Headlines

ಬೆಂಗಳೂರಿನಲ್ಲಿ ಉಸಿರಾಡೋದು, ದಿನಕ್ಕೆ ಮೂರು ಸಿಗರೇಟ್ ಸೇದೋದು ಎರಡೂ ಒಂದೇ! – Kannada News | Bangalore Air Pollution Crisis: AQI Crosses 170, Breathing in Bengluru is like smoking 3 cigarettes a day

ಬೆಂಗಳೂರಿನಲ್ಲಿ ಉಸಿರಾಡೋದು, ದಿನಕ್ಕೆ ಮೂರು ಸಿಗರೇಟ್ ಸೇದೋದು ಎರಡೂ ಸಮವಂತೆ! ಬೆಂಗಳೂರು, ಡಿಸೆಂಬರ್ 19: ಬೆಂಗಳೂರಿನಲ್ಲಿ ಗಾಳಿಯ ಗುಣಮಟ್ಟ (Bengaluru Air Quality ಹೇಳುವಷ್ಟೇನು ಬದಲಾವಣೆ ಕಂಡಿಲ್ಲ. ಕಳೆದ ಹಲವು ದಿನಗಳಿಂದ 170 ರಿಂದ 200ರವೆಗೂ ಏರಿಳಿತ ಕಾಣುತ್ತಿರುವ ಗುಣಮಟ್ಟ ವಾಯು ಮಾಲಿನ್ಯಕ್ಕೂ ಕೊಡುಗೆ ನೀಡುತ್ತಿದೆ. ಹೀಗಾಗಿ ಬೆಂಗಳೂರಿನಲ್ಲಿ ಉಸಿರಾಡುವ ಜನರು ದಿನಕ್ಕೆ 3.2 ಸಿಗರೇಟ್ ಸೇದಿದಷ್ಟೇ ಹಾನಿ ಅನುಭವಿಸುತ್ತಿದ್ದಾರೆ ಎಂದು AQI ತಿಳಿಸಿದೆ. ಇದು ಹೀಗೆ ಮುಂದುವರೆದರೆ ಗಂಭೀರ ಆರೋಗ್ಯ ಸಮಸ್ಯೆ ಉಂಟಾಗಿ ಜನರ ಜೀವಕ್ಕೇ…

Read More

IND vs NAM: ಸ್ಟಂಪ್ ಔಟ್ ಆದ ಸೂರ್ಯ; ಭಾರತ ಫೈನಲ್​ಗೇರಲಿದೆ ಎಂದ ಇತಿಹಾಸ – Kannada News | India Beats Namibia: Suryakumar Stumped Out, Is T20 WC 2026 Final Guaranteed?

ನಮೀಬಿಯಾ ವಿರುದ್ಧದ ಪಂದ್ಯವನ್ನು 93 ರನ್​​ಗಳಿಂದ ಗೆದ್ದುಕೊಂಡಿರುವ ಟೀಂ ಇಂಡಿಯಾ 2026 ರ ಟಿ20 ವಿಶ್ವಕಪ್​ನಲ್ಲಿ (T20 World Cup 2026) ಸತತ ಎರಡನೇ ಗೆಲುವು ದಾಖಲಿಸಿತು. ಈ ಗೆಲುವಿನೊಂದಿಗೆ ಸೂಪರ್ 8 ಸುತ್ತಿನಲ್ಲಿ ತನ್ನ ಸ್ಥಾನವನ್ನು ಖಚಿತಪಡಿಸಿಕೊಂಡಿದೆ. ಇದು ಮಾತ್ರವಲ್ಲದೆ ನಮೀಬಿಯಾ ವಿರುದ್ಧದ ಈ ಪಂದ್ಯದಲ್ಲಿ ನಡೆದ ಅದೊಂದು ಘಟನೆ ಈ ಬಾರಿಯೂ ಟೀಂ ಇಂಡಿಯಾ ಚಾಂಪಿಯನ್ ಪಟ್ಟಕ್ಕೇರಲಿದೆ ಎನ್ನುತ್ತಿದೆ. ವಾಸ್ತವವಾಗಿ ನಮೀಬಿಯಾ ವಿರುದ್ಧ ಭಾರತದ ನಾಯಕ ಸೂರ್ಯಕುಮಾರ್ ಯಾದವ್ (Suryakumar Yadav) ಕೇವಲ 12…

Read More

IND-W vs SL-W: ಭಾರತ- ಲಂಕಾ ನಡುವಿನ 4ನೇ ಟಿ20 ಪಂದ್ಯ ಎಲ್ಲಿ ಯಾವಾಗ ಎಷ್ಟು ಗಂಟೆಗೆ ಆರಂಭ? – Kannada News | India vs Sri Lanka Women 4th T20: Date, Time, Venue and How to Watch

ಭಾರತ ಹಾಗೂ ಶ್ರೀಲಂಕಾ (India Women vs Sri Lanka Women) ಮಹಿಳಾ ತಂಡಗಳ ನಡುವಿನ ಐದು ಪಂದ್ಯಗಳ ಟಿ20 ಸರಣಿಯ 4ನೇ ಪಂದ್ಯಕ್ಕಾಗಿ ಉಭಯ ತಂಡಗಳು ಸಜ್ಜಾಗಿವೆ. ಮುಂದಿನ ವರ್ಷ ನಡೆಯಲಿರುವ ಮಹಿಳಾ ಟಿ20 ವಿಶ್ವಕಪ್‌ ದೃಷ್ಟಿಯಿಂದ ಈ ಸರಣಿಯನ್ನು ಗಂಭೀರವಾಗಿ ಪರಿಗಣಿಸಿದ್ದ ಹರ್ಮನ್​ ಪಡೆ ನಿರೀಕ್ಷಿತ ಪ್ರದರ್ಶನ ನೀಡಿ ಸರಣಿಯನ್ನು ವಶಪಡಿಸಿಕೊಂಡಿದೆ. ಈಗಾಗಲೇ ಆಡಿರುವ ಮೊದಲ ಮೂರು ಪಂದ್ಯಗಳಲ್ಲಿ ಮೂರನ್ನೂ ತಂಡ ಗೆದ್ದಿದೆ. ಮೊದಲ ಪಂದ್ಯದಲ್ಲಿ 8 ವಿಕೆಟ್‌ಗಳಿಂದ ಮತ್ತು ಎರಡನೇ ಪಂದ್ಯದಲ್ಲಿ 7…

Read More

2025ರ ಅತಿ ಹೆಚ್ಚು ಹುಡುಕಲ್ಪಟ್ಟ ಸಿನಿಮಾಗಳಲ್ಲಿ ಒಂದು ಕನ್ನಡ ಸಿನಿಮಾ

ಇದೇ ವರ್ಷ ಬಿಡುಗಡೆ ಆದ ಸಿನಿಮಾಗಳು ಹೆಚ್ಚು ಹುಡುಕಲ್ಪಟ್ಟ ಪಟ್ಟಿಯಲ್ಲಿರುವುದು ಸಾಮಾನ್ಯ. ಆದರೆ 2016ರಲ್ಲಿ ಬಿಡುಗಡೆ ಆದ ‘ಸನಮ್ ಥೇರಿ ಕಸಮ್’ ಸಿನಿಮಾ ಸಹ ಇದೇ ಪಟ್ಟಿಯಲ್ಲಿದೆ. ಈ ವರ್ಷ ಈ ಸಿನಿಮಾ ಮರು ಬಿಡುಗಡೆ ಆಗಿತ್ತು. ಸಿನಿಮಾಕ್ಕೆ ಕಲ್ಟ್ ಫಾಲೋವಿಂಗ್ ಇದೆ. ಪಟ್ಟಿಯಲ್ಲಿ ಈ ಸಿನಿಮಾಕ್ಕೆ ಐದನೇ ಸ್ಥಾನವಿದೆ. ಅತಿ ಹೆಚ್ಚು ಹುಡುಕಲ್ಪಟ್ಟ ಸಿನಿಮಾಗಳಲ್ಲಿ ಮತ್ತೊಂದು ಫ್ಲಾಪ್ ಅಥವಾ ಸಾಧಾರಣ ಹಿಟ್ ಸಿನಿಮಾ ಇದೆ. ಅದುವೇ ‘ವಾರ್ 2’. ಹೃತಿಕ್ ರೋಷನ್ ಮತ್ತು ಜೂ ಎನ್​​ಟಿಆರ್…

Read More

ಕರ್ನಾಟಕ ಹವಾಮಾನ ವರದಿ: ರಾಜ್ಯದ ಈ ಭಾಗಗಳಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆ; 4 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​!

ಬೆಂಗಳೂರು, ಮಾರ್ಚ್​ 27: ರಾಜ್ಯದ ಹಲವೆಡೆ ಕಳೆದ ಮೂರು-ನಾಲ್ಕು ದಿನಗಳಿಂದ ಗುಡುಗು ಸಹಿತ ಮಳೆಯಾಗಿದೆ. ಇಂದೂ ಸಹ ಹಲವೆಡೆ ಮಳೆಯಾಗುವ (Weather Forecast) ಸೂಚನೆಯಿದ್ದು, ಹವಾಮಾನ ಇಲಾಖೆ ನಾಲ್ಕು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಿದೆ. ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ನೀಡಲಾಗಿದ್ದು, ಗುಡುಗು, ಆಲಿಕಲ್ಲು ಸಹಿತ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಯಾವೆಲ್ಲಾ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಕಲಬುರ್ಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ ಈ ಎಲ್ಲಾ ಜಿಲ್ಲೆಗಳಲ್ಲಿ ಗುಡುಗು-ಆಲಿಕಲ್ಲು ಸಹಿತ ಮಳೆಯಾಗುವ ಸಾಧ್ಯತೆಯಿರುವುದರಿಂದ ಆರೆಂಜ್ ಅಲರ್ಟ್​ ನೀಡಲಾಗಿದೆ….

Read More

Video: ನನ್ನ ಹೆಂಡ್ತಿಗೆ ಏನಾದ್ರೂ ಅಂದ್ರೆ ಹುಷಾರ್! ಪತ್ನಿಗೆ ಅವಾಚ್ಯ ಪದ ಬಳಸಿದ ಮಹಿಳೆಗೆ ರೈಲಿನಲ್ಲೇ ಹಿಗ್ಗಾಮುಗ್ಗಾ ಥಳಿಸಿದ ಯುವಕ!

ಪಾಟ್ನಾ: ಬಿಹಾರದ ರೈಲೊಂದರ ಜನರಲ್ ಬೋಗಿಯಲ್ಲಿ ಸೀಟಿಗಾಗಿ ನಡೆದ ಜಗಳದ ವಿಡಿಯೋ ಸೋಶಿಯಲ್​ ಮಿಡಿಯಾಗಳಲ್ಲಿ ಭಾರೀ ಹರಿದಾಡುತ್ತಿದೆ. ಯುವಕನೊಂದಿಗೆ ಮಹಿಳೆಯೊಬ್ಬಳು ಏಕಾಏಕಿ ಜಗಳಕ್ಕೆ ಇಳಿದಿದ್ದು, ಚಪ್ಪಲಿ ತೋರಿಸಿ ಆತನಿಗೆ ಬೈಯಲು ಶುರು ಮಾಡಿದ್ದಾಳೆ. ಆದರೂ ಕೂಡ ಎಲ್ಲವನ್ನೂ ಕೇಳಿಸಿ ಸಹಿಸಿಕೊಂಡು ಸುಮ್ಮನಾಗಿದ್ದಾನೆ. ಆದರೆ ಮಹಿಳೆ ಯಾವಾಗ ತನ್ನ ಪತ್ನಿಯ ಬಗ್ಗೆ ಕೆಟ್ಟದಾಗಿ ಮಾತನಾಡಲು ಶುರುಮಾಡುತ್ತಿದ್ದಂತೆ ಕೆರಳಿದ ಯುವಕ ಆಕೆ ಮಹಿಳೆಯೆಂದು ಲೆಕ್ಕಿಸದೇ ಮುಖಮೂತಿ ನೋಡದೆ ಸರಿಯಾಗಿ ಜಾಡಿಸಿದ್ದಾನೆ. ಸದ್ಯ ವಿಡಿಯೋ ಎಲ್ಲಡೆ ವೈರಲ್​ ಆಗಿದ್ದು, ಬಾರೀ ಚರ್ಚೆಗೆ…

Read More

ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ! – Kannada News | Chikkodis Naralagudda Villagers Walk 2km Daily Amidst Severe Water Crisis

ಬೆಳಗಾವಿ, ಏಪ್ರಿಲ್ 22: ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನರಲಗುಡ್ಡ ಗ್ರಾಮದಲ್ಲಿ ತೀವ್ರ ನೀರಿನ ಅಭಾವ ಸೃಷ್ಟಿಯಾಗಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಜೀವಜಲಕ್ಕಾಗಿ ಹಾಹಾಕಾರ ಸೃಷ್ಟಿಯಾಗಿದ್ದು, ನರಲಗುಡ್ಡ ಗ್ರಾಮವೂ ಇದಕ್ಕ ಹೊರತಾಗಿಲ್ಲ. ಇಲ್ಲಿನ ನಿವಾಸಿಗಳು ಪ್ರತಿದಿನ ಎರಡು ಕಿಲೋಮೀಟರ್ ದೂರ ನಡೆದುಕೊಂಡು ಹೋಗಿ ನೀರನ್ನು ತರುವ ಸಂಕಷ್ಟ ಎದುರಿಸುತ್ತಿದ್ದಾರೆ. ಗ್ರಾಮದಲ್ಲಿನ ಬೋರ್‌ವೆಲ್ ಕಾರ್ಯನಿರ್ವಹಿಸದೆ ಸ್ಥಗಿತಗೊಂಡಿರುವುದೇ ಈ ಸಮಸ್ಯೆಗೆ ಪ್ರಮುಖ ಕಾರಣವೆಂದು ಸ್ಥಳೀಯರು ಹೇಳುತ್ತಾರೆ. ಬಿಸಿಲಿನಲ್ಲಿ ದಿನಕ್ಕೆ ಹಲವಾರು ಬಾರಿ ನಡೆದುಕೊಂಡು ಹೋಗಿ ನೀರು ತರುವುದು ಮಕ್ಕಳು ಮತ್ತು ವೃದ್ಧರಿಗೆ…

Read More

ಬಿಜೆಪಿ ಜೊತೆಗಿನ ಮೈತ್ರಿ ಬಗ್ಗೆ ದೇವೇಗೌಡರ ಅಚ್ಚರಿಯ ಹೇಳಿಕೆ: ಜೆಡಿಎಸ್​​ ಮುಂದಿನ ನಡೆ ಏನು? – Kannada News | H.D. Deve Gowda Favors Contesting All Upcoming Elections Along with NDA

ಬೆಂಗಳೂರು, ಫೆಬ್ರವರಿ 25: ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿಯ ಕುರಿತು ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರು ಬೆಂಗಳೂರಿನಲ್ಲಿ ಮಹತ್ವದ ಹೇಳಿಕೆ ನೀಡಿದ್ದಾರೆ. ಜೆಡಿಎಸ್ ಎನ್​ಡಿಎ ಮೈತ್ರಿಕೂಟದ ಭಾಗವಾಗಿರುವುದರಿಂದ, ಮುಂಬರುವ ಕಾರ್ಪೊರೇಷನ್, ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳನ್ನು ಎನ್​ಡಿಎ ಜೊತೆಗೇ ಎದುರಿಸಲು ತಮ್ಮ ಪಕ್ಷಕ್ಕೆ ಆಕಾಂಕ್ಷೆ ಇದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಇದು ಪ್ರಾದೇಶಿಕ ಪಕ್ಷವಾಗಿರುವ ಜೆಡಿಎಸ್ ಮತ್ತು ರಾಷ್ಟ್ರೀಯ ಪಕ್ಷವಾಗಿರುವ ಬಿಜೆಪಿ ನಡುವಿನ ನಿರ್ಧಾರವಾಗಿದ್ದು, ಅಂತಿಮ ತೀರ್ಮಾನವನ್ನು ಬಿಜೆಪಿ ತೆಗೆದುಕೊಳ್ಳಬೇಕು. ಬಿಜೆಪಿಯವರು ಯಾವ…

Read More

ಒಂಟಿ ಕಾಲಿನ ಖದೀಮ, ಶಾಸಕರ ಕಾರಿಗೆ ಬೆಂಕಿ ಹಚ್ಚಿದ್ದ ಕಿರಾತಕ: ನಟೋರಿಯಸ್ ಕಳ್ಳರ ಫ್ಲ್ಯಾಶ್​ ಬ್ಯಾಕೇ ಭಯಾನಕ

ಆನೇಕಲ್​​, ಏಪ್ರಿಲ್​ 12: ಒಬ್ಬ ಒಂಟಿ ಕಾಲಿನಲ್ಲಿ ರಾಬರಿ ಮಾಡುವ ಖದೀಮ, ಮತ್ತೊಬ್ಬ ಶಾಸಕರ ಕಾರಿಗೆ ಬೆಂಕಿ ಹಚ್ಚಿದ್ದ ಕಿರಾತಕ. ಈ ಇಬ್ಬರು ಸೇರಿಕೊಂಡು ಸಿಕ್ಕ ಸಿಕ್ಕ ಕಡೆಗಳಲ್ಲಿ ದರೋಡೆ ಮಾಡುತ್ತಿದ್ದರು. ಆದರೆ ಇದೀಗ ಬೆಂಗಳೂರು ಹೊರವಲಯ ಆನೇಕಲ್ ಉಪವಿಭಾಗದ ಜಿಗಣಿ ಪೊಲೀಸರು ನಟೋರಿಯಸ್ ದರೋಡೆಕೋರರನ್ನು (robbers) ಬಂಧಿಸಿ ಮತ್ತೆ ಜೈಲಿಗಟ್ಟಿದ್ದಾರೆ. ಕೃಷ್ಣನಾಯಕ್​​ ಅಲಿಯಾಸ್​​ ಕುಂಟ ಕೃಷ್ಣ. ಇತನಿಗೆ ಹಾವಳಿ ಕೃಷ್ಣ ಅಂತ ಕೂಡ ಕರೆಯುತ್ತಾರೆ. ಇನ್ನೊಬ್ಬ ನವೀನ್​ ಅಲಿಯಾಸ್​​ ಕಾಳಪ್ಪ. ರಾಬರಿ ಕಾಳ ಅಂತ ಇನ್ನೊಂದು…

Read More

ಅಶ್ವಿನಿ ಗೌಡ ಎದುರು ಗಿಲ್ಲಿ ನಟ ಆ್ಯಟಿಟ್ಯೂಡ್: ವಿಡಿಯೋ ನೋಡಿ.. – Kannada News | Gilli Nata shows attitude in front of Ashwini Gowda in Bigg Boss Kannada Season 12

ಗಿಲ್ಲಿ ನಟ ಅವರು ಬಿಗ್ ಬಾಸ್ (Bigg Boss Kannada) ಮನೆಯಲ್ಲಿ ಕ್ಯಾಪ್ಟನ್ ಆಗಿದ್ದಾರೆ. ಅವರು ಕ್ಯಾಪ್ಟನ್ ಆಗಬೇಕು ಎಂಬುದು ಅಭಿಮಾನಿಗಳ ಬಯಕೆ ಆಗಿತ್ತು. ಅದರಂತೆ ನಡೆದಿದೆ. ಮೊದಲಿನಿಂದಲೂ ಗಿಲ್ಲಿ ನಟ ಮತ್ತು ಅಶ್ವಿನಿ ಗೌಡ ಅವರ ನಡುವೆ ಟಫ್ ಪೈಪೋಟಿ ಇದೆ. 14ನೇ ವಾರದಲ್ಲಿ ಕೂಡ ಆ ಸ್ಪರ್ಧೆ ಮುಂದುವರಿದಿದೆ. ಗಿಲ್ಲಿ ನಟ ಮತ್ತು ಅಶ್ವಿನಿ ಗೌಡ (Ashwini Gowda) ಅವರು ಪರಸ್ಪರ ಟಕ್ಕರ್ ಕೊಟ್ಟುಕೊಳ್ಳುತ್ತಿದ್ದಾರೆ. ಡಿಸೆಂಬರ್ 30ರ ಸಂಚಿಕೆಯಲ್ಲಿಯೂ ಅದೇ ರೀತಿ ಆಗಿದೆ. ರಾಜನ…

Read More