ್ತಿಲ್ಲ ಎಂಬುದು ಇನ್ನೊಂದು ಕಡೆಯ ಬೇಸರಕ್ಕೆ ಕಾರಣ ಆಗಲಿದೆ. ಉದ್ಯೋಗ ಸ್ಥಳದಲ್ಲಿ ನಿಮ್ಮನ್ನು ದೂರ ಇಟ್ಟು, ಕೆಲವು ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ ಎಂಬ ಸಂಗತಿ ಗಮನಕ್ಕೆ ಬರಲಿದ್ದು, ಸಂಬಂಧಪಟ್ಟವರಲ್ಲಿ ಇದನ್ನು ಕೇಳಿಯೂ ಕೇಳಲಿದ್ದೀರಿ. ಪ್ರಾಣಿಗಳಿಂದ…

Read More

Karnataka Budget 2026: ಬಜೆಟ್​ನಲ್ಲಿ ಇಲಾಖಾವಾರು ಹಣ ಹಂಚಿಕೆ: ಯಾವ ಕ್ಷೇತ್ರಕ್ಕೆ ಎಷ್ಟು ಪಾಲು?

ಬೆಂಗಳೂರು, ಮಾ.6: ಇಂದು (ಮಾ.6) ಮಂಡನೆಯಾದ 2026-27ನೇ ಸಾಲಿನ ರಾಜ್ಯ ಬಜೆಟ್‌ನ ಒಟ್ಟು ಗಾತ್ರ ಸರಿಸುಮಾರು 4.48 ಲಕ್ಷ ಕೋಟಿ ರೂ. ಇದರಲ್ಲಿ ಹಲವು ಇಲಾಖೆಗಳಿಗೆ ಹಂಚಿಕೆಗಳನ್ನು ಮಾಡಲಾಗಿದೆ. ಅದರಲ್ಲಿ ಗ್ಯಾರಂಟಿ ಯೋಜನೆಗಳು ಮತ್ತು ಅಭಿವೃದ್ಧಿ ಕಾರ್ಯಗಳ ನಡುವೆ ಸಮತೋಲನ ಕಾಯ್ದುಕೊಳ್ಳಲು ಸರ್ಕಾರವು ವಿವಿಧ ಇಲಾಖೆಗಳಿಗೆ ಹಣವನ್ನು ನೀಡಿದೆ. ಯಾವೆಲ್ಲ ಇಲಾಖೆಗಳಿಗೆ ಎಷ್ಟು ಅನುದಾನವನ್ನು ನೀಡಿದೆ ಎಂಬುದನ್ನು ಇಲ್ಲಿ ಹೇಳಲಾಗಿದೆ. ಇನ್ನು ಈ ಬಜೆಟ್​​ನಲ್ಲಿ ಶಿಕ್ಷಣಕ್ಕೆ ಪ್ರಥಮ ಆದ್ಯತೆ ನೀಡಿಲಾಗಿದೆ. ರಾಜ್ಯದ ಇತಿಹಾಸದಲ್ಲೇ ಶಿಕ್ಷಣ ಕ್ಷೇತ್ರಕ್ಕೆ ಈ…

Read More

ನಾನ್‌ವೆಜ್, ಅದ್ರಲ್ಲೂ ಚಿಕನ್ ಪ್ರಿಯರಿಗೆ ಶಾಕ್: ಬೆಂಗಳೂರು ಸೇರಿ ಕರ್ನಾಟಕದ ಹಲವೆಡೆ ಕೋಳಿ ಮಾಂಸದ ಬೆಲೆ ಭಾರೀ ಏರಿಕೆ – Kannada News | Chicken Price Hike Shocks Non Veg Lovers in Bangalore Karnataka, Rates May Touch Rs 380 per Kg

ಬೆಂಗಳೂರು, ಜನವರಿ 24: ಬೆಂಗಳೂರು ಸೇರಿದಂತೆ ಕರ್ನಾಟಕದ (Karnataka) ಹಲವು ನಗರಗಳಲ್ಲಿ ನಾನ್‌ವೆಜ್ ಪ್ರಿಯರಿಗೆ ದೊಡ್ಡ ಶಾಕ್ ಎದುರಾಗಿದೆ. ದಿನನಿತ್ಯದ ಆಹಾರ ಪಟ್ಟಿಯಲ್ಲಿರುವ ಕೋಳಿ ಮಾಂಸದ ಬೆಲೆ (Chicken Price) ಏಕಾಏಕಿ ಗಗನಕ್ಕೇರಿದ್ದು, ವಿಶೇಷವಾಗಿ ವಿದೌಟ್ ಸ್ಕಿನ್ ಚಿಕನ್ ತಿನ್ನುವವರಿಗೆ ಇದು ತಲೆನೋವಾಗಿ ಪರಿಣಮಿಸಿದೆ. ಕಳೆದ ಡಿಸೆಂಬರ್ ತಿಂಗಳಲ್ಲಿ ಕೆಜಿ ಕೋಳಿ ಮಾಂಸ 260 ರಿಂದ 280 ರೂಗಳ ನಡುವೆ ಲಭ್ಯವಿದ್ದರೆ, ಇದೀಗ ಅದೇ ಚಿಕನ್ ಬೆಲೆ 340 ರಿಂದ 350 ರೂ ಗಡಿ ದಾಟಿದೆ. ಕೆಲ…

Read More

ಗಂಡನನ್ನು ಕೋರ್ಟ್​​​​ ಕಟಕಟೆಯಲ್ಲಿ ನಿಲ್ಲಿಸಿದ ಪತ್ನಿ: ಜಡ್ಜ್ ಎದುರೇ ವಿಷಸೇವಿಸಿದ ಪತಿ; ಏನಿದು ಪ್ರಕರಣ? – Kannada News | Bagalkote: Man Attempts Suicide in Banahatti Court During Divorce Hearing

ಬಾಗಲಕೋಟೆ, ಫೆಬ್ರವರಿ 05: ದಂಪತಿ ವಿಚ್ಛೇದನ ವಿಚಾರಣೆ ವೇಳೆ ಜಡ್ಜ್ ಎದುರೇ ಗಂಡ ವಿಷಸೇವಿಸಿ ಆತ್ಮಹತ್ಯೆಗೆ (Suicide Attempt) ಯತ್ನಿಸಿದ ಘಟನೆ ಜಿಲ್ಲೆಯ ಬನಹಟ್ಟಿ ಕೋರ್ಟ್​ನಲ್ಲಿ (Banahatti Court) ನಡೆದಿದೆ. ಜಗದಾಳ ಗ್ರಾಮದ ನಿವಾಸಿ ಯಾಕೂಬ್ ದೊಡ್ಡಮನಿ(35) ಆತ್ಮಹತ್ಯೆಗೆ ಯತ್ನಿಸಿದ ಪತಿ.  ಸದ್ಯ ಯಾಕೂಬ್ ದೊಡ್ಡಮನಿಯನ್ನು ಜಮಖಂಡಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಬನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು? ದಂಪತಿ ಮಧ್ಯೆ ಆಗಾಗ ಜಗಳ ನಡೆಯುತ್ತಿತ್ತು. ಹೀಗಾಗಿ ವಿಚ್ಛೇದನ ಕೋರಿ ಕೋರ್ಟ್ ಮೆಟ್ಟಿಲೇರಿದ್ದರು….

Read More

Video: ಹೈವೇ ಮಧ್ಯದಲ್ಲಿ ಕಪಲ್ ಫೋಟೊಶೂಟ್, ವೇಗವಾಗಿ ಬಂದ ಕಾರು, ಆಮೇಲೇನಾಯ್ತು? – Kannada News | Risky Highway Photoshoot by Couple Triggers Online Backlash

ಹೆದ್ದಾರಿಯಲ್ಲಿ ಪಕ್ಕಕ್ಕೆ ಬೈಕ್ ನಿಲ್ಲಿಸಿಕೊಂಡು ನಡು ರಸ್ತೆಯಲ್ಲಿ ದಂಪತಿ ಫೋಟೊಶೂಟ್ ಮಾಡಿರುವ ವಿಡಿಯೋ ವೈರಲ್ ಆಗಿದೆ. ಕಾರೊಂದು ವೇಗವಾಗಿ ಬರುತ್ತಿರುತ್ತದೆ. ರಸ್ತೆ ಸ್ವಲ್ಪ ಇಳಿಜಾರಿರುತ್ತದೆ, ಅದೇ ವೇಗದಲ್ಲಿ ಮುಂದೆ ಬಂದಾಗ ಎದುರಿಗೆ ನಡುರಸ್ತೆಯಲ್ಲಿ ಕುಳಿತು ಸೆಲ್ಫಿ ತೆಗೆದುಕೊಳ್ಳುತ್ತಿದ್ದ ದಂಪತಿಯನ್ನು ನೋಡಿ ಬ್ರೇಕ್ ಹಾಕಿದ್ದಾರೆ. ಒಂದು ಸೆಕೆಂಡ್ ಹೆಚ್ಚು ಕಡಿಮೆಯಾಗಿದ್ದರೂ ಅವರ ಪ್ರಾಣವೇ ಹೋಗುತ್ತಿತ್ತು.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ Source link

Read More

‘ಟಾಕ್ಸಿಕ್’ ಚಿತ್ರದಲ್ಲಿ ಕಾಣಿಸೋ ಈ ಜೋಕರ್ ಯಾರು? ಇನ್ನೂ ಎಷ್ಟು ಟ್ವಿಸ್ಟ್ ಇದ್ಯಪ್ಪ? – Kannada News | Who is Joker in Yash’s ‘Toxic’ Teaser: Fan Theories Explored

‘ಟಾಕ್ಸಿಕ್’ ಚಿತ್ರದ (Toxic Movie) ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ಟೀಸರ್ ರಿಲೀಸ್ ಆದ ಬಳಿಕ ಜನರು ಥ್ರಿಲ್ ಆಗಿದ್ದಾರೆ. ಈ ಸಿನಿಮಾದ ಟೀಸರ್ ಸಂಪೂರ್ಣವಾಗಿ ಯಶ್ ಅವರ ಮೇಲೆ ಸಾಗಿದೆ. ಟೀಸರ್​​ನಲ್ಲಿ ಹಲವು ತಿಳಿಯದ ವಿಷಯಗಳಿವೆ. ಅದನ್ನು ಅಭಿಮಾನಿಗಳು ರಿವೀಲ್ ಮಾಡುತ್ತಿದ್ದಾರೆ. ಈಗ ಟೀಸರ್​ ಅಲ್ಲಿ ಕಾಣಿಸೋ ಜೋಕರ್ ಯಾರು ಎಂಬುದು ರಿವೀಲ್ ಆಗೋ ಸಮಯ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ನಡೆದಿದೆ. ‘ಟಾಕ್ಸಿಕ್’ ಸಿನಿಮಾದ ಕಥೆ ಸಾಗೋದು 70 ಹಾಗೂ…

Read More