Headlines

ಹಿಂದೂ ದೇವಸ್ಥಾನಗಳನ್ನ ಸರ್ಕಾರದ ನಿಯಂತ್ರಣದಿಂದ ಮುಕ್ತಗೊಳಿಸುವಂತೆ ಆಂದೋಲನಕ್ಕೆ ಮುಂದಾದ ವಿಎಚ್​​ಪಿ – Kannada News | VHP Decides to Launch Campaign to Free Hindu Temples from Government Control

ಮಂಗಳೂರು, ಆಗಸ್ಟ್​​ 06: ‘ದೇಶಾದ್ಯಂತ ಇರುವ ಹಿಂದೂ ದೇವಸ್ಥಾನಗಳನ್ನು (Hindu Temples) ಸರ್ಕಾರಗಳ ನಿಯಂತ್ರಣದಿಂದ ಮುಕ್ತಗೊಳಿಸಲು ವಿಶ್ವ ಹಿಂದೂ ಪರಿಷತ್ (VHP) ರಾಮಜನ್ಮಭೂಮಿ ಹೋರಾಟದ ಮಾದರಿಯಲ್ಲೇ ಬೃಹತ್ ಜನಾಂದೋಲನ ರೂಪಿಸಲು ನಿರ್ಧರಿಸಿದೆ’ ಎಂದು ವಿಎಚ್‌ಪಿ ಅಂತಾರಾಷ್ಟ್ರೀಯ ಅಧ್ಯಕ್ಷ ಅಲೋಕ್ ಕುಮಾರ್ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ‘ಸಂಘಟನಾತ್ಮಕ ವಿಭಾಗಗಳ ಭೇಟಿ ಹಾಗೂ ಸಂತರಿಂದ ಮಾರ್ಗದರ್ಶನ ಪಡೆಯುವ ನಿಟ್ಟಿನಲ್ಲಿ ಪ್ರವಾಸ ಮಾಡುತ್ತಿರುವುದಾಗಿ’ ಮಾಹಿತಿ ನೀಡಿದರು. ಹಿಂದೂ ದೇವಾಲಯಗಳ ಮೇಲೆ ಮಾತ್ರ ಏಕೆ ಸರ್ಕಾರದ ನಿಯಂತ್ರಣ? ‘ಸರ್ಕಾರಗಳು…

Read More

ಆನ್‌ಲೈನ್ ಗೇಮಿಂಗ್ ನಿಷೇಧಕ್ಕೆ ಬೊಮ್ಮಾಯಿ ಸರ್ಕಾರ ತಂದಿದ್ದ ಕಾನೂನು ಎತ್ತಿ ಹಿಡಿದ ಸುಪ್ರೀಂ

ಸುಪ್ರಿಂಕೋರ್ಟ್, ಬಸವರಾಜ್ ಬೊಮ್ಮಾಯಿ ಬೆಂಗಳೂರು, (ಮೇ 29): ನನ್ನ ನೇತೃತ್ವದ ಬಿಜೆಪಿ ಸರ್ಕಾರದ (BJP Governmnet)  ಅವಧಿಯಲ್ಲಿ ಜಾರಿಗೆ ತಂದಿರುವ ಆನ್‌ಲೈನ್ ಗೇಮಿಂಗ್ (Online Gaming)  ನಿಷೇಧಿಸುವ ಕಾನೂನನ್ನು ಸುಪ್ರೀಂ ಕೋರ್ಟ್ (Supreme Court) ಎತ್ತಿ ಹಿಡಿದಿದ್ದು, ಆನ್‌ಲೈನ್ ಗೇಮಿಂಗ್ ತಡೆಯುವ ನಮ್ಮ ಉದ್ದೇಶಕ್ಕೆ ಜಯ ಸಿಕ್ಕಂತಾಗಿದ್ದು, ಸುಪ್ರೀಂ ಕೊರ್ಟ್‌ನ ಈ ಆದೇಶವನ್ನು ಸ್ವಾಗತಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraj bommai) ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು,…

Read More

ಪ್ರತಿಭಟನೆಗೆ ಮುಂದಾಗಿದ್ದ ಸಾರಿಗೆ ನೌಕರರಿಗೆ ಗುಡ್​​ ನ್ಯೂಸ್: ಹಿಂಬಾಕಿ, ವೇತನ ಪರಿಷ್ಕರಣೆಗೆ ಆದೇಶ – Kannada News | Karnataka Government orders Hikes transport employees salary after bengaluru Chalo

ಬೆಂಗಳೂರು, (ಫೆಬ್ರವರಿ 18): ವಿವಿಧ ಬೇಡಿಕೆ ಈಡೇರಿಕೆಗಾಗಿ ಕರ್ನಾಟಕ ಸಾರಿಗೆ ನೌಕರರು (Karnataka Transport employees)  ನಾಳೆ (ಫೆಬ್ರವರಿ 18) ಬೆಂಗಳೂರು ಚಲೋ (Bengaluru Chalo) ಕೈಗೊಂಡಿದ್ದು, ಈ ಬಾರಿ ಪ್ರತಿಭಟನೆ ತೀವ್ರಗೊಳಿಸಲು ನಿರ್ಧರಿಸಿದ್ದಾರೆ. ಇದರಿಂದ ಎಚ್ಚೆತ್ತ ರಾಜ್ಯ ಸರ್ಕಾರ, ನೌಕರರ ಬೇಡಿಕೆ ಈಡೇರಿಸಲು ಮುಂದಾಗಿದೆ. ಹೌದು…ಈವರೆಗೂ ಸಾರಿಗೆ ನೌಕರರ ಹಿಂಬಾಕಿ ನೀಡುವಲ್ಲಿ ವಿಳಂಬ ಮಾಡಿದ್ದ ರಾಜ್ಯ ಸರ್ಕಾರ ಇದೀಗ ಹಿಂಬಾಕಿ ಪಾವತಿಗಾಗಿ ಬರೋಬ್ಬರಿ 1,239 ಕೋಟಿ ರೂಪಾಯಿ ಬಿಡುಗಡೆ ನಿರ್ಧರಿಸಿದೆ. ಜೊತೆಗೆ ವೇತನ ಪರಿಷ್ಕರಣೆಗೂ ಆದೇಶಿಸಿದೆ….

Read More

‘ಸುಮನ್ ರಂಗನಾಥನ್ ಸಿನಿಮಾ ಪ್ರಚಾರಕ್ಕೆ ಬರುತ್ತಿಲ್ಲ’; ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ‘ತದ್ವಿರುದ್ಧ’ ಟೀಂ – Kannada News | Actress Suman Ranganath Faces Complaint in Film Chamber by Tadvirudha Movie Team Over Promotion Issues

ಬಹುಭಾಷಾ ನಟಿ ಸುಮನ್ ರಂಗನಾಥನ್ (Suman Ranganathan) ವಿರುದ್ಧ ‘ತದ್ವಿರುದ್ಧ’ ಸಿನಿಮಾದ ನಿರ್ಮಾಣ ಸಂಸ್ಥೆ ಚಾರ್ಮಿಯನ್ ಮೋಷನ್ ಪಿಕ್ಚರ್ಸ್ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಅಧಿಕೃತವಾಗಿ ದೂರು ನೀಡಿದೆ. ಸಿನಿಮಾ ಬಿಡುಗಡೆಗೆ ಸಜ್ಜಾಗಿದ್ದರೂ ನಟಿ ಪ್ರಚಾರ ಕಾರ್ಯಕ್ರಮಗಳಿಗೆ ಸಹಕರಿಸುತ್ತಿಲ್ಲ ಎಂದು ಚಿತ್ರತಂಡ ಗಂಭೀರವಾಗಿ ಆರೋಪಿಸಿದೆ. ನಟಿಗೆ ನೀಡಬೇಕಾದ ಸಂಭಾವನೆಯನ್ನು ಸಂಪೂರ್ಣವಾಗಿ ಚುಕ್ತಾ ಮಾಡಿದ್ದರೂ, ಅವರು ಕಳೆದ ಕೆಲವು ತಿಂಗಳುಗಳಿಂದ ಚಿತ್ರತಂಡಕ್ಕೆ ಸಿಗದೆ ಸತಾಯಿಸುತ್ತಿದ್ದಾರೆ ಎಂದು ನಿರ್ಮಾಪಕರು ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತು ವಾಣಿಜ್ಯ ಮಂಡಳಿಗೆ ನೀಡಿರುವ ದೂರಿನ…

Read More

ಪ್ರಜ್ವಲ್ ರೇವಣ್ಣ ಕೇಸ್: ಪೆನ್​ಡ್ರೈವ್ ಮೂಲಕ ಫೋಟೋ, ವಿಡಿಯೋ ಹಂಚಿದವರಿಗೂ ಸಂಕಷ್ಟ – Kannada News | Bengaluru 42 ACJM Court summons to prajwal revanna videos distribute Case 8 Accused

ಬೆಂಗಳೂರು, (ಜುಲೈ 25): ಅತ್ಯಾಚಾರ ಪ್ರಕರಣದಲ್ಲಿ ಜೀವಿತಾವಧಿ ಶಿಕ್ಷೆಗೆ ಗುರಿಯಾಗಿ ಪ್ರಜ್ವಲ್‌ ರೇವಣ್ಣ (Prajwal Revanna) ಸದ್ಯ ಬೆಂಗಳೂರಿನ (Bengaluru) ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಇನ್ನೊಂದೆಡೆ ಪ್ರಜ್ವಲ್‌ ರೇವಣ್ಣ ಅವರಿಗೆ ಸಂಬಂಧಿಸಿದ ಫೋಟೋ ಹಾಗೂ ವಿಡಿಯೋಗಳನ್ನು ಪೆನ್​​​ಡ್ರೈವ್​​ ಮೂಲಕ ಹಂಚಿದವರಿಗೂ ಸಂಕಷ್ಟ ಎದುರಾಗಿದೆ. 8 ಆರೋಪಿಗಳಿಗೆ ಸಮನ್ಸ್ ಜಾರಿಗೆ ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್ ಆದೇಶ ಹೊರಡಿಸಿದೆ. ಮಾಹಿತಿ ತಂತ್ರಜ್ಞಾನ ಕಾಯ್ದೆ ಸೆಕ್ಷನ್ 67ಎ, ಐಪಿಸಿ ಸೆ.509ರಡಿ ಕೇಸ್​​​​​ನಲ್ಲಿ ಆರೋಪಿಗಳಿಗೆ ಸಮನ್ಸ್ ಜಾರಿಗೆ ನ್ಯಾಯಾಧೀಶ ಸಂದೀಪ್ ಪಾಟೀಲ್…

Read More

ಸೋಲಾರ್ ಮನೆಗಳಿಗೆ ಬಿಗ್ ಶಾಕ್ ನೀಡಲು ಮುಂದಾಯ್ತಾ ಕೆಇಆರ್‌ಸಿ?: ಸರ್ಕಾರದ ದ್ವಂದ್ವ ನೀತಿ ವಿರುದ್ಧ ಸಿಟಿ ಜನ ಫುಲ್ ಗರಂ! – Kannada News | Karnataka Rooftop Solar Tariff Cut: KERC Decision Sparks Debate, Threatens Green Energy

ಬೆಂಗಳೂರು, ಜೂ.22: ಒಂದು ಕಡೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಾಲಿನ್ಯ ಮುಕ್ತ ಹಸಿರು ಇಂಧನಕ್ಕೆ ಆದ್ಯತೆ ನೀಡಲು ಮನೆಗಳ ಮೇಲೆ ಸೌರ ವಿದ್ಯುತ್ (Rooftop Solar) ಅಳವಡಿಸಿಕೊಳ್ಳುವಂತೆ ಜನರನ್ನು ಪ್ರೋತ್ಸಾಹಿಸುತ್ತಿದ್ದರೆ, ಮತ್ತೊಂದೆಡೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (KERC) ಗ್ರಾಹಕರು ಗ್ರಿಡ್‌ಗೆ ರಫ್ತು ಮಾಡುವ ಹೆಚ್ಚುವರಿ ಸೌರ ವಿದ್ಯುತ್‌ನ ದರವನ್ನು (Tariff) ಕಡಿತಗೊಳಿಸಲು ಮುಂದಾಗಿದೆ. ನಿಯಂತ್ರಕರ ಈ ನೀತಿಯು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಅಧಿಕಾರಿಗಳು ವಾಸ್ತವದಿಂದ ದೂರವಿದ್ದಾರೆಯೇ? ಎಂಬ ಪ್ರಶ್ನೆ ಮೂಡಿಸಿದೆ. ಈ…

Read More

ಫಿಫಾ ವಿಶ್ವಕಪ್‌ ಸಂಭ್ರಮಾಚರಣೆಯಲ್ಲಿ ದುರಂತ: 13 ವರ್ಷದ ಬಾಲಕ ಸಾವು; ಇಬ್ಬರಿಗೆ ಗಾಯ – Kannada News | Spain Crowned 2026 FIFA World Cup Champions; Victory Celebration Ends in Tragedy

2026 ರ ಫಿಫಾ ವಿಶ್ವಕಪ್​ಗೆ (FIFA World Cup 2026) ಅದ್ಧೂರಿ ತೆರೆಬಿದ್ದಿದೆ. ನ್ಯೂಜೆರ್ಸಿಯಲ್ಲಿ ನಡೆದ ಈ ಪ್ರಶಸ್ತಿ ಪಂದ್ಯದಲ್ಲಿ, ಸ್ಪೇನ್ ಹಾಲಿ ಚಾಂಪಿಯನ್ ಅರ್ಜೆಂಟೀನಾವನ್ನು (Spain vs Argentina) 1-0 ಗೋಲುಗಳಿಂದ ಸೋಲಿಸಿ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಈ ಮೂಲಕ ಸ್ಪೇನ್ ಎರಡನೇ ಬಾರಿಗೆ ವಿಶ್ವಕಪ್ ಗೆದ್ದ ಸಾಧನೆಯನ್ನು ಮಾಡಿತು. ತಂಡದ ಈ ಗೆಲುವನ್ನು ಸ್ಪೇನ್​ನಲ್ಲಿ ಹಬ್ಬದಂತೆ ಆಚರಿಸಲಾಗುತ್ತಿದೆ. ಅಲ್ಲಿನ ನಾಗರೀಕರು ಬೀದಿಗಿಳಿದು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. ಆದರೆ ಈ ಸಂಭ್ರಮಾಚರಣೆ ದುರಂತವಾಗಿ ಮಾರ್ಪಟ್ಟಿದೆ. ಫೌಂಟೇನ್ ಬಿದ್ದು ಬಾಲಕ…

Read More

ವಿವಾದಾತ್ಮಕ ಹೇಳಿಕೆ… ಧೋನಿ ಕ್ಷಮೆಯಾಚಿಸಿದ ಯುವರಾಜ್ ಸಿಂಗ್

ಟೀಮ್ ಇಂಡಿಯಾದ ಮಾಜಿ ಸ್ಟಾರ್ ಆಟಗಾರ, ಎರಡು ಬಾರಿ ವಿಶ್ವಕಪ್ ವಿಜೇತ ಯುವರಾಜ್ ಸಿಂಗ್ ಅವರು ಭಾರತೀಯ ಕ್ರಿಕೆಟ್‌ನ ದಿಗ್ಗಜ ನಾಯಕರಾದ ಎಂ.ಎಸ್. ಧೋನಿ ಮತ್ತು ಕಪಿಲ್ ದೇವ್ ಅವರಲ್ಲಿ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ. ಇತ್ತೀಚಿನ ಸಂದರ್ಶನವೊಂದರಲ್ಲಿ ಮಾತನಾಡಿರುವ ಅವರು, ತಮ್ಮ ತಂದೆ ಯೋಗರಾಜ್ ಸಿಂಗ್ ಅವರು ನೀಡುತ್ತಿರುವ ಸರಣಿ ವಿವಾದಾತ್ಮಕ ಹೇಳಿಕೆಗಳಿಗಾಗಿ ಕ್ಷಮಾಪಣೆ ಕೇಳಿದ್ದಾರೆ. ಕ್ಷಮೆಯಾಚನೆಗೆ ಕಾರಣವೇನು? ಯುವರಾಜ್ ಸಿಂಗ್ ಅವರ ತಂದೆ ಯೋಗರಾಜ್ ಸಿಂಗ್ ಅವರು ಕಳೆದ ಹಲವು ವರ್ಷಗಳಿಂದ ಎಂ.ಎಸ್. ಧೋನಿ ಮತ್ತು ಕಪಿಲ್…

Read More

ನಕಲಿ ಸಹಿ ಆರೋಪ; ಮಮತಾ ಬ್ಯಾನರ್ಜಿ ನಿವಾಸದ ಮೇಲೆ ಸಿಐಡಿ ದಾಳಿ – Kannada News

ಕೊಲ್ಕತ್ತಾ, ಜೂನ್ 9: ತೃಣಮೂಲ ಕಾಂಗ್ರೆಸ್ (TMC) ಶಾಸಕರ ‘ನಕಲಿ ಸಹಿ’ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದರಲ್ಲಿ ಅಪರಾಧ ತನಿಖಾ ಇಲಾಖೆಯ (CID) ತಂಡವೊಂದು ಇಂದು ಟಿಎಂಸಿ ಪಕ್ಷದ ಕೇಂದ್ರ ಕಚೇರಿಗೆ ತಲುಪಿದೆ. ಈ ಕಚೇರಿಯು ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಕಾಳೀಘಾಟ್ ನಿವಾಸವೂ ಆಗಿದೆ. ಲಭ್ಯವಿರುವ ಮಾಹಿತಿಯ ಪ್ರಕಾರ, ರಾಜ್ಯ ತನಿಖಾ ಸಂಸ್ಥೆಯ ಅಧಿಕಾರಿಗಳು ಮಧ್ಯಾಹ್ನ 12 ಗಂಟೆ ಸುಮಾರಿಗೆ 30ಬಿ ಹರೀಶ್ ಚಟರ್ಜಿ ರಸ್ತೆಯ ನಿವಾಸಕ್ಕೆ ಆಗಮಿಸಿದ್ದಾರೆ. ಸಿಐಡಿ ತಂಡದೊಂದಿಗೆ ಕಾಳೀಘಾಟ್ ಪೊಲೀಸ್…

Read More

ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್: ಅದು ನಮ್ಮ ಬಂಗಾರ ವಾಪಸ್​ ನೀಡಿ – Kannada News | Archaeological Department Declares Gadag Gold Not Ancient Treasure, Family Seeks Ownership

ಗದಗ, ಜ.11: ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಮನೆಯ ಅಡಿಪಾಯ ಹಾಕುವಾಗ ದೊರೆತ ಚಿನ್ನದ ಪ್ರಕರಣದಲ್ಲಿ ಮಹತ್ವದ ತಿರುವು ಕಂಡುಬಂದಿದೆ. ಆರಂಭದಲ್ಲಿ, ಇದು ನಿಧಿ ಎಂದು ಪರಿಗಣಿಸಿ ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಲಾಗಿತ್ತು. ಆದರೆ, ಭಾರತೀಯ ಪುರಾತತ್ವ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ, ಇದು ನಿಧಿ ಅಲ್ಲ, ಬದಲಿಗೆ ಕುಟುಂಬದ ಹಿರಿಯರು ತಮ್ಮ ಮನೆಯಲ್ಲೇ ಇಟ್ಟಿದ್ದ ಬಂಗಾರ ಎಂದು ಸ್ಪಷ್ಟಪಡಿಸಿದ್ದಾರೆ. ಪುರಾತತ್ವ ಇಲಾಖೆಯ ಜಂಟಿ ನಿರ್ದೇಶಕ ರಮೇಶ್ ಮೂಲಿಮನಿ ಅವರು, ಪತ್ತೆಯಾದ ಚಿನ್ನವು…

Read More